Saturday, September 12, 2026

karnataka tv

ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿ ಆಯ್ಕೆಯಾದ ಕಮಲ್ ಪಂತ್..!

ಬೆಂಗಳೂರು: ಗುಪ್ತದಳ ವಿಭಾಗದ ಹೆಚ್ಚುವರಿ ಪೊಲಿಸ್ ಮಹಾನಿರ್ದೇಶಕರಾಗಿದ್ದ ಕಮಲ್ ಪಂತ್ ಅವರನ್ನು ಬೆಂಗಳೂರು ನಗರ ಪೊಲೀಸ್ ಆಯುಕ್ತರನ್ನಾಗಿ ಸರ್ಕಾರ ನೇಮಿಸಿದೆ. ನಗರ ಪೊಲೀಸ್ ಆಯುಕ್ತರಾಗಿದ್ದ ಭಾಸ್ಕರ್ ರಾವ್ ಅವರನ್ನು ಸರ್ಕಾರ ವರ್ಗಾವಣೆ ಮಾಡಲಾಗಿದೆ. https://youtu.be/e0hjF0Zml0g ಆಂತರಿಕ ಭದ್ರತಾ ವಿಭಾಗದ ಹೆಚ್ಚುವರಿ ನಿರ್ದೇಶಕರಾಗಿದ್ದ ಕಮಲ್ ಪಂತ್ ಅವರು 1990ರ ಬ್ಯಾಚ್ ನ ಐಪಿಎಸ್ ಅಧಿಕಾರಿಯಾಗಿದ್ದು, ಶಿವಮೊಗ್ಗ ಇನ್ನಿತರ ಕಡೆಗಳಲ್ಲಿ...

ರಾಜ್ಯದಲ್ಲಿಂದು 5483 ಕೊರೊನಾ ಕೇಸ್, 84 ಜನರ ಸಾವು, 3,130 ಮಂದಿ ಡಿಸ್ಚಾರ್ಜ್..

ರಾಜ್ಯದಲ್ಲಿಂದು 5483 ಕೊರೊನಾ ಕೇಸ್ ಕಂಡುಬಂದಿದ್ದು, 84 ಜನರ ಸಾವು, 3,130 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. ಸದ್ಯ ಇಲ್ಲಿಯವರೆಗೆ ಸೋಂಕಿತರ ಸಂಖ್ಯೆ 1,24,115ಕ್ಕೆ ಏರಿಕೆಯಾಗಿದೆ. https://youtu.be/Vo9j3oc03P8 ಇಂದು ರಾಜ್ಯದಲ್ಲಿ ಮಂದಿ ಆಸ್ಪತ್ರೆಯಿಂದ 3,130 ಡಿಸ್ಚಾರ್ಜ್ ಆಗಿದ್ದಾರೆ. 1,24,115 ಸೋಂಕಿತರ ಪೈಕಿ 72,005 ಸಕ್ರಿಯ ಪ್ರಕರಣಗಳಾಗಿದ್ದು, ಆಸ್ಪತ್ರೆಯಿಂದ 49,788 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಒಟ್ಟು 609 ಮಂದಿ ಐಸಿಯುನಲ್ಲಿ...

ಪ್ರಧಾನಿ ಮೋದಿಗೆ ರಾಖಿ ಕಳುಹಿಸಿದ ಪಾಕಿಸ್ತಾನದ ಮಹಿಳೆ..!

ಆಗಸ್ಟ್ 3ರಂದು ರಕ್ಷಾ ಬಂಧನ ಹಬ್ಬವಿದ್ದು, ಈ ದಿನದ ಸ್ಪೆಶಲ್ ಆಗಿ ಪಾಕಿಸ್ತಾನದ ಮಹಿಳೆಯೊಬ್ಬರು ಪ್ರಧಾನಿ ರನೇಂದ್ರ ಮೋದಿಗೆ ರಾಖಿಯನ್ನ ಕಳುಹಿಸಿದ್ದಾರೆ. ಪಾಕಿಸ್ತಾನ ಮಹಿಳೆ ಖಮರ್ ಮೊಹ್ಸಿನ್ ಶೈಖ್ ಪ್ರಧಾನಿ ನರೇಂದ್ರ ಮೋದಿಗೆ ರಾಖಿ ಕಳುಹಿಸಿದ್ದಾರೆ. ಇನ್ನು ಖಮರ್‌ ಅವರು ಇದೇ ಮೊದಲ ಬಾರಿಯೇನು ರಾಖಿ ಕಳುಹಿಸುತ್ತಿಲ್ಲ. ಬದಲಾಗಿ ಕಳೆದ 25 ವರ್ಷಗಳಿಂದ ಮೋದಿಗೆ ರಾಖಿ...

ಮನೆಯಲ್ಲೇ ಸೀರೆ, ಬಟ್ಟೆ ಮಾರಾಟ ಮಾಡುವ ಬಗ್ಗೆ ಇಲ್ಲಿದೆ ಕೆಲ ಟಿಪ್ಸ್..!

ಈಗಿನ ಮಹಿಳಾಮಣಿಯರಿಗೆ, ಯುವತಿಯರಿಗೆ ಸೀರೆ ಡ್ರೇಸ್‌ ಬಗ್ಗೆ ಇರುವ ಕ್ರೇಜ್ ಬೇರೆ ಯಾವುದರ ಬಗ್ಗೆಯೂ ಇಲ್ಲ. ಎಷ್ಟು ಬಟ್ಟೆ ಇದ್ರೂ ಸಾಕಾಗೋದಿಲ್ಲ. ವೆರೈಟಿ ವೆರೈಟಿ ಸ್ಟೈಲ್ ಡಿಸೈನ್ ಬಟ್ಟೆಯನ್ನ ಹುಡುಕ್ತಾನೇ ಇರ್ತಾರೆ, ಪರ್ಚೇಸ್ ಮಾಡ್ತಾನೇ ಇರ್ತಾರೆ. ಆದ್ದರಿಂದ ಬಟ್ಟೆಗಿರುವ ಕ್ರೇಜ್ ಯಾವತ್ತೂ ಕಡಿಮೆಯಾಗದ ಕಾರಣ ಬಟ್ಟೆ ವ್ಯಾಪಾರ ಮಾಡೋದ್ರಿಂದ ಉತ್ತಮ ಲಾಭ ಗಳಿಸಬಹುದು....

ಹಬ್ಬಕ್ಕೆ ತಕ್ಕಹಾಗೆ ಉದ್ಯಮ ಮಾಡೋದು ಹೇಗೆ ಗೊತ್ತಾ..?

ಇವತ್ತು ನಾವು ನಿಮಗೆ ಆಯಾ ಹಬ್ಬಕ್ಕೆ ಮಾರಾಟ ಮಾಡಬಹುದಾದ ವಸ್ತುಗಳ ಬಗ್ಗೆ ಅಂದ್ರೆ ಸೀಸನಲ್ ಬ್ಯುಸಿನೆಸ್ ಬಗ್ಗೆ ತಿಳಿಸಿಕೊಡಲಿದ್ದೇವೆ. ಭಾರತದಲ್ಲಿ ಎಲ್ಲಾ ಧರ್ಮದವರು ವಿವಿಧ ರೀತಿಯ ಹಬ್ಬಗಳನ್ನ ಆಚರಣೆ ಮಾಡ್ತಾರೆ. ಮತ್ತು ಆ ಎಲ್ಲಾ ಹಬ್ಬಗಳಲ್ಲೂ ಕೆಲವು ಸಾಮಾನ್ಯ ವಸ್ತುಗಳನ್ನ ಜನ ಕೊಂಡುಕೊಳ್ತಾರೆ. ಅಂಥ ಸಾಮಾನ್ಯ ವಸ್ತುಗಳನ್ನ ಮಾರಾಟ ಮಾಡೋದು ಕೂಡಾ ಒಂದು ಉದ್ಯಮ. ಇವತ್ತು...

ಆಗಸ್ಟ್ 1, 2020ರ ರಾಶಿ ಭವಿಷ್ಯ

ಮೇಷ : ಜ್ವರಾದಿ ಶೀತ ಬಾಧೆಗಳು ಪ್ರಾಯದವರನ್ನು ಕಂಗೆಡಿಸಲಿದೆ. ಅಧಿಕಾರಿ ವರ್ಗದವರಿಗೆ ಉದ್ಯೋಗದಲ್ಲಿ ಭಡ್ತಿ ತಡೆಹಿಡಿದಿತು. ದೇಹಾರೋಗ್ಯದಲ್ಲಿ ಕೊಂಚ ಏರುಪೇರಾಗಿದೆ. ಸಂತಾನ ಯೋಗವಿದೆ. ವೃಷಭ : ಉನ್ನತ ವ್ಯಾಸಂಗಕ್ಕಾಗಿ ಧನ ವಿನಿಯೋಗವಾಗುತ್ತದೆ. ನಿರುದ್ಯೋಗಿಗಳಿಗೆ ಉದ್ಯೋಗ ಲಾಭವಿದೆ. ಗೃಹ ಸಲಕರಣೆಗಳು ಮನೆಯನ್ನು ಅಲಂಕರಿಸಲಿ. ಆದಾಯವು ಉತ್ತಮವಿದ್ದರೂ ಕೌಟುಂಬಿಕ ಖರ್ಚು ವೆಚ್ಚ ಹೆಚ್ಚಲಿದೆ. ಮಿಥುನ : ಮಕ್ಕಳ...

ದುಡ್ಡಿನ ಸಮಸ್ಯೆ ಪರಿಹಾರಬೇಕು ಎಂದಾದರೆ ಈ ದೀಪ ಹಚ್ಚಿ..!

ಎಷ್ಟೇ ದುಡಿದರೂ, ಹಣ ಕೈಯಲ್ಲಿ ನಿಲ್ಲುತ್ತಿಲ್ಲಾ. ದುಡಿದ ದುಡ್ಡು ನೀರಿನಂತೆ ಖರ್ಚಾಗುತ್ತಿದೆ. ಸಾಲ ಸೋಲ ಹೆಚ್ಚಾಗುತ್ತಿದೆ ಅನ್ನೋ ಸಮಸ್ಯೆ ಇದ್ದವರು ಕೆಲ ದೀಪಗಳನ್ನ ಮನೆಯಲ್ಲಿ ಹಚ್ಚಬೇಕು. ಯಾವುದು ಆ ದೀಪ ಅನ್ನೋದರ ಬಗ್ಗೆ ನಾವಿವತ್ತು ತಿಳಿಸಲಿದ್ದೇವೆ. ನಿಮಗೆ ಗುರುಬಲ ಸಿಗಬೇಕು ಎಂದಾದರೆ ಪ್ರತಿ ಗುರುವಾರ ಹತ್ತಿಯನ್ನ ಅರಿಷಿನದ ನೀರಿನಲ್ಲಿ ಹಾಕಿ, ಆ ಬತ್ತಿಯನ್ನ ಒಣಗಿಸಿ, ಅದರಿಂದ...

ಇಂಥ ದಿನದಲ್ಲಿ ಯಾರಿಗೂ ಸಾಲ ನೀಡಬೇಡಿ..

ಕೆಲ ದಿನಗಳಲ್ಲಿ ಕೆಲ ಕೆಲಸಗಳನ್ನ ಮಾಡ್ಬಾರ್ದು ಅನ್ನೋ ಪದ್ಧತಿ ಇದೆ. ಅಂಥದರಲ್ಲಿ ಇಂಥ ದಿನಗಳಲ್ಲಿ ಹಣವನ್ನ, ಕೆಲವು ವಸ್ತುಗಳನ್ನ ಯಾರಿಗೂ ಕೊಡಬಾರದು ಅನ್ನೋ ಪದ್ಧತಿ ಇದೆ. ಯಾವ ದಿನಗಳಲ್ಲಿ ದುಡ್ಡನ್ನ ಬೇರೆಯವರಿಗೆ ನೀಡಬಾರದು ಅನ್ನೋದರ ಬಗ್ಗೆ ತಿಳಿಯೋಣ. ಪ್ರತಿಯೊಂದು ದಿನಕ್ಕೆ ಇಂಥ ನಕ್ಷತ್ರಗಳು ಅನ್ನೋದು ಇರುತ್ತೆ. ಅಂಥ ದಿನದಲ್ಲಿ ನೀವು ಬೇರೆಯವರಿಗೆ ದುಡ್ಡು, ಚಿನ್ನ...

ಮೇ ತಿಂಗಳಲ್ಲಿ ಜನಿಸಿದವರ ಗುಣಲಕ್ಷಣ ಹೀಗಿರುತ್ತೆ ನೋಡಿ..

ಮೇ ತಿಂಗಳಲ್ಲಿ ಜನಿಸಿದವರ ಗುಣಲಕ್ಷಣ ಹೇಗಿರುತ್ತೆ ಅನ್ನೋದನ್ನ ನೋಡೋಣ.. ಮೇ ತಿಂಗಳಲ್ಲಿ ಜನಿಸಿದವರು ಆಕರ್ಷಕ ವ್ಯಕ್ತಿತ್ವದವರಾಗಿರುತ್ತಾರೆ. ಶಾರೀರಿಕವಾಗಿಯೂ ಸುಂದರವಾಗಿರ್ತಾರೆ. https://youtu.be/e0hjF0Zml0g ಇವರು ಭವಿಷ್ಯದ ಬಗ್ಗೆ ಚಿಂತೆ ಮಾಡಲ್ಲ. ಬದಲಾಗಿ ವರ್ತಮಾನವನ್ನ ಎಂಜಾಯ್ ಮಾಡಲು ಇಚ್ಛಿಸುತ್ತಾರೆ. ಇವರು ಭಾವುಕ ವ್ಯಕ್ತಿತ್ವದವರಾಗಿದ್ದರೂ ಕೂಡ ಯಾರೊಂದಿಗೂ ತಮ್ಮ ಭಾವನೆಯನ್ನ ಹಂಚಿಕೊಳ್ಳುವುದಿಲ್ಲ. https://youtu.be/KE-7n6GqPD0 ಇವರು ತಮ್ಮ ಜೀವನವನ್ನು ರಾಯಲ್ ಆಗಿ ಜೀವಿಸೋಕ್ಕೆ ಇಷ್ಟಪಡ್ತಾರೆ. ಇವರಿಗೆ ಟಿಪ್‌ ಟಾಪ್‌...

ಬೆಲ್ಲದಲ್ಲಿರುವ ಆರೋಗ್ಯಕರ ಗುಣಗಳೇನು ಗೊತ್ತಾ..?

ನೀವು ಸಿಹಿ ಪ್ರಿಯರಾಗಿದ್ದರೆ, ಸಕ್ಕರೆಗಿಂತ ಬೆಲ್ಲದ ಸೇವನೆ ಮಾಡುವುದು ಉತ್ತಮ ಅಂತಾ ಕೆಲ ವೈದ್ಯರು ಸಲಹೆ ಕೊಡೋದನ್ನ ನೋಡೀದ್ದೀರಿ. ಯಾಕಂದ್ರೆ ಬೆಲ್ಲದಲ್ಲಿ ಅಪಾರ ಆರೋಗ್ಯಕರ ಗುಣಗಳಿದೆ. ಕಬ್ಬಿನ ಹಾಲಿನಿಂದ ತಯಾರಾಗುವ ಬೆಲ್ಲ, ಹಲವು ಆರೋಗ್ಯ ಸಮಸ್ಯೆಗಳಿಗೆ ರಾಮಬಾಣವಾಗಿದೆ. ಆ ಆರೋಗ್ಯಕರ ಗುಣಗಳೇನು ಅನ್ನೋದನ್ನ ನೋಡೋಣ. ನಿಮಗೆ ಜೀರ್ಣಕ್ರಿಯೆ ಸಮಸ್ಯೆ ಇದ್ದಲ್ಲಿ, ಊಟದ ನಂತರ ಹೊಟ್ಟೆ...
- Advertisement -spot_img

Latest News

ಹೊಸ ವಿಳಾಸಕ್ಕೆ ಗ್ಯಾಸ್ ಕನೆಕ್ಷನ್ – ಇನ್ಮುಂದೆ ಈ ದಾಖಲೆಗಳು ಕಡ್ಡಾಯ!

ಉದ್ಯೋಗ ಬದಲಾವಣೆ ಅಥವಾ ಇನ್ಯಾವುದೇ ಕಾರಣಕ್ಕೆ ಆಗಾಗ್ಗೆ ಮನೆ ಬದಲಾಯಿಸುವುದು ಇಂದಿನ ದಿನಗಳಲ್ಲಿ ಸರ್ವೇಸಾಮಾನ್ಯ. ಆದರೆ ಹೊಸ ಮನೆಗೆ ಹೋದಾಗ ಆಧಾರ್ ಕಾರ್ಡ್‌ನಿಂದ ಹಿಡಿದು ಗ್ಯಾಸ್...
- Advertisement -spot_img