Sunday, September 13, 2026

karnataka tv

ಅಂಜೂರದ ಹಣ್ಣಿನ ಸೇವನೆಯ ಲಾಭಗಳೇನು..?

ಎಲ್ಲ ಡ್ರೈಫ್ರೂಟ್ಸ್‌ಗಳು ಕೂಡ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಎಲ್ಲ ಡ್ರೈಫ್ರೂಟ್ಸ್‌ಗಳಿಗೂ ತನ್ನದೇ ಆದ ಮಹತ್ವಗಳಿದೆ. ಒಣದ್ರಾಕ್ಷಿ ಸೇವನೆಯಿಂದ ಶಕ್ತಿ ಬರುತ್ತದೆ. ನೆನಪಿನ ಶಕ್ತಿ ಹೆಚ್ಚಿಸಲು ಬಾದಾಮ್ ತಿನ್ನಬೇಕು. ವಾಲ್ನಟ್ ಕೂಡ ಬ್ರೇನ್ ಡೆವಲಪ್‌ಮೆಂಟ್‌ಗೆ ಸಹಕಾರಿಯಾಗಿದೆ. ಅಲ್ಲದೇ, ಖರ್ಜೂರ ಕೂಡ ಸುಸ್ತು ನೀಗಿಸುವಲ್ಲಿ ಸಹಕಾರಿಯಾಗಿದೆ. ಇದೇ ರೀತಿ ಅಂಜೂರ ಕೂಡ ತನ್ನದೇ ಆದ ಮಹತ್ವವನ್ನು ಹೊಂದಿದೆ. ಹಾಗಾದ್ರೆ...

ಆಗಸ್ಟ್ 29, 2020 ರಾಶಿ ಭವಿಷ್ಯ

ಮೇಷ: ಕ್ರಯ ವಿಕ್ರಯಗಳಲ್ಲಿ ಲಾಭದಾಯಕ ಆದಾಯವಿರುತ್ತದೆ. ಆರ್ಥಿಕವಾಗಿ ದಿನದಿಂದ ದಿನಕ್ಕೆ ಉತ್ತಮ ಅಭಿವೃದ್ಧಿ ಇರುತ್ತದೆ. ಸಾಮಾಜಿಕ ಕಾರ್ಯದಲ್ಲಿ ಆಸಕ್ತಿ ಹೂಡಲಿದೆ. ವಿದ್ಯಾರ್ಥಿಗಳು ಉತ್ತಮ ಫಲವನ್ನು ಪಡೆಯಲಿದ್ದಾರೆ. ವೃಷಭ: ಶುಭಮಂಗಲಕಾರ್ಯಗಳಿಗಾಗಿ ನಾನಾ ರೀತಿಯಲ್ಲಿ ಧನವ್ಯಯವಾದೀತು. ಯೋಗ್ಯ ವಯಸ್ಕರಿಗೆ ನೆಂಟಸ್ಥಿಕೆಯು ಕಂಕಣಬಲಕ್ಕೆ ಪೂರಕವಾದೀತು. ಎಲ್ಲಾ ವಿಚಾರದಲ್ಲಿ ಅಡಚಣೆಯಿಂದಲೇ ಕಾರ್ಯಸಾಧನೆಯಾಗಲಿದೆ. ಮಿಥುನ: ಯಾವುದೇ ಕೆಲಸ ಕಾರ್ಯಗಳು ನಿರೀಕ್ಷಿತ ರೀತಿಯಲ್ಲಿ...

ಸರಕಾರಿ ಕಚೇರಿಯಲ್ಲಿ ಲವ್ವಿ ಡವ್ವಿ ನಡೆಸಿದ್ದ ತಹಶೀಲ್ದಾರ್ ಮೇಲೆ ಎಫ್ಐಆರ್!

ಕೊಪ್ಪಳ ಜಿಲ್ಲೆಯ ಕುಷ್ಟಗಿ ಪೋಲೀಸ್ ಠಾಣೆಯಲ್ಲಿ ಚಪಲಚೆನ್ನಿಗರಾಯ ತಹಶೀಲ್ದಾರ್ ಗುರುಬಸವರಾಜನ ವಿರುದ್ಧ ಎಫ್ಐಆರ್ ದಾಖಲಾಗಿದೆ. https://youtu.be/VgI2D1DUJgs ಹೌದು ಸರ್ಕಾರಿ ಕಚೇರಿಯಲ್ಲೇ ತಹಶೀಲ್ದಾರ್ ತಮ್ಮ​​ ಸಹೋದ್ಯೋಗಿಗೆ ಕಿಸ್ಸಿಂಗ್ ಮಾಡಿದ್ದ ಘಟನೆ ಸಾಮಾಜಿಕ ಜಾಲತಾಣ ಹಾಗೂ ಮಾಧ್ಯಮಗಳಲ್ಲಿ ಪ್ರಸಾರವಾಗಿತ್ತು. https://youtu.be/PkXsIRnEymI ಈ ಕುರಿತು ಸಂತ್ರಸ್ತೆ ಮಹಿಳೆ ನ್ಯಾಯ ಕೊಡಿಸುವಂತೆ ಮತ್ತು ಕಾಮಪಿಶಾಚಿ ತಹಶೀಲ್ದಾರ್ ಗುರುಬಸವನ ವಿರುದ್ಧ ಸೂಕ್ತ ಕಾನೂನು ಕ್ರಮಕೈಗೊಳ್ಳುವಂತೆ ಕುಷ್ಟಗಿ...

‘ಕನ್ನಡಿಗರೆಂದರೆ – ಸಾಧುಂಗೆ ಸಾಧು, ಬಾದಿಪ್ಪ ಕಲಿಗೆ ಕಲಿಯುಗ ವಿಪರೀತನ್’

ಬೆಳಗಾವಿ ಜಿಲ್ಲೆ ಪೀರನವಾಡಿಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಪ್ರತಿಷ್ಟಾಪನೆಗೆ ವಿರೋಧಿಸಿ ಮರಾಠೀ ಭಾಷಿಗರು ದಾಂಧಲೆ ನಡೆಸಿದ್ದು ಅಕ್ಷಮ್ಯ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. https://youtu.be/nHYVwXiuUwA ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ನಮ್ಮ ನೆಲದಲ್ಲಿ ಅಪ್ರತಿಮ ಹೋರಾಟಗಾರ ರಾಯಣ್ಣನ ಪ್ರತಿಮೆ ಸ್ಥಾಪನೆಗೆ ಯಾವ ದೊಣ್ಣೆ ನಾಯಕನ ಅಪ್ಪಣೆಯೂ ಬೇಕಿಲ್ಲ. ಎಂಇಎಸ್, ಶಿವಸೇನೆ ಅಥವಾ...

ಸಂಗೊಳ್ಳಿ ರಾಯಣ್ಣ ಪ್ರತಿಮೆ ವಿಷಯ: ಸಿ.ಟಿ.ರವಿ ವಿರುದ್ಧ ಗುಂಡೂರಾವ್ ಆಕ್ರೋಶ..!

ವಿಜಯಪುರದ ಸಿಂದಗಿಯಲ್ಲಿ‌ ನಡೆದಿರುವ ದಲಿತ ಯುವಕನ ಹತ್ಯೆ ಹೇಯವಾದುದು ಮತ್ತು ಮನುಷ್ಯರೆಲ್ಲರೂ ತಲೆತಗ್ಗಿಸುವಂತಹದ್ದು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಆಕ್ರೋಶ ಹೊರಹಾಕಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಮುಖ್ಯಮಂತ್ರಿಯವರು ತಕ್ಷಣ ಆರೋಪಿಗಳನ್ನು ಬಂಧಿಸಿ ಕಾನೂನು ಕ್ರಮಕ್ಕೆ ಚಾಲನೆ ನೀಡಬೇಕು. ಆರೋಪಿಗಳನ್ನು ರಕ್ಷಿಸುವ ಪ್ರಯತ್ನ ನಡೆಸಿದರೆ ಮುಖವಾಡ ಬಯಲು ಮಾಡಲು ಬೀದಿಗೆ ಇಳಿಯಬೇಕಾಗುತ್ತದೆ. ಸಂವಿಧಾನವನ್ನು...

‘ಬಾಯಲ್ಲಿ ಸಮಾನತೆಯ ಮಂತ್ರ, ಆಚರಣೆಯಲ್ಲಿ ಅಸಮಾನತೆಯ ಕುತಂತ್ರ’

ವಿಜಯಪುರದ ಸಿಂದಗಿಯಲ್ಲಿ‌ ನಡೆದಿರುವ ದಲಿತ ಯುವಕನ ಹತ್ಯೆ ಹೇಯವಾದುದು ಮತ್ತು ಮನುಷ್ಯರೆಲ್ಲರೂ ತಲೆತಗ್ಗಿಸುವಂತಹದ್ದು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಆಕ್ರೋಶ ಹೊರಹಾಕಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಮುಖ್ಯಮಂತ್ರಿಯವರು ತಕ್ಷಣ ಆರೋಪಿಗಳನ್ನು ಬಂಧಿಸಿ ಕಾನೂನು ಕ್ರಮಕ್ಕೆ ಚಾಲನೆ ನೀಡಬೇಕು. ಆರೋಪಿಗಳನ್ನು ರಕ್ಷಿಸುವ ಪ್ರಯತ್ನ ನಡೆಸಿದರೆ ಮುಖವಾಡ ಬಯಲು ಮಾಡಲು ಬೀದಿಗೆ ಇಳಿಯಬೇಕಾಗುತ್ತದೆ ಎಂದು...

ಸಂಜೆ ವೇಳೆ ಯಾಕೆ ನಿದ್ರಿಸಬಾರದು ಗೊತ್ತಾ..?

ಈಗಿನ ಕಾಲದಲ್ಲಿ ಜನ ಕೆಲಸ ಮುಗಿಸಿ ಬರುವುದು 5ರಿಂದ 6 ಗಂಟೆಯಾಗುತ್ತದೆ. ಸುಸ್ತಾಗಿ ಬಂದವರು ಒಂದಹತ್ತು ನಿಮಿಷ ಮಲಗೋಣವೆಂದು ಹೋದರೆ ಮಲಗೋದು 2 ರಿಂದ 3 ತಾಸು. 6 ಗಂಟೆಗೆ ಮಲಗಿದರೆ 7 ಗಂಟೆ ಅಥವಾ 8 ಗಂಟೆಗೆ ಏಳುತ್ತಾರೆ. ಆದ್ರೆ ಸಂಜೆ ಹೊತ್ತು ನಿದ್ರಿಸಬಾರದು. ಯಾಕೆ ನಿದ್ರಿಸಬಾರದು..? ಅದರಿಂದೇನಾಗುತ್ತದೆ ಅನ್ನೋ ಬಗ್ಗೆ ನಾವಿವತ್ತು...

ಗ್ರಹಗಳ ಸ್ಥಾನ ಬದಲಾವಣೆಯಿಂದ ಈ ರಾಶಿಗಳಿಗೆ ದೊರಕಲಿದೆ ಅದೃಷ್ಟ..

ಪ್ರತಿ ತಿಂಗಳು ಗ್ರಹಗಳ ಸ್ಥಾನ ಬದಲಾವಣೆಯಾಗುವುದು ಸಹಜ. ಆದರೆ ಸೆಪ್ಟೆಂಬರ್ ತಿಂಗಳಿನಲ್ಲಿ ಒಟ್ಟು ಏಳು ಗ್ರಹಗಳು ಸ್ಥಾನ ಬದಲಾಯಿಸಲಿದೆ. 5 ರಾಶಿಗಳ ಮೇಲೆ ಈ ಗ್ರಹಗಳ ಪ್ರಭಾವವಿರಲಿದ್ದು, ಉತ್ತಮ ಫಲ ಸಿಗಲಿದೆ. ಹಾಗಾದ್ರೆ ಯಾವುದು ಆ 5 ರಾಶಿ ಅನ್ನೋದನ್ನ ನೋಡೋಣ. ಈ ಬಾರಿಯ ಗ್ರಹ ಬದಲಾವಣೆಯಲ್ಲಿ ಉತ್ತಮ ಫಲ ಪಡೆದುಕೊಳ್ಳುವ ಗ್ರಹಗಳೆಂದರೆ, ಮೇಷ, ಮಿಥುನ,...

ಪಿಡಿಓಗೆ ಚಳಿ ಬಿಡಿಸಿದ ಶಾಸಕರು..!

ಹೌದು ಮಾಲೂರು ತಾಲೂಕಿನ ಹುಳದೇನಹಳ್ಳಿ ಗ್ರಾಮಕ್ಕೆ, ಮಾಲೂರು ಶಾಸಕರು ಬೇಟಿ ನೀಡಿದ್ರು. ಹುಳದೇನಹಳ್ಳಿ ಗ್ರಾಮದಲ್ಲಿ ಬೃಹತ್ ವಿದ್ಯುತ್ ದೀಪಗಳನ್ನು ಹಾಕಲಾಗಿದೆ. ಆದ್ರೆ ಅದರಲ್ಲಿ ಯಾವುದು ಸರಿಯಾಗಿ ಕಾರ್ಯ ನಿರ್ವಹಿಸುತ್ತಿಲ್ಲ. ಗ್ರಾಮದ ಸಾರ್ವಜನಿಕರು ಶಾಸಕರಿಗೆ ದೂರು ನೀಡಿದ್ರು. ಇದರಿಂದ ಬೇಸತ್ತ ಶಾಸಕರು ಪಿಡಿಓಗೆ, ಕೆಲವೇ ದಿನಗಳಲ್ಲಿ ವಿದ್ಯುತ್ ದೀಪಗಳನ್ನು ಸರಿಪಡಿಸುವಂತೆ ತಾಕಿತ್ತು ಮಾಡಿದ್ರು. ಇನ್ನು...

ಯಾವ ದೇವರಿಗೆ ಯಾವ ಬಣ್ಣವೆಂದರೆ ಇಷ್ಟ..? ಯಾವ ಬಣ್ಣದ ಹೂವಿಟ್ಟು ಪೂಜಿಸಬೇಕು..?

ಆಯಾ ದೇವರಿಗೆ ಆಯಾ ಬಣ್ಣವೆಂದರೆ ಇಷ್ಟ. ಹಾಗಾದ್ರೆ ಯಾವ ದೇವರಿಗೆ ಯಾವ ಬಣ್ಣವೆಂದರೆ ಇಷ್ಟ..? ಯಾವ ಬಣ್ಣದ ಹೂವನ್ನ ದೇವರಿಗೆ ಅರ್ಪಿಸಿದರೆ ಉತ್ತಮ ಅನ್ನೋ ಬಗ್ಗೆ ನಾವಿವತ್ತು ಮಾಹಿತಿ ನೀಡಲಿದ್ದೇವೆ. ಎಲ್ಲರಿಗೂ ಇಷ್ಟವಾಗುವ ಬಣ್ಣವಿರುತ್ತದೆ. ಕೆಲವರಿಗೆ ಕೆಂಪು ಇಷ್ಟವಾದರೆ ಇನ್ನು ಕೆಲವರಿಗೆ ಹಳದಿ ಬಣ್ಣ ಇಷ್ಟದ ಬಣ್ಣವಾಗಿರುತ್ತದೆ. ಅದೇ ರೀತಿ ದೇವತೆಗಳಿಗೂ ಕೂಡ ಇಷ್ಟದ ಬಣ್ಣಗಳಿರುತ್ತದೆ....
- Advertisement -spot_img

Latest News

Political News: ದುಷ್ಮನ್ ಕಹಾ ಹೈ, ಕಾಂಗ್ರೆಸ್ ಪಾರ್ಟಿ ಮೇ ಹೈ!: ಸತೀಶ್ ಹೇಳಿಗೆ ಬಗ್ಗೆ ಅಶೋಕ್ ವ್ಯಂಗ್ಯ

Political News: ಸಚಿವ ಸತೀಶ್ ಜಾರಕಿಹ``ಳಿ ಮನೆ ಮತ್ತು ಕಚೇರಿ ಮೇಲೆ ಇ.ಡಿ.ದಾಳಿ ನಡೆದಿದ್ದು, ಈ ಬಗ್ಗೆ ಸತೀಶ್ ಜಾರಕಿಹ``ಳಿ ಬೇಸರವ್ಯಕ್ತಪಡಿಸಿದ್ದಾರೆ. ದೂರು ನೀಡಿದ್ದು ಯಾರು...
- Advertisement -spot_img