Tuesday, September 15, 2026

karnataka tv

ನವರಾತ್ರಿ ವಿಶೇಷ: ಶೃಂಗೇರಿ ಶಕ್ತಿ ಪೀಠದ ಕಿರು ಪರಿಚಯ..

ಇಂದಿನಿಂದ ನವರಾತ್ರಿ ಆರಂಭವಾಗಿದೆ. ಹಾಗಾಗಿ ಶಕ್ತಿ ಪೀಠಗಳ ಪರಿಚಯ ಮಾಡಿಸಿಕೊಡುವ ಪ್ರಯತ್ನವನ್ನ ಮಾಡಿದ್ದೇವೆ. ಈಗಾಗಲೇ ಕಟೀಲು, ಬಪ್ಪನಾಡು, ಕೊಲ್ಲೂರಿನ ಬಗ್ಗೆ ಮಾಹಿತಿಯನ್ನ ನೀಡಿದ್ದೇವೆ. ಇಂದು ಶೃಂಗೇರಿ ಶಾರದಾಂಬೆಯ ಬಗ್ಗೆ ತಿಳಿಯೋಣ. ಹುಲಿಗೆಮ್ಮ ದೇವಿ ಜ್ಯೋತಿಷ್ಯ ಕೇಂದ್ರ ಪಂಡಿತ್ ರಾಮ್ ದೂರವಾಣಿ ಸಂಖ್ಯೆ 9980988841 https://youtu.be/IjSKfqomnXA ಶಕ್ತಿ ಪೀಠಗಳಲ್ಲಿ ಒಂದಾದ ಶೃಂಗೇರಿ ಶಾರದಾಂಬೆಯ ಸನ್ನಿಧಿ...

ನವರಾತ್ರಿಯ ಮೊದಲ ದಿನವಾದ ಇಂದು ಈ ಮಂತ್ರ ಪಠಿಸಿ..

ಇಂದಿನಿಂದ ನವರಾತ್ರಿ ಶುರುವಾಗಿದೆ. ಎಲ್ಲ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಪುನಸ್ಕಾರ ನಡೆಯುತ್ತಿದೆ. ಶೈಲಪುತ್ರಿಯನ್ನ ಆರಾಧಿಸಲಾಗುತ್ತಿದೆ. ಇಂದು ನಾವು ಯಾವ ಮಂತ್ರವನ್ನ ಪಠಿಸಬೇಕು.ಆ ಮಂತ್ರ ಪಠಿಸುವುದರಿಂದ ಆಗುವ ಲಾಭವೇನು..? ಅದಕ್ಕೆ ಅನುಸರಿಸಬೇಕಾದ ನಿಯಮಗಳೇನು ಅನ್ನೋದನ್ನ ತಿಳಿಯೋಣ. ಹುಲಿಗೆಮ್ಮ ದೇವಿ ಜ್ಯೋತಿಷ್ಯ ಕೇಂದ್ರ ಪಂಡಿತ್ ರಾಮ್ ದೂರವಾಣಿ ಸಂಖ್ಯೆ 9980988841 https://youtu.be/IjSKfqomnXA ಶಕ್ತಿ ದೇವತೆಗಳ ಆರಾಧಿಸುವ ನವರಾತ್ರಿ...

ಆರೋಗ್ಯ ಉತ್ತಮವಾಗಿರಬೇಕು ಅಂದ್ರೆ ಈ ಮಂತ್ರ ಪಠಿಸಿ..

ಆರೋಗ್ಯವೇ ಭಾಗ್ಯ ಅಂತಾ ಹಿರಿಯರು ಹೇಳಿದ್ದನ್ನ ನಾವು ಕೇಳಿದ್ದೇವೆ. ಆರೋಗ್ಯ ಸರಿಯಾಗಿದ್ದಲ್ಲಿ ಮಾತ್ರ ನಾವು ಅಂದುಕೊಂಡ ಕೆಲಸವನ್ನ ಮಾಡಬಹುದು. ಹಾಗಾದ್ರೆ ಆರೋಗ್ಯ ಉತ್ತಮವಾಗಿರಬೇಕು ಅಂದ್ರೆ, ಯಾವ ಮಂತ್ರವನ್ನ ಜಪಿಸಬೇಕು..? ಅದಕ್ಕಿರುವ ನಿಯಮವೇನು..? ಅನ್ನೋ ಬಗ್ಗೆ ತಿಳಿಸಿಕೊಡಲಿದ್ದೇವೆ. ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಶ್ರೀ ಸುದರ್ಶನ್ ಭಟ್ ( ಕುಡ್ಲ ) 9019893816...

ಪುಷ್ಯ ನಕ್ಷತ್ರ, ಕರ್ಕಾಟಕ ರಾಶಿಯವರು ಯಾವ ದೇವರನ್ನು ಪೂಜಿಸಬೇಕು..?

ಹಿಂದೂಗಳಲ್ಲಿ ಜೋತಿಷ್ಯವನ್ನ, ಜಾತಕವನ್ನ ಹೆಚ್ಚಾಗಿ ನಂಬಲಾಗುತ್ತದೆ. ಮಗು ಹುಟ್ಟಿದ ತಕ್ಷಣ ಅದು ಹುಟ್ಟಿದ ವೇಳೆ, ರಾಶಿ, ಗೋತ್ರ, ನಕ್ಷತ್ರ ಇತ್ಯಾದಿಗಳನ್ನ ಬರೆದು ಜಾತಕ ತಯಾರಿಸಲಾಗುತ್ತದೆ. ಇಂಧ ರಾಶಿ ನಕ್ಷತ್ರಗಳಲ್ಲಿ ಪುಷ್ಯ ನಕ್ಷತ್ರ ಕೂಡ ಒಂದು. ನಾವಿವತ್ತು ಪುಷ್ಯ ನಕ್ಷತ್ರದವರ ಸ್ವಭಾವ ಮತ್ತು ಅವರು ಯಾವ ಕ್ಷೇತ್ರದಲ್ಲಿ ಯಶಸ್ಸು ಸಾಧಿಸುತ್ತಾರೆ ಅನ್ನೋದನ್ನ ನೋಡೋಣ. ಪಂಡಿತ್ ವಿವೇಕಾನಂದ...

ಕಾಮಾಕ್ಷಿ ದೀಪ ಏಕೆ ಹಚ್ಚಬೇಕು..? ಈ ಬಗ್ಗೆ ಅನುಸರಿಸಬೇಕಾದ ನಿಯಮಗಳೇನು..?

ಕೆಲವರು ಕಾಣಲು ಚಂದವೆಂದು ಮನೆಗೆ ಕಾಮಾಕ್ಷಿ ದೀಪವನ್ನ ತಂದು ಪ್ರತಿ ದಿನ ದೀಪ ಹಚ್ಚುತ್ತಾರೆ. ಆದ್ರೆ ಕಾಮಾಕ್ಷಿ ದೀಪ ಹಚ್ಚಲು ಅದರದ್ದೇ ಆದ ಮಹತ್ವವಿದೆ. ಹಾಗಾದ್ರೆ ಕಾಮಾಕ್ಷಿ ದೀಪ ಅಂದರೇನು..? ಏನಿದರ ಮಹತ್ವ..? ಇದನ್ನ ಹಚ್ಚುವಾಗ ಯಾವ ನಿಯಮಗಳನ್ನ ಅನುಸರಿಸಬೇಕು ಅನ್ನೋ ಬಗ್ಗೆ ತಿಳಿಯೋಣ ಬನ್ನಿ .. ಶ್ರೀ ಸಾಯಿ ಸರ್ವ ಶಕ್ತಿ ಜ್ಯೋತಿಷ್ಯ ಕೇಂದ್ರ...

ನಂಜನಗೂಡು ನಂಜುಂಡೇಶ್ವರ ದೇಗುಲದ ಬಗ್ಗೆ ಮಾಹಿತಿ..

ಕರ್ನಾಟಕದ ಪ್ರಾಚೀನ, ಶ್ರೀಮಂತ ಮತ್ತು ಅತೀ ದೊಡ್ಡ ದೇವಸ್ಥಾನ ಅಂದ್ರೆ ನಂಜನಗೂಡಿನ ನಂಜುಂಡೇಶ್ವರ ದೇವಸ್ಥಾನ. ಇಲ್ಲಿ ದೇವಸ್ಥಾನದ ಕಟ್ಟಡ ಬಹು ಸುಂದರವಾಗಿದೆ. ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನಲ್ಲಿ ನಂಜುಂಡೇಶ್ವರ ಸ್ವಾಮಿ ದೇವಸ್ಥಾನವಿದೆ. ಶ್ರೀ ಸಾಯಿ ಸರ್ವ ಶಕ್ತಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಮಂಜುನಾಥ್ ರಾವ್ ಕುಡ್ಲ 9900320661 https://youtu.be/3gOemdlGyJY ನಂಜುಂಡೇಶ್ವರನಿಗೆ ಶ್ರೀ ಶ್ರೀಕಂಠೇಶ್ವರ ಸ್ವಾಮಿ...

ಗೊರವನಹಳ್ಳಿ ಮಹಾಲಕ್ಷ್ಮೀ ದೇಗುಲದ ಹಿನ್ನೆಲೆ..

ಕರ್ನಾಟಕದಲ್ಲಿ ಅತೀ ಹೆಚ್ಚು ಪ್ರಸಿದ್ಧಿ ಪಡೆದಿರುವ ಮಹಾಲಕ್ಷ್ಮೀ ದೇವಸ್ಥಾನ ಅಂದ್ರೆ ಗೊರವನಹಳ್ಳಿ ಮಹಾಲಕ್ಷ್ಮೀ ದೇವಸ್ಥಾನ. ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ಗೊರವನಹಳ್ಳಿ ಈ ದೇವಸ್ಥಾನವಿದೆ. ಹುಲಿಗೆಮ್ಮ ದೇವಿ ಜ್ಯೋತಿಷ್ಯ ಕೇಂದ್ರ ಪಂಡಿತ್ ರಾಮ್ ದೂರವಾಣಿ ಸಂಖ್ಯೆ 9980988841 https://youtu.be/aCLOVZvz2Lc ದೇವಿಯ ವಾರವಾದ ಮಂಗಳವಾರ ಮತ್ತು ಶುಕ್ರವಾರದ ದಿನ ಇಲ್ಲಿ ಅಕ್ಕ ಪಕ್ಕದ ಊರಿನಿಂದ...

ಪಚ್ಚೆ ರತ್ನವನ್ನು ಯಾರು ಧರಿಸಬೇಕು..? ಪಚ್ಚೆ ಧರಿಸುವಾಗ ಯಾವ ತಪ್ಪು ಮಾಡಬಾರದು..?

ಮನುಷ್ಯ ಅಂದ ಮೇಲೆ ಜೀವನದಲ್ಲಿ ಹಲವಾರು ಕಷ್ಟ ಕಾರ್ಪಣ್ಯಗಳು ಬರುತ್ತಿರುತ್ತದೆ. ಕಷ್ಟ ಬಂದಾಗ ಕೆಲವರು ದೇವರ ಮೊರೆ ಹೋಗುತ್ತಾರೆ. ಇನ್ನು ಕೆಲವರು ಬಂದ ಕಷ್ಟಗಳನ್ನ ಎದುರಿಸಿದಾಯಿತು ಎಂದು ಚಿಂತೆ ಬಿಟ್ಟಿರುತ್ತಾರೆ. ಇಂಥ ಕಷ್ಟ ಕಾರ್ಪಣ್ಯಗಳನ್ನ ಹೋಗಲಾಡಿಸುವಲ್ಲಿ ಜ್ಯೋತಿಷ್ಯ ಪ್ರಮುಖ ಪಾತ್ರ ನಿರ್ವಹಿಸುತ್ತದೆ. ಅದರಲ್ಲಿ ಹರಳುಗಳನ್ನ ಧರಿಸುವ ಸಲಹೆ ಕೂಡ ಒಂದು. ಇವತ್ತು ನಾವು ಹರಳುಗಳಲ್ಲಿ...

ಗಾಯತ್ರಿ ಮಂತ್ರದ ಅರ್ಥ ಮತ್ತು ಮಹತ್ವ..

ಮಂತ್ರಗಳಲ್ಲೇ ಉತ್ತಮ ಮಂತ್ರ ಅಂದ್ರೆ ಗಾಯತ್ರಿ ಮಂತ್ರ. ಓಂ ಭೂರ್ಭುವಃ ಸ್ವಃ, ತತ್ಸವಿತುರ್ವರೇಣ್ಯಂ, ಭರ್ಗೋ ದೇವಸ್ಯ ಧೀಮಹಿ ಧಿಯೋ ಯೋನಃ ಪ್ರಚೋದಯಾತ್ ಎಂಬ ಮಂತ್ರ ಪಠಣೆಯಿಂದ ದುಷ್ಟ ಶಕ್ತಿಗಳನ್ನ ದೂರ ಮಾಡಬಹುದು. ನಾವಿಂದು ಗಾಯತ್ರಿ ಮಂತ್ರದ ಮಹತ್ವ ತಿಳಿಯೋಣ. ಹುಲಿಗೆಮ್ಮ ದೇವಿ ಜ್ಯೋತಿಷ್ಯ ಕೇಂದ್ರ ಪಂಡಿತ್ ರಾಮ್ ದೂರವಾಣಿ ಸಂಖ್ಯೆ 9980988841...

ಹತ್ರಾಸ್ ಅತ್ಯಾಚಾರ, ಕೊಲೆ ಪ್ರಕರಣ, ಯೋಗಿ ಸರ್ಕಾರ ವಜಾಕ್ಕೆ ಆಗ್ರಹ

ಯಲಹಂಕ: ಉತ್ತರ ಪ್ರದೇಶದ ಹತ್ರಾಸ್ ನಲ್ಲಿ ದಲಿತ ಯುವತಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಮತ್ತು ಭೀಕರ ಕೊಲೆ ಖಂಡಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಪರಿವರ್ತನಾವಾದ ಘಟಕದ ಮಹಿಳಾ ಕಾರ್ಯಕರ್ತರು ಪ್ರತಿಭಟನಾ ಮೆರವಣಿಗೆ ನಡೆಸಿದರು. https://www.youtube.com/watch?v=Sh86MwbA7WI ದೊಡ್ಡಜಾಲ ಗ್ರಾಮದಿಂದ ಚಿಕ್ಕಜಾಲ ಉಪತಹಶೀಲ್ದಾರ್ ಕಚೇರಿವರೆಗೂ ನೂರಾರು ಮಹಿಳಾ ಕಾರ್ಯಕರ್ತರು ಪ್ರತಿಭಟನಾ ರ್ಯಾಲಿ ನಡೆಸಿದರು....
- Advertisement -spot_img

Latest News

Political News: ದುಷ್ಮನ್ ಕಹಾ ಹೈ, ಕಾಂಗ್ರೆಸ್ ಪಾರ್ಟಿ ಮೇ ಹೈ!: ಸತೀಶ್ ಹೇಳಿಗೆ ಬಗ್ಗೆ ಅಶೋಕ್ ವ್ಯಂಗ್ಯ

Political News: ಸಚಿವ ಸತೀಶ್ ಜಾರಕಿಹ``ಳಿ ಮನೆ ಮತ್ತು ಕಚೇರಿ ಮೇಲೆ ಇ.ಡಿ.ದಾಳಿ ನಡೆದಿದ್ದು, ಈ ಬಗ್ಗೆ ಸತೀಶ್ ಜಾರಕಿಹ``ಳಿ ಬೇಸರವ್ಯಕ್ತಪಡಿಸಿದ್ದಾರೆ. ದೂರು ನೀಡಿದ್ದು ಯಾರು...
- Advertisement -spot_img