ದೊಡ್ಡ ದೊಡ್ಡ ಶ್ರೀಮಂತರ ಮನೆಯಲ್ಲಿ ಅಕ್ವೇರಿಯಂಗಳನ್ನ ನಾವು ನೋಡಿರ್ತೀವಿ. ಮನೆಗೆ ಡಿಫ್ರೆಂಟ್ ಆದ ಲುಕ್ ಕೊಡೊದಲ್ದೆ, ಅದೃಷ್ಟ ಕೊಡುವ ಮೀನುಗಳು ಕೂಡ ಅದ್ರಲ್ಲಿರುತ್ತದೆ. ಯಾಕಂದ್ರೆ, ಕೆಲ ಬಣ್ಣದ ಮೀನುಗಳು ಅದೃಷ್ಟದ ಮೀನುಗಳಾಗಿರುತ್ತದೆ. ಇವತ್ತು ನಾವು ಅಕ್ವೇರಿಯಂ ಇಡೋದು ಲಾಭಾನೋ ನಷ್ಟಾನೋ..? ಯಾವ ಮೀನು ಸಾಕಿದ್ರೆ ಉತ್ತಮ ಇತ್ಯಾದಿ ವಿಷಯಗಳ ಬಗ್ಗೆ ಮಾಹಿತಿ ತಿಳಿಸಿಕೊಡಲಿದ್ದೇವೆ.
ಶ್ರೀ...
ನಮ್ಮ ಅದೃಷ್ಟ ಖುಲಾಯಿಸುವುದಕ್ಕೆ ಅಥವಾ ಬಿಗಡಾಯಿಸುವುದಕ್ಕೆ ನಾವು ಮಾಡುವ ಕೆಲ ತಪ್ಪುಗಳು ಕಾರಣವಾಗುತ್ತದೆ. ಬೀರುವಿನಲ್ಲಿ ಕೆಲ ವಸ್ತುಗಳನ್ನ ಇಡುವುದು ಕೂಡ ಆ ತಪ್ಪುಗಳಲ್ಲಿ ಒಂದಾಗಿದೆ. ಬೀರುವಿನಲ್ಲಿ ಕೆಲವು ವಸ್ತುವನ್ನ ಇಡಬಾರದೆಂಬ ನಿಯಮವಿದೆ. ಆದ್ರೆ ನಾವು ಆ ವಸ್ತುವನ್ನ ಗೊತ್ತಿದ್ದೋ ಗೊತ್ತಿಲ್ಲದೆಯೋ ಇಟ್ಟುಬಿಡುತ್ತೇವೆ. ಹಾಗಾದ್ರೆ ಯಾವ ವಸ್ತುವನ್ನ ಬೀರುವಿನಲ್ಲಿ ಇಡಬಾರದು ಎಂಬ ಬಗ್ಗೆ ಮಾಹಿತಿಯನ್ನ ತಿಳಿಯೋಣ.
https://youtu.be/a0zXQ-ZQPl8
...
ವರಾಹ ಪುರಾಣದಲ್ಲಿ ಬರುವ ಈ ದುರ್ಗಾದೇವಿಯ ಮಂತ್ರವನ್ನ ಪಠಿಸಿದರೆ, ನಿಮ್ಮ ಜೀವನದಲ್ಲಿ ಉನ್ನತ ಮಟ್ಟದಲ್ಲಿ ಅಭಿವೃದ್ಧಿ ಕಾಣುವಿರಿ. ಇದನ್ನ ಮನೆ ಯಜಮಾನಿ ಪಠಿಸಿದರೆ ಇನ್ನೂ ಉತ್ತಮ. ಹಾಗಾದ್ರೆ ಯಾವುದು ಆ ಮಂತ್ರ..? ಆ ಮಂತ್ರವನ್ನ ಹೇಳುವಾಗ ಯಾವ ನಿಯಮವನ್ನ ಅನುಸರಿಸಬೇಕು ಇತ್ಯಾದಿ ಮಾಹಿತಿಯನ್ನ ತಿಳಿಯೋಣ ಬನ್ನಿ.
ಶ್ರೀ ಸಾಯಿ ಸರ್ವ ಶಕ್ತಿ ಜ್ಯೋತಿಷ್ಯ ಕೇಂದ್ರ...
ಕೆಲ ಅವಿವಾಹಿತರು ಮನೆ ಈ ದಿಕ್ಕಿನಲ್ಲಿದ್ದರೆ ಉತ್ತಮವಲ್ಲ. ಮನೆ ಬದಲಿಸು ಅಂದ್ರೆ, ಅದೆಲ್ಲ ಮೂಢನಂಬಿಕೆ ಎನ್ನುತ್ತಾರೆ. ಆದ್ರೆ ಅದೇ ವ್ಯಕ್ತಿಗೆ ಮದುವೆಯಾದ ಬಳಿಕ, ಪದೇ ಪದೇ ಜಗಳಗಳಾದಗೋದು, ಕೆಲಸದಲ್ಲಿ ಅಡೆ ತಡೆ ಬರುವುದು, ಜೀವನದಲ್ಲಿ ನೆಮ್ಮದಿಯೇ ಇಲ್ಲದಿರುವುದು ಇತ್ಯಾದಿ ಸಮಸ್ಯೆಗಳಾಗುತ್ತದೆ. ಹಾಗಾಗಿ ಮನುಷ್ಯನ ಜೀವನದಲ್ಲಿ ಪದ್ಧತಿ, ದಿಕ್ಕುಗಳೆಲ್ಲ ಪ್ರಮುಖ ಪಾತ್ರಗಳನ್ನ ವಹಿಸುತ್ತದೆ ಎಂಬುದನ್ನ ನಾವು...
ಮಾಸ್ತಿ ಪೊಲೀಸರು ಬೈಕ್ ಸವಾರರಿಗೆ ಖಡಕ್ ಆಗಿ ಬಿಸಿ ಮುಟ್ಟಿಸಿದ್ದಾರೆ. ಹಲವು ದಿನಗಳಿಂದ ಮಾಸ್ತಿ ಸುತ್ತಮುತ್ತಲು ಹಲವು ಬೈಕ್ ಗಳು ಕಳುವಾಗುತ್ತಿದ್ದವು.ಈ ಸಂಬಂಧ ಮಾಸ್ತಿ ಪೊಲೀಸ್ ಠಾಣೆಗೆ ಹಲವು ಬಾರಿ ದೂರುಗಳು ಬಂದಿತ್ತು.
ದಾಖಲೆಗಳು ಇಲ್ಲದೆ ನೂರಾರು ಬೈಕ್ ಗಳು ರಸ್ತೆಯಲ್ಲಿ ಸಂಚಾರ ಮಾಡುತ್ತಿದ್ದವು. ಇವುಗಳನ್ನು ಮಟ್ಟ ಹಾಕಲು ಮಾಸ್ತಿ ಪೊಲೀಸರು...
ಕರೊನಾ ಸಂಕಷ್ಟದಲ್ಲಿರೋ ಭಾರತೀಯ ಜನತೆಗೆ ಮೋದಿ ಸರ್ಕಾರ ನೀಡಿದ ಅಭಯಗಳೆಲ್ಲವೂ ಸುಳ್ಳು ಅಂತಾ ಟ್ವಿಟರ್ನಲ್ಲಿ ಎಐಸಿಸಿ ಮಾಜಿ ಅಧ್ಯಕ್ಷ ಹಾಗೂ ಸಂಸದ ರಾಹುಲ್ ಗಾಂಧಿ ಆರೋಪಿಸಿದ್ದಾರೆ.
21 ದಿನಗಳಲ್ಲಿ ದೇಶದಿಂದ ಕರೊನಾ ಓಡಿಸುತ್ತೇವೆ ಎಂದ್ರು. ಆರೋಗ್ಯ ಸೇತು ಆಪ್ ಬಳಕೆ ಮಾಡಿದ್ರೆ ನೀವು ಸುರಕ್ಷಿತರಾಗಿ ಇರ್ತೀರಾ ಅಂತಾ ಹೇಳಿದ್ರು. ಆತ್ಮನಿರ್ಭರ್ ಆಗಿ ಅಂದ್ರು....
ಜಮ್ಮು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನ ರದ್ದು ಮಾಡಿದ ಬಳಿಕ ಕಣಿವೆ ರಾಜ್ಯದಲ್ಲಿ ನಡೆಯುತ್ತಿದ್ದ ಭಯೋತ್ಪಾದಕ ಚಟುವಟಿಕೆ ಗಣನೀಯವಾಗಿ ಕಡಿಮೆಯಾಗಿದೆ ಅಂತಾ ಜಿ. ಕಿಶನ್ ರೆಡ್ಡಿ ಬುಧವಾರ ರಾಜ್ಯಸಭೆಯಲ್ಲಿ ಹೇಳಿದ್ರು.
https://www.youtube.com/watch?v=ejvPX_KA-SY
ಕಾಶ್ಮೀರದಲ್ಲಿ 370ನೇ ವಿಧಿ ರದ್ದುಪಡಿಸಿದ ನಂತರ ದೇಶದಲ್ಲಿ ಎಷ್ಟು ಭಯೋತ್ಪಾದಕ ಚಟುವಟಿಕೆ ನಡೆದಿವೆ..? ಈ ಭಯೋತ್ಪಾದನ ಚಟುವಟಿಕೆ ನಿಯಂತ್ರಿಸಲು ಸರ್ಕಾರ ಯಾವ ರೀತಿ...
ಜಪಾನ್ ಆಡಳಿತ ಪಕ್ಷದ ಅಧ್ಯಕ್ಷ ಯೋಶಿಹಿಡೆ ಸುಗಾ ಜಪಾನ್ ದೇಶದ ಪ್ರಧಾನಿಯಾಗಿ ಅಧಿಕೃತವಾಗಿ ಆಯ್ಕೆಯಾಗಿದ್ದಾರೆ. ಬರೋಬ್ಬರಿ 8 ವರ್ಷಗಳ ಬಳಿಕ ಜಪಾನ್ನಲ್ಲಿ ಹೊಸ ಪ್ರಧಾನಿಯ ಆಯ್ಕೆಯಾಗಿದೆ.
https://www.youtube.com/watch?v=ejvPX_KA-SY
ಎರಡು ದಿನಗಳ ಹಿಂದಷ್ಟೇ ಸುಗಾ ಲಿಬರಲ್ ಡೆಮೋಕ್ರಟಿಕ್ ಪಕ್ಷದ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು. ಈ ವೇಳೆಯೇ ಅವರು ಜಪಾನ್ ಪ್ರಧಾನಿಯಾಗೋದು ಕನ್ಫರ್ಮ್ ಆಗಿತ್ತು. ಆದರೆ ಅಧಿಕೃತವಾಗಿ ಸುಗಾ ಜಪಾನ್ನ...
ಪ್ರತಿ ಹೆಣ್ಣಿಗಿರುವ ಒಂದು ಆಸೆ ಅಂದ್ರೆ ತಾನು ತಾಯಿಯಾಗಬೇಕು ಅನ್ನೋದು. ಮನೆಯಲ್ಲಿ ಮಕ್ಕಳ ಅಂಬೆಗಾಲಿಡುವ, ತೊದಲು ಮಾತನಾಡುವುದೇ ನೋಡಲು ಒಂದು ಚಂದ. ಆದ್ರೆ ಕಾರಣಾಂತರಗಳಿಂದ ಕೆಲ ಹೆಣ್ಣು ಮಕ್ಕಳು ತಾಯಿಯಾಗಲು ಸಾಧ್ಯವಾಗುವುದಿಲ್ಲ. ಈ ಕಾರಣಕ್ಕೆ ಮನೆಯವರ ಕಟು ಟೀಕೆಗೆ, ಹೀಯಾಳಿಕೆಗೆ ಆಕೆ ಗುರಿಯಾಗಬೇಕಾಗುತ್ತದೆ. ಹಾಗಾದ್ರೆ ಸಂತಾನ ಭಾಗ್ಯಕ್ಕಾಗಿ ಯಾವ ಪೂಜೆ ಮಾಡಬೇಕು ಅನ್ನೋ ಬಗ್ಗೆ...
ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ದೇಶದ ಅತ್ಯಾಚಾರಿಗಳು ಮತ್ತು ಲೈಂಗಿಕ ಅಪರಾಧ ಪ್ರಕರಣಗಳನ್ನ ಶಮನ ಮಾಡೋಕೆ ಮುಂದಾಗಿದ್ದಾರೆ. ಹೀಗಾಗಿ ಅತ್ಯಾಚಾರ ಪ್ರಕರಣದಲ್ಲಿ ತಪ್ಪಿತಸ್ಥರೆಂದು ಕಂಡುಬಂದಲ್ಲಿ ಅವರಿಗೆ ಕೆಮಿಕಲ್ ಕ್ಯಾಸ್ಟ್ರೇಷನ್ ಶಿಕ್ಷೆ ನೀಡುವ ಬಗ್ಗೆ ಪ್ರಸ್ತಾಪಿಸಿದ್ದಾರೆ.
https://www.youtube.com/watch?v=ejvPX_KA-SY
ಅತ್ಯಾಚಾರ ಪ್ರಕರಣದಲ್ಲಿ ಯಾವುದೇ ವ್ಯಕ್ತಿ ತಪ್ಪಿತಸ್ಥ ಎಂದು ಕಂಡು ಬಂದಲ್ಲಿ ಅವರಲ್ಲಿ ಪುರುಷ ಹಾರ್ಮೋನ್ ಟೆಸ್ಟೋಸ್ಟಿರಾನ್ಗಳನ್ನ ಕಡಿಮೆ ಮಾಡುವ ಚಿಕಿತ್ಸೆಗೆ...