Friday, September 18, 2026

karnataka tv

ಪ್ರಪಂಚಕ್ಕೆ ಮಹಾರೋಗ! ಆ ಶಿವನೇ ಚಾಟಿ ಕಣೋ : Lahari Velu Podcast

Sandalwood News: ಸ್ಯಾಂಡಲ್‌ವುಡ್ ಆಡಿಯೋ ವಿತರಕ ಲಹರಿ ವೇಲು ಅವರು ಕರ್ನಾಟಕ ಟಿವಿ ಸಂದರ್ಶನದಲ್ಲಿ ಮಾತನಾಡಿದ್ದು, ಮುಂಚಿನ ಕಾಲ, ಬಾಲ್ಯದ ಬಗ್ಗೆ ಮಾತನಾಡಿದ್ದಾರೆ. https://www.youtube.com/watch?v=X1s_56h6aCE ಲಹರಿ ವೇಲು ಅವರು ಹೇಳುವುದೇನೆಂದರೆ, ಮುಂಚೆ ಎಲ್ಲಾ ಇದ್ದ ಆಟಗಳ ಬಗ್ಗೆ ಇಂದಿನ ಮಕ್ಕಳಿಗೆ ತಿಳಿದೇ ಇಲ್ಲ. ನಾನು ಬಾಲ್ಯದಲ್ಲಿ ಆಡುತ್ತಿದ್ದ ಎಲ್ಲ ಆಟಗಳ ಹೆಸರನ್ನು ಬರೆದಿಟ್ಟುಕ``ಂಡಿದ್ದೇನೆ. ಇಂದಿನ ಮಕ್ಕಳಿಗೆ ಸೆಲ್...

ಸತ್ತ ಹೆಣ ಹೊರೋಕೆ 4 ಜನ ಇರ್ತಾರೆ! ನಿರ್ದೇಶನ ಒಬ್ಬನೇ ಹೊರಬೇಕು: Tabla Nani Podcast

Sandalwood: ಸದ್ಯ ಕಲಾವಿದರಾಗಿರುವ ತಬಲಾ ನಾಣಿಯವರು ತಬಲಾ ವಾದಕರೂ ಹೌದು. ಆದರೆ ಅವರಿಗಿರುವ ಜ್ಞಾ ನೋಡಿದಾಗ, ಇವರು ಸಿನಿಮಾ ನಿರ್ದೇಶಿಸಲು ಕೂಡ ಅರ್ಹರು ಅಂತಾ ಅನ್ನಿಸಿಯೇ ಇರುತ್ತದೆ. ಹಾಗಾಗಿ ನೀವು ಸಿನಿಮಾ ನಿರ್ದೇಶನ ಮಾಡಲಿದ್ದೀರಾ ಎಂಬ ನಿರೂಪಕರ ಪ್ರಶ್ನೆಗೆ ನಾಣಿಯವರು ಈ ರೀತಿ ಉತ್ತರಿಸಿದ್ದಾರೆ. https://www.youtube.com/watch?v=uoiAGoug2E8 ಸಿನಿ ಜರ್ನಿಯ ಬಗ್ಗೆ ಮಾತನಾಡಿರುವ ನಾಣಿ ಅವರು, ಜೀವನದಲ್ಲಿ ಲೆಕ್ಕ...

KGF ಬೇಜಾರು ತಂದಿದ್ಯಾ? ದುಡ್ಡಿಗೋಸ್ಕರ ಮಾಡಿಲ್ಲ! | Lahari Velu Podcast

Sandalwood: ಲಹರಿ ಸಂಸ್ಥೆಯ ಸಂಸ್ಥಾಪಕ ಲಹರಿ ವೇಲು ಅವರು ಕರ್ನಾಟಕ ಟಿವಿ ಸಂದರ್ಶನದಲ್ಲಿ ಮಾತನಾಡಿದ್ದು, ಆಡಿಯೋ ಸಂಸ್ಥೆಯಲ್ಲಿ ನಷ್ಟ-ಲಾಭವಾದಾಗ ಅದನ್ನು ಯಾವ ರೀತಿ ನಿಭಾಯಿಸುತ್ತಾರೆ ಅಂತಾ ವಿವರಿಸಿದ್ದಾರೆ. https://www.youtube.com/watch?v=xe4szz_pTvg ಲಹರಿ ಅವರು ಈ ಬಗ್ಗೆ ಮಾತನಾಡುತ್ತ, ಲಾಭವಾದಾಗ, ದಾಖಲೆಯಾದಾಗ ಅದನ್ನು ಎಲ್ಲರಿಗೂ ಹೇಳಿದ್ದೇವೆ. ಆದರೆ ನಷ್ಟವಾದಾಗ ನಾವು ಎಲ್ಲಿಯೂ ಹೇಳುವುದಿಲ್ಲ. ಅದಕ್ಕೆಲ್ಲ ಕೆಲವು ನಿಯಮಗಳಿದೆ. ಕೆರೆಯ ನೀರನ್ನು...

Life Lesson: ಪುತ್ರನ ಎದುರು ತಾಯಿಯಾದವಳು ಈ ಕೆಲಸಗಳನ್ನು ಮಾಡಬಾರದು

Life Lesson: ಅಪ್ಪ-ಮಗಳ ಸಂಬಂಧ ಎಷ್ಟು ಸುಂದರವೋ, ತಾಯಿ-ಮಗನ ಸಂಬಂಧ ಕೂಡ ಅಷ್ಟೇ ಉತ್ತಮವಾಗಿದೆ. ತಾಯಿಗೆ ಮಗ-ಮಗಳು ಎಲ್ಲರೂ ಸಮಾನರು. ಆದರೆ ಆಕೆಗೆ ಮಗನ ಮೇಲೆ ಪ್ರೀತಿ ಹೆಚ್ಚು. ಆದರೆ ಚಾಣಕ್ಯರ ಪ್ರಕಾರ, ತಾಯಿಯಾದವಳು ಅದೇ ರೀತಿ ಪ್ರೀತಿಯನ್ನು ಕಾದಿಡಬೇಕು ಅಂದರೆ, ಮಗನ ಎದುರು ಕೆಲ ಕೆಲಸಗಳನ್ನು ಮಾಡಬಾರದು. ಮಗನನ್ನು ಅತೀಯಾಗಿ ಮುದ್ದು ಮಾಡಬಾರದು: ಮಗು...

Chanakya Neeti: ಚಾಣಕ್ಯರ ಪ್ರಕಾರ ಪತ್ನಿಯ ಎದುರು ಪತಿ ಇವರನ್ನು ಹೊಗಳಬಾರದಂತೆ

Chanakya Neeti: ಹೊಗಳುವಿಕೆ ಅಂದ್ರೆ ಯಾರಗೆ ತಾನೇ ಪ್ರಿಯವಲ್ಲ. ಎಲ್ಲರೂ ಹೊಗಳಿಕೆಯನ್ನು ಪ್ರೀತಿಸುವವರೇ. ಹೊಗಳಿಸಿಕ``ಂಡು ಹಿಗ್ಗುವವರೇ. ಆದರೆ ಅಪ್ಪಿ ತಪ್ಪಿ ನೀವೇನಾದರೂ ಪುರುಷನಾಗಿದ್ದು, ಅದರಲ್ಲೂ ಪತಿಯಾಗಿದ್ದು, ನಿಮ್ಮ ಪತ್ನಿಯ ಎದುರು ಇವರನ್ನೇನಾದರೂ ಹೊಗಳಿದಿರೋ, ನಿಮ್ಮ ಕಥೆ ಮುಗೀತು. ನಿಮ್ಮ ನೆಮ್ಮದಿಯೂ ದಿ ಎಂಡ್ ಆದ ಹಾಗೆ. ಹಾಗಾದ್ರೆ ಪತ್ನಿಯ ಎದುರು ಯಾರನ್ನು ಪತಿ ಹೊಗಳಬಾರದು...

Spiritual: ಕಲಿಯುಗದಲ್ಲಿ ಸ್ತ್ರೀ-ಪುರುಷರು ಹೀಗಿರುತ್ತಾರೆ ಎಂದು ಶ್ರೀಕೃಷ್ಣ ಆಗಲೇ ಹೇಳಿದ್ದ

Spiritual: ದ್ವಾಪರ ಯುಗದಲ್ಲೇ ಶ್ರೀಕೃಷ್ಣ ಕಲಿಯುಗದಲ್ಲಿ ಸ್ತ್ರೀ ಪುರುಷರು ಯಾವ ರೀತಿ ಇರುತ್ತಾರೆ ಎಂದು ಹೇಳಿದ್ದನಂತೆ. ಭಗವದ್ಗೀತೆಯಲ್ಲಿ ಈ ಬಗ್ಗೆ ವಿವರಿಸಲಾಗಿದೆ. ಹಾಗಾದ್ರೆ ಕಲಿಯುಗದಲ್ಲಿ ಸ್ತ್ರೀ ಪುರುಷರು ಯಾವ ರೀತಿ ಇರುತ್ತಾರೆಂದು ಶ್ರೀಕೃಷ್ಣ ಹೇಳಿದ್ದ.? ಅವನ ಮಾತು ಈಗೆಷ್ಟು ಸತ್ಯವಾಗಿದೆ ಅಂತಾ ತಿಳಿಯೋಣ ಬನ್ನಿ.. ಮಹಿಳೆಯರು ಮದುವೆಯಾಗುವಾಗ ಪುರುಷನ ಗುಣಕ್ಕಿಂತ ಶ್ರೀಮಂತಿಕೆಗೆ ಬೆಲೆ ನೀಡುತ್ತಾರೆ: ಈ...

Spiritual: ಈ 6 ತಪ್ಪು ಮಾಡುವುದರಿಂದಲೇ ಬರುವುದಂತೆ ಅಕಾಲ ಮೃತ್ಯು

Spiritual: ನೀವು ಸಣ್ಣ ವಯಸ್ಸಿಗೆ ತೀರಿಹೋದ ಕೆಲವರನ್ನು ನೋಡಿರುತ್ತೀರಿ. ಅದನ್ನು ಅಕಾಲ ಮೃತ್ಯು ಎನ್ನುತ್ತಾರೆ. ವಯಸ್ಸಲ್ಲದ ವಯಸ್ಸಿಗೆ ಸಾಯುವುದು, ಅಸಹಜ ಸಾವುಗಳೇ ಅಕಾಲ ಮೃತ್ಯು. ಹಾಗಾದ್ರೆ ಈ ಅಕಾಲ ಮೃತ್ಯು ಬರಲು ಕಾರಣವೇನು..? ಅಂತಾ ತಿಳಿಯೋಣ ಬನ್ನಿ.. ಸದಾ ಬೇರೆಯವರು ಬಳಸಿದ ವಸ್ತುವನ್ನೇ ನಾವು ಬಳಸುವುದು: ಬೇರೆಯವರು ಬಳಸಿದ ವಸ್ತುಗಳನ್ನು ಬಳಸಬಾರದು. ವಸ್ತ್ರ, ಚಪ್ಪಲಿ, ಆಭರಣ...

ಜಿಲ್ಲೆಯ 50 ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇ ಸಿ ಜಿ ಯಂತ್ರ ನೀಡಲಾಗಿದೆ: ಎನ್ ಚೆಲುವರಾಯಸ್ವಾಮಿ

Mandya News: ಜಿಲ್ಲೆಯ ಜನರ ಆರೋಗ್ಯ ಕಾಪಾಡುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿಗಳು ವಿಶೇಷ ಮುತುವರ್ಜಿ ವಹಿಸಿ ಜಿಲ್ಲೆಯ 50 ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇ ಸಿ ಜಿ ಯಂತ್ರವನ್ನು ಸಿ ಆರ್ ಎಸ್ ಅನುದಾನದ ಮೂಲಕ ಕೊಡಿಸಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಕೃಷಿ ಸಚಿವರಾದ ಎನ್ ಚೆಲುವರಾಯಸ್ವಾಮಿ ಅವರು ಹೇಳಿದರು. ಮಂಡ್ಯ.ನ.3.ಸೋಮವಾರ...

Spiritual: ಇಂಥವರ ಸಂಗ ಮಾಡದಿದ್ದಲ್ಲಿ ಮಾತ್ರ ನೀವು ಚೆನ್ನಾಗಿರುತ್ತೀರಿ ಅಂತಾರೆ ಚಾಣಕ್ಯರು

Spiritual: ಚಾಣಕ್ಯರು ತಮ್ಮ ಚಾಣಕ್ಯ ನೀತಿಯಲ್ಲಿ ಬದುಕುವ ರೀತಿಯನ್ನು ಹೇಳಿದ್ದಾರೆ. ಅಲ್ಲದೇ, ಹೇಗೆ ಬದುಕಬೇಕು, ಎಲ್ಲಿ ಬದುಕಬೇಕು, ಎಂಥವರ ಜತೆ ಬದುಕಬೇಕು ಇದೆಲ್ಲವೂ ನಮ್ಮ ಜೀವನದಲ್ಲಿ ತುಂಬಾ ಮುಖ್ಯವಾಗಿರುತ್ತದೆ ಅಂತಾರೆ ಚಾಣಕ್ಯರು. ಹಾಗಾದ್ರೆ ನಾವು ಎಂಥವರ ಸಂಗ ಮಾಡಬಾರದು ಅಂತಾರೆ ಚಾಣಕ್ಯರು ತಿಳಿಯೋಣ ಬನ್ನಿ.. ಮೂರ್ಖ ಶಿಷ್ಯ: ಮೂರ್ಖ ವ್ಯಕ್ತಿಗೆ ನೀವು ಏನೇ ಹೇಳಿದರೂ ಅದು...

Udupi News: ಕಾಪು ಮಾರಿಯಮ್ಮ ದೇವಸ್ಥಾನಕ್ಕೆ ಭೇಟಿ ನೀಡಿದ ಕ್ರಿಕೇಟಿಗ ಸೂರ್ಯಕುಮಾರ್ ಪತ್ನಿ ದೇವಿಶಾ

Udupi News: ಕ್ರಿಕೇಟಿಗ ಸೂರ್ಯಕುಮಾರ್ ಯಾದವ್ ಕರ್ನಾಟಕದ ಅಳಿಯ. ಅವರು ದಕ್ಷಿಣಕನ್ನಡದ ಕುವರಿ ದೇವಿಶಾ ಅವರನ್ನು ವರಿಸಿದ್ದು, ಆಗಾಗ ಕರಾವಳಿಗೆ ಭೇಟಿ ನೀಡುತ್ತಾರೆ. ಅದರಲ್ಲೂ ಉಡುಪಿಯಲ್ಲಿರುವ ಕಾಪು ಮಾರಿಯಮ್ಮ ದೇವಸ್ಥಾನಕ್ಕೆ ಭೇಟಿ ನೀಡಿ, ದೇವಿಯ ದರ್ಶನ ಮಾಡಿ, ಆಶೀರ್ವಾದ ಪಡೆದು ಹೋಗುತ್ತಾರೆ. ಈ ಬಾರಿ ಅವರ ಪತ್ನಿ ದೇವಿಶಾ ಬಂದು, ಕಾಪು ದೇವಿಯ ದರ್ಶನ ಪಡೆದಿದ್ದಾರೆ. ದೇವಳದ...
- Advertisement -spot_img

Latest News

Political News: ಇದು ಮುಂಚಿನ ಕಾಂಗ್ರೆಸ್ ಅಲ್ಲ, ನಕಲಿ ಕಾಂಗ್ರೆಸ್: ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ

Political News: ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಅವರು ಉಮರ್ ಖಾಲಿದ್‌ನನ್ನು ರಾಷ್ಟ್ರೀಯವಾದಿ ಎಂದು ಹೇಳಿದ್ದರ ಬಗ್ಗೆ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಾವೇರಿಯಲ್ಲಿ ಮಾತನಾಡಿರುವ...
- Advertisement -spot_img