Sunday, September 13, 2026

karnataka tv

ಚಪ್ಪಲಿ ವಿಷಯದಲ್ಲಿ ಇಂಥ ತಪ್ಪು ಮಾಡಬೇಡಿ, ಮನೆಗೆ ಒಳ್ಳೆಯದಲ್ಲ..!

ಪ್ರತಿ ಮನೆಯ ಮುಖ್ಯದ್ವಾರವು ಲಕ್ಷ್ಮೀ ಪ್ರವೇಶದ ದಾರಿಯಾಗಿರುತ್ತದೆ. ಅದರಲ್ಲೂ ಹಿಂದೂಗಳಲ್ಲಿ ಮುಖ್ಯದ್ವಾರ ಮತ್ತು ಹೊಸ್ತಿಲಿಗೆ ತನ್ನದೇ ಆದ ಮಹತ್ವವಿದೆ. ಹೊಸ್ತಿಲನ್ನು ಮೆಟ್ಟಬಾರದು, ಮುಸ್ಸಂಜೆ ವೇಳೆ ಹೊಸ್ತಿಲ ಬಳಿ ನಿಲ್ಲುವುದಾಗಲಿ, ಕುಳಿತು ಹರಟೆ ಹೊಡಿಯುವುದಾಗಲಿ ಮಾಡಬಾರದು ಎಂಬುದು ಎಲ್ಲರಿಗೂ ತಿಳಿದಿದೆ. ಆದ್ರೆ ಚಪ್ಪಲಿ ಇಡುವ ವೇಳೆ ನಾವು ಹಲವು ತಪ್ಪುಗಳನ್ನ ಮಾಡ್ತೇವೆ. ಯಾವುದು ಆ ತಪ್ಪು..?...

ಸಕಲ ಕಷ್ಟ ನಿವರಣೆಗೆ, ಸಿದ್ಧಿವಿನಾಯಕನ ಈ ಮಂತ್ರ ಪಠಿಸಿ..!

ಸಕಲ ಕಷ್ಟ ನಿವಾರಕ, ನಿರ್ವಿಘ್ನವಾಗಿ ಕಾರ್ಯಸಿದ್ಧಿಗೊಳಿಸೋ ವಿಘ್ನ ವಿನಾಯಕ. ಪ್ರಥಮ ಪೂಜಿತ, ಪ್ರಥಮ ವಂದಿತನಾಗಿರುವ ಶ್ರೀ ಮಹಾಗಣಪತಿ, ಭಕ್ತರ ಪ್ರತೀ ಕೋರಿಕೆಯನ್ನೂ ಈಡೇರಿಸುವ ದೇವಾದಿದೇವ. ನೀವೂ ಕೂಡ ಇಂದು ನಾವು ಹೇಳುವ ಮಂತ್ರವನ್ನ ಪ್ರತಿದಿನ ಭಕ್ತಿಪೂರ್ವಕವಾಗಿ ಹೇಳಿದರೆ, ನಿಮ್ಮ ಕೋರಿಕೆಯನ್ನ ಕೂಡ ಆ ಮಹಾಗಣಪತಿ ಈಡೇರಿಸುತ್ತಾನೆ. ಹಾಗಾದ್ರೆ ಯಾವುದು ಆ ಶ್ಲೋಕ ಅನ್ನೋದನ್ನ ನೋಡೋಣ. ನಾವು...

ತಮಿಳುನಾಡಲ್ಲಿ ಶುರು ‘ಮೋದಿ ಇಡ್ಲಿ’ ಹವಾ..!

ಪ್ರಧಾನಿ ನರೇಂದ್ರ ಮೋದಿ ತಮ್ಮ ಕಾರ್ಯವೈಖರಿ ಮೂಲಕವೇ ಕೇವಲ ದೇಶದ ಅಧಿಕಾಂಶ ಮಂದಿಯ ಪಾಲಿಗೆ ನೆಚ್ಚಿನ ನಾಯಕನಾಗಿದ್ದಾರೆ. ಇದೀಗ ತಮಿಳುನಾಡಿನಲ್ಲೂ ಮೋದಿ ಮೇನಿಯಾ ಶುರುವಾಗಿದ್ದು ನಮೋ ಹೆಸರಲ್ಲಿ ಇಡ್ಲಿ ವ್ಯಾಪಾರಕ್ಕೆ ತಯಾರಿ ನಡೆದಿದೆ. ತಮಿಳುನಾಡಿನ ಸೇಲಂ ಜಿಲ್ಲೆಯಲ್ಲಿ ಈ ರೀತಿಯ ವಿನೂತನ ಪ್ರಯತ್ನ ನಡೆಸಲಾಗ್ತಿದೆ. ಕೇವಲ 10 ರೂಪಾಯಿಗೆ 4 ಮೋದಿ ಇಡ್ಲಿ ಲಭ್ಯವಿದ್ದು...

ಸೆಪ್ಟೆಂಬರ್ 1, 2020 ರಾಶಿ ಭವಿಷ್ಯ

ಮೇಷ: ದೈವ, ಗುರುವಿನ ಹೆಚ್ಚಿನ ಅನುಗ್ರಹ ಮಾಡಿಕೊಂಡಲ್ಲಿ, ಆತ್ಮವಿಶ್ವಾಸ ಹೆಚ್ಚಲಿದೆ. ವೃತ್ತಿರಂಗದಲ್ಲಿ ಲವಲವಿಕೆ ಉತ್ಸಾಹ ಮೂಡಬಹುದು. ವಿದ್ಯಾರ್ಥಿಗಳು ಮಹತ್ತರ ಯಶಸ್ಸನ್ನು ಸಾಧಿಸಲಿದ್ದಾರೆ. ವೃಷಭ: ಖರ್ಚು ವೆಚಚ್ಗಳು ಅಧಿಕವಾದರೂ ಸರಿಯಾದ ಸಮಯದಲ್ಲಿ ಧನಾಗಮನವೂ ನೆಮ್ಮದಿ ತಂದೀತು. ನವದಂಪತಿಗಳಿಗೆ ಸಂತಾನ ಭಾಗ್ಯದ ಸೂಚನೆ ತರಲಿದೆ. ಬಿಡುವಿನ ವೇಳೆಯಲ್ಲಿ ಆದಾಯ ತರುವ ಕೆಲಸಗಳಾದಾವು. ಮಿಥುನ: ನಿರೀಕ್ಷಿತ ವೈವಾಹಿಕ ಸಂಬಂಧವು ನಿಶ್ಚಿತ...

ತುರುವೇಕೆರೆಗೆ ಮಿಲಿಟರಿ ಪಡೆ ಹಾಲಿ-ಮಾಜಿಗಳ ಜಿದ್ದ ಜಿದ್ದಿನ ರಂಪಾಟದಲ್ಲಿ ಬೀದಿಗೆ ಬಿದ್ದ ರೈತ..

ತುರುವೇಕೆರೆ : ತಾಲ್ಲೊಕಿನ ಮಾಯಸಂದ್ರ ಹೋಬಳಿಯ ಗುಡ್ಡೆನಳ್ಳಿ ರೈತರು ಬಗರ್ ಹುಕುಂ ಸಾಗುವಳಿ ಭೂಮಿಯಲ್ಲಿ 800 ರಕ್ಕು ಹೆಚ್ಚಿನ ಸಸಿಗಳ್ಳನು ನೆಟ್ಟಿದ್ದರು. ಇದನ್ನು ಹಾಲಿ ಶಾಸಕರು ತಾಲ್ಲೋಕು ಆಡಳಿತ ಮತ್ತು ಪೊಲೀಸ್ ಇಲಾಖೆಯನ್ನು ದುರ್ಬಳಕೆ ಮಾಡಿಕೊಂಡು ತೆಂಗಿನ ಸಸಿ‌ ಕೀಳಿಸ್ಸಿದ್ದಾರೆಂದು ಜೆಡಿಎಸ್ ನ ಮಾಜಿ ಶಾಸಕರಾದ ಎಮ್.ಟಿ ಕೃಷ್ಣಪ್ಪ ಆರೋಪಿಸಿ ತಮ್ಮ ಕಾರ್ಯಕರ್ತರೊಂದಿಗೆ ಪ್ರತಿಭಟನೆ ಹಮ್ಮಿಕೊಂಡಿದ್ದರೆ,ಇತ್ತ...

ಮೂರು ಶುಕ್ರವಾರಗಳ ಕಾಲ ಈ ದೀಪ ಹಚ್ಚಿದ್ರೆ ಅದೃಷ್ಟ ನಿಮ್ಮ ಪಾಲು..!

ಹಲವು ರೀತಿಯ ದೀಪಗಳ ಬಗ್ಗೆ ನಾವು ನಿಮಗೆ ಈಗಾಗಲೇ ಮಾಹಿತಿ ನೀಡಿದ್ದೇವೆ. ಅಂಥದ್ದೇ ಇನ್ನೊಂದು ದೀಪದ ಬಗ್ಗೆ ಇಂದು ಮಾಹಿತಿ ನೀಡಲಿದ್ದೇವೆ. ಆ ದೀಪ ಹಚ್ಚಿನ ಮೇಲೆ ಅನುಸರಿಸಬೇಕಾದ ನಿಯಮಗಳೇನು ಅನ್ನೋ ಬಗ್ಗೆಯೂ ಹೇಳುತ್ತೇವೆ. ಮೂರು ಶುಕ್ರವಾರಗಳ ಕಾಲ ಈ ದೀಪವನ್ನ ಹೆಣ್ಣುಮಕ್ಕಳು ಹಚ್ಚಿದ್ರೆ ಉತ್ತಮ. ಇನ್ನು ಅತ್ಯುತ್ತಮ ಫಲಕ್ಕಾಗಿ ಮೂರು ಶುಕ್ರವಾರಗಳ ಕಾಲ ಬೆಳಿಗ್ಗೆ...

ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಇನ್ನಿಲ್ಲ..!

ಕೊರೊನಾ ಸೋಂಕಿಗೆ ಒಳಗಾಗಿದ್ದ ಮಾಜಿ ರಾಷ್ಟ್ರಪತಿ, ಕಾಂಗ್ರೆಸ್ ಪಕ್ಷದ ಹಿರಿಯ ರಾಜಕಾರಣಿ ಪ್ರಣಬ್ ಮುಖರ್ಜಿ(85) ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ. https://youtu.be/sb5UJT65pzA ಕೆಲ ದಿನಗಳ ಹಿಂದೆ ಪ್ರಣಬ್ ಮುಖರ್ಜಿಯವರು ಅನಾರೋಗ್ಯ ಕಾರಣ ಆಸ್ಪತ್ರೆಗೆ ದಾಖಲಾಗಿದ್ದಾಗ, ಅವರಿಗೆ ಕೊರೊನಾ ಇರೋದು ತಿಳಿದು ಬಂದಿತ್ತು, ಮೆದುಳಿನ ಚಿಕಿತ್ಸೆಗೂ ಕೂಡ ಪ್ರಣಬೇ ಮುಖರ್ಜಿ ಒಳಗಾಗಿದ್ದರು. ಅದಾದ ಬಳಿಕ ಚಿಕಿತ್ಸೆಗೆ ಸ್ಪಂದಿಸುತ್ತಿದ್ದ ಪ್ರಣಬ್...

ಹಣಕಾಸಿನ ಸಮಸ್ಯೆ ಇದ್ದಲ್ಲಿ ಈ ಪ್ರಯೋಗವನ್ನೊಮ್ಮೆ ಮಾಡಿ ನೋಡಿ..!

ಎಲ್ಲ ಸಮಯದಲ್ಲೂ ನಾವು ಮನೆಯಿಂದ ಹೊರಕ್ಕೆ ಹೋಗುವಾಗ ಮುಹೂರ್ತ ಸರಿಯಾಗಿದೆಯಾ ಅಂತಾ ನೋಡ್ಕೊಂಡು ಹೋಗೋಕ್ಕಾಗಲ್ಲಾ. ಆದ್ರೆ ಯಾವುದಾದರೂ ಒಳ್ಳೆ ಕೆಲಸಕ್ಕೆ ಹೊರಡುವಾಗ ಒಂದು ಕೆಲಸ ಮಾಡಿದ್ರೆ, ಆ ದಿನವೆಲ್ಲಾ ಶುಭವಾಗಿರುತ್ತದೆ. ಯಾವುದು ಆ ಕೆಲಸ ಅನ್ನೋ ಬಗ್ಗೆ ಮಾಹಿತಿ ಕೊಡ್ತೀವಿ. https://youtu.be/UOx8i-L6keA ನಾವೀಗ ಹೇಳುವ ಪ್ರಯೋಗವನ್ನ ಎರಡು ವಾರಗಳ ಕಾಲ ಪ್ರಯೋಗಿಸಿ ನೋಡಿ, ಫಲಿತಾಂಶ...

ನಿಮ್ಮ ಮನೆಯ ಹೆಣ್ಣು ಮಕ್ಕಳು ಮುಟ್ಟಾದಾಗ ನಿಮ್ಮ(ಪುರುಷರ) ಬಿಹೇವಿಯರ್ ಹೇಗಿರಬೇಕು..?

ಹೆಚ್ಚಿನ ಪುರುಷರಿಗೆ ತಮ್ಮ ಮನೆಯ ಹೆಣ್ಣುಮಕ್ಕಳು ಮುಟ್ಟಾದಾಗ ಹೇಗೆ ವರ್ತಿಸಬೇಕು, ಅವರೊಂದಿಗೆ ಹೇಗೆ ನಡೆದುಕೊಳ್ಳಬೇಕು ಎಂಬುದು ಗೊತ್ತಾಗುವುದಿಲ್ಲ. ಅತೀಯಾದ ಕಾಳಜಿ ತೋರಲು ಹೋಗಿ ಎಡವಟ್ಟು ಮಾಡಿಕೊಳ್ಳುವವರು ಕೆಲವರಾದರೆ, ಏನು ಮಾಡಬೇಕೆಂದು ತಿಳಿಯದೇ ನಿರ್ಲಕ್ಷ್ಯ ತೋರುವವರು ಹಲವರು. ಆದ್ರೆ ಹೆಣ್ಣು ಮುಟ್ಟಾದ ಸಮಯದಲ್ಲಿ ಅತೀ ಕಾಳಜಿ ಮತ್ತು ನಿರ್ಲಕ್ಷ್ಯ ತೋರದೆ ಸಮವಾಗಿ ನಿಭಾಯಿಸುವುದು ತುಂಬಾನೇ ಸುಲಭ....

ಮನೆಯಲ್ಲಿ ಯಾವ ವಸ್ತು ಖಾಲಿಯಾದರೂ ಈ ವಸ್ತು ಮಾತ್ರ ಖಾಲಿಯಾಗಲು ಬಿಡಬೇಡಿ..!

ಮನೆಯ ಅಭಿವೃದ್ಧಿಯಾಗುವುದು, ಲಾಭ- ನಷ್ಟ, ಒಳಿತು ಕೆಡಕಾಗುವುದೆಲ್ಲ ಮನೆಯಲ್ಲಿರುವ ಕೆಲ ವಸ್ತುಗಳ ಮೇಲೆ ಅವಲಂಬಿತವಾಗಿರುತ್ತದೆ. ಅದರಲ್ಲೂ ಕೆಲವೊಂದು ವಸ್ತು ಮನೆಯಲ್ಲಿ ಎಂದಿಗೂ ಖಾಲಿಯಾಗಲು ಬಿಡಬಾರದು. ಹಾಗಾದ್ರೆ ಅದು ಯಾವ ವಸ್ತು..? ಆ ವಸ್ತು ಖಾಲಿಯಾದರೆ ಏನಾಗತ್ತೆ ಅನ್ನೋ ಬಗ್ಗೆ ನಾವಿವತ್ತು ತಿಳಿಸಿಕೊಡಲಿದ್ದೇವೆ. https://youtu.be/hO1zuUyoATs ಈ ವಸ್ತುಗಳೇನಾದ್ರೂ ಖಾಲಿ ಆದ್ರೆ, ಲಕ್ಷ್ಮೀಯ ಕೃಪೆ ನಿಮ್ಮ ಮೇಲಿರುವುದಿಲ್ಲ. ಹಣ ಕಾಸಿನ...
- Advertisement -spot_img

Latest News

Political News: ದುಷ್ಮನ್ ಕಹಾ ಹೈ, ಕಾಂಗ್ರೆಸ್ ಪಾರ್ಟಿ ಮೇ ಹೈ!: ಸತೀಶ್ ಹೇಳಿಗೆ ಬಗ್ಗೆ ಅಶೋಕ್ ವ್ಯಂಗ್ಯ

Political News: ಸಚಿವ ಸತೀಶ್ ಜಾರಕಿಹ``ಳಿ ಮನೆ ಮತ್ತು ಕಚೇರಿ ಮೇಲೆ ಇ.ಡಿ.ದಾಳಿ ನಡೆದಿದ್ದು, ಈ ಬಗ್ಗೆ ಸತೀಶ್ ಜಾರಕಿಹ``ಳಿ ಬೇಸರವ್ಯಕ್ತಪಡಿಸಿದ್ದಾರೆ. ದೂರು ನೀಡಿದ್ದು ಯಾರು...
- Advertisement -spot_img