Sunday, September 13, 2026

karnataka tv

ಕೇಸರಿ ದಳವನ್ನ ಸೇವಿಸುವುದು ಹೇಗೆ..? ಅದರಿಂದಾಗುವ ಲಾಭಗಳೇನು..?

ಸೌಂದರ್ಯ ಹೆಚ್ಚಿಸುವ ಆಹಾರಗಳಲ್ಲಿ ಕೇಸರಿ ದಳವೂ ಕೂಡಾ ಒಂದು. ಅದರಲ್ಲೂ ಕಶ್ಮೀರಿ ಪ್ಯೂರ್ ಕೇಸರಿಯನ್ನ ನೀವು ಸೇವಿಸಿದರೆ, ಕೆಲ ದಿನಗಳಲ್ಲೇ ನಿಮ್ಮ ಮುಖದಲ್ಲಿ ನ್ಯಾಚುರಲ್ ಗ್ಲೋ ಕಾಣಿಸಿಕೊಳ್ಳುತ್ತದೆ. ಹಾಗಾದ್ರೆ ಕೇಸರಿ ದಳವನ್ನ ಸೇವಿಸುವುದು ಹೇಗೆ..? ಅದರಿಂದಾಗುವ ಲಾಭಗಳೇನು..? ಅನ್ನೋದನ್ನ ನೋಡೋಣ ಬನ್ನಿ. https://youtu.be/OztNYbQ_4A8 ಕೇಸರಿ ದಳವನ್ನ ಯಾವುದಾದರೂ, ಸಿಹಿ ತಿಂಡಿ, ಐಸ್‌ಕ್ರೀಮ್, ಮಿಲ್ಕ್‌ಶೇಕ್‌ಗಳಲ್ಲಿ ಹಾಕಿದ್ರೆ ಅದರ ಟೇಸ್ಟೇ...

ಇಂಥ ದಿನಗಳಲ್ಲಿ ಉಗುರು ಮತ್ತು ಕೂದಲು ಕತ್ತರಿಸಕೂಡದು..!

ಉಗುರು ಮತ್ತು ಕೂದಲು ಕತ್ತರಿಸಲು ಇಂಥದ್ದೇ ಆದ ದಿನಗಳಿರುತ್ತದೆ. ಆ ದಿನಗಳಲ್ಲೇ ನಾವು ಉಗುರು ಕತ್ತರಿಸಬೇಕು ಮತ್ತು ಕ್ಷೌರ ಮಾಡಿಸಿಕೊಳ್ಳೂಬೇಕು. ಹಾಗಾದ್ರೆ ಯಾವ ದಿನಗಳಲ್ಲಿ ನಾವು ಕ್ಷೌರ ಮಾಡಿಸಿಕೊಳ್ಳಬಾರದು..? ಹಾಗೆ ಮಾಡಿದರೇನಾಗುತ್ತದೆ ಎಂಬ ಬಗ್ಗೆ ತಿಳಿಯೋಣ ಬನ್ನಿ.. https://youtu.be/KFVQd-vK6fI ಮಂಗಳವಾರ ಮತ್ತು ಶುಕ್ರವಾರ ದೇವಿ ದಿನವಾಗಿರುವುದರಿಂದ ಈ ದಿನ ನೀವು ಉಗುರು ಮತ್ತು ಕೂದಲು ಕತ್ತರಿಸಬಾರದು. ಇದರಿಂದ...

ಇಂಥ ವಸ್ತುಗಳನ್ನ ನಿಮ್ಮ ಪರ್ಸ್‌ನಲ್ಲಿರಿಸಬೇಡಿ..

ನಾವು ನಮ್ಮ ಪರ್ಸ್‌ನಲ್ಲಿ ಇಡುವ ಕೆಲ ವಸ್ತುಗಳ ಪರಿಣಾಮವಾಗಿ, ಧನಹಾನಿಯುಂಟಾಗುತ್ತದೆ. ಆದ್ರೆ ಅದ್ಯಾವ ವಸ್ತುವನ್ನ ನಾವು ಇಟ್ಟುಕೊಂಡಿದ್ದೇವೆಂದು ತಿಳಿಯುವುದಿಲ್ಲ. ಹಾಗಾದ್ರೆ ಯಾವ ವಸ್ತುವನ್ನ ನಮ್ಮ ಪರ್ಸ್‌ನಲ್ಲಿ ಇಡಬಾರದು..? ಇಡುವುದರಿಂದ ಆಗುವ ನಷ್ಟವೇನು ಅನ್ನೋದನ್ನ ನೋಡೋಣ ಬನ್ನಿ.. https://youtu.be/9HU2WpRo57E ಸತ್ತವರ ಫೋಟೋವನ್ನ ಪರ್ಸ್‌ನಲ್ಲಿರಿಸಕೂಡದು. ಇದರಿಂದ ನಕಾರಾತ್ಮಕ ಶಕ್ತಿಗಳ ಪ್ರಭಾವ ಹೆಚ್ಚಾಗುತ್ತದೆ. ಹಾಗೂ ದುಡಿದ ದುಡ್ಡು ಉಳಿತಾಯ ಮಾಡಲು ಸಾಧ್ಯವಾಗುವುದಿಲ್ಲ. https://youtu.be/KFVQd-vK6fI ಹರಿದ...

ಈ ಹೂವುಗಳನ್ನ ಹಾಕಿದ್ರೆ ಮಹಾಗಣಪತಿ ಒಲಿಯುವುದು ಗ್ಯಾರಂಟಿ..!

ಸಕಲ ಇಷ್ಟಾರ್ಥಗಳನ್ನ ಪೂರೈಸು ಎಂದು ನಾವು ಮೊದಲು ಪೂಜಿಸುವುದೇ ಮಹಾಗಣಪತಿಯನ್ನು. ಇಂಥ ಪ್ರಥಮ ಪೂಜಿತ ಮಹಾಗಣಪತಿಯ ಕೃಪೆ ನಮ್ಮ ಮೇಲಿರಬೇಕು ಅಂದ್ರೆ ಅವನಿಗೆ ನಾವು 5 ರೀತಿಯ ಹೂಗಳನ್ನು ನೀಡಿ, ಪ್ರಾರ್ಥಿಸಬೇಕು. ಯಾವುದು ಆ ಹೂವು ಅನ್ನೋದನ್ನ ತಿಳಿಯೋಣ ಬನ್ನಿ. ಇಷ್ಟಾರ್ಥ ಸಿದ್ಧಿಗಾಗಿ ಮಹಾಗಣಪತಿಯನ್ನು ಪೂಜಿಸಿ, ಈ ಐದು ಹೂವುಗಳನ್ನ ಗಣೇಶನಿಗೆ ಅರ್ಪಿಸಿದರೆ, ನಮ್ಮ ಬೇಡಿಕೆಯನ್ನು...

ಇಂಥ ದಿನಗಳಲ್ಲಿ ಬಟ್ಟೆ ಒಗೆಯುವುದು ನಿಷಿದ್ಧ..!

ಕೆಲ ದಿನಗಳಲ್ಲಿ ಬಟ್ಟೆ ಒಗೆಯುವುದು ಮನೆಗೆ ಒಳಿತಲ್ಲ ಎನ್ನಲಾಗಿದೆ. ಯಾವುದು ಆ ದಿನಗಳು..? ಯಾಕೆ ಅಂಥಾ ದಿನಗಳಲ್ಲಿ ಬಟ್ಟೆ ಒಗೆಯಬಾರದು ಅನ್ನೋ ಬಗ್ಗೆ ನಾವಿವತ್ತು ತಿಳಿಸಿಕೊಡಲಿದ್ದೇವೆ. https://youtu.be/OztNYbQ_4A8 ನಮಗೆ ಯವಾಗ ಟೈಂ ಸಿಗತ್ತೋ ಆವಾಗ ನಾವು ಮನೆ ಕೆಲಸಗಳನ್ನ ಮಾಡ್ತೀವಿ. ಕೆಲವು ಬಾರಿ ನಮಗೆ ಗೊತ್ತಿಲ್ಲದೇ ಕೆಲ ತಪ್ಪುಗಳನ್ನ ಮಾಡ್ತೀವಿ. ಅದೇನೆಂದರೆ ಕೆಲವು ದಿನಗಳಲ್ಲಿ ಬಟ್ಟೆ ಒಗೆಯಬಾರದೆಂಬ...

ಆಗಸ್ಟ್ 20, 2020 ರಾಶಿ ಭವಿಷ್ಯ

ಮೇಷ: ಆರೋಗ್ಯದ ಬಗ್ಗೆ ಹೆಚ್ಚಿನ ಜಾಗೃತೆ ವಹಿಸಿರಿ. ಯಾವುದೇ ಕೆಲಸದ ಬಗ್ಗೆ ಜಾಗೃತೆಯಿಂದ ಪರಿಶೀಲಿಸಿ ಮುಂದುವರೆಯಿರಿ. ಕಾರ್ಯರಂಗದಲ್ಲಿ ತೊಡಕುಗಳನ್ನು ಆತ್ಮಸ್ಥೈರ್ಯದಿಂದ ಎದುರಿಸಿ. ವೃಷಭ: ವೃತ್ತಿರಂಗದಲ್ಲಿ ನೆಮ್ಮದಿ ತೋರಿಬಂದರೂ ವಿರೋಧಿಗಳಿಂದ ಕಿರಿಕಿರಿ ತಪ್ಪಲಾರದು. ಶುಭಕಾರ್ಯಗಳಿಗೆ ಸಂಬಂಧಪಟ್ಟ ಚಟುವಟಿಕೆ, ದುಂದು ವೆಚ್ಚಗಳ ಬಗ್ಗೆ ಹಿಡಿತ ಸಾಧಿಸಿರಿ. ಮಿಥುನ: ಪ್ರತಿಕೂಲ ಪರಿಸ್ಥಿತಿ ಪ್ರಬಲ ವಿರೋಧದ ನಡುವೆಯೂ ನಿಮ್ಮ ಕಾರ್ಯ...

ಗಣೇಶೋತ್ಸವಕ್ಕೆ ಸರ್ಕಾರದಿಂದ ಮಾರ್ಗಸೂಚಿ ಬಿಡುಗಡೆ..!

ಗಣೇಶೋತ್ಸವ ಆಚರಣೆಗೆ ರಾಜ್ಯ ಸರ್ಕಾರ ಮಾರ್ಗಸೂಚಿ ಬಿಡುಗಡೆ ಮಾಡಿದ್ದಾರೆ. ಈ ಬಾರಿ ಯಾವ ನಿಯಮಗಳನ್ನು ಪಾಲಿಸಬೇಕು ಅನ್ನೋದನ್ನ ನೋಡೋಣ ಬನ್ನಿ. 1.. ಶ್ರೀಗಣೇಶ ಚತುರ್ಥಿ ಹಬ್ಬವನ್ನ ಸರಳ ರೀತಿಯಲ್ಲಿ ಭಕ್ತಿಪೂರ್ವಕವಾಗಿ ದೇವಸ್ಥಾನದೊಳಗೆ ತಮ್ಮ ಮನೆಗಳಲ್ಲಿ ಅಥವಾ ಸರ್ಕಾರಿ/ ಖಾಸಗಿ/ ಸಾರ್ವಜನಿಕ ಬಯಲು ಪ್ರದೇಶಗಳಲ್ಲಿ ಕನಿಷ್ಠ ಸಂಖ್ಯೆಯೊಂದಿಗೆ ಆಚರಿಸಬಹುದು. https://youtu.be/aMjFbSHciPA 2.. ಈ ರೀತಿ ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಮೂರ್ತಿಯನ್ನ...

‘ಗುತ್ತಿಗೆ ನೀಡಿರುವ ಜಮೀನು ಪರಬಾರೆಗೆ ಮುಂದಾಗಿರುವ ರಾಜ್ಯ ಸರ್ಕಾರ ತನ್ನ ನಿರ್ಧಾರ ಹಿಂತೆಗೆದುಕೊಳ್ಳಲಿ’

ಖಾಲಿ ಖಜಾನೆ ತುಂಬಿಕೊಳ್ಳಲು ಬಿಬಿಎಂಪಿ, ಮಹಾನಗರ ಪಾಲಿಕೆಗಳು, ನಗರಸಭೆ, ಪುರಸಭೆ ಹಾಗೂ ಪಟ್ಟಣ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಗುತ್ತಿಗೆ ನೀಡಿರುವ ಜಮೀನು ಪರಬಾರೆಗೆ ಮುಂದಾಗಿರುವ ರಾಜ್ಯ ಸರ್ಕಾರ ತನ್ನ ನಿರ್ಧಾರವನ್ನು ತಕ್ಷಣ ಹಿಂಪಡೆಯಬೇಕು ಎಂದು ಕುಮಾರಸ್ವಾಮಿ ಆಗ್ರಹಿಸಿದ್ದಾರೆ. ಕೋವಿಡ್19 ಪರಿಸ್ಥಿತಿ ಎದುರಾದ ನಂತರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ರಾಜ್ಯ ಸರ್ಕಾರದ ಈ ನಿರ್ಧಾರ ಭವಿಷ್ಯದಲ್ಲಿ ಮುಳುವಾಗಲಿದೆ....

ಉದ್ದವಾದ ದಟ್ಟವಾದ ಕೂದಲಿಗೆ ಈ ಎಣ್ಣೆ ಅದ್ಭುತ ಪರಿಹಾರ..

ಇವತ್ತು ನಾವು ನಿಮಗೆ ಉದ್ದವಾದ ದಟ್ಟವಾದ ಕೂದಲಿಗೆ ಯಾವ ರೀತಿಯ ಎಣ್ಣೆ ತಯಾರಿಸಿ ಹಚ್ಚಬೇಕು ಅನ್ನೋ ಬಗ್ಗೆ ಮಾಹಿತಿ ನೀಡಲಿದ್ದೇವೆ. https://youtu.be/aMjFbSHciPA ಈ ಎಣ್ಣೆ ತಯಾರಿಸಲು ಬೇಕಾಗುವ ಸಾಮಗ್ರಿಗಳು, 5 ಸ್ಪೂನ್ ಮೆಂತ್ಯೆಕಾಳು, ಒಂದು ದೊಡ್ಡ ಕಪ್ ತೆಂಗಿನ ಎಣ್ಣೆ, 25ರಿಂದ 30 ಫ್ರೆಶ್ ಕರಿಬೇವಿನ ಎಲೆ. https://youtu.be/9HU2WpRo57E ಮೊದಲು ಒಂದು ಬಾಣಲೆಯಲ್ಲಿ ಮೆಂತ್ಯೆ ಮತ್ತು ಕರಿಬೇವನ್ನ ಸಪರೇಟ್...

ರಾಜ್ಯ ಸರ್ಕಾರದ ವಿರುದ್ಧ ಜೆಡಿಎಸ್ ಪ್ರತಿಭಟನೆ

ಭೂ ಸುಧಾರಣಾ ಕಾಯ್ದೆ ವಿರುದ್ಧ ಕೋಲಾರದಲ್ಲಿ ಜೆಡಿಎಸ್ ಪ್ರತಿಭಟನೆ ನಡೆಸಿದ್ರು. ಜೆಡಿಎಸ್ ಜಿಲ್ಲಾಧ್ಯಕ್ಷ ವೆಂಕಟಶಿವಾರೆಡ್ಡಿ ನೆತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ಕೋಲಾರದ ತಾಲೂಕು ಕಚೇರಿ ಮುಂಭಾಗ ಪ್ರೊಟೆಸ್ಟ್ ಮಾಡಲಾಯಿತು. ಪ್ರಗತಿಪರ, ರೈತಪರ, ಕಾರ್ಮಿಕ ಪರ ಇರುವ ಕರ್ನಾಟಕ ಭೂ ಸುಧಾರಣಾ ಕಾಯ್ದೆ, ಕರ್ನಾಟಕ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳನ್ನು ರಾಜ್ಯ ಸರ್ಕಾರ ತಿದ್ದುಪಡಿ ತಂದಿದೆ. ಇದು...
- Advertisement -spot_img

Latest News

Political News: ದುಷ್ಮನ್ ಕಹಾ ಹೈ, ಕಾಂಗ್ರೆಸ್ ಪಾರ್ಟಿ ಮೇ ಹೈ!: ಸತೀಶ್ ಹೇಳಿಗೆ ಬಗ್ಗೆ ಅಶೋಕ್ ವ್ಯಂಗ್ಯ

Political News: ಸಚಿವ ಸತೀಶ್ ಜಾರಕಿಹ``ಳಿ ಮನೆ ಮತ್ತು ಕಚೇರಿ ಮೇಲೆ ಇ.ಡಿ.ದಾಳಿ ನಡೆದಿದ್ದು, ಈ ಬಗ್ಗೆ ಸತೀಶ್ ಜಾರಕಿಹ``ಳಿ ಬೇಸರವ್ಯಕ್ತಪಡಿಸಿದ್ದಾರೆ. ದೂರು ನೀಡಿದ್ದು ಯಾರು...
- Advertisement -spot_img