Friday, September 11, 2026

karnataka tv

ಪದವಿ ಪರೀಕ್ಷೆ ನಡೆಸಲು ಯುಜಿಸಿ ಹೊಸ ಗೈಡ್ ಲೈನ್ಸ್

ಕರ್ನಾಟಕ ಟಿವಿ : ಪದವಿ ವಿದ್ಯಾರ್ಥಿಗಳ ಪರೀಕ್ಷೆ ದೇಶಾದ್ಯಂತ ಯುಜಿಸಿಗೆ ಭಾರೀ ಕಸಿವಿಸಿ ಮಾಡಿದೆ. ಯುಜಿಸಿ ಈ ಮೊದಲು ಕಡ್ಡಾಯ ಪರೀಕ್ಷೆಗೆ ಆದೇಶ ಮಾಡಿ ಆಕ್ರೋಶಕ್ಕೆ ತುತ್ತಾಗಿತ್ತು.. ಸ್ಟೂಡೆಂಟ್ಸ್ ಲೈವ್ ಮ್ಯಾಟರ್, ಪ್ರಮೋಟ್ ಫೈನಲ್ ಇಯರ್ ಸ್ಟುಡೆಂಟ್ಸ್ ಅನ್ನುವ ಹ್ಯಾಷ್ ಟ್ಯಾಗ್ ಮೂಲಕ ಅಭಿಯಾನ ಕೈಗೊಂಡಿದ್ರು.. ಇದೀಗ ಯುಜಿಸಿ ಹೊಸದಾಗಿ ಸುತ್ತೋಲೆ ಹೊರಡಿಸಿದ್ದು ಸೆಪ್ಟಂಬರ್ ವೇಳೆಗೆ ಪರೀಕ್ಷೆ ನಡೆಸುವಂತೆ ಸೂಚಿಸಿದೆ....

ಕುವೈತ್ ಖಾಲಿ ಮಾಡಬೇಕಿದೆ 8 ಲಕ್ಷ ಭಾರತೀಯರು

ಕರ್ನಾಟಕ ಟಿವಿ : ಇನ್ನು ಕುವೈತ್ ನಿಂದ ವಲಸಿಗರನ್ನ ಹೊರಹಾಕುವ ಪ್ರಕ್ರಿಯೆಗೆ ಅಂತಿಮ ಮುದ್ರೆ ದೊರಕಿದೆ. ನಿನ್ನೆ ಈ ಮಸೂದೆಗೆ ಒಂದು ಕಮಿಟಿ ಅನುಮತಿಯನ್ನ ನೀಡಬೇಕಿತ್ತು, ಅಂದು ಕಮಿಟಿ ಅನುಮತಿ ನೀಡಿದ್ದು ಹೊಸ ಕಾಯ್ದೆಯ ಪ್ರಕಾರ ಸುಮಾರು 8 ಲಕ್ಷ ಭಾರತೀಯರು ಕುವೈತ್ ತೊರೆಯ ಬೇಕಿದೆ.. 45 ಲಕ್ಷ ಕುವೈತ್ ಜನಸಂಖ್ಯೆಯಲ್ಲಿ 30 % ಮಾತ್ರ ಮೂಲ ನಿವಾಸಿಗಳು...

ಅನಿಲ ದುರಂತ ಸಂಬಂಭವಿಸಿದ ಸಂಸ್ಥೆ ಮುಚ್ಚಲು ವರದಿ

ಕರ್ನಾಟಕ ಟಿವಿ : ಆಂಧ್ರಪ್ರದೇಶದ ವಿಶಾಖಪಟ್ಟಣ್ಣಂ ಎಲ್ ಜಿ ಪಾಲಿಮರ್ಸ್ ನಲ್ಲಿ ಅನಿಲ ದುರಂತ ಸಂಬಂಧ ಇದೀಗ ತನಿಖಾ ಸಮಿತಿ ವರದಿ ನೀಡಿದ್ದು. ಎಲ್ ಜಿ ಪಾಲಿಮರ್ಸ್ ಸಂಸ್ಥೆ ಮುಚ್ಚುವುದು ಸೇರಿ ನಿರ್ದೇಶಕರ ವಿರುದ್ಧ ಎಫ್ ಐಆರ್ ದಾಖಲಿಸುವಂತೆ ಸರ್ಕಾರಕ್ಕೆ ಶಿಫಾರಸು ಮಾಡಿದೆ.. ಈ ಅನಿಲ ದುರಂತದಲ್ಲಿ 12 ಮಂದು ಸಾವನ್ನಪ್ಪಿದ್ರು.. ನ್ಯಾಷನಲ್ ಡೆಸ್ಕ್, ಕರ್ನಾಟಕ ಟಿವಿ, ನೀವೂ ಚೀನಾ...

ಕೊರೊನಾ ಲಸಿಕೆ ಬಗ್ಗೆ ಹೆಚ್ಚಾದ ಕುತೂಹಲ

ಕರ್ನಾಟಕ ಟಿವಿ : ಭಾರತ್ ಬಯೋಟೆಕ್ ಸಂಸ್ಥೆಯ ಕೊರೊನಾ ಲಸಿಕೆ ಸೋಮವಾರದದಿಂದ ಸೋಂಕಿತರ ಮೇಲೆ ಪ್ರಯೋಗ ಪ್ರಾರಂಭವಾಗಲಿದೆ. ಮೊದಲ ಹಂತದಲ್ಲಿ 375 ಹಾಗೂ ಎರಡನೇ ಹಂತದಲ್ಲಿ 750 ಜನರ ಮೇಲೆ ಲಸಿಕೆ ಪ್ರಯೋಗ ನಡೆಯಲಿದೆ ಎಂದು ಭಾರತ್ ಬಯೋ ಟೆಕ್ ನ ಎಂಟಿ ಡಾ, ಕೃಷ್ಣ ಎಲ್ಲಾ ತಿಳಿಸಿದ್ದಾರೆ. ಐಸಿಎಂಆರ್ಎ ಆಗಸ್ಟ್ 15 ಕ್ಕೆ ಲಸಿಕೆ ಸಿಗಲಿದೆ ಅಂತ...

ಚೀನಾ ನಂಬಂಗಿಲ್ಲ, ಭಾರತೀಯ ಏನ್ ಸೇನೆ ಮಾಡ್ತಿದೆ ಗೊತ್ತಾ..?

www.karnatakatv.net : ಇನ್ನು ಭಾರತ ಹಾಗೂ ಚೀನಾ ನಡುವೆ ರಾಜತಾಂತ್ರಿಕ ಹಾಗೂ ಮಿಲಿಟರಿ ಮಾತುಕತೆಯ ನಂತರ ಪರಿಸ್ಥಿತಿ ತಿಳಿಯಾಗ್ತಿದೆ. ಗಾಲ್ವಾನ್ ಕಣಿವೆ, ಗೊಗ್ರಾ ಸೇರಿದಂತೆ ಎರಡ್ಮೂರು ಪ್ರದೇಶದಲ್ಲಿ ಮುಖಾಮುಖಿಯಾಗಿದ್ದ ಪ್ರದೇಶದಿಂದು ಚೀನಾ ಸೇನೆ 2 ಕಿಲೋಮೀಟರ್ ನಷ್ಟು ಹಿಂದೆ ಸರಿದಿದೆ. ಈ ನಡುವೆ ಚೀನಾ ಸದಾ ಭಾರತದ ಜೊತೆ ಶಾಂತಿಯನ್ನ ಬಯಸುತ್ತದೆ ಎಂದು ಚೀನಾ...

ಜುಲೈ 8, 2020ರ ರಾಶಿ ಭವಿಷ್ಯ

ಮೇಷ: ಸರಕಾರಿ ಕೆಲಸ ಕಾರ್ಯಗಳಲ್ಲಿ ಆಗಾಗ ಅಡಚಣೆ ಕಂಡುಬಂದಾವು. ಯೋಗ್ಯ ವಯಸ್ಕರಿಗೆ ಸದ್ಯದರಲ್ಲೇ ವೈವಾಹಿಕ ಭಾಗ್ಯ ಒದಗಿ ಬಂದಿತು. ವಿದ್ಯಾರ್ಥಿಗಳು ಪ್ರಯತ್ನಹೀನರಾದಾರು. ಸಂಚಾರದಲ್ಲಿ ಜಾಗೃತೆ. ವೃಷಭ: ಶ್ರೀ ದೇವತಾನುಗ್ರಹದಿಂದ ನಿಮ್ಮ ಮನೋಕಾಮನೆಗಳು ಸಿದ್ಧಿಸಲಿದೆ. ಬಂಧು ಮಿತ್ರರ ಸಹಕಾರದಿಂದ ಕಾರ್ಯ ಸಾಧನೆಯಾಗಲಿದೆ. ಆರ್ಥಿಕ ಪರಿಸ್ಥಿತಿ ತುಂಬಾ ಉತ್ತಮವಿರುತ್ತದೆ. ವೃತ್ತಿರಂಗದಲ್ಲಿ ಏಳಿಗೆ ಇದೆ. ಮಿಥುನ: ದೇಹಾರೋಗ್ಯದ ಬಗ್ಗೆ ಹೆಚ್ಚಿನ ಗಮನವಿರಲಿ....

200ಕ್ಕೂ ಹೆಚ್ಚು ಮಾರ್ಗಗಳಲ್ಲಿ ಬಿಎಂಟಿಸಿ ಬಸ್ ಸಂಚಾರ ರದ್ದು..!

ಬೆಂಗಳೂರು: ಬೆಂಗಳೂರಿನಲ್ಲಿ ಕೊರೊನಾ ಸೋಂಕು ಹೆಚ್ಚಳವಾಗಿರುವ ಹಿನ್ನೆಲೆ 200ಕ್ಕೂ ಹೆಚ್ಚು ಮಾರ್ಗಗಳಲ್ಲಿ ಬಿಎಂಟಿಸಿ ಬಸ್ ಸಂಚಾರ ರದ್ದು ಮಾಡಲಾಗಿದೆ. ಲಾಕ್‌ಡೌನ್ ಮುಗಿದು ಬಿಎಂಟಿಸಿ ಬಸ್ ಸಂಚಾರ ಶುರುವಾದ್ರು ಜನ ಬಸ್‌ನಲ್ಲಿ ಓಡಾಡಲು ಹಿಂಜರಿಯುತ್ತಿದ್ದಾರೆ. ಅದರಲ್ಲೂ ಯವುದೇ ಲಕ್ಷಣಗಳಿಲ್ಲದೇ ಕೆಲವರಿಗೆ ಕೊರೊನಾ ರೋಗ ಹರಡಿರುವುದು ಇನ್ನು ಹೆಚ್ಚು ಆತಂಕಕ್ಕೀಡು ಮಾಡಿದೆ. ಅಲ್ಲದೇ ಬಿಎಂಟಿಸಿ ಸಿಬ್ಬಂದಿಗಳಿಗೂ ಕೊರೊನ...

ಊದುಬತ್ತಿ ಉದ್ಯಮ ಮಾಡಲು ಹೊರಟಿದ್ದರೆ ಈ ಸ್ಟೋರಿ ಖಂಡಿತ ಓದಿ..!

ಊದು ಬತ್ತಿ ಮತ್ತು ಧೂಪವನ್ನ ಭಾರತದಲ್ಲಿ ಹಲವರು ಬಳಸುತ್ತಾರೆ. ಅದರಲ್ಲೂ ಹಿಂದುಗಳ ಮನೆಯಲ್ಲಿ ಬೆಳಿಗ್ಗೆ ಮತ್ತು ಸಂಜೆ ಊದುಬತ್ತಿ ಬೆಳಗಿ ದೇವರ ಪೂಜೆ ಮಾಡಲಾಗುತ್ತದೆ. ಅಷ್ಡೇ ಅಲ್ಲದೇ ಧಾರ್ಮಿಕ ಕೇಂದ್ರ, ದೇವಸ್ಥಾನ, ಧ್ಯಾನ ಕೇಂದ್ರಗಳಲ್ಲಿ ಸಕಾರಾತ್ಮಕ ಶಕ್ತಿ ಹೆಚ್ಚಲು ಊದುಬತ್ತಿಯ ಉಪಯೋಗ ಮಾಡುತ್ತಾರೆ. ಭಾರತದಲ್ಲಿಷ್ಟೇ ಅಲ್ಲದೇ, ವಿದೇಶದಲ್ಲೂ ಊದುಬತ್ತಿಗೆ ಹೆಚ್ಚಿನ ಪ್ರಾಮುಖ್ಯತೆ ಇದೆ. ವಿದೇಶಿಗರು...

ನೀವು ಚಿಪ್ಸ್ ಉದ್ಯಮ ಶುರು ಮಾಡುವುದಿದ್ದರೆ ಇಲ್ಲಿದೆ ಕೆಲ ಟಿಪ್ಸ್..!

ಚಿಪ್ಸ್, ಚಿಕ್ಕ ಮಕ್ಕಳಿಂದ ಹಿಡಿದು ದೊಡ್ಡವರ ತನಕ ಎಲ್ಲರೂ ಇಷ್ಟಪಟ್ಟು ತಿನ್ನೋ ತಿಂಡಿ ಅಂದ್ರೆ ಚಿಪ್ಸ್. ಒಮ್ಮೆ ತಿಂದ್ರೆ ತಿಂತಾನೇ ಇರ್ಬೇಕು ಅನ್ನೋ ಟೇಸ್ಟ್ ಹೊಂದಿದ ಈ ತಿಂಡಿ ಎಲ್ಲರ ಅಚ್ಚುಮೆಚ್ಚು. ಅದರಲ್ಲೂ ಆಲೂ ಚಿಪ್ಸ್ ಅಂದ್ರೆ ಎಲ್ಲರ ಫೇವರಿಟ್. ನೀವು ಆಲೂ ಚಿಪ್ಸ್ ಮಾಡೋದ್ರಲ್ಲಿ ನಿಪುಣರಾಗಿದ್ರೆ, ಪ್ರೊಫೆಶನಲ್‌ ಆಗಿ ಚಿಪ್ಸ್ ಉದ್ಯಮ ಆರಂಭಿಸಲು...

ಅದಿತಿ ಪ್ರಭುದೇವ್ ಸೀರೆಯಲ್ಲಿದೆ ವಿಶೇಷ..!

ಸ್ಯಾಂಡಲ್ ವುಡ್ ನ ಶ್ಯಾನೆ ಟಾಪ್ ಹುಡುಗಿ ನಟಿ ಅದಿತಿ ಪ್ರಭುದೇವ ಇದೀಗ ವಿಭಿನ್ನ ವಿನ್ಯಾಸದ ಸೀರೆಯಲ್ಲಿ ಕಂಗೊಳಿಸಿದ್ದು ಎಲ್ಲರ ಗಮನ ಸೆಳೀತಿದ್ದಾರೆ.. ಅದಿತಿ ಅವರು ಧರಿಸಿರುವ ಈ ಸೀರೆಯ ವಿಶೇಷತೆ ಅಂದ್ರೆ 50 ರಿಂದ ಹಿಡಿದು 90 ರದಶಕದವರೆಗೂ ಕನ್ನಡ ಚಿತ್ರರಂಗದಲ್ಲಿ ಮಿಂಚಿದ ಹಲವಾರು ಹಿರಿಯ ನಟಿಯರ ಫೇಸ್ ಪ್ರಿಂಟ್ ಈ ಸೀರೆಯಲ್ಲಿವೆ.. ಜೊತೆಗೆ ಬ್ಲೌಸ್ ಕೂಡ ಅದೇ...
- Advertisement -spot_img

Latest News

PM ಕಿಸಾನ್ ಹಣ ಬಂದಿಲ್ವಾ? ಹಾಗಿದ್ರೆ ಮೊದಲು ಈ ಕೆಲಸ ಮಾಡಿ!

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಅಂದರೆ ಪಿಎಂ-ಕಿಸಾನ್ ಯೋಜನೆಯಡಿ ಆರ್ಥಿಕ ನೆರವು ಪಡೆಯುತ್ತಿರುವ ರೈತರಿಗೆ ಕೇಂದ್ರ ಸರ್ಕಾರದಿಂದ ಹೊಸ ಸೂಚನೆ ಹೊರಬಿದ್ದಿದೆ. ಈ ಯೋಜನೆಯಡಿ...
- Advertisement -spot_img