Monday, September 14, 2026

karnataka tv

ಸತ್ತವರು ನಿಮ್ಮ ಕನಸ್ಸಿನಲ್ಲಿ ಬೆತ್ತಲೆಯಾಗಿ ಬಂದರೆ ಏನು ಅರ್ಥ ಗೊತ್ತಾ..?

ನಾವು ಈಗಾಗಲೇ ನಿಮಗೆ ಆಕಳು, ಆನೆ, ಹುಲಿ, ಸಿಂಹ ಕನಸ್ಸಿನಲ್ಲಿ ಬಂದರೆ ಏನು ಫಲ..? ಝರಿ ಕೊಳ ನದಿ ಸಮುದ್ರವೆಲ್ಲ ಕನಸಿನಲ್ಲಿ ಬಂದರೆ ಏನರ್ಥ ಎಂಬ ಬಗ್ಗೆ ಹೇಳಿದ್ದೇವೆ. ಇವತ್ತು ನಾವು ಸತ್ತವರು ಕನಸ್ಸಿನಲ್ಲಿ ಬಂದರೆ ಏನು ಅರ್ಥ ಎಂಬ ಬಗ್ಗೆ ಹೇಳಲಿದ್ದೇವೆ. ಶ್ರೀ ಸಾಯಿ ಸರ್ವ ಶಕ್ತಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಮಂಜುನಾಥ್...

ದಕ್ಷಿಣ ದಿಕ್ಕಿನಲ್ಲಿ ಮನೆ ಇದ್ದರೆ ನಷ್ಟಾನಾ..? ಆ ಮನೆ ವಾಸಿಸಲು ಯೋಗ್ಯವಾ..?

ಜ್ಯೋತಿಷ್ಯದಲ್ಲಿ ವಾಸ್ತುಶಾಸ್ತ್ರಕ್ಕೆ ತನ್ನದೇ ಆದ ಮಹತ್ವವಿದೆ. ಕೆಲವರು ವಾಸ್ತುವನ್ನ ನಂಬುವುದಿಲ್ಲ. ಆದ್ರೆ ಹಲವರ ಜೀವನದ ಒಳಿತಿಗೆ ಮತ್ತು ಕೆಡುಕಿಗೆ ಮನೆಯ ವಾಸ್ತು ಕಾರಣವಾಗಿದೆ. ಈ ವಿಷಯಕ್ಕೆ ಸಂಬಂಧಿಸಿದಂತೆ ಇವತ್ತು ನಾವು ಮಾಹಿತಿ ನೀಡಲಿದ್ದೇವೆ. ಹುಲಿಗೆಮ್ಮ ದೇವಿ ಜ್ಯೋತಿಷ್ಯ ಕೇಂದ್ರ ಪಂಡಿತ್ ರಾಮ್ ದೂರವಾಣಿ ಸಂಖ್ಯೆ 9980988841 https://youtu.be/psZkcF6EOjE ಪೂರ್ವಕ್ಕೆ ಬಾಗಿಲಿದ್ದರೆ ಅತ್ಯುತ್ತಮ. ನಂದಿ ಬಾಗಿಲು ಅಂದರೆ ಉತ್ತರ...

ಪುಣ್ಯಕ್ಷೇತ್ರಕ್ಕೆ ಹೋಗುವ ಮುನ್ನ ಹಿರಿಯರಿಗೆ ಹೇಳಿ ಹೋಗಬೇಕು: ಯಾಕೆ ಗೊತ್ತಾ..?

ಭಾರತದಲ್ಲಿ ಹಲವಾರು ಪುಣ್ಯಕ್ಷೇತ್ರಗಳಿದೆ. ಅಲ್ಲಿ ಪ್ರತಿದಿನ ಸಾವಿರಾರು ಭಕ್ತರು ಭೇಟಿ ನೀಡಿ, ತಮಗೆ ಬೇಕಾದ ಕೋರಿಕೆಯನ್ನ ಬೇಡಿಕೊಳ್ಳುತ್ತಾರೆ. ದೇವರಿಗೆ ನೈವೇದ್ಯ ಇಡುತ್ತಾರೆ, ಹರಕೆ ತೀರಿಸುತ್ತಾರೆ. ಬಟ್ಟೆ, ಚಿನ್ನ, ಬೆಳ್ಳಿ ನೀಡುತ್ತಾರೆ. ಆದ್ರೆ ಪುಣ್ಯಕ್ಷೇತ್ರಕ್ಕೆ ಭೇಟಿ ನೀಡುವುದಕ್ಕೂ ಕೂಡ ಅದರದ್ದೇ ಆದ ನೀತಿ ನಿಯಮಗಳಿದೆ. ಅದು ಯಾವುದು ಅನ್ನೋದನ್ನ ನೋಡೋಣ ಬನ್ನಿ. ಪಂಡಿತ್ ವಿವೇಕಾನಂದ ಗುರೂಜಿ...

ಯಾವ ದಿನ ಯಾವ ಬಟ್ಟೆ ಹಾಕಿದರೆ ಶುಭಫಲ ದೊರೆಯುತ್ತದೆ..

ಸಾಮಾನ್ಯವಾಗಿ ಕೆಲ ಸೆಲೆಬ್ರಿಟಿಗಳು, ರಾಜಕೀಯದವರು ಒಂದೊಂದು ದಿನ ಒಂದೊಂದು ಬಟ್ಟೆ ಹಾಕುವುದನ್ನ ನಾವು ನೋಡಿರ್ತೀವಿ. ಯಾಕೆ ಹೀಗೆ ಅಂತಾ ಹೇಳೋದಾದ್ರೆ, ಆಯಾ ದಿನಕ್ಕೆ ಅದೇ ಬಣ್ಣದ ಬಟ್ಟೆ ಧರಿಸಬೇಕು ಎನ್ನಲಾಗುತ್ತದೆ. ಆ ದಿನಕ್ಕೆ ತಕ್ಕಂತೆ ಬಟ್ಟೆ ಧರಿಸುವುದರಿಂದ ಶುಫಲ ದೊರೆಯುತ್ತದೆ ಎಂದು ನಂಬಲಾಗಿದೆ. ಹಾಗಾದ್ರೆ ಈ ಬಗ್ಗೆ ಮತ್ತಷ್ಟು ಮಾಹಿತಿಯನ್ನ ತಿಳಿಯೋಣ ಬನ್ನಿ.. ...

ಈ ನಾಲ್ಕು ರಾಶಿಯವರು ತಮ್ಮ ಬಾಳ ಸಂಗಾತಿಯನ್ನ ಹೆಚ್ಚಾಗಿ ಪ್ರೀತಿಸುತ್ತಾರೆ..

ಒಂದು ರಾಶಿಯವರಲ್ಲೂ ಒಂದೊಂದು ಗುಣವಿರುತ್ತದೆ. ಕೆಲ ರಾಶಿಯವರಿಗೆ ಸಿಟ್ಟು ಹೆಚ್ಚಿದ್ದರೆ, ಇನ್ನು ಕೆಲ ರಾಶಿಯವರು ಶಾಂತಿ ಪ್ರಿಯರಾಗಿರ್ತಾರೆ. ಮತ್ತೆ ಕೆಲವರು ನಗುಮೊಗದವರಾಗಿರ್ತಾರೆ. ಇಂದು ನಾವು ಯಾವ ರಾಶಿಯವರು ಹೆಚ್ಚು ಪ್ರೀತಿಸುತ್ತಾರೆ. ಅನ್ನೋ ಬಗ್ಗೆ ಮಾಹಿತಿ ನೀಡಲಿದ್ದೇವೆ. https://youtu.be/fc7nQp-TIcM ತುಲಾ ರಾಶಿ: ತುಲಾ ರಾಶಿಯ ಹುಡುಗರು ಹಾಸ್ಯ ಪ್ರವೃತ್ತಿಯವರಾಗಿರ್ತಾರೆ. ಈ ರಾಶಿಯವರು ಮೋಹಕ ಮುಖಚರ್ಯೆ ಹೊಂದಿರುವುದರಿಂದ, ಎಲ್ಲರ...

ಧೋನಿ ಮಗಳಿಗೆ ಜೀವ ಬೆದರಿಕೆ ಹಾಕಿದ್ದ ಬಾಲಕನ ಬಂಧನ..!

ಸದ್ಯಕ್ಕೆ ಐಪಿಎಲ್ ಹಬ್ಬ ಜೋರಾಗಿದೆ. ಕನ್ನಡಿಗರು ಈ ಸಲಾ ಕಪ್ ನಂದೇ ಅಂತಿದ್ದಾರೆ. ಆರ್‌ಸಿಬಿ, ಸಿಎಸ್‌ಕೆ, ಮುಂಬೈ ಇಂಡಿಯನ್, ರಾಜಸ್ತಾನ ರಾಯಲ್ಸ್ ಸೇರಿ ಎಲ್ಲರೂ ದುಬೈನಲ್ಲಿ ನಡೆಯುತ್ತಿರುವ ಆಟದಲ್ಲಿ ಭಾಗವಹಿಸಿದ್ದಾರೆ. ಇನ್ನು ಸಿಎಸ್‌ಕೆ ತಂಡ ಈ ಬಾರಿ ಕಳಪೆ ಪ್ರದರ್ಶನ ನೀಡಿದೆ. ಈ ಸಿಟ್ಟಿನಲ್ಲಿ 16 ವರ್ಷದ ಬಾಲಕ ಧೋನಿ ಮಗಳು ಜೀವಾಗೆ ಅತ್ಯಾಚಾರ...

ಸ್ಯಾಂಡಲ್‌ವುಡ್ ಹಿರಿಯ ಸಂಗೀತ ನಿರ್ದೇಶಕ ರಾಜನ್ ನಿಧನಕ್ಕೆ ಸಂತಾಪ..

ಸ್ಯಾಂಡಲ್‌ವುಡ್‌ ಹೆಸರಾಂತ ಹಿರಿಯ ಸಂಗೀತ ನಿರ್ದೇಶಕ ರಾಜನ್ (89) ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಕನ್ನಡ ತೆಲುಗು, ತಮಿಳು ಭಾಷೆಗಳ ನೂರಾರು ಹಾಡಿಗೆ ರಾಜನ್ ನಿರ್ದೇಶನ ಮಾಡಿದ್ರು. ಎರಡು ಕನಸು, ಶ್ರೀನಿವಾಸ ಕಲ್ಯಾಣ, ಬಯಲು ದಾರಿ, ನಾ ನಿನ್ನ ಮರೆಯಲಾರೆ, ಹೊಂಬಿಸಿಲು, ಗಾಳಿ ಮಾತು, ಚಲಿಸುವ ಮೋಡಗಳು ಸೇರಿ 200ಕ್ಕೂ ಹೆಚ್ಚು ಕನ್ನಡ ಸಿನಿಮಾಗಳಿಗೆ ರಾಜನ್ ಸಂಗೀತ...

ಈ ರೀತಿಯ ಕನಸು ಬಿದ್ರೆ ಯಶಸ್ಸು ಖಂಡಿತವೆಂದು ಅರ್ಥ..

ಮಲಗಿದ್ದಾಗ ಕನಸು ಬಿಳೋದು ಸಹಜ. ಆದ್ರೆ ಅದು ಉನ್ನತ ರೀತಿಯಲ್ಲಿ ನಮ್ಮ ಜೀವನ ಬದಲಾಯಿಸುವ ಕನಸಾಗಿದ್ದರೆ ಉತ್ತಮ . ಹಾಗಿದ್ರೆ ಯಾವ ರೀತಿಯ ಕನಸು ಬಿದ್ದರೆ ನಮ್ಮ ಜೀವನದಲ್ಲಿ ಉತ್ತಮ ರೀತಿಯ ಬದಲಾವಣೆ ಕಂಡುಬರತ್ತದೆ ಅನ್ನೋದನ್ನ ನೋಡೋಣ.. ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಶ್ರೀ ಸುದರ್ಶನ್ ಭಟ್ ( ಕುಡ್ಲ ) 9019893816...

ನಟಿ ಖುಷ್ಬು 10 ವರ್ಷ ಬಿಜೆಪಿ ತೆಗಳಿದ್ರೂ ಇನ್ಮುಂದೆ ಹೊಗಳ್ತಾರೆ

ಕರ್ನಾಟಕ ಟಿವಿ : ರಾಜಕಾರಣದಲ್ಲಿ ಎಲ್ಲವೂ ಸಾಧ್ಯ.. ಬೆಳಗ್ಗೆ ಬಾಯಿಗೆ ಬಂದಂತೆ ಬೈದು ಸಾಯಂಕಾಲ ಅವರ ಪಕ್ಕದಲ್ಲೇ ನಿಂತು ಇಂದ್ರ-ಚಂದ್ರ ಅನ್ನುವ ನಾಯಕರು ಬಹಳ ಜನ ನೋಡ್ತರ‍್ತೀವಿ.. ಇದೀಗ ಆ ಸಾಲಿಗೆ ತಮಿಳುನಾಡಿನ ಕಾಂಗ್ರೆಸ್ ನಾಯಕಿ, ನಟಿ ಖುಷ್ಬು ಸೇರ್ಪಡೆಯಾಗಿದ್ದಾರೆ. ಬಿಜೆಪಿ ನಾಯಕ ಸಿ.ಟಿ ರವಿ ಅವರ ನೇತೃತ್ವದಲ್ಲಿ ನಟಿ ಖುಷ್ಬು ಬಿಜೆಪಿ ಸೇರ್ಪಡೆಯಾದ್ರು.....

ಕದ್ರಿ ಮಂಜುನಾಥ ದೇವಸ್ಥಾನ ಸ್ಥಾಪನೆಯಾಗಿದ್ದು ಹೇಗೆ..? ಯಾರಿಂದ..?

ದಕ್ಷಿಣ ಕನ್ನಡ ಅಂದ್ರೇನೆ ದೇವಾಲಯಗಳ ಬೀಡು. ಈಗಾಗಲೇ ನಾವು ಕಟೀಲು, ಬಪ್ಪನಾಡು ದುರ್ಗ ಪರಮೇಶ್ವರಿ ಸೇರಿ ಹಲವು ದೇವಸ್ಥಾನಗಳ ಬಗ್ಗೆ ಮಾಹಿತಿ ನೀಡಿದ್ದೇವೆ. ಇಂದು ಕೂಡ ನಾವು ನಿಮಗೆ ದಕ್ಷಿಣ ಕನ್ನಡ ಜಿಲ್ಲೆಯ ಕದ್ರಿ ದೇವಸ್ಥಾನದ ಬಗ್ಗೆ ಮಾಹಿತಿ ನೀಡಲಿದ್ದೇವೆ. ಹುಲಿಗೆಮ್ಮ ದೇವಿ ಜ್ಯೋತಿಷ್ಯ ಕೇಂದ್ರ ಪಂಡಿತ್ ರಾಮ್ ದೂರವಾಣಿ ಸಂಖ್ಯೆ 9980988841...
- Advertisement -spot_img

Latest News

Political News: ದುಷ್ಮನ್ ಕಹಾ ಹೈ, ಕಾಂಗ್ರೆಸ್ ಪಾರ್ಟಿ ಮೇ ಹೈ!: ಸತೀಶ್ ಹೇಳಿಗೆ ಬಗ್ಗೆ ಅಶೋಕ್ ವ್ಯಂಗ್ಯ

Political News: ಸಚಿವ ಸತೀಶ್ ಜಾರಕಿಹ``ಳಿ ಮನೆ ಮತ್ತು ಕಚೇರಿ ಮೇಲೆ ಇ.ಡಿ.ದಾಳಿ ನಡೆದಿದ್ದು, ಈ ಬಗ್ಗೆ ಸತೀಶ್ ಜಾರಕಿಹ``ಳಿ ಬೇಸರವ್ಯಕ್ತಪಡಿಸಿದ್ದಾರೆ. ದೂರು ನೀಡಿದ್ದು ಯಾರು...
- Advertisement -spot_img