Monday, September 14, 2026

karnataka tv

ಈ ಚುನಾವಣೆ ಮದ್ದೂರು ರಾಜಕೀಯಕ್ಕೆ ಟರ್ನಿಂಗ್ ಪಾಯಿಂಟ್..!

ಕರ್ನಾಟಕ ಟಿವಿ ಮಂಡ್ಯ : ಹಳೇ ಮೈಸೂರು ಭಾಗದಲ್ಲಿ ಉಸಿರೇ ಇಲ್ಲದ ಬಿಜೆಪಿ ಕಳೆದ ಉಪಚುನಾವಣೆಯೆ ಸಂದರ್ಭದಲ್ಲಿ ಕೆ.ಆರ್ ಪೇಟೆಯಲ್ಲಿ ಗೆಲುವು ಸಾಧಿಸಿತ್ತು. ಈ ಮೂಲಕ ದಳಪತಿಗಳು ಹಾಗೂ ಕಾಂಗ್ರೆಸ್ ನಾಯಕರಿಗೆ ಶಾಕ್ ನೀಡಿತ್ತು.. ಇದೀಗ ಮದ್ದೂರು ವಿಧಾನಸಭಾ ಕ್ಷೇತ್ರದಲ್ಲಿ ಜಿಪಂ ಅಧ್ಯಕ್ಷೆ ನಾಗರತ್ನ ಅವರ ಪತಿ ಎಸ್ಪಿ ಸ್ವಾಮಿಗೌಡ ಬಿಜೆಪಿ ಪರ ಅಲೆ...

ಕೋಲಾರ ವಿಧಾನಸಭಾ ಕ್ಷೇತ್ರದ ಮೇಲೆ ಕೊತ್ತೂರು ಮಂಜುನಾಥ್ ಕಣ್ಣು

ಕೋಲಾರ : ಕೋಲಾರ ಜಿಲ್ಲೆಯ ಮುಳಬಾಗಿಲು ಕ್ಷೇತ್ರದ ಮಾಜಿ ಶಾಸಕ ಕೊತ್ತೂರು ಮಂಜುನಾಥ್ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಮುಳಬಾಗಿಲು ತಾಲೂಕಿನ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದರು. ಅವರ ಜಾತಿ ಪ್ರಮಾಣಪತ್ರ ಮೇಲಿನ ತಕರಾರಿಂದ, ಅವರು ಮೀಸಲು ಕ್ಷೇತ್ರದಿಂದ ಸ್ಪರ್ಧಿಸಲು ಸಾಧ್ಯವಾಗಲಿಲ್ಲ. ಇದೀಗ ಕೊತ್ತೂರು ಮಂಜುನಾಥ್ ಅವರ ದೃಷ್ಟಿ ಸಾಮಾನ್ಯ ಕ್ಷೇತ್ರವಾಗಿರುವ ಕೋಲಾರ ವಿಧಾನಸಭಾ ಕ್ಷೇತ್ರದ...

ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ಸ್ ವತಿಯಿಂದ (CITU) ಕಾರ್ಮಿಕರ ಜನಾಂದೋಲನ

ತುಮಕೂರು : ಜಿಲ್ಲಾಧಿಕಾರಿಯವರಿಗೆ ಮನವಿ ನೀಡುವುದರ ಮೂಲಕ ರಾಜ್ಯ ಸರ್ಕಾರಕ್ಕೆ ಒತ್ತಾಯ ತುಮಕೂರು ಜಿಲ್ಲಾಧಿಕಾರಿ ಕಛೇರಿ ಮುಂದೆ ಕಾರ್ಮಿಕರಿಂದ ಪ್ರತಿಭಟನೆ. ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡುವುದರ ಪ್ರತಿಭಟನೆ. ಕೋವಿಡ್ 19 ಲಾಕ್ ಡೌನ್ ಸಂತ್ರಸ್ತರಿಗೆ ಪರಿಹಾರ ಹಾಗೂ ಆರ್ಥಿಕ ಪುನಶ್ಚೇತನಕ್ಕೆ ಪರ್ಯಾಯ ನೀತಿಗಳ ಕಾರ್ಮಿಕರ ಬೇಡಿಕೆಗಳ ಈಡೇರಿಕೆಗೆ ಜಿಲ್ಲಾಧಿಕಾರಿಗಳಿಗೆ ಮನವಿನೀಡಲಾಗಿದೆ. ಲಾಕ್ ಡೌನ್...

ಗಾಯತ್ರಿ ಮಂತ್ರ ಯಾಕೆ ಪಠಿಸುತ್ತಾರೆ..? ಇದರಿಂದ ಸಿಗುವ ಫಲವೇನು..?

ಹಿಂದೂಗಳಲ್ಲಿ ಅಂತ್ಯಂತ ಶಕ್ತಿಶಾಲಿ ಮಂತ್ರ ಎಂದು ಪರಿಗಣಿಸಲ್ಪಟ್ಟ ಮಂತ್ರಗಳಲ್ಲಿ ಗಾಯತ್ರಿ ಮಂತ್ರ ಕೂಡ ಒಂದು. ದುಷ್ಟ ಶಕ್ತಿಗಳನ್ನ ಹೊಡೆದೋಡಿಸುವಲ್ಲಿ ಗಾಯತ್ರಿ ಮಂತ್ರ ಸಹಾಯಕವಾಗಿದೆ. ಗಾಯತ್ರಿ ಮಂತ್ರ ಯಾಕೆ ಪಠಿಸುತ್ತಾರೆ..? ಇದರಿಂದ ಸಿಗುವ ಫಲವೇನು..? ಅನ್ನೋ ಬಗ್ಗೆ ತಿಳಿಯೋಣ. ಶ್ರೀ ಸಾಯಿ ಸರ್ವ ಶಕ್ತಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಮಂಜುನಾಥ್ ರಾವ್ ಕುಡ್ಲ 9611663202 https://youtu.be/nd4w1qMLxf4 ...

ಅಧಿಕ ಮಾಸದಲ್ಲಿ ಈ ಮಂತ್ರ ಪಠಿಸಿದರೆ ಸಾಕು, ಎಲ್ಲ ಪಾಪ ನಾಶವಾಗಿ, ಶುಭವಾಗುತ್ತದೆ..!

ಅಧಿಕ ಮಾಸದಲ್ಲಿ ಶ್ರೀವಿಷ್ಣುವಿನ ಮಂತ್ರವನ್ನ ಪಠಿಸಬೇಕು, ವಿಷ್ಣುವನ್ನ ಆರಾಧಿಸಬೇಕು ಇತ್ಯಾದಿ ವಿಷಯಗಳ ಬಗ್ಗೆ ನಾವು ಈಗಾಗಲೇ ನಿಮಗೆ ಮಾಹಿತಿ ನೀಡಿದ್ದೇವೆ. ಇಂದು ಅಧಿಕ ಮಾಸದಲ್ಲಿ ವಿಷ್ಣುವಿಗೆ ಪ್ರಿಯವಾದ ಒಂದು ಮಂತ್ರವನ್ನ ಪಠಿಸುವ ಬಗ್ಗೆ ಹೇಳಲಿದ್ದೇವೆ. ಶ್ರೀ ಕೇರಳ ಭಗವತಿ ಜ್ಯೋತಿಷ್ಯ ಫಲಂ ಪ್ರಧಾನ ಮಾಂತ್ರಿಕರು ರಾಘವೇಂದ್ರ ಭಟ್: 9448001466 https://youtu.be/WUMVamojc3g 5 ವರ್ಷಕ್ಕೊಮ್ಮೆ...

ಇಂಥ ಹನುಮಂತನ ಫೋಟೋವನ್ನ ಮನೆಯಲ್ಲಿರಿಸಬಾರದು..!

ಶಕ್ತಿಯುಕ್ತಿಗಾಗಿ ಹಿಂದೂಗಳು ಪೂಜಿಸೋದು ಹನುಮಂತನನ್ನ. ನಾವು ಈಗಾಗಲೇ ಹನುಮಂತನ ಮಂತ್ರಗಳ ಬಗ್ಗೆ, ಯಾವ ದಿನ ಹನುಮನ ದೇವಸ್ಥಾನಕ್ಕೆ ಹೋಗಬೇಕು, ಇತ್ಯಾದಿ ವಿಷಯಗಳ ಬಗ್ಗೆ ಹೇಳಿದ್ದೇನೆ. ಇಂದು ನಾವು ಯಾವ ರೀತಿಯ ಹನುಮನ ಫೋಟೋವನ್ನ ಮನೆಯಲ್ಲಿ ಹಾಕಬಾರದು ಅನ್ನೋ ಬಗ್ಗೆ ಹೇಳಲಿದ್ದೇವೆ. ಶ್ರೀ ಸಾಯಿ ಭಗವತಿ ಜ್ಯೋತಿಷ್ಯ ಶಾಸ್ತ್ರ, ಪ್ರಧಾನ್ ತಾಂತ್ರಿಕ:-ವಾಸುದೇವನ್: 9663502278 https://youtu.be/_INPgz6R1Dc ಮನೆಯಲ್ಲಿ...

ಗೋವಿಗೆ ಈ ದಿನ ಈ ಆಹಾರವನ್ನ ತಿನ್ನಿಸಿದರೆ ಹಣಕಾಸಿನ ಸಮಸ್ಯೆ ದೂರವಾಗುತ್ತದೆ..!

ಹಿಂದೂ ಸಂಪ್ರದಾಯದಲ್ಲಿ ಗೋವಿಗೆ ಹೆಚ್ಚಿನ ಮಹತ್ವವಿದೆ. ಗೋವನ್ನ ತಾಯಿಯ ರೂಪದಲ್ಲಿ ಕಾಣುತ್ತೇವೆ. ಗೋವಿನಲ್ಲಿ ಮುಕ್ಕೋಟಿ ದೇವತೆಗಳು ನೆಲೆ ನಿಂತಿದ್ದು, ಗೋವಿಗೆ ಪೂಜಿಸಿದರೆ ಮುಕ್ಕೋಟಿ ದೇವತೆಗಳನ್ನ ಪೂಜಿಸಿದಂತೆ ಎಂಬ ನಂಬಿಕೆ ಇದೆ. ಇಂಥ ಗೋವಿಗೆ ಕೆಲ ಆಹಾರವನ್ನ ತಿನ್ನಿಸಿದರೆ ನಿಮ್ಮ ಇಷ್ಟಾರ್ಥಗಳು ಈಡೇರುತ್ತದೆ ಎಂಬ ನಂಬಿಕೆ ಇದೆ. ಶ್ರೀ ಕೇರಳ ಭಗವತಿ ಜ್ಯೋತಿಷ್ಯ ಫಲಂ ಪ್ರಧಾನ...

ಹಿರಿಯ ಗಾಯಕ ಎಸ್‌.ಪಿ.ಬಾಲಸುಬ್ರಹ್ಮಣ್ಯಂ ಇನ್ನಿಲ್ಲ..

ಭಾರತೀಯ ಚಿತ್ರರಂಗದ ಹಿರಿಯ ಗಾಯಕ ಎಸ್‌.ಪಿ.ಬಾಲಸುಬ್ರಹ್ಮಣ್ಯಂ(74) ವಿಧಿವಶರಾಗಿದ್ದಾರೆ. ಕನ್ನಡ, ತೆಲುಗು, ತಮಿಳು, ಮಲಯಾಳಂ, ಹಿಂದಿ, ತುಳಿ ಭಾಷೆಗಳ ಹಾಡಿಗೆ ಎಸ್‌.ಪಿ.ಬಿ ಧ್ವನಿಯಾಗಿದ್ದರು. ಇಂದು ಮಧ್ಯಾಹ್ನ 1ಗಂಟೆ 4 ನಿಮಿಷಕ್ಕೆ, ಚೆನ್ನೈನ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ನಿಧನರಾಗಿದ್ದಾರೆ. ಈ ಬಗ್ಗೆ ಎಸ್‌ಪಿಬಿ ಪುತ್ರ ಸ್ಪಷ್ಟಪಡಿಸಿದ್ದಾರೆ. https://youtu.be/eFyZi0RgMSE ಈ ಮೊದಲು ಕೊರೊನಾ ಜಯಿಸಿ ಬಂದಿದ್ದ ಎಸ್‌ಪಿಬಿ, ಕೆಲ ದಿನಗಳಿಂದಲೂ...

ರೋಹಿಣಿ ನಕ್ಷತ್ರದ ಸ್ವಭಾವ ಹೇಗಿರುತ್ತೆ..? ಯಾವ ಕ್ಷೇತ್ರದಲ್ಲಿ ಇವರು ಸಾಧನೆ ಮಾಡುತ್ತಾರೆ..?

ನಾವು ಈಗಾಗಲೇ ನಿಮಗೆ ಮೂಲಾ ನಕ್ಷತ್ರದಲ್ಲಿ ಜನಿಸಿದವರ ಸ್ವಭಾವ, ಅವರಿಗೆ ಯಾವ ಕಷ್ಟಗಳಿರುತ್ತದೆ, ಅದಕ್ಕೆ ಪರಿಹಾರವೇನು ಇತ್ಯಾದಿ ವಿಷಯಗಳ ಬಗ್ಗೆ ಹೇಳಿದ್ದೇವೆ. ಇದೀಗ ರೋಹಿಣಿ ನಕ್ಷತ್ರದವರ ಬಗ್ಗೆಯೂ ಕೆಲ ವಿಷಯಗಳನ್ನ ತಿಳಿಯೋಣ. ಶ್ರೀ ಚಾಮುಂಡೇಶ್ವರಿ ಜ್ಯೋತಿಷ್ಯಾಲಯ ಕೊಳ್ಳೇಗಾಲ, ಪಂಡಿತ್ ಮೋಡಿ ಬೆಟ್ಟಪ್ಪನವರು : 7337888155 https://youtu.be/ejvPX_KA-SY ಪ್ರಜಾಪತಿ ಬ್ರಹ್ಮ ರೋಹಿಣಿ ನಕ್ಷತ್ರದ ಅಧಿದೇವತೆಯಾಗಿದ್ದಾನೆ. ಈ ನಕ್ಷತ್ರದವರು...

ದುಡಿದ ದುಡ್ಡು ಉಳಿತಾಯವಾಗಬೇಕಂದ್ರೆ ಇಂಥ ಕೆಲಸ ಮಾಡಕೂಡದು..!

ಕೆಲವರು ಬೇಕಾದಷ್ಟು ದುಡಿಯುತ್ತಾರೆ. ಆದ್ರೆ ಅದನ್ನ ಉಳಿಸೋಕ್ಕೆ ಪರದಾಡ್ತಾರೆ. ತಿಂಗಳ ಮೊದಲನೇಯ ದಿನವಿದ್ದಷ್ಟು ಹಣ ತಿಂಗಳ ಕೊನೆಯಾಗುವವರೆಗೆ ಕೊಂಚ ಕೊಂಚವಾಗಿಯೇ ಖಾಲಿಯಾಗಿಬಿಡುತ್ತೆ. ಎಷ್ಟೇ ಉಳಿತಾಯ ಮಾಡಲು ಪ್ರಯತ್ನಿಸಿದರೂ ಉಳಿತಾಯವಾಗುವುದೇ ಇಲ್ಲ. ನಾವು ಮಾಡುವ ಕೆಲ ತಪ್ಪುಗಳು ಹಣದ ಸಮಸ್ಯೆ ಬರಲು ಕಾರಣವಾಗುತ್ತದೆ. ಹಾಗಾದ್ರೆ ಯಾವುದು ಆ ತಪ್ಪು ಅನ್ನೋದನ್ನ ನೋಡೋಣ. ಶ್ರೀ ಚಾಮುಂಡೇಶ್ವರಿ ಜ್ಯೋತಿಷ್ಯಾಲಯ ಕೊಳ್ಳೇಗಾಲ,...
- Advertisement -spot_img

Latest News

Political News: ದುಷ್ಮನ್ ಕಹಾ ಹೈ, ಕಾಂಗ್ರೆಸ್ ಪಾರ್ಟಿ ಮೇ ಹೈ!: ಸತೀಶ್ ಹೇಳಿಗೆ ಬಗ್ಗೆ ಅಶೋಕ್ ವ್ಯಂಗ್ಯ

Political News: ಸಚಿವ ಸತೀಶ್ ಜಾರಕಿಹ``ಳಿ ಮನೆ ಮತ್ತು ಕಚೇರಿ ಮೇಲೆ ಇ.ಡಿ.ದಾಳಿ ನಡೆದಿದ್ದು, ಈ ಬಗ್ಗೆ ಸತೀಶ್ ಜಾರಕಿಹ``ಳಿ ಬೇಸರವ್ಯಕ್ತಪಡಿಸಿದ್ದಾರೆ. ದೂರು ನೀಡಿದ್ದು ಯಾರು...
- Advertisement -spot_img