Friday, September 18, 2026

karnataka tv

Tumakuru News: ಮುನಿಯಮ್ಮದೇವಿ ದೇವಸ್ಥಾನದಲ್ಲಿ ಕಳ್ಳರ ಕೈಚಳಕ

Tumakuru News: ಚಿಕ್ಕನಾಯಕನಹಳ್ಳಿ ತಾಲೂಕಿನ ಕಸಬಾ ಹೋಬಳಿಯ ಮುದ್ದೇನಹಳ್ಳಿ ಪೋಸ್‌ಟ್ ಮುನಿಯಮ್ಮನ ಪಾಳ್ಯ ಗ್ರಾಮದಲ್ಲಿ 2 ಕಳ್ಳತನ ಪ್ರಕರಣಗಳು ವರದಿಯಾಗಿದೆ. ಗ್ರಾಮದಲ್ಲಿರುವ ಶ್ರೀ ಮುನಿಯಮ್ಮದೇವಿ ದೇವಸ್ಥಾನದಲ್ಲಿ ಕಳ್ಳತನ ನಡೆದಿದೆ. ದೇವಾಲಯದ ಹುಂಡಿ ಒಡೆದು ಹಣ ಹಾಗೂ ಪೂಜಾ ಸಾಮಗ್ರಿಗಳನ್ನು ಕಳವು ಮಾಡಲಾಗಿದೆ ಎಂದು ತಿಳಿದು ಬಂದಿದೆ. ಈ ಕುರಿತು ಶ್ರೀ ಮುನಿಯಮ್ಮದೇವಿ ಸೇವಾ ಚಾರಿಟಬಲ್ಸ್ ಟ್ರಸ್ಟ್...

RSS ಶತಮಾನೋತ್ಸವ ಹಿನ್ನೆಲೆ ತುರುವೇಕೆರೆ ನಗರದಲ್ಲಿ ಆಕರ್ಷಕ ಪಥಸಂಚಲನ

Turuvekere News: ರಾಷ್ಟ್ರೀಯ ಸ್ವಯಂ ಸೇವಕ ಸಂಘಕ್ಕೆ ಶತಮಾನೋತ್ಸವದ ಸಂಭ್ರಮ ಜೋರಾಗಿದೆ. ನೂರು ವರ್ಷ ಪೂರೈಕೆ ಹಿನ್ನೆಲೆ ತುರುವೇಕೆರೆಯಲ್ಲಿ ಆಕರ್ಷಕ ಪಥಸಂಚಲನ ನಡೆಯಿತು. ಸಾವಿರಾರು ಸಂಖ್ಯೆಯಲ್ಲಿ ಗಣವೇಷಧಾರಿಗಳು ಪಥಸಂಚಲನದಲ್ಲಿ ಭಾಗವಹಿಸಿದ್ದರು. ನಗರದ ಉಡಸಲಮ್ಮ ದೇವಸ್ಥಾನದ ಮುಂಭಾಗದಿಂದ ಪ್ರಾರಂಭವಾದ ಪಥಸಂಚಲನವು ಸಂತೆಬೀದಿ, ಮತ್ತು ತುರುವೇಕೆರೆ ನಗರದ ಆನೇಕ ಬೀದಿಗಳಲ್ಲಿ ಪಥಸಂಚಲನ ನಡೆಯಿತು. ಯುವಕರು, ಹಿರಿಯರು, ಚಿಕ್ಕ ಮಕ್ಕಳು...

ಡಾ. ವೀರೇಂದ್ರ ಹೆಗಡೆಯವರು ಕಾರ್ಯುದ ಬಗ್ಗೆ ತಿಪಟೂರು ತಹಶೀಲ್ದಾರ್ ಮೋಹನ್ ಕುಮಾರ್ ಮೆಚ್ಚುಗೆ

Tipaturu: ತಿಪಟೂರು: ತಾಲೂಕಿನ ಕಸಬಾ ಹೋಬಳಿಯ ಬಸವೇಶ್ವರ ನಗರ ಕಾರ್ಯಕ್ಷೇತ್ರದ ಗಾಂಧಿನಗರದ ಮಾಶಾಸನ ಸದಸ್ಯರಾದ ರಾಣಿಯಮ್ಮ w/o ಲೇಟ್ ರಾಜಪ್ಪ ರವರವರಿಗೆ ವಾತ್ಸಲ್ಯ ಮನೆ ರಚನೆ ಮಾಡಿದ್ದು ಈ ದಿನ ತಾಲ್ಲೂಕಿನ ದಂಡಾಧಿಕಾರಿಗಳಾದ ಮೋಹನ್, ಕುಮಾರ್ ಜಿಲ್ಲೆಯ ನಿರ್ದೇಶಕರಾದ ಸತೀಶ್ ಸುವರ್ಣ ಸರ್ ಇವರಿಂದ ವಾತ್ಸಲ್ಯ ಮನೆಯನ್ನು ಹಸ್ತಾಂತರಿಸಲಾಯಿತು. ತಾಲ್ಲೂಕು ದಂಡಾಧಿಕಾರಿ ಮೋಹನ್ ಕುಮಾರ್ ಮಾತನಾಡಿ...

Hubli News: ಅಧಿಕಾರಿಗಳ ಬಗ್ಗೆ ಸುಳ್ಳು ಆರೋಪ ಮಾಡುತ್ತಿರುವ ರೌಡಿಶೀಟರ್‌ಗಳ ವಿರುದ್ಧ ಕ್ರಮಕ್ಕೆ ಆಗ್ರಹ

Hubli News: ಹುಬ್ಬಳ್ಳಿ: ನವನಗರ, ಅಮರಗೋಳ, ಭೈರಿದೇವರಕೊಪ್ಪ, ಎಪಿಎಂಸಿ ಮತ್ತು ಶಾಂತಿನಿಕೇತನ ಕಾಲೋನಿಯ ನಿವಾಸಿಗಳು ಸೇರಿ ಹುಬ್ಬಳ್ಳಿ–ಧಾರವಾಡ ಪೊಲೀಸ್ ಆಯುಕ್ತರಿಗೆ ಮನವಿ ಸಲ್ಲಿಸಿ, ನವನಗರ ಠಾಣೆಯ ಅಧಿಕಾರಿಗಳ ವಿರುದ್ಧ ಸುಳ್ಳು ಆರೋಪ ಮಾಡುತ್ತಿರುವ ರೌಡಿಶೀಟರ್‌ಗಳು ಹಾಗೂ ಕೊಲೆ ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ. ನಿವಾಸಿಗಳ ಪ್ರಕಾರ, ನವನಗರ ಠಾಣೆಯ ಸಿ.ಪಿ.ಐ. ಸಮೀವುಲ್ಲ ಸಾಹೇಬ್‌ ಅವರು...

ಕಲಬುರ್ಗಿ ಕಂಸ”ನಿಗೆ ಈಗ ಕನಸು ಮನಸಿನಲ್ಲೂ ಆರ್ ಎಸ್ ಎಸ್: ಶಾಸಕ ಸುನೀಲ್ ಕುಮಾರ್

Political News: ಕಲಬುರಗಿಯಲ್ಲಿ ಆರ್‌ಎಸ್‌ಎಸ್‌ ಪಥಸಂಚಲನಕ್ಕಾಗಿ ಹಾಕಿದ್ದ ಬ್ಯಾನರ್, ಧ್ವಜ ತೆರವು ಮಾಡಿದ್ದಕ್ಕೆ, ಬಿಜೆಪಿ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶಾಸಕ ಸುನೀಲ್ ಕುಮಾರ್ ಕೂಡ ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದು, ಕಲಬುರ್ಗಿ ಕಂಸ"ನಿಗೆ ಈಗ ಕನಸು ಮನಸಿನಲ್ಲೂ ಆರ್ ಎಸ್ ಎಸ್. ಸಂಘದ ಶತಮಾನೋತ್ಸವ ಸಂಭ್ರಮ ಈ ಮಹಾಶಯನಿಗೆ ಸಂಕಟವನ್ನುಂಟು ಮಾಡಿದೆ. ಕಳೆದೊಂದು ವಾರದಿಂದ ನಿದ್ದೆ ಬಿಟ್ಟು...

Putturu News: ಆಟೋ ಡ್ರೈವರ್ ಮೇಲೆ ಟ್ರಾಫಿಕ್ ಪೊಲೀಸರಿಂದ ದಾದಾಗಿರಿ: ವೀಡಿಯೋ ವೈರಲ್

Putturu News: ಟ್ರಾಫಿಕ್ ಪೋಲೀಸರು,  ಚಲಿಸುತ್ತಿದ್ದ ಆಟೋಗೆ ಅಡ್ಡ ಬಂದು, ಚಾಲಕನನ್ನು ಸೂ ಮಗ, ಬೋ ಮಗ ಎಂದು ಅವಾಚ್ಯ ಶಬ್ದಗಳಿಂದ ನಿಂದಿಸಿರುವ ವೀಡಿಯೋ ವೈರಲ್ ಆಗಿದೆ. ದಕ್ಷಿಣ ಕನ್ನಡದ ಪುತ್ತೂರಿನಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದ್ದು, ಚಾಲಕನ ಮೇಲೆ ಹಲ್ಲೆ ಕೂಡ ನಡೆಸಿದ್ದಾರೆ. ಪೋಲೀಸರು ಈ ರೀತಿ ದಾದಾಗಿರಿ ಮಾಡುವ ದೃಶ್ಯವನ್ನು ಚಾಲಕ ರೆಕಾರ್ಡ್...

Political News: ಚಿತ್ತಾಪುರದಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮಕ್ಕೆ ಹಾಕಿದ್ದ ಧ್ವಜ ತೆರವು: ವಿಜಯೇಂದ್ರ ಆಕ್ರೋಶ

Political News: ರಾಜ್ಯದಲ್ಲಿ ಆರ್‌ಎಸ್‌ಎಸ್‌ ಸಂಘಟನೆ ಬ್ಯಾನ್ ಮಾಡಬೇಕು ಎಂದು ಸಚಿವ ಪ್ರಿಯಾಂಕ್ ಖರ್ಗೆ ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದರು. ಆದರೆ ಇದೀಗ ಆರ್‌ಎಸ್‌ಎಸ್‌ನವರು ಸಚಿವರ ಕ್ಷೇತ್ರದಲ್ಲೇ ಪಥಂಚಲನ ಮಾಡಲು ನಿರ್ಧರಿಸಿದ್ದರು. ಕಲಬುರ್ಗಿಯ ಚಿತ್ತಾಪುರದಲ್ಲಿ ಆರ್‌ಎಸ್‌ಎಸ್‌ ಪಥಸಂಚಲನ ಏರ್ಪಡಿಸಲಾಗಿತ್ತು. ಇದಕ್ಕಾಗಿ ಅನುಮತಿಯನ್ನೂ ಪಡೆಯಲಾಗಿತ್ತು. ಆದರೆ ರಾತ್ರೋರಾತ್ರಿ ಕಾರ್ಯಕ್ರಮಕ್ಕಾಗಿ ಅಲಂಕಾರ ಮಾಡಲಾಗಿದ್ದ ಭಾಗವಧ್ವಜವನ್ನು ತೆರವು ಮಾಡಲಾಗಿದೆ. ಈ...

Sandalwood News: ”ಕಾಂತಾರ” ಗೆದ್ದ ಖುಷಿಯಲ್ಲಿ ಕಾಶಿಯಾತ್ರೆ ಕೈಗೊಂಡ ರಿಷಬ್ ಶೆಟ್ಟರು

Sandalwood News: ಕಾಂತಾರ ಚಾಪ್ಟರ್ 1 ರಿಲೀಸ್ ಆಗಿ, ತನ್ನ ಅಶ್ವವೇಗ ಮುಂದುವರೆಸಿದ್ದು, ಇದೇ ಖುಷಿಯಲ್ಲಿ ನಟ, ನಿರ್ದೇಶಕ ರಿಷಬ್ ಶೆಟ್ಟಿ ಟೆಂಪಲ್ ರನ್ ಮುಂದುವರಿಸಿದ್ದಾರೆ. ಕೆಲ ದಿನಗಳ ಹಿಂದೆ ರಿಷಬ್ ಮೈಸೂರು ಚಾಮುಂಡಿ ದರ್ಶನ ಮಾಡಿದ್ದರು. ಇದೀಗ ರಿಷಬ್ ವಾರಣಾಸಿಗೆ ಹೋಗಿ, ವಿಶ್ವನಾಥನ ದರ್ಶನ ಪಡೆದಿದ್ದಾರೆ. ಇಷ್ಟು ದಿನ ಪ್ರಮೋಷನ್‌, ಸಂದರ್ಶನ ಅಂತಾ ಓಡಾಡುತ್ತಿದ್ದರು. ಇದೀಗ...

Tech News: ಹಬ್ಬದ ಸಂದರ್ಭದಲ್ಲಿ ಈ ವಸ್ತುಗಳಿಂದ ನಿಮ್ಮ ದೇವರ ಕೋಣೆಯ ಅಂದ ಹೆಚ್ಚಿಸಿ

Tech News: ಹಬ್ಬದ ಸಂದರ್ಭದಲ್ಲಿ ಮನೆ ಕ್ಲೀನ್ ಆಗಿರಬೇಕು. ದೇವರ ಕೋಣೆ ಚೆಂದಗಾಣಿಸಬೇಕು. ಹಬ್ಬಕ್ಕೆ ಮನೆಗೆ ಬಂದವರು, ಮನೆಯನ್ನು, ಮನೆಯಲ್ಲಿರುವ ವಸ್ತುಗಳನ್ನು ನೋಡಿ ವಾವ್ ಅನ್ನಬೇಕು ಅಂತಾ ಹಲವರಿಗೆ ಆಸೆ ಇರುತ್ತೆ. ಅಂಥವರಿಗಾಗಿ ನಾವಿಂದು ಹಬ್ಬದ ಸಂದರ್ಭದಲ್ಲಿ ದೇವರ ಕೋಣೆಯಲ್ಲಿ ಇಡಬಹುದಾದ ಎಲೆಕ್ಟ್ರಾನಿಕ್ ಗ್ಯಾಜೆಟ್ಸ್ ಬಗ್ಗೆ ಹೇಳಲಿದ್ದೇವೆ. ಮಂತ್ರಾ ಚಾಂಟಿಂಗ್ ಡಿವೈಸ್: ಈ ಡಿವೈಸ್ ಪ್ಲಗ್...

Tech News: Deepavali: ದೀಪಾವಳಿಗೆ ಈ ಲೈಟ್ ಬಳಸಿ ಮನೆಯ ಅಂದ ಹೆಚ್ಚಿಸಿ

Tech News: ಪ್ರತೀವರ್ಷ ದೀಪಾವಳಿಗೆ ಎಣ್ಣೆ, ಬತ್ತಿ, ಹಣತೆ ಹಚ್ಚಿ ಮನೆಗೆ ಅಲಂಕಾರ ಮಾಡೋದು ಹಿಂದೂಗಳ ವಾಡಿಕೆ. ಈ ಪದ್ಧತಿ ಎಂದಿಗೂ ನಿಲ್ಲಬಾರದು. ಆದರೆ ನೀವು ಇದರ ಜತೆ, ಮಾಡರ್ನ್ ಲೈಟ್ ಬಳಸಿ, ಮನೆಯ ಅಂದವನ್ನು ಮತ್ತಷ್ಟು ಹೆಚ್ಚಿಸಬಹುದು. ಫೌಂಟೇನ್ ಸೋಲಾರ್ ಲೈಟ್: ಫೌಂಟೇನ್ ಸೋಲಾರ್ ಲೈಟ್ ಅಂದ್ರೆ, ಗಿಡದಂತೆ ಕಾಣುವ ಚಂದದ ಲೈಟ್. ಗಿಡ...
- Advertisement -spot_img

Latest News

Political News: ಇದು ಮುಂಚಿನ ಕಾಂಗ್ರೆಸ್ ಅಲ್ಲ, ನಕಲಿ ಕಾಂಗ್ರೆಸ್: ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ

Political News: ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಅವರು ಉಮರ್ ಖಾಲಿದ್‌ನನ್ನು ರಾಷ್ಟ್ರೀಯವಾದಿ ಎಂದು ಹೇಳಿದ್ದರ ಬಗ್ಗೆ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಾವೇರಿಯಲ್ಲಿ ಮಾತನಾಡಿರುವ...
- Advertisement -spot_img