Sunday, September 13, 2026

karnataka tv

ಮನೆಯಲ್ಲಿ ಸಕಾರಾತ್ಮಕ ಶಕ್ತಿಗಳ ಪ್ರಭಾವ ಹೆಚ್ಚಬೇಕಂದ್ರೆ ಹೀಗೆ ಮಾಡಿ..

ಮನೆಯಲ್ಲಿರುವ ನಕಾರಾತ್ಮಕ ಶಕ್ತಿ ಹೋಗಿ ಸಕಾರಾತ್ಮಕ ಶಕ್ತಿಗಳ ಪ್ರಭಾವ ಹೆಚ್ಚಿರಬೇಕು. ಮನೆಯಲ್ಲಿ ಅಭಿವೃದ್ಧಿಯಾಗಬೇಕು. ಮನೆಜನ ಆರೋಗ್ಯವಾಗಿರಬೇಕು ಅಂದರೆ ನೀವು ಒಂದು ವಸ್ತುವನ್ನ ನಿಮ್ಮ ಮನೆ ಬಾಗಿಲಿಗೆ ಕಟ್ಟಬೇಕು. ಯಾವುದು ಆ ವಸ್ತು ಅನ್ನೋ ಬಗ್ಗೆ ನಾವಿಂದು ನಿಮಗೆ ತಿಳಿಸಿಕೊಡಲಿದ್ದೇವೆ. https://youtu.be/Enf7ZUqOagM ಮನೆಯ ಮುಂಬಾಗಿಲಿಗೆ, ಹೊರಗಿನಿಂದ ಎಲ್ಲರಿಗೂ ಕಾಣುವ ರೀತಿ ನೀವು ನಿಮ್ಮ ಮನೆಯ ಮುಖ್ಯದ್ವಾರದಲ್ಲಿ ಆ್ಯಲೋವೇರಾ ಗಿಡವನ್ನ...

ಮತ್ತೆ ಆಸ್ಪತ್ರೆ ಸೇರಿದ ಅಮಿತ್ ಶಾ: ಕಾರಣವೇನು..?

ಎರಡು ವಾರಗಳ ಹಿಂದಷ್ಟೇ ಕೊರೊನಾ ತಗುಲಿ ಚಿಕಿತ್ಸೆ ಪಡೆದು ಕೆಲ ದಿನಗಳ ಹಿಂದಷ್ಟೇ ಮನೆಗೆ ಬಂದಿದ್ದ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ, ಈಗ ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದಾರೆ. https://youtu.be/9HU2WpRo57E ಬಳಲಿಕೆ ಮತ್ತು ಕೈ ಕಾಲು ನೋವಿನಿಂದ ಬಳಲುತ್ತಿರುವ ಅಮಿತ್‌ ಶಾರನ್ನು ಮತ್ತೆ ಏಮ್ಸ್‌ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಅಲ್ಲಿಂದಲೇ ಅಮಿತ್‌ ಶಾ ಕಾರ್ಯ ನಿರ್ವಹಿಸಲಿದ್ದಾರೆಂದು ಟ್ವೀಟ್ ಮಾಡಲಾಗಿದೆ. https://youtu.be/CxQGUuPUJMs ಕೆಲ...

ಕೊತ್ತೊಂಬರಿ ಸೊಪ್ಪು ಟ್ರೋಲ್‌ ಬಗ್ಗೆ ಬೇಸರ ವ್ಯಕ್ತಪಡಿಸಿದ ಕವಿರಾಜ್ ಹೇಳಿದ್ದೇನು..?

ಕೆಜಿ ಹಳ್ಳಿ ಮತ್ತು ಡಿಜಿ ಹಳ್ಳಿ ಪ್ರಕರಣದ ಬಗ್ಗೆ ಕೆಲ ಟ್ರೋಲ್‌ಗಳಾಗುತ್ತಿದ್ದು, ಅದರಲ್ಲಿ ಆರೋಪಿಯೊಬ್ಬನ ಸಹೋದರಿ ಕೊತ್ತಂಬರಿ ಸೊಪ್ಪಿನ ಬಗ್ಗೆ ನೀಡಿದ ಹೇಳಿಕೆ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ತುಂಬಾ ಟ್ರೋಲ್ ಮಾಡಲಾಗುತ್ತಿದೆ. ಈ ಬಗ್ಗೆ ಸ್ಯಾಂಡಲ್‌ವುಡ್ ಸೆಲೆಬ್ರಿಟಿ ಕವಿರಾಜ್ ತಮ್ಮ ಫೇಸ್‌ಬುಕ್‌ನಲ್ಲಿ ಬೇಸರ ವ್ಯಕ್ತಪಡಿಸಿದ್ದಾರೆ. ಈ ಕೆಳಗಿನಂತೆ ಬರೆದಿರುವ ಕವಿರಾಜ್ ಟ್ರೋಲ್‌ಗಳ ಬಗ್ಗೆ ತೀವ್ರ...

ಲವಂಗದಿಂದ ಈ ಒಂದು ಕೆಲಸ ಮಾಡಿದ್ರೆ ನಿಮ್ಮ ಕಷ್ಟವೆಲ್ಲ ಪರಿಹಾರ..!

ಸಾಲ ಸೋಲ ಹೆಚ್ಚಾಗಿದೆ. ಹಣಕಾಸಿನ ಸಮಸ್ಯೆ ಹೆಚ್ಚಾಗಿದೆ. ಮನೆಯಲ್ಲಿ ಶಾಂತಿ ನೆಮ್ಮದಿಯೇ ಇಲ್ಲ. ಕಷ್ಟದ ಮೇಲೆ ಕಷ್ಟಗಳು ಬರುತ್ತಿವೆಯಾದರೆ, ನೀವೊಂದು ಪ್ರಯೋಗ ಮಾಡಬೇಕು. ಯಾವುದು ಆ ಪ್ರಯೋಗ ಎಂಬ ಬಗ್ಗೆ ತಿಳಿಸಿಕೊಡಲಿದ್ದೇವೆ. https://youtu.be/3iINLy3mdTk ಮೂರು ಶುಕ್ರವಾರ ರಾತ್ರಿಯ ವೇಳೆ ನೆಲದ ಮೇಲೆ ಕುಳಿತು ಎರಡು ಲವಂಗವನ್ನ ಎರಡೂ ಕೈಯಲ್ಲಿಟ್ಟುಕೊಂಡು, ಲಕ್ಷ್ಮೀ ದೇವಿ ಮತ್ತು ಮನೆ ದೇವರಲ್ಲಿ ನಿಮಗಿರುವ...

ಈ ಒಂದು ವಸ್ತು ನಿಮ್ಮ ಪರ್ಸ್‌ನಲ್ಲಿದ್ದರೆ, ಧನಾಗಮನ ಖಂಡಿತ..!

ಹಣಕಾಸಿನ ಸಮಸ್ಯೆ ಇದ್ದಲ್ಲಿ, ಕೊಟ್ಟ ಸಾಲ ವಾಪಸ್ ಬರಬೇಕಾದಲ್ಲಿ ನಿಮ್ಮ ಪರ್ಸ್‌ನಲ್ಲಿ ಈ ಒಂದು ವಸ್ತು ಇಡಬೇಕು. ಯಾವುದು ಆ ವಸ್ತು ಅನ್ನೋ ಬಗ್ಗೆ ಚಿಕ್ಕ ಮಾಹಿತಿ ನೀಡಲಿದ್ದೇವೆ. https://youtu.be/Enf7ZUqOagM ಸಂಬಳ ಬಂದ ಮರುದಿನವೇ ಎಲ್ಲ ಖಾಲಿಯಾಗಿ ಹೋಗುತ್ತದೆ. ಸಾಲ ತೆಗೆದುಕೊಂಡವರು ಮತ್ತೆ ವಾಪಸ್ ಅದನ್ನು ಕೊಡುವ ಮನಸ್ಸು ಮಾಡುವುದಿಲ್ಲ. ಒಟ್ಟಿನಲ್ಲಿ ದುಡ್ಡಿನ ಸಮಸ್ಯೆ ಕಾಡುತ್ತಿದೆ ಎಂದಾದರೆ...

ಧನಾಭಿವೃದ್ಧಿ, ಆರೋಗ್ಯಾಭಿವೃದ್ಧಿ ಆಗಬೇಕೆಂದರೆ ಇಂಥ ಕೆಲಸ ಮಾಡಬೇಡಿ..!

ಮನೆಯಲ್ಲಿ ನಾವು ಮಾಡುವ ಕೆಲ ಕೆಲಸದಿಂದ ಧನಾಭಿವೃದ್ಧಿಯಲ್ಲಿ, ಆರೋಗ್ಯದಲ್ಲಿ, ನೆಮ್ಮದಿಯಲ್ಲಿ ಏರುಪೇರಾಗಿಬಿಡುತ್ತದೆ. ಹಾಗಾದ್ರೆ ಮನೆಯಲ್ಲಿ ನಾವು ಯಾವ ಯಾವ ತಪ್ಪುಗಳನ್ನ ಮಾಡಬಾರದು ಅನ್ನೋದರ ಬಗ್ಗೆ ಕೆಲ ಮಾಹಿತಿಯನ್ನ ನಾವಿವತ್ತು ನೀಡಲಿದ್ದೇವೆ. https://youtu.be/kD29ezoLm0I ಕೆಲ ಮನೆಯಲ್ಲಿ ಮಕ್ಕಳು ದೀಪಗಳನ್ನ ಬಾಯಿಂದ ಉಫ್ ಅಂತಾ ಊದಿ ಆರಿಸಿಬಿಡುತ್ತಾರೆ. ಇದು ಮನೆಗೆ ಒಳ್ಳೆಯದಲ್ಲ. ಹಿರಿಯರು ಅವರಿಗೆ ಈ ಬಗ್ಗೆ ತಿಳಿಹೇಳಬೇಕು. ಹೀಗೆ...

ಆಗಸ್ಟ್ 19, 2020 ರಾಶಿ ಭವಿಷ್ಯ

ಮೇಷ: ಅನಗತ್ಯ ಮಾನಸಿಕ ಋಣಾತ್ಮಕ ಚಿಂತನೆಗಳು ನಿಮ್ಮ ಮನಸ್ಸನ್ನು ಕೊರೆಯಲಿದೆ. ಆರ್ಥಿಕ ದೃಷ್ಟಿಯಲ್ಲಿ ಲಾಟರಿ ಚಟಗಳಿಂದ ದೂರವಿದ್ದಷ್ಟು ಉತ್ತಮ. ಸಹೋದ್ಯೋಗಿ ಮಿತ್ರರೊಡನೆ ಅಸಮಾಧಾನವಾದೀತು. ವೃಷಭ: ಉದ್ಯೋಗ, ವ್ಯಾಪಾರ ವ್ಯವಹಾರಗಳಲ್ಲಿ ವಾತಾವರಣ ಉಲ್ಲಾಸಕರವಾಗಿರುವುದು. ಕ್ರಯ ವಿಕ್ರಯದಲ್ಲಿ ಲಾಭವಿದೆ. ಸಮಾಜದಲ್ಲಿ ನಿಮ್ಮ ಪ್ರತಿಭೆಯನ್ನು ಗುರುತಿಸಲ್ಪಟ್ಟು, ಗೌರವ ದೊರಕಲಿದೆ. ಮಿಥುನ: ಹದಿಹರೆಯದವರಿಗೆ ವಿವಾಹ ಭಾಗ್ಯದ ಕನಸು ನನಸಾಗಲಿದೆ....

ಕರ್ನಾಟಕದಲ್ಲಿಂದು 6317 ಕೊರೊನಾ ಕೇಸ್: 7,071ಮಂದಿ ಡಿಸ್ಚಾರ್ಜ್

ರಾಜ್ಯದಲ್ಲಿಂದು 6317 ಕೊರೊನಾ ಪಾಸಿಟಿವ್ ಕೇಸ್ ಕಂಡುಬಂದಿದೆ. 7,071ಮಂದಿ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 115 ಮಂದಿ ಇಂದು ಮೃತಪಟ್ಟಿದ್ದು, ಇಂದಿನವರೆಗೆ ಕೊರೊನಾದಿಂದ 4062 ಜನ ಮೃತಪಟ್ಟಿದ್ದಾರೆ. https://youtu.be/9HU2WpRo57E https://youtu.be/az_SJG7Hosw ಬೆಂಗಳೂರು ನಗರದಲ್ಲಿ 2053, ಮೈಸೂರು 597,ಬಳ್ಳಾರಿ 319 ಉಡುಪಿ 268, ಶಿವಮೊಗ್ಗ 397, ಹಾಸನ 250, ಧಾರವಾಡದಲ್ಲಿ 201 ಪ್ರಕರಣಗಳು ಕಂಡಿಬಂದಿವೆ. 80,643 ಸಕ್ರಿಯ ಪ್ರಕರಣಗಳಾಗಿದ್ದು, ಒಟ್ಟು ಪ್ರಕರಣಗಳ...

ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತ ದಿಗ್ಗಜ ಪಂಡಿತ್ ಜಸ್‌ರಾಜ್ ನಿಧನ..!

ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತ ದಿಗ್ಗಜ ಪಂಡಿತ್ ಜಸ್‌ರಾಜ್ (90)ಅಮೇರಿಕದ ನ್ಯೂಜರ್ಸಿಯಲ್ಲಿ ನಿಧನರಾಗಿದ್ದಾರೆ. https://youtu.be/az_SJG7Hosw 80 ವರ್ಷಗಳ ಕಾಲ ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತದಲ್ಲಿ ಸೇವೆಗೈದು ಪ್ರಖ್ಯಾತರೆನ್ನಿಸಿದ್ದ ಜಸ್‌ರಾಜ್ ದೇಶ ವಿದೇಶಗಳಲ್ಲೂ ಫೇಮಸ್‌ ಆಗಿದ್ರು. https://youtu.be/kD29ezoLm0I ಚಿಕ್ಕ ವಯಸ್ಸಿನಲ್ಲೇ ಸಂಗೀತದಲ್ಲಿ ಆಸಕ್ತಿ ಹೊಂದಿದ್ದ ಜಸ್‌ರಾಜ್‌ರನ್ನ ಅವರ ತಂದೆ ತಬಲಾ ಕ್ಲಾಸ್‌ಗೆ ಹಾಕಿದ್ದರು. ಈ ವೇಳೆ ಇವರು ಮಾಡಿದ್ದ ತಪ್ಪಿಗೆ ಗುರುಗಳು ಬೈಯ್ದಿದ್ದಕ್ಕಾಗಿ...

ಸಿಇಟಿ ಫಲಿತಾಂಶ ಆಗಸ್ಟ್ 20ಕ್ಕೆ ಪ್ರಕಟ: ಅಶ್ವತ್ಥ್ ನಾರಾಯಣ್..

ಇವತ್ತು ಡಿಸಿಎಂ ಅಶ್ವತ್ಥ್ ನಾರಾಯಣ್ ಸಿಇಟಿ ಬಗ್ಗೆ ಸಭೆ ನಡೆಸಿ, ಆಗಸ್ಟ್ 20ರಂದು ಸಿಇಟಿ ಪರೀಕ್ಷೆ ಫಲಿತಾಂಶ ಬರಲಿದೆ ಎಂದು ಘೋಷಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಇದೇ ಆಗಸ್ಟ್ 20 ರಂದು #KCET ಪರೀಕ್ಷೆಯ ಫಲಿತಾಂಶ ಪ್ರಕಟವಾಗಲಿದೆ. ಎಲ್ಲಾ ವಿದ್ಯಾರ್ಥಿಗಳಿಗೆ ನನ್ನ ಶುಭಹಾರೈಕೆಗಳು ಎಂದಿದ್ದಾರೆ. https://youtu.be/az_SJG7Hosw 45:30:25 ಅನುಪಾತದಲ್ಲಿ ಅನುಕ್ರಮವಾಗಿ CET, COMED-K...
- Advertisement -spot_img

Latest News

Political News: ದುಷ್ಮನ್ ಕಹಾ ಹೈ, ಕಾಂಗ್ರೆಸ್ ಪಾರ್ಟಿ ಮೇ ಹೈ!: ಸತೀಶ್ ಹೇಳಿಗೆ ಬಗ್ಗೆ ಅಶೋಕ್ ವ್ಯಂಗ್ಯ

Political News: ಸಚಿವ ಸತೀಶ್ ಜಾರಕಿಹ``ಳಿ ಮನೆ ಮತ್ತು ಕಚೇರಿ ಮೇಲೆ ಇ.ಡಿ.ದಾಳಿ ನಡೆದಿದ್ದು, ಈ ಬಗ್ಗೆ ಸತೀಶ್ ಜಾರಕಿಹ``ಳಿ ಬೇಸರವ್ಯಕ್ತಪಡಿಸಿದ್ದಾರೆ. ದೂರು ನೀಡಿದ್ದು ಯಾರು...
- Advertisement -spot_img