Friday, September 11, 2026

karnataka tv

ಕೂಲಿ ಕೆಲಸ ಮಾಡಿ ಕಾಲೇಜು ಸೇರಿದ ಶಾಂತರಾಮರಿಗೆ ಎಂಎಲ್‌ಸಿ ಭಾಗ್ಯ

ಉತ್ತರಕನ್ನಡ ಜಿಲ್ಲೆಯ ಶಾಂತಾರಾಮ ಸಿದ್ಧಿಯವರಿಗೆ ಎಂಎಲ್‌ಸಿ ಸ್ಥಾನದೊರೆತಿದೆ. ಯಾರು ಈ ಶಾಂತಾರಾಮ ಸಿದ್ಧಿ ಅಂದ್ರಾ.. ಆ ಬಗ್ಗೆ ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ. ಉತ್ತರ ಕನ್ನಡ ಜಿಲ್ಲೆಯ ಸಿದ್ದಿ ಸಮುದಾಯದಲ್ಲಿ ಶಾಂತರಾಮ್ ಸಿದ್ದಿ ಅವರ ಹೆಸರು ದೊಡ್ಡದು. 55 ವರ್ಷ ವಯಸ್ಸನ್ನು ಅರ್ಥಪೂರ್ಣವಾಗಿ ಕಳೆದ ಶಾಂತರಾಮ್ ಸಿದ್ದಿಯವರು ಯಲ್ಲಾಪುರ ತಾಲೂಕಿನ ಹಿತ್ನಳ್ಳಿ ಗ್ರಾಮ ಪಂಚಾಯಿತಿಯ ಪುರ್ಲೆ...

ಜುಲೈ 24, 2020ರ ರಾಶಿ ಭವಿಷ್ಯ

ಮೇಷ: ದೂರ ಪ್ರಯಾಣದಲ್ಲಿ ವಾಹನ ಸಮಸ್ಯೆಯಿಂದ ಖರ್ಚು ಹೆಚ್ಚಲಿದೆ. ನ್ಯಾಯಾಲಯದ ವಿವಾದ ರಾಜಿಯಲ್ಲಿ ಮುಕ್ತಾಯಗೊಳ್ಳಲಿದೆ. ಗೃಹೋಪಕರಗಳ ಖರೀದಿಯಿಂದ ಖರ್ಚು ತರಲಿದೆ. ವೃಷಭ: ವ್ಯಾಪಾರೋದ್ಯಮದಲ್ಲಿ ಹೆಚ್ಚು ಲಾಭ ಗಳಿಕೆ ಇದೆ. ಮಕ್ಕಳ ವಿದ್ಯಾಭ್ಯಾಸದಲ್ಲಿ ಅಭಿವೃದ್ಧಿ ತೋರಿಬಂದೀತು. ನಿರೀಕ್ಷೆಗೆ ಮೀರಿದ ಬಂಧುಗಳ ಸಹಾಯ ನಿಮಗೆ ಬೆನ್ನೆಲುಬಾಗಲಿದೆ. ದುಡುಕಿನಿಂದ ಕಾರ್ಯಹಾನಿ. ಮಿಥುನ: ರಾಜಕೀಯದಲ್ಲಿ ನಿಮ್ಮ ಚಂತನೆ ವಿಫಲವಾದೀತು. ಆಕಸ್ಮಿಕ ಧನಾಗಮನವಿದ್ದು, ಕ್ಲೇಷ...

ಸೆಪ್ಟೆಂಬರ್‌ ತಿಂಗಳಲ್ಲಿ ಹುಟ್ಟಿದವರ ಗುಣ ಸ್ವಭಾವ ಹೀಗಿರತ್ತೆ ನೋಡಿ..!

ಸೆಪ್ಟೆಂಬರ್‌ನಲ್ಲಿ ಜನಿಸಿದವರು ಕೋಮಲ ಸ್ವಭಾವದವರಾಗಿರುತ್ತಾರೆ. ಇವರು ಹೆಚ್ಚಾಗಿ ಬೇರೆಯವರಿಗಿಂತ ತಮ್ಮನ್ನು ತಾವು ಪ್ರೀತಿಸುತ್ತಾರೆ. ಇವರು ಮನಸ್ಸಿನಿಂದ ಉದಾರವಾಗಿದ್ದರೂ ಕೂಡ ಎಲ್ಲರೆದರು ತಾವು ಕಠೋರ ಮನಸ್ಸಿನವರು ಎಂದು ತೋರಿಸಿಕೊಳ್ಳುತ್ತಾರೆ. https://youtu.be/4Ewpv7mW8y8 ಬೇರೆಯವರಿಗೆ ಸಹಾಯ ಮಾಡುವ ಮನಸ್ಸುಳ್ಳ ಇವರು ಬೇರೆಯವರಿಂದ ತಮ್ಮ ಕೆಲಸ ಹೇಗೆ ಮಾಡಿಸಿಕೊಳ್ಳಬೇಕು ಎನ್ನುವುದನ್ನು ಕೂಡಾ ಚೆನ್ನಾಗಿ ತಿಳಿದಿರುತ್ತಾರೆ. ಇನ್ನು ಹಿಡಿದ ಕೆಲಸ ಮಾಡಿ ಮುಗಿಸುವ ತನಕ ಇವರಿಗೆ ಸಮಾಧಾನವಿರುವುದಿಲ್ಲ. ಕಷ್ಟದ...

ಉದ್ಯಮ ಆರಂಭಿಸುವವರಿಗೆ ಕೆಲ ಟಿಪ್ಸ್: ಪಾರ್ಟ್ 3

ಮೊಬೈಲ್ ಶಾಪ್ : ಈಗಂತೂ ಜನ ವರ್ಷಕ್ಕೊಮ್ಮೆ ಮೊಬೈಲ್ ಪರ್ಚೇಸ್ ಮಾಡ್ತಾನೆ ಇರ್ತಾರೆ. ಮಾರುಕಟ್ಟೆಯಲ್ಲೂ ಅದಕ್ಕೆ ತಕ್ಕಂತೆ ಹಲವಾರು ಕಂಪನಿಗಳು ವಿವಿಧ ತರಹದ ಮೊಬೈಲ್ ರಿಲೀಸ್ ಮಾಡತ್ತೆ. ಹಾಗಾಗಿ ಮೊಬೈಲ್ ಶಾಪ್ ತೆರೆಯಬಹುದು. ಇನ್ನು ನಮ್ಮ ಜೀವನದ ಭಾಗವಾಗಿ ಹೋಗಿರುವ ಮೊಬೈಲ್‌ಗೆ ಏನಾದ್ರೂ ಸಮಸ್ಯೆ ಆದ್ರೆ, ತಕ್ಷಣ ಅದನ್ನ ರಿಪೇರಿ ಮಾಡ್ಸೋಕ್ಕೆ ಓಡ್ತೀವಿ....

ರಾಜ್ಯದಲ್ಲಿ 4,764 ಮಂದಿಗೆ ಕೊರೊನಾ ಪಾಸಿಟಿವ್, ಬೆಂಗಳೂರಿನಲ್ಲಿ 2050 ಕೇಸ್..!

ರಾಜ್ಯದಲ್ಲಿಂದು 4,764 ಮಂದಿಗೆ ಕೊರೊನಾ ಸೋಂಕುತಗುಲಿದ್ದು, ಬೆಂಗಳೂರಿನಲ್ಲಿ 2050 ಕೊರೊನಾ ಪಾಸಿಟಿವ್ ಕೇಸ್ ಕಾಣಿಸಿಕೊಂಡಿದೆ. ಅಲ್ಲದೇ, 55 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. https://youtu.be/JOi1Qvy64zs ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 1,518ಕ್ಕೇರಿದೆ. ಅಲ್ಲದೇ ರಾಜ್ಯದಲ್ಲಿ 75, 833 ಕೊರೊನಾ ಸೋಂಕಿತರ ಸಂಖ್ಯೆ ಏರಿಕೆಯಾಗಿದೆ. ಇಷ್ಟೇ ಅಲ್ಲದೇ, ಬೆಂಗಳೂರಿನಲ್ಲಿ 1,780 ಗುಣಮುಖರಾಗಿದ್ದಾರೆ. https://youtu.be/HTdVTm_hrQg ಇನ್ನು ಈ ಬಗ್ಗೆ ಟ್ವೀಟ್ ಮಾಡಿರುವ ಸಚಿವ ಡಾ.ಕೆ.ಸುಧಾಕರ್,...

ಉದ್ಯಮ ಶುರು ಮಾಡುವವರಿಗೆ ಕೆಲ ಟಿಪ್ಸ್: ಪಾರ್ಟ್‌-2

ಕಾರ್ ವಾಷಿಂಗ್ ಸರ್ವಿಸ್: ಕಾರ್ ವಾಷಿಂಗ್ ಸರ್ವಿಸ್ ಶುರುಮಾಡಿದ್ರೆ ನೀವು ಇದರ ಜೊತೆ ಕಾರ್ ವಾಶ್, ಟ್ರಕ್ ವಾಶ್, ಬೈಕ್ ವಾಶ್ ಮಾಡಬಹುದು. ಕಾರ್ ವಾಷಿಂಗ್ ವರ್ಕ್‌ಶಾಪ್ ತೆರೆದು ಈ ಕೆಲಸ ಶುರು ಮಾಡಬಹುದು. ಮಾರುಕಟ್ಟೆಯಲ್ಲಿ, ಪೆಟ್ರೋಲ್ ಬಂಕ್ ಬಳಿ ಕಾರ್ ವಾಷಿಂಗ್ ವರ್ಕ್‌ಶಾಪ್ ಓಪೆನ್ ಮಾಡಬಹುದು. ಡ್ರೈವಿಂಗ್ ಸ್ಕೂಲ್: ನೀವು ಕಾರ್, ಬೈಕ್, ಸ್ಕೂಟಿ...

ಕೋವಿಡ್ 19ನಿಂದ ಗುಣಮುಖರಾದ ಸುಮಲತಾ ಅಂಬರೀಷ್, ಹೇಳಿದ್ದೇನು..?

ಮಂಡ್ಯ ಸಂಸದೆ ಸುಮಲತಾ ಅಂಬರೀಷ್‌ಗೆ ಕೋರೋನಾ ಬಂದಿದ್ದು, ಈ ಬಗ್ಗೆ ಚಿಕಿತ್ಸೆ ಪಡೆದು ಸದ್ಯ ಸುಮಲತಾ ಸಂಪೂರ್ಣ ಗುಣಮುಖರಾಗಿದ್ದಾರೆ. ಈ ಬಗ್ಗೆ ಫೇಸ್‌ಬುಕ್ ಖಾತೆಯಲ್ಲಿ ಬರೆದುಕೊಂಡಿರುವ ಸುಮಲತಾ ಅಂಬರೀಷ್, ನಿಮ್ಮೆಲ್ಲರ ಪ್ರಾರ್ಥನೆ, ಹಾರೈಕೆಯಿಂದ ಮೂರು ವಾರಗಳ ಕಡ್ಡಾಯ ಕ್ವಾರಂಟೈನ್‍ ಮುಗಿಸಿ, ಕೊವಿಡ್ ನಿಂದ ಸಂಪೂರ್ಣವಾಗಿ ಗುಣಮುಖಳಾಗಿದ್ದು, ಪರೀಕ್ಷೆಯ ನಂತರ ನಾನೀಗ ಕೋವಿಡ್19 ನೆಗೆಟಿವ್ ಎಂದು...

ಶಿಕ್ಷಕರ ದಿನದಂದು ಆರಂಭವಾಗಲಿದೆ ಈ ಶಾಲೆ..?!

ಸದ್ಯ ದೇಶದೆಲ್ಲೆಡೆ ಕೊರೊನಾ ಆರ್ಭಟ ಜೋರಾಗಿದೆ. ಕೆಲ ರಾಜ್ಯಗಳಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಲಕ್ಷ ದಾಟಿದೆ. ಅಂತೆಯೇ ಹಲವರು ಗುಣಮುಖರಾಗಿ ಹೊರಬಂದಿದ್ದಾರೆ ಕೂಡ. ಆದ್ರೆ ಈಗ ಎಲ್ಲೆಡೆ ಶಾಲೆ ಯಾವಾಗ ಶುರು ಮಾಡಬೇಕು ಅನ್ನೋದರ ಬಗ್ಗೆ ಚಿಂತೆಯಾಗಿದ್ದು, ಪೋಷಕರು ಮಕ್ಕಳನ್ನ ಶಾಲೆಗೆ ಕಳುಹಿಸಲು ಭಯ ಪಟುತ್ತಿದ್ದಾರೆ. ಫೀಸ್ ಹೋದ್ರೆ ಹೋಗಲಿ, ಮಕ್ಕಳು ಮುಖ್ಯ, ಅವರ...

ಜುಲೈ 23, 2020ರ ರಾಶಿ ಭವಿಷ್ಯ

ಮೇಷ: ವ್ಯಾಪಾರ ವ್ಯವಹಾರಗಳಲ್ಲಿ ಸಾಧಾರಣ ಧನಲಾಭವಿದೆ. ಸ್ತ್ರೀ ಸಂಬಂಧಿ ಚಿಂತೆಯೂ ಆಗಾಗ ಬಾಧಿಸಲಿದೆ. ಹಿರಿಯರಿಗೆ ಪುಣ್ಯಕ್ಷೇತ್ರದ ದರ್ಶನ ಭಾಗ್ಯವಿದೆ. ಮಿತ್ರರ ಅಸಹಕಾರದಿಂದ ಬೇಸರವಾದೀತು. ವೃಷಭ: ಆದಾಯಕ್ಕಿಂತ ಹೆಚ್ಚಿನ ಖರ್ಚು ಉಂಟಾದೀತು. ಕೃಷಿ ಕಾರ್ಯಕ್ಕಾಗಿ ಹೆಚ್ಚಿನ ಖರ್ಚು ಮಾಡುವುದು ಹಿತಕರವಲ್ಲಾ. ವಿದ್ಯಾರ್ಥಿಗಳು ಶ್ರಮ ವಹಿಸಿ ಅಭ್ಯಸಿಸಿದರೆ ಮಾತ್ರ ಯಶಸ್ಸು ಕಟ್ಟಿಟ್ಟ ಬುತ್ತಿಯಾದೀತು. ಮಿಥುನ: ಕೋರ್ಟು ಕಚೇರಿ...

80ರ ದಶಕದ ಎಲ್ಲರ ನೆಚ್ಚಿನ ಸವಾರಿ ಬಜಾಜ್ ಚೇತಕ್ ಬಗ್ಗೆ ಕೆಲ ಇಂಟ್ರೆಸ್ಟಿಂಗ್ ಸಂಗತಿಗಳು..!

ಈಗಿನ ಕಾಲದ ಹುಡುಗರು ಲಕ್ಷ ಲಕ್ಷ ರೂಪಾಯಿಯ ಬೈಕ್ ಸ್ಕೂಟಿ ಖರೀದಿ ಮಾಡಿ, ಜುಮ್ ಅಂತಾ ಮೆರಿತಾರೆ. ಅದಕ್ಕೆ ತಕ್ಕಂತೆ ಮಾರುಕಟ್ಟೆಯಲ್ಲಿ ವೆರೈಟಿ ವೆರೈಟಿ ಕಂಪನಿಗಳು ವಿಧ ವಿಧದ ಸ್ಕೂಟಿ, ಬೈಕ್‌ಗಳನ್ನ ಬಿಡುಗಡೆ ಮಾಡ್ತಿದೆ. ಸಾವಿರ, ಲಕ್ಷ ಕೋಟಿಯ ತನಕ ಬೈಕ್‌ಗಳನ್ನ ನೋಡ್ತೀವಿ. ಆದ್ರೆ 80ರ ದಶಕದಲ್ಲಿ ಎಲ್ಲರೂ ಇಷ್ಟ ಪಟ್ಟ, ಆ ಸ್ಕೂಟರ್...
- Advertisement -spot_img

Latest News

Recipe: ಮನೆಯಲ್ಲೇ ತಯಾರಿಸಿ ಪ್ರೋಟೀನ್ ಭರಿತವಾದ ಬೀಟರೂಟ್ ಟಿಕ್ಕಿ ಚಾಟ್ ರೆಸಿಪಿ

Recipe: ಬೇಕಾಗುವ ಸಾಮಗ್ರಿ: ಬೀಟ್‌ರೂಟ್ ತುರಿ, ಬೇಯಿಸಿದ ಬಟಾಣಿ, ಆಲೂಗಡ್ಡೆ, ಸೋಯಾ ಚಂಕ್ಸ್, ಸ್ಪ್ರೌಟ್ಸ್, ಉಪ್ಪು, ಚಾಟ್ ಮಸಾಲೆ, ಕೊತ್ತೊಂಬರಿ ಸೊಪ್ಪು, ಶುಂಠಿ- ಬೆಳ್ಳುಳ್ಳಿ ಪೆಸ್ಟ್,...
- Advertisement -spot_img