Monday, September 14, 2026

karnataka tv

ಜಪಾನ್​:ಯೋಶಿಹಿದೆ ಪ್ರಧಾನಿ ಹಾದಿ ಮತ್ತಷ್ಟು ಸುಗಮ

ಜಪಾನ್​ ದೇಶದ ಆಡಳಿತ ಪಕ್ಷ ಲಿಬರಲ್​ ಡೆಮಾಕ್ರಟಿಕ್​​ನ ಅಧ್ಯಕ್ಷರಾಗಿ ಯೋಶಿಹಿದೆ ಸುಗಾ ಆಯ್ಕೆಯಾಗಿದ್ದಾರೆ. ಈ ಮೂಲಕ ಜಪಾನ್​ ಪ್ರಧಾನಿಯಾಗಿ ಯೋಶಿಹಿದೆ ಆಯ್ಕೆಯಾಗೋದು ಬಹುತೇಕ ಫಿಕ್ಸ್ ಅಂತಾನೇ ಹೇಳಲಾಗ್ತಿದೆ. https://www.youtube.com/watch?v=Ikbw2gS6eSo ಇಂದು ನಡೆದ ಪಕ್ಷದ ಅಧ್ಯಕ್ಷ ಸ್ಥಾನ ಚುನಾವಣೆಯಲ್ಲಿ ಸುಗಾ ಸೇರಿದಂತೆ ಮೂರು ಮಂದಿ ಕಣಕ್ಕೆ ಇಳಿದಿದ್ರು. ಇದರಲ್ಲಿ ಸುಗಾ 377 ಮತಗಳನ್ನ ಪಡೆದ್ರೆ ಇನ್ನುಳಿದ...

30-35 ವರ್ಷ ವಯಸ್ಸು ದಾಟಿದರೂ ಮದುವೆಯಾಗುತ್ತಿಲ್ಲವೇ..? ಇಲ್ಲಿದೆ ಪರಿಹಾರ..!

ಇಂದಿನ ಕಾಲದ ಹಲವು ಯುವಕರ ಸಮಸ್ಯೆ ಅಂದ್ರೆ ವಿವಾಹ. ವಯಸ್ಸು 30-40 ದಾಟಿದರೂ ಕಂಕಣ ಕೂಡಿ ಬಂದಿರುವುದಿಲ್ಲ. ಸಾಕಷ್ಟು ವಧುಗಳ ಜಾತಕ ಬಂದೂ ಮ್ಯಾಚ್ ಆಗೋದಿಲ್ಲಾ. ಮ್ಯಾಚ್ ಆದರೂ ಮದುವೆಯಾಗಲು ಹಲವು ಅಡೆ ತಡೆಗಳು ಕಂಡು ಬರುತ್ತದೆ. ಯಾಕೆ ಹೀಗೆ..? ಇದಕ್ಕೆ ಪರಿಹಾರವೇನು ಅನ್ನೋ ಬಗ್ಗೆ ನಾವಿವತ್ತು ತಿಳಿಸಿಕೊಡಲಿದ್ದೇವೆ. ಶ್ರೀ ಗುರು ಆಂಜನೇಯ ಜ್ಯೋತಿಷ್ಯಾಲಯ :...

ಇಸ್ರೇಲ್​​ನಲ್ಲಿ ಎರಡನೇ ಬಾರಿಗೆ ಕಠಿಣ ಲಾಕ್​ಡೌನ್​ ಜಾರಿ

ಇಸ್ರೇಲ್​​ನಲ್ಲಿ ಕರೊನಾ ಮಹಾಮಾರಿ ಮಿತಿಮೀರುತ್ತಿರುವ ಹಿನ್ನೆಲೆ ಎರಡನೇ ಬಾರಿಗೆ ದೇಶಾದ್ಯಂತ ಕಠಿಣ ಲಾಕ್​ಡೌನ್​ ಜಾರಿ ಮಾಡಲಾಗಿದೆ. ಈ ಮೂಲಕ ಎರಡನೇ ಬಾರಿಗೆ ದೇಶಾದ್ಯಂತ ಕಠಿಣ ಲಾಕ್​ಡೌನ್​ ಜಾರಿ ಮಾಡಿದ ವಿಶ್ವದ ಮೊದಲ ದೇಶ ಇಸ್ರೇಲ್​ ಆಗಿದೆ. ಇನ್ನು ಈ ವಿಚಾರವಾಗಿ ಪ್ರತಿಕ್ರಿಯಿಸಿದ ಇಸ್ರೆಲ್​ ಪ್ರಧಾನಿ ಬೆಂಜಮಿನ್​ ನೆತನ್ಯಾಹು, ಸೆಪ್ಟೆಂಬರ್​ 18ರ ಮಧ್ಯಾಹ್ನ 2 ಗಂಟೆಯಿಂದ...

ಯುರೋಪ್​​ಗೆ ಮುಂದಿನ 2 ತಿಂಗಳು ನಿರ್ಣಾಯಕ : WHO

ಯುರೋಪ್​ನಲ್ಲಿ ಅಕ್ಟೋಬರ್​ ಹಾಗೂ ನವೆಂಬರ್​​ನಲ್ಲಿ ಕರೊನಾದಿಂದ ಸಾವಿಗೀಡಾಗುವವರ ಸಂಖ್ಯೆ ಜಾಸ್ತಿಯಾಗಲಿದೆ ಅಂತಾ ಡಬ್ಲೂಹೆಚ್​ಒನ ಯುರೋಪ್​ ನಿರ್ದೇಶಕ ಹಾನ್ಸ್ ಕ್ಲ್ಯೂಗ್​​ ಅಭಿಪ್ರಾಯ ಪಟ್ಟಿದ್ದಾರೆ. https://www.youtube.com/watch?v=Ikbw2gS6eSo ಯುರೋಪ್​​ನಲ್ಲಿ ಸದ್ಯ ಕರೊನಾದಿಂದಾಗಿ ಸಾವನ್ನಪ್ಪುತ್ತಿರುವವರ ಸಂಖ್ಯೆ ಜಾಸ್ತಿಯಾಗುತ್ತಲೇ ಇದೆ. ಹೀಗಾಗಿ ಮುಂದಿನ ಎರಡು ತಿಂಗಳು ನಿರ್ಣಾಯಕ ಅಂತಾ ಡಬ್ಲೂಹೆಚ್​ಒ ಅಂದಾಜಿಸಿದೆ.

ಸಂಸತ್​ ಮುಂಗಾರು ಅಧಿವೇಶನದಲ್ಲಿ ಭಾಗಿಯಾದ ನಾಯಕರಿಗೆ ಸ್ಪೆಷಲ್​ ಕಿಟ್​

ಕರೊನಾ ಆತಂಕದ ನಡುವೆಯೂ ದೆಹಲಿ ಸಂಸತ್​ನಲ್ಲಿ ಮುಂಗಾರು ಅಧಿವೇಶನ ನಡೆಯುತ್ತಿದೆ. ಮುಂಗಾರು ಅಧಿವೇಶನದಲ್ಲಿ ಭಾಗಿಯಾದ ಎಲ್ಲ ಸಂಸದರ ಆರೋಗ್ಯ ದೃಷ್ಟಿಯಿಂದ ಅವರಿಗೆ ಸ್ಪೆಷಲ್​ ಕಿಟ್​ ನೀಡಲಾಗಿದೆ. ರಕ್ಷಣಾ ಸಂಶೋಧನೆ ಹಾಗೂ ಅಭಿವೃದ್ಧಿ ಸಂಸ್ಥೆ ಒದಗಿಸಿದ ಕಿಟ್​ಗಳನ್ನ ಸ್ಪೀಕರ್​ ಓಂ ಬಿರ್ಲಾ ಭಾನುವಾರ ಸಂಸದರಿಗೆ ತಲುಪಿಸಿದ್ರು. https://www.youtube.com/watch?v=Ikbw2gS6eSo ಈ ಕಿಟ್​ನಲ್ಲಿ 40 ಡಿಸ್ಪೋಸಲ್​​ ಮಾಸ್ಕ್​, 5 ಎನ್​...

ತಮಿಳುನಾಡು :ಆಕ್ಟಿವ್​ ಕೇಸ್​ಗಳಿಗಿಂತ ಡಿಸ್ಚಾರ್ಜ್ ಸಂಖ್ಯೆಯಲ್ಲಿ ಹೆಚ್ಚಳ

ಈ ತಿಂಗಳ ಆರಂಭದಿಂದ ತಮಿಳುನಾಡಿನಲ್ಲಿ ಕರೊನಾ ಹೊಸ ಸೋಂಕಿತರ ಸಂಖ್ಯೆಗಿಂತ ಡಿಸ್ಚಾರ್ಜ್ ಆಗುತ್ತಿರುವವ ಸಂಖ್ಯೆ ಹೆಚ್ಚಳವಾಗ್ತಿದೆ. ತಮಿಳುನಾಡಿನಲ್ಲಿ ಇದು ಇದೇ ಮೊದಲನೇ ಬಾರಿ ಅಲ್ಲದೇ ಇದ್ರೂ ಸಹ ಇಷ್ಟು ದೀರ್ಘ ಸಮಯದವರೆಗೆ ಡಿಸ್ಚಾರ್ಜ್ ಸಂಖ್ಯೆಯೇ ಜಾಸ್ತಿ ಆಗ್ತಾ ಇರೋದು ಇದೇ ಮೊದಲಾಗಿದೆ. https://www.youtube.com/watch?v=Ikbw2gS6eSo ಈ ಬೆಳವಣಿಗೆಯಿಂದಾಗಿ ತಮಿಳುನಾಡಿನಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 50 ಸಾವಿರಕ್ಕಿಂತ...

ಮೋದಿ ನವಿಲಿನ ಜೊತೆ ಬ್ಯುಸಿ ಆಗಿದ್ದಾರೆ : ರಾಹುಲ್​

ಕರೊನಾ ನಿರ್ವಹಣೆ ವಿಚಾರದಲ್ಲಿ ಕೇಂದ್ರ ಸರ್ಕಾರ ಎಡವಿದೆ ಎಂದು ಆಪಾದನೆ ಮಾಡ್ತಾನೇ ಇರೋ ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ಇಂದು ಬೆಳಗ್ಗೆ ಪ್ರಧಾನಿ ಮೋದಿ ವಿರುದ್ಧ ಟ್ವಿಟರ್​ನಲ್ಲಿ ಹರಿಹಾಯ್ದಿದ್ದಾರೆ. https://www.youtube.com/watch?v=Ikbw2gS6eSo ವಾರಾಂತ್ಯದೊಳಗಾಗಿ ದೇಶದಲ್ಲಿ ಕರೊನಾ ಸೋಂಕಿತರ ಸಂಖ್ಯೆ 50 ಲಕ್ಷ ದಾಟಲಿದೆ. ಹಾಗೂ ಆಕ್ಟಿವ್​ ಕೇಸ್​ಗಳ ಸಂಖ್ಯೆ 10 ಲಕ್ಷ ದಾಟಲಿದೆ. ಅವ್ಯವಸ್ಥಿತ ಲಾಕ್​ಡೌನ್​ ವ್ಯವಸ್ಥೆ ದೇಶದಲ್ಲಿ...

ದೆಹಲಿಯಲ್ಲಿ ಇಂದಿನಿಂದ ಯೋಗ ಕೇಂದ್ರ, ಜಿಮ್​ ಸೆಂಟರ್​ ಓಪನ್​

ದೆಹಲಿಯಲ್ಲಿ ಕರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಬೆನ್ನಲ್ಲೇ ದೆಹಲಿಯಲ್ಲಿ ಇಂದಿನಿಂದ ಜಿಮ್​ ಸೆಂಟರ್​ ಹಾಗೂ ಯೋಗ ಕೇಂದ್ರಗಳು ಪುನಾರಂಭವಾಗಿವೆ. https://www.youtube.com/watch?v=Ikbw2gS6eSo ಯೋಗ ಕೇಂದ್ರ ಹಾಗೂ ಜಿಮ್​ ಸೆಂಟರ್​​ಗಳಿಗೆ ಪ್ರತ್ಯೇಕ ಮಾರ್ಗಸೂಚಿ ನೀಡಿರೋ ದೆಹಲಿ ಸರ್ಕಾರ ಸಾಮಾಜಿಕ ಅಂತರ, ಮಾಸ್ಕ್​ಗಳನ್ನ ಧರಿಸೋದು ಕಡ್ಡಾಯ ಅಂತಾ ಹೇಳಲಾಗಿದೆ.

ಪ್ರಧಾನಿ ಮೋದಿ ನನ್ನನ್ನ ಹೊಗಳಿದ್ದಾರೆ: ಡೊನಾಲ್ಡ್ ಟ್ರಂಪ್​

ಅಮೆರಿಕ ಅಧ್ಯಕ್ಷ ಚುನಾವಣೆ ಹಿನ್ನೆಲೆ ಪ್ರಚಾರ ಕಾರ್ಯದಲ್ಲಿ ಬ್ಯುಸಿಯಾಗಿರೋ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್​ ನೆವಡಾ ಭಾಗದ ಜನತೆಯ ಮತವನ್ನ ಸೆಳೆಯಲು ಮುಂದಾಗಿದ್ದಾರೆ. ಅಮೆರಿಕದಲ್ಲಿ ವ್ಯಾಪಕವಾಗಿ ಹಬ್ಬಿದ್ದ ಕರೊನಾ ನಿಯಂತ್ರಣಕ್ಕೆ ತಂದ ನನ್ನ ಸಾಧನೆಯನ್ನ ಭಾರತದ ಪ್ರಧಾನಿ ಮೋದಿ ಕೊಂಡಾಡಿದ್ದಾರೆ ಅಂತಾ ಟ್ರಂಪ್​ ಹೇಳಿಕೊಂಡಿದ್ದಾರೆ. https://www.youtube.com/watch?v=Ikbw2gS6eSo ಡೊನಾಲ್ಡ್ ಟ್ರಂಪ್​ ವಿರುದ್ಧ ಸ್ಪರ್ಧೆಗೆ ನಿಂತಿರೋ ಜೋ ಬಿಡೆನ್​...

ದೆಹಲಿ ಗಲಭೆ ಕೇಸ್​: ಉಮರ್​ ಖಾಲೀದ್​ ಬಂಧನ

ಸಿಎಎ ವಿರೋಧಿಸಿ ದೆಹಲಿಯಲ್ಲಿ ನಡೆದ ಗಲಭೆ ಪ್ರಕರಣ ಸಂಬಂಧ ಜೆಎನ್​ಯು ಹಳೆಯ ವಿದ್ಯಾರ್ಥಿ ಉಮರ್​ ಖಾಲೀದ್​ನನ್ನ ದೆಹಲಿ ಪೊಲೀಸರು ಬಂಧಿಸಿದ್ದಾರೆ. ಈ ವರ್ಷದ ಫೆಬ್ರವರಿ ತಿಂಗಳಿನಲ್ಲಿ ಸಿಎಎ ಖಂಡಿಸಿ ದೆಹಲಿಯ ಈಶಾನ್ಯ ಭಾಗಗಳಲ್ಲಿ ಭಾರೀ ಗಲಾಟೆ ಸಂಭವಿಸಿತ್ತು. ಈ ಗಲಾಟೆ ಪ್ರಕರಣಗಳಲ್ಲಿ ಉಮರ್​ ಖಾಲೀದ್​ ಪಾತ್ರವಿದೆ ಎಂದು ಕಂಡುಬಂದ ಹಿನ್ನೆಲೆ ದೆಹಲಿ ಪೊಲೀಸರ ವಿಶೇಷ ತಂಡ...
- Advertisement -spot_img

Latest News

Political News: ದುಷ್ಮನ್ ಕಹಾ ಹೈ, ಕಾಂಗ್ರೆಸ್ ಪಾರ್ಟಿ ಮೇ ಹೈ!: ಸತೀಶ್ ಹೇಳಿಗೆ ಬಗ್ಗೆ ಅಶೋಕ್ ವ್ಯಂಗ್ಯ

Political News: ಸಚಿವ ಸತೀಶ್ ಜಾರಕಿಹ``ಳಿ ಮನೆ ಮತ್ತು ಕಚೇರಿ ಮೇಲೆ ಇ.ಡಿ.ದಾಳಿ ನಡೆದಿದ್ದು, ಈ ಬಗ್ಗೆ ಸತೀಶ್ ಜಾರಕಿಹ``ಳಿ ಬೇಸರವ್ಯಕ್ತಪಡಿಸಿದ್ದಾರೆ. ದೂರು ನೀಡಿದ್ದು ಯಾರು...
- Advertisement -spot_img