Friday, September 18, 2026

karnataka tv

Sandalwood News: ಕಾಂಪೌಂಡ್ ಹಾರಿ ಧರ್ಮದೇಟು ಸರಿಯಾಗಿ ಬಿತ್ತು!: Mahantesh Hiremath Podcast

Sandalwood News: ಅರಸಯ್ಯನ ಪ್ರೇಮಪ್ರಸಂಗ ಸಿನಿಮಾದ ಮೂಲಕ ಸಖತ್ ಸೌಂಡ್ ಮಾಡುತ್ತಿರುವ ನಟ ಮಹಾಂತೇಷ್ ಹಿರೇಮಠ ಅವರು ಕರ್ನಾಟಕ ಟಿವಿ ಸಂದರ್ಶನದಲ್ಲಿ ಮಾತನಾಡಿದ್ದಾರೆ. ಹಲವು ಕುತೂಹಲಕಾರಿ ಮತ್ತು ತಮ್ಮ ಸಿನಿ ಜರ್ನಿ ಬಗ್ಗೆ ಮಾತನಾಡಿದ್ದಾರೆ. https://www.youtube.com/watch?v=-bABLDcNmTQ ಮಹಾಂತೇಶ್ ಹಿರೇಮಠ ಅವರನ್ನು ಸ್ಕ್ರೀನ್ ಮೇಲೆ ನೋಡಿದಾಗ, ಹಲವರಿಗೆ ಇವರು ತಮಿಳಿಗರರು ಅಂತಾ ಅನ್ನಿಸಿರತ್ತೆ. ಆದರೆ ಇವರು ಬೇರೆ ರಾಜ್ಯದವರಲ್ಲ...

Sandalwood News: ನಾನು ಸ್ನಾನ ಮಾಡ್ತಿರ್ಲಿಲ್ಲ ಅವಕಾಶ ತಪ್ಪಿ ಹೋಯ್ತು!: Niranjan Shetty Podcast

Sandalwood News: ನಟ ನಿರಂಜನ್ ಶೆಟ್ಟಿ ಕರ್ನಾಟಕ ಟಿವಿ ಜೊತೆ ಮಾತನಾಡಿದ್ದು, ತಮ್ಮ ಬಾಲ್ಯ, ಶಿಕ್ಷಣ, ಸಿನಿಜರ್ನಿ ಬಗ್ಗೆ ಹಲವು ವಿಷಯಗಳನ್ನು ಹಂಚಿಕೊಂಡಿದ್ದಾರೆ. https://www.youtube.com/watch?v=pgQ0vW3Ha-Q ನಟ ನಿರಂಜನ್ ಶೆಟ್ಟಿ ಕುಂದಾಪುರದ ಗುಲ್ವಾಡಿಯಲ್ಲಿ ಜನಿಸಿದ್ದು, ಓದಿದ್ದು, ಬೆಳೆದಿದ್ದು ಎಲ್ಲ ಅಲ್ಲೇ. 4ನೇ ಕ್ಲಾಸ್ ಮುಗಿದ ಮೇಲೆ ಉಡುಪಿಗೆ ಬಂದು ನಿರಂಜನ್ ಅವರು ತಮ್ಮ ಓದು ಮುಂದುವರಿಸಿದರು. ನಂತರ ಬ್ರಹ್ಮಾವರದಲ್ಲಿ...

Mandya News: 46 ವರ್ಷ ದಾಂಪತ್ಯ ಜೀವನ ನಡೆಸಿ, ಸಾವಿನಲ್ಲೂ ಒಂದಾದ ಪತಿ-ಪತ್ನಿ

Mandya News: ಮಕ್ಕಳು ಎಷ್ಟೇ ಶ್ರೀಮಂತರಾಗಿರಲಿ, ಎಷ್ಟೇ ಕಾಳಜಿ ಮಾಡುವವರೇ ಆಗಿರಲಿ, ವಯಸ್ಸಾದ ಬಳಿಕ ಪತಿಯನ್ನು ಬಿಟ್ಟು ಪತ್ನಿ ಮತ್ತು ಪತ್ನಿಯನ್ನು ಅಗಲಿ ಪತಿ ಇರಲು ತುಂಬಾ ಕಷ್ಟ. ಆದರೆ ಪುಣ್ಯ ಸಂಪಾದನೆ ಇದ್ದರೆ, ಸಾವಿನಲ್ಲೂ ಪತಿ-ಪತ್ನಿ ಒಂದಾಗುತ್ತಾರೆಂದು ಹಿರಿಯರು ಹೇಳುತ್ತಾರೆ. ಇಂಥದ್ದೇ ಘಟನೆ ಮಂಡ್ಯದಲ್ಲಿ ನಡೆದಿದೆ. ಒಂದೇ ದಿನ ಪತಿ-ಪತ್ನಿ ಇಬ್ಬರೂ ಸಾವಿಗೀಡಾಗಿದ್ದು, ಸಾವಿನಲ್ಲೂ...

Mandya News: ಮದ್ದೂರಿನಲ್ಲಿ ಭೀಕರ ಅಪ*ಘಾತ: ಕಾರು ಡಿಕ್ಕಿಯಾದ ರಭಸಕ್ಕೆ ಹಾರಿದ ಗೂಡ್ಸ್ ಆಟೋ

Mandya News: ಮಂಡ್ಯ: ಮಂಡ್ಯದ ಮದ್ದೂರಿನಲ್ಲಿ ಭಯಾನಕ ಅಪಘಾತ ಸಂಭವಿಸಿದ್ದು, ಗೂಡ್ಸ್ ಆಟೋ ಮತ್ತು ಕಾರ್ ನಡುವೆ ಡಿಕ್ಕಿಯಾಗಿ, ಕಾರು ಡಿಕ್ಕಿಯಾದ ರಭಸಕ್ಕೆ ಗೂಡ್ಸ್ ಆಟೋ ಹಾರಿದೆ. ಮಂಡ್ಯದ ಮದ್ದೂರಿನ ಚಾಮನಹಳ್ಳಿ ಬಳಿ ತಡರಾತ್ರಿ ಈ ಘಟನೆ ನಡೆದಿದ್ದು, ಗೂಡ್ಸ್ ಆಟೋ ಚಾಲಕ ರಾಜುಗೆ ಗಂಭೀರ ಗಾಯವಾಗಿದೆ. ಗಂಭೀರವಾಗಿ ಗಾಯಗೊಂಡ ಆಟೋ ಚಾಲಕನನ್ನು ಮದ್ದೂರು ಆಸ್ಪತ್ರೆಗೆ...

RBI ಹೊಸ ರೂಲ್ಸ್ – ಚಿನ್ನ, ಬೆಳ್ಳಿಗೆ ಲೋನ್ ಸುಲಭ!

ಭಾರತೀಯ ರಿಸರ್ವ್ ಬ್ಯಾಂಕ್ ಚಿನ್ನ ಮತ್ತು ಬೆಳ್ಳಿ ಅಡಮಾನ ಸಾಲದ ಸಂಬಂಧ ಹೊಸ ಮಾರ್ಗಸೂಚಿಗಳನ್ನು ಪ್ರಕಟಿಸಿದೆ. ಈ ಮಾರ್ಗಸೂಚಿಗಳು 2026ರ ಏಪ್ರಿಲ್ 1ರಿಂದ ಜಾರಿಗೆ ಬರಲಿವೆ. ಹೊಸ ನಿಯಮಗಳ ಪ್ರಕಾರ, ಸಣ್ಣ ಮೊತ್ತದ ಸಾಲಗಳಿಗೆ LTV ಪ್ರಮಾಣವನ್ನು ಹೆಚ್ಚಿಸಲಾಗಿದೆ. ಆರ್‌ಬಿಐ ಪ್ರಕಟಿಸಿದ ಮಾಹಿತಿಯ ಪ್ರಕಾರ, 2.5 ಲಕ್ಷ ರೂ. ವರೆಗೆ ಸಾಲ ಪಡೆಯುವವರಿಗೆ LTVಯನ್ನು ಶೇ....

Sandalwood News: ಕೈಗೆ ತಾಮ್ರದ ಬಿಂದಿಗೆ ಕೊಟ್ರು : ಕೃಷಿ ಮಾಡಲ್ಲ ರೀಲ್ಸ್ ನೋಡ್ತಾರೆ: Tabla Nani Podcast

Sandalwood News:ನಟ ತಬಲಾ ನಾಣಿ ಅವರು ಕರ್ನಾಟಕ ಟಿವಿ ಜೊತೆ ಮಾತನಾಡಿದ್ದು, ಸಿನಿ ಜರ್ನಿ ಬಗ್ಗೆ ಹೇಳಿದ್ದಾರೆ. ತಮ್ಮ ವಿಭಿನ್ನ ನಟನಾ ಶೈಲಿಯಿಂದಲೇ ಜನರ ಮನಸ್ಸು ಗೆದ್ದಿರುವ ನಾಣಿ ಅವರು, ತಬಲಾ ವಾದಕರು ಕೂಡ ಹೌದು. ಹಾಗಾದ್ರೆ ನಾಣಿ ತಬಲಾ ಕಲಿತಿದ್ದು ಹೇಗೆ..? ಯಾವ ವಯಸ್ಸಿನಲ್ಲಿ ಅಂತಾ ಮಾತನಾಡಿದ್ದಾರೆ. https://youtu.be/ABwKKXyj7Zc ತಬಲಾ ನಾಣಿಯವರು ತುಮಕೂರು ಜಿಲ್ಲೆಯ ಕೊರಟಗೆರೆಯವರು....

Sandalwood News: ಅವಮಾನಗಳು ಹಲವು! ಯಾರೂ ಹೇಳಲ್ಲ ಕೇಳಲ್ಲ: Dayal Padmanabhan Podcast

Sandalwood News: ನಿರ್ದೇಶಕ ದಯಾಳ್ ಪದ್ಮನಾಭನ್ ಅವರು ಕರ್ನಾಟಕ ಟಿವಿ ಜೊತೆ ಮಾತನಾಡಿದ್ದು, ತಮ್ಮ ಸಿನಿ ಜರ್ನಿ ಬಗ್ಗೆ, ಅಲ್ಲಿ ತಮಗಾಗಿರುವ ಅವಮಾನಗಳ ಬಗ್ಗೆ ಮಾತನಾಡಿದ್ದಾರೆ. https://youtu.be/y__s-MIZlWg ನಿರ್ದೇಶಕ ದಯಾಳ್ ಪದ್ಮನಾಭನ್ ಅವರು ಸಿನಿಮಾ ಇಂಡಸ್ಟ್‌ರಿಯಲ್ಲಿ ತಮಗಾಗಿರುವ ಅವಮಾನಗಳ ಬಗ್ಗೆ ಮಾತನಾಡಿದ್ದಾರೆ. ಹೊಸತರಲ್ಲಿ ದಯಾಳ್‌ಗೆ ಭಾಷೆಯ ಬಗ್ಗೆ ಅವಮಾನಿಸಲಾಗಿತ್ತಂತೆ. ನೀವು ತಮಿಳಿಗರು ನಿಮಗ್ಯಾಕೇ ಇಲ್ಲಿ ಚಾನ್ಸ್ ನೀಡಬೇಕು...

Bollywood News: ಶಾರುಖ್ ಮನೆಗೆ ಪಾರ್ಟಿಗೆ ಹೋದಾಗ ನಟ ಗುಲ್ಶನ್‌ಗೆ ಇರಿಸುಮುರುಸಾಗಿತ್ತಂತೆ.. ಯಾಕೆ..?

Bollywood News: ಗುಲ್ಶನ್ ದೇವಯ್ಯ. ಇಷ್ಟು ವರ್ಷ ಬಾಲಿವುಡ್ ನಟನಾಗಿ ಮಿಂಚಿ, ಇದೀಗ ಕಾತಾರದ ಮೂಲಕ ಕನ್ನಡ ಸಿನಿಮಾಗೆ ಲಗ್ಗೆ ಇಟ್ಟಿದ್ದಾರೆ. ಕಾಂತಾರದಲ್ಲಿ ಕೆಲಸಕ್ಕೆ ಬಾರದ ರಾಜ ಕುಲಶೇಖರ್‌ನ ಪಾತ್ರಕ್ಕೆ ಬಣ್ಣ ಹಚ್ಚಿ ಸೈ ಎನ್ನಿಸಿಕ``ಂಡಿರುವ ಗುಲ್ಶನ್‌ಗೆ ಕನ್ನಡ ಸರಿಯಾಗಿ ಬರೋದಿಲ್ಲ. ಆತನೂ ಬಾಲಿವುಡ್ ಮಂದಿ ರೀತಿ, ಕರ್ನಾಟಕದಲ್ಲಿ ಜನಿಸಿದರೂ ಕನ್ನಡ ಮಾತನಾಡಲು ಮುಜುಗರ...

ಗರ್ಲ್ ಫ್ರೆಂಡ್ಸ್ ಜಾಸ್ತಿ! ತುಂಬಾ ಏಟು ತಿಂದಿದ್ದೆ!: Dayal Padmanabhan Podcast

Sandalwood News: ಸ್ಯಾಂಡಲ್‌್ವುಡ್‌ನ ನಿರ್ದೇಶಕರಲ್ಲಿ ದಯಾಳ್ ಪದಮ್‌ನಾಭನ್ ಕೂಡ ಪ್ರಸಿದ್ಧರು. ಬಿಗ್‌ಬಾಸ್‌ಗೆ ಬಂದ ಬಳಿಕ ಇವರ ಪ್ರಸಿದ್ಧತೆ ಇನ್ನಷ್ಟು ಹೆಚ್ಚಿತ್ತು. ಕನ್ನಡದಲ್ಲಿ ನಿರ್ದೇಶಕರಾಗಿ ಹೆಸರು ಗಳಿಸಿರುವ ದಯಾಳ್ ತಮಿಳುನಾಡಿನವರು. ಹಾಗಾದ್ರೆ ದಯಾಳ್ ಎಲ್ಲಿ ಜನಿಸಿದ್ದು, ಅವರು ಓದು ಬರಹವೆಲ್ಲ ಎಲ್ಲಿ ಆಗಿದ್ದು..? ಈ ಕುತೂಹಲಕಾರಿ ಮಾಹಿತಿ ಬಗ್ಗೆ ಅವರೇ ಮಾತನಾಡಿದ್ದಾರೆ ನೋಡಿ. https://youtu.be/2a1nqtZx9R4 ದಯಾಳ್ ತಮಿಳುನಾಡಿನ ವಿಳ್ಳುಪುರಂನಲ್ಲಿ...

ನಂಗೆ ಬೇಕಿತ್ತಾ ಇದೆಲ್ಲಾ? ಯೋಗಿ & ಗಣೇಶ್ ಸರ್ ಇಗೋ ಕ್ಲಾಶ್: Dayal Padmanabhan Podcast

Sandalwood News: ಸ್ಯಾಂಡಲ್ವುಡ್ ನಿರ್ದೇಶಕ ದಯಾಲ್ ಪದ್ಮನಾಭನ್ ಇನ್ನೂ ಪ್ರಸಿದ್ಧರಾಗಿದ್ದು ಬಿಗ್‌ಬಾಸ್‌ಗೆ ಬಂದ ಬಳಿಕ. ಇದೀಗ ದಯಾಳ್ ಅವರು ಕರ್ನಾಟಕ ಟಿವಿ ಜತೆ ಮಾತನಾಡಿದ್ದು, ಹಲವು ವಿಚಾರಗಳನ್ನು ಪ್ರಸ್ತಾಪಿಸಿದ್ದಾರೆ. https://youtu.be/HR0_Qk1S3Pk ತಮ್ಮ ಸಿನಿ ಜರ್ನಿ ಬಗ್ಗೆ ಮಾತನಾಡಿರುವ ನಿರ್ದೇಶಕ ದಯಾಳ್ ಪದ್ಮನಾಭನ್, ನನ್ನ ನಿರ್ದೇಶನಕ್ಕೆ ದಾರಿ ಮಾಡಿಕ``ಟ್ಟವರು ಎಸ್.ನಾರಾಯಣ್ ಸರ್. ಸಮಯಕ್ಕೆ ಸರಿಯಾಗಿ ಕೆಲಸ ಶುರು ಮಾಡುವುದು,...
- Advertisement -spot_img

Latest News

Political News: ಇದು ಮುಂಚಿನ ಕಾಂಗ್ರೆಸ್ ಅಲ್ಲ, ನಕಲಿ ಕಾಂಗ್ರೆಸ್: ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ

Political News: ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಅವರು ಉಮರ್ ಖಾಲಿದ್‌ನನ್ನು ರಾಷ್ಟ್ರೀಯವಾದಿ ಎಂದು ಹೇಳಿದ್ದರ ಬಗ್ಗೆ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಾವೇರಿಯಲ್ಲಿ ಮಾತನಾಡಿರುವ...
- Advertisement -spot_img