Monday, September 14, 2026

karnataka tv

ಮಹಾರಾಷ್ಟ್ರ ಗೃಹ ಸಚಿವರಿಗೆ ಬೆದರಿಕೆ ಕರೆ

ಬಾಲಿವುಡ್​ ನಟಿ ಕಂಗನಾ ರಣಾವತ್​ ಹಾಗೂ ಶಿವಸೇನೆ ನಡುವಿನ ವಿವಾದ ತಾರಕಕ್ಕೇರಿದೆ. ಶಿವಸೇನೆ ಮುಖಂಡ ಸಂಜಯ್​ ರಾವತ್​ರಿಂದ ನನಗೆ ಜೀವ ಬೆದರಿಕೆ ಇದೆ ಅಂತಾ ನಟಿ ಕಂಗನಾ ರಣಾವತ್​ ಆರೋಪ ಮಾಡಿದ್ದರು. ಇದೀಗ ಹಿಮಾಚಲ ಪ್ರದೇಶದಿಂದ ಮಹಾರಾಷ್ಟ್ರ ಗೃಹ ಸಚಿವ ಅನಿಲ್​ ದೇಶ್​ಮುಖ್​ರಿಗೆ ಬೆದರಿಕೆ ಕರೆ ಬರ್ತಿವೆ ಅಂತಾ ಪಕ್ಷದ ಮೂಲಗಳು ತಿಳಿಸಿವೆ. ...

NEET ಪರೀಕ್ಷೆ ಮೂಂದೂಡುವಂತೆ ಸಲ್ಲಿಸಲಾದ ಅರ್ಜಿ ವಿಚಾರಣೆ ಇಲ್ಲ: ಸುಪ್ರೀಂ

ವೈದ್ಯಕೀಯ ಪರೀಕ್ಷೆಗಳನ್ನ ಮುಂದೂಡುವಂತೆ ಅಥವಾ ರದ್ದು ಮಾಡುವಂತೆ ಕೋರಿ ಸುಪ್ರಿಂಕೋರ್ಟ್​ಗೆ ಸಲ್ಲಿಸಲಾಗಿರೋ ಅರ್ಜಿಗಳ ವಿಚಾರಣೆ ನಡೆಸಲಾಗುವುದಿಲ್ಲ ಎಂದು ಸುಪ್ರೀಂಕೋರ್ಟ್ ಹೇಳಿದೆ. ವೈದ್ಯಕೀಯ ಕೋರ್ಸ್​ ಆರಂಭ ಮಾಡಬೇಕು ಎಂದರೆ ಈ ಪರೀಕ್ಷೆ ನಡೆಯಲೇಬೇಕು, ಹೀಗಾಗಿ ಕೋವಿಡ್​ 19 ಗಮನದಲ್ಲಿಟ್ಟುಕ್ಕೊಂಡೇ ದೇಶದಲ್ಲಿ ನೀಟ್​ ಪರೀಕ್ಷೆ ನಡೆಯಲಿದೆ ಅಂತಾ ನ್ಯಾಯಮೂರ್ತಿ ಅಶೋಕ್​ ಭೂಷಣ್​ ನೇತೃತ್ವದಲ್ಲಿ ಪೀಠ ಹೇಳಿದೆ. https://www.youtube.com/watch?v=6LwQv0jUzpE ...

ಸಂಜನಾ, ರಾಗಿಣಿ ಯಾರೆಂದೇ ನನಗೆ ಗೊತ್ತಿಲ್ಲ: ವಿ. ಸೋಮಣ್ಣ

ಇಷ್ಟು ದಿನ ಸ್ಯಾಂಡಲ್​ವುಡ್​ಗೆ ಅಂಟಿಕೊಂಡಿದ್ದ ಡ್ರಗ್​ ಮಾಫಿಯಾ ಭೂತ ತನಿಖೆ ಚುರುಕುಗೊಳ್ತಿದ್ದಂತೆ ರಾಜಕಾರಣದ ಕಡೆಗೂ ವಾಲ್ತಿದೆ. ತನಿಖೆ ವೇಳೆ ಸಂಜನಾ ಕೆಲ ರಾಜಕಾರಣಿಗಳ ಹೆಸರನ್ನೂ ಹೇಳಿದ್ದಾರೆ ಅಂತಾ ಹೇಳಲಾಗ್ತಿದೆ. ಈ ವಿಚಾರವಾಗಿ ಮಾತನಾಡಿದ ಸಚಿವ ವಿ.ಸೋಮಣ್ಣ ನನಗೆ ನನ್ನ ಪತ್ನಿಯನ್ನ ಬಿಟ್ಟು ಮತ್ಯಾರ ಬಗ್ಗೆಯೂ ಗೊತ್ತಿಲ್ಲ ಅಂತಾ ಹೇಳಿದ್ರು. ಬೆಂಗಳೂರಿನಲ್ಲಿ ಮಾತನಾಡಿದ ಅವ್ರು,...

ಮೂಲಾ ನಕ್ಷತ್ರದಲ್ಲಿ ಜನಿಸಿದವರು ದುರಾದೃಷ್ಟವಂತರೇ..? ಅವರೆಂದು ಅಭಿವೃದ್ಧಿಯಾಗಲಾರರೇ..?

ನಕ್ಷತ್ರಗಳಲ್ಲೇ ಜನ ಹೆಚ್ಚು ನಂಬುವ ನಕ್ಷತ್ರ ಅಂದ್ರೆ ಮೂಲಾ ನಕ್ಷತ್ರ. ಮೂಲಾ ನಕ್ಷತ್ರದಲ್ಲಿ ಹುಟ್ಟಿದವರಿಗೆ ಅಷ್ಟು ಸುಲಭವಾಗಿ ವಿವಾಹವಾಗುವುದಿಲ್ಲ. ಅಪ್ಪಿ ತಪ್ಪಿ ಲವ್ ಮ್ಯಾರೇಜ್ ಆದ್ರೂ ಕೂಡ, ವಿವಾಹದ ಬಳಿಕ, ಹಲವು ಕಷ್ಟಗಳನ್ನ ಈ ನಕ್ಷತ್ರದವರು ಮತ್ತು ಅವರ ಸಂಗಾತಿ ಅನುಭವಿಸಬೇಕಾಗುತ್ತದೆ. https://youtu.be/8F7E3IzXeUc ಕೆಲ ಕುಟುಂಬಗಳಲ್ಲಂತೂ ಮೂಲಾ ನಕ್ಷತ್ರದಲ್ಲಿ ಜನಿಸಿದವರನ್ನ ಯಾವುದೋ ಬೇರೆ ಪ್ಲಾನೆಟ್‌ನಿಂದ ಬಂದವರ...

ಸಚಿವ ಜೈಶಂಕರ್​​ರಿಂದ ಇರಾನ್​ ವಿದೇಶಾಂಗ ಸಚಿವರ ಭೇಟಿ: ಮಹತ್ವದ ಮಾತುಕತೆ

ಎರಡು ದಿನಗಳ ಹಿಂದಷ್ಟೇ ಇರಾನ್​​ಗೆ ರಕ್ಷಣಾ ಸಚಿವ ರಾಜನಾಥ್​ ಸಿಂಗ್​ ಭೇಟಿ ಬೆನ್ನಲ್ಲೇ ಇದೀಗ ವಿದೇಶಾಂಗ ವ್ಯವಹಾರಗಳ ಸಚಿವ ಜೈಶಂಕರ್​ ಇರಾನ್​ಗೆ ಭೇಟಿ ನೀಡಿದ್ದಾರೆ. https://www.youtube.com/watch?v=6LwQv0jUzpE ಮಂಗಳವಾರ ಟೆಹ್ರಾನ್​ಗೆ ತೆರಳಿದ ಅವ್ರು ಇರಾನ್​ನ ವಿದೇಶಾಂಗ ವ್ಯವಹಾರಗಳ ಸಚಿವ ಜವಾದ್​ ಜರೀಫ್​ರನ್ನ ಭೇಟಿಯಾದ್ರು. ಮಾತ್ರವಲ್ಲದೇ ಉಭಯ ದೇಶಗಳ ಸಚಿವರು ಚಬಹಾರ್​ ಬಂದರು ಹಾಗೂ ಅಫ್ಘಾನಿಸ್ತಾನದ ವಾಸ್ತವ ಪರಿಸ್ಥಿತಿ...

ಮಂಗಳವಾರ ಇಂಥ ಕೆಲಸ ಮಾಡಿದ್ರೆ ಜೀವನದಲ್ಲಿ ನಷ್ಟ ಅನುಭವಿಸುತ್ತೀರಾ..

ಮಂಗಳವಾರ ಮಹಾಗಣಪತಿಗೆ ಬಲು ಇಷ್ಟವಾದ ವಾರ. ಯಾವುದೇ ಶುಭಕಾರ್ಯ ಮಾಡುವಾಗ ಮೊದಲು ಗಣಪತಿಯನ್ನು ಪೂಜಿಸಿ, ನಂತರ ನಮ್ಮ ಕೆಲಸವನ್ನು ಶುರು ಮಾಡ್ತೇವೆ. ಆದ್ರೆ ಯಾವುದೇ ಶುಭ ಕಾರ್ಯವನ್ನ ಮಾತ್ರ ಮಂಗಳವಾರ ಶುರು ಮಾಡೋದಿಲ್ಲಾ. ಹಾಗಾದ್ರೆ ಯಾವ ಕೆಲಸವನ್ನ ಮಂಗಳವಾರ ಮಾಡಬಾರದು..? ಮಾಡಿದ್ರೆ ಏನಾಗತ್ತೆ ಅನ್ನೋ ಬಗ್ಗೆ ನಾವಿವತ್ತು ಮಾಹಿತಿಯನ್ನ ನೀಡಲಿದ್ದೇವೆ. ಶ್ರೀ ಗುರು ರಾಘವೇಂದ್ರ...

86 ವರ್ಷದ ವೃದ್ಧೆ ಮೇಲೆ ಅತ್ಯಾಚಾರ..!

86 ವರ್ಷದ ವೃದ್ಧೆ ಮೇಲೆ ಅತ್ಯಾಚಾರವೆಸಗಿದ ಅಮಾನವೀಯ ಘಟನೆ ಆಗ್ನೇಯ ದೆಹಲಿಯ ಚಾವ್ಲಾ ನಗರದಲ್ಲಿ ನಡೆದಿದೆ. ಪ್ರಕರಣದ ಆರೋಪಿ 37 ವರ್ಷದ ಸೋನು ಎಂಬಾತನನ್ನ ಪೊಲೀಸರು ಬಂಧಿಸಿದ್ದಾರೆ. ಪ್ರಕರಣ ಸಂಬಂಧ ಪ್ರತಿಕ್ರಿಯೆ ನೀಡಿದ ಪೊಲೀಸ್​ ಅಧಿಕಾರಿ, ಸಂತ್ರಸ್ತೆ ವೃದ್ಧೆ ಪಕ್ಕದ ಊರಿಗೆ ಪ್ರಯಾಣ ಬೆಳೆಸಿದ್ದರು. ಈ ವೇಳೆ ಲಿಫ್ಟ್ ಕೊಡುತ್ತೇನೆ ಎಂದು ಬಂದ ಆರೋಪಿ...

ಸೆಪ್ಟೆಂಬರ್ 10, 2020 ರಾಶಿ ಭವಿಷ್ಯ

ಮೇಷ: ಧೀರ್ಘಕಾಲದ ವಿಚಾರವೊಂದು ಈಡೇರುವ ಸಮಯ ಸನೀಹ ಬಂದಿದೆ. ಅದಕ್ಕಾಗಿ ಸಿದ್ಧರಾಗಿ ಮುನ್ನಡೆಯಿರಿ. ಸಾಂಸಾರಿಕವಾಗಿ ಮನದನ್ನೆಯ ಸಹಕಾರವು ಮುನ್ನಡೆಗೆ ಕಾರಣವಾದೀತು. ಆರ್ಥಿಕವಾಗಿ ಸಮಸ್ಯೆಗಳಿದೆ. ಶ್ರೀ ಸಾಯಿ ಭಗವತಿ ಜ್ಯೋತಿಷ್ಯ ಶಾಸ್ತ್ರ, ಪ್ರಧಾನ್ ತಾಂತ್ರಿಕ:-ವಾಸುದೇವನ್, ಮೊಬೈಲ್ ನಂಬರ್:-9663502278 ವೃಷಭ: ನಿಮ್ಮ ಕಾರ್ಯಕ್ಕೆ ಬಯಸಿದವರಿಂದ ಸೂಕ್ತ ಬೆಂಬಲ ಸಿಗದೇ ನಿರಾಸೆ ತಂದೀತು. ಕೆಲಸ ಕಾರ್ಯಗಳು ಅಡೆತಡೆಗಳಿಂದ ಪೂರ್ಣವಾಗಿ ಮುನ್ನಡೆಯಲಿದೆ....

ಕರೊನಾಗೆ ಲಸಿಕೆ: ಭಾರತದ ನೆರವು ಕೋರಿದ ರಷ್ಯಾ

ವಿಶ್ವಾದ್ಯಂತ ಕಂಟಕಪ್ರಾಯವಾಗಿರೋ ಕರೊನಾ ಈಗಾಗಲೇ ಅನೇಕ ಜೀವಗಳನ್ನ ಬಲಿ ಪಡೆದಿದೆ. ಈ ನಡುವೆ ಲಸಿಕೆ ಕಂಡುಹಿಡಿಯಲು ಪ್ರಯತ್ನ ಪಡ್ತಿರೋ ರಷ್ಯಾ ವ್ಯಾಕ್ಸಿನ್​ ಪರೀಕ್ಷೆಯಲ್ಲಿ ಪಾಸ್​ ಆಗ್ಲಿ ಅಂತಾ ಎಲ್ಲ ದೇಶಗಳು ಬೆರಗುಗಣ್ಣಿನಿಂದ ನೋಡುತ್ತಿದೆ. ಈ ನಡುವೆ ರಷ್ಯಾ ವ್ಯಾಕ್ಸಿನ್​ ಕಂಡುಹಿಡಿಯಲು ಭಾರತದ ನೆರವು ಕೋರಿದೆ ಅಂತಾ ಹೇಳಲಾಗ್ತಿದೆ. https://www.youtube.com/watch?v=6LwQv0jUzpE ರಷ್ಯಾ ತಯಾರಿಸುತ್ತಿರುವ ಸ್ಪುಟ್ನಿಕ್​ ವಿ ಲಸಿಕೆಯನ್ನ...

ಮನೆಯಲ್ಲಿ ಶುಭ ಕಾರ್ಯ ನಡೆಯದಿರಲು ಕಾರಣವೇನು ಗೊತ್ತಾ..?

ಕೆಲವರು ಎಷ್ಟೇ ಶ್ರೀಮಂತರಿದ್ದರೂ, ಶುಭ ಕಾರ್ಯಗಳನ್ನು ನಡೆಸುವ ಅರ್ಹತೆ, ಯೋಗ್ಯತೆ ಅವರಿಗಿದ್ದರೂ, ಯಾವ ಶುಭಕಾರ್ಯವೂ ಅವರ ಮನೆಯಲ್ಲಿ ನಡೆಯುವುದಿಲ್ಲ. ಎಷ್ಟೇ ಪ್ರಯತ್ನ ಪಟ್ಟರೂ ಅಡೆತಡೆಗಳು ಎದುರಾಗುತ್ತದೆ. ಹಾಗಾದ್ರೆ, ಶುಭ ಕಾರ್ಯ ನಡೆಯದಿರಲು ಕಾರಣವೇನು ಅನ್ನೋ ಬಗ್ಗೆ ನಾವಿವತ್ತು ಮಾಹಿತಿ ನೀಡಲಿದ್ದೇವೆ. ಚಿಕ್ಕವರು ದೊಡ್ಡವರಿಗೆ ಗೌರವ ನೀಡಬೇಕು ಅಂತಾ ಮನೆಯಲ್ಲಿ ನಮ್ಮ ಹಿರಿಯರು ಯಾವಾಗಲೂ ಬುದ್ಧಿ ಮಾತು...
- Advertisement -spot_img

Latest News

Political News: ದುಷ್ಮನ್ ಕಹಾ ಹೈ, ಕಾಂಗ್ರೆಸ್ ಪಾರ್ಟಿ ಮೇ ಹೈ!: ಸತೀಶ್ ಹೇಳಿಗೆ ಬಗ್ಗೆ ಅಶೋಕ್ ವ್ಯಂಗ್ಯ

Political News: ಸಚಿವ ಸತೀಶ್ ಜಾರಕಿಹ``ಳಿ ಮನೆ ಮತ್ತು ಕಚೇರಿ ಮೇಲೆ ಇ.ಡಿ.ದಾಳಿ ನಡೆದಿದ್ದು, ಈ ಬಗ್ಗೆ ಸತೀಶ್ ಜಾರಕಿಹ``ಳಿ ಬೇಸರವ್ಯಕ್ತಪಡಿಸಿದ್ದಾರೆ. ದೂರು ನೀಡಿದ್ದು ಯಾರು...
- Advertisement -spot_img