Sunday, September 13, 2026

karnataka tv

‘ನಾನೊಬ್ಬ ಮೆಸೆಂಜರ್​, ಮೆಸೆಂಜರ್​ನ್ನ ಕೊಲ್ಲಬೇಡಿ’

ಸ್ಯಾಂಡಲ್​ವುಡ್​ನಲ್ಲಿ ಸಂಚಲನವನ್ನೇ ಸೃಷ್ಟಿಸಿರೋ ಡ್ರಗ್​ ಮಾಫಿಯಾ ಇದೀಗ ಅನೇಕರ ನಿದ್ದೆಗೆಡಿಸಿಸಿದೆ. ಡ್ರಗ್​ ಮಾಫಿಯಾ ಸಂಬಂಧ ಹೇಳಿಕೆ ನೀಡಿದ್ದ ಇಂದ್ರಜಿತ್​ ಲಂಕೇಶ್​ ಮೂರನೇ ಬಾರಿಗೆ ಸಿಸಿಬಿ ವಿಚಾರಣೆಗೆ ಹಾಜರಾದ್ರು. ವಿಚಾರಣೆ ಬಳಿಕ ಮಾತನಾಡಿದ ಅವ್ರು, ಡ್ರಗ್​ ಮಾಫಿಯಾದಲ್ಲಿ ಸ್ಯಾಂಡಲ್​ವುಡ್​ನ ಕೆಲ ಕಲಾವಿದರು ಇರೋದು ನಿಜ. ಹೀಗಾಗಿ ನಾನು ಮೆಸೆಂಜರ್​ ರೀತಿಯಲ್ಲಿ ಕೆಲಸ ಮಾಡ್ತಿದ್ದೇನೆ. ಮೆಸೆಂಜರ್​ನ್ನ ಕೊಲ್ಲುವ...

ಸೆಪ್ಟೆಂಬರ್ 4, 2020 ರಾಶಿ ಭವಿಷ್ಯ

ಮೇಷ: ಉದ್ಯೋಗ ಕ್ಷೇತ್ರದಲ್ಲಿ ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ. ವಿದ್ಯಾರ್ಥಿಗಳು ಸಮಸ್ಯೆಗಳಿಂದ ಪಾರಾಗಿ ನೆಮ್ಮದಿಯನ್ನು ಹೊಂದಲಿದ್ದಾರೆ. ಅವಿವಾಹಿತರು ಅನಿರೀಕ್ಷಿತ ರೀತಿಯಲ್ಲಿ ಕಂಕಣ ಬಲ ಹೊಂದಲಿದ್ದಾರೆ. ವೃಷಭ: ಅಡೆತಡೆ ಎಡರು ತೊಡರುಗಳಿದ್ದರೂ ನವಚೈತನ್ಯವನ್ನ ಹೊಂದಲಿದ್ದೀರಿ. ಆಗಾಗ ಖರ್ಚು ವೆಚ್ಚಗಳು ಅಧಿಕವಾಗಿ ಚಿಂತೆ ತೋರಿಬಂದರೂ, ಧನಾಗಮನ ಕಾರ್ಯಾನುಕೂಲಕ್ಕೆ ಸಾಧ್ಯತೆಯಾಗಲಿದೆ. ಮಿಥುನ: ಸಹೋದ್ಯೋಗಿಗಳ ದುರ್ವ್ಯವಹಾರವು ಅನುಭವಕ್ಕೆ ಬರಲಿದೆ. ಗುರುಬಲದ ಅನುಗ್ರಹದಿಂದ...

ಶರ್ಮಿಳಾ ಮಾಂಡ್ರೆ ಫ್ಯಾಮಿಲಿಗೆ ಕರೊನಾ ಸೋಂಕು

ಸ್ಯಾಂಡಲ್​ವುಡ್​ ನಟಿ ಶರ್ಮಿಳಾ ಮಾಂಡ್ರೆ ಮತ್ತವರ ಕುಟುಂಬಸ್ಥರಲ್ಲಿ ಕರೊನಾ ಸೋಂಕು ದೃಢ ಪಟ್ಟಿದೆ. ಈ ಸಂಬಂಧ ಟ್ವೀಟ್​ ಮಾಡಿರುವ ನಟಿ ಶರ್ಮಿಳಾ ತಮಗೆ ಕೋವಿಡ್​ 19 ಇರೋದನ್ನ ಖಚಿತ ಪಡಿಸಿದ್ದಾರೆ. ನಾನು ಹಾಗೂ ನನ್ನ ಮನೆಯ ಕೆಲ ಸದಸ್ಯರಲ್ಲಿ ಕರೊನಾ ಲಕ್ಷಣಗಳು ಕಂಡು ಬಂದ ಹಿನ್ನೆಲೆ ಕ್ವಾರಂಟೈನ್​ಗೆ ಒಳಗಾಗಿದ್ವಿ. ಪರೀಕ್ಷೆಯ ವೇಳೆ ನಮಗೆ ಕರೊನಾ...

ಸ್ಯಾಂಡಲ್​ವುಡ್​ ಕಲಾವಿದರಿಗೆ ನೋಟಿಸ್​: ಬೊಮ್ಮಾಯಿ

ಡ್ರಗ್​ ಮಾಫಿಯಾದಲ್ಲಿ ಕೆಲ ಸ್ಯಾಂಡಲ್​ವುಡ್​ ನಟ ನಟಿಯರ ಹೆಸರು ಕೇಳಿ ಬರ್ತಿರೋ ಬೆನ್ನಲ್ಲೇ ಸಿಸಿಬಿ ಹೈ ಅಲರ್ಟ್ ಆಗಿದೆ. ಈ ನಡುವೆ ಗೃಹ ಸಚಿವ ಬೊಮ್ಮಾಯಿ ಕೂಡ ಸಂಪುಟ ಸಭೆಯಲ್ಲಿ ಈ ವಿಚಾರ ಪ್ರಸ್ತಾಪಿಸಿದ್ದಾರೆ. https://www.youtube.com/watch?v=orBXs-7wuaQ ಡ್ರಗ್​ ಮಾಫಿಯಾ ಉದ್ದೇಶಿಸಿ ಬೆಂಗಳೂರಲಿ ಮಾತನಾಡಿದ ಬೊಮ್ಮಾಯಿ, ಡ್ರಗ್​ ಮಾಫಿಯಾ ಸಂಬಂಧ ಎಲ್ಲ ಆಯಾಮಗಳಲ್ಲಿ ತನಿಖೆ ನಡೀತಾ ಇದೆ....

‘ಅನಾರೋಗ್ಯ ಕಾರಣ ವಿಚಾರಣೆಗೆ ಹಾಜರಾಗಿಲ್ಲ, ಆದ್ರೆ ನಾಳೆ ಖಂಡಿತ ಹಾಜರಾಗ್ತೇನೆ’

ಸ್ಯಾಂಡಲ್‌ವುಡ್‌ನಲ್ಲಿ ಡ್ರಗ್ಸ್ ದಂಧೆ ಬಗ್ಗೆ ಭರ್ಜರಿ ಚರ್ಚೆ, ಆರೋಪ, ಪ್ರತ್ಯಾರೋಪ ನಡೆಯುತ್ತಿದೆ. ಈಗಾಗಲೇ ಇಂದ್ರಜೀತ್ ಲಂಕೇಶ್ ವಿಚಾರಣೆ ನಡೆದಿದ್ದು, ಪುರಾವೆ ನೀಡಿದ್ದೇನೆ, ಸಿಸಿಬಿ ತನಿಖೆ ನಡೆಸುತ್ತದೆ ಎಂದು ಹೇಳಿದ್ದಾರೆ. https://youtu.be/Ww4kaZI3iYQ ಇನ್ನು ನಿನ್ನೆ ನಟಿ ರಾಗಿಣಿ ಪ್ರಿಯಕರ ರವಿಶಂಕರ್‌ರನ್ನು ಪೊಲೀಸರು ವಿಚಾರಣೆಗೆ ಒಳಪಡಿಸಿದ್ದು, ಆತ ರಾಗಿಣಿ ಹೆಸರು ಹೇಳಿದ್ದಕ್ಕಾಗಿ ಇಂದು ವಿಚಾರಣೆಗೆ ಹಾಜರಾಗುವಂತೆ ರಾಗಿಣಿಗೆ ನೋಟೀಸ್...

ಭಾರತಕ್ಕೆ ಸಿಗ್ತು ಬಲಿಷ್ಠ ರಾಷ್ಟ್ರಗಳ ಬಲ: ಚೀನಾಗೆ ಭಾರೀ ಮುಖಭಂಗ

ಲಡಾಖ್​ ಗಡಿಯಲ್ಲಿ ಕಿರಿಕ್​ ಮಾಡ್ತಿರೋ ಚೀನಾದ ಉದ್ಧಟತನವನ್ನ ಅಮೆರಿಕ ಗಮನಿಸುತ್ತಲೇ ಇದೆ. ಈ ಹಿಂದೆ ಗಾಲ್ವಾನ್​ ಕಣಿವೆ ಘರ್ಷಣೆ ಸಂದರ್ಭದಲ್ಲೂ ಭಾರತಕ್ಕೆ ಬೆಂಬಲ ಸೂಚಿಸಿದ್ದ ವಿಶ್ವದ ದೊಡ್ಡಣ್ಣ ಇದೀಗ ಮತ್ತೆ ಭಾರತದ ಪರ ನಿಂತಿದೆ.ಅಮೆರಿಕದ ಜೊತೆ ಜಪಾನ್, ಆಸ್ಟ್ರೇಲಿಯಾ, ಸೌತ್​ ಕೋರಿಯಾ ಕೂಡ ಭಾರತಕ್ಕೆ ನಮ್ಮ ಸಾಥ್​ ಎಂದಿವೆ. https://www.youtube.com/watch?v=WjM761eDq0g ಇನ್ನು ಈ ವಿಚಾರವಾಗಿ ಮಾತನಾಡಿದ...

ಚುಟುಕು ಕದನದಿಂದ ಲಸಿತ್​ ಮಲಿಂಗಾ ಹೊರಕ್ಕೆ

ಯುಎಇನಲ್ಲಿ ಆಯೋಜನೆಗೊಂಡಿರೋ ಐಪಿಎಲ್​ ಪಂದ್ಯ ಆರಂಭಕ್ಕೂ ಮುನ್ನವೇ ಕೆಲ ಆಟಗಾರರು ತಾಯ್ನಾಡಿಗೆ ವಾಪಸ್ಸಾಗ್ತಿದ್ದಾರೆ. ಈಗ ಈ ಸಾಲಿಗೆ ಸೇರಿದ್ದಾರೆ ಸ್ಟಾರ್​ ಆಟಗಾರ ಲಸಿತ್​ ಮಲಿಂಗ. ಚೆನ್ನೈ ಸೂಪರ್​ ಕಿಂಗ್ಸ್ ತಂಡದಿಂದ ಸುರೇಶ್​ ರೈನಾ ವಾಪಸ್ಸಾಗ್ತಾ ಇದ್ದಂತೆ ಇದೀಗ ಮುಂಬೈ ಇಂಡಿಯನ್ಸ್ ತಂಡಕ್ಕೆ ಮಲಿಂಗಾ ಶಾಕ್​ ನೀಡಿದ್ದಾರೆ. ಕುಟುಂಬದ ಜತೆ ಕಾಲ ಕಳೆಯುವ ಸಲುವಾಗಿ ಈ...

ಈಡೇರಲೇ ಇಲ್ಲ ಸುಶಾಂತ್​ ಸಿಂಗ್​ ರಜಪೂತ್​ ಆ ಕೊನೆಯಾಸೆ..!

ಸುಶಾಂತ್​ ಸಿಂಗ್​ ರಜಪೂತ್​ ಸಾವಿನ ಕೇಸ್​​​ನಲ್ಲಿ ಸದ್ಯ ED ಕೂಡ ಎಂಟ್ರಿ ಕೊಟ್ಟಿದ್ದು ಎಸ್​ಎಸ್​ಆರ್​​ ಖಾತೆಯಿಂದ ವರ್ಗಾವಣೆಯಾದ ಹಣದ ಬಗ್ಗೆ ಮಾಹಿತಿ ಕಲೆ ಹಾಕ್ತಿದೆ. ಸದ್ಯ ಸುಶಾಂತ್​ ಸಿಂಗ್​​ ಕಂಪನಿ ಪಾರ್ಟ್ನರ್​ ವರುಣ್​ ಮಾಥೂರ್​​ಗೆ ಸುಮಾರು 12 ಗಂಟೆಗಳ ಕಾಲ ಜಾರಿ ನಿರ್ದೇಶನಾಲಯ ತನಿಖೆ ನಡೆಸಿದೆ. ಈ ವೇಳೆ ವರುಣ್​ ಸುಶಾಂತ್​ಗೆ ಸೌರವ್​ ಗಂಗೂಲಿ...

ರಾಜ್ಯದಲ್ಲಿ ಒಂದೇ ದಿನ 9,860 ಕೊರೊನಾ ಕೇಸ್, 113 ಮಂದಿ ಸಾವು, 6,287 ಜನ ಗುಣಮುಖ..!

ಕಳೆದ 24 ಗಂಟೆಯಲ್ಲಿ ಕರ್ನಾಟಕದಲ್ಲಿ 9860 ಕೊರೊನಾ ಪ್ರಕರಣಗಳು ವರದಿಯಾಗಿದೆ. ಅಲ್ಲದೇ, 6287 ಸೋಂಕಿತರು ಗುಣಮುಖರಾಗಿದ್ದಾರೆ. 113 ಕೊರೊನಾ ಸೋಂಕಿತರು ಮೃತಪಟ್ಟಿದ್ದಾರೆ. https://youtu.be/bHf-68hF0nc ಇನ್ನು ಈ ಮೂಲಕ ರಾಜ್ಯದಲ್ಲಿ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ ಮೂರು ಲಕ್ಷದ ಆರವತ್ತು ಸಾವಿರಕ್ಕೇರಿಕೆಯಾಗಿದೆ. ಅಲ್ಲದೇ, 2ವರೆ ಲಕ್ಷಕ್ಕೂ ಅಧಿಕ ಜನ ಕೊರೊನಾದಿಂದ ಗುಣಮುಖರಾಗಿದ್ದಾರೆ. ಇದೀಗ ಕರ್ನಾಟಕದಲ್ಲಿ ಒಟ್ಟು 94,459...

ಕೊರೊನಾ ಕಾಲದಲ್ಲಿಯೂ ಕೋಲಾರದಲ್ಲಿ ಸಿಕ್ತು ಕಂತೆ ಕಂತೆ ನೋಟು..!

ಕೋಲಾರ : ಕೊರೊನಾ ಲಾಕ್ ಡೌನ್‌ನಿಂದಾಗಿ ಜನರು ಕೆಲಸ ಕಳೆದುಕೊಂಡು ಕೈಯಲ್ಲಿ ಹಣವಿಲ್ಲದೆ ಪರದಾಡುತ್ತಿದ್ದಾರೆ. ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿಯೂ ಕೋಲಾರದಲ್ಲಿ ಕಂತೆ ಕಂತೆ ನೋಟಿನ ರಾಶಿ ಸಿಕ್ಕಿದೆ. ಆಂಧ್ರ ಪ್ರದೇಶಕ್ಕೆ ಹೋಗುತ್ತಿದ್ದ ಕಾರಿನಲ್ಲಿ 2.94 ಕೋಟಿ ಹಣ ಸಿಕ್ಕಿದೆ. ದಾಖಲೆಗಳಿಲ್ಲದೆ ಹಣ ಸಾಗಿಸುತ್ತಿದ್ದ ಕಾರನ್ನು ಶ್ರೀನಿವಾಸಪುರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕಿನ ರೋಜರನಹಳ್ಳಿ...
- Advertisement -spot_img

Latest News

Political News: ದುಷ್ಮನ್ ಕಹಾ ಹೈ, ಕಾಂಗ್ರೆಸ್ ಪಾರ್ಟಿ ಮೇ ಹೈ!: ಸತೀಶ್ ಹೇಳಿಗೆ ಬಗ್ಗೆ ಅಶೋಕ್ ವ್ಯಂಗ್ಯ

Political News: ಸಚಿವ ಸತೀಶ್ ಜಾರಕಿಹ``ಳಿ ಮನೆ ಮತ್ತು ಕಚೇರಿ ಮೇಲೆ ಇ.ಡಿ.ದಾಳಿ ನಡೆದಿದ್ದು, ಈ ಬಗ್ಗೆ ಸತೀಶ್ ಜಾರಕಿಹ``ಳಿ ಬೇಸರವ್ಯಕ್ತಪಡಿಸಿದ್ದಾರೆ. ದೂರು ನೀಡಿದ್ದು ಯಾರು...
- Advertisement -spot_img