Monday, September 14, 2026

karnataka tv

ಕೊರೊನಾಗೆ ಕೇಂದ್ರ ಸಚಿವ ಸುರೇಶ್ ಅಂಗಡಿ ಬಲಿ

ಕರ್ನಾಟಕ ಟಿವಿ : ಕೇಂದ್ರ ಸಚಿವ, ಬೆಳಗಾವಿ ಸಂಸದ ಸುರೇಶ್ ಅಂಗಡಿ ಕೊರೊನಾಗೆ ಬಲಿಯಾಘಿದ್ದಾಋಎ.. ಕೊರೊನಾ ಸೊಂಕು ಹಿನ್ನೆಲೆ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೀತಿದ್ದ ಸುರೇಶ್ ಅಂಗಡಿ ಚಿಕಿತ್ಸೆ ಫಲಕಾರಿಯಾಗದೆ ಇಂದು ನಿಧನರಾಗಿದ್ದಾರೆ.. ೨೦೦೪ರಿಂದ ಸತತವಾಗಿ ೪ ಬಾರಿ ಸಂಸದರಾಗಿ ಆಯ್ಕೆಯಾಗಿದ್ದ ಸುರೇಶ್ ಅಂಗಡಿ ಕೇಂದ್ರ ರೇಲ್ವೆ ಖಾತೆ ರಾಜ್ಯ ಸಚಿವರಾಗಿ ಕರ‍್ಯನಿರ್ವಹಿಸಿದ್ರು.....

ಜೀವನದಲ್ಲಿ ಹೇಗೆ ಬಾಳಬೇಕು ಅಂತಾ ಹೇಳಿಕೊಟ್ಟಿದೆ ಗರುಡ ಪುರಾಣ..!

ನಾವು ಭೂಮಿ ಮೇಲೆ ಯಾವುದಾದರೂ ಪಾಪ ಮಾಡಿದ್ರೆ, ನರಕದಲ್ಲಿ ತರಹ ತರಹದ ಶಿಕ್ಷೆ ಕೊಡ್ತಾರೆ ಅಂತಾ ಕೆಲವರು ಹೇಳೋದನ್ನ ಕೇಳಿರ್ತೀವಿ. ಇದಕ್ಕೆ ಸಂಬಂಧಿಸಿದ ಇನ್ನೂ ಕೆಲವು ವಿಷಯಗಳನ್ನ ಗರುಡ ಪುರಣದಲ್ಲಿ ತಿಳಿಸಿಕೊಡಲಾಗಿದೆ. ಬರೀ ಶಿಕ್ಷೆ ಅಷ್ಟೇ ಅಲ್ಲದೇ, ಜೀವನದಲ್ಲಿ ಹೇಗೆ ಬಾಳಬೇಕು ಅನ್ನೋ ಬಗ್ಗೆ ಕೂಡ ತಿಳಿಸಿಕೊಟ್ಟಿದ್ದಾರೆ. ಆ ಬಗ್ಗೆ ಮತ್ತಷ್ಟು ಮಾಹಿತಿಯನ್ನ ತಿಳಿಯೋಣ. ...

ಮಕ್ಕಳಿಗೆ ಕಿವಿ ಚುಚ್ಚುವುದರ ಪದ್ಧತಿ ಹಿಂದಿನ ರಹಸ್ಯವೇನು ಗೊತ್ತಾ..?

ಮಕ್ಕಳು ಹುಟ್ಟಿದ ಮೇಲೆ ಕೆಲ ಸಂಸ್ಕಾರಗಳನ್ನ ಮಾಡಬೇಕಾಗುತ್ತದೆ. ಆ ಸಂಸ್ಕಾರಗಳನ್ನ ಮಾಡದಿದ್ದರೆ, ದೋಷ ತಗಲುತ್ತದೆ ಎಂದು ಹೇಳಲಾಗಿದೆ. ಇಂಥ ಸಂಸ್ಕಾರಗಳಲ್ಲಿ ಕಿವಿ ಚುಚ್ಚುವ ಸಂಸ್ಕಾರ ಕೂಡ ಒಂದು. ಈ ಸಂಸ್ಕಾರವನ್ನ ಯಾಕೆ ಮಾಡಲಾಗುತ್ತದೆ ಅನ್ನೋ ಬಗ್ಗೆ ಮಾಹಿತಿ ತಿಳಿಯೋಣ. ಶ್ರೀ ಸಾಯಿ ಭಗವತಿ ಜ್ಯೋತಿಷ್ಯ ಶಾಸ್ತ್ರ, ಪ್ರಧಾನ್ ತಾಂತ್ರಿಕ:-ವಾಸುದೇವನ್: 9663502278 https://youtu.be/_INPgz6R1Dc ಹಿಂದೂಗಳಲ್ಲಿ ಹೆಣ್ಣು...

ಸರಣಿ ಬಾಂಬ್ ಸ್ಪೋಟ ಪ್ರಕರಣದ ಉಗ್ರನನ್ನ ಕರೆತಂದ ಸಿಸಿಬಿ ಅಧಿಕಾರಿಗಳು

ದೇವನಹಳ್ಳಿ: ಸರಣಿ ಬಾಂಬ್ ಸ್ಪೋಟ ಪ್ರಕರಣದ ಉಗ್ರನನ್ನ ಸಿಸಿಬಿ ಅಧಿಕಾರಿಗಳು ಕರೆತಂದಿದ್ದಾರೆ. 2008ರಲ್ಲಿ ಸರಣಿ ಬಾಂಬ್ ಸ್ಪೋಟದ ಉಗ್ರ ಶೋಯಬ್‌ನನ್ನು ಕೇರಳದ ಕೊಚ್ಚಿನ್‌ನಿಂದ ಕೆಐಎಎಲ್‌ಗೆ ಕರೆತರಲಾಗಿದೆ. ಅಲ್ಲದೇ, ಕೆಐಎಎಲ್‌ನಿಂದ ಎಫ್ಎಸ್ಎಲ್‌ಗೆ ಜೀಪ್ನಲ್ಲಿ ರವಾನಿಸಲಾಗಿದೆ. https://youtu.be/_INPgz6R1Dc ಬಾಂಬ್ ಸ್ಪೋಟದ ಬಳಿಕ ಉಗ್ರ ಶೋಯಬ್, ಕಣ್ಮರೆಸಿಕೊಂಡಿದ್ದ. ಬರೋಬ್ಬರಿ 12 ವರ್ಷಗಳ ನಂತರ ಸಿಸಿಬಿ ಎಸಿಪಿ ವೇಣುಗೋಪಾಲ್...

ಸಾಮಾಜಿಕ ನ್ಯಾಯ ಸದಾಶಿವ ಆಯೋಗದ ವರದಿ ಜಾರಿಗೆ ಆಗ್ರಹಿಸಿ ನಿರಂತರ 7 ದಿನಗಳ ಅಹೋರಾತ್ರಿ ಧರಣಿ

ತುಮಕೂರು: ಪ್ರತಿಭಟನಾ ಸಮಾವೇಶವನ್ನು ತುಮಕೂರಿನ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಹಮ್ಮಿಕೊಳ್ಳಲಾಗಿದೆ. ನಮ್ಮ ಭವ್ಯ ಭಾರತ ಜಾಗತಿಕ ಮಟ್ಟದಲ್ಲಿ ಉನ್ನತ ಮನ್ನಣೆ ಪಡೆದಿರುವ ದೇಶ. ಹಾಗೆಯೇ ಸದಾ ಒಗ್ಗಟ್ಟಿನ ಹೆಸರಿನಲ್ಲಿ ಶ್ರಮಿಕ ಸಮುದಾಯಗಳನ್ನು ಶೋಷಣೆ ಮಾಡುತ್ತಾ ಸಾಗಿ ಬರುತ್ತಿರುವ ದೇಶ ನಮ್ಮದು. https://youtu.be/1i0LDO-kQ4U ಅನ್ನ ನೀರು ಆಹಾರಗಳಿಗಾಗಿ ಪರಿತಪಿಸುವ ಅಸಂಖ್ಯಾತ ಸಮುದಾಯಗಳು ನಮ್ಮ ಮುಂದೆ...

ಶಿವನಿಗೆ ಬಿಲ್ವಪತ್ರೆ ಅಂದ್ರೆ ಯಾಕಷ್ಟು ಪ್ರೀತಿ..? ಬಿಲ್ವಪತ್ರೆ ಹೇಗೆ ಉದ್ಭವಿಸಿತು..?

ಗಣಪತಿಗೆ ಮೋದಕವಂದ್ರೆ ಇಷ್ಟ, ಲಕ್ಷ್ಮೀಗೆ ಕೆಂಪು ಹೂವಂದ್ರೆ ಇಷ್ಟ, ಶ್ರೀಕೃಷ್ಣನಿಗೆ ತುಳಸಿ ದಳವೆಂದ್ರೆ ಇಷ್ಟ, ಇನ್ನು ಶಿವನಿಗೆ ಬಿಲ್ವಪತ್ರೆ ಅಂದ್ರೆ ಬಲು ಇಷ್ಟ. ಶಿವನಿಗೆ ಬಿಲ್ವಪತ್ರೆ ಪ್ರಿಯವಾಗಲು ಕಾರಣವೇನು..? ಶಿವನಿಗೆ ಬಿಲ್ವ ಪತ್ರೆ ಅರ್ಪಿಸುವುದರಿಂದ ಆಗುವ ಲಾಭಗಳೇನು ಅನ್ನೋದನ್ನ ನೋಡೋಣ.. ಶ್ರೀ ಕೇರಳ ಭಗವತಿ ಜ್ಯೋತಿಷ್ಯ ಫಲಂ ಪ್ರಧಾನ ಮಾಂತ್ರಿಕರು ರಾಘವೇಂದ್ರ ಭಟ್: ...

ಸಂಜೆ ಬಳಿಕ ಈ ವಸ್ತುವನ್ನ ದಾನವಾಗಿ ನೀಡಬೇಡಿ..!

ಜೀವನದಲ್ಲಿ ಕೆಲ ವಸ್ತುಗಳನ್ನ ದಾನವಾಗಿ ನೀಡಬಾರದು, ಗಿಫ್ಟ್ ಆಗಿ ನೀಡಬಾರದು ಅನ್ನೋ ಬಗ್ಗೆ ಈಗಾಗಲೇ ನಾವು ನಿಮಗೆ ಹೇಳಿದ್ದೇವೆ. ಇವತ್ತು ನಾವು ಮುಸ್ಸಂಜೆ ಹೊತ್ತಿನ ಬಳಿಕ ಯಾವ ವಸ್ತುವನ್ನ ದಾನ ಮಾಡಬಾರದು ಅನ್ನೋ ಬಗ್ಗೆ ಮಾಹಿತಿ ನೀಡಲಿದ್ದೇವೆ. ಶ್ರೀ ಕೇರಳ ಭಗವತಿ ಜ್ಯೋತಿಷ್ಯ ಫಲಂ ಪ್ರಧಾನ ಮಾಂತ್ರಿಕರು ರಾಘವೇಂದ್ರ ಭಟ್: 9448001466 ಕೆಲ...

ಇಂಥವರ ಮನೆಯಲ್ಲಿ ಊಟ ಮಾಡಬಾರದು: ಯಾಕೆ ಗೊತ್ತಾ..?

ಎಲ್ಲರೂ ನಮ್ಮವರೇ ಅನ್ನೋ ಗುಣ ಕೆಲವರದ್ದಾಗಿರುತ್ತದೆ. ಈ ಕಾರಣಕ್ಕೆ ಮೋಸ ಹೋಗುವ ಸಂದರ್ಭವೂ ಬರುತ್ತದೆ. ಹೀಗಾಗಬಾರದು ಅಂದ್ರೆ, ನಾವು ಕೆಲವರ ಸ್ನೇಹ ಬೆಳೆಸಬಾರದು. ಮತ್ತು ಅಂಥವರ ಮನೆಯಲ್ಲಿ ಆಹಾರ ಸೇವಿಸಬಾರದು. ಹಾಗಾದ್ರೆ ಯಾರ ಮನೆಯಲ್ಲಿ ಆಹಾರ ಸೇವಿಸಬಾರದು ಅನ್ನೋ ಬಗ್ಗೆ ನೋಡೋಣ. ಶ್ರೀ ಸಾಯಿ ಭಗವತಿ ಜ್ಯೋತಿಷ್ಯ ಶಾಸ್ತ್ರ, ಪ್ರಧಾನ್ ತಾಂತ್ರಿಕ:-ವಾಸುದೇವನ್: 9663502278...

ಇಲ್ಲಿ ರಾಹುವಿಗೆ ಹಾಲಿನ ಅಭಿಷೇಕ ಮಾಡಿದ್ರೆ ಹಾಲು ನೀಲಿ ಬಣ್ಣಕ್ಕೆ ತಿರುಗುತ್ತದೆ..!

ವಿವಿಧತೆಲ್ಲಿ ಏಕತೆ ಕಾಣುವ ದೇಶವೆಂದ್ರೆ ನಮ್ಮ ಭಾರತ. ಭಾರತದಾದ್ಯಂತ ಸಾವಿರಾರು ದೇವಸ್ಥಾನಗಳಿದೆ. ಒಂದೊಂದು ದೇವಸ್ಥಾನಗಳಿಗೂ ಒಂದೊಂದು ವೈವಿಧ್ಯತೆ ಇದೆ. ಅಂಥ ದೋವಸ್ಥಾನಗಳಲ್ಲಿ ಇವತ್ತು ಕುಂಭಕೋಣಂನಲ್ಲಿರುವ ಒಂದು ದೇವಸ್ಥಾನದ ಬಗ್ಗೆ ನಾವು ಮಾಹಿತಿ ನೀಡಲಿದ್ದೇವೆ. ಕೊಳ್ಳೇಗಾಲದ ಓಂ ಶ್ರೀ ಕಾಡುಕುರುಬ ದೇವಿ ಜ್ಯೋತಿಷ್ಯಶಾಸ್ತ್ರo ಶ್ರೀ ಮೋಡಿ ಚೌಡಯ್ಯ, ಬಿಳಿಗಿರಿ ಶ್ರೀರಂಗನಾಥ ಬೆಟ್ಟದ ಕಾಡುಸಿದ್ದರು ಪ್ರಧಾನ...

ಈ ಮಂತ್ರ ಪಠಿಸಿದ್ರೆ ಸದಾಕಾಲ ರಾಯರ ಕೃಪೆ ನಿಮ್ಮ ಮೇಲಿರುತ್ತದೆ..!

ಮೂಲರಾಮನ ಆರಾಧಕರಾದ, ದೇವಮಾನವರೆನ್ನಿಸಿಕೊಂಡ ಗುರು ರಾಯರು, ಭಕ್ತರ ಕಷ್ಟಗಳನ್ನ ಪರಿಹರಿಸುವ ಕಲಿಯುಗದ ಕಲ್ಪವೃಕ್ಷವಿದ್ದಂತೆ. ಇಂಥ ರಾಯರನ್ನ ನಾವು ಒಂದು ಮಂತ್ರದ ಮೂಲಕ ನೆನೆದರೆ, ಗುರು ರಾಯರು ಕನಸ್ಸಿನಲ್ಲಿ ಬಂದು ಕಷ್ಟಗಳನ್ನ ಪರಿಹರಿಸುತ್ತಾರೆಂಬ ನಂಬಿಕೆ ಇದೆ. ಹಾಗಾದ್ರೆ ಯಾವುದು ಆ ಮಂತ್ರ ಅನ್ನೋದನ್ನ ನೋಡೋಣ ಬನ್ನಿ.. ಶ್ರೀ ಸಾಯಿ ಭಗವತಿ ಜ್ಯೋತಿಷ್ಯ ಶಾಸ್ತ್ರ, ಪ್ರಧಾನ್ ತಾಂತ್ರಿಕ:-ವಾಸುದೇವನ್...
- Advertisement -spot_img

Latest News

Political News: ದುಷ್ಮನ್ ಕಹಾ ಹೈ, ಕಾಂಗ್ರೆಸ್ ಪಾರ್ಟಿ ಮೇ ಹೈ!: ಸತೀಶ್ ಹೇಳಿಗೆ ಬಗ್ಗೆ ಅಶೋಕ್ ವ್ಯಂಗ್ಯ

Political News: ಸಚಿವ ಸತೀಶ್ ಜಾರಕಿಹ``ಳಿ ಮನೆ ಮತ್ತು ಕಚೇರಿ ಮೇಲೆ ಇ.ಡಿ.ದಾಳಿ ನಡೆದಿದ್ದು, ಈ ಬಗ್ಗೆ ಸತೀಶ್ ಜಾರಕಿಹ``ಳಿ ಬೇಸರವ್ಯಕ್ತಪಡಿಸಿದ್ದಾರೆ. ದೂರು ನೀಡಿದ್ದು ಯಾರು...
- Advertisement -spot_img