Friday, September 11, 2026

karnataka tv

ಜುಲೈ 13, 2020 ರಾಶಿ ಭವಿಷ್ಯ

ಮೇಷ: ಉದ್ಯೋಗ ಗೃಹ ಕೆಲಸಗಳಲ್ಲಿ ತೊಂದರೆ ಕಂಡು ಬಂದರೂ, ಲಾಭಸ್ಥಾನದ ರಾಹು ಲಾಭದಾಯಕನಾದಾನು. ಕುಜನು ಅನುಕೂಲನಾಗಿದ್ದು, ಪರಿಹಾರ ದೊರೆತು, ಉದ್ದೇಶಿತ ಕಾರ್ಯವು ನೆರವೇರಿ ಸಮಾಧಾನವಾದೀತು. ವೃಷಭ: ಆರ್ಥಿಕವಾಗಿ ಆಗಾಗ ಸಮಸ್ಯೆಗಳು ಕಂಡು ಬರಲಿದೆ. ಉದ್ಯೋಗಿಗಳಿಗೆ ಪರಸ್ಥಾನವಾಸದ ಸಂಚಾರವಿದೆ. ಆರ್ಥಿಕ ಸಂಕಷ್ಟಗಳು ಕಡಿಮೆಯಾಗಲಿದೆ. ಸುಳ್ಳು ಆಪಾದನೆಗೆ ಗುರಿಯಾಗುವ ಸಂದರ್ಭವೂ ಇರುತ್ತದೆ. ಮಿಥುನ: ವಾಹನ ಸಂಚಾರ ಬೆಂಕಿ...

ಜುಲೈ 12, 2020ರ ರಾಶಿ ಭವಿಷ್ಯ

ಮೇಷ: ನಿಮ್ಮ ಮನೋಬಲವು ನಿಮ್ಮನ್ನು ಎಲ್ಲಾ ರೀತಿಯಲ್ಲಿ ಮುನ್ನಡೆಸಲಿದೆ. ಕಾರ್ಯಕ್ಷೇತ್ರದಲ್ಲಿ ಕಾರ್ಯದ ಒತ್ತಡದಿಂದ ಕೋಪತಾಪಗಳು ಹೆಚ್ಚಲಿದೆ. ಕೌಟುಂಬಿಕವಾಗಿ ಅಸಮಾಧಾನದ ವಾತಾವರಣದಿಂದ ಬೇಸರವಾಗಲಿದೆ. ವೃಷಭ: ವೈವಾಹಿಕ ಪ್ರಸ್ತಾಪಗಳು ಕಂಕಣಕ್ಕೆ ಪೂರಕವಾಗಲಿದೆ. ವೃಥಾ ಮಾನಾಪಮಾನಗಳಿಗೆ ಬಲಿಯಾಗದಂತೆ ಜಾಗೃತೆವಹಿಸಿ. ರಾಜಕೀಯ ಕ್ಷೇತ್ರದವರಿಗೆ ಮುನ್ನಡೆ ಇರುತ್ತದೆ. ವಿದ್ಯಾರ್ಥಿಗಳು ಆಗಾಗ ಉದಾಸೀನತೆ ಮಾಡಿಯಾರು. ಮಿಥುನ : ಆರ್ಥಿಕವಾಗಿ ಅತೀ ಹೆಚ್ಚಿನ ಜಾಗೃತೆ...

ಕಿಚ್ಚ ಸುದೀಪ್ ರ ಫ್ಯಾಂಟಮ್ ಸಿನಿಮಾಗೆ ಮತ್ತೆ ಅಡ್ಡಿ..!

wwwkarnatakatv.net : ಕಿಚ್ಚ ಸುದೀಪ್ ನಟನೆಯ ಮೋಸ್ಟ್ ಅವೇಯ್ಟೆಡ್ ಸಿನಿಮಾ ಫ್ಯಾಂಟಮ್.. ಕಿಚ್ಚನ ಯಾವುದೇ ಸಿನಿಮಾ ಆಗ್ಲೀ ಅನೌನ್ಸ್ ಆದ ದಿನದಿಂದ್ಲೇ ಒಂದು ರೀತಿಯ ಹವಾ ಸೃಷ್ಟಿಸಿಬಿಡುತ್ವೆ.. ಅದೇ ರೀತಿ ಫ್ಯಾಂಟಮ್ ಸಿನಿಮಾ ಕೂಡ, ಲಾಂಚ್ ಆದ ದಿನದಿಂದ್ಲೂ ಒಂದಲ್ಲಾ ಒಂದು ವಿಶೇಷತೆಗಳಿಂದಾಗಿ ಸದ್ದು ಮಾಡ್ತಾನೇ ಇದೆ.. ಅನೂಪ್ ಭಂಡಾರಿ ಅವರ ನಿರ್ದೇಶನದಲ್ಲಿ ಮೂಡಿಬರ್ತಿರುವ...

‘ತುತ್ತು ಸಿಕ್ಕರೂ ಪ್ರಾಮಾಣಿಕವಾಗಿ ದುಡಿದು ಗಳಿಸಬೇಕು. ಇನ್ನು ಯಾರೇ ಅನಾಮಿಕರು ಬಂದರೂ ನಂಬೋದಿಲ್ಲ’

ನವರಸ ನಾಯಕ ಜಗ್ಗೇಶ್ ತಮ್ಮ ಟ್ವಿಟರ್‌ನಲ್ಲಿ ಇನ್ನು ಮುಂದೆ ಅಪರಿಚಿತರು ಬಂದ್ರೆ ಸಹಾಯ ಮಾಡೋದಿಲ್ಲ ಎಂದು ಬರೆದುಕೊಂಡಿದ್ದು, ಹೀಗೆ ಬರೆಯಲು ಕಾರಣ ಡ್ರೋಣ್ ಪ್ರತಾಪ್. ಹೌದು, ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ನೆಟ್ಕಲ್ ಗ್ರಾಮದ ನಿವಾಸಿ 22 ವರ್ಷದ ಡ್ರೋಣ್ ಪ್ರತಾಪ್ ಎರಡು ವರ್ಷದಿಂದ ಎಲ್ಲೆಡೆ ಸಖತ್ ಫೇಮಸ್ ಆಗಿ, ದೇಶ ವಿದೇಶಗಳನ್ನ ಸುತ್ತಿ ಕೊನೆಗೆ...

ಡ್ರೋಣ್ ಪ್ರತಾಪ್ ಹೇಳಿದ್ದೆಲ್ಲಾ ಸುಳ್ಳಾ..? ತನಿಖಾ ವರದಿ ಹೇಳಿದ್ದೇನು..?

2 ವರ್ಷದ ಹಿಂದೆ ಡ್ರೋನ್ ಬಾಯ್ ಎಂದು ಪ್ರಪಂಚದಾದ್ಯಂತ ಗುರುತಿಸಿಕೊಂಡಿದ್ದ ಮಂಡ್ಯದ ಹುಡುಗ ಪ್ರತಾಪ್ ಮಾಡಿದ ಸಾಧನೆ ಸುಳ್ಳು ಎನ್ನಲಾಗುತ್ತಿದೆ. ಡ್ರೋಣ್ ಪ್ರತಾಪ್, ಮಾಡರ್ನ್ ಡ್ರೋಣಾಚಾರ್ಯ ಅಂತೆಲ್ಲಾ ಬಿರುದು ಗಿಟ್ಟಿಸಿಕೊಂಡಿದ್ದ ಪ್ರತಾಪ್ ಎರಡು ವರ್ಷಗಳಿಂದ ಎಲ್ಲರಿಗೂ ಚಿರಪರಿಚಿತ. ಮಾಧ್ಯಮದಲ್ಲಿ, ಸಾಮಾಜಿಕ ಜಾಲತಾಣದಲ್ಲಿ ಈತನ ಸಾಧನೆ ಬಗ್ಗೆ ಎಲ್ಲರೂ ಇಲ್ಲಿಯತನಕ ಮೆಚ್ಚುಗೆ ವ್ಯಕ್ತಪಡಿಸಿದ್ದರು. ಆದ್ರೆ...

ಮಸ್ಕ್‌ಮೆಲನ್ ಹಣ್ಣು ತಿನ್ನೋದ್ರಿಂದ ಆರೋಗ್ಯಕ್ಕಾಗುವ ಲಾಭಗಳೇನು..?

ಮಸ್ಕ್‌ಮೆಲನ್ ಅಂದ್ರೆ ಕರ್ಬೂಜ ಹಣ್ಣು.. ಬೇಸಿಗೆಯಲ್ಲಿ ಕಲ್ಲಂಗಡಿ, ಬಾಳೆಹಣ್ಣು, ದ್ರಾಕ್ಷಿ ಎಷ್ಟು ದೇಹಕ್ಕೆ ತಂಪು ನೀಡುವ ಕೆಲಸ ಮಾಡುತ್ತದೋ ಅಷ್ಟೇ ತಂಪನ್ನ ದೇಹಕ್ಕೆ ನೀಡುವ ಕೆಲಸ ಕರ್ಬೂಜ ಹಣ್ಣು ಕೂಡ ಮಾಡುತ್ತದೆ. ಇದರ ಜ್ಯೂಸ್, ಮಿಲ್ಕ್ ಶೇಕ್, ಐಸ್‌ ಕ್ರೀಮ್ ಸಖತ್ ಟೇಸ್ಟಿಯಾಗಿರುತ್ತದೆ. ಹಾಗಾದ್ರೆ ಬನ್ನಿ ರುಚಿಕರ ಮತ್ತು ಆರೋಗ್ಯಕರ ಅಂಶವನ್ನು ಹೊಂದಿದ ಮಸ್ಕ್‌ಮೆಲನ್ ಹಣ್ಣಿನ...

ವೃಶ್ಚಿಕ ರಾಶಿಯ ಗುಣಲಕ್ಷಣಗಳು ಹೀಗಿವೆ ನೋಡಿ..

ಇಂದು ನಾವು ವೃಶ್ಚಿಕ ರಾಶಿಯವರ ಗುಣ ಲಕ್ಷಣ ನೋಡೋಣ ಬನ್ನಿ.. ವೃಶ್ಚಿಕ ರಾಶಿಯವರು ಪರಿಶ್ರಮಿಗಳಾಗಿದ್ದು, ಇವರು ಮಾಡುವ ಕೆಲಸಕ್ಕೆ ಯಾರೂ ಅಡ್ಡಬರಬಾರದು, ಹಸ್ತಕ್ಷೇಪ ಮಾಡಬಾರದೆಂಬ ಸ್ವಭಾವ ಇವರದ್ದಾಗಿರುತ್ತದೆ. ಸುಂದರ ವ್ಯಕ್ತಿತ್ವ ಹೊಂದಿದ ಇವರು, ಹಠ ಸ್ವಭಾವದವರಾಗಿರುತ್ತಾರೆ. ಸ್ವಾಭಿಮಾನಿಗಳಾಗಿರುತ್ತಾರೆ. https://youtu.be/S7WeOqhbAXg ಕೊಟ್ಟ ಕೆಲಸವನ್ನ ಉತ್ತಮವಾಗಿ ನಿಭಾಯಿಸುವಲ್ಲಿ ಈ ರಾಶಿಯವರು ನಿಪುಣರಾಗಿರುತ್ತಾರೆ. ಈ ರಾಶಿಯವರು ಸ್ವಭಾವದಲ್ಲಿ ಸಿಟ್ಟಿನ ಗುಣದವರಾಗಿರುತ್ತಾರೆ. ಇದರಿಂದ...

ಜುಲೈ 11, 2020ರ ರಾಶಿ ಭವಿಷ್ಯ

ಮೇಷ: ನೆರೆ ಹೊರೆಯವರಿಂದ ಅನಾವಶ್ಯಕವಾಗಿ ನಿಷ್ಠುರಕ್ಕೆ ಕಾರಣರಾಗದಿರಿ. ಹಿರಿಯರ ದೇಹಾರೋಗ್ಯದ ಬಗ್ಗೆ ಹೆಚ್ಚಿನ ಗಮನ ಹರಿಸಿ. ವಿದ್ಯಾರ್ಥಿಗಳು ತಮ್ಮ ಪ್ರಯತ್ನ ಬಲಕ್ಕೆ ಒತ್ತು ನೀಡುವುದು ಅಗತ್ಯವಿರುತ್ತದೆ. ವೃಷಭ: ಆಗಾಗ ವೃತ್ತಿರಂಗದಲ್ಲಿ ಅಡಚಣೆ ಕಂಡುಬಂದರೂ ಕಾರ್ಯಸಾಧನೆ ನಿಶ್ಚಿತ. ದಾಯಾದಿಗಳ ಸಹಕಾರದ ಅಚ್ಚರಿ ತಂದೀತು. ಸರ್ಕಾರಿ ಅಧಿಕಾರಿ ವರ್ಗದವರಿಗೆ ಶುಭ ಸಮಾಚಾರವಿದೆ. ದೇಹಾರೋಗ್ಯದಲ್ಲಿ ಜಾಗೃತೆ. ಮಿಥುನ :...

ಸದ್ಯಕ್ಕೆ ಉಪಯೋಗವಾಗುವ ಉದ್ಯಮಗಳಿವು:ಇದನ್ನ ಆರಂಭಿಸುವ ಬಗ್ಗೆ ಇಲ್ಲಿದೆ ಮಾಹಿತಿ..!

ಕೊರೊನಾ ಮಹಾಮಾರಿಯ ಅಟ್ಟಹಾಸ ದಿನದಿಂದ ದಿನಕ್ಕೆ ಹೆಚ್ಚಾಗ್ತಾ ಹೋಗ್ತಿದೆ. ಈ ರೋಗದಿಂದ ಬಚಾವಾಗೋದಕ್ಕೆ ಜನ ಪಡ್ತಾ ಇರೋ ಪಾಡು ಅಷ್ಟಿಷ್ಟಲ್ಲ. ಮಾಸ್ಕ್, ಸ್ಯಾನಿಟೈಸರ್ ಬಳಸುವವರ ಸಂಖ್ಯೆ ಜಾಸ್ತಿನೇ ಇದೆ. ಇದನ್ನ ಅವಕಾಶವಾಗಿ ತೆಗೆದುಕೊಂಡ ಕೆಲ ಜನ ಮಾಸ್ಕ್ ಸ್ಯಾನಿಟೈಸರ್ ರೆಡಿ ಮಾಡಿ ಒಳ್ಳೆ ಲಾಭ ಗಳಿಸಿಕೊಂಡಿದ್ದಾರೆ. ಇದರಂತೆ ನೀವು ಕೂಡ ಮಾಸ್ಕ್, ಸ್ಯಾನಿಟೈಸರ್...

ಕೊನೆಗೂ ಪೊಲೀಸರ ಗುಂಡಿಗೆ ಬಲಿಯಾದ ಕುಖ್ಯಾತ ರೌಡಿ ವಿಕಾಸ್ ದುಬೆ..!

ಉತ್ತರಪ್ರದೇಶದ ಪೊಲೀಸರು ಕುಖ್ಯಾತ ರೌಡಿ ವಿಕಾಸ್ ದುಬೆಯನ್ನು ಇಷ್ಟು ದಿನ ಹರಸಾಹಸ ಪಟ್ಟಿದ್ದು, ನಿನ್ನೆ ತಾನೇ ಆತನನ್ನು ಪೊಲೀಸರು ಬಂಧಿಸಿದ್ದರು. ಆದ್ರೆ ಇಂದು ಆತನನ್ನು ಎನ್‌ಕೌಂಟರ್ ಮಾಡಲಾಗಿದೆ. ವಿಕಾಸ್‌ದುಬೆಯನ್ನು ಬಂಧಿಸಿ ಉತ್ತರಪ್ರದೇಶದ ಕಾನ್ಪುರ್‌ಗೆ ಕರೆದೊಯ್ಯುತ್ತಿದ್ದ ವೇಳೆ ಕಾರು ಪಲ್ಟಿಯಾಗಿದೆ. ಈ ವೇಳೆ ಪೊಲೀಸರ ಬಳಿ ಇದ್ದ ಗನ್ ಕಸಿದು ಪರಾರಿಯಾಗಲು ವಿಕಾಸ್ ದುಬೆ ಯತ್ನಿಸಿದ್ದಾನೆ. https://youtu.be/FPndHSnKEP4 ಈ...
- Advertisement -spot_img

Latest News

Life Lessons: ನಾವು 5 ಖರ್ಚು ವೆಚ್ಚಗಳನ್ನು ಕಡಿಮೆ ಮಾಡಿದ್ರೆ ಆರ್ಥಿಕವಾಗಿ ಸಬಲರಾಗೋದು ಖಚಿತ

Life Lessons: ಇಂದಿನ ದಿನಗಳಲ್ಲಿ ಮುಂಚೆಗಿಂತಲೂ ಹೆಚ್ಚಿನ ಸಂಬಳವಿದೆ. ಅದೇ ರೀತಿ ಹಣದುಬ್ಬರವೂ ಹೆಚ್ಚಾಗಿದೆ. ಆದರೂ ಕೂಡ ಹೂಡಿಕೆ ಆಯ್ಕೆಗಳು ಕೂಡ ಹೆಚ್ಚಾಗಿದೆ. ಆದರೂ ಕೂಡ...
- Advertisement -spot_img