Saturday, September 12, 2026

karnataka tv

ಮುಖ್ಯಮಂತ್ರಿ ಯಡಿಯೂರಪ್ಪಗೂ ತಗುಲಿದ ಕೊರೊನಾ ವೈರಸ್..!

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪಗೆ ಕೊರೊನಾ ಪಾಸಿಟಿವ್ ಇದೆ ಎಂದು ಸ್ವತಃ ಸಿಎಂ ಟ್ವೀಟ್ ಮಾಡಿ ಸ್ಪಷ್ಟಪಡಿಸಿದ್ದಾರೆ. https://youtu.be/4cStqCsAp-Y https://youtu.be/e1UuG71KznE https://publish.twitter.com/?query=https%3A%2F%2Ftwitter.com%2FBSYBJP%2Fstatus%2F1289984300113256449&widget=Tweet ನನ್ನ ಕೊರೋನಾ ಪರೀಕ್ಷಾ ವರದಿಯಲ್ಲಿ ಪಾಸಿಟಿವ್ ಎಂದು ಬಂದಿದ್ದು, ರೋಗಲಕ್ಷಣಗಳು ಇಲ್ಲದಿದ್ದರೂ ಮುನ್ನೆಚ್ಚರಿಕೆ ದೃಷ್ಟಿಯಿಂದ, ವೈದ್ಯರ ಸಲಹೆಯಂತೆ ಆಸ್ಪತ್ರೆಗೆ ದಾಖಲಾಗುತ್ತಿದ್ದೇನೆ. ಕಳೆದ ಕೆಲವು ದಿನಗಳಲ್ಲಿ ನನ್ನ ಸಂಪರ್ಕಕ್ಕೆ ಬಂದಿರುವವರು, ಕ್ವಾರಂಟೈನ್ ನಲ್ಲಿದ್ದು ಮುಂಜಾಗ್ರತೆ ವಹಿಸಿ ಎಂದು ಕೋರುತ್ತೇನೆ ಎಂದು ಸಿಎಂ...

ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ಕೊರೊನಾ ಸೋಂಕು

ಕರ್ನಾಟಕ ಟಿವಿ : ಕೊರೊನಾ ವೈರಸ್ ದೇಶದಲ್ಲಿ ದಿನೇ ದಿನೇ ಹೆಚ್ಚಾಳವಾಗ್ತಿದೆ. ಈ ನಡುವೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೂ ಸೋಂಕು ಧೃಢಪಟ್ಟಿದೆ. ಈ ಹಿನ್ನೆಲೆ ಆಸ್ಪತ್ರೆಗೆ ದಾಅಖಲಾಗಿದ್ದಾರೆ. ಈ ವಿಷಯವನ್ನ ಸ್ವತಃ ಅಮಿತ್ ಶಾ ಟ್ವೀಟ್ ಮಾಡುವ ಮೂಲಕ ತಿಳಿಸಿದ್ದಾರೆ. ನನಗೆ ಕೊರೊನಾ ಸೊಂಕಿನ ಲಕ್ಷಣ ಗೋಚರಿಸಿತ್ತು.. ಪರೀಕ್ಷೆ ಮಾಡಿಸಿಕೊಂಡು...

ಸರಳವಾಗಿ ಹುಟ್ಟುಹಬ್ಬ ಆಚರಿಸಿಕೊಂಡ ದಿಬ್ಬೂರು ಜಯಣ್ಣ

ಕರ್ನಾಟಕ ಟಿವಿ ದೊಡ್ಡಬಳ್ಳಾಪುರ : ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ಅಧ್ಯಕ್ಷರಾದ  ದಿಬ್ಬೂರು ಜಯಣ್ಣ ಅವರು  52ನೇ ಹುಟ್ಟುಹಬ್ಬವನ್ನು ತಮ್ಮ ನಿವಾಸದಲ್ಲಿ ಸರಳವಾಗಿ ಆಚರಿಸಿಕೊಂಡರು.  ಈ ಹಿಂದೆ ಯಲಹಂಕ ಕ್ಷೇತ್ರದ ಬಿಜೆಪಿ ಅಧ್ಯಕ್ಷರಾಗಿ ಹಾಗೂ ಬೆಂಗಳೂರು ಡೈರಿ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದು, ಯಲಹಂಕ ಕ್ಷೇತ್ರದಲ್ಲಿ ಬಿಜೆಪಿಯನ್ನು ಕಟ್ಟಿ-ಬೆಳೆಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಇದೇ ವೇಳೆ ದಿಬ್ಬೂರು ಜಯಣ್ಣ ಅವರಿಗೆ ಮುಖ್ಯಮಂತ್ರಿಗಳ ರಾಜಕೀಯ...

ಮಗುವಿನ ಫೋಟೋ ಶೇರ್ ಮಾಡಿದ ಹಾರ್ದಿಕ್: ಕೊರೊನಾದಿಂದ ಅತೀ ಹೆಚ್ಚು ಸಾವಾದ ರಾಷ್ಟ್ರಗಳಲ್ಲಿ ಭಾರತವೂ ಒಂದು..!

ಭಾರತದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕು ಹೆಚ್ಚಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ ದೇಶದಲ್ಲಿ 57,117 ಜನರಿಗೆ ಕೋವಿಡ್-19 ಸೋಂಕು ದೃಢವಾಗಿದೆ. ಇದರೊಂದಿಗೆ ದೇಶದ ಕೋವಿಡ್ ಸೋಂಕಿತರ ಸಂಖ್ಯೆ 16,95,988 ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ಇದುವರೆಗೆ 10,94,374 ಮಂದಿ ಸೋಂಕಿತರು ಗುಣಮುಖರಾಗಿದ್ದಾರೆ. ಇನ್ನೂ 5,65,103 ಸಕ್ರಿಯ ಪ್ರಕರಣಗಳಿವೆ. ಶುಕ್ರವಾರ ಒಂದೇ ದಿನ ದೇಶದಲ್ಲಿ 764 ಮಂದಿ ಸೋಂಕಿತರು...

ರೋಸ್ ವಾಟರ್ ಬಳಕೆಯಿಂದ ಸೌಂದರ್ಯ ಇಮ್ಮಡಿಗೊಳಿಸಿಕೊಳ್ಳಿ..

ನಾವು ನಮ್ಮ ಸೌಂದರ್ಯವನ್ನ ಹೆಚ್ಚಿಸಿಕೊಳ್ಳೋಕ್ಕೆ ಬಳಸೋ ವಸ್ತುಗಳಲ್ಲಿ ರೋಸ್‌ ವಾಟರ್ ಕೂಡಾ ಒಂದು. ಇವತ್ತು ನಾವು ರೋಸ್‌ ವಾಟರ್‌ನಿಂದ ತ್ವಚೆಯ ಸಮಸ್ಯೆಯನ್ನ ಹೇಗೆ ನಿವಾರಿಸಿಕೊಳ್ಳಬಹುದು ಅನ್ನೋಬಗ್ಗೆ ತಿಳಿದುಕೊಳ್ಳೋಣ. ಸ್ಪ್ರೇ ಬಾಟಲ್‌ನಲ್ಲಿ ರೋಸ್ ವಾಟರ್ ಹಾಕಿ, ದಿನಕ್ಕೆ ಎರಡರಿಂದ ಮೂರು ಬಾರಿ ರೋಸ್ ವಾಟರನ್ನ ಮುಖಕ್ಕೆ ಸ್ಪ್ರೇ ಮಾಡಿಕೊಂಡರೆ ಇನ್‌ಸ್ಟಂಟ್ ರಿಫ್ರೆಶ್‌ಮೆಂಟ್ ಸಿಗುತ್ತದೆ. https://youtu.be/wYHjFtr5Mws ಒಂದು ಸ್ಪೂನ್ ಅರಿಷಿನ...

ದೀಪ ಬೆಳಗುವಾಗ ಹಣತೆಯಲ್ಲಿ ಈ ಒಂದು ವಸ್ತು ಹಾಕಿದ್ರೆ ಅದೃಷ್ಟ ಗ್ಯಾರಂಟಿ..

ಮನೆಯಲ್ಲಿ ಖುಷಿಯ ವಾತಾವರಣವಿರಬೇಕು. ದುಡ್ಡಿನ ಸಮಸ್ಯೆ ಇರಬಾರದು, ಕಲಹವಾಗಬಾರದು ಎಂದಾದರೆ ನೀವು ದೀಪ ಹಚ್ಚು ವೇಳೆ ಆ ದೀಪದಲ್ಲಿ ಒಂದು ವಸ್ತುವನ್ನು ಹಾಕಬೇಕು. ಯಾವುದು ಆ ವಸ್ತು , ಯಾಕೆ ಆ ವಸ್ತುವನ್ನು ದೀಪ ಹಚ್ಚುವ ಸಂದರ್ಭದಲ್ಲಿ ಹಾಕಬೇಕು ಅನ್ನೋ ಬಗ್ಗೆ ನಾವಿವತ್ತು ಹೇಳಲಿದ್ದೇವೆ. ಹಿಂದೂಗಳ ಮನೆಯಲ್ಲಿ ಪ್ರತಿದಿನ ಮುಂಜಾನೆ ಮತ್ತು ಸಂಜೆ ವೇಳೆ ದೀಪ...

ಕಲಹ, ದುಡ್ಡಿನ ಸಮಸ್ಯೆ, ಸಾಲ ಸೋಲ ಎಲ್ಲದಕ್ಕೂ ಪರಿಹಾರ ಈ ನಿಂಬೆಹಣ್ಣಿನ ದೀಪ..!

ಒಂದು ಕಡೆ ದುಡಿದ ದುಡ್ಡು ಕೈಯಲ್ಲಿ ನಿಲ್ಲುತ್ತಿಲ್ಲ. ಇನ್ನೊಂದೆಡೆ ಅಂದುಕೊಂಡ ಕೆಲಸ ಮಾಡಲು ಆಗುತ್ತಿಲ್ಲ. ಮತ್ತೊಂದೆಡೆ ಮನೆಯಲ್ಲಿ ಜಗಳ. ಒಟ್ಟಿನಲ್ಲಿ ಮನಶಾಂತಿ ಅನ್ನೋದೇ ಇಲ್ಲಾ ಅನ್ನೋದು ನಿಮ್ಮ ಸಮಸ್ಯೆ ಆಗಿದ್ದರೆ ಅಂಥ ಸಮಸ್ಯೆಗೆ ಪರಿಹಾರ ಹೇಗೆ ಕಂಡುಕೊಳ್ಳಬಹುದು ಅನ್ನೋ ಬಗ್ಗೆ ನಾವಿವತ್ತು ನಿಮಗೆ ಮಾಹಿತಿ ನೀಡಲಿದ್ದೇವೆ. ಶುಕ್ರವಾರದ ದಿನ ಯಾವುದಾದರೂ ದೇವಿ ದೇವಸ್ಥಾನ ಅಂದ್ರೆ ದುರ್ಗಾದೇವಿ,...

ಅಮ್ಮಂದಿರು ಕೂಡ ಶುರು ಮಾಡಬಹುದು ವೆಬ್‌ಸೈಟ್, ಯೂಟ್ಯೂಬ್..!

ಈ ಮೊದಲು ನಾವು ನಿಮಗೆ ಅಮ್ಮಂದಿರು ಮನೆಯಿಂದಲೇ ಶುರು ಮಾಡಬಹುದಾದ ಉದ್ಯಮಗಳ ಬಗ್ಗೆ ಮಾಹಿತಿ ಕೊಟ್ಟಿದ್ವಿ. ಇದೀಗ ಅದರ ಮುಂದುವರಿದ ಭಾಗದಲ್ಲಿ ಇನ್ನು ಕೆಲ ಟಿಪ್ಸ್‌ಗಳನ್ನ ನೀಡಲಿದ್ದೇವೆ. ವೆಬ್‌ಸೈಟ್ ರೈಟರ್: ನಿಮಗೆ ಕೆಲ ವಿಷಯಗಳ ಬಗ್ಗೆ ಅಥವಾ ಪ್ರತಿದಿನ ಬರುವ ನ್ಯೂಸ್‌ಗಳ ಬಗ್ಗೆ ಆರ್ಟಿಕಲ್ ಬರೆದು ಅಭ್ಯಾಸವಿದ್ದರೆ ನೀವು ವೆಬ್‌ಸೈಟ್ ರೈಟರ್ ಆಗಬಹುದು. ನಿಮ್ಮದೇ ವೆಬ್‌ಸೈಟ್...

ಅಮ್ಮಂದಿರು ಮನೆಯಿಂದಲೇ ಶುರು ಮಾಡಬಹುದಾದ ಉದ್ಯಮಗಳಿವು..!

ಹೆಣ್ಣಿನ ಜೀವನ ಮದುವೆಯ ಮುಂಚೆ ಒಂದು ರೀತಿ ಇದ್ದರೆ ಮದುವೆಯ ಬಳಿಕ ಒಂದು ರೀತಿ ಇರುತ್ತದೆ. ಮದುವೆಯ ಮುಂಜೆ ಜೀವನ ಎಂಜಾಯ್ ಮಾಡುವಷ್ಟು ಸಮಯ ಮದುವೆಯ ಬಳಿಕ ಇರುವುದಿಲ್ಲ. ಗಂಡ ಮಕ್ಕಳು ಅತ್ತೆ ಮಾವ ಇವರೆಲ್ಲರ ಕಾಳಜಿ ಮಾಡುವುದರಲ್ಲಿಯೇ ಆಕೆಯ ಸಮಯ ಕಳೆದು ಹೋಗುತ್ತದೆ. ಆದ್ರೆ ಇದೇ ಸಮಯದಲ್ಲಿ ಕೆಲ ಹೊತ್ತು ತನಗಾಗಿ ಮೀಸಲಿಟ್ಟರೆ,...

ಯಾವ ದಿಕ್ಕಿನಲ್ಲಿ ಚಲಿಸಿದರೆ ಲಾಭ..? ಯಾವ ದಿಕ್ಕಿನಲ್ಲಿ ಚಲಿಸಿದರೆ ನಷ್ಟ..?

ಮನುಷ್ಯನ ಜೀವನಲ್ಲಿ ದಿಕ್ಕುಗಳು ಕೂಡ ಒಂದು ಭಾಗವಾಗಿದ್ದು, ದಿಕ್ಕಿನಿಂದಲೇ ಮನುಷ್ಯನ ಅದೃಷ್ಟ ಖುಲಾಯಿಸುತ್ತದೆ ಎಂಬ ಮಾತಿದೆ. ಊಟ ಮಾಡಲು, ಮಲಗಲು, ಮನೆಯ ಬಾಗಿಲು ಎಲ್ಲ ದಿಕ್ಕು ನೋಡಿಕೊಂಡೇ ಜನ ಡಿಸೈಡ್ ಮಾಡ್ತಾರೆ. ಹಾಗಾದ್ರೆ ನಾವು ಹೊರಗೆ ಯಾವುದಾದರೂ ಕೆಲಸಕ್ಕೆ ಹೋಗುವಾಗ ನಮ್ಮ ಲಾಭವಾಗಬೇಕಾದ್ರೆ ಯಾವ ದಿಕ್ಕಿನಲ್ಲಿ ಹೋಗಬೇಕು. ಮತ್ತು ಯಾವ ದಿಕ್ಕಿನಲ್ಲಿ ಚಲಿಸಿದರೆ ನಷ್ಟವಾಗುತ್ತದೆ...
- Advertisement -spot_img

Latest News

ಹೊಸ ವಿಳಾಸಕ್ಕೆ ಗ್ಯಾಸ್ ಕನೆಕ್ಷನ್ – ಇನ್ಮುಂದೆ ಈ ದಾಖಲೆಗಳು ಕಡ್ಡಾಯ!

ಉದ್ಯೋಗ ಬದಲಾವಣೆ ಅಥವಾ ಇನ್ಯಾವುದೇ ಕಾರಣಕ್ಕೆ ಆಗಾಗ್ಗೆ ಮನೆ ಬದಲಾಯಿಸುವುದು ಇಂದಿನ ದಿನಗಳಲ್ಲಿ ಸರ್ವೇಸಾಮಾನ್ಯ. ಆದರೆ ಹೊಸ ಮನೆಗೆ ಹೋದಾಗ ಆಧಾರ್ ಕಾರ್ಡ್‌ನಿಂದ ಹಿಡಿದು ಗ್ಯಾಸ್...
- Advertisement -spot_img