Sunday, September 13, 2026

karnataka tv

ದೇವರ ಕೋಣೆಯಲ್ಲಿ ಇಂಥ ಫೋಟೋಗಳನ್ನಿಟ್ಟರೆ ಅದೃಷ್ಟ ಪಾಲು..

ದೇವರ ಕೋಣೆಯಲ್ಲಿ ಎಂತಹ ಫೋಟೋವನ್ನ ಇರಿಸಕೂಡದು ಎಂಬ ಬಗ್ಗೆ ನಾವು ನಿಮಗೆ ಹೇಳಿದ್ದೇವೆ. ಇಂದು ಯಾವ ಫೋಟೋಗಳನ್ನ ಇಡಬೇಕು ಅನ್ನೋ ಬಗ್ಗೆ ಮಾಹಿತಿ ನೀಡಲಿದ್ದೇವೆ. ಪಂಚಮುಖಿ ಆಂಜನೇಯ ಫೋಟೋ: ಮನೆಯಲ್ಲಿ ಪಂಚಮುಖಿ ಆಂಜನೇಯ ಫೋಟೋ ಇಡುವುದರಿಂದ ನಕಾರಾತ್ಮಕ ಶಕ್ತಿಗಳ ಪ್ರಭಾವ ಕಡಿಮೆಾಗುತ್ತದೆ. ಮತ್ತು ಸಕಾರಾತ್ಮಕ ಶಕ್ತಿಗಳ ಪ್ರಭಾವ ಹೆಚ್ಚಾಗುತ್ತದೆ. https://youtu.be/Gkto-zvjxI4 ಶ್ರೀರಾಮನ ಪಟ್ಟಾಭಿಶೇಕದ ಫೋಟೋ: ಶ್ರೀರಾಮನ ಪಟ್ಟಾಭಿಶೇಕದ...

ಆಗಸ್ಟ್ 15 2020 ರಾಶಿ ಭವಿಷ್ಯ

ಮೇಷ: ದಂಪತಿಗಳಿಗೆ ಸಂತಾನ ಲಾಭವಿದೆ. ತಂದೆ ಮಕ್ಕಳೊಳಗೆ ವ್ಯವಹಾರ ಸಂಬಂಧ ಭಿನ್ನಾಭಿಪ್ರಾಯ ಮೂಡಬಹುದು. ದೂರ ಸಂಚಾರದಲ್ಲಿ ಅಪಘಾತ ಭೀತಿ ಇದೆ. ದೇವತಾ ಕಾರ್ಯಗಳಲ್ಲಿ ಸಂತಸ ಮತ್ತು ನೆಮ್ಮದಿ ಇದೆ. ವೃಷಭ : ತಾಂತ್ರಿಕ ವೃತ್ತಿಯವರಿಗೆ ಮುನ್ನಡೆ ಇದೆ. ರೈತಾಪಿ ವರ್ಗಕ್ಕೆ ಋಣಭಾರ ಪರಿಹಾರವಾಗಲಿದೆ. ದಿನಸಿ ವರ್ತಕರಿಗೆ ಲಾಭವಿದೆ. ಆರೋಗ್ಯ ಭಾಗ್ಯವು ಸುಧಾರಿಸುತ್ತಾ ಹೋಗಲಿದೆ. ಧನ ವಿನಿಯೋಗದಿಂದ...

ನೆಮ್ಮದಿಯ ಜೀವನಕ್ಕಾಗಿ ರಾಮನಾಮ ಜಪ..!

ನೀವು ನಿಮ್ಮ ಜೀವನದಲ್ಲಿ ಯಶಸ್ಸು ಕಾಣಬೇಕು. ಮನೆಯಲ್ಲಿ ಸುಖ ಶಾಂತಿ ನೆಲೆಸಬೇಕು. ನೆಮ್ಮದಿಯ ಜೀವನ ನಿಮ್ಮದಾಗಬೇಕು ಅಂದ್ರೆ ಪ್ರತಿ ದಿನ ಒಂದು ಶ್ಲೋಕವನ್ನು ಹೇಳಬೇಕು.ಯಾವುದು ಆ ಶ್ಲೋಕ ಅನ್ನೋ ಬಗ್ಗೆ ಮಾಹಿತಿಯನ್ನ ನೀಡಲಿದ್ದೇವೆ. ಎಲ್ಲ ಕಷ್ಟ ಪರಿಹಾರವಾಗಿ ನೆಮ್ಮದಿಯ ಜೀವನ ಬೇಕೆನ್ನುವವರು, ಶ್ರೀರಾಮನನ್ನು ನೆನೆಯಬೇಕು. ಪ್ರಾರ್ಥಿಸಬೇಕು. ಪ್ರತಿನಿತ್ಯ ಶ್ರೀರಾಮ್ ಜಯರಾಮ ಜಯ ಜಯ ರಾಮ...

ನಿರುದ್ಯೋಗ ಸಮಸ್ಯೆ, ಉದ್ಯೋಗದಲ್ಲಿ ಕಿರಿಕಿರಿ ಇದ್ದರೆ ಈ ಮಂತ್ರ ಪಠಿಸಿ..!

ಎಲ್ಲರಿಗೂ ತಮ್ಮದೇ ಆದ ಗುರಿಯಿರುತ್ತದೆ. ಜೀವನದಲ್ಲಿ ಏನನ್ನಾದರೂ ಸಾಧಿಸಬೇಕು. ಒಳ್ಳೆಯ ಸಂಪಾದನೆ ಮಾಡ್ಬೇಕು. ಉತ್ತಮ ಜೀವನ ನಡೆಸಬೇಕು ಅನ್ನೋದು ಎಲ್ಲರ ಆಸೆಯಾಗಿರುತ್ತದೆ. ಅದಕ್ಕಾಗಿ ಒಳ್ಳೆಯ ಶಾಲಾ ಕಾಲೇಜಿನಲ್ಲಿ ಓದಿ ಉತ್ತಮ ಅಂಕವನ್ನ ಕೂಡ ಗಳಿಸಿರುತ್ತಾರೆ. ಆದ್ರೆ ಕೆಲಸ ಮಾತ್ರ ಸಿಕ್ಕಿರುವುದಿಲ್ಲ. https://youtu.be/1GA3HI09cS4 ಡಿಗ್ರಿ ಮೇಲೆ ಡಿಗ್ರಿ ಮಾಡಿ, ರ್ಯಾಂಕ್ ಬಂದ್ರೂ ಕೂಡ ಕೆಲವರಿಗೆ ಕೆಲಸ ಸಿಗುವುದಿಲ್ಲ....

ಉಪವಾಸ ಮಾಡೋಕ್ಕೂ ಇದೆ ನೀತಿ ನಿಯಮ, ಇದನ್ನ ಪಾಲಿಸದಿದ್ದರೆ ಕಷ್ಟ ಕಟ್ಟಿಟ್ಟ ಬುತ್ತಿ..!

ಉಪವಾಸ ಮಾಡುವಾಗ ಕೆಲ ನಿಯಮಗಳನ್ನ ಪಾಲಿಸಬೇಕು. ಯಾವುದು ಆ ನಿಯಮ..? ಉಪವಾಸವನ್ನ ಹೇಗೆ ಮಾಡ್ಬೇಕು..? ಉಪವಾಸ ಮಾಡುವಾಗ ತಪ್ಪಾದ್ರೆ ಏನಾಗತ್ತೆ ಎಂಬುದರ ಬಗ್ಗೆ ಚಿಕ್ಕ ಮಾಹಿತಿ ನೀಡಲಿದ್ದೇವೆ. ಉಪವಾಸ ಮಾಡುವುದರಿಂದ ಆರೋಗ್ಯ ಲಾಭವಾಗುತ್ತದೆ ಎಂದು ವೈಜ್ಞಾನಿಕವಾಗಿ ಸಾಬೀತಾಗಿದೆ. ಆದ್ರೆ ಸರಿಯಾದ ರೀತಿಯಲ್ಲಿ ಉಪವಾಸ ಮಾಡಿದ್ರಷ್ಟೇ ಆರೋಗ್ಯ ಲಾಭವಾಗುತ್ತದೆ. ಅದನ್ನ ಬಿಟ್ಟು ಮನಸ್ಸಿಗೆ ಬಂದ ಹಾಗೆ...

ಜನ ತಿರುಪತಿ ತಿಮ್ಮಪ್ಪನಿಗೆ ಮುಡಿ ಕೊಡೋದ್ಯಾಕೆ..?

ತಿರುಪತಿಯಲ್ಲಿ ಹೆಚ್ಚಾಗಿ ಹೋರುವ ಹರಕೆ ಅಂದ್ರೆ ಮುಡಿ ಕೊಡೋದು. ಹೆಂಗಸರೂ ಕೂಡ ತಿಮಪ್ಪನಿಗೆ ಮುಡಿ ನೀಡುವ ಸಂಪ್ರದಾಯ ಇಲ್ಲಿದೆ. ತಮ್ಮ ಬೇಡಿಕೆಗಳನ್ನ ಈಡೇರಿಸಿದರೆ, ತಿಮ್ಮಪ್ಪನಿಗೆ ಮುಡಿ ನೀಡುತ್ತೇವೆಂದು ಕೇಳಿಕೊಳ್ಳುವ ಭಕ್ತರು. ತಿರುಪತಿಗೆ ಬಂದು ಮುಡಿ ಅರ್ಪಿಸಿ, ತಿಮ್ಮಪ್ಪನ ದರ್ಶನ ಪಡೆದು ಹೋಗುತ್ತಾರೆ. ಹಾಗಾದ್ರೆ ಈ ಮುಡಿಯನ್ನ ಯಾಕೆ ಕೊಡಲಾಗುತ್ತದೆ ಎಂಬ ಬಗ್ಗೆ ನಾವಿವತ್ತು ತಿಳಿಸಿಕೊಡಲಿದ್ದೇವೆ. https://youtu.be/4xXEB2vn_z0 ದೇಶದ...

4 ಸಾವಿರ ಅಡಿ ರಂಗೋಲಿಯಲ್ಲಿ ರಾಷ್ಟ್ರೀಯ ಧ್ವಜ ಅನಾವರಣ: ವಿದ್ಯಾರ್ಥಿಗಳಿಂದ ದೇಶ ಪ್ರೇಮದ ಪಾರಮ್ಯ

74ನೇ ಸ್ವಾತಂತ್ರ್ಯ ದಿನಾಚರಣೆ  ಅಂಗವಾಗಿ  ಸಪ್ತಗಿರಿ ಎಂಜಿನಿಯರಿಂಗ್ ವಿದ್ಯಾರ್ಥಿಗಳು ಹಾಗೂ ಶಿಕ್ಷಣ ಸಂಸ್ಥೆಯ ಸಿಬ್ಬಂದಿ 4 ಸಾವಿರ ಅಡಿ ಉದ್ದದ ಅತ್ಯಾಕರ್ಷಕ ಚಿತ್ತಾರಗಳೊಂದಿಗೆ ರಂಗೋಲಿ ಬಿಡಿಸಿ ದೇಶ ಪ್ರೇಮದ ಪಾರಮ್ಯ ಮೆರೆದಿದ್ದಾರೆ.  ವಿದ್ಯಾರ್ಥಿಗಳ ಜತೆ ಸಂಸ್ಥೆಯ ಪ್ರಾಂಶುಪಾಲರು, ಉಪನ್ಯಾಸಕರು ಸಪ್ತಗಿರಿ ಕ್ಯಾಂಪಸ್ ಆಟದ ಮೈದಾನದಲ್ಲಿ ಹಗಲಿರುಳು ಶ್ರಮಿಸಿ ಬೃಹತ್ ತ್ರಿವರ್ಣ ಧ್ವಜ ಬಿಡಿಸಿದ್ದಾರೆ.    ವಿನೂತನ ಮಾದರಿಯಲ್ಲಿ ಆಗಸ್ಟ್ 15ರ ಸ್ವಾತಂತ್ರ್ಯ ದಿನಾಚರಣೆಗಾಗಿ 2500 ಕೆಜಿ  ಉಪ್ಪು ಹಾಗೂ ಇನ್ನೂರ ಐವತ್ತು ಕೆಜಿ ಕೇಸರಿ, ಬಿಳಿ, ಹಸಿರು ಬಣ್ಣದ ರಂಗೋಲಿಯಿಂದ ತಿರಂಗ ಧ್ವಜ ಸಿದ್ಧವಾಗಿದೆ. https://youtu.be/4xXEB2vn_z0 ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ವಿದ್ಯಾರ್ಥಿಗಳಿಗೆ ತ್ರಿವರ್ಣ ಧ್ವಜ ಬಿಡಿಸುವ ರಂಗೋಲಿ ಸ್ಪರ್ಧೆಯನ್ನು ಕೂಡ ಆಯೋಜಿಸಲಾಗಿತ್ತು. ಸ್ಪರ್ಧೆಯಲ್ಲಿ 2750ಕ್ಕೂ ಹೆಚ್ಚು ವಿದ್ಯಾರ್ಥಿಗಳು ನವ ನವೀನ  ರೀತಿಯಲ್ಲಿ  ತ್ರಿವರ್ಣ ಧ್ವಜ ಬಿಡಿಸಿ ಗಮನ ಸೆಳೆದಿದ್ದರು. ಇದೇ ವೇಳೆ ವಿದ್ಯಾರ್ಥಿಗಳು ಮಾತನಾಡಿ ಈ ವರ್ಷದ ಸ್ವಾತಂತ್ರ್ಯ ದಿನಾಚರಣೆ ಅತ್ಯಂತ ವಿಶೇಷವಾಗಿದೆ. ಈ ಬಾರಿ ಕರೋನಾ ಮಹಾಮಾರಿಯಿಂದ ಕೆಲಸ ಮಾಡಿದ ವಾರಿಯರ್ಸ್ ಗಳಿಗೆ ಸನ್ಮಾನ ಹಾಗೂ ಪೊಲೀಸ್ ವೃಂದ ಹಾಗೂ ವೈದ್ಯಕೀಯ ವೃಂದ ಹಾಗೂ  ಹಾಗೂ ಸೋಶಿಯಲ್ ವರ್ಕರ್ಸ್ ಗಳಿಗೆ ಸನ್ಮಾನ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಬಿಬಿಎಂಪಿ ಪೌರ ಕಾರ್ಮಿಕರು...

ಬಿ.ಎಲ್.ಸಂತೋಷ್ ವಿರುದ್ಧ ಕಿಡಿಕಾರಿದ ಸಿದ್ದರಾಮಯ್ಯ: ಸಾಲು ಸಾಲು ಆಕ್ರೋಶಭರಿತ ಟ್ವೀಟ್..

ಬಿ.ಎಲ್.ಸಂತೋಷ್ ವಿರುದ್ಧ ಟ್ವೀಟ್ ಮಾಡಿರುವ ಮಾಜಿ ಸಿಎಂ ಸಿದ್ದರಾಮಯ್ಯ, ಸಾಲು ಸಾಲು ಪ್ರಶ್ನೆ ಕೇಳಿದ್ದಾರೆ. ಬಿ.ಎಲ್‌.ಸಂತೋಷ್ ಅವರು 'ಹಿಂದುತ್ವ'ದ ಜಪ ನಿಲ್ಲಿಸಿ 'ದಲಿತ' ಜಪ ಶುರು ಮಾಡಿದ್ದಾರೆ. 'ಹಿಂದು-ಒಂದು' ಎಂದು ಭಜನೆ ಮಾಡ್ತೀರಿ, ಜಾತಿ ಮೂಲದ ತಾರತಮ್ಯ,ಶೋಷಣೆಗಳ ಜೊತೆ ಗುದ್ದಾಡಿ, ದಲಿತರೊಬ್ಬರು ಶಾಸಕರಾದರೂ ಅವರನ್ನು ದಲಿತರೆಂದು ಹಂಗಿಸುತ್ತೀರಿ. ನಿಮ್ಮನ್ನು ಕೂಡಾ ನಿಮ್ಮ ಜಾತಿಯಿಂದಲೇ...

ಗುಡ್‌ ನ್ಯೂಸ್ ಕೊಟ್ಟ ಕರೀನಾ: ಎರಡನೇ ಮಗುವಿನ ನಿರೀಕ್ಷೆಯಲ್ಲಿ ಸೈಫ್ ದಂಪತಿ..

ನಟ ಸೈಫ್ ಅಲಿಖಾನ್ ಮತ್ತು ಬಾಲಿವುಡ್ ಬ್ಯೂಟಿ ಕರೀನಾ ಕಪೂರ್ ಮತ್ತೊಂದು ಮಗುವಿನ ನಿರೀಕ್ಷೆಯಲ್ಲಿದ್ದು, ಈ ಸಂತಸದ ಸುದ್ದಿಯನ್ನು ಇನ್‌ಸ್ಟಾಗ್ರಾಮ್‌ ಮೂಲಕ ಹಂಚಿಕೊಂಡಿದ್ದಾರೆ. ಈ ಬಗ್ಗೆ ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್ ಅಪ್ಲೋಡ್ ಮಾಡಿರುವ ನಟಿ ಕರೀನಾ ನಾವು ಮತ್ತೊಂದು ಮಗುವಿನ ಆಗಮನದ ಸಂತಸದಲ್ಲಿದ್ದೇವೆ. ನಿಮ್ಮೆಲ್ಲರ ಪ್ರೀತಿ, ಕಾಳಜಿಗೆ ಧನ್ಯವಾದಗಳು ಎಂದಿದ್ದಾರೆ.ಸೈಫ್ ಅಲಿ ಖಾನ್ ಸಹೋದರಿ ಸೋಹಾ ಸಹ...

ಸುಂದರ ತ್ವಚೆಗಾಗಿ ಮನೆಮದ್ದು, ನೀವೂ ಒಮ್ಮೆ ಟ್ರೈ ಮಾಡಿ..

ಇವತ್ತು ನಾವು ಸುಂದರ ತ್ವಚೆಗಾಗಿ ಹೋಮ್ ರೆಮಿಡಿ ತಿಳಿಸಿಕೊಡಲಿದ್ದೇವೆ. ಶ್ರೀಗಂಧ, ಮುಲ್ತಾನಿ ಮಟ್ಟಿ ಬಳಸಿ ಈ ಫೇಸ್‌ಪ್ಯಾಕ್‌ ಮಾಡಬಹುದು. ಶ್ರೀಗಂಧವನ್ನ ಪೇಸ್ಟ್ ಮಾಡುವ ಸಮಯದಲ್ಲಿ ದನದ ಹಸಿ ಹಾಲನ್ನ ಬಳಸಿ ಪೇಸ್ಟ್ ಮಾಡಿ ಮುಖಕ್ಕೆ ಹಚ್ಚಿಕೊಂಡರೆ ಸ್ಕಿನ್ ಸಾಫ್ಟ್ ಆಗಿರುತ್ತದೆ. ಶ್ರೀಗಂಧದ ಪೇಸ್ಟ್ ತಯಾರಿಸುವಾಗ ಎಳನೀರಿನ ಜೊತೆ ಸೇರಿಸಿ ಮಿಕ್ಸ್ ಮಾಡಿ ಪೇಸ್ಟ್ ಮಾಡಿ ಮುಖಕ್ಕೆ...
- Advertisement -spot_img

Latest News

Political News: ದುಷ್ಮನ್ ಕಹಾ ಹೈ, ಕಾಂಗ್ರೆಸ್ ಪಾರ್ಟಿ ಮೇ ಹೈ!: ಸತೀಶ್ ಹೇಳಿಗೆ ಬಗ್ಗೆ ಅಶೋಕ್ ವ್ಯಂಗ್ಯ

Political News: ಸಚಿವ ಸತೀಶ್ ಜಾರಕಿಹ``ಳಿ ಮನೆ ಮತ್ತು ಕಚೇರಿ ಮೇಲೆ ಇ.ಡಿ.ದಾಳಿ ನಡೆದಿದ್ದು, ಈ ಬಗ್ಗೆ ಸತೀಶ್ ಜಾರಕಿಹ``ಳಿ ಬೇಸರವ್ಯಕ್ತಪಡಿಸಿದ್ದಾರೆ. ದೂರು ನೀಡಿದ್ದು ಯಾರು...
- Advertisement -spot_img