Tuesday, September 15, 2026

karnataka tv

ಎಂಥ ಸ್ತ್ರೀಯನ್ನ ಪುರುಷ ವರಿಸಬೇಕು..? ಯಾವ ಸ್ತ್ರೀ ಗಂಡನ ಶ್ರೀಮತಿಗೆ ಕಾರಣವಾಗುತ್ತಾಳೆ..?

ಜೀವನದ ಮುಖ್ಯ ಭಾಗ್ಯವೆಂದರೆ ಮದುವೆ. ಮದುವೆಯ ಬಳಿಕ ಜೀವನ ಹೇಗಿರುತ್ತದೆ ಎಂಬುದರ ಮೇಲೆ ಹೆಣ್ಣು ಗಂಡಿನ ಸುಖ ದುಃಖಗಳು ನಿರ್ಧರಿಸಲ್ಪಡುತ್ತದೆ. ಗಂಡ ದುಷ್ಚಟಗಳನ್ನ ಹೊಂದಿರದೇ, ಪರಸ್ತ್ರೀಯ ದಾಸನಾಗಿರದೇ ಉತ್ತಮನಾಗಿದ್ರೆ, ಹೆಂಡತಿಯು ನೆಮ್ಮದಿಯಾಗಿರುತ್ತಾಳೆ. ಪತ್ನಿ ಪರ ಪುರುಷನ ಸಾಂಗತ್ಯ ಹೊಂದಿರದೇ, ಮನೆ ಹಾಳು ಬುದ್ಧಿ ಹೊಂದಿರದಿದ್ದರೆ, ಪತಿ ಸುಖವಾಗಿರುತ್ತಾನೆ. ಆಗ ಸಂಸಾರ ಕೂಡ ಸುಖಮಯವಾಗಿರುತ್ತದೆ. ...

ಮನೆಯಲ್ಲಿ ಇಂಥ ವಸ್ತುಗಳನ್ನ ಎಂದಿಗೂ ಇಟ್ಟುಕೊಳ್ಳಬೇಡಿ..!

ಮನೆಯಲ್ಲಿ ಇರುವ ಕೆಲ ವಸ್ತುಗಳಿಂದ, ಮನೆಗೆ ನಕಾರಾತ್ಮಕ ಶಕ್ತಿಗಳ ಪ್ರವೇಶವಾಗುತ್ತದೆ. ಅಂಥ ವಸ್ತುಗಳನ್ನ ಬಿಸಾಡುವುದೇ ಮೇಲು. ಹಾಗಾದ್ರೆ ಯಾವುದು ಆ ವಸ್ತುಗಳು ಅನ್ನೋದನ್ನ ನೋಡೋಣ ಬನ್ನಿ. ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಶ್ರೀ ಸುದರ್ಶನ್ ಭಟ್ ( ಕುಡ್ಲ ) 9019893816 https://youtu.be/l1v7jA4o5nU ಮೊದಲನೇಯದಾಗಿ ಒಣಗಿನ ಗಿಡಗಳನ್ನ ಮನೆಯಲ್ಲಿರಿಸಬಾರದು. ತುಳಸಿ ಗಿಡ, ಮೆಣಸಿನ ಗಿಡ...

ಎಂಥವರಿಗೆ ದಾನ ಮಾಡಬೇಕು ಗೊತ್ತಾ..?

ದಾನ ಧರ್ಮ ಮಾಡುವ ಮನುಷ್ಯ ಜೀವನದಲ್ಲಿ ಉದ್ಧಾರವಾಗುತ್ತಾನೆ. ಯಶಸ್ಸು ಕಾಣುತ್ತಾನೆ ಅಂತಾ ಹಿರಿಯರು ಹೇಳಿದ್ದನ್ನ ನೀವು ಕೇಳಿರ್ತೀರಿ. ಅಲ್ಲದೇ, ಯಾರು ದಾನ ಮಾಡದೇ, ಸ್ವಾರ್ಥ ತೋರಿಸುತ್ತಾರೋ ಅಂಥವರ ಶ್ರೀಮಂತಿಕೆ ಬಹುಬೇಗ ಕರಗುತ್ತದೆ ಅಂತಾನೂ ಹೇಳಲಾಗುತ್ತದೆ. ನಾವಿಂದು ಯಾರಿಗೆ ದಾನ ಮಾಡಬೇಕು ಅನ್ನೋ ಬಗ್ಗೆ ಚಿಕ್ಕ ಮಾಹಿತಿ ನೀಡಲಿದ್ದೇವೆ. ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್...

ಗುರು ದತ್ತಾತ್ರೇಯನ ಪುಣ್ಯಕ್ಷೇತ್ರವಾದ ಗಾಣಗಾಪುರದ ಹಿನ್ನೆಲೆ..

ಇಂದು ನಾವು ಗುರು ದತ್ತಾತ್ರೇಯನ ಪುಣ್ಯಕ್ಷೇತ್ರವಾದ ಗಾಣಗಾಪುರದ ಬಗ್ಗೆ ಹೇಳಲಿದ್ದೇವೆ. ಚುನಾವಣೆ ಟೈಮಲ್ಲಿ ನಾವು ಹೆಚ್ಚಾಗಿ ಈ ದೇವಸ್ಥಾನದ ಹೆಸರನ್ನ ಕೇಳಿರ್ತೀವಿ. ಯಾಕಂದ್ರೆ ಹಲವು ರಾಜಕೀಯ ನಾಯಕರು ತಮ್ಮ ಗೆಲುವಿನ ಅಭಿಲಾಶೆಯನ್ನಿಟ್ಟುಕೊಂಡು ಈ ಕ್ಷೇತ್ರಕ್ಕೆ ಬರುತ್ತಾರೆ. ವಿಶೇಷ ಪೂಜೆ ಮಾಡಿಸುತ್ತಾರೆ. ದತ್ತಾತ್ರೇಯನ ಆಶೀರ್ವಾದ ಪಡೆಯುತ್ತಾರೆ. ಹಲವರು ಇಲ್ಲಿ ಬಂದು ಹೋದ ಬಳಿಕ, ಗದ್ದುಗೆಯನ್ನೂ ಏರಿದ್ದಾರೆ....

ಮಂಗಳವಾರ ಇಂಥ ಕೆಲಸಗಳನ್ನ ಮಾಡಿದರೆ ಉತ್ತಮ..!

ನಾವು ಈಗಾಗಲೇ ಮಂಗಳವಾರ ಯಾವ ಕೆಲಸಗಳನ್ನ ಮಾಡಬಾರದು ಅನ್ನೋ ಬಗ್ಗೆ ಹೇಳಿದ್ದೇವೆ. ಇಂದು ನಾವು ಮಂಗಳವಾರದ ದಿನ ಯಾವ ಕೆಲಸ ಮಾಡಿದ್ರೆ ಶುಭಫಲ ದೊರೆಯುತ್ತದೆ ಎಂದು ಹೇಳುತ್ತೇವೆ. ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಶ್ರೀ ಸುದರ್ಶನ್ ಭಟ್ ( ಕುಡ್ಲ ) 9019893816 https://youtu.be/5_HxpOdrcnM ಮಂಗಳವಾರ ಗಣಪತಿಗೆ, ದೇವಿಗೆ ಸಂಬಂಧಿಸಿದ ದಿನವಾಗಿದೆ. ಆದ್ರೆ ಈ...

ರಾತ್ರಿ ಹೊತ್ತು ಕನ್ನಡಿ ಯಾಕೆ ನೋಡಬಾರದು ಗೊತ್ತಾ..?

ರಾತ್ರಿಯ ವೇಳೆ ಮಲಗುವಾಗ ರಾಮನಾಮ ಜಪ ಮಾಡಬೇಕು. ದೇವರ ನಾಮಸ್ಮರಣೆ ಮಾಡಬೇಕು. ಧ್ಯಾನ ಮಾಡಿ, ದೇವರಿಗೆ ಕೈ ಮುಗಿದು ಮಲಗಬೇಕು ಅಂತೆಲ್ಲ ನಾವು ಈ ಮೊದಲೇ ನಿಮಗೆ ಹೇಳಿದ್ದೇವು. ಅದರೊಂದಿಗೆ ರಾತ್ರಿ ಮಲಗುವಾಗ ಕನ್ನಡಿಯನ್ನ ಕೂಡ ನೋಡಬಾರದು ಅಂತಾ ಕೂಡ ಹೇಳಿದ್ದೇವು. ಇಂದು ಯಾಕೆ ರಾತ್ರಿ ಮಲಗುವಾಗ ಕನ್ನಡಿ ನೋಡಬಾರದು ಅನ್ನೋ ಬಗ್ಗೆ ಹೇಳಲಿದ್ದೇವೆ. ...

ಪತ್ನಿಯ ಎದುರು ಇಂಥ ಮಾತುಗಳನ್ನಾಡಬೇಡಿ, ಈ ತಪ್ಪುಗಳನ್ನ ಮಾಡಬೇಡಿ..!

ಪತಿ- ಪತ್ನಿ ಜೀವನ ಉತ್ತಮವಾಗಿರಬೇಕು ಅಂದ್ರೆ, ಪತಿ- ಪತ್ನಿ ಕೆಲ ತಪ್ಪುಗಳನ್ನ ಮಾಡಬಾರದು. ಈ ಮೊದಲೇ ನಾವು ಚಾಣಕ್ಯ ನೀತಿಯಲ್ಲಿ ಪತ್ನಿಯಾಗುವವರು ಯಾವ ತಪ್ಪುಗಳನ್ನ ಮಾಡಬಾರದು ಅಂತಾ ಹೇಳಿದೀವಿ. ಇದೇ ರೀತಿ ಇಂದು ಪತಿಯಾದವನು ಪತ್ನಿ ಮುಂದೆ ಯಾವ ತಪ್ಪುಗಳನ್ನ ಮಾಡಬಾರದು ಅನ್ನೋ ಬಗ್ಗೆ ಹೇಳ್ತೀವಿ. ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್...

ಇಂಥ ಪಕ್ಷಿಗಳು ಪದೇ ಪದೇ ಮನೆಗೆ ಬಂದರೆ ಅಶುಭ..!

ಜೋತಿಷ್ಯ ಶಾಸ್ತ್ರದ ಪ್ರಕಾರ ಕೆಲ ಪ್ರಾಣಿ ಪಕ್ಷಿಗಳು ಮನೆಯೊಳಗೆ ಬರುವುದು ಉತ್ತಮವಲ್ಲ ಎಂದು ಹೇಳಲಾಗಿದೆ. ಯಾವುದು ಆ ಪ್ರಾಣಿ ಪಕ್ಷಿ ಅನ್ನೋದನ್ನ ನೋಡೋಣ ಬನ್ನಿ.. ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಶ್ರೀ ಸುದರ್ಶನ್ ಭಟ್ ( ಕುಡ್ಲ ) 9019893816 https://youtu.be/SaGsNIroiXk ಮೊದಲನೇಯದಾಗಿ ಕಾಗೆ ಪದೇ ಪದೇ ಮನೆಯೊಳಗೆ ಬರದಂತೆ ನೋಡಿಕೊಳ್ಳಿ. ಮತ್ತು ಅದು...

ಈ ರಾಶಿಯ ಹೆಣ್ಣು ಮಕ್ಕಳಿಗೆ ಸಿಟ್ಟು ಸ್ವಲ್ಪ ಜಾಸ್ತಿನೇ ಅನ್ನಬಹುದು..!

ಗಂಡಿಗೆ ಕೋಪವಿದ್ದರೆ ಜನ ಅದನ್ನ ಅಷ್ಟಾಗಿ ಗಮನಿಸುವುದಿಲ್ಲ. ಆದ್ರೆ ಹೆಣ್ಣಿಗೆ ಕೋಪವಿದ್ದರೆ ಮಾತ್ರ, ಅದನ್ನ ಬೊಟ್ಟು ಮಾಡಿ ತೋರಿಸುತ್ತಾರೆ. ಯಾಕಂದ್ರೆ ಹೆಣ್ಣಿಗೆ ಅತೀ ಕೋಪವಿದ್ದರೆ, ಪ್ರತಿ ಮಾತಿಗೂ ಸಿಡುಕಿದರೆ, ಮನೆ ಮಸಣದಂತಾಗುತ್ತದೆ. ನೆಮ್ಮದಿ ನಾಶವಾಗುತ್ತದೆ. ಗಂಡು ಎಷ್ಟೇ ಕೋಪ ಮಾಡಿಕೊಂಡರೂ ಹೆಣ್ಣು ಅದನ್ನ ಕಡೆಗಣಿಸಿ, ಮೌನವಾಗಿ ತಾಳ್ಮೆಯಿಂದ ಇದ್ದರೆ, ಜೀವನ ಉತ್ತಮವಾಗಿ ಸಾಗುತ್ತದೆ. ಗಂಡಿನ...

ಹೆಣ್ಣಿನ ಕಾಲಬೆರಳಿನಲ್ಲಿದೆ ಸಂಸಾರದ ಗುಟ್ಟು..!

ಹೆಣ್ಣಿನ ಕಾಲಿನ ಎರಡನೇ ಬೆರಳು ಉದ್ದವಾಗಿದ್ರೆ, ಮದುವೆಯಾಗುವ ಹುಡುಗನಿಗೆ ಅದೃಷ್ಟಾನಾ ದುರಾದೃಷ್ಟಾನಾ ಅನ್ನೋ ಬಗ್ಗೆ ನಾವಿವತ್ತು ಹೇಳಲಿದ್ದೇವೆ. ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಶ್ರೀ ಸುದರ್ಶನ್ ಭಟ್ ( ಕುಡ್ಲ ) 9019893816 https://youtu.be/SaGsNIroiXk ಹೆಣ್ಣಿನ ಕಾಲಿನ ಎರಡನೇ ಬೆರಳು ಉದ್ದವಾಗಿದ್ರೆ, ಅದು ಅದೃಷ್ಟ ಅಂತಾನೇ ಹೇಳಬಹುದು. ಈ ರೀತಿಯ ಹೆಣ್ಣುಮಕ್ಕಳು ಹಿರಿ...
- Advertisement -spot_img

Latest News

Political News: ದುಷ್ಮನ್ ಕಹಾ ಹೈ, ಕಾಂಗ್ರೆಸ್ ಪಾರ್ಟಿ ಮೇ ಹೈ!: ಸತೀಶ್ ಹೇಳಿಗೆ ಬಗ್ಗೆ ಅಶೋಕ್ ವ್ಯಂಗ್ಯ

Political News: ಸಚಿವ ಸತೀಶ್ ಜಾರಕಿಹ``ಳಿ ಮನೆ ಮತ್ತು ಕಚೇರಿ ಮೇಲೆ ಇ.ಡಿ.ದಾಳಿ ನಡೆದಿದ್ದು, ಈ ಬಗ್ಗೆ ಸತೀಶ್ ಜಾರಕಿಹ``ಳಿ ಬೇಸರವ್ಯಕ್ತಪಡಿಸಿದ್ದಾರೆ. ದೂರು ನೀಡಿದ್ದು ಯಾರು...
- Advertisement -spot_img