Sunday, September 13, 2026

karnataka tv

‘ನೆಲದ ಕಾನೂನನ್ನು ಗೌರವಿಸದ ಯಾರೊಬ್ಬರೂ ಶಿಕ್ಷೆಗೆ ಅರ್ಹರು’

ಬೆಂಗಳೂರಿನ ಡಿ.ಜೆ.ಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ನಡೆದ ಘಟನೆ ಬಗ್ಗೆ ಮಾಜಿ ಸಿಎಂ ಕುಮಾರಸ್ವಾಮಿ ಟ್ವೀಟ್ ಮಾಡುವ ಮೂಲಕ ಆಕ್ರೋಶ ಹೊರಹಾಕಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಕುಮಾರಸ್ವಾಮಿ, ಬೆಂಗಳೂರಿನ ಡಿ.ಜೆ.ಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ನಡೆದ ಘಟನೆ ಅಕ್ಷಮ್ಯ. ತಪ್ಪು ಮಾಡಿದವರಿಗೆ ಶಿಕ್ಷೆಯಾಗಬೇಕು. ಧರ್ಮದ ಹೆಸರಲ್ಲಿ ಯಾರೇ ಗೂಂಡಾಗಿರಿ, ಕಾನೂನು ಕೈಗೆತ್ತಿಕೊಂಡರೂ ಅಂತವರನ್ನು ಮುಲಾಜಿಲ್ಲದೆ ಮಟ್ಟಹಾಕಬೇಕು ಎಂದು...

ಅಕ್ಕಿಯನ್ನ ಇಂಥ ಜಾಗದಲ್ಲಿಟ್ಟರೆ ಕಲಹ, ನೆಮ್ಮದಿ ಇಲ್ಲಿದಿರುವಿಕೆ, ಅನಾರೋಗ್ಯ ಉಂಟಾಗುತ್ತದೆ ಎಚ್ಚರ..

ಅಕ್ಕಿಯನ್ನ ಅನ್ನಪೂರ್ಣೆಯ ಸ್ವರೂಪ ಎನ್ನಲಾಗುತ್ತದೆ. ಅಂಥ ಅಕ್ಕಿ ಮನೆ ಒಡತಿಯ ಒಳಿತು ಕೆಡುಕಿಗೂ ಕಾರಣವಾಗುತ್ತದೆ. ಆ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನೀಡಲಿದ್ದೇವೆ. ಅಡುಗೆ ಕೋಣೆಯಲ್ಲಿ ನಾವು ಬಳಸುವ ಆಹಾರ ಸಾಮಗ್ರಿಯನ್ನು ಎಲ್ಲಿ ಬೇಕೆಂದರಲ್ಲಿ ಇಟ್ಟು ಬಿಡುತ್ತೇವೆ. ಆದ್ರೆ ಅಕ್ಕಿಯನ್ನ ಮಾತ್ರ ಎಲ್ಲಿ ಬೇಕೆಂದರಲ್ಲಿ ಇಡುವಂತಿಲ್ಲ. ಅಕ್ಕಿಯನ್ನ ಸರಿಯಾದ ದಿಕ್ಕಿನಲ್ಲಿಟ್ಟರೆ ಮಾತ್ರ ಮನೆಯೊಡತಿಯ ಆರೋಗ್ಯ ಸುರಕ್ಷಿತವಾಗಿರುತ್ತದೆ....

ವೆಂಕಟೇಶ್ವರ ಸ್ವಾಮಿ ದೇಗುಲಕ್ಕೆ ಹೋದಾಗ ಹೀಗೆ ಮಾಡಿದ್ರೆ ಅದೃಷ್ಟ ನಿಮ್ಮ ಪಾಲಾಗುತ್ತದೆ..

ನಾವು ತಿರುಪತಿಗೋ ಅಥವಾ ಯಾವುದಾದರು ವೆಂಕಟೇಶ್ವರ, ರಂಗನಾಥ, ವಿಷ್ಣುವಿನ ದೇವಸ್ಥಾನಕ್ಕೆ ಹೋದಾಗ ಕೆಲ ನಿಯಮಗಳನ್ನ ಪಾಲಿಸಬೇಕಾಗುತ್ತದೆ. ಆ ನಿಯಮಗಳ ಬಗ್ಗೆ ಇವತ್ತು ಮಾಹಿತಿಯನ್ನ ನೀಡಲಿದ್ದೇವೆ. ತಿರುಪತಿಗೆ ಹೋಗಿ ಬಾಲಾಜಿಯ ದರ್ಶನ ಮಾಡಿದವರಿಗೆ ಒಂದು ವಿಷಯವಂತೂ ಗೊತ್ತಿರುತ್ತೆ. ಬಾಲಾಜಿ ದರ್ಶನ ಪಡೆಯುವಾಗ ನೂಕುನುಗ್ಗಲು ಹೆಚ್ಚಾಗಿ, ಒಂದು ಸೆಕೆಂಡಿನಲ್ಲಿ ಬಾಲಾಜಿಯ ಅಲಂಕಾರವನ್ನು ಕಣ್ತುಂಬಿಕೊಂಡು ಬಂದುಬಿಡಬೇಕು. ಅಲ್ಲದೇ, ಮತ್ತೆ ಮತ್ತೆ...

ಪರಿಸರ ಉಳಿಸುವಂತೆ ಕೋಲಾರ ಡಿಸಿ ಸಲಹೆ..

ರಾಜ್ಯದಲ್ಲಿ ಕೊರೊನಾ ತಂಡಾವ ವಾಡುತ್ತಿದೆ. ಈ ನಿಟ್ಟಿನಲ್ಲಿ ಮಹಾಮಾರಿ ತಡೆಗಟ್ಟಲು ಅಗತ್ಯ ಕ್ರಮಗಳನ್ನು ಕೋಲಾರ ಜಿಲ್ಲಾಡಳಿತ ಕೈಗೊಂಡಿದೆ. https://youtu.be/s5tD0sGxNhc ಜಿಲ್ಲೆಯಲ್ಲಿ ಕೊರೊನಾ ವೈರಸ್ ೨೦೦೦ ಗಿಡಿಯತ್ತ ಬಂದು ನಿಂತಿದೆ. ಇದೆ ಸಂದರ್ಭದಲ್ಲಿ ಗಣಪತಿ ಹಬ್ಬ ಬಂದಿದೆ. ಕೊವಿಡ್ ೧೯ ಸಂದರ್ಭದಲ್ಲಿ ಜನರು ಮನೆಯಲದಲ್ಲೇ ಗಣಪತಿ ಹಬ್ಬ ಆಚರಿಸುಂವತೆ ಸಲಹೆ ನೀಡಿದ್ದಾರೆ. ಇಂದು ಮಾತನಾಡಿದ ಜಿಲ್ಲಾಧಿಕಾರಿ ಸತ್ಯಭಾಮಾರವರು ಮನೆಯಲ್ಲಿ...

ಹೊಸ್ತಿಲಿಗೆ ರಂಗೋಲಿ ಯಾಕೆ ಹಾಕಬೇಕು..? ಪೂಜೆ ಏಕೆ ಮಾಡಬೇಕು..?

ಬೆಳಿಗ್ಗೆ ಎದ್ದು ಶುಚಿರ್ಭೂತರಾಗಿ, ಅಂಗಳ ಗುಡಿಸಿ, ರಂಗೋಲಿ ಹಾಕುವುದು ಹಿಂದೂಗಳ ಪದ್ಧತಿ. ಅದರೊಂದಿಗೆ ಹೊಸ್ತಿಲು ತೊಳೆದು, ಒರೆಸಿ, ರಂಗೋಲಿ ಹಾಕುವುದು ಕೂಡಾ ವಾಡಿಕೆ. ಯಾಕೆ ನಾವು ಹೊಸ್ತಿಲಿಗೆ ರಂಗೋಲಿ ಹಾಕಿ, ಪೂಜೆ ಮಾಡಬೇಕು..? ಇದರಿಂದಾಗುವ ಲಾಭಗಳೇನು..? ಅನ್ನೋ ಬಗ್ಗೆ ತಿಳಿಯೋಣ ಬನ್ನಿ. ಮುತ್ತೈದೆಯರು ಪ್ರತಿದಿನ ಹೊಸ್ತಿಲು ತೊಳೆದು ರಂಗೋಲಿ ಹಾಕಿ ಹೂವಿಟ್ಟು ದೀಪ ಬೆಳಗುವುದರಿಂದ ಮನೆಯಲ್ಲಿ...

ಬ್ರಾಹ್ಮಿ ಎಲೆಯಲ್ಲಿರುವ ಔಷಧೀಯ ಗುಣಗಳ ಬಗ್ಗೆ ನೀವೂ ತಿಳಿಯಿರಿ..!

ಕೆಲವು ಮಕ್ಕಳು ಚುರುಕಾಗಿರ್ತಾರೆ. ಆದ್ರೆ ಓದಿದ್ದೇನು ನೆನಪಿನಲ್ಲಿರುವುದಿಲ್ಲ. ಬರೀ ಮಕ್ಕಳಷ್ಟೇ ಅಲ್ಲ, ದೊಡ್ಡವರಿಗೂ ಕೂಡ ಮರೆಗುಳಿ ಸ್ವಭಾವವಿರುತ್ತದೆ. ಅಂಥವರು ಒಂದು ಎಲೆಯನ್ನು ಸೇವಿಸಬೇಕು. ಯಾವುದು ಆ ಎಲೆ..? ಅದನ್ನ ಸೇವಿಸುವುದರಿಂದ ಏನು ಲಾಭ ಅನ್ನೋದರ ಬಗ್ಗೆ ನಾವಿಂದು ತಿಳಿಯೋಣ. https://youtu.be/s5ga1Uoxn5w ಬ್ರಾಹ್ಮಿ ಎಲೆ. ಇದನ್ನು ಒಂದೆಲಗ, ಸರಸ್ವತಿ ಎಲೆ ಅಂತ ಕೂಡ ಕರೆಯಲಾಗುತ್ತೆ. ಇನ್ನು ಭಾರತದಲ್ಲಷ್ಟೇ...

ಸ್ಯಾಂಡಲ್‌ವುಡ್‌ ಸೆಲೆಬ್ರಿಟಿಗಳ ಕೃಷ್ಣ ಜನ್ಮಾಷ್ಠಮಿ ಹೇಗಿತ್ತು ಗೊತ್ತಾ..?

ಈ ಬಾರಿಯ ಕೃಷ್ಣ ಜನ್ಮಾಷ್ಠಮಿಯನ್ನು ಸ್ಯಾಂಡಲ್‌ವುಡ್ ಸೆಲೆಬ್ರಿಟಿಗಳು ಸಖತ್ ಆಗಿ ಸೆಲೆಬ್ರೇಟ್ ಮಾಡಿದ್ದಾರೆ. ತಮ್ಮ ಪುಟ್ಟ ಪುಟ್ಟ ಮಕ್ಕಳಿಗೆ ಕೃಷ್ಣ ರಾಧೆಯರ ವೇಷ ತೊಡಿಸಿ, ಸಂಭ್ರಮಿಸಿದ್ದಾರೆ. https://youtu.be/WgfNwPCyi9E ಐರಾ ಮತ್ತು ಆಕೆಯ ಸಹೋದರನ್ನು ರಾಧಾ ಕೃಷ್ಣರಾಗಿ ಸಿಂಗರಿಸಿದ ರಾಧಿಕಾ ಪಂಡಿತ್, ಇನ್‌ಸ್ಟಾಗ್ರಾಮ್‌ನಲ್ಲಿ ಆ ಫೋಟೋವನ್ನ ಶೇರ್ ಮಾಡಿಕೊಂಡಿದ್ದಾರೆ. ಐರಾ ಸಹೋದರನಿಗೆ ಇದು ಮೊದಲ ಕೃಷ್ಣಾಷ್ಠಮಿಯಾಗಿದ್ದು, ಹೋದ...

ಆಗಸ್ಟ್ 13 2020 ರಾಶಿ ಭವಿಷ್ಯ

ಮೇಷ: ಭೂಸಂಬಂಧದ ವ್ಯವಹಾರಗಳು ಲಾಭಕರವಾಗಲಿದೆ. ಉದ್ಯೋಗ ವ್ಯವಹಾರಗಳಲ್ಲಿ ಕೆಲವೊಂದು ಅನುಕೂಲವಾಗಲಿದೆ. ಸಾರ್ವಜನಿಕ ರಂಗದಲ್ಲಿ ನಿಮ್ಮ ಸೇವೆ ಹಾಗೂ ಗುಣಗಳು ಗುರುತಿಸಲ್ಪಡುವುದು. ವೃಷಭ: ದಾಂಪತ್ಯದಲ್ಲಿ ಹೊಂದಾಣಿಕೆಯಿಂದ ಮುಂದುವರೆಯಿರಿ. ವೃತ್ತಿರಂಗದಲ್ಲಿ ಸಮಾಧಾನ ತರಲಿದೆ. ಹಣಕಾಸಿನ ವ್ಯವಹಾರದಲ್ಲಿ ಅಡಚಣೆಗಳಿರುತ್ತದೆ. ಸ್ಥಿರ ಉದ್ಯೋಗಿಗಳಿಗೆ ಮುಂಭಡ್ತಿಯ ಸೂಚನೆ ಬರಲಿದೆ. ಮಿಥುನ: ಬುದ್ಧಿಶಕ್ತಿ ಆಲೋಚನಾ ಶಕ್ತಿ ಉತ್ತಮವಿರುವ ನಿಮಗೆ ಸ್ವಲ್ಪ ಆತುರತೆ ಸಲ್ಲದು....

ಆಗಸ್ಟ್ 12 2020 ರಾಶಿ ಭವಿಷ್ಯ

ಮೇಷ: ಸಾಂಸಾರಿಕವಾಗಿ ಖರ್ಚುವೆಚ್ಚಗಳು ಅಧಿಕವಾದಾವು. ಸ್ವಪ್ರಯತ್ನ ನಿಶ್ಚಿತರೂಪದಲ್ಲಿ ಫಲವಿರುವುದು. ವಿದ್ಯಾರ್ಥಿಗಳು ತಮ್ಮ ಉತ್ತಮ ಬಲದ ಪ್ರಯತ್ನ ಪಡೆಯಲಿದ್ದಾರೆ. ದಿನಾಂತ್ಯದಲ್ಲಿ ಶುಭವಾರ್ತೆ ಇದೆ. ವೃಷಭ: ಆರೋಗ್ಯದಲ್ಲಿ ಆಗಾಗ ಏರುಪೇರು ಕಾಣಿಸಲಿದೆ. ದೂರ ಸಂಚಾರಗಳು ಸ್ಥಗಿತಗೊಂಡಾವು. ದಾಯಾದಿಗಳ ಬಗ್ಗೆ ಹೆಚ್ಚಿನ ಜಾಗೃತೆ ವಹಿಸಬೇಕಾಗುತ್ತದೆ. ಸಾಮಾಜಿಕ ರಂಗದಲ್ಲಿ ನಿಮ್ಮ ಕೆಲಸ ಕಾರ್ಯಗಳು ಮೆಚ್ಚುಗೆ ಗಳಿಸಲಿದೆ. ಮಿಥುನ: ಕೆಲಸ ಕಾರ್ಯಗಳಲ್ಲಿ ಹೆಚ್ಚಿನ...

ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಆರೋಗ್ಯ ಸ್ಥಿತಿ ಗಂಭೀರ..!

ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ(84) ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಕೃತಕ ಉಸಿರಾಟದ ವ್ಯವಸ್ಥೆ ಮಾಡಲಾಗಿದೆ. ಪ್ರಣಬ್ ಮುಖರ್ಜಿಯವರಿಗೆ ಕೊರೊನಾ ತಗುಲಿದ್ದು, ನಿನ್ನೆ ತುರ್ತಾಗಿ ಮಿದುಳು ಶಸ್ತ್ರ ಚಿಕಿತ್ಸೆ ನಡೆಸಲಾಗಿತ್ತು. https://youtu.be/acM0NCZewno ನಿನ್ನೆ ಕೊರೊನಾ ತಗುಲಿದ ಹಿನ್ನೆಲೆ ಪ್ರಣಬ್‌ರನ್ನ ಭಾರತೀಯ ಸೇನೆಯ ರೀಸರ್ಚ್ ಅಂಡ್ ರೆಫೆರೆಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮಿದುಳಿನಲ್ಲಿ ರಕ್ತ ಹೆಪ್ಪುಗಟ್ಟಿದ ಕಾರಣಕ್ಕಾಗಿ, ಮೆದುಳಿನ ಆಪರೇಶನ್...
- Advertisement -spot_img

Latest News

Political News: ದುಷ್ಮನ್ ಕಹಾ ಹೈ, ಕಾಂಗ್ರೆಸ್ ಪಾರ್ಟಿ ಮೇ ಹೈ!: ಸತೀಶ್ ಹೇಳಿಗೆ ಬಗ್ಗೆ ಅಶೋಕ್ ವ್ಯಂಗ್ಯ

Political News: ಸಚಿವ ಸತೀಶ್ ಜಾರಕಿಹ``ಳಿ ಮನೆ ಮತ್ತು ಕಚೇರಿ ಮೇಲೆ ಇ.ಡಿ.ದಾಳಿ ನಡೆದಿದ್ದು, ಈ ಬಗ್ಗೆ ಸತೀಶ್ ಜಾರಕಿಹ``ಳಿ ಬೇಸರವ್ಯಕ್ತಪಡಿಸಿದ್ದಾರೆ. ದೂರು ನೀಡಿದ್ದು ಯಾರು...
- Advertisement -spot_img