Monday, September 14, 2026

karnataka tv

ಕ್ವಾರಂಟೈನ್​​ನಿಂದ ಕಂಗನಾಗೆ ವಿನಾಯಿತಿ

ಶಿವಸೇನೆ ಹಾಗೂ ಮಹಾರಾಷ್ಟ್ರ ಸರ್ಕಾರದೊಂದಿಗೆ ಭಿನ್ನಾಭಿಪ್ರಾಯ ಹೊಂದಿರುವ ಬಾಲಿವುಡ್​ ನಟಿ ಕಂಗನಾ ರಣಾವತ್​​ಗೆ ಬಿಎಂಸಿ ಹೋಂ ಕ್ವಾರಂಟೈನ್​​ನಿಂದ ವಿನಾಯಿತಿ ನೀಡಿದೆ. https://www.youtube.com/watch?v=CTeKyVhECFM ಹಿಮಾಚಲ ಪ್ರದೇಶದ ತಮ್ಮ ನಿವಾಸದಲ್ಲಿದ್ದ ಕಂಗನಾ ನಿನ್ನೆ ಮುಂಬೈಗೆ ಪ್ರಯಾಣ ಮಾಡಿದ್ರು. ನಿನ್ನೆ ಹೋಂ ಕ್ವಾರಂಟೈನ್​ ಎಂದಿದ್ದ ಬಿಎಂಸಿ ಇದೀಗ ಕ್ವಾರಂಟೈನ್​ ನಿಯಮದಿಂದ ವಿನಾಯ್ತಿ ನೀಡಿದೆ. ಸದ್ಯ ನಟಿ ಕಂಗನಾ ರಣಾವತ್​ ಸುಬುರ್​ಬನ್​...

ತಲೆ ಸ್ನಾನ ಮಾಡಿ ಪೂಜೆ ಮಾಡಿದ್ರಷ್ಟೇ ಪೂಜಾ ಫಲ ಸಿಗತ್ತಾ..? ದೇವರಿಗೆ ಪ್ರತಿದಿನ ಯಾವ ನೈವೇದ್ಯ ಇಡಬಹುದು..?

ತಲೆ ಸ್ನಾನ ಮಾಡಿ ಪೂಜೆ ಮಾಡಿದ್ರೆ ಉತ್ತಮ. ಅದರಲ್ಲೂ ಹೆಣ್ಣು ಮಕ್ಕಳು ತಲೆಸ್ನಾನ ಮಾಡಿದಾಗ ಯಾವ ರೀತಿ ಪೂಜೆಗೆ ಕುಳಿತುಕೊಳ್ಳಬೇಕು..? ಯಾವ ನಿಯಮ ಅನುಸರಿಸಬೇಕು ಅನ್ನೋ ಬಗ್ಗೆ ನಾವೀಗಾಗಲೇ ನಿಮಗೆ ಮಾಹಿತಿ ನೀಡಿದ್ದೇವೆ. ಆದ್ರೆ ಪ್ರತಿದಿನ ತಲೆ ಸ್ನಾನ ಮಾಡಿಯೇ ಪೂಜೆ ಮಾಡಬೇಕಾ..? ಇಲ್ಲದಿದ್ರೆ ಪೂಜಾ ಫಲ ದೊರೆಯುವುದಿಲ್ಲವಾ ಎಂಬ ಪ್ರಶ್ನೆಗೆ ನಾವಿವತ್ತು ಉತ್ತರಿಸಲಿದ್ದೇವೆ....

ಸಚಿವ ಪ್ರಭು ಚೌಹಾಣ್​ಗೆ ಕರೊನಾ ದೃಢ

ಪಶುಸಂಗೋಪನಾ ಸಚಿವ ಪ್ರಭು ಚೌಹಾಣ್​ಗೆ ಕರೊನಾ ಸೋಂಕು ದೃಢಪಟ್ಟಿದೆ. https://www.youtube.com/watch?v=CTeKyVhECFM ಸಚಿವ ಪ್ರಭು ಚೌಹಾಣ್​ ಕಾರು ಚಾಲಕನಿಗೆ ಕರೊನಾ ಪಾಸಿಟಿವ್​ ಬಂದ ಹಿನ್ನೆಲೆ ನಿನ್ನೆ ಚೌಹಾಣ್​ ಕರೊನಾ ಟೆಸ್ಟ್ ಮಾಡಿಸಿದ್ದರು. ಇಂದು ವರದಿ ಬಂದಿದ್ದು ಸಚಿವರಿಗೆ ಸೋಂಕು ಇರೋದು ಕನ್ಫರ್ಮ್ ಆಗಿದೆ. ವೈದ್ಯರ ಸಲಹೆ ಮೇರೆಗೆ ಸಚಿವ ಪ್ರಭು ಚೌಹಾಣ್​ ಹೋಂ ಕ್ವಾರಂಟೈನ್​ ಆಗಿದ್ದಾರೆ. ...

ಇಂಥ ಕನಸು ಬಿದ್ದರೆ ದೂರದೂರಿನಲ್ಲಿ ನಿಮಗೆ ಉದ್ಯೋಗ ಸಿಗುತ್ತದೆ ಎಂದರ್ಥ..!

ಕನಸಿನಲ್ಲಿ ಹಸು, ನಾಯಿ ಬಂದ್ರೆ ಏನಾಗತ್ತೆ..? ಇನ್ನು ಕೆಲ ಪ್ರಾಣಿ ಪಕ್ಷಿಗಳು ಕನಸಿನಲ್ಲಿ ಬಂದ್ರೆ ಏನುಸೂಚನೆ ಸಿಕ್ಕಂತೆ ಅನ್ನೋ ಬಗ್ಗೆ ನಾವಿಗಾಗಲೇ ಮಾಹಿತಿ ನೀಡಿದ್ದೇವೆ. ಇವತ್ತು ನಾವು ಕನಸ್ಸಿನಲ್ಲಿ ಕೊಳ, ಝರಿ, ನದಿ, ಸಮುದ್ರ, ಸಾಗರ ಬಂದರೆ ಏನರ್ಥ ಅನ್ನೋ ಬಗ್ಗೆ ಮಾಹಿತಿ ನೀಡಲಿದ್ದೇವೆ. ಪಂಡಿತ್ ಮೋಡಿ ಬೆಟ್ಟಪ್ಪನವರು : 7337888155, ಶ್ರೀ ಚಾಮುಂಡೇಶ್ವರಿ...

ರಸ್ತೆ ತುಂಬೆಲ್ಲ ಗುಂಡಿ: ಸಂಚಾರ ಮಾಡೋದೇಗೆ ಸ್ವಾಮಿ..?

ತಡರಾತ್ರಿ ಸುರಿದ ಭಾರಿ ಮಳೆಗೆ ರಸ್ತೆಗಳು ಗುಂಡಿಗಳಂತಾದ ಘಟನೆ ಬೆಂಗಳೂರು ಉತ್ತರ ತಾಲೂಕು ಮಾರೇನಹಳ್ಳಿ ಗ್ರಾಮ ಪಂಚಾಯತಿಯಲ್ಲಿ ನಡೆದಿದೆ. https://www.youtube.com/watch?v=CTeKyVhECFM ರಸ್ತೆಗಳು ಬೃಹತ್ ಹಳ್ಳಗಳಿಂದ ಕೂಡಿದ್ದು, ನೀರು ತುಂಬಿಕೊಂಡ ಹಿನ್ನೆಲೆ ವಾಹನ ಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಅಲ್ಲದೇ ಗ್ರಾಮಪಂಚಾಯಿತಿ ಪಕ್ಕದಲ್ಲೇ ರಾಶಿ ರಾಶಿ ತ್ಯಾಜ್ಯವಿದ್ದು ಅದನ್ನ ವಿಲೇವಾರಿ ಮಾಡದ ಕಾರಣ ನೀರು ತುಂಬಿ...

ಜನರನ್ನ ಪ್ಯಾನಿಕ್​ ಮಾಡೋಕೆ ನನಗಿಷ್ಟವಿರಲಿಲ್ಲ : ಟ್ರಂಪ್​

ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಎರಡನೇ ಬಾರಿಗೆ ಅದೃಷ್ಟ ಪರೀಕ್ಷೆಯಲ್ಲಿರೋ ಡೊನಾಲ್ಡ್​ ಟ್ರಂಪ್​ಗೆ ಈ ಬಾರಿ ಗೆಲುವಿನ ಹಾದಿ ಅಷ್ಟೊಂದು ಸುಗಮವಾಗಿಲ್ಲ . ಕರೊನಾ ವಿಚಾರದಲ್ಲಿ ಭಾರೀ ನಿರ್ಲಕ್ಷ್ಯ ವಹಿಸಿದ್ದ ಟ್ರಂಪ್​ ವಿರುದ್ಧ ಅಮೆರಿಕ ಜನತೆ ತಿರುಗಿ ಬಿದ್ದಿದ್ದಾರೆ.ಆದ್ರೆ ತಾನು ಯಾಕೆ ಕರೊನಾ ವಿಚಾರವನ್ನ ಅಷ್ಟೊಂದು ಗಂಭೀರವಾಗಿ ಪರಿಗಣಿಸಿಲ್ಲ ಅನ್ನೋದಕ್ಕೆ ಟ್ರಂಪ್​ ಈಗ ಕಾರಣ...

ಚೀನಾದ ನೆರವು ಕೋರಿದ ಪಾಪಿ ಪಾಕ್​​..!

ಭಾರತದ ಶತ್ರು ಪಾಕಿಸ್ತಾನ ಡ್ರ್ಯಾಗನ್​ ರಾಷ್ಟ್ರ ಚೀನಾದ ನೆರವು ಕೋರಿದೆ. ಅತ್ಯಾಧುನಿಕ ಶೈಲಿಯ ಫೈಟರ್​ ಜೆಟ್​ ಹಾಗೂ ಮಿಸೈಲ್​ಗಳನ್ನ ಕಳಿಸಿಕೊಡುವಂತೆ ಚೀನಾದ ಮುಂದೆ ಪಾಕಿಸ್ತಾನ ಬೇಡಿಕೆ ಇಟ್ಟಿದೆ. ಭಾರತ ತನ್ನ ಸೇನೆಗೆ ರಫೇಲ್​ಗಳನ್ನ ತರಿಸಿಕೊಂಡ ಬಳಿಕ ಭಯಗೊಂಡಿರೋ ಪಾಕಿಸ್ತಾನ ತನ್ನ ಸೇನೆಯನ್ನ ಇನ್ನಷ್ಟು ಬಲಗೊಳಿಸೋಕೆ ಈ ರೀತಿ ಮಾಡ್ತಿದೆ ಅಂತಾ ಹೇಳಲಾಗ್ತಿದೆ. https://www.youtube.com/watch?v=CTeKyVhECFM ಇಂದು ಅಂಬಾಲಾ...

ನಿಮ್ಮ ಮನೆಯ ಈ ಸ್ಥಳವನ್ನ ಯಾರಿಗೂ ತೋರಿಸಬೇಡಿ..!

ಈ ಮೊದಲೇ ನಾವು ನಿಮಗೆ ಕೆಲ ವಸ್ತುಗಳನ್ನ ದಾನ ಮಾಡೋದು, ಅಥವಾ ಗಿಫ್ಟ್ ಕೊಡೋದು ತಪ್ಪು ಅನ್ನೋ ಬಗ್ಗೆ ಮಾಹಿತಿಯನ್ನ ನೀಡಿದ್ವಿ. ಇಂದು ಇದೇ ರೀತಿ ಮನೆಯಲ್ಲಿರುವ ಯಾವ ಸ್ಥಳವನ್ನ ಹೊರಗಿನವರಿಗೆ ತೋರಿಸಬಾರದು ಅನ್ನೋ ಬಗ್ಗೆ ಮಾಹಿತಿ ನೀಡಲಿದ್ದೇವೆ. ವೇದಬ್ರಹ್ಮಶ್ರೀ ಸಂತೋಷ್ ನಾರಾಯಣ ಗುರೂಜಿ: 9886333327 ಕೆಲ ಹಬ್ಬ ಹರಿದಿನಗಳಲ್ಲಿ ನಾವು ದೇವರಿಗೆ ಹೂವಿನಿಂದ...

ಮನೆ ಬಾಗಿಲಿನ ಹಿಂದೆ ಇಂಥ ವಸ್ತುಗಳನ್ನು ಇರಿಸಲೇಬೇಡಿ..!

ಕೆಲವರಿಗೆ ಮನೆ ಬಾಗಿಲಿನ ಹಿಂದೆ ಕೆಲ ವಸ್ತುಗಳನ್ನ ಇಡೋ ಚಟವಿರುತ್ತದೆ. ಆದ್ರೆ ಅದು ಮನೆಗೆ ಉತ್ತಮವಲ್ಲ ಎಂದು ಹೇಳಲಾಗುತ್ತದೆ. ಹಾಗಾದ್ರೆ ಯಾವ ವಸ್ತುವನ್ನ ಬಾಗಿಲ ಹಿಂದೆ ಇಡಬಾರದು ಅನ್ನೋ ಬಗ್ಗೆ ನಾವಿವತ್ತು ಹೇಳಲಿದ್ದೇವೆ. ಪಂಡಿತ್ ಮೋಡಿ ಬೆಟ್ಟಪ್ಪನವರು : 7337888155, ಶ್ರೀ ಚಾಮುಂಡೇಶ್ವರಿ ಜ್ಯೋತಿಷ್ಯಾಲಯ ಕೊಳ್ಳೇಗಾಲ https://youtu.be/9d3EZ0evndk ಮೊದಲನೇಯದಾಗಿ ಒಮ್ಮೆ ಧರಿಸಿದ ಬಟ್ಟೆ, ಮತ್ತು ಮೈಲಿಗೆಯ...

ಆಕ್ಸ್​ಫರ್ಡ್​ ವಿವಿ ಕೋವಿಡ್​ ಲಸಿಕೆ ತಯಾರಿಕೆಗೆ ತಾತ್ಕಾಲಿಕ ತಡೆ

ಕರೊನಾ ಲಸಿಕೆ ವಿಚಾರದಲ್ಲಿ ಭಾರೀ ನಿರೀಕ್ಷೆ ಮೂಡಿಸಿದ್ದ ಆಕ್ಸ್​ಫರ್ಡ್​ ವಿವಿ ಕೋವಿಡ್​ ವ್ಯಾಕ್ಸಿನ್​ ತಯಾರಿಕೆಗೆ ತಾತ್ಕಾಲಿಕ ತಡೆ ಬಿದ್ದಿದೆ.ಯುನೈಟೆಡ್​ ಕಿಂಗ್​ಡಮ್​ನಲ್ಲಿ ಕರೊನಾ ವ್ಯಾಕ್ಸಿನ್​ ಹಾಕಿಸಿಕೊಂಡ ವ್ಯಕ್ತಿಗೆ ಅಡ್ಡಪರಿಣಾಮ ಉಂಟಾದ್ದರಿಂದ ಲಸಿಕೆ ತಯಾರಿಕೆ ತಾತ್ಕಾಲಿಕವಾಗಿ ಬಂದ್​ ಮಾಡಲಾಗಿದೆ. ಆಕ್ಸ್‌ಫರ್ಡ್‌ ಮತ್ತು ಅಸ್ಟ್ರಾಜೆನೆಕಾ ಜಂಟಿಯಾಗಿ ಅಭಿವೃದ್ಧಿ ಪಡಿಸಿದ AZD1222 ಹೆಸರಿನ ಲಸಿಕೆ ಪ್ರಯೋಗ ವಿಶ್ವದ ಹಲವೆಡೆ ನಡೆಯುತ್ತಿದೆ....
- Advertisement -spot_img

Latest News

Political News: ದುಷ್ಮನ್ ಕಹಾ ಹೈ, ಕಾಂಗ್ರೆಸ್ ಪಾರ್ಟಿ ಮೇ ಹೈ!: ಸತೀಶ್ ಹೇಳಿಗೆ ಬಗ್ಗೆ ಅಶೋಕ್ ವ್ಯಂಗ್ಯ

Political News: ಸಚಿವ ಸತೀಶ್ ಜಾರಕಿಹ``ಳಿ ಮನೆ ಮತ್ತು ಕಚೇರಿ ಮೇಲೆ ಇ.ಡಿ.ದಾಳಿ ನಡೆದಿದ್ದು, ಈ ಬಗ್ಗೆ ಸತೀಶ್ ಜಾರಕಿಹ``ಳಿ ಬೇಸರವ್ಯಕ್ತಪಡಿಸಿದ್ದಾರೆ. ದೂರು ನೀಡಿದ್ದು ಯಾರು...
- Advertisement -spot_img