Tuesday, September 15, 2026

karnataka tv

ಆಂಜನೇಯನಿಗೆ ವೀಳ್ಯದೆಲೆ ಮಾಲೆ ಯಾಕೆ ಹಾಕ್ತಾರೆ..? ವೀಳ್ಯದೆಲೆಯ ಮಹತ್ವವೇನು..?

ಹಿಂದೂಗಳಲ್ಲಿ ಹತ್ತು ಹಲವು ಸಂಪ್ರದಾಯಗಳಿದೆ. ಅಂಥ ಸಂಪ್ರದಾಯಗಳಲ್ಲಿ ದೇವರಿಗೆ ಮಾಲೆ ಹಾಕುವ ಸಂಪ್ರದಾಯ ಕೂಡ ಒಂದು. ಹೂವಿನ ಮಾಲೆ, ತುಳಸಿ ಮಾಲೆ, ವಡೆಯ ಮಾಲೆ, ಇನ್ನು ಹತ್ತು ಹಲವು ತರಹದ ಮಾಲೆಗಳನ್ನ ನಾವು ದೇವರಿಗೆ ಹಾಕ್ತೀವಿ. ಅಂಥ ಮಾಲೆಗಳಲ್ಲಿ ಇಂದು ನಾವು ವೀಳ್ಯದೆಲೆಯ ಮಾಲೆಯ ಮಹತ್ವವನ್ನ ಹೇಳಲಿದ್ದೇವೆ. https://youtu.be/Kqg8MunIVPw ವೀಳ್ಯದೆಲೆಯನ್ನ ನಾವು ಪ್ರತೀ ಪೂಜೆ, ಹೋಮ...

ತುಳಸಿ ಮಾಲೆಯನ್ನ ದೇವರಿಗೆ ಏಕೆ ಹಾಕಬೇಕು..? ನೈವೇದ್ಯಕ್ಕೆ ತುಳಸಿ ಹಾಕುವುದೇಕೆ..?

ಹಿಂದೂ ಸಂಪ್ರದಾಯದಲ್ಲಿ ತುಳಸಿಗೆ ಅದರದ್ದೇ ಆದ ಮಹತ್ವವಿದೆ. ತುಳಸಿ ಗಿಡ ಸಮೃದ್ಧವಾಗಿ ಬೆಳೆದಲ್ಲಿ, ಆ ಮನೆ ಕೂಡ ಸಮೃದ್ಧವಾಗಿರುತ್ತದೆ ಎಂದು ಹೇಳಲಾಗುತ್ತದೆ. ಇಂಥ ತುಳಸಿ ಮಾಲೆಯನ್ನ ದೇವರಿಗೆ ಏಕೆ ಹಾಕಲಾಗುತ್ತದೆ..? ತುಳಸಿ ಮಾಲೆ ದೇವರಿಗೆ ಹಾಕುವುದರಿಂದ ಏನು ಲಾಭ ಎಂಬ ಬಗ್ಗೆ ತಿಳಿಯೋಣ ಬನ್ನಿ.. https://youtu.be/TnAQpbJTSew ಕೃಷ್ಣ, ಲಕ್ಷ್ಮೀಯ ಸ್ವರೂಪವೆಂದೇ ಹೇಳಲಾಗುವ ತುಳಸಿ ಎಲೆ ಪೂಜೇಗಷ್ಟೇ ಸೀಮಿತವಲ್ಲ,...

‘ಬೆಸ್ಕಾಂ, ಕಂದಾಯ ಇಲಾಖೆ, ಸಾರಿಗೆ ಇಲಾಖೆ, ಸರ್ಕಾರಿ ಶಿಕ್ಷಕರಿಗೂ ಹೀಗೆ ಮಾಡ್ತೀರಾ..?’

ಖಾಸಗಿ ಶಾಲೆಗಳಲ್ಲಿ ಶುಲ್ಕ ಕಟ್ಟದಿದ್ದರೂ ಒಂದರಿಂದ ಒಂಭತ್ತನೇ ತರಗತಿ ಮಕ್ಕಳನ್ನ ಪಾಸ್ ಮಾಡಬೇಕೆಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿಕೆ ನೀಡಿದ್ದರು. ಇದನ್ನು ವಿರೋಧಿಸಿದ ಖಾಸಗಿ ಶಾಲಾ ಒಕ್ಕೂಟಗಳು ಮಾಧ್ಯಮ ಪ್ರಾಚರಕ್ಕಾಗಿ ಸಚಿವರು ಈ ರೀತಿ ಹೇಳಿಕೆ ನೀಡಿದ್ದು, ಇದನ್ನು ವಾಪಸ್ ಪಡೆಯದಿದ್ದರೆ, ಆನ್‌ಲೈನ್ ಕ್ಲಾಸ್ ರದ್ದುಪಡಿಸಿ, ಪ್ರತಿಭಟನೆ ನಡೆಸಲಾಗುತ್ತದೆ ಎಂದು ಹೇಳಿದ್ದಾರೆ. https://youtu.be/bFaiG3S4WnE ಈ ಕುರಿತು...

ಉತ್ತರಪ್ರದೇಶದಲ್ಲಿ ಲವ್ ಜಿಹಾದ್‌ಗೆ ಕಡಿವಾಣ: ಸುಗ್ರೀವಾಜ್ಞೆ ಉಲ್ಲಂಘಿಸಿದವರಿಗೆ 10 ವರ್ಷ ಜೈಲು ಶಿಕ್ಷೆ

ಉತ್ತರಪ್ರದೇಶದಲ್ಲಿ ಲವ್ ಜಿಹಾದ್‌ಗೆ ಕಡಿವಾಣ ಹಾಕಲಾಗಿದೆ. ಕಾನೂನು ಬಾಹಿರವಾಗಿ ಮತಾಂತರ ನಿಷೇಧಿಸಿದ್ದು, ಯೋಗಿ ಸರ್ಕಾರ ಸುಗ್ರಿವಾಜ್ಞೆಗೆ ಒಪ್ಪಿಗೆ ಸೂಚಿಸಿದೆ. ಅಲ್ಲದೇ ಸುಗ್ರೀವಾಜ್ಞೆ ಉಲ್ಲಂಘಿಸಿದವರಿಗೆ 10 ವರ್ಷ ಜೈಲು ಶಿಕ್ಷೆ ನೀಡಲಾಗುತ್ತದೆ. https://youtu.be/mGm9y352XmA ಮೋಸ ಮತ್ತು ದೌರ್ಜನ್ಯದಿಂದ ಮತಾಂತರ ಮಾಡಿದರೆ ಅದನ್ನು ಜಾಮೀನು ರಹಿತ ಅಪರಾಧವೆಂದು ತೀರ್ಮಾನಿಸಿ, 10 ವರ್ಷ ಶಿಕ್ಷೆ ನೀಡಲಾಗುತ್ತದೆ. ಉತ್ತರ ಪ್ರದೇಶದಲ್ಲಿ 100ಕ್ಕೂ...

ರಾಜ್ಯೋತ್ಸವ ವಿವಾದಾತ್ಮಕ ಪೋಸ್ಟ್ ಬಗ್ಗೆ ಸ್ಪಷ್ಟನೆ ನೀಡಿದ ಸೌಮ್ಯ ರೆಡ್ಡಿ..!

ಜಯನಗರದ 'ಓಂ ಕನ್ನಡ ಮಾರಿಯಮ್ಮನ ಕರುನಾಡ ಸಂಘ' ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ ಆಚರಣೆ ಕಾರ್ಯಕ್ರಮದ ಆಹ್ವಾನ ಪತ್ರಿಕೆಯಲ್ಲಿ ರಾಷ್ಟ್ರಕವಿ ಕುವೆಂಪು ಅವರ ಹಾಡನ್ನ ತಿರುಚಿದ್ದು, ಇದಕ್ಕೆ ತೀವ್ರ ಅಸಮಾಧಾನ ಹೊರಬಿದ್ದಿತ್ತು. ಇದರಲ್ಲಿ ಸೌಮ್ಯ ರೆಡ್ಡಿ ಫೋಟೋ ಹಾಕಿ, ಅವರನ್ನ ಆಹ್ವಾನಿಸಲಾಗಿತ್ತು. ಈ ಕಾರಣಕ್ಕೆ ಸೌಮ್ಯ ರೆಡ್ಡಿ ವಿರುದ್ಧ ಕೆಲವರು ಆಕ್ರೋಶ ವ್ಯಕ್ತಪಡಿಸಿದ್ದರು. ಈ ವಿಷಯಕ್ಕೆ...

ನಿವಾರ್ ಚಂಡಮಾರುತದ ಎಫೆಕ್ಟ್: ಎರಡು ದಿನ ಬೆಂಗಳೂರಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆ..!

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ತಮಿಳುನಾಡು, ಆಂಧ್ರಪ್ರದೇಶದಲ್ಲಿ ನಿವಾರ್ ಚಂಡಮಾರುತ ಅಪ್ಪಳಿಸುವ ಸಾಧ್ಯತೆ ಇದ್ದು, ಈ ಬಗ್ಗೆ ಎನ್‌ಡಿಆರ್‌ಎಫ್‌ ತಂಡ ಬಿಗಿ ಭದ್ರತೆ ಕೈಗೊಂಡಿದೆ. ನಿವಾರ್ ಟಂಡಮಾರುತದ ಎಫೆಕ್ಟ್ ಬೆಂಗಳೂರಿಗೂ ತಾಗಲಿದ್ದು, ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ. https://youtu.be/mGm9y352XmA 25ರಿಂದ 27ನೇ ತಾರೀಖಿನವರೆಗೂ ಮಳೆ ಬೀಳಲಿದ್ದು, ಬೆಂಗಳೂರು ಸೇರಿ, 8 ಜಿಲ್ಲೆಗಳಲ್ಲಿ ಹೈ ಅಲರ್ಟ್...

ತುಳಸಿ ಹಬ್ಬ ಹೇಗೆ ಆಚರಿಸಬೇಕು..? ಏನಿದರ ಹಿನ್ನೆಲೆ..?

ಕಾರ್ತಿಕ ಮಾಸದಲ್ಲಿ ಬರುವ ಪ್ರಥಮ ಮತ್ತು ಪ್ರಮುಖ ಹಬ್ಬವೆಂದರೆ ದೀಪಾವಳಿ. ಅದಾದ ಮೇಲೆ ಬರುವ ಹಬ್ಬ ಅಂದ್ರೆ ತುಳಸಿ ಹಬ್ಬ. ವಿಷ್ಣು ಮತ್ತು ವಿಷ್ಣುಪ್ರಿಯ ತುಳಸಿಯನ್ನ ಪೂಜಿಸುವ ಹಬ್ಬ ಇದಾಗಿದೆ. ಹಾಗಾದ್ರೆ ಬನ್ನಿ ತುಳಸಿ ಹಬ್ಬವನ್ನ ಹೇಗೆ ಆಚರಿಸಬೇಕು ಅನ್ನೋ ಬಗ್ಗೆ ತಿಳಿಯೋಣ. https://youtu.be/mik1iKdQ7H4 ತುಳಸಿ ಮದುವೆ ಅಂದ್ರೆ ವಿಷ್ಣು ಸ್ವರೂಪವಾದ ನೆಲ್ಲಿಕಾಯಿ ಗಿಡ ಮತ್ತು ಲಕ್ಷ್ಮೀ...

ಭೂತ, ಭವಿಷ್ಯದ ಬಗ್ಗೆ ಚಿಂತೆ ಬಿಟ್ಟು, ವರ್ತಮಾನವನ್ನ ಆನಂದದಿಂದ ಜೀವಿಸಿ…

ಜೀವನದಲ್ಲಿ ಉದ್ಧಾರವಾಗುವ ಬಗ್ಗೆ ಚಾಣಕ್ಯರು ಹಲವು ಮಾತುಗಳನ್ನ ಹೇಳಿದ್ದಾರೆ. ತಮ್ಮ ನೀತಿ ಪಾಠದ ಮೂಲಕ ಜನರಿಗೆ ಉತ್ತಮ ಸಂದೇಶ ನೀಡಿದ್ದಾರೆ. ಈ ವಿಷಯದ ಬಗ್ಗೆ ಮತ್ತಷ್ಟು ಮಾಹಿತಿಯನ್ನ ತಿಳಿಯೋಣ ಬನ್ನಿ.. https://youtu.be/xMw5WaZYbV0 ಮೊದಲನೇಯದಾಗಿ ದಡ್ಡನ ಬಳಿ ಹೊಗಳಿಸಿಕೊಳ್ಳುವುದಕ್ಕಿಂತ, ಬುದ್ಧಿವಂತನಿಂದ ಬೈಯಿಸಿಕೊಳ್ಳುವುದು ಉತ್ತಮ ಅಂತಾ ಚಾಣಕ್ಯರು ಹೇಳಿದ್ದಾರೆ. ಯಾರು ಹೆಚ್ಚು ಹೊಗಳುತ್ತಾರೋ, ಅಂಥವರು ನಮ್ಮ ದಾರಿ ತಪ್ಪಿಸಲು ಪ್ರಯತ್ನಿಸುತ್ತಾರೆ...

ಈ ರಾಶಿಯವರಿಗೆ ಹನುಮನ ಕೃಪಾ ಕಟಾಕ್ಷ ಸದಾ ಇರುತ್ತದೆ..

ರಾಮನನ್ನು ನೆನೆದರೆ ಹನುಮನನ್ನು ನೆನೆದಂತೆ ಅನ್ನೋ ಮಾತಿದೆ. ಯಾರು ರಾಮಭಕ್ತರಾಗಿರ್ತಾರೋ, ಅವರು ಹನುಮ ಭಕ್ತರಾಗಿರಲೇಬೇಕು. ಮತ್ತು ಯಾರು ಹನುಮ ಭಕ್ತರಾಗಿರುತ್ತಾರೋ, ಅವರು ರಾಮನನ್ನು ಪೂಜಿಸುತ್ತಾರೆ. ಹೀಗೆ ರಾಮ ಹನುಮನ ಕೃಪೆಗೆ ಪಾತ್ರರಾದ ಕೆಲ ರಾಶಿಯವರ ಬಗ್ಗೆ ನಾವಿಂದು ಮಾಹಿತಿ ನೀಡಲಿದ್ದೇವೆ.. https://youtu.be/H7f23HbfXTs ಮೇಷ ರಾಶಿ: ಮೇಷ ರಾಶಿಯವರ ಮೇಲೆ ಹನುಮನ ಕೃಪೆ ಸ್ವಲ್ಪ ಹೆಚ್ಚೆನ್ನಬಹುದು. ಮೇಷ ರಾಶಿಯವರು...

ವಿಶ್ವದಲ್ಲಿಯೇ ಅತೀ ಎತ್ತರವಾದ ಶನಿವಿಗ್ರಹ ಇರುವುದೆಲ್ಲಿ ಗೊತ್ತಾ..?

ಶನಿ ದೇವಸ್ಥಾನ ಅಂದಮೇಲೆ ನಮಗೆ ಮೊದಲು ನೆನಪಿಗೆ ಬರುವುದು ಮಹಾರಾಷ್ಟ್ರದಲ್ಲಿರುವ ಶನಿ ಶಿಂಘನಾಪುರ. ಇದು ಭಾರತದಲ್ಲೇ ಅತೀ ಪ್ರಸಿದ್ಧವಾದ ಶನಿ ದೇವಸ್ಥಾನವಾಗಿದೆ. ಆದ್ರೆ ವಿಶ್ವದಲ್ಲೇ ಅತೀ ಎತ್ತರದ ಶನಿ ವಿಗ್ರಹವಿರುವ ದೇವಸ್ಥಾನ ಇರೋದು ನಮ್ಮ ಕರ್ನಾಟಕದಲ್ಲೇ.. ಹಾಗಾದ್ರೆ ಕರ್ನಾಟಕದ ಯಾವ ಭಾಗದಲ್ಲಿ ಶನಿ ದೇವರ ಎತ್ತರದ ವಿಗ್ರಹವಿರುವ ದೇವಸ್ಥಾವಿದೆ ಅನ್ನೋದನ್ನ ನೋಡೋಣ ಬನ್ನಿ.. ಕಟೀಲು...
- Advertisement -spot_img

Latest News

Hubli News: ಜಗತ್ತಿನ ಕಠಿಣ ಸ್ಥಿತಿಯಲ್ಲಿಯೂ ಭಾರತ ಸದೃಢ: ರಾಗಾ ವಿರುದ್ಧ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಿಡಿ

Hubli News: ಜಗತ್ತಿನ ಕಠಿಣ ಪರಿಸ್ಥಿತಿಯ ನಡುವೆಯೂ ಭಾರತದ ಆರ್ಥಿಕತೆ ಸದೃಢವಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದ್ದಾರೆ. ಬ್ರಿಕ್ಸ್ ಸಭೆಯಲ್ಲಿ ಜಗತ್ತಿನ ಹಲವು...
- Advertisement -spot_img