Saturday, September 12, 2026

karnataka tv

ಮೂರು ವರ್ಷದ ಹಿಂದೆ ಮೃತಪಟ್ಟಿದ್ದ ಪತ್ನಿ ಗೃಹ ಪ್ರವೇಶಕ್ಕೆ ಬಂದಿದ್ಹೇಗೆ..?

ಆ ಮನೆಯಲ್ಲಿ ಗೃಹಪ್ರವೇಶ ಕಾರ್ಯಕ್ರಮ ನಡೆಯುತ್ತಿತ್ತು. ಮನೆಗೆ ಬಂದ ಅತಿಥಿಗಳು ಅಚ್ಚರಿಗೊಂಡಿದ್ದರು. ಯಾಕಂದ್ರೆ ಮೂರು ವರ್ಷದ ಹಿಂದೆ ಅಪಘಾತದಲ್ಲಿ ಮೃತಪಟ್ಟಿದ್ದ ಮನೆಯಜಮಾನನ ಪತ್ನಿ ಸ್ಟೇಜ್ ಮೇಲೆ ಬಂದು ಕುಳಿತಿದ್ದರು. ಬಂದವರನ್ನೆಲ್ಲ ಸ್ವಾಗತಿಸುತ್ತಿದ್ದರು. ಆದ್ರೆ ಪತ್ನಿಯಲ್ಲಿ ಜೀವವಿರಲಿಲ್ಲ. ಯಾಕಂದ್ರೆ ಅದೊಂದು ಗೊಂಬೆಯಾಗಿತ್ತು. ಕೊಪ್ಪಳದ ಭಾಗ್ಯನಗರದ ಖ್ಯಾತ ಉದ್ಯಮಿ ಶ್ರೀನಿವಾಸ್ ಗುಪ್ತಾರ ಪತ್ನಿಗೆ ಮನೆಕಟ್ಟಬೇಕೆಂಬ ಆಸೆಯಿತ್ತು. ಆದ್ರೆ 2017ರಲ್ಲಿ...

ಶ್ರೀಕೃಷ್ಣನ ಕೃಪೆಯಿಂದ ಈ 6 ರಾಶಿಯವರಿಗೆ ಇಂದಿನಿಂದ ಅದೃಷ್ಟ ಬಲ..

ಶ್ರೀಕೃಷ್ಣ ಜನ್ಮಾಷ್ಠಮಿಯ ಶುಭದಿನದಂದು ಶ್ರೀಕೃಷ್ಣನ ಕೃಪೆಯಿಂದ ಕೆಲ ರಾಶಿಯವರಿಗೆ ಅದೃಷ್ಟ ಒದಗಿ ಬರಲಿದೆ. ಧನ ಧಾನ್ಯ ಸಂಪತ್ತು ಈ ರಾಶಿಯವರದ್ದಾಗಲಿದೆ. ಯಾವುದು ಆ ರಾಶಿಗಳು ಅನ್ನೋದನ್ನ ನೋಡೋಣ. ಮೇಷ ರಾಶಿ: ಮೇಷ ರಾಶಿಯವರಿಗೆ ದುಡ್ಡಿನ ಕೊರತೆ ಕಡಿಮೆಯಾಗಲಿದೆ. ಅದೃಷ್ಟ ಕೂಡಿ ಬರಲಿದೆ. ವ್ಯಾಪಾರ ವ್ಯವಹಾರದಲ್ಲಿ ಉತ್ತಮ ಲಾಭ ಕಾಣುವಿರಿ. ಆರ್ಥಿಕ ಸ್ಥಿತಿ ಸುಧಾರಣೆಯಾಗಲಿದೆ. https://youtu.be/Gkto-zvjxI4 ಕರ್ಕಾಟಕ ರಾಶಿ: ಈ...

ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಟಾಪರ್ ಆಗಿ ಹೊರಹೊಮ್ಮಿದ 6 ವಿದ್ಯಾರ್ಥಿಗಳು

ಕೊರೊನಾ ಆತಂಕದ ನಡುವೆಯೇ 2019-20ರ ಎಸ್ಎಸ್ಎಲ್‌ಸಿ ಫಲಿತಾಂಶ ಹೊರಬಿದ್ದಿದ್ದು 6 ಜನ ಟಾಪರ್ ಆಗಿ ಹೊರಹೊಮ್ಮಿದ್ದಾರೆ. https://youtu.be/JiIF6kXOAQU ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟವಾಗಿದ್ದು, ಈ ಬಾರಿ ಶೇಖಡಾ, 71.80 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಇನ್ನು ಈ ಬಾರಿ ಎಸ್‌ಎಸ್‌ಎಲ್‌ಸಿ ರಿಸಲ್ಟ್‌ನಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಗೆ ಪ್ರಥಮ ಸ್ಥಾನ ಲಭಿಸಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಎರಡನೇ ಸ್ಥಾನದಲ್ಲಿದೆ ಮತ್ತು ಮಧುಗಿರಿ ಮೂರನೇ ಸ್ಥಾನದಲ್ಲಿದ್ದು,...

‘ಈ ಬಾರಿಯಾದರೂ ಪ್ರಧಾನಿ ಮೋದಿ ರಾಜ್ಯಕ್ಕೆ ಭೇಟಿ ನೀಡಬೇಕು’

ರಾಜ್ಯದಲ್ಲಿ ಮಳೆಯಿಂದ ಉಂಟಾಗಿರುವ ಅತಿವೃಷ್ಟಿಯ ಬಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದು, ಹಲವು ವಿಷಯಗಳ ಬಗ್ಗೆ ಆಗ್ರಹಿಸಿದ್ದಾರೆ. https://youtu.be/kgeoN6QOuw4 ರಾಜ್ಯದ‌‌ ಅತಿವೃಷ್ಟಿ ಪರಿಸ್ಥಿತಿಯ ಸಮೀಕ್ಷೆಗೆ ಈ ಬಾರಿಯಾದರೂ ಪ್ರಧಾನಿ ಮೋದಿ ರಾಜ್ಯಕ್ಕೆ ಭೇಟಿ ನೀಡಬೇಕು ಮತ್ತು ಪರಿಸ್ಥಿತಿಯ ಅಧ್ಯಯನಕ್ಕೆ ಕೇಂದ್ರ ತಂಡವನ್ನು ತಕ್ಷಣ ಕಳಿಸಬೇಕು. ಇಂದಿನ ಸಭೆಯಲ್ಲಿ ರಾಜ್ಯದ ಸಚಿವರು ಪ್ರಧಾನಿಯವರಲ್ಲಿ ಈ...

ಹಿಂದಿ ರಾಜಕಾರಣದ ಬಗ್ಗೆ ಕುಮಾರಸ್ವಾಮಿ ಆಕ್ರೋಶ..!

ಹಿಂದಿ ರಾಜಕಾರಣದ ಬಗ್ಗೆ ಟ್ವೀಟ್ ಮಾಡಿರುವ ಮಾಜಿ ಸಿಎಂ ಕುಮಾರಸ್ವಾಮಿ, ಕನ್ನಡದಲ್ಲಿ ಪರೀಕ್ಷೆಗಳು ಬರೆಯಲು ಅವಕಾಶ ಕೊಡಬೇಕೆಂದು ಆಗ್ರಹಿಸಿದ್ದಾರೆ. ಹಿಂದಿ ರಾಜಕಾರಣವು ದಕ್ಷಿಣ ಭಾರತದ ಹಲವು ನಾಯಕರ ಪ್ರಧಾನಿಯಾಗುವ ಅವಕಾಶ ಕಸಿದಿದೆ. ಅದರಲ್ಲಿ ದೇವೇಗೌಡರು, ಕರುಣಾನಿಧಿ, ಕಾಮರಾಜರ ಹೆಸರುಗಳು ಪ್ರಧಾನ. ಈ ವ್ಯೂಹವನ್ನು ದೇವೇಗೌಡರು ಭೇದಿಸಿ ಅತ್ಯುನ್ನತ ಪಟ್ಟ ಅಲಂಕರಿಸಿದರಾದರೂ, ಭಾಷೆ ವಿಚಾರಕ್ಕೆ ಅವರನ್ನು...

ಆರೋಗ್ಯಕರವಾಗಿ ದೇಹದ ತೂಕ ಹೆಚ್ಚಿಸಿಕೊಳ್ಳುವುದು ಹೇಗೆ..?

ದೇಹದ ತೂಕ ಹೆಚ್ಚಿಸಿಕೊಳ್ಳೋದು ತುಂಬಾ ಈಸಿ. ಆದ್ರೆ ಆರೋಗ್ಯಕರವಾಗಿ ದೇಹದ ತೂಕ ಹೆಚ್ಚಿಸಿಕೊಳ್ಳೋದು ಅಷ್ಟು ಈಸಿ ಅಲ್ಲಾ. ಜಂಕ್ ಫುಡ್ ತಿಂದ್ರೂ ದಪ್ಪ ಆಗ್ತಾರೆ. ಆದ್ರೆ ಹೀಗೆ ಮಾಡಿದ್ದಲ್ಲಿ ದೇಹದಲ್ಲಿ ಒಳ್ಳೆ ಕೊಲೆಸ್ಟ್ರಾಲ್‌ಗಿಂತ ಕೆಟ್ಟ ಕೊಲೆಸ್ಟ್ರಾಲ್ ಪ್ರಮಾಣ ಹೆಚ್ಚಾಗತ್ತೆ. ಆಗ ಇಲ್ಲಸಲ್ಲದ ರೋಗಗಳಿಗೆ ಆಮಂತ್ರಣ ಕೊಟ್ಟ ಹಾಗಾಗತ್ತೆ. ಹಾಗಾದ್ರೆ ಆರೋಗ್ಯಕರವಾಗಿ ದೇಹದ ತೂಕ ಇಳಿಸಿಕೊಳ್ಳುವುದು...

ಕೊರೊನಾದಿಂದ ಗುಣಮುಕ್ತರಾಗಿ ಡಿಸ್ಚಾರ್ಜ್ ಆದ ಸಿಎಂ ಯಡಿಯೂರಪ್ಪ..

ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟವಾಗಿದ್ದು, ಈ ಬಾರಿ ಶೇಖಡಾ, 71.80 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಇನ್ನು ಈ ಬಾರಿ ಎಸ್‌ಎಸ್‌ಎಲ್‌ಸಿ ರಿಸಲ್ಟ್‌ನಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಗೆ ಪ್ರಥಮ ಸ್ಥಾನ ಲಭಿಸಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಎರಡನೇ ಸ್ಥಾನದಲ್ಲಿದೆ ಮತ್ತು ಮಧುಗಿರಿ ಮೂರನೇ ಸ್ಥಾನದಲ್ಲಿದ್ದು, ಮಂಡ್ಯ ನಾಲ್ಕನೇ ಸ್ಥಾನದಲ್ಲಿದೆ. ಇನ್ನು ಕೊನೆಯ ಸ್ಥಾನದಲ್ಲಿ ಯಾದಗಿರಿ ಇದೆ. SSLC ಫಲಿತಾಂಶದ ಬಗ್ಗೆ ...

ಇಂಥ ವಸ್ತುಗಳನ್ನ ಮನೆಯಲ್ಲಿರಿಸಬೇಡಿ, ಇಟ್ಟರೆ ದಾರಿದ್ರ್ಯ ಕಟ್ಟಿಟ್ಟ ಬುತ್ತಿ..!

ಕೆಲ ವಸ್ತುಗಳನ್ನ ಮನೆಯಲ್ಲಿಟ್ಟರೆ ದಾರಿದ್ರ್ಯ ಸುತ್ತಿಕೊಳ್ಳುತ್ತೆ. ಅಂತೆಯೇ ಕೆಲ ವಸ್ತುಗಳು ಅದೃಷ್ಟವಾಗಿ ಪರಿಣಮಿಸುತ್ತದೆ. ಆದ್ರೆ ಅಂಥ ವಸ್ತು ನಮ್ಮ ಬಳಿ ಇದ್ದರೂ ಅದು ಯಾವ ವಸ್ತು ಎಂಬ ಬಗ್ಗೆ ನಮಗೆ ತಿಳಿದಿರುವುದಿಲ್ಲ. ಆ ಬಗ್ಗೆ ಚಿಕ್ಕ ಮಾಹಿತಿ ನೀಡಲಿದ್ದೇವೆ. ಮೊದಲನೆಯದಾಗಿ ಮನೆಯಲ್ಲಿ ಜೇಡರ ಬಲೆಯಾಗದಂತೆ ನೋಡಿಕೊಳ್ಳಿರಿ. ಮನೆ ಮೂಲೆಯಲ್ಲಾಗುವ ಜೇಡರ ಬಲೆ, ಮನೆಯ ಅಭಿವೃದ್ಧಿಯನ್ನ ತಡೆ...

ರೈತರ ಪ್ರತಿಭಟನೆ ಅವಕಾಶ ನೀಡದ ಖಾಕಿ. ಅಕ್ರಮ ಭೂಕಬಳಿಕೆಗೆ ಆಡಳಿತ ಸರ್ಕಾರವೇ ಸಾಥ್..?

ಹಾಲಿ ಸರ್ಕಾರದ ಪ್ರಭಾವಿ ರಾಜಕೀಯ ನಾಯಕನ ವಿರುದ್ಧ ಗೋಮಾಳ ಜಾಗ ಕಬಳಿಕೆ ಆರೋಪ ಕೇಳಿಬಂದಿದ್ದು, ರೈತ ಸಂಘಟನೆಗಳ ಬೃಹತ್ ಪ್ರತಿಭಟನೆ ವೇಳೆ ತಡೆದು ವಶಕ್ಕೆ ಪಡೆದ ಘಟನೆ ಯಲಹಂಕದ ಮಾವಳ್ಳಿಪುರ ಗ್ರಾಮದಲ್ಲಿ ನಡೆಯಿತು. ಹೆಸರಘಟ್ಟ ಹೋಬಳಿಯ ಲಿಂಗರಾಜಪುರ ಗ್ರಾಮದ ಗೋಮಾಳ ಸರ್ವೇ ನಂಬರ್ 5ರಲ್ಲಿ 8 ಎಕರೆ ಮತ್ತು ಮೈಲಪ್ಪನಹಳ್ಳಿ ಗ್ರಾಮದ ಹುಲ್ಲುಗಾವಲು...

ಉಗುರು ಕತ್ತರಿಸುವಾಗ ಈ ನಿಯಮವನ್ನ ಖಂಡಿತ ಅನುಸರಿಸಿ..!

ಉಗುರು ಕತ್ತರಿಸಲು ಕೂಡ ಕೆಲ ನೀತಿ ನಿಯಮಗಳಿದೆ. ಯಾವಾಗ ಬೇಕೆಂದರೆ ಆವಾಗ, ಎಲ್ಲಿ ಬೇಕೆಂದರೆ ಅಲ್ಲಿ ಉಗುರನ್ನು ಕತ್ತರಿಸುವಂತಿಲ್ಲ. ಆ ಬಗ್ಗೆ ಇನ್ನಷ್ಟು ಮಾಹಿತಿಯನ್ನ ನೀಡಿಲಿದ್ದೇವೆ. https://youtu.be/Hx-1jmITXr4 ಮುಖ್ಯವಾಗಿ ಶನಿವಾರ, ಮಂಗಳವಾರ ಮತ್ತು ಶುಕ್ರವಾರ ಉಗುರು ಕತ್ತರಿಸುವುದು ಒಳ್ಳೆಯದಲ್ಲ. ಅಮವಾಸ್ಯೆ ಹುಣ್ಣಿಮೆಗೂ ಕೂಡ ಉಗುರು ಕತ್ತರಿಸಕೂಡದು. ಇನ್ನು ರವಿವಾರ, ಸೋಮವಾರ ಬಿಟ್ಟು ಬೇರೆ ಯಾವುದೇ ವಾರ ಉಗುರು...
- Advertisement -spot_img

Latest News

ಹೊಸ ವಿಳಾಸಕ್ಕೆ ಗ್ಯಾಸ್ ಕನೆಕ್ಷನ್ – ಇನ್ಮುಂದೆ ಈ ದಾಖಲೆಗಳು ಕಡ್ಡಾಯ!

ಉದ್ಯೋಗ ಬದಲಾವಣೆ ಅಥವಾ ಇನ್ಯಾವುದೇ ಕಾರಣಕ್ಕೆ ಆಗಾಗ್ಗೆ ಮನೆ ಬದಲಾಯಿಸುವುದು ಇಂದಿನ ದಿನಗಳಲ್ಲಿ ಸರ್ವೇಸಾಮಾನ್ಯ. ಆದರೆ ಹೊಸ ಮನೆಗೆ ಹೋದಾಗ ಆಧಾರ್ ಕಾರ್ಡ್‌ನಿಂದ ಹಿಡಿದು ಗ್ಯಾಸ್...
- Advertisement -spot_img