Sunday, September 13, 2026

karnataka tv

ಅಂತೂ ಇಂತೂ ವಿಲನ್ ಸರ್ಪ್ರೈಸ್ ರಿವೀಲ್ ಮಾಡಿದ ರಾಕಿಂಗ್ ಸ್ಟಾರ್..!

ಕೊರೊನಾ ತಗುಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಕ ಎಸ್‌.ಪಿ.ಬಾಲಸುಬ್ರಹ್ಮಣ್ಯಂ, ಕೆಲ ದಿನಗಳ ಹಿಂದೆ ತೀವ್ರ ಅಸ್ವಸ್ಥರಾಗಿದ್ದರು. ಆದ್ರೆ ಎಸ್‌ಪಿಬಿಗಾಗಿ ಇಡೀ ದೇಶವೇ ಪ್ರಾರ್ಥಿಸಿದ್ದು, ಸದ್ಯ ಎಸ್‌ಪಿಬಿ ಆರೋಗ್ಯವಾಗಿದ್ದಾರೆ. ಈ ಬಗ್ಗೆ ಟ್ವೀಟರ್‌ನಲ್ಲಿ ವೀಡಿಯೋ ಅಪ್ಲೋಡ್ ಮಾಡಿರುವ ಸೂಪರ್‌ಸ್ಟಾರ್ ರಜನಿಕಾಂತ್, ಎಸ್‌ಪಿಬಿ ಡೇಂಜರ್ ಝೋನ್‌ನಿಂದ ಪಾರಾಗಿದ್ದು ಖುಷಿ ತಂದಿದೆ. ಅವರು ಶೀಘ್ರ ಗುಣಮುಖರಾಗಲೆಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ....

ಆಗಸ್ಟ್ 18, 2020 ರಾಶಿ ಭವಿಷ್ಯ

ಮೇಷ: ಆಕಸ್ಮಿಕ ಪ್ರಯಾಣದಿಂದ ಕಾರ್ಯಸಾಧನೆಯಾಗಲಿದೆ. ಸರಕಾರಿ ಉದ್ಯಮಿಗಳಿಗೆ ಉತ್ತಮ ಧನಲಾಭವಿದೆ. ವೃಷಭ: ಕೋರ್ಟು ಕಚೇರಿ ಕಾರ್ಯಭಾಗದಲ್ಲಿ ಜಯ ಲಭಿಸಲಿದೆ. ವೃತ್ತಿರಂಗದಲ್ಲಿ ಮುನ್ನಡೆಯ ದಿನಗಳಿವು. ಸಕಾಲಿಕ ಮಿತ್ರರ ಸಹಕಾರದಿಂದ ನೆಮ್ಮದಿ ಸಿಗಲಿದೆ. ಮಿಥುನ: ಧರ್ಮಕಾರ್ಯಗಳಲ್ಲಿ ಆಸಕ್ತಿ ತಂದೀತು. ವೃತ್ತಿರಂಗದಲ್ಲಿ ಸಹೋದ್ಯೋಗಿಗಳೊಡನೆ ನಿಷ್ಠುರಕ್ಕೆ ಕಾರಣರಾಗದಿರಿ. ವ್ಯಾಪಾರಿಗಳಿಗೆ ಕಾದು ನೋಡುವ ಸಮಯವಿದು. ದುಡುಕದಿರಿ. https://youtu.be/az_SJG7Hosw ಕರ್ಕ: ಅನಿರೀಕ್ಷಿತ ದೂರ ಸಂಚಾರವಿದೆ. ಸಾಂಸಾರಿಕವಾಗಿ ಬಂಧುಗಳೊಡನೆ...

ಮನೆಯ ಮುಖ್ಯದ್ವಾರದಲ್ಲಿ ಈ ಪೋಟೋವಿಟ್ಟು ನಿಯಮದ ಪ್ರಕಾರ ಪೂಜಿಸಿ, ಅದೃಷ್ಟ ಪಡೆಯಿರಿ..

ಮನೆಯ ಮುಖ್ಯದ್ವಾರದಲ್ಲಿ ಎಷ್ಟು ಸ್ವಚ್ಛತೆ, ಶುದ್ಧತೆ ಇರುತ್ತದೆಯೋ, ಅಷ್ಟು ಮನೆ ಅಭಿವೃದ್ಧಿ ಉತ್ತಮವಾಗಿರುತ್ತದೆ. ಮನೆಯಲ್ಲಿ ಸಕಾರಾತ್ಮಕ ಶಕ್ತಿಗಳ ಪ್ರಭಾವ ಹೆಚ್ಚುತ್ತದೆ. ಆದ್ದರಿಂದ ಮನೆಯ ಮುಖ್ಯದ್ವಾರ ಸ್ವಚ್ಚವಾಗಿರಬೇಕು. ಅಲ್ಲದೇ, ಒಂದು ಪೋಟೋವನ್ನ ಇಟ್ಟು ನೀವು ಅದರ ನಿಯಮದಂತೆ ಪೂಜಿಸಿದರೆ ಅದೃಷ್ಟ ನಿಮ್ಮ ಪಾಲಾಗುತ್ತದೆ. ಹಾಗಾದ್ರೆ ಯಾವ ದೇವರ ಫೋಟೋ ಇಟ್ಟು ಪೂಜಿಸಬೇಕು ಅನ್ನೋ ಬಗ್ಗೆ ತಿಳಿಯೋಣ...

ಬೆಳಿಗ್ಗೆ ಎದ್ದ ತಕ್ಷಣ ಇಂಥ ವಸ್ತುವನ್ನ ನೋಡಬೇಡಿ..!

ಬೆಳಿಗ್ಗೆ ಎದ್ದ ತಕ್ಷಣ ನಾವು ಯಾವ ವಸ್ತುವನ್ನ ನೋಡುತ್ತೇವೋ ಅದರ ಮೇಲೆ ನಮ್ಮ ದಿನ ಶುಭವಾಗಿರುತ್ತೋ, ಅಶುಭವಾಗಿರುತ್ತೋ ಅನ್ನೋದು ಅವಲಂಬಿತವಾಗಿರುತ್ತದೆ. ಹಾಗಾದ್ರೆ ಬೆಳಿಗ್ಗೆ ಎದ್ದ ಬಳಿಕ ಯಾವ ವಸ್ತುವನ್ನ ನಾವು ನೋಡಬಾರದು. ಯಾವುದನ್ನ ನೋಡಬೇಕು ಅನ್ನೋ ಬಗ್ಗೆ ಚಿಕ್ಕ ಮಾಹಿತಿಯನ್ನ ನೀಡಲಿದ್ದೇವೆ. ನಾವು ಈ ಮೊದಲೇ ನಿಮಗೆ ಕನ್ನಡಿ ನೋಡಬಾರದೆಂಬ ವಿಷಯದ ಬಗ್ಗೆ ಹೇಳಿದ್ದೇವೆ. ಬೆಳಿಗ್ಗೆ...

ಕನ್ನಡಿಯನ್ನು ಯಾವ ದಿಕ್ಕಿನಲ್ಲಿರಿಸಬೇಕು ಗೊತ್ತಾ..?

ಮನೆಯಲ್ಲಿರುವ ಕನ್ನಡಿ ಕೂಡ ನಮ್ಮ ಜೀವನದ ಕಷ್ಟ ನಷ್ಟಗಳಿಗೆ ಕಾರಣವಾಗುತ್ತದೆ. ಅದಕ್ಕಾಗಿ ಕನ್ನಡಿಯನ್ನ ಇಂಥ ದಿಕ್ಕಿನಲ್ಲೇ ಇಡಬೇಕೆಂಬ ನಿಯಮವಿದೆ. ಹಾಗಾದ್ರೆ ಯಾವ ದಿಕ್ಕಿನಲ್ಲಿ ಕನ್ನಡಿ ಇರಿಸಬೇಕು..? ಯಾವ ದಿಕ್ಕಿನಲ್ಲಿ ಕನ್ನಡಿ ಇರಿಸಬಾರದು ಎಂಬ ಬಗ್ಗೆ ಇವತ್ತು ನಾವು ನಿಮಗೆ ಮಾಹಿತಿ ನೀಡಲಿದ್ದೇವೆ. https://youtu.be/3iINLy3mdTk ಮೊದಲನೇಯದಾಗಿ ಕನ್ನಡಿಯನ್ನ ಸ್ವಚ್ಛವಾಗಿರಿಸಿಕೊಳ್ಳಬೇಕು. ಅದರ ಮೇಲೆ ಧೂಳು ಇರದಂತೆ, ಯಾವುದೇ ಕಲೆ ಇರದಂತೆ...

ಸತ್ತವರ ಫೋಟೋಗಳನ್ನು ಯಾವ ದಿಕ್ಕಿಗೆ ಇಡಬೇಕು..?

ಇವತ್ತು ನಾವು ಸತ್ತವರ ಫೋಟೋವನ್ನು ಯಾವ ದಿಕ್ಕಿಗೆ ಇಡಬೇಕು ಅನ್ನೋ ಬಗ್ಗೆ ಪುಟ್ಟ ಮಾಹಿತಿಯನ್ನ ನೀಡಲಿದ್ದೇವೆ. https://youtu.be/Enf7ZUqOagM ಮನೆ ಜನ ಸತ್ತಾಗ ಅವರ ನೆನಪಿಗಾಗಿ ಫೋಟೋವನ್ನ ಹಾಕೋ ಪದ್ಧತಿ ಚಾಲ್ತಿಯಲ್ಲಿದೆ. ಆದ್ರೆ ಆ ಫೋಟೋವನ್ನ ಎಲ್ಲಿ, ಯಾವ ದಿಕ್ಕಿಗೆ ಹಾಕಬೇಕು ಅನ್ನೋದು ಕೆಲವರಿಗೆ ಗೊತ್ತಿರುವುದಿಲ್ಲ. ಗೋಡೆಯಲ್ಲಿ ಎಲ್ಲಿ ಖಾಲಿ ಜಾಗ ಸಿಗುತ್ತದೆಯೋ ಅಲ್ಲಿ ಹಾಕಿಬಿಡುತ್ತಾರೆ. https://youtu.be/Aq6ar7Y7QDU ಆದ್ರೆ ಹೀಗೆ ಮಾಡುವುದರಿಂದ...

ಕೊನೆಯ ಕೊಂಡಿ ಕಳಚಿ ಬಿದ್ದಾಗ..!

‘Legends don’t retire from hearts’: How netizens reacted to MS Dhoni’s retirement

ಧೋನಿ ಜೊತೆ ತನ್ನ ರಿಟೈರ್‌ಮೆಂಟ್ ಘೋಷಿಸಿದ ಸುರೇಶ್ ರೈನಾ..!

ಮಹೇಂದ್ರ ಸಿಂಗ್ ಧೋನಿ ಜೊತೆ ಸುರೇಶ್ ರೈನಾ ಕೂಡ ಅಂತಾರಾಷ್ಟ್ರೀಯ ಕ್ರಿಕೇಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. ಈ ಬಗ್ಗೆ ತಮ್ಮ ಇನ್‌ಸ್ಟಾಗ್ರಾಮ್‌ನಲ್ಲಿ ಫೋಟೋವೊಂದನ್ನ ಹಾಕಿ, ಧೋನಿ ಬಗ್ಗೆ ಬರೆದುಕೊಂಡಿರುವ ರೈನಾ, ನಿಮ್ಮ ಈ ಘೋಷಣೆಗೆ ನಾನು ಜೊತೆಯಾಗುತ್ತೇನೆ ಎಂದಿದ್ದಾರೆ. https://youtu.be/aqHuDnJ6lWE ನನ್ನ ಹೃದಯವು ಹೆಮ್ಮೆಯಿಂದ ತುಂಬಿದೆ, ಈ ಪ್ರಯಾಣದಲ್ಲಿ ನಿಮ್ಮೊಂದಿಗೆ ಸೇರಲು ನಾನು ಆರಿಸಿಕೊಳ್ಳುತ್ತೇನೆ. ಭಾರತಕ್ಕೆ ಧನ್ಯವಾದಗಳು. ಜೈ...

ಅಂತರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿದ ಮಹೇಂದ್ರ ಸಿಂಗ್ ಧೋನಿ..!

ಕ್ಯಾಪ್ಟನ್ ಕೂಲ್ ಮಹೇಂದ್ರ ಸಿಂಗ್ ಧೋನಿ ತಮ್ಮ ಫ್ಯಾನ್ಸ್‌ಗೆ ಶಾಕಿಂಗ್ ನ್ಯೂಸ್ ಕೊಟ್ಟಿದ್ದು, ಅಂತಾರಾಷ್ಟ್ರೀಯ ಕ್ರಿಕೇಟ್‌ಗೆ ವಿದಾಯ ಹೇಳಿದ್ದಾರೆ. ತಮ್ಮ ಇನ್‌ಸ್ಟಾಗ್ರಾಮ್‌ನಲ್ಲಿ ಈ ಬಗ್ಗೆ ಪೋಸ್ಟ್ ಮಾಡಿರುವ ಧೋನಿ 15 ವರ್ಷಗಳ ಕ್ರಿಕೇಟ್ ಪಯಣಕ್ಕೆ ವಿದಾಯ ಹೇಳುತ್ತಿದ್ದೇನೆ ಎಂದಿದ್ದಾರೆ. https://youtu.be/aqHuDnJ6lWE https://youtu.be/2w6T4AhRvkA 2004ರಲ್ಲಿ ಕ್ಯಾಪ್ಟನ್ ಕೂಲ್ ಧೋನಿ ಭಾರತೀಯ ಕ್ರಿಕೇಟ್ ಟೀಮ್‌ಗೆ ಎಂಟ್ರಿ ಕೊಟ್ಟಿದ್ರು. ಎರಡನೇ ಬಾರಿ...

ಮಿಸ್ಸಿಂಗ್ ಯುವರ್ ವಿಶಸ್ ಚಿರು ಮಗನೇ: ಅರ್ಜುನ್ ಭಾವನಾತ್ಮಕ ಪೋಸ್ಟ್..!

ಇಂದು ಹುಟ್ಟುಹಬ್ಬ ಸಂಭ್ರಮದಲ್ಲಿರುವ ನಟ ಅರ್ಜುನ್ ಸರ್ಜಾ ತಮ್ಮ ಇನ್‌ಸ್ಟಾಗ್ರಾಮ್‌ನಲ್ಲಿ ಭಾವನಾತ್ಮಕ ಪೋಸ್ಟ್ ಅಪ್ಲೋಡ್ ಮಾಡಿದ್ದಾರೆ. ಇಂದು ಅರ್ಜುನ್ ಸರ್ಜಾ ಹುಟ್ಟುಹಬ್ಬಕ್ಕೆ ವಿಶ್ ಮಾಡಲು ಚಿರಂಜೀವಿ ಸರ್ಜಾ ಇಲ್ಲದ ಕಾರಣ ಬೇಸರ ವ್ಯಕ್ತಪಡಿಸಿರುವ ಅರ್ಜುನ್ ಸರ್ಜಾ, ಚಿರು ಫೋಟೋ ಜೊತೆ ಐ ಆ್ಯಮ್ ಮಿಸ್ಸಿಂಗ್ ಮೈ ಸ್ವೀಟೆಸ್ಟ್ ಬಾಯ್ ಆನ್ ಮೈ ಬರ್ತ್‌ಡೇ. ಮಿಸ್ಸಿಂಗ್...
- Advertisement -spot_img

Latest News

Political News: ದುಷ್ಮನ್ ಕಹಾ ಹೈ, ಕಾಂಗ್ರೆಸ್ ಪಾರ್ಟಿ ಮೇ ಹೈ!: ಸತೀಶ್ ಹೇಳಿಗೆ ಬಗ್ಗೆ ಅಶೋಕ್ ವ್ಯಂಗ್ಯ

Political News: ಸಚಿವ ಸತೀಶ್ ಜಾರಕಿಹ``ಳಿ ಮನೆ ಮತ್ತು ಕಚೇರಿ ಮೇಲೆ ಇ.ಡಿ.ದಾಳಿ ನಡೆದಿದ್ದು, ಈ ಬಗ್ಗೆ ಸತೀಶ್ ಜಾರಕಿಹ``ಳಿ ಬೇಸರವ್ಯಕ್ತಪಡಿಸಿದ್ದಾರೆ. ದೂರು ನೀಡಿದ್ದು ಯಾರು...
- Advertisement -spot_img