ಚಿನ್ನದ ಬೆಲೆಯೇರಿಕೆ ತತ್ತರಿಸಿದ್ದ ನಾಗರಿಕರಿಗೆ ಸತತ ಮೂರನೇ ದಿನವೂ ಕೊಂಚ ರಿಲೀಫ್ ಸಿಕ್ಕಿದೆ. ಇಂದೂ ಸಹ ಚಿನ್ನದ ದರದಲ್ಲಿ ಕೊಂಚ ಇಳಿಕೆ ಕಂಡುಬಂದಿದೆ. ಇಂದು 10 ಗ್ರಾಂ ಚಿನ್ನದ ದರ 50,771 ರೂಪಾಯಿಗೆ ಬಂದು ತಲುಪಿದೆ. ಹಾಗೂ ಬೆಳ್ಳಿಯ ದರ ಕೆಜಿಗೆ 68,287 ರೂಪಾಯಿಯಷ್ಟಾಗಿದೆ.
ಕರೊನಾದಿಂದ ದೇಶದಲ್ಲಿ ಸಾವನ್ನಪ್ಪುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಜಾಸ್ತಿಯಾಗುತ್ತಲೇ ಇದೆ. ದೇಶದಲ್ಲಿ ಕರೊನಾದಿಂದ ಉಂಟಾಗ್ತಿರೋ ಸಾವಿನ ಪ್ರಮಾಣದ ಬಗ್ಗೆ ಗೃಹ ಸಚಿವಾಲಯದ ವರದಿ ಸಿದ್ಧಪಡಿಸಿದ್ದು ಇದರಲ್ಲಿ 70 ಶೇ. ಕರೊನಾ ಸಾವು ಕೇವಲ 7 ರಾಜ್ಯಗಳಲ್ಲಿ ಸಂಭವಿಸಿದೆ.
ಮಹಾರಾಷ್ಟ್ರ, ಕರ್ನಾಟಕ, ಉತ್ತರ ಪ್ರದೇಶ, ಹಾಗೂ ತಮಿಳುನಾಡು ರಾಜ್ಯಗಳಲ್ಲಿ ಅತಿ ಹೆಚ್ಚು ಮಂದಿ ಕರೊನಾದಿಂದಾಗಿ ಜೀವತೆತ್ತಿದ್ದಾರೆ....
ಬೇಹುಗಾರಿಕೆ ಹಾಗೂ ಭಯೋತ್ಪಾದನೆ ಆರೋಪ ಹೊತ್ತು ಪಾಕ್ನಲ್ಲಿ ಗಲ್ಲು ಶಿಕ್ಷೆಗೆ ಒಳಗಾಗಿರೋ ಕುಲಭೂಷಣ್ ಜಾಧವ್ ಪರ ವಕೀಲರನ್ನ ನೇಮಿಸಲು ಭಾರತಕ್ಕೆ ಇಸ್ಲಾಮಾಬಾದ್ ಹೈಕೋರ್ಟ್ ಮತ್ತೊಂದು ಅವಕಾಶ ನೀಡಿದೆ.
ಪಾಕಿಸ್ತಾನ ಮಿಲಿಟರಿ ಕೋರ್ಟ್ ನೀಡಿರುವ ಮರಣದಂಡನೆ ಶಿಕ್ಷೆಯನ್ನ ಮರುಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿ ವಿಚಾರಣೆಗೆ ವಕೀಲರನ್ನ ನೇಮಿಸುವ ಸಲುವಾಗಿ ಭಾರತ ಅರ್ಜಿ ಸಲ್ಲಿಸಿತ್ತು. ಈ ಸಂಬಂಧ ವಿಚಾರಣೆ...
ರಾಜ್ಯದಲ್ಲಿ ಡ್ರಗ್ ಮಾಫಿಯಾ ದಂಧೆ ವಿಚಾರ ಭಾರೀ ಸಂಚಲನವನ್ನೇ ಸೃಷ್ಟಿಸಿದೆ. ಸ್ಯಾಂಡಲ್ವುಡ್ನಲ್ಲಿ ಬಿರುಗಾಳಿ ಎಬ್ಬಿಸಿರೋ ಡ್ರಗ್ ಜಾಲ ಆರೋಪದ ವಿರುದ್ಧ ಪೊಲೀಸರು ತನಿಖೆ ನಡೆಸ್ತಾ ಇದ್ದಾರೆ. ಡ್ರಗ್ ಬಗ್ಗೆ ಪ್ರತಿಯೊಂದು ಜಿಲ್ಲೆಗಳಲ್ಲೂ ಎಚ್ಚರಿಕೆ ಇರಲಿ ಅಂತಾ ಪೊಲೀಸರಿಗೆ ಪ್ರವೀಣ್ ಸೂದ್ ಸೂಚನೆ ನೀಡಿದ್ದಾರೆ.
https://www.youtube.com/watch?v=CL2BF95bLHA
ಬೆಂಗಳೂರಿನಲ್ಲಿ ಈ ವಿಚಾರವಾಗಿ ಮಾತನಾಡಿದ ಅವ್ರು, ರಾಜ್ಯದಲ್ಲಿ ಮಾದಕ ವಸ್ತುಗಳ...
ತನ್ನ ಬೋಲ್ಡ್ ಬಿಹೇವಿಯರ್ನಿಂದಲೇ ಸುದ್ದಿ ಮಾಡೋ ಬಾಲಿವುಡ್ ನಟಿ ಕಂಗನಾ ರಣಾವತ್ ಇದೀಗ ಶಿವಸೇನೆ ಮುಖಂಡನ ವಿರುದ್ಧ ಕಿಡಿಕಾರಿದ್ದಾರೆ. ನನಗೆ ಜೀವ ಬೆದರಿಕೆ ಹಾಕಲಾಗಿದೆ ಅಂತಾ ಬಾಲಿವುಡ್ ಕ್ವೀನ್ ಕಂಗನಾ ಟ್ವಿಟರ್ನಲ್ಲಿ ಬರೆದುಕೊಂಡಿದ್ದಾರೆ.
ಶಿವಸೇನೆ ಮುಖಂಡ ಸಂಜಯ್ ರಾವತ್ ನನಗೆ ಜೀವ ಬೆದರಿಕೆ ಹಾಕಿದ್ದಾರೆ. ಮುಂಬೈಗೆ ವಾಪಸ್ಸಾದ್ರೆ ನಿನ್ನ ಜೀವಕ್ಕೆ ಸಂಚಕಾರ ಅಂತಾ ಆವಾಜ್...
ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ತನಿಖೆ ಹಲವು ಆಯಾಮಗಳಲ್ಲಿ ನಡೀತಾ ಇದೆ . ಈಗಾಗಲೇ ಸುಶಾಂತ್ ಹಾಗೂ ರಿಯಾ ಕುಟುಂಬಸ್ಥರು, ಸಿಬ್ಬಂದಿ ವಿಚಾರಣೆ ನಡೆಸಿರೋ ಸಿಬಿಐ ಇದೀಗ ಸುಶಾಂತ್ಗೆ ಚಿಕಿತ್ಸೆ ನೀಡ್ತಿದ್ದ ವೈದ್ಯರನ್ನೂ ತನಿಖೆಗೆ ಒಳಪಡಿಸಿದೆ. ವೈದ್ಯರ ವಿಚಾರಣೆ ವೇಳೆ ಸುಶಾಂತ್ ಡಿಪ್ರೆಷನ್ನಲ್ಲಿ ಇದ್ದದ್ದು ನಿಜ ಎಂಬ ಅಂಶ ಹೊರಬಿದ್ದಿದೆ.
https://www.youtube.com/watch?v=CL2BF95bLHA
ಸುಶಾಂತ್ರನ್ನ...
ಇವತ್ತು ನಾವು ಹೇಳುವ ಮಂತ್ರವನ್ನ ಪ್ರತಿದಿನ ರಾತ್ರಿ ಹೇಳಿ ಮಲಗಿದರೆ, ನೆಮ್ಮದಿ ನಿಮ್ಮ ಪಾಲಾಗುತ್ತದೆ. ಯಾವುದು ಆ ಮಂತ್ರ, ಆ ಮಂತ್ರೋಚ್ಛಾರಣೆಯಿಂದ ನಿಮಗಾಗುವ ಲಾಭಗಳೇನು ಅನ್ನೋ ಬಗ್ಗೆ ತಿಳಿಯೋಣ.
https://youtu.be/Ww4kaZI3iYQ
ನಾವಿಂದು ಹೇಳುವ ಈ ಮಂತ್ರವನ್ನ ಪ್ರತಿದಿನ ಮಲಗುವ ಮುನ್ನ 11 ಬಾರಿ ಹೇಳಬೇಕು. ಇದನ್ನು ಹೇಳಿದ ಬಳಿಕ ಅಪ್ಪಿತಪ್ಪಿಯೂ ಯಾರಲ್ಲಿಯೂ ಮಾತನಾಡಬಾರದು. ಮುಟ್ಟಿನ ದಿನದಲ್ಲಿ ಹೆಣ್ಣುಮಕ್ಕಳು...
ಸೋನೂ ಸೂದ್.. ಬಾಲಿವುಡ್, ಸ್ಯಾಂಡಲ್ವುಡ್, ಟಾಲಿವುಡ್, ಕಾಲಿವುಡ್ನಲ್ಲಿ ಖಳನಾಯಕನ ಪಾತ್ರದಲ್ಲಿ ಮಿಂಚಿದ ನಾಯಕ. ಆದ್ರೆ ನಿಜ ಜೀವನದಲ್ಲಿ ಮಾತ್ರ ರಿಯಲ್ ಹೀರೋ. ಲಾಕ್ಡೌನ್ ಟೈಮ್ನಲ್ಲಿ ಬಡಬಗ್ಗರಿಗೆ, ಅಸಹಾಯಕರಿಗೆ ಸಹಾಯ ಮಾಡಲು ಶುರುಮಾಡಿದ ಸೋನು ಇಂದಿಗೂ ಕೂಡ ಹಲವರ ನೆರವಿಗೆ ಧಾವಿಸುತ್ತಿದ್ದಾರೆ. ಕರ್ನಾಟಕ ಜನರಿಗೂ ಕೂಡ ಸೋನುಸೂದ್ ಸಹಾಯ ಮಾಡಿದ್ದಾರೆ.
https://youtu.be/VgI2D1DUJgs
ಪುಸ್ತಕ, ಬಟ್ಟೆ, ಧವಸ ಧಾನ್ಯ ದಾನದಿಂದ...
ದೇವರ ಪೂಜೆ ಮಾಡುವಾಗ, ಇಂಥ ಘಟನೆ ಜರುಗಿದರೆ ಲಾಭ, ಇಂಥ ಘಟನೆ ಜರುಗಿದರೆ ನಷ್ಟ ಎಂದು ಹಿರಿಯರು ಹೇಳಿದ್ದನ್ನ ನೀವು ಕೇಳಿರುತ್ತೀರಿ. ಇವತ್ತು ನಾವು ಪೂಜೆ ಮಾಡುವಾಗ ಯಾವ ಘಟನೆ ಜರುಗಿದ್ರೆ ಶುಭಸೂಚನೆ ಅನ್ನೋ ಬಗ್ಗೆ ಹೇಳಲಿದ್ದೇವೆ.
ಪೂಜೆ ಮಾಡುವಾಗ ದೇವರಿಗೆ ಇಟ್ಟ ಹೂವು ಬಲಭಾಗದಿಂದ ಕೆಳಗೆ ಬಿದ್ದರೆ, ನಿಮಗೆ ಶುಭವಾಗಲಿದೆ ಎಂದರ್ಥ. ಎಡಭಾಗದಿಂದ...
ಮಾಂಗಲ್ಯ.. ವಿವಾಹಿತ ಹೆಣ್ಣಿನ ಜೀವನದ ಅತೀ ಮುಖ್ಯವಾದ ಆಭರಣ. ಮಾಂಗಲ್ಯ ಹಾಕಿಕೊಂಡ ಮಹಿಳೆಗೆ ಪುಂಡ ಪೋಕರಿಗಳ ಕಾಟವಿರುವುದಿಲ್ಲ. ಕೆಟ್ಟ ದೃಷ್ಟಿಗಳಿಂದ ಹೆಣ್ಣನ್ನು ರಕ್ಷಿಸುವಲ್ಲಿ ಮಾಂಗಲ್ಯ ಪ್ರಮುಖ ಪಾತ್ರ ವಹಿಸುತ್ತದೆ. ಆದ್ರೆ ಇಂದಿನ ಕಾಲದ ಕೆಲ ವಿವಾಹಿತ ಮಹಿಳೆಯರು ಈ ಸಂಪ್ರದಾಯವನ್ನೆಲ್ಲ ಬದಿಗಿಟ್ಟು, ಫ್ಯಾಷನ್ಗೆ ಮಾರುಹೋಗಿ, ಮಾಂಗಲ್ಯವಿಲ್ಲದೇ ಓಡಾಡುತ್ತಾರೆ. ಮಾಂಗಲ್ಯವಿದ್ದರೆ ಎಲ್ಲಿ ತಮ್ಮ ಗ್ಲಾಮರ್ ಕಡಿಮೆಯಾಗಿ...