Monday, September 14, 2026

karnataka tv

ಲಾಕ್​ಡೌನ್​ ಬಳಿಕವೂ ಭಾರತಕ್ಕೆ ಸೋಲು: ಚಿದಂಬರಂ

ಲಾಕ್​ಡೌನ್​ ತಂತ್ರ ಅನುಸರಿಸಿದ ಬಳಿಕವೂ ಸೋತ ಏಕೈಕ ರಾಷ್ಟ್ರವೆಂದರೆ ಅದು ಭಾರತ ಅಂತಾ ಕೇಂದ್ರದ ಮಾಜಿ ಹಣಕಾಸು ಸಚಿವ ಪಿ. ಚಿದಂಬರಂ ವ್ಯಂಗ್ಯವಾಡಿದ್ದಾರೆ. ದೇಶದಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರೋ ಕರೊನಾ ಸೋಂಕಿತರ ಲೆಕ್ಕಾಚಾರ ಆಧರಿಸಿದ ಚಿದಂಬರಂ ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದ್ರು. ದೇಶದಲ್ಲಿ ಕರೊನಾ ಸೋಂಕು ಈಗಾಗಲೇ 40 ಲಕ್ಷ ಗಡಿ ದಾಟಿದೆ.ಸಪ್ಟೆಂಬರ್ ಅಂತ್ಯದೊಳಗೆ...

ರಾಜ್ಯದಲ್ಲಿ ಡ್ರಗ್​ ದಂಧೆ ಬಲವಾಗಿ ಬೇರೂರಿದೆ-ಶಿವಲಿಂಗೇಗೌಡ

ರಾಜ್ಯದಲ್ಲಿ ಡ್ರಗ್​ ಸೇವಿಸುವವರ ಸಂಖ್ಯೆ ತುಂಬಾನೇ ಇದೆ ಅಂತಾ ಶಾಸಕ ಶಿವಲಿಂಗೇಗೌಡ ಹೇಳಿದ್ದಾರೆ. ಅರಸಿಕೆರೆಯಲ್ಲಿ ಈ ವಿಚಾರವಾಗಿ ಮಾತನಾಡಿದ ಅವ್ರು ರಾಜ್ಯದಲ್ಲಿ ಡ್ರಗ್​ ಹಂಚಿಕೆದಾರರಿಗೆ ಲಾಭ ಬಂದಿರುವದರಿಂದಲೇ ಇಲ್ಲಿ ಈ ಅಕ್ರಮ ಬ್ಯುಸಿನೆಸ್​ ನಡೀತಾ ಇದೆ ಅಂತಾ ಹೇಳಿದ್ರು. https://www.youtube.com/watch?v=6T4WA2tioLw ನನಗೆ ಡ್ರಗ್​ ಮೂಲ ಯಾವುದೆಂದು ಗೊತ್ತಿದೆ. ಆದರೆ ಅವರಿಗೆ ಬಯ್ಯೋಕೆ ಹೋದರೆ ಇನ್ಯಾರಿಗೋ ಬೇಸರವಾಗುತ್ತೆ....

ಇಂದ್ರಜಿತ್​ ಕ್ಷಮೆಗೆ ನಟಿ ಮೇಘನಾ ರಾಜ್​ ಆಗ್ರಹ

ಸ್ಯಾಂಡಲ್​ವುಡ್​ ಡ್ರಗ್​ ಮಾಫಿಯಾ ದಂಧೆ ದಿನಕಳೆದಂತೆ ಹಲವು ರೂಪಗಳನ್ನ ಪಡೆದುಕೊಳ್ತಿದೆ. ಡ್ರಗ್​ ಮಾಫಿಯಾ ಬಗ್ಗೆ ಮೊದಲು ಧ್ವನಿ ಎತ್ತಿದ್ದ ಇಂದ್ರಜಿತ್​ ಲಂಕೇಶ್​ ವಿರುದ್ಧ ಸರ್ಜಾ ಫ್ಯಾಮಿಲಿ ಫುಲ್ ಗರಂ ಆಗಿದೆ. ದಿವಗಂತ ಚಿರಂಜೀವಿ ಸರ್ಜಾ ವಿಚಾರದಲ್ಲಿ ಇಂದ್ರಜಿತ್​ ಲಂಕೇಶ್​ ಕ್ಷಮೆಯಾಚಿಸಬೇಕು ಅಂತಾ ಮೇಘನಾ ರಾಜ್​ ಆಗ್ರಹಿಸಿದ್ದಾರೆ. ಇಂದ್ರಜಿತ್​ ಸಾರ್ವಜನಿಕವಾಗಿ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿರುವ...

ಪೂಜೆ ವೇಳೆ ಕರ್ಪೂರದಾರತಿ ಬೆಳಗೋಕ್ಕೆ ಕಾರಣವೇನು ಗೊತ್ತಾ..?

ಯಾವ ಧರ್ಮದಲ್ಲೂ ಇಲ್ಲದ ಹಲವು ಪವಿತ್ರ ಆಚರಣೆಗಳು ನಮ್ಮ ಹಿಂದೂ ಧರ್ಮದಲ್ಲಿದೆ. ವಿವಿಧ ತರಹದ ಹಬ್ಬ ಹರಿದಿನಗಳನ್ನ ಹಿಂದೂಗಳಲ್ಲಿ ಆಚರಿಸಲಾಗುತ್ತದೆ. ಅಲ್ಲದೇ, ಪೂಜೆ ವೇಳೆ ಹಲವು ಪದ್ಧತಿಗಳನ್ನ ಹಿಂದೂಗಳು ಆಚರಿಸುತ್ತಾರೆ. ಅವುಗಳಲ್ಲಿ ಪೂಜೆ ವೇಳೆ ಕರ್ಪೂರ ಹಚ್ಚುವುದು ಕೂಡ ಒಂದು. ಇವತ್ತು ನಾವು ಪೂಜೆ ವೇಳೆ ಯಾಕೆ ಕರ್ಪೂರ ಬಳಸಲಾಗುತ್ತದೆ ಎಂಬ ಬಗ್ಗೆ ಹೇಳಲಿದ್ದೇವೆ. https://youtu.be/r_S_DLbYUDI ಹಿಂದೂ...

ಮದುವೆಯಾಗುವಾಗ ಜಾತಕ ಮತ್ತು ಸೂತಕ ಎರಡು ಬಹುಮುಖ್ಯವೇಕೆ ಗೊತ್ತಾ..?

ಜೀವನಕ್ಕೆ ತಿರುವು ಕೊಡುವ ಘಟನೆ ಅಂದ್ರೆ ಮದುವೆ. ಅನುಸರಿಸಿಕೊಂಡು ಹೋದ್ರೆ, ಉತ್ತಮ, ಸುಖದಾಯಕ, ಆನಂದಮಯ ಜೀವನ ನಮ್ಮದಾಗುತ್ತದೆ. ದುಡುಕಿ ನಿರ್ಧಾರ ತೆಗೆದುಕೊಂಡು ಸಂಪೂರ್ಣ ಜೀವನವೇ ಕಲಹಮಯವಾಗುತ್ತದೆ. ಜೀವನ ಕಲಹಮಯವಾಗದೇ, ಆನಂದಮಯವಾಗಿರಬೇಕು ಅನ್ನೋ ಕಾರಣಕ್ಕೆ ಪೋಷಕರು ಮಕ್ಕಳ ಮದುವೆಗೂ ಮುನ್ನ ಜಾತಕ ನೋಡೋದು. ಹಾಗಾದ್ರೆ ಮದುವೆ ಮಾಡುವಾಗ ಜಾತಕವೇಕೆ ಮುಖ್ಯ ಅನ್ನೋದರ ಬಗ್ಗೆ ಮತ್ತಷ್ಟು ಮಾಹಿತಿ...

ರಾಬರ್ಟ್ ಬೆಡಗಿಗೆ ಫಸ್ಟ್ ಲುಕ್​ ಗಿಫ್ಟ್

ಸ್ಯಾಂಡಲ್​ವುಡ್​ ಸುಲ್ತಾನ ದರ್ಶನ್​ ಅಭಿನಯದ ರಾಬರ್ಟ್ ಸಿನಿಮಾ ಹಿರೋಯಿನ್​ ಆಶಾ ಭಟ್​ಗೆ ಇಂದು ಬರ್ತಡೇ ಸಂಭ್ರಮ. ಹುಟ್ಟು ಹಬ್ಬದ ಸಂಭ್ರಮದಲ್ಲಿರೊ ನಟಿಗೆ ಚಿತ್ರ ತಂಡ ಫಸ್ಟ್ ಲುಕ್​ನ್ನ ಗಿಫ್ಟ್ ಆಗಿ ನೀಡಿದೆ. https://www.youtube.com/watch?v=vsgvG0tD27A ದರ್ಶನ್​ ಪೋಸ್ಟರ್​ ಹಾಗೂ ಟೀಸರ್​ ಮೂಲಕವೇ ರಾಬರ್ಟ್ ಸಿನಿಮಾ ಸಖತ್​ ಹೈಪ್​ ಕ್ರಿಯೇಟ್​ ಮಾಡಿತ್ತು. ಇದೀಗ ಆಶಾ ಭಟ್​ ಫಸ್ಟ್ ಲುಕ್​...

ಶಿಕ್ಷಕರ ದಿನಾಚರಣೆ : ಗುರುವೃಂದಕ್ಕೆ ಉಪರಾಷ್ಟ್ರಪತಿ ನಮನ

ಶಿಕ್ಷಕರ ದಿನಾಚರಣೆಯ ದಿನವಾದ ಇಂದು ದೇಶದ ಸಮಸ್ತ ಗುರುವೃಂದಕ್ಕೆ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಧನ್ಯವಾದ ಅರ್ಪಿಸಿದ್ದಾರೆ. https://www.youtube.com/watch?v=vsgvG0tD27A ನವದೆಹಲಿಯಲ್ಲಿ ಮಾತನಾಡಿದ ಅವ್ರು ಕೋವಿಡ್​ನಂತಹ ಕಠಿಣ ಸಂದರ್ಭದಲ್ಲೂ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಯಾವುದೇ ತೊಂದರೆಯಾಗದಂತೆ ಸೇವೆ ಸಲ್ಲಿಸುತ್ತಿರುವ ಶಿಕ್ಷಕರ ಸೇವೆ ನಿಜಕ್ಕೂ ಶ್ಲಾಘನೀಯ, ನಿಮ್ಮ ನಿಸ್ವಾರ್ಥ ಸೇವೆ ಹಾಗೂ ಧೈರ್ಯಕ್ಕೆ ನಾವು ಚಿರಋಣಿ ಅಂತಾ ಹೇಳಿದ್ರು. ಇನ್ನು ಇದೇ...

ಪಬ್​ ಜಿ ಫ್ಯಾನ್ಸ್​ಗೆ ಗುಡ್​ ನ್ಯೂಸ್​: ಶೀಘ್ರದಲ್ಲೇ ಬರಲಿದೆ ಫೌಜಿ

ಕೇಂದ್ರ ಸರ್ಕಾರ ಚೀನಾ ಮೂಲದ ಪಬ್​ ಜಿ ಗೇಮಿಂಗ್​ ಬ್ಯಾನ್​ ಮಾಡಿರೋದು ಪಬ್​ ಜಿ ಬಳಕೆದಾರರಿಗೆ ಭಾರೀ ನೋವುಂಟು ಮಾಡಿದೆ, ಸಾಕಷ್ಟು ಫಾಲೋವರ್ಸ್ ಹೊಂದಿದ್ದ ಪಬ್​ ಜಿ ಆಪ್​ ಬ್ಯಾನ್​ನಿಂದಾಗಿ ಅನೇಕರು ಕೈ ಹಿಸುಕಿಕೊಳ್ಳುವಂತಾಗಿತ್ತು. ಆದ್ರೀಗ ಬಾಲಿವುಡ್​ ಕಿಲಾಡಿ ಅಕ್ಷಯ್​ ಕುಮಾರ್​ ಪಬ್​ ಜಿ ಆಪ್​ಗೆ ಸೆಡ್ಡು ಹೊಡೆದಿದ್ದಾರೆ. ಬೆಂಗಳೂರು ಮೂಲದ ಎನ್​ಕೋರ್​ ಕಂಪನಿ...

ದೇವರಿಗೆ ಹಾಕಿದ ಹೂವು ಪದೇ ಪದೇ ಬಿದ್ದರೆ ಏನರ್ಥ..?

ಕೆಲವೊಮ್ಮೆ ನಾವು ದೇವರಿಗೆ ಪೂಜೆ ಮಾಡುವ ವೇಳೆ, ದೇವರಿಗೆ ಹಾಕಿದ ಹೂವು ಪದೇ ಪದೇ ಕೆಳಗೆ ಬೀಳುತ್ತಿರುತ್ತದೆ. ಇದಕ್ಕೆ ಕಾರಣವೇನು..? ಕೆಳಗೆ ಬಿದ್ದ ಹೂವನ್ನ ಏನು ಮಾಡಬೇಕು..? ಇದು ಯಾವುದರ ಸೂಚನೆ ಇತ್ಯಾದಿ ವಿಷಯಗಳ ಬಗ್ಗೆ ತಿಳಿಯೋಣ. ಪೂಜೆ ಮಾಡುವ ಸಂದರ್ಭದಲ್ಲಿ ಅಥವಾ ಇನ್ನೋನು ಪೂಜೆ ಮುಗಿದೇ ಬಿಡುತ್ತೆ ಅನ್ನೋ ವೇಳೆಯಲ್ಲಿ ಕೆಲವೊಮ್ಮೆ, ದೇವರಿಗೆ ಹಾಕಿದ...

ಗಡಿಯಲ್ಲಿ ಶಾಂತಿ ಸ್ಥಾಪನೆಗೆ ಮಾತುಕತೆಯೊಂದೇ ಮಾರ್ಗ: ರಾಜನಾಥ್ ಸಿಂಗ್

ಭಾರತ - ಚೀನಾ ಗಡಿ ಸಂಘರ್ಷಕ್ಕೆ ಭಾರತವೇ ಕಾರಣ ಅಂತಾ ಚೀನಾ ರಕ್ಷಣಾ ಸಚಿವಾಲಯ ಉದ್ಧಟತನದ ಹೇಳಿದೆ ನೀಡಿದೆ. ಈ ನಡುವೆ ರಷ್ಯಾದಲ್ಲಿ ಚೀನಾ ಜೊತೆ ಮಾತುಕತೆ ನಡೆಸಿದ ರಾಜನಾಥ್​ ಸಿಂಗ್​ ಗಡಿಯಲ್ಲಿ ಸಂಘರ್ಷ ತೊಲಗಿ ಶಾಂತಿ ನೆಲಸಬೇಕು ಅಂದರೆ ಅದಕ್ಕೆ ಉಭಯ ರಾಷ್ಟ್ರಗಳ ಮಾತುಕತೆಯೊಂದೇ ಪರಿಹಾರ ಎಂದಿದ್ದಾರೆ. ರಾಜತಾಂತ್ರಿಕ ಹಾಗೂ ಮಿಲಟರಿ ಅಧಿಕಾರಿಗಳನ್ನೂ...
- Advertisement -spot_img

Latest News

Political News: ದುಷ್ಮನ್ ಕಹಾ ಹೈ, ಕಾಂಗ್ರೆಸ್ ಪಾರ್ಟಿ ಮೇ ಹೈ!: ಸತೀಶ್ ಹೇಳಿಗೆ ಬಗ್ಗೆ ಅಶೋಕ್ ವ್ಯಂಗ್ಯ

Political News: ಸಚಿವ ಸತೀಶ್ ಜಾರಕಿಹ``ಳಿ ಮನೆ ಮತ್ತು ಕಚೇರಿ ಮೇಲೆ ಇ.ಡಿ.ದಾಳಿ ನಡೆದಿದ್ದು, ಈ ಬಗ್ಗೆ ಸತೀಶ್ ಜಾರಕಿಹ``ಳಿ ಬೇಸರವ್ಯಕ್ತಪಡಿಸಿದ್ದಾರೆ. ದೂರು ನೀಡಿದ್ದು ಯಾರು...
- Advertisement -spot_img