Sunday, September 13, 2026

karnataka tv

‘ನಳೀನ್ ಕುಮಾರ್ ಅವರೇ, ನಾವು ದೀಪ ಹಚ್ಚುವವರ ಪರ, ಬೆಂಕಿ ಹಚ್ಚುವವರ ಪರ ಅಲ್ಲ’

ಮಾಜಿ ಸಿಎಂ ಸಿದ್ದರಾಮಯ್ಯ ಕೊರೊನಾ ಸೋಂಕಿನಿಂದ ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಕೊರೊನಾ ಸೋಂಕಿನಿಂದ ಗುಣಮುಖನಾಗಿ ಇಂದು ಆಸ್ಪತ್ರೆಯಿಂದ ಮನೆಗೆ‌ ಮರಳಿದ್ದೇನೆ. ಕಳೆದ 10 ದಿನಗಳಲ್ಲಿ‌ ಜತನದಿಂದ ನನ್ನ ಆರೈಕೆ ಮಾಡಿದ ಮಣಿಪಾಲ್ ಆಸ್ಪತ್ರೆಯ ವೈದ್ಯರು ಮತ್ತು ಸಿಬ್ಬಂದಿ ವರ್ಗಕ್ಕೆ ನನ್ನ ತುಂಬು ಹೃದಯದ ಧನ್ಯವಾದಗಳು....

ಆಮೆ ಉಂಗುರ ಧರಿಸಿ ಇಂಥ ತಪ್ಪು ಎಂದಿಗೂ ಮಾಡಬೇಡಿ..

ಅದೃಷ್ಟ ಲಕ್ಷ್ಮೀ ಒಲಿಯಲಿ ಎಂಬ ಕಾರಣಕ್ಕೆ ಜನ ಆಮೆ ಉಂಗುರವನ್ನ ಧರಿಸುತ್ತಾರೆ. ಆದ್ರೆ ಆಮೆ ಉಂಗುರುವನ್ನ ಧರಿಸಿ ನೀವೇನಾದರೂ ಇಂಥ ತಪ್ಪು ಮಾಡಿದ್ರೆ, ನಿಮಗೆ ಯಶಸ್ಸು ಸಿಗುವುದಿಲ್ಲ. ಏನು ಆ ತಪ್ಪು ಅನ್ನೋದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನೀಡಲಿದ್ದೇವೆ. ಆಮೆ ಉಂಗುರ ಧರಿಸಿದ ಬಳಿಕ ಕೆಲ ತಪ್ಪುಗಳನ್ನ ಮಾಡಕೂಡದು. ಯಾವುದು ಆ ತಪ್ಪು ಅಂದ್ರೆ, ಮಲಗುವ...

ಈ ವಸ್ತುವನ್ನು ಎಂದಿಗೂ ಯಾರಿಗೂ ನೀಡಬೇಡಿ..!

ಕೆಲ ಶ್ರೀಮಂತರು ನೋಡು ನೋಡುತ್ತಿದ್ದಂತೆ ಶ್ರೀಮಂತಿಕೆ ಕಳೆದುಕೊಳ್ಳುತ್ತಾರೆ. ಸ್ವಂತ ಬಂಗಲೆಯಲ್ಲಿದ್ದವರಿಗೆ ಬಾಡಿಗೆ ಮನೆಯಲ್ಲಿ ಬದುಕುವ ಪರಿಸ್ಥಿತಿ ಬಂದೊದಗುತ್ತದೆ. ಐಷಾರಾಮಿ ಕಾರಿನಲ್ಲಿ ಓಡಾಡುತ್ತಿದ್ದವರು, ಆಟೋಗೆ ಕೊಡಲು ದುಡ್ಡಿಲ್ಲದೇ ಪರದಾಡುತ್ತಾರೆ. ಇದಕ್ಕೆಲ್ಲಾ ಕಾರಣ ನಿಮಗೆ ಗೊತ್ತಿಲ್ಲದೇ ನೀವು ಮಾಡುವ ಎಡವಟ್ಟುಗಳು. ಯಾವುದು ಅಂಥ ತಪ್ಪು ಅನ್ನೋದರ ಬಗ್ಗೆ ನಾವಿವತ್ತು ತಿಳಿಸಿಕೊಡಲಿದ್ದೇವೆ. https://youtu.be/QcyTmbHoiJ8 ಜೀವನದಲ್ಲಿ ಯಾರೂ ಎಷ್ಟೇ ಸಲ ಕೇಳಿದರೂ, ಎಷ್ಟೇ...

ಮನೆಯಲ್ಲಿ ಇಂಥ ದೀಪ ಎಂದಿಗೂ ಹಚ್ಚಕೂಡದು..

ಮನೆಯನ್ನ ಶುದ್ಧವಿಟ್ಟುಕೊಂಡು ಮಡಿ ಮೈಲಿಗೆ ಆಚರಿಸಿದರೆ, ದೀಪ ಬೆಳಗಿ ದೇವರಲ್ಲಿ ಪ್ರಾರ್ಥನೆ ಮಾಡಿದ್ರೆ ಮನೆಯಲ್ಲಿ ಶಾಂತಿ ನೆಮ್ಮದಿ ಇರುತ್ತದೆ ಎಂಬುದು ಹಿಂದೂಗಳ ನಂಬಿಕೆ. ಆದ್ರೆ ಯಾವುದ್ಯಾವುದೋ ದೀಪಗಳನ್ನ ಮನೆಯಲ್ಲಿ ಹಚ್ಚಿದ್ರೆ ಸುಖ ಶಾಂತಿಯ ಬದಲು ನೆಮ್ಮದಿ ಹಾಳಾಗುವ ಸಂದರ್ಭ ಬಂದೊದಗಬಹುದು. ಆದ್ದರಿಂದ ಕೆಲ ದೀಪಗಳನ್ನು ಮನೆಯಲ್ಲಿ ಹಚ್ಚಕೂಡದು. ಯಾವುದು ಆ ದೀಪ ಎಂಬ ಬಗ್ಗೆ...

ಮನೆಮಂದಿಯ ಕೋಪದ ಸ್ವಭಾವ ಹೋಗಲಾಡಿಸಬೇಕೇ..? ಹಾಗಾದ್ರೆ ಹೀಗೆ ಮಾಡಿ..

ಕೆಲ ಮನೆಯಲ್ಲಿ ಗಂಡಸರು ಬಹು ಕೋಪಿಷ್ಠರಿರುತ್ತಾರೆ. ತಾವು ಹೇಳಿದ್ದೇ ಆಗಬೇಕು. ಇದೇ ಬೇಕು ಅದೇ ಬೇಕು ಅನ್ನೋ ರೀತಿಯ ಸ್ವಭಾವ ಅವರದ್ದಾಗಿರುತ್ತದೆ. ಇಷ್ಟೇ ಅಲ್ಲದೇ, ಕೆಲ ಮಕ್ಕಳು ಕೂಡ ಹಠಮಾರಿ ಕೋಪದ ಸ್ವಭಾವದವರಾಗಿರುತ್ತಾರೆ. ಇಂಥವರು ಒಂದು ಖಡ್ಗವನ್ನ ಧರಿಸಿದ್ರೆ ಎಲ್ಲ ಸಮಸ್ಯೆಗಳು ದೂರವಾಗುತ್ತದೆ. ಯಾವುದು ಆ ಖಡ್ಗ ಅನ್ನೋದರ ಬಗ್ಗೆ ಮಾಹಿತಿಯನ್ನ ನೀಡಲಿದ್ದೇವೆ. ಮನೆಮಂದಿಯ...

ಆಗಸ್ಟ್ 14 2020 ರಾಶಿ ಭವಿಷ್ಯ

ಮೇಷ : ಬಂಧು ಮಿತ್ರರು ನಿಮಗೆ ಎಲ್ಲ ವಿಧದಲ್ಲೂ ಸಹಕಾರ ನೀಡಿಯಾರು. ಕೋರ್ಟು ಕಚೇರಿಗಳ ಕೆಲಸ ದಾವೆ ಪುರಾವೆ ತೀರ್ಮಾನವು ನಿಮಗೆ ಅನುಕೂಲವಾಗಲಿದೆ. ಕೃಷಿಕರಿಗೆ ಉತ್ಸಾಹ ವಾತಾವರಣ. ವೃಷಭ : ಚಾಲಕರಿಗೆ ವಾಹನ ಚಾಲನೆಯಲ್ಲಿ ಹೆಚ್ಚಿನ ಗಮನ ಹರಿಸಬೇಕಾದೀತು. ವಿದ್ಯಾರ್ಥಿಗಳು ತಮ್ಮ ವಿದ್ಯಾಭ್ಯಾಸದಲ್ಲಿ ಮುನ್ನಡೆ ಸಾಧಿಸಲಿದ್ದಾರೆ. ಆರ್ಥಿಕವಾಗಿ ನಾನಾ ರೀತಿಯಲ್ಲಿ ಧನಸಂಗ್ರಹವಾದೀತು. ಮಿಥುನ : ವೃತ್ತಿರಂಗದಲ್ಲಿ ತನ್ನ...

ಹಣ್ಣಿನ ವ್ಯಾಪಾರ ಮಾಡುವವರಿಗೆ ಇಲ್ಲಿದೆ ಕೆಲ ಟಿಪ್ಸ್..

ಹಣ್ಣು- ತರಕಾರಿ ವ್ಯಾಪಾರ ಮಾಡುವ ಐಡಿಯಾ ಇದ್ದರೆ ಅಂಥವರಿಗೆ ನಾವಿವತ್ತು ಕೆಲ ಐಡಿಯಾಗಳನ್ನ ನೀಡಲಿದ್ದೇವೆ. ಹಣ್ಣು ತರಕಾರಿ ವ್ಯಾಪಾರ ಮಾಡೋಕ್ಕೆ ಒಳ್ಳೆ ಜಾಗವನ್ನ ಗೊತ್ತು ಮಾಡಿಕೊಳ್ಳಿ. ಜನಜಂಗುಳಿ ಇರುವ ಪ್ರದೇಶ, ಮಾರುಕಟ್ಟೆ, ಮಾಲ್ ಬಳಿ, ಇನ್ನಿತರೆ ದೊಡ್ಡ ದೊಡ್ಡ ಶಾಪ್‌ಗಳ ಬಳಿ ನೀವು ನಿಮ್ಮ ಹಣ್ಣಿನ ಅಂಗಡಿ ಓಪೆನ್ ಮಾಡಬಹುದು. https://youtu.be/acM0NCZewno ಹೋಲ್‌ಸೇಲ್ ಅಂಗಡಿಯಿಂದ ಕಡಿಮೆ ಬೆಲೆಗೆ...

ಸಾಯಿಬಾಬಾ ಶಿರಡಿಯಲ್ಲಿ ನೆಲೆನಿಂತಿದ್ದು ಹೇಗೆ..?

ಸಬ್ ಕಾ ಮಾಲೀಕ ಏಕ್ ಹೈ ಎಂದು ಸಮಾನತೆಯ ತತ್ವ ಸಾರಿದ ಸಾಯಿಬಾಬಾ ಕಲಿಯುಗದ ಮಹಾಪುರುಷ. ಮಹಾರಾಷ್ಟ್ರದ ಅಹಮದ್ ನಗರದ ಶಿರಡಿಯಲ್ಲಿ ದೇಶದ ಅತೀ ದೊಡ್ಡ ಸಾಯಿಬಾಬಾ ಮಂದಿರವಿದೆ. ಆ ಬಗ್ಗೆ ಮಾಹಿತಿ ತಿಳಿಸಲಿದ್ದೇವೆ. ಪುರಾಣ ಪ್ರಸಿದ್ಧಿ ದೇವಾಲಯಗಳಲ್ಲಿ ಒಂದಾದ ಶಿರಡಿ ಸಾಯಿಬಾಬಾ ದೇವಸ್ಥಾನಕ್ಕೆ ಸಹಸ್ರ ಸಹಸ್ರ ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಾರೆ. ಇಂಥ ಭಕ್ತವೃಂದ ಹೊಂದಿರುವ...

ವಿಶ್ವ ಆನೆ ದಿನಕ್ಕೆ ಶುಭಕೋರಿದ ದರ್ಶನ್: ನಟ ಸಂಜಯ್ ದತ್‌ಗೆ ಕ್ಯಾನ್ಸರ್..!

ಬೆಂಗಳೂರಿನ ಡಿ.ಜೆ.ಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ನಡೆದ ಘಟನೆ ಬಗ್ಗೆ ಮಾಜಿ ಸಿಎಂ ಕುಮಾರಸ್ವಾಮಿ ಟ್ವೀಟ್ ಮಾಡುವ ಮೂಲಕ ಆಕ್ರೋಶ ಹೊರಹಾಕಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಕುಮಾರಸ್ವಾಮಿ, ಬೆಂಗಳೂರಿನ ಡಿ.ಜೆ.ಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ನಡೆದ ಘಟನೆ ಅಕ್ಷಮ್ಯ. ತಪ್ಪು ಮಾಡಿದವರಿಗೆ ಶಿಕ್ಷೆಯಾಗಬೇಕು. ಧರ್ಮದ ಹೆಸರಲ್ಲಿ ಯಾರೇ ಗೂಂಡಾಗಿರಿ, ಕಾನೂನು ಕೈಗೆತ್ತಿಕೊಂಡರೂ ಅಂತವರನ್ನು ಮುಲಾಜಿಲ್ಲದೆ ಮಟ್ಟಹಾಕಬೇಕು...

‘ಯಾವ ಸಂಘಟನೆಯನ್ನ ಇದರಿಂದ ತಪ್ಪಿಸಿಕೊಳ್ಳಲು ಬಿಡಲ್ಲ’

ಬೆಂಗಳೂರು ಗಲಭೆ ವಿಚಾರಕ್ಕೆ ಸಂಬಂಧಿಸಿದಂತೆ ತುಮಕೂರಿನಲ್ಲಿ ಮಾತನಾಡಿರುವ ಡಿಸಿಎಂ ಅಶ್ವತ್ಥ ನಾರಾಯಣ ಮಾತನಾಡಿದ್ದು, ವಿವಾದಾತ್ಮಕ ಹೇಳಿಕೆಯನ್ನ ಪೋಸ್ಟ್ ಮಾಡಿದವರನ್ನ ಪತ್ತೆ ಹಚ್ಚಲಾಗುತ್ತದೆ. ಆದರೆ ಸಾರ್ವಜನಿಕರು ಕಾನೂನನ್ನ ಕೈಗೆತ್ತಿಕೊಳ್ಳಬಾರದು. ತಾಳ್ಮೆ ಶಾಂತಿಯನ್ನ ಸೌಹಾರ್ದತೆಯನ್ನ ಕಾಪಾಡಬೇಕು. ಒಮ್ಮೆಲೆ ಇಷ್ಟು ಜನ ಸಂಘಟಿತರಾಗಿ ಬರೋದು ಸಾಧ್ಯವಿಲ್ಲ. ಇದರ ಹಿನ್ನೆಲೆಯನ್ನು ನೋಡಬೇಕಿದೆ. ವ್ಯವಸ್ಥಿತವಾಗಿ ಮಾಡಲು ಹೊರಟಿರುವವರನ್ನ ಪೊಲೀಸ್ ಇಲಾಖೆ...
- Advertisement -spot_img

Latest News

Political News: ದುಷ್ಮನ್ ಕಹಾ ಹೈ, ಕಾಂಗ್ರೆಸ್ ಪಾರ್ಟಿ ಮೇ ಹೈ!: ಸತೀಶ್ ಹೇಳಿಗೆ ಬಗ್ಗೆ ಅಶೋಕ್ ವ್ಯಂಗ್ಯ

Political News: ಸಚಿವ ಸತೀಶ್ ಜಾರಕಿಹ``ಳಿ ಮನೆ ಮತ್ತು ಕಚೇರಿ ಮೇಲೆ ಇ.ಡಿ.ದಾಳಿ ನಡೆದಿದ್ದು, ಈ ಬಗ್ಗೆ ಸತೀಶ್ ಜಾರಕಿಹ``ಳಿ ಬೇಸರವ್ಯಕ್ತಪಡಿಸಿದ್ದಾರೆ. ದೂರು ನೀಡಿದ್ದು ಯಾರು...
- Advertisement -spot_img