Monday, September 14, 2026

karnataka tv

ನನ್ನ ಸ್ಥಾನದಲ್ಲಿ ನಿಮ್ಮ ಮಕ್ಕಳಿದ್ದಿದ್ರೆ ಇದೇ ರೀತಿ ಮಾತನಾಡ್ತಿದ್ರಾ?ಜಯಾ ಬಚ್ಚನ್​ಗೆ ಕಂಗನಾ ಪ್ರಶ್ನೆ

ರಾಜ್ಯ ಸಭೆಯಲ್ಲಿ ಪರೋಕ್ಷವಾಗಿ ಬಾಲಿವುಡ್​ನಲ್ಲಿ ಕಂಗನಾ ವಿರುದ್ಧ ಮಾತನಾಡಿರೋ ಜಯಾ ಬಚ್ಚನ್​ಗೆ ಕಂಗನಾ ರಣಾವತ್​ ಟ್ವಿಟರ್​ನಲ್ಲಿ ಟಾಂಗ್​ ಕೊಟ್ಟಿದ್ದಾರೆ. ನನ್ನ ಸ್ಥಾನದಲ್ಲಿ ನಿಮ್ಮ ಮಕ್ಕಳಾದ ಅಭಿಷೇಕ್ ಹಾಗೂ ಶ್ವೇತಾ ಇದ್ದಿದ್ರೆ ನೀವು ಇದೇ ರೀತಿ ಮಾತನಾಡ್ತಿದ್ರಾ ಅಂತಾ ಪ್ರಶ್ನೆ ಮಾಡಿದ್ದಾರೆ. https://www.youtube.com/watch?v=8SR1WiVuhBs ಜಯಾ ಅವರೇ ನನ್ನ ಜಾಗದಲ್ಲಿ ನಿಮ್ಮ ಮಗಳೇ ಇದ್ದು ಅವರು ಕಿರುಕುಳಕ್ಕೊಳಗಾಗಿದ್ರೆ ನೀವು...

ಅನ್ನ ಹಾಕಿದ ಕೈಯನ್ನೇ ಕಚ್ಚಬೇಡಿ- ಜಯಾಬಚ್ಚನ್​

ಚಿತ್ರೋದ್ಯಮಕ್ಕೂ ಡ್ರಗ್​ ಮಾಫಿಯಾಗೂ ಲಿಂಕ್​ ಇದೆ ಎಂದು ನಿನ್ನೆ ಲೋಕಸಭೆಯಲ್ಲಿ ಮಾತನಾಡಿದ್ದ ಸಂಸದ ರವಿ ಕಿಶನ್​ ವಿರುದ್ಧ ರಾಜ್ಯಸಭಾ ಸದಸ್ಯೆ ಜಯಾಬಚ್ಚನ್​ ಕಿಡಿಕಾರಿದ್ದಾರೆ. https://www.youtube.com/watch?v=8SR1WiVuhBs ಸರ್ಕಾರ ಸಿನಿಮೋದ್ಯಮದ ಪರ ನಿಲ್ಲಬೇಕು. ಕೆಲವೇ ಜನರು ತಪ್ಪುಮಾಡಿದ್ದಾರೆ ಅಂತಾ ನೀವು ಇಡೀ ಸಿನಿಮಾರಂಗವನ್ನ ದೂಷಿಸೋದು ತಪ್ಪಾಗುತ್ತೆ. ನಿನ್ನೆಯಷ್ಟೇ ಸಿನಿಮಾ ರಂಗದಲ್ಲಿ ಗುರುತಿಸಿಕೊಂಡಿದ್ದ ಸಂಸದರೊಬ್ಬರು ಲೋಕಸಭೆಯಲ್ಲಿ ಬಾಲಿವುಡ್​ ವಿರುದ್ಧ...

ಈರುಳ್ಳಿ ರಫ್ತಿಗೆ ಕೇಂದ್ರ ಸರ್ಕಾರದಿಂದ ಬ್ರೇಕ್​

ರಾಷ್ಟ್ರೀಯ ಮಾರುಕಟ್ಟೆಯಲ್ಲಿ ಈರುಳ್ಳಿ ದಾಸ್ತಾನು ಕುಸಿತ ಕಂಡ ಹಿನ್ನೆಲೆ ಈರುಳ್ಳಿ ರಫ್ತನ್ನ ತತ್​ಕ್ಷಣದಿಂದಲೇ ನಿಲ್ಲಿಸುವಂತೆ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಮಾರುಕಟ್ಟೆಯಲ್ಲಿ ಈರುಳ್ಳಿ ಕೊರತೆ ಉಂಟಾಗಿರೋದ್ರಿಂದ ದಿನದಿಂದ ದಿನಕ್ಕೆ ಈರುಳ್ಳಿ ಬೆಲೆ ಏರಿಕೆಯಾಗುತ್ತಿದೆ.ಹೀಗಾಗಿ ಕೂಡಲೇ ಈರುಳ್ಳಿ ರಫ್ತನ್ನ ಬಂದ್​ ಮಾಡುವಂತೆ ಸರ್ಕಾರ ಅಧಿಸೂಚನೆ ಹೊರಡಿಸಿದೆ. https://www.youtube.com/watch?v=8SR1WiVuhBs ಈ ಸಂಬಂಧ ವೆಬ್​​ಸೈಟ್​​​ನಲ್ಲಿ ಮಾಹಿತಿ ನೀಡಿರೋ ವಿದೇಶಾಂಗ...

ಮಹಿಳಾ ಸಬಲೀಕರಣ: ಚೀನಾವನ್ನ ಹಿಂದಿಕ್ಕಿ ಭಾರತಕ್ಕೆ ಸ್ಥಾನ

ಆರ್ಥಿಕ ಹಾಗೂ ಸಾಮಾಜಿಕ ಮಂಡಳಿ ಸಂಸ್ಥೆಯಾದ ಮಹಿಳಾ ಸ್ಥಿತಿಗತಿ ಆಯೋಗದ​​ ಸದಸ್ಯ ರಾಷ್ಟ್ರವಾಗಿ ಭಾರತ ಆಯ್ಕೆಯಾಗಿದೆ. ಈ ವಿಚಾರವಾಗಿ ಟ್ವೀಟ್​ ಮಾಡಿದ ವಿಶ್ವಸಂಸ್ಥೆಯ ಭಾರತದ ಖಾಯಂ ಪ್ರತಿನಿಧಿ ಟಿ.ಎಸ್​. ತಿರುಮೂರ್ತಿ ಭಾರತವು ಪ್ರತಿಷ್ಠಿತ ಈಸಿಓಎಸ್​ಓಸಿಯಲ್ಲಿ ಸದಸ್ಯತ್ವ ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದೆ. ಇದು ಭಾರತದ ಲಿಂಗ ಸಮಾನತೆ ಹಾಗೂ ಮಹಿಳಾ ಸಬಲೀಕರಣಕ್ಕೆ ಸಿಕ್ಕ ಪ್ರತಿಫಲವಾಗಿದೆ ಅಂತಾ...

ಕರೊನಾ ಗೆದ್ದವರ ಸಂಖ್ಯೆಯಲ್ಲಿ ಭಾರತವೇ ಪ್ರಥಮ

ವಿಶ್ವದಲ್ಲಿ ಕರೊನಾ ಅಟ್ಟಹಾಸ ಇನ್ನೂ ನಿಂತಿಲ್ಲ. ಅತಿ ಹೆಚ್ಚು ಕರೊನಾ ಸೋಂಕಿತರ ಸಂಖ್ಯೆಯಲ್ಲಿ ಸಧ್ಯ ಭಾರತ ಎರಡನೇ ಸ್ಥಾನದಲ್ಲಿದೆ. ಆದರೆ ಈ ನಡುವೆಯೇ ಭಾರತಕ್ಕೊಂದು ಗುಡ್​ ನ್ಯೂಸ್​ ಲಭ್ಯವಾಗಿದೆ. https://www.youtube.com/watch?v=8SR1WiVuhBs ವಿಶ್ವದಲ್ಲಿ ಕರೊನಾದಿಂದ ಗುಣಮುಖರಾದವರ ದೇಶದಲ್ಲಿ ಭಾರತ ಮೊದಲನೇ ಸ್ಥಾನ ಪಡೆದುಕೊಂಡಿದೆ. ಅಂಕಿ ಅಂಶಗಳ ಪ್ರಕಾರ ಭಾರತದಲ್ಲಿ ಒಟ್ಟು 37,80,107 ಮಂದಿ ಕರೊನಾದಿಂದ ಗುಣಮುಖರಾಗಿದ್ದಾರೆ. ಇನ್ನು...

ಸೆಪ್ಟೆಂಬರ್ 15, 2020 ರಾಶಿ ಭವಿಷ್ಯ

ಮೇಷ: ಆರ್ಥಿಕ ಪರಿಸ್ಥಿತಿಯು ಆಗಾಗ ಆತಂಕಕ್ಕೆ ಕಾರಣವಾದರೂ ಅನಿರೀಕ್ಷಿತ ಯಶಸ್ಸು ನಿಮ್ಮದಾಗಲಿದೆ. ದೇಹಾರೋಗ್ಯದಲ್ಲಿ ಆಗಾಗ ಏರುಪೇರು ಕಂಡುಬಂದೀತು. ವೃತ್ತಿರಂಗದಲ್ಲಿ ಅನವಶ್ಯಕವಾಗಿ ಕಲಹಕ್ಕೆ ಕಾರಣರಾಗದಿರಿ. ಶ್ರೀ ಸಾಯಿ ಭಗವತಿ ಜ್ಯೋತಿಷ್ಯ ಶಾಸ್ತ್ರ, ಪ್ರಧಾನ್ ತಾಂತ್ರಿಕ:-ವಾಸುದೇವನ್ : 9663502278 ವೃಷಭ: ಆಗಾಗ ದೇಹಾರೋಗ್ಯದಲ್ಲಿ ಏರುಪೇರಾದಿತು. ಸರಕಾರಿ ಅಧಿಕಾರಿಗಳಿಗೆ ಉತ್ತಮ ಅಭಿವೃದ್ಧಿಯು ಕಂಡುಬರಲಿದೆ. ಬಂಧುಬಳಗದವರ ಸಹಕಾರದಿಂದ...

ಮುತ್ತೈದೆಯರು ಯಾವ ಬಣ್ಣದ ಬಳೆಗಳನ್ನ ಹಾಕಬಾರದು..?

ನಾವು ಈಗಾಗಲೇ ನಿಮಗೆ ವಿವಾಹಿತ ಹೆಣ್ಣುಮಕ್ಕಳು ಏನೇನನ್ನ ಧರಿಸಬಾರದು..? ಧರಿಸಿದರೆ ಏನಾಗುತ್ತದೆ ಎನ್ನುವ ಬಗ್ಗೆ ಮಾಹಿತಿ ನೀಡಿದ್ದೇವೆ. ಆದ್ರೆ ಇವತ್ತು ಬಳೆಗಳ ಬಗ್ಗೆ ಮಾಹಿತಿ ನೀಡಲಿದ್ದೇವೆ. ಮುತ್ತೈದೆಯರು ಯಾವ ಬಣ್ಣದ ಬಳೆ ತೊಡಬಾರದು ಅನ್ನೋ ಬಗ್ಗೆ ತಿಳಿಸಲಿದ್ದೇವೆ. ಕೊಳ್ಳೇಗಾಲದ ಓಂ ಶ್ರೀ ಕಾಡುಕುರುಬ ದೇವಿ ಜ್ಯೋತಿಷ್ಯಶಾಸ್ತ್ರ ಶ್ರೀ ಮೋಡಿ ಚೌಡಯ್ಯ, ಬಿಳಿಗಿರಿ...

ನಾವು ಗಳಿಸಿದ ಹಣ ಕೈನಲ್ಲಿ ಉಳಿಯದಿರಲು ಕಾರಣವೇನು ಗೊತ್ತಾ..?

ಮನುಷ್ಯ ತನ್ನ ಜೀವನ ನಡೆಸಲು, ಕಷ್ಟಪಟ್ಟು ದುಡಿಯುತ್ತಾನೆ. ಭವಿಷ್ಯಕ್ಕಾಗಿ ತನ್ನ ಕೈಲಾದಷ್ಟು ದುಡ್ಡು ಉಳಿಸಲು ಪ್ರಯತ್ನಿಸುತ್ತಾನೆ. ಆದ್ರೆ, ಕೆಲವರು ಎಷ್ಟೇ ಕಷ್ಟ ಪಟ್ಟು ದುಡಿದರೂ, ಹಣ ಕೂಡಿಡಲು ಪ್ರಯತ್ನಿಸಿದರೂ ಉಳಿತಾಯ ಮಾಡಲು ಸಾಧ್ಯವಾಗೋದೇ ಇಲ್ಲ. ಒಂದಲ್ಲ ಒಂದು ರೀತಿಯಲ್ಲಿ ಕಷ್ಟ ಅನುಭವಿಸಿಯೇ ಅನುಭವಿಸುತ್ತಾನೆ. ಹಾಗಾದ್ರೆ ಈ ವಿಷಯದಲ್ಲಿ ನಾವು ಮಾಡುವ ತಪ್ಪಾದರೂ ಏನು..? ಯಾವ...

ಭಾರವಾದ ಹೃದಯದಿಂದ ಮುಂಬೈನಿಂದ ತೆರಳುತ್ತಿದ್ದೇನೆ: ಕಂಗನಾ

ಶಿವಸೇನೆ ಹಾಗೂ ಬಾಲಿವುಡ್​ ನಟಿ ಕಂಗನಾ ರಣಾವತ್​ ನಡುವಿನ ಜಟಾಪಟಿ ಮುಗಿಯೋವಂತೆ ಕಾಣ್ತಿಲ್ಲ. ನಿನ್ನೆಯಷ್ಟೇ ಕಂಗನಾ ವಿರುದ್ಧ ಶಿವಸೇನೆ ನಾಯಕರು ಹೇಳಿಕೆ ನೀಡಿದ್ದ ಬೆನ್ನಲ್ಲೇ ಇದೀಗ ಮತ್ತೆ ಕಂಗನಾ ಟ್ವಿಟರ್​ನಲ್ಲಿ ಶಿವಸೇನೆಯ ಬೆವರಿಳಿಸಿದ್ದಾರೆ. https://www.youtube.com/watch?v=Ikbw2gS6eSo ಭದ್ರತೆಯ ಜೊತೆ ಮುಂಬೈನಲ್ಲಿ ವಾಸವಿದ್ದ ನಟಿ ಕಂಗನಾ ಇದೀಗ ಮುಂಬೈನಿಂದ ಹಿಮಾಚಲ ಪ್ರದೇಶಕ್ಕೆ ವಾಪಸ್ಸಾಗಿದ್ದಾರೆ. ಪದೇ ಪದೇ ಭಾವನಾತ್ಮಕವಾಗಿ ನನ್ನ...

ಹಿಂದಿ ದಿವಸ್​ ಆಚರಣೆಗೆ ಕರವೇ ವಿರೋಧ

ಇಂದು ಆಯೋಜನೆಗೊಂಡಿರೋ ಹಿಂದಿ ಸಪ್ತಾಹ ಕಾರ್ಯಕ್ರಮವನ್ನ ವಿರೋಧಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ತುಮಕೂರಿನ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದ್ರು. ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಹಿಂದಿ ಭಾಷೆ ಹೇರಿಕೆ ಮಾಡಲು ಕೇಂದ್ರ ಸರ್ಕಾರ ಮುಂದಾಗಿದೆ. ಭಾಷಾವಾರು ಪ್ರಾಂತ್ಯಗಳ ಆಧಾರದಲ್ಲಿ ರಾಜ್ಯಗಳನ್ನ ರಚಿಸಿರೋ ಭಾರತದಲ್ಲಿ ಒಂದೇ ಭಾಷೆಯ ಹೇರಿಕೆ ಸಲ್ಲದು. ನಮ್ಮದು ವಿವಿಧತೆಯಲ್ಲಿ...
- Advertisement -spot_img

Latest News

Political News: ದುಷ್ಮನ್ ಕಹಾ ಹೈ, ಕಾಂಗ್ರೆಸ್ ಪಾರ್ಟಿ ಮೇ ಹೈ!: ಸತೀಶ್ ಹೇಳಿಗೆ ಬಗ್ಗೆ ಅಶೋಕ್ ವ್ಯಂಗ್ಯ

Political News: ಸಚಿವ ಸತೀಶ್ ಜಾರಕಿಹ``ಳಿ ಮನೆ ಮತ್ತು ಕಚೇರಿ ಮೇಲೆ ಇ.ಡಿ.ದಾಳಿ ನಡೆದಿದ್ದು, ಈ ಬಗ್ಗೆ ಸತೀಶ್ ಜಾರಕಿಹ``ಳಿ ಬೇಸರವ್ಯಕ್ತಪಡಿಸಿದ್ದಾರೆ. ದೂರು ನೀಡಿದ್ದು ಯಾರು...
- Advertisement -spot_img