Sunday, September 13, 2026

karnataka tv

ಅಖಂಡ ಶ್ರೀನಿವಾಸ್ ಮೂರ್ತಿಗೆ ಸೆಕ್ಯೂರಿಟಿ ಇಲ್ಲವೆಂದು ಡಿಕೆಶಿ ಬೇಸರ..!

ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿ ಮನೆ ಮೇಲೆ ದಾಳಿ ನಡೆದರೂ ಕೂಡ ಈ ವರೆಗೆ ರಾಜ್ಯ ಸರ್ಕಾರ ಎಮ್‌ಎಲ್‌ಎ ಮನೆಗೆ ಸೆಕ್ಯೂರಿಟಿ ನೀಡಿಲ್ಲ ಎಂದು ಡಿ.ಕೆ.ಶಿವಕುಮಾರ್ ಟ್ವೀಟ್ ಮೂಲಕ ಬೇಸರ ವ್ಯಕ್ತಪಡಿಸಿದ್ದಾರೆ. ಇದು ಸರ್ಕಾರದ ನಿಶ್ಕಾಳಜಿಯನ್ನ ತೋರಿಸುತ್ತದೆ. ಅಖಂಡ ಶ್ರೀನಿವಾಸ್ ಮೂರ್ತಿರಿಗೆ ರಕ್ಷಣೆ ನೀಡಬೇಕೆಂದು ನಾನು ಸಿಎಂ ಯಡಿಯೂರಪ್ಪನವರಲ್ಲಿ ಈ ಬಗ್ಗೆ ಮನವಿ...

ಸಿನಿಮೀಯ ಶೈಲಿಯಲ್ಲಿ ನಡೀತು ಕಿಡ್ನ್ಯಾಪ್, ಮುಂದೆ ಏನಾಯ್ತು..?

ಕೋಲಾರದಲ್ಲಿ ಗುರುವಾರ ನಡೆದಿದ್ದ ಯುವತಿಯ ಕಿಡ್ನಾಪ್ ಪ್ರಕರಣವು ಸುಖಾಂತ್ಯ ಕಂಡಿದೆ. ಅಪಹೃತರಿಗೆ ಚಳ್ಳೆಹಣ್ಣು ತಿನ್ನಿಸಿ ಯುವತಿ ತಪ್ಪಿಸಿಕೊಂಡು ಬಂದಿದ್ದಾಳೆ. https://youtu.be/aqHuDnJ6lWE ಕೋಲಾರದಲ್ಲಿ ಗುರುವಾರ ಮಧ್ಯಾನ್ಹ 21 ರ ಹರೆಯದ ಯುವತಿಯ ಕಿಡ್ನಾಪ್ ನಡೆದಿತ್ತು. ಹಾಡಹಗಲೆ ಮೂವರು ಕಿಡಿಗೇಡಿಗಳು ರಸ್ತೆಯಲ್ಲಿ ಹೋಗುತ್ತಿದ್ದ ಯುವತಿಯನ್ನು ಕಾರಲ್ಲಿ ಅಪಹರಿಸಿದ್ದರು. ಈ ಘಟನೆಯು ಕೋಲಾರದಲ್ಲಿ ತಲ್ಲಣ ಸೃಷ್ಟಿಸಿತ್ತು. ತಕ್ಷಣವೇ ಕಾರ್ಯಪ್ರವೃತ್ತರಾದರೂ ಪೊಲೀಸರ ಕೈಗೆ...

ಈ ಒಂದು ಗಿಡ ನಿಮ್ಮ ಮನೆಯಲ್ಲಿದ್ರೆ ಸುಖ ಶಾಂತಿ ಅದೃಷ್ಟ ಐಶ್ವರ್ಯ ನಿಮ್ಮ ಪಾಲು..!

ಕೆಲವೊಂದು ಗಿಡಗಳು ನಮ್ಮ ಜೀವನದ ನೋವು ನಲಿವುಗಳಿಗೆ ಕಾರಣವಾಗುತ್ತದೆ. ಆದ್ರೆ ಒಂದು ಗಿಡವನ್ನ ನೀವು ನಿಮ್ಮ ಮನೆಯಲ್ಲಿ ತಂದು ನೆಟ್ಟರೆ, ಅದಕ್ಕೆ ಪ್ರತಿದಿನ ನಿರುಣಿಸಿ ಅದು ಬಾಡಿಹೋಗದಂತೆ ನೋಡಿಕೊಂಡರೆ ನಿಮ್ಮ ಮನೆಯ ಅದೃಷ್ಟ ಖಲಾಯಿಸಿದಂತೆ. ಯಾವುದು ಆ ಗಿಡ ಅನ್ನೋದನ್ನ ನೋಡೋಣ. https://youtu.be/i6kbnEERtz8 ಕೆಲವು ಗಿಡಗಳು ಮನೆಯಂಗಳವನ್ನ ಸುಂದರಗೊಳಿಸುವುದಲ್ಲದೇ ನಮ್ಮ ಜೀವನವನ್ನ ಕೂಡ ಸುಂದರಗೊಳಿಸುತ್ತದೆ. ನಾವು ಕೂಡ...

ಈ ಸ್ನಾನದಿಂದ ನಿಮ್ಮ ಸಕಲ ಸಮಸ್ಯೆ ಪರಿಹರಿಸಿಕೊಳ್ಳಬಹುದು..!

ಆರ್ಥಿಕ ಸಮಸ್ಯೆ ಹದಗೆಟ್ಟಿದ್ದರೆ, ಕೊಟ್ಟ ಸಾಲ ವಾಪಸ್ ಬಾರದಿದ್ದಲ್ಲಿ. ಅಥವಾ ನಿಮಗೇ ಸಾಲ ಮಾಡುವ ಪರಿಸ್ಥಿತಿ ಬಂದಲ್ಲಿ, ಈ ಒಂದು ಚಿಕ್ಕ ಕೆಲಸ ಮಾಡಿದ್ರೆ , ನಿಮ್ಮ ಸಮಸ್ಯೆ ಎಲ್ಲಾ ದೂರವಾಗುತ್ತದೆ. ಯಾವುದು ಆ ಪರಿಹಾರ ಎಂಬ ಬಗ್ಗೆ ತಿಳಿದುಕೊಳ್ಳೋಣ. https://youtu.be/aqHuDnJ6lWE ಶುಕ್ರವಾರದ ದಿನ ನಾಲ್ಕು ಲವಂಗ ಮತ್ತು ನಾಲ್ಕು ಏಲಕ್ಕಿಯನ್ನ ತೆಗೆದುಕೊಂಡು ಸ್ನಾನದ ನೀರಿನಲ್ಲಿ ಅರ್ಧಗಂಟೆ...

ಸೂರ್ಯ ನಾರಾಯಣ ದೇವಸ್ಥಾನದ ವಿಶೇಷತೆಗಳು..

ಇವತ್ತು ನಾವು ದಕ್ಷಿಣ ಕನ್ನಡ ಜಿಲ್ಲೆಯ ಉಜಿರೆಯ ಬಳಿ ಇರುವ ಸೂರ್ಯ ನಾರಾಯಣ ದೇವಸ್ಥಾನದ ಬಗ್ಗೆ ಕೆಲ ಮಾಹಿತಿಯನ್ನ ನೀಡಲಿದ್ದೇವೆ. ಜನ ತಮ್ಮ ಕೋರಿಕೆ ಈಡೇರಲು ದೇವರಿಗೆ ಚಿನ್ನ ಬೆಳ್ಳಿ ವಜ್ರ ವೈಢೂರ್ಯ ಹಣ ಇತ್ಯಾದಿಗಳನ್ನ ನೀಡುವ ಹರಕೆ ಹೋರುತ್ತಾರೆ. ಆದ್ರೆ ಸೂರ್ಯ ನಾರಾಯಣ ದೇವಸ್ಥಾನದಲ್ಲಿ ಮಣ್ಣಿನ ಗೊಂಬೆಗಳನ್ನ ಹರಕೆ ರೂಪದಲ್ಲಿ ನೀಡುವ ಪ್ರತೀತಿ...

ನಿಮಗೆ ಗೊತ್ತಿಲ್ಲದೇ ನೀವು ಮಾಡುವ ತಪ್ಪುಗಳಿಂದ ಮನೆಯ ನೆಮ್ಮದಿ ಹಾಳಾಗುತ್ತದೆ..!

ಕೆಲ ಹೆಂಗಸರು ತಮಗೇ ಗೊತ್ತಿಲ್ಲದೇ ಮಾಡುವ ಎಡವಟ್ಟುಗಳಿಂದ ಸದಾ ದುಃಖಿತರಾಗಿರುತ್ತಾರೆ. ಮನೆಯಲ್ಲಿ ಸದಾ ಕಲಹವಿರುತ್ತದೆ. ಪತಿ ಪತ್ನಿ ಶತ್ರುಗಳಂತೆ ಜಗಳಾಡುತ್ತಾರೆ. ಏನದು ಆ ತಪ್ಪು ಅನ್ನೋಬಗ್ಗೆ ನಾವಿವತ್ತು ತಿಳಿಸಿಕೊಡಲಿದ್ದೇವೆ. https://youtu.be/2w6T4AhRvkA ಕೆಲ ಹೆಣ್ಣು ಮಕ್ಕಳಿಗೆ ತಾಳಿಗೆ, ಕುತ್ತಿಗೆಗೆ ಹಾಕಿರುವ ಸರಕ್ಕೆ ಪಿನ್ನು ಸಿಕ್ಕಿಸಿಕೊಳ್ಳುವ ಚಟವಿರುತ್ತದೆ. ಇದೇ ಕಾರಣಕ್ಕೆ ಮನೆಯಲ್ಲಿ ಪದೇ ಪದೇ ಕಲಹಗಳು ನಡೆಯುತ್ತದೆ. ಏಕೆಂದರೆ...

ಆಗಸ್ಟ್ 16 2020ರ ರಾಶಿ ಭವಿಷ್ಯ

ಮೇಷ : ಅವಿವಾಹಿತರಿಗೆ ಶುಭವಾರ್ತೆ. ಆರ್ಥಿಕವಾಗಿ ಸ್ಥಿರತೆಯನ್ನು ಕಾಪಾಡಿಕೊಳ್ಳಿ. ವಾಹನ ಖರೀದಿಗೆ ಸಕಾಲವಿದು. ನಿರುದ್ಯೋಗಿಗಳು ಬಂದ ಅವಕಾಶವನ್ನ ಸದುಪಯೋಗ ಪಡಿಸಿಕೊಳ್ಳಿ. ವೃಷಭ : ಆರ್ಥಿಕವಾಗಿ ಋಣ ಭಾರದ ಚಿಂತೆ ಪರಿಹಾರವಾಗಲಿದೆ. ಆರೋಗ್ಯದ ಬಗ್ಗೆ ಗಮನ ಹರಿಸಿ. ದೇವತಾ ಕಾರ್ಯಗಳಿಗಾಗಿ ಸಂಚಾರವಿದೆ. ವಿದ್ಯಾರ್ಥಿಗಳಿಗೆ ಉದಾಸೀನತೆ ತೋರಿಬರಲಿದೆ. ಮಿಥುನ : ವ್ಯಾಪಾರ ವ್ಯವಹಾರಗಳಲ್ಲಿ ಚೇತರಿಕೆ ತೋರಿಬರಲಿದೆ....

ಗುಣಮುಖರಾದ ಅಮಿತ್ ಷಾ, ಕೆಲ ದಿನಗಳ ಕಾಲ ಹೋಮ್‌ ಕ್ವಾರಂಟೈನ್‌ನಲ್ಲಿರಲು ಸೂಚನೆ..

ಕೊರೊನಾ ಸೋಂಕು ತಗುಲಿ ಆಸ್ಪತ್ರೆಗೆ ದಾಖಲಾಗಿದ್ದ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಷಾಗೆ ಚಿಕಿತ್ಸೆ ಬಳಿಕ ಮತ್ತೊಮ್ಮೆ ಕೊರೊನಾ ಪರೀಕ್ಷೆ ನಡೆಸಿದ್ದು, ಕೊರೊನಾ ನೆಗೆಟಿವ್ ಎಂದು ವರದಿಯಾಗಿದೆ. ಈ ಹಿನ್ನೆಲೆ ಮನೆಯಲ್ಲೇ ಅವರನ್ನು ಹೋಮ್ ಕ್ವಾರಂಟೈನ್ ಮಾಡಲಾಗಿದೆ. https://youtu.be/haz-SKeGV1c ಈ ಕುರಿತು ಟ್ವೀಟ್ ಮಾಡಿರುವ ಅಮಿತ್ ಷಾ, ನನಗಿಂದು ಕೊರೊನಾ ಟೆಸ್ಟ್ ಮಾಡಿಸಿದಾಗ ನೆಗೆಟಿವ್ ವರದಿ ಬಂದಿದೆ. ದೇವರಿಗೆ...

ಫಲಿಸಿತು ಕಾಂಗ್ರೆಸ್ ಸಭೆ: ಬಹುಮತ ಸಾಧಿಸಿದ ಅಶೋಕ್ ಗೆಹ್ಲೋಟ್

ರೆಬೆಲ್ ನಾಯಕ ಸಚಿನ್ ಪೈಲಟ್ ಜೊತೆ ಪ್ರಿಯಾಂಕಾ ಗಾಂಧಿ ಮತ್ತು ರಾಹುಲ್ ಗಾಂಧಿ ನಡೆಸಿರುವ ಸಭೆ ಫಲಿಸಿದ್ದು, ಸಚಿನ್ ಪೈಲಟ್ ಮತ್ತವರ ಬೆಂಬಲಿಗರು ಅಶೋಕ್‌ ಗೆಹ್ಲೋಟ್‌ಗೆ ಬೆಂಬಲ ನೀಡಿದ್ದಾರೆ. ಈ ಮೂಲಕ ರಾಜಸ್ಥಾನ ಕಾಂಗ್ರೆಸ್ ಸರ್ಕಾರ ಕೊನೆಗೂ ವಿಶ್ವಾಸಮತಯಾಚನೆಯಲ್ಲಿ ಗೆಲುವು ಸಾಧಿಸಿದೆ. https://youtu.be/haz-SKeGV1c ಇನ್ನು ಈ ವೇಳೆ ಮಾತನಾಡಿದ ಅಶೋಕ್ ಗೆಹ್ಲೋಟ್, ಜನ ಬೆಂಬಲದೊಂದಿಗೆ ರಾಜಸ್ಥಾನದಲ್ಲಿ ಕಾಂಗ್ರೆಸ್...

ನಟ ಶಶಿಕುಮಾರ್ ಪುತ್ರ ಸುಪ್ರೀಂ ಅವರ ಸೀತಾಯಣ ಸಿನಿಮಾ, ಏನಿದರ ಸ್ಪೆಷಲ್..?

ಸುಪ್ರೀಂ ಹೀರೋ ಶಶಿಕುಮಾರ್ ಮಗ ಯಂಗ್ ಸುಪ್ರೀಂ ಅಕ್ಷಿತ್ ಶಶಿಕುಮಾರ್ ಅವರನ್ನು ನಾಯಕ ನಟನಾಗಿ ಪರಿಚಯಿಸುತ್ತ ಕನ್ನಡ ಹಾಗೂ ತೆಲುಗು ಭಾಷೆಯಲ್ಲಿ ನಿರ್ಮಾಣ ಹೊಂದಿರುವ ಸೀತಾಯಣ ಚಿತ್ರ ಸಂಪೂರ್ಣ ಬಿಡುಗಡೆ ತಯಾರಿಯಲ್ಲಿದೆ. ಡಬ್ಬಿಂಗ್ ರಿರೆಕಾರ್ಡಿಂಗ್ ಕೆಲಸಗಳನ್ನ ಪೂರ್ತಿಯಾಗಿ ಮುಗಿಸಿಕೊಂಡು ಈ ಚಿತ್ರಕ್ಕೆ ಸಂಬಂಧಪಟ್ಟ ಡಿಟಿಎಸ್‌ ಫೈನಲ್ ಮಿಕ್ಸಿಂಗ್ ಕೆಲಸಗಳು ಪ್ರಸ್ತುತ ರಾಜೇಶ್ ರಾಮ್‌ನಾಥ್ ಸ್ಟುಡಿಯೋದಲ್ಲಿ...
- Advertisement -spot_img

Latest News

Political News: ದುಷ್ಮನ್ ಕಹಾ ಹೈ, ಕಾಂಗ್ರೆಸ್ ಪಾರ್ಟಿ ಮೇ ಹೈ!: ಸತೀಶ್ ಹೇಳಿಗೆ ಬಗ್ಗೆ ಅಶೋಕ್ ವ್ಯಂಗ್ಯ

Political News: ಸಚಿವ ಸತೀಶ್ ಜಾರಕಿಹ``ಳಿ ಮನೆ ಮತ್ತು ಕಚೇರಿ ಮೇಲೆ ಇ.ಡಿ.ದಾಳಿ ನಡೆದಿದ್ದು, ಈ ಬಗ್ಗೆ ಸತೀಶ್ ಜಾರಕಿಹ``ಳಿ ಬೇಸರವ್ಯಕ್ತಪಡಿಸಿದ್ದಾರೆ. ದೂರು ನೀಡಿದ್ದು ಯಾರು...
- Advertisement -spot_img