Tuesday, September 15, 2026

karnataka tv

ಮಂಗಳಾದೇವಿ ದೇವಸ್ಥಾನದ ಹಿನ್ನೆಲೆ ಕಥೆ..

ನವರಾತ್ರಿ ವಿಶೇಷವಾಗಿ ನಾವು ಇವತ್ತು ದಕ್ಷಿಣ ಕನ್ನಡದ ಶಕ್ತಿಪೀಠಗಳಲ್ಲಿ ಒಂದಾದ ಮಂಗಳಾದೇವಿ ದೇವಸ್ಥಾನದ ಬಗ್ಗೆ ಮಾಹಿತಿ ನೀಡಲಿದ್ದೇವೆ. ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಶ್ರೀ ಸುದರ್ಶನ್ ಭಟ್ ( ಕುಡ್ಲ ) 9019893816 https://youtu.be/zhX-3lIlZic ಮಂಗಳಾದೇವಿಯ ಕೃಪೆಯಿಂದಲೇ ಮಂಗಳೂರಿಗೆ ಈ ಹೆಸರು ಬಂದಿದ್ದು. ಬಿಂಬ ರೂಪದ ಲಿಂಗದಲ್ಲಿ ಈ ದೇವಿಯ ಪೂಜೆ ನಡೆಯುತ್ತದೆ. ಈ ಲಿಂಗ ಸ್ತ್ರೀ...

ನವಿಲುಗರಿ ಮನೆಯಲ್ಲಿಟ್ಟರೆ ಏನು ಲಾಭ..?

ಮೊದಲೆಲ್ಲ ಕೆಲವರು ಪುಸ್ತಕದಲ್ಲಿ ನವಿಲು ಗರಿಯನ್ನಿಟ್ಟು ಅದು ಮರಿ ಹಾಕುತ್ತೆ ಅಂತಾ ಹೇಳ್ತಿದ್ರು. ಅದೆಲ್ಲ ತಮಾಷೆಯ ಮಾತು ಅನ್ನೋದು ಕೆಲವರಿಗೆ ಗೊತ್ತೇ ಇರಲಿಲ್ಲ. ಆದರೆ ಪುಸ್ತಕದಲ್ಲಿ ನವಿಲುಗರಿ ಇಡುವುದರಿಂದ ವಿದ್ಯೆ ಬುದ್ಧಿ ಉತ್ತಮವಾಗಿರುತ್ತದೆ ಎಂಬ ನಂಬಿಕೆ ಇದೆ. ಹಾಗಾದ್ರೆ ಮನೆಯಲ್ಲಿ ನವಿಲುಗರಿ ಇದ್ದರೆ ಏನು ಲಾಭ ಅನ್ನೋ ಬಗ್ಗೆ ಇವತ್ತು ನಾವು ಮಾಹಿತಿಯನ್ನ ಹೇಳಲಿದ್ದೇವೆ.. ...

ಹೆಣ್ಣು ಮಕ್ಕಳು ಮುಸ್ಸಂಜೆ ಬಳಿಕ ಯಾವ ಕೆಲಸ ಮಾಡಬೇಕು ಮತ್ತು ಮಾಡಬಾರದು..?

ಹೆಣ್ಣು ಮಕ್ಕಳು ಕೆಲ ತಪ್ಪುಗಳನ್ನ ಮಾಡಬಾರದು. ಯಾವುದು ಆ ತಪ್ಪು ಅನ್ನೋ ಬಗ್ಗೆ ಹೇಳಲಿದ್ದೇವೆ. ಹಾಗೆಯೇ ಯಾವ ಕೆಲಸವನ್ನ ಮಾಡಬೇಕು ಅನ್ನೋ ಬಗ್ಗೆಯೂ ಹೇಳುತ್ತೇವೆ. ಪಂಡಿತ್ ವಿವೇಕಾನಂದ ಗುರೂಜಿ - 9606735267 ಶ್ರೀ ಲಕ್ಷ್ಮೀ ವೆಂಕಟೇಶ್ವರ ಜ್ಯೋತಿಷ್ಯ ಕೇಂದ್ರ 9606735267 https://youtu.be/1f8xjIR8asE ಮೊದಲನೆಯದಾಗಿ, ಸಂಜೆ ವೇಳೆ ಹಾಲನ್ನ ಬೇರೆಯವರಿಗೆ ನೀಡಬಾರದು. ಅಕ್ಕಪಕ್ಕದ...

ನವರಾತ್ರಿಯ ಏಳನೇಯ ದಿನ ಕಾಲರಾತ್ರಿಯ ಕಥೆ..

ನವರಾತ್ರಿಯ ಏಳನೇಯ ದಿನವಾದ ಇಂದು ಕಾಳರಾತ್ರಿಯನ್ನ ಪೂಜಿಸಲಾಗುತ್ತದೆ. ಹೆಸರೇ ಹೇಳುವಂತೆ ಈಕೆ ಕಪ್ಪು ವರ್ಣದ ಚರ್ಮವನ್ನ ಹೊಂದಿದ್ದು, ರುಂಡಮಾಲೆಯನ್ನ ಧರಿಸಿ, ರೌದ್ರಾವತಾರ ಧರಿಸಿರುತ್ತಾಳೆ. ದುಷ್ಟ ಸಂಹಾರಕ್ಕೆಂದೇ ತಾಯಿ ಈ ಅವತಾರವೆತ್ತಿದಳೆಂದು ಹೇಳಲಾಗುತ್ತದೆ. ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಶ್ರೀ ಸುದರ್ಶನ್ ಭಟ್ ( ಕುಡ್ಲ ) 9019893816 https://youtu.be/ykiESPPH22c ಇಂದಿನವರೆಗೂ ಹೇಳಿದ ಶಕ್ತಿ...

ಗುರುವಾರ ಹುಟ್ಟಿದವರು ಎಷ್ಟು ಅದೃಷ್ಟವಂತರು ಗೊತ್ತಾ..?

ಗುರುವಿನ ದಿನವಾದ ಗುರುವಾರದಂದು ಜನಿಸಿದರೆ ಅತೀ ಉತ್ತಮ. ಅವರ ಜೀವನ ಉಜ್ವಲವಾಗಿರುತ್ತದೆ ಎಂದು ಹೇಳಲಾಗುತ್ತದೆ. ಹಾಗಾಗಿ ಇಂದು ನಾವು ಗುರುವಾರ ಹುಟ್ಟಿದವರ ಸ್ವಭಾವವನ್ನ ತಿಳಿಯೋಣ ಬನ್ನಿ.. ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಶ್ರೀ ಸುದರ್ಶನ್ ಭಟ್ ( ಕುಡ್ಲ ) 9019893816 https://youtu.be/ykiESPPH22c ಗುರು ಗ್ರಹ ಎಂದರೆ ನಾಯಕತ್ವ ಹೊಂದಿರುವ ಗ್ರಹ. ಹಾಗಾಗಿ ಗುರುವಾರ...

H ಅಕ್ಷರದಿಂದ ಶುರುವಾಗುವ ಹೆಸರಿನವರ ಗುಣ ಸ್ವಭಾವ ಹೀಗಿರುತ್ತದೆ ನೋಡಿ..

ಇವತ್ತು ನಾವು H ಅಕ್ಷರದಿಂದ ಶುರುವಾಗುವ ಹೆಸರಿನವರ ಸ್ವಭಾವದ ಬಗ್ಗೆ ಹೇಳಲಿದ್ದೇವೆ.. ಇವರು ಒಳ್ಳೆಯ ಮುಖಚರ್ಯೆ ಜೊತೆಗೆ ಒಳ್ಳೆಯ ಮುಖಚರ್ಯೆ ಹೊಂದಿರುತ್ತಾರೆ. ಅಲ್ಲದೇ, ನಂಬಿಕೆಗೂ ಕೂಡ ಅರ್ಹರಾಗಿರುತ್ತಾರೆ. ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಶ್ರೀ ಸುದರ್ಶನ್ ಭಟ್ ( ಕುಡ್ಲ ) 9019893816 https://youtu.be/ykiESPPH22c ಇವರಿಗೆ ಜೀವನದಲ್ಲಿ ಹಲವು ಕೆಲಸಗಳನ್ನು ಮಾಡಬೇಕು ಅನ್ನೋ ಆಸೆ...

ಸಿಗಂದೂರು ಚೌಡೇಶ್ವರಿ ದೇವಿಯ ಹಿನ್ನೆಲೆ: ದೇವಸ್ಥಾನದ ಬಗ್ಗೆ ಮಾಹಿತಿ..

ನವರಾತ್ರಿ ವಿಶೇಷವಾಗಿ ಇಂದು ನಾವು ಶಕ್ತಿಪೀಠಗಳಲ್ಲಿ ಒಂದಾದ ಸಿಗಂದೂರು ಚೌಡೇಶ್ವರಿ ಬಗ್ಗೆ ಹೇಳಲಿದ್ದೇವೆ. ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಶ್ರೀ ಸುದರ್ಶನ್ ಭಟ್ ( ಕುಡ್ಲ ) 9019893816 https://youtu.be/ykiESPPH22c ಚೌಡೇಶ್ವರಿ ಅಂದರೇನೆ ಶಕ್ತಿಯುತ ದೇವಿ. ಈಕೆಗೆ ಪ್ರತಿದಿನ ಮಡಿಯಿಂದ ಪೂಜೆ ಸಲ್ಲಬೇಕು, ನೈವೇದ್ಯವಾಗಬೇಕು. ಈಕೆಯ ನಿರ್ಲಕ್ಷ್ಯಸಿದವರು ಯಾರೂ ಕೂಡ ಉದ್ಧಾರವಾಗಿಲ್ಲ. ಅಂತೆಯೇ ಈಕೆಯನ್ನ...

ಪಾರ್ವತಿ ಕುಬೇರನಿಗೆ ಹೇಳಿದ ಮಾತನ್ನ ನಿಮ್ಮ ಜೀವನದಲ್ಲೂ ಅಳವಡಿಸಿಕೊಂಡರೆ ಉತ್ತಮ..

ಕುಬೇರನ ರೀತಿ ಶ್ರೀಮಂತರಾಗಬೇಕು ಅಂತಾ ಯಾರಿಗೆ ತಾನೇ ಆಸೆ ಇರೋದಿಲ್ಲ ಹೇಳಿ. ಈಗಿನ ಕಾಲದಲ್ಲಿ ದುಡಿದ ಹಣ ಕೂಡಿಡೋದೇ ಕಷ್ಟವಾಗಿದ್ದು, ಇನ್ನು ಕುಬೇರನಾಗಲು ಸಾಧ್ಯಾನಾ ಅಂತಾ ಪ್ರಶ್ನಿಸುವರೇ ಹೆಚ್ಚು ಜನ. ಆದ್ರೆ ನಾವಿಂದು ಹೇಳಲು ಹೊರಟಿರುವ ಕಥೆ ಕೇಳಿದ್ರೆ, ಅದರಲ್ಲಿ ಬರುವ ಮಾತುಗಳನ್ನ ನಿಮ್ಮ ಜೀವನದಲ್ಲಿ ಅಳವಡಿಸಿಕೊಂಡರೆ ನೀವು ಖಂಡಿತ ಶ್ರೀಮಂತರಾಗುತ್ತೀರಿ. ಹಾಗಾದ್ರೆ ಕುಬೇರನಿಗೆ...

‘ನಳಿನ್ ಕುಮಾರ್ ಕಟೀಲನ್ನು ಒಂದು ಹತ್ತು ವರ್ಷ ಕಚೇರಿಯ ಕಸಗುಡಿಸಲು ಹಚ್ಚಿದರೆ ಸ್ವಲ್ಪ ಬುದ್ದಿ ಬರಬಹುದೇನೋ’

ಹುಲಿಯಾ ಕಾಡಿಗೆ, ಬಂಡೆ ಛಿದ್ರ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹೇಳಿದ್ದಕ್ಕೆ ಟ್ವೀಟ್ ಮಾಡುವ ಮೂಲಕ ಮಾಜಿ ಸಿಎಂ ಸಿದ್ದರಾಮಯ್ಯ ಕಟೀಲ್ ವಿರುದ್ಧ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದ್ದಾರೆ. ಕಾಡಿಗೆ ಹುಲಿ ಓಡಿಸುತ್ತೇನೆ, ಬಂಡೆ ಒಡೆಯುತ್ತೇನೆ ಎಂದು ಹೇಳಿಕೊಂಡು ತಿರುಗಾಡುತ್ತಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಒಬ್ಬ ಕಾಡು ಮನುಷ್ಯ. ನಾಗರಿಕ...

ಈ ಗುಣ ಉಳ್ಳ ಸ್ತ್ರೀಯರು, ಪತಿಯ ಅಭಿವೃದ್ಧಿ, ಶ್ರೀಮಂತಿಕೆಗೆ ಕಾರಣರಾಗುತ್ತಾರೆ…

ಒಂದು ಮನೆಯ ಅಭಿವೃದ್ಧಿಗೆ ಹೆಣ್ಣು ಕಾರಣವಾಗುತ್ತಾಳೆ. ಅಂಥ ಹೆಣ್ಣಿಗೆ ಕೆಲವು ಗುಣಗಳಿದ್ರೆ ಆಕೆ ಪತಿಯ ಶ್ರೀಮಂತಿಕೆಗೆ ಕಾರಣವಾಗುತ್ತಾಳೆ. ಹಾಗಾದ್ರೆ ಒಂದು ಉತ್ತಮ ಪತ್ನಿ, ತಾಯಿ, ಸೊಸೆ, ಮನೆಯೊಡತಿಗೆ ಇರಬೇಕಾದ ಗುಣಗಳು ಯಾವುದು ಅನ್ನೋದನ್ನ ನೋಡೋಣ.. ಶ್ರೀ ಸಾಯಿ ಸರ್ವ ಶಕ್ತಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಮಂಜುನಾಥ್ ರಾವ್ ಕುಡ್ಲ 9900320661 https://youtu.be/3gOemdlGyJY ಸಿಟ್ಟು, ಹಠವಿಲ್ಲದೇ ಎಂದಿಗೂ...
- Advertisement -spot_img

Latest News

Political News: ದುಷ್ಮನ್ ಕಹಾ ಹೈ, ಕಾಂಗ್ರೆಸ್ ಪಾರ್ಟಿ ಮೇ ಹೈ!: ಸತೀಶ್ ಹೇಳಿಗೆ ಬಗ್ಗೆ ಅಶೋಕ್ ವ್ಯಂಗ್ಯ

Political News: ಸಚಿವ ಸತೀಶ್ ಜಾರಕಿಹ``ಳಿ ಮನೆ ಮತ್ತು ಕಚೇರಿ ಮೇಲೆ ಇ.ಡಿ.ದಾಳಿ ನಡೆದಿದ್ದು, ಈ ಬಗ್ಗೆ ಸತೀಶ್ ಜಾರಕಿಹ``ಳಿ ಬೇಸರವ್ಯಕ್ತಪಡಿಸಿದ್ದಾರೆ. ದೂರು ನೀಡಿದ್ದು ಯಾರು...
- Advertisement -spot_img