Monday, September 14, 2026

karnataka tv

ಶಾಲೆ ಶುರುವಾಗುವ ಬಗ್ಗೆ ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ದೇನು..?

ರಾಜ್ಯ ಸರ್ಕಾರ ಶಾಲೆಗಳ ಪುನರಾರಂಭ ಮಾಡೋ ಬಗ್ಗೆ ಮಾಜಿ ಸಿಎಂ ಕುಮಾರಸ್ವಾಮಿ ಮಾತನಾಡಿದ್ದು, ಶಾಲೆ ಆರಂಭಿಸಬೇಡಿ ಎಂದು ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಹೆಚ್ಡಿಕೆ, ರಾಜ್ಯ ಸರ್ಕಾರ ಶಾಲೆಗಳ ಪುನರಾರಂಭಕ್ಕೆ ಮುಂದಾಗಿದೆ. ಇದೇ ಸಂದರ್ಭದಲ್ಲಿ ವಠಾರ ಶಾಲೆಗೂ ಕೊರೋನಾ ವಕ್ಕರಿಸಿ ಆತಂಕ ಸೃಷ್ಟಿಸಿದೆ. ಎಲ್ಲ ಪೋಷಕರ ದುಗುಡ ಮತ್ತಷ್ಟು ಹೆಚ್ಚಾಗಿದೆ....

ರಾಮ್ ವಿಲಾಸ್ ಪಾಸ್ವಾನ್ ಅಂತಿಮ ದರ್ಶನ ಮಾಡಿದ ಪ್ರಧಾನಿ..

ಮಾಜಿ ಕೇಂದ್ರ ಸಚಿವ ರಾಮ್‌ ವಿಲಾಸ್ ಪಾಸ್ವಾನ್(74) ಅನಾರೋಗ್ಯದಿಂದ ಸಾವನ್ನಪ್ಪಿದ್ದು, ಇಂದು ದೆಹಲಿಯ ಅವರ ನಿವಾಸದಲ್ಲಿ ಪಾರ್ಥೀವ ಶರೀರವನ್ನ ಅಂತಿಮ ದರ್ಶನಕ್ಕಾಗಿ ಇಡಲಾಗಿತ್ತು. https://www.youtube.com/watch?v=EQ0Q4Tqz5So&t=3s ಪ್ರಧಾನ ಮಂತ್ರಿ ಮೋದಿ, ರಾಷ್ಟ್ರಪತಿ ರಾಮ್‌ನಾಥ್ ಕೋವಿಂದ್, ಗೃಹಸಚಿವ ಅಮಿತ್ ಷಾ, ಸೇರಿ ಹಲವು ರಾಜಕೀಯ ಗಣ್ಯರು ರಾಮ್‌ವಿಲಾಸ್ ಮನೆಗೆ ತೆರಳಿ ಅಂತಿಮ ದರ್ಶನ ತೆರಳಿದರು. https://www.youtube.com/watch?v=8YqLODfrWpc&t=8s ಮಾಜಿ ಕೇಂದ್ರ ಸಚಿವ ರಾಮ್...

ಈ ನಾಲ್ಕು ರಾಶಿಯವರು ಅದೃಷ್ಟವಂತರು: ಉತ್ತಮ ಜೀವನ ನಡೆಸಬಲ್ಲರು..

ಪ್ರತಿಯೊಂದು ರಾಶಿಗೂ ಕೂಡ ತನ್ನದೇ ಆದ ವಿಶೇಷತೆ ಇದೆ. ಕೆಲವು ರಾಶಿಯವರು ನೋಡಲು ಅಟ್ರ್ಯಾಕ್ಟಿವ್ ಇದ್ರೆ ಇನ್ನು ಕೆಲವರು ವಿದ್ಯೆಯಲ್ಲಿ ಮುಂದಿರ್ತಾರೆ. ಮತ್ತೆ ಕೆಲವರು ಧನವಂತರಾಗಿರುತ್ತಾರೆ. ಆದ್ರೆ ನಾವಿವತ್ತು ನಾಲ್ಕು ಅದೃಷ್ಟವಂತ ರಾಶಿಯವರ ಬಗ್ಗೆ ಹೇಳಲಿದ್ದೇವೆ. ಶ್ರೀ ಸಾಯಿ ಸರ್ವ ಶಕ್ತಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಮಂಜುನಾಥ್ ರಾವ್ ಕುಡ್ಲ 9900320661 https://youtu.be/3gOemdlGyJY ಮೊದಲನೇಯ...

ನವರಾತ್ರಿಯಲ್ಲಿ ಒಂಬತ್ತು ದಿನ ದೇವಿಯರಿಗೆ ಈ ನೈವೇದ್ಯವನ್ನ ಮಾಡಬೇಕು..

ನಾವು ಈಗಾಗಲೇ ನವರಾತ್ರಿಯಲ್ಲಿ ಅನುಸರಿಸಬೇಕಾದ ನಿಯಮಗಳ ಬಗ್ಗೆ ಹೇಳಿದ್ದೇವೆ.. ಇಂದು ನಾವು ನವರಾತ್ರಿಯ ದಿನಗಳಲ್ಲಿ ದೇವಿಯರಿಗೆ ಯಾವ ನೈವೇದ್ಯವನ್ನ ಇಡಬೇಕು ಅನ್ನೋ ಬಗ್ಗೆ ಮಾಹಿತಿ ನೀಡಲಿದ್ದೇವೆ. ಶ್ರೀ ಸಾಯಿ ಸರ್ವ ಶಕ್ತಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಮಂಜುನಾಥ್ ರಾವ್ ಕುಡ್ಲ 9900320661 https://youtu.be/3gOemdlGyJY ನವರಾತ್ರಿಯ ಮೊದಲ ದಿನವನ್ನ ಕಲಶ ಕೂರಿಸುವ ದಿನವೆನ್ನಲಾಗಿದೆ. ಈ ದಿನ ಹಲವೆಡೆ...

ಪ್ರತಿದಿನ ಗಣಪತಿಯ ಈ ಸ್ತೋತ್ರ ಪಠಿಸಿ, ಅಥವಾ ಆಲಿಸಿದರೆ ಬಹು ಉತ್ತಮ..

ಯಾವುದೇ ಶುಭಕಾರ್ಯವಿರಲಿ ಮೊದಲು ಪೂಜಿಸೋದು ವಿಘ್ನ ನಿವಾರಕ ಮಹಾಗಣಪತಿಯನ್ನ. ಹಿಡಿದ ಕೆಲಸದಲ್ಲಿ ಅಭಿವೃದ್ಧಿ ಕಾಣಲಿ ಎಂದು ಪೂಜಿಸೋದು ಮಹಾಗಣಪತಿಯನ್ನ. ಇದೇ ರೀತಿ ನಮ್ಮ ಜೀವನ ಕೂಡ ಉತ್ತಮವಾಗಿರಬೇಕು ಅಂದ್ರೆ ನಾವು ಪ್ರತಿದಿನ ಗಣಪತಿ ಉಪನಿಷತ್ ಸ್ತೋತ್ರವನ್ನ ಹೇಳಬೇಕು. ಹಾಗಾದ್ರೆ ಈ ಸ್ತೋತ್ರದ ಬಗ್ಗೆ ತಿಳಿಯೋಣ ಬನ್ನಿ.. ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಶ್ರೀ...

ಆನೆ ಕನಸ್ಸಿನಲ್ಲಿ ಬಂದ್ರೆ ಶುಭಾನಾ..? ಲಾಭಾನಾ..?

ಕನಸಿನಲ್ಲಿ ಆಕಳು, ಸಿಂಹ, ಹಾವು ಇತ್ಯಾದಿ ಪ್ರಾಣಿಗಳು ಬಂದರೆ ಅರ್ಥವೇನು ಅನ್ನೋ ಬಗ್ಗೆ ನಾವು ಈಗಾಗಲೇ ನಿಮಗೆ ತಿಳಿಸಿದ್ದೇವೆ. ಆದ್ರೆ ಇಂದು ನಾವು ಕನಸಿನಲ್ಲಿ ಆನೆ ಬಂದರೆ ಏನರ್ಥ ಅನ್ನೋ ಬಗ್ಗೆ ತಿಳಿಸಲಿದ್ದೇವೆ. ಹುಲಿಗೆಮ್ಮ ದೇವಿ ಜ್ಯೋತಿಷ್ಯ ಕೇಂದ್ರ ಪಂಡಿತ್ ರಾಮ್ ದೂರವಾಣಿ ಸಂಖ್ಯೆ 9980988841 https://youtu.be/psZkcF6EOjE ಮಹಾಗಣಪತಿಯ ಪ್ರತಿರೂಪವಾಗಿರುವ ಆನೆಯನ್ನ ನಾವು ದೇವರಂತೆ...

ಶ್ರೀಧರಾಶ್ರಮ ಸ್ಥಾಪಿತವಾಗಿದ್ದಾದ್ರೂ ಹೇಗೆ..? ಯಾರು ಈ ಶ್ರೀಧರ ಶ್ರೀಗಳು..?

ನಾವು ತಂದೆ, ತಾಯಿಯನ್ನ ಹೇಗೆ ದೇವರ ಸಮಾನವಾಗಿ ನೋಡುತ್ತೇವೋ ಅಂತೆಯೇ ಗುರುವನ್ನ ಕೂಡ ದೇವರ ಸಮಾನವಾಗಿ ಕಾಣಬೇಕು ಎಂದು ಹಿರಿಯರು ಹೇಳಿದ್ದಾರೆ. ಗುರುಗಳಿಗೇ ಗುರುವಾಗಿದ್ದ ದಕ್ಷಿಣಾ ಮೂರ್ತಿ, ಗುರು ರಾಯರು, ಸಾಯಿ ಬಾಬಾ, ದತ್ತಾತ್ರೇಯ ಇತ್ಯಾದಿ ದೇವ ಮಾನವರು ಗುರುವಿನ ರೂಪದಲ್ಲಿ ಪೂಜಿಸಲ್ಪಡುವರು. ಹೀಗೆ ಪೂಜಿಸಲ್ಪಡುವ ಗುರುಗಳ ಪಟ್ಟಿಗೆ ಸೇರುವ ಇನ್ನೋರ್ವ ಗುರುವೆಂದರೆ, ಶ್ರೀ...

ವೃದ್ಧನ ಪಾಲಿಗೆ ಬೆಳಕಾದ ಸಾಮಾಜಿಕ ಜಾಲತಾಣ: ಬಾಬಾ ಕಾ ಡಾಬಾ ಹೊಟೇಲ್‌ನಲ್ಲೀಗ ಜನಸಾಗರ..!

ಸಾಮಾಜಿಕ ಜಾಲತಾಣ ಒಂದು ರೀತಿಯಲ್ಲಿ ಉತ್ತಮವಾದ್ರೆ ಇನ್ನೊಂದು ರೀತಿಯಲ್ಲಿ ಅಪಾಯಕಾರಿ. ಸಾಮಾಜಿಕ ಜಾಲತಾಣದ ಮೂಲಕ ನಾವು ನಮ್ಮ ದೂರದ ಸಂಬಂಧಿಕರನ್ನ, ಗೆಳೆಯ ಗೆಳತಿಯರನ್ನ ತಲುಪುತ್ತೇವೆ. ಒಂದು ದೇಶದಲ್ಲಿ ಕುಳಿತು ಇನ್ನೊಂದು ದೇಶದಲ್ಲಿರುವ ಸಂಬಂಧಿಕರ ಬಳಿ ವೀಡಿಯೋ ಕಾಲ್ ಮೂಲಕ ಮಾತನಾಡುತ್ತೇವೆ. https://youtu.be/8YqLODfrWpc ಇನ್ನೊಂದು ಬದಿಯಿಂದ ಸಾಮಾಜಿಕ ಜಾಲತಾಣವನ್ನ ನೋಡುವುದಾದರೆ, ಅಶ್ಲೀಲ ಫೋಟೋಗಳನ್ನ ಸಹ ನಾವು ಇಲ್ಲಿ...

ಇಂಡಿಗೋ ವಿಮಾನದಲ್ಲಿ ಗಂಡು ಮಗುವಿಗೆ ಜನ್ಮವಿತ್ತ ಮಹಿಳೆ..!

ಒಂದು ಊರಿನಿಂದ ಇನ್ನೊಂದು ಊರಿಗೆ ಹೋಗುವಾಗ ಬಸ್ಸಿನಲ್ಲಿ, ಒಂದು ಗ್ರಾಮದಿಂದ ಮತ್ತೊಂದು ಗ್ರಾಮಕ್ಕೆ ತೆರಳುವಾಗ ಆಟೋದಲ್ಲಿ, ಅಥವಾ ಆಸ್ಪತ್ರೆಗೆ ತೆರಳುವಾಗ ಮಾರ್ಗಮಧ್ಯೆ ಆ್ಯಂಬುಲೆನ್ಸ್‌ನಲ್ಲಿ ಹೆರಿಗೆ ಆಗುವುದನ್ನ, ತಾಯಿ ಮಗು ಆರೋಗ್ಯವಾಗಿರುವುದನ್ನ ನಾವು, ನೋಡಿದ್ದೇವೆ ಮತ್ತು ಕೇಳಿದ್ದೇವೆ. ಆದ್ರೆ ನಿನ್ನೆ ಸಂಜೆ ನಡೆದ ಹೆರಿಗೆ ಕೇಸ್ ಸಖತ್ ಇಂಟ್ರೆಸ್ಟಿಂಗ್ ಆಗಿದೆ. https://www.youtube.com/watch?v=8YqLODfrWpc ಇಂಡಿಗೋ ವಿಮಾನ ಹಾರಾಟವಾಗುವ ಸಂದರ್ಭದಲ್ಲಿ...

ಕನಸಿನಲ್ಲಿ ಸಿಂಹ ಬದರೆ ಏನರ್ಥ..? ಶುಭವೋ..? ಲಾಭವೋ..?

ಜ್ಯೋತಿಷ್ಯ ಶಾಸ್ತ್ರದಲ್ಲಿ ಯಾವ ಸ್ವಪ್ನಗಳಿಗೆ ಏನು ಅರ್ಥ ಅನ್ನೋ ಬಗ್ಗೆ ಈಗಾಗಲೇ ನಾವು ಹೇಳಿದ್ದೇವೆ. ಇವತ್ತು ನಾವು ಸಿಂಹ ಕನಸಿನಲ್ಲಿ ಬಂದರೆ ಏನರ್ಥ ಅನ್ನೋ ಬಗ್ಗೆ ತಿಳಿಸಿಕೊಡಲಿದ್ದೇವೆ. ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಶ್ರೀ ಸುದರ್ಶನ್ ಭಟ್ ( ಕುಡ್ಲ ) 9019893816 https://youtu.be/fc7nQp-TIcM ಕಾಡಿನ ರಾಜ, ಪ್ರಾಣಿಗಳಲ್ಲೇ ಅತ್ಯಂತ ಕ್ರೂರ ಪ್ರಾಣಿ ಮತ್ತು...
- Advertisement -spot_img

Latest News

Political News: ದುಷ್ಮನ್ ಕಹಾ ಹೈ, ಕಾಂಗ್ರೆಸ್ ಪಾರ್ಟಿ ಮೇ ಹೈ!: ಸತೀಶ್ ಹೇಳಿಗೆ ಬಗ್ಗೆ ಅಶೋಕ್ ವ್ಯಂಗ್ಯ

Political News: ಸಚಿವ ಸತೀಶ್ ಜಾರಕಿಹ``ಳಿ ಮನೆ ಮತ್ತು ಕಚೇರಿ ಮೇಲೆ ಇ.ಡಿ.ದಾಳಿ ನಡೆದಿದ್ದು, ಈ ಬಗ್ಗೆ ಸತೀಶ್ ಜಾರಕಿಹ``ಳಿ ಬೇಸರವ್ಯಕ್ತಪಡಿಸಿದ್ದಾರೆ. ದೂರು ನೀಡಿದ್ದು ಯಾರು...
- Advertisement -spot_img