Sunday, September 13, 2026

karnataka tv

ಸೆ.7ರಿಂದ ತಮಿಳುನಾಡಿನಲ್ಲಿ ರೈಲು, ಬಸ್ ಸೇವೆ ಪುನಾರಂಭ

ಸೋಮವಾರದಿಂದ ತಮಿಳುನಾಡಿನಲ್ಲಿ ಪ್ಯಾಸೆಂಜರ್​ ರೈಲು ಸೇವೆ ಹಾಗೂ ಅಂತರ್​ಜಿಲ್ಲಾ ಬಸ್​ ಸೇವೆ ಪುನಾರಂಭವಾಗಲಿದೆ ತಮಿಳುನಾಡು ಸಿಎಂ ಪಳನಿಸ್ವಾಮಿ ಹೇಳಿದ್ದಾರೆ. https://www.youtube.com/watch?v=WjM761eDq0g ತಮಿಳುನಾಡಿನ ಜಿಲ್ಲೆಗಳಲ್ಲಿ ಬಸ್​ ಸಂಚಾರ ಮೊದಲೇ ಆರಂಭವಾಗಿತ್ತು. ಆದರೆ ಅಂತರ್​ಜಿಲ್ಲಾ ಬಸ್​ ಸೇವೆಗೆ ಮಾತ್ರ ನಿರ್ಬಂಧ ವಿಧಿಸಲಾಗಿತ್ತು.  ಅಂತರ್​ಜಿಲ್ಲಾ ಬಸ್​ ಸಂಚಾರಕ್ಕೆ ಬೇಡಿಕೆ ಹೆಚ್ಚಾದ ಹಿನ್ನೆಲೆ ಈ ವ್ಯವಸ್ಥೆ ಆರಂಭಿಸಿದ್ದೇವೆ ಅಂತಾ ಪಳನಿಸ್ವಾಮಿ ಹೇಳಿದ್ರು. https://www.youtube.com/watch?v=WjM761eDq0g ಇನ್ನು ಪ್ಯಾಸೆಂಜರ್​ ರೈಲು ಸೇವೆಯೂ ಇದೇ ದಿನದಿಂದ ಆರಂಭವಾಗಲಿದ್ದು...

ಸುಶಾಂತ್ ಸಿಂಗ್ ಕೇಸ್; ಇನ್ನೂ ಸಿಕ್ಕಿಲ್ಲ ಒಂದೇ ಒಂದು ಸಾಕ್ಷಿ

ಬಾಲಿವುಡ್​ ನಟ ಸುಶಾಂತ್​ ಸಿಂಗ್​ ರಜಪೂತ್​ ಪ್ರಕರಣವನ್ನ ಸಿಬಿಐ ಕೈಗೆತ್ತಿಕೊಂಡಾಗಿನಿಂದ ಈವರೆಗೆ ಅನೇಕರ ವಿಚಾರಣೆ ನಡೆಸಿದೆ.ಹೀಗಾಗಿ ಸುಶಾಂತ್​ರದ್ದು ಕೊಲೆಯೋ ಅಥವಾ ಆತ್ಮಹತ್ಯೆಯೋ ಎಂಬ ಗೊಂದಲಕ್ಕೆ ಇನ್ನೂ ಯಾವುದೇ ಸ್ಪಷ್ಟ ಚಿತ್ರಣ ದೊರಕಿಲ್ಲ, https://www.youtube.com/watch?v=0hSR4eBkU0g ಇನ್ನು ಇದೇ ಪ್ರಕರಣದ ವಿಚಾರವಾಗಿ ಪ್ರತಿಕ್ರಿಯಿಸಿರೋ ರಿಯಾ ಚಕ್ರಬೋರ್ತಿ ಪರ ವಕೀಲ ಇದು 2008ರ ಆರುಷಿ ಪ್ರಕರಣದ ಮತ್ತೊಂದು ರೂಪವಾಗಿದೆ ಅಂತಾ ಬಣ್ಣಿಸಿದ್ದಾರೆ. ತಪ್ಪು ಯಾರದ್ದು ಅಂತಾ ವಿಶ್ವಕ್ಕೆ ಗೊತ್ತಿದ್ದರೂ ಆರುಷಿ ತಲ್ವಾರ್​...

ಥಾಯ್ಲ್ಯಾಂಡ್ ರಾಣಿಗೆ ಜೈಲು ಸಜೆಯಿಂದ ಮುಕ್ತಿ

ಥಾಯ್​ಲ್ಯಾಂಡ್ ಮಹಾರಾಜ ಮಹಾ ವಾಜಿರಾಲೊಂಗ್​ಕಾರ್ನ್ ತಮ್ಮ ಪತ್ನಿ ವೋಂಗ್​ವಾಜಿರಾಪಾಕಡಿಗೆ ನೀಡಿದ್ದ ಜೈಲು ಶಿಕ್ಷೆಯಿಂದ ಮುಕ್ತಿ ನೀಡಿದ್ದಾರೆ. https://www.youtube.com/watch?v=0hSR4eBkU0g ಒಂದು ವರ್ಷ  ಜೈಲಿನಲ್ಲಿದ್ದ  ಥಾಯ್​ಲ್ಯಾಂಡ್​ ರಾಣಿ ರಾಜನ ಜತೆ ಸಮಾರಂಭದಲ್ಲಿ ಭಾಗಿಯಾಗಿದ್ದಾರೆ.

ಭಾರತಕ್ಕೆ ಅಮೆರಿಕದಿಂದ ಸಾಥ್; ಚೀನಾಗೆ ಮತ್ತೊಮ್ಮೆ ಮುಖಭಂಗ

ಗಾಲ್ವಾನ್​ ಕಣಿವೆಯಲ್ಲಿ ಚೀನಾ ಉದ್ಧಟತನ ಪ್ರದರ್ಶಿಸಿದ್ದ ವೇಳೆ ಭಾರತಕ್ಕೆ ಸಾಥ್​ ನೀಡಿದ್ದ ವಿಶ್ವದ ದೊಡ್ಡಣ್ಣ ಇದೀಗ ಮತ್ತೆ ಭಾರತದ ಪರ ನಿಂತಿದೆ.ಗಡಿ ನಿಯಮ ಉಲ್ಲಂಘಿಸಿದ್ದು ಚೀನಾವೇ ಹೊರತು ಭಾರತವಲ್ಲ ಅಂತಾ ಅಮೆರಿಕ ಹೇಳಿದೆ, https://www.youtube.com/watch?v=TVlzCIFcc04 ಆಗಸ್ಟ್ 29 ಹಾಗೂ 30ರಂದು ಪೈಂಗ್ಯಾಂಗ್​ ಕಣಿವೆಯಲ್ಲಿ    ಚೀನಾ ಗಡಿ ಅತಿಕ್ರಮಣಕ್ಕೆ ಯತ್ನಿಸಿತ್ತು. ಇದಕ್ಕೆ ಭಾರತೀಯ ಸೇನೆ ಪ್ರತಿರೋಧವನ್ನ ಒಡ್ಡಿತ್ತು. ಆದ್ರೆ ಬಳಿಕ ಭಾರತವೇ ಗಡಿ...

ಮನೆಯಲ್ಲೇ ಜಾನ್ವಿ ಸಹೋದರಿ ಫೋಟೋಶೂಟ್;ವೈರಲ್ ಆಯ್ತು ಕ್ಯೂಟ್ ಪಿಕ್ಸ್

ಕರೊನಾದಿಂದಾಗಿ ಶೂಟಿಂಗ್​ನಲ್ಲಿ ಭಾಗಿಯಾಗದೇ ಸಧ್ಯ ತಮ್ಮ ನಿವಾಸದಲ್ಲೇ ಇರೋ ಶ್ರೀದೇವಿ ಪುತ್ರಿ ಜಾನ್ವಿ ಕಪೂರ್​ ಸೋಶಿಯಲ್​ ಮೀಡಿಯಾದಲ್ಲಿ ಸೌಂಡ್​ ಮಾಡ್ತಿದ್ದಾರೆ. ಸದಾ ಶೂಟಿಂಗ್​, ಜಿಮ್​, ಫೋಟೋಶೂಟ್​ ಅಂತಾ ಫೀಲ್ಡ್​ನಲ್ಲಿ ಇರ್ತಿದ್ದ ಜಾನು ಇದೀಗ ಮನೆಯಲ್ಲೇ ತಮ್ಮ ಸಹೋದರಿ ಖುಶಿಗೆ ಫೋಟೋಶೂಟ್​ ಮಾಡಿಸಿದ್ದಾರೆ. https://www.youtube.com/watch?v=tKWpmyMiB0E ಸದ್ಯ ಜಾನ್ವಿ ಕಪೂರ್​ ನಟನೆಯ ಗುಂಜನ್​ ಸಕ್ಸೇನಾ ನೆಟ್​ಫ್ಲಿಕ್ಸ್​ನಲ್ಲಿ ಸಖತ್​ ಸದ್ದು ಮಾಡ್ತಿದೆ. ಈ ನಡುವೆ ಮ್ಯಾಗ್​ಜಿನ್​ ಒಂದರ ಕವರ್​...

‘ಡ್ರಗ್ಸ್ ದಂಧೆ ಭಯೋತ್ಪಾದನೆಯ ಒಂದು ಭಾಗ’

ಅಕ್ರಮ ಮದ್ಯ ವ್ಯಸನ ದಂಧೆ ದೇಶಕ್ಕೆ ಮಾರಕ   ಅಂತಾ ಸಂಸದ ಪ್ರತಾಪ್​ ಸಿಂಹ ಹೇಳಿದ್ದಾರೆ . ಮೈಸೂರಿನ  ಲ್ಲಿ ಈ ವಿಚಾರವಾಗಿ ಮಾತನಾಡಿದ ಅವ್ರು ಒಂದು ದೇಶವನ್ನ ಹಾಳು ಮಾಡಬೇಕು ಅಂದರೆ ಬಾಂಬ್​ ಹಾಕಬೇಕು ಎಂದಿಲ್ಲ. ದೇಶದ ಜನತೆಗೆ ಡ್ರಗ್ಸ್ ನೀಡಿದ್ರೆ ಸಾಕು ಅಂತಾ ಹೇಳಿದ್ರು. https://www.youtube.com/watch?v=wS7L-yK5qlo ಡ್ರಗ್ಸ್ ದಂಧೆ ಕೇವಲ ಬಾಲಿವುಡ್ ಅಥವಾ ಸ್ಯಾಂಡಲ್​ವುಡ್​ಗೆ...

ನಾರಾಯಣ ಗುರುಗೆ ಪ್ರಧಾನಿ ನಮನ

ಸಮಾಜ ಸುಧಾರಕ ನಾರಾಯಣ ಗುರು ಜನ್ಮದಿನಾಚರಣೆ ಪ್ರಯುಕ್ತ ಪ್ರಧಾನಿ ಮೋದಿ ದೆಹಲಿಯಲ್ಲಿ ಅವರ ಪ್ರತಿಮೆಗೆ ನಮನ ಸಲ್ಲಿಸಿದ್ರು. ಅಲ್ಲದೇ ಈ ಸಂಬಂಧ ಟ್ವೀಟ್​ ಮಾಡಿರುವ ಪ್ರಧಾನಿ ಮೋದಿ ನಾರಾಯಣ ಗುರು ಅವರ ಸಾಮಾಜಿಕ ಕಳಕಳಿಯನ್ನ ಹಾಡಿ ಹೊಗಳಿದ್ದಾರೆ. https://www.youtube.com/watch?v=JAjG5ZmboKM ಶ್ರೀ ನಾರಾಯಣ ಗುರು ಅವರ ಮುಂದೆ ನಾನು ತಲೆಬಾಗುವೆ.ಅವರ ಜೀವನ ಹಾಗೂ ಸಮಾಜ ಸೇವೆ ಎಲ್ಲರಿಗೂ ಆದರ್ಶಪ್ರಾಯವಾದುದು. https://www.youtube.com/watch?v=1YeUxa-eFdc ಮಹಿಳೆಯರ ಅಭಿವೃದ್ಧಿ ಹಾಗೂ ಶಿಕ್ಷಣಕ್ಕಾಗಿ ಶ್ರೀ ನಾರಾಯಣ ಗುರು...

ಗುಂಜನ್ ಸಕ್ಸೇನಾ ಸಿನಿಮಾ ತಂಡಕ್ಕೆ ಹೈಕೋರ್ಟ್​ನಿಂದ ರಿಲೀಫ್

ನೆಟ್​ಫ್ಲಿಕ್ಸ್​ನಲ್ಲಿ ಪ್ರಸಾರವಾಗ್ತಿದ್ದ ಬಾಲಿವುಡ್​ ಸಿನಿಮಾ ಗುಂಜನ್​ ಸಕ್ಸೇನಾ ಸಿನಿಮಾ ತಡೆಗೆ ಕೋರಿ ಕೇಂದ್ರ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನ ಹೈಕೋರ್ಟ್ ತಿರಸ್ಕರಿಸಿದೆ. ಗುಂಜನ್​ ಸಕ್ಸೇನಾ ದಿ ಕಾರ್ಗಿಲ್​ ಗರ್ಲ್ ಚಿತ್ರದಲ್ಲಿ ಭಾರತೀಯ ವಾಯುಸೇನೆ ಬಗ್ಗೆ ತಪ್ಪಾದ ಮಾಹಿತಿ ನೀಡಲಾಗಿದೆ. ಹೀಗಾಗಿ ಸಿನಿಮಾಗೆ ತಡೆ ನೀಡಿ ಅಂತಾ ಕೇಂದ್ರ ಸರ್ಕಾರ ಹೈಕೋರ್ಟ್ ಮೆಟ್ಟಿಲೇರಿತ್ತು. ಈ ಸಂಬಂಧ ಅರ್ಜಿ ವಿಚಾರಣೆ ನಡೆಸಿದ ದೆಹಲಿ ಹೈಕೋರ್ಟ್ ಈಗಾಗಲೇ ಒಟಿಟಿ...

ಗೋವಾ ಸಿಎಂ ಪ್ರಮೋದ್​ ಸಾವಂತ್​ಗೆ ಕರೊನಾ ಪಾಸಿಟಿವ್​..!

ಗೋವಾ ಮುಖ್ಯಮಂತ್ರಿ ಪ್ರಮೋದ್​ ಸಾವಂತ್​ಗೆ ಕರೊನಾ ಸೋಂಕು ದೃಢಪಟ್ಟಿದೆ. ತಮಗೆ ಕರೊನಾ ಸೋಂಕು ದೃಢಪಟ್ಟಿರುವ ವಿಚಾರವನ್ನ ಪ್ರಮೋದ್​ ಸಾವಂತ್​ ಟ್ವೀಟ್​ ಮೂಲಕ ಸ್ಪಷ್ಟಪಡಿಸಿದ್ದಾರೆ.ನನಗೆ ಯಾವುದೇ ಸೋಂಕಿನ ಲಕ್ಷಣ ಇಲ್ಲದ ಕಾರಣ ವೈದ್ಯರ ಸಲಹೆ ಮೇರೆಗೆ ಹೋಂ ಐಸೋಲೇಶನ್​ನಲ್ಲಿ ಇದ್ದೇನೆ. ನನ್ನ ಪ್ರಾಥಮಿಕ ಸಂಪರ್ಕದಲ್ಲಿದ್ದವರು ಕೂಡಲೇ ಪರೀಕ್ಷೆಗೆ ಒಳಗಾಗಿ ಅಂತಾ ಮನವಿ ಮಾಡಿದ್ದಾರೆ. https://www.youtube.com/watch?v=i62rkjOz9RQ&list=PL09zMlC_8iWO-ojTbhbvbItcZDbD03TGP ಕೋವಿಡ್​ ಹಿನ್ನೆಲೆ ನಾನು...

ಎಸ್​ಬಿಐ ಖಾತೆದಾರರಿಗಿಲ್ಲಿದೆ ಉಪಯುಕ್ತ ಮಾಹಿತಿ..!

ಗ್ರಾಹಕರ ಸುರಕ್ಷತೆಗಾಗಿ ಸದಾ ಗಮನ ಹರಿಸೋ ಸ್ಟೇಟ್​ ಬ್ಯಾಂಕ್​ ಆಫ್​ ಇಂಡಿಯಾ ಇದೀಗ ಎಟಿಎಂ ಫ್ರಾಡ್​ ತಪ್ಪಿಸುವ ಸಲುವಾಗಿ ಹೊಸ ಸರ್ವೀಸ್ ಒಂದನ್ನ ಆರಂಭಿಸಿದೆ. ಇದರಿಂದಾಗಿ ನೀವು ಎಟಿಎಂಗೆ ಹೋಗಿ ನಿಮ್ಮ ಬ್ಯಾಂಕ್​ ಬ್ಯಾಲೆನ್ಸ್ ಅಥವಾ ಮಿನಿ ಸ್ಟೇಟ್​ಮೆಂಟ್​ ನೋಡಬೇಕೆಂದರೆ ನೋಂದಾಯಿತ ಮೊಬೈಲ್​ ಸಂಖ್ಯೆಗೆ ಎಸ್​ಎಂಎಸ್​ ಬರಲಿದೆ. ಈ ಸಂಬಂಧ ಟ್ವೀಟ್​ ಮಾಡಿರೋ ಎಸ್​ಬಿಐ...
- Advertisement -spot_img

Latest News

Political News: ದುಷ್ಮನ್ ಕಹಾ ಹೈ, ಕಾಂಗ್ರೆಸ್ ಪಾರ್ಟಿ ಮೇ ಹೈ!: ಸತೀಶ್ ಹೇಳಿಗೆ ಬಗ್ಗೆ ಅಶೋಕ್ ವ್ಯಂಗ್ಯ

Political News: ಸಚಿವ ಸತೀಶ್ ಜಾರಕಿಹ``ಳಿ ಮನೆ ಮತ್ತು ಕಚೇರಿ ಮೇಲೆ ಇ.ಡಿ.ದಾಳಿ ನಡೆದಿದ್ದು, ಈ ಬಗ್ಗೆ ಸತೀಶ್ ಜಾರಕಿಹ``ಳಿ ಬೇಸರವ್ಯಕ್ತಪಡಿಸಿದ್ದಾರೆ. ದೂರು ನೀಡಿದ್ದು ಯಾರು...
- Advertisement -spot_img