Friday, September 11, 2026

karnataka tv

ಮಂಜು ಮಾಂಡವ್ಯ ಆಕ್ಷನ್ ಕಟ್ ನಲ್ಲಿ ಉಪ್ಪಿ ಹೊಸ ಸಿನಿಮಾ

www.karnatakatv.net : ನಟ ರಿಯಲ್ ಸ್ಟಾರ್ ಉಪೇಂದ್ರ ಅವರು ಮತ್ತೆ ಕ್ರಾಂತಿಕಾರಿ ಗೆಟಪ್ನಲ್ಲಿ ಸಿನಿಪ್ರಿಯರ ಮುಂದೆ ಬರಲು ರೆಡಿಯಾಗ್ತಿದ್ದಾರೆ.. ಈ ಹಿಂದೆ ಸೂಪರ್ ಹಾಗೂ ಟೋಪಿವಾಲ ಚಿತ್ರಗಳಲ್ಲಿ ಕ್ರಾಂತಿಕಾರಕ ವಿಚಾರಗಳನ್ನ ಉಪ್ಪಿ ಹೇಳಿದ್ರು.. ಇದೀಗ ಅಂತಹದ್ದೇ ಸಬ್ಜೆಕ್ಟ್ ಇರುವ ಮತ್ತೊಂದು ಸಿನಿಮಾದಲ್ಲಿ ನಟಿಸಲಿದ್ದಾರಂತೆ.. ಉಪ್ಪಿ ನಟಿಸಲಿರುವ ಈ ಹೊಸ ಚಿತ್ರಕ್ಕೆ ಮಾಸ್ಟರ್ ಪೀಸ್, ಶ್ರೀ ಭರತ ಬಾಹುಬಲಿ ಸಿನಿಮಾಗಳ...

ಊಟ ಮಾಡುವಾಗ ಮತ್ತು ಮಾಡಿದ ಮೇಲೆ ಎಂದಿಗೂ ಈ ತಪ್ಪು ಮಾಡಬೇಡಿ..!

ದಾನಗಳಲ್ಲೇ ಮಹಾ ದಾನ ಅಂದ್ರೆ ಅನ್ನದಾನ. ಹಸಿದವನಿಗೆ ತುತ್ತು ಅನ್ನ ನೀಡಿದ್ರೆ ಆತ ಒಳ್ಳೆಯದಾಗಲಿ ಎಂದು ಹರಸಿ ಹೋಗ್ತಾನೆ. ಅನ್ನದಾತೋ ಸುಖಿನೋ ಭವಂತು ಎಂಬ ಮಾತಿದೆ. ಆದ್ರೆ ಊಟ ಮಾಡುವ ಸಂದರ್ಭದಲ್ಲಿ, ಊಟವಾದ ಮೇಲೆ ಕೆಲ ತಪ್ಪುಗಳನ್ನ ಮಾಡಬಾರದು ಯಾವುದು ಆ ತಪ್ಪು ಅನ್ನೋದನ್ನ ನೋಡೋಣ ಬನ್ನಿ. ಊಟ ಮಾಡುವಾಗ ಮಾತನಾಡಬಾರದು. ಹರಟೆ ಹೊಡಿಯುತ್ತ ಊಟ...

ವೀರಂ ಚಿತ್ರತಂಡ ಚಿತ್ರದ ಹೊಸ ಪೋಸ್ಟರ್ ರಿಲೀಸ್

www.karnatakatv.net : ಡೈನಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ನಟನೆಯ ಬಹುನಿರೀಕ್ಷಿತ ಸಿನಿಮಾ ವೀರಂ  ಚಿತ್ರತಂಡ ಚಿತ್ರದ ಹೊಸ ಪೋಸ್ಟರ್ ವೊಂದನ್ನ ರಿಲೀಸ್  ಮಾಡುವ ಮೂಲಕ ಅವರಿಗೆ ಶುಭಾಷಯ ತಿಳಿಸಿದ್ದಾರೆ..ಈ ಚಿತ್ರದಲ್ಲಿ ಪ್ರಜ್ವಲ್ ಸಾಹಸಸಿಂಹ ಡಾ.ವಿಷ್ಣುವರ್ಧನ್ ಅಭಿಮಾನಿಯಾಗಿ ಕಾಣಿಸಿಕೊಂಡಿದ್ದಾರೆ.. ಸದ್ಯ ಹೊರಬಂದಿರುವ ಈ ಪೋಸ್ಟರ್ ನಲ್ಲಿ ಪ್ರಜ್ವಲ್ ಕೈ ಮೇಲೆ ವಿಷ್ಣುವರ್ಧನ್ ಅವರ ಹಚ್ಚೆ ಹಾಕಿಸಿಕೊಂಡಿದ್ದು,...

ಈ ವಿಷಯವನ್ನೇನಾದರೂ ನೀವು ಬೇರೆಯವರಿಗೆ ಹೇಳಿದ್ರೆ ನಿಮ್ಮ ನೆಮ್ಮದಿಯೇ ಹೋಗುತ್ತದೆ..

ಹರಟೆ ಹೊಡಿಯೋದ್ರಲ್ಲಿ ಮಹಿಳೆಯರು ಎತ್ತಿದ ಕೈ ಅನ್ನೋದು ಎಲ್ಲರಿಗೂ ಗೊತ್ತಿರುವ ವಿಷಯ. ಗಂಡಸರೂ ಏನು ಕಡಿಮೆ ಇಲ್ಲ. ಆದ್ರೆ ಮಾತಿನ ವಿಷಯದಲ್ಲಿ ಹೆಣ್ಮಕ್ಳು ಸ್ವಲ್ಪ ಮುಂದೆ. ಆದ್ರೆ ಅಕ್ಕ ಪಕ್ಕದ ಮನೆಯವರ ಜೊತೆ, ಸ್ನೇಹಿತರ ಜೊತೆ ಹರಟೆಗೆ ಕೂತಾಗ ಕೆಲ ತಪ್ಪುಗಳನ್ನು ಮಾಡಕೂಡದು. ಕೆಲ ವಿಷಯಗಳನ್ನ ಹೇಳಕೂಡದು. ಯಾವುದು ಆ ವಿಷಯ ಅನ್ನೋದನ್ನ ನೋಡೋಣ...

ರಾಜವೀರ ಮದಕರಿ ಸಿನಿಮಾ ಶೂಟಿಂಗ್ ಯಾವಾಗ..?

www.karnatakatv.net : ಚಾಲೆಂಜಿಂಗ್ ಸ್ಟಾರ್ ದರ್ಶನ್ ರಾಜವೀರ ಮದಕರಿ ಸಿನಿಮಾದಲ್ಲಿ ನಟಿಸಲಿರುವ ವಿಷಯ ನಿಮಗೆಲ್ಲಾ ಗೊತ್ತೇ ಇದೆ.. ಈ ಚಿತ್ರದ ಪ್ರೀ ಪ್ರೊಡಕ್ಷನ್ ಕೆಲಸಗಳು ಇದೀಗ ಭರದಿಂದ ಸಾಗಿವೆ.. ನಿರ್ದೇಶಕ ಎಸ್.ವಿ ರಾಜೇಂದ್ರ ಸಿಂಗ್ ಬಾಬು ಅವರು ಈ ಚಿತ್ರದ ಕಥೆಗಾಗಿ ಎರಡು ವರ್ಷಗಳ ಕಾಲ ಸಮಯ ಕೊಟ್ಟಿದ್ದಾರೆ.. 14 ವರ್ಷನ್ ಗಳಲ್ಲಿ ಸ್ಕ್ರಿಪ್ಟ್...

ಕೊರೊನಾ ಟೈಮ್‌ನಲ್ಲಿ ಆಶಾ ಕಾರ್ಯಕರ್ತೆಯರನ್ನ ಕಡೆಗಣಿಸುತ್ತಿದೆಯಾ ರಾಜ್ಯ ಸರ್ಕಾರ..?!

ಗುತ್ತಿಗೆ ವೈದ್ಯರ ಬೆನ್ನಲ್ಲೇ ಸರ್ಕಾರಕ್ಕೆ ಆಶಾ ಕಾರ್ಯಕರ್ತೆಯರು ಪ್ರತಿಭಟನೆಗೆ ಮುಂದಾಗಿದ್ದಾರೆ. ಜುಲೈ10ರಿಂದ ಆಶಾ ಕಾರ್ಯಕರ್ತೆಯರು ಸೇವೆ ಸ್ಥಗಿತಗೊಳಿಸಲಿದ್ದು, ಸರ್ಕಾರ ಧೋರಣೆ ಖಂಡಿಸಿ ರಾಜ್ಯಾದ್ಯಂತ ಅಶಾ ಕಾರ್ಯಕರ್ತೆಯರು ಪ್ರತಿಭಟನೆ ನಡೆಸಲಿದ್ದಾರೆ. ಜನವರಿಯಿಂದ ಸರ್ಕಾರ ಕ್ಕೆ 10 ಭಾರಿ ಮನವಿ ಪತ್ರ ನೀಡಿದ್ರೂ ಸರ್ಕಾರ ಇವರ ಮನವಿಗೆ ಸ್ಪಂದಿಸಲೇ ಇಲ್ಲ. ಹೀಗಾಗಿ ಮಾಸಿಕ ಗೌರವ ಧನ 12 ಸಾವಿರ...

ನಿಖಿಲ್ ಕುಮಾರಸ್ವಾಮಿಗೆ ಪ್ರೇರಣೆ ಯಾರು ಗೊತ್ತಾ..?

ನಟ ನಿಖಿಲ್ ಕುಮಾರಸ್ವಾಮಿ ಅವರು ಫಿಟ್ನೆಸ್ ಬಗ್ಗೆ ಹೆಚ್ಚು ಒತ್ತು ಕೊಡೋದು ಎಲ್ರಿಗೂ ಗೊತ್ತೇ ಇದೆ.. ಇಷ್ಟು ದಿನ ಒಂಟಿಯಾಗಿ ವರ್ಕೌಟ್ ಮಾಡುತ್ತಿದ್ದ ನಟ ನಿಖಿಲ್ ಅವರು ಇದೀಗ ಅವರಿಗೆ ಸ್ಫೂರ್ತಿ ನೀಡುವ ಜೊತೆಗಾತಿಯೊಬ್ಬರು ಸಿಕ್ಕಿದ್ದಾರೆ.. ಅದು ಮತ್ಯಾರೂ ಅಲ್ಲ ಅವರ ಪತ್ನಿ ರೇವತಿ.. ವ್ಯಾಯಾಮ ಮಾಡಲು ಜಿಮ್ ಇರಬೇಕೆಂದೇನೂ ಇಲ್ಲ.. ಅದಕ್ಕೆ ನಮ್ಮೊಳಗೆ ಪ್ರೇರಣೆ ಇರಬೇಕು.....

ಬ್ಯಾಕ್ ಟೂ ಬ್ಯಾಕ್ ದರೋಡೆ ಮಾಡಿದ್ದವರಿಗೆ ಹಿಗ್ಗಾಮುಗ್ಗಾ ಗೂಸಾ ಕೊಟ್ಟ ಬ್ಯಾತ ಗ್ರಾಮಸ್ಥರು..!

ತುಮಕೂರು: ಕೈಯಲ್ಲಿ ಚಾಕುಗಳನ್ನು ಹಿಡಿದುಕೊಂಡು ಸಿಕ್ಕ ಸಿಕ್ಕವರ ಮೇಲೆ ಹಲ್ಲೆ ಮಾಡಿ ಮೊಬೈಲ್ ಹಾಗೂ ಸರ ದೋಚುತ್ತಿದ್ದ ಮೂವರನ್ನು ಬ್ಯಾತ ಗ್ರಾಮಸ್ಥರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ತುಮಕೂರಿನಲ್ಲಿ ನಡೆದಿದೆ. ಮೂವರು ಕಿಡಿಗೇಡಿಗಳ ತಂಡ ತುಮಕೂರು ನಗರದ ಭದ್ರಮ್ಮ ವೃತ್ತದ ಸಮೀಪದಲ್ಲಿರುವ ವಾಸನ್ ಐ ಕೇರ್ ಮುಂಭಾಗದ ಮೊಬೈಲ್ ಟೆಂಪರ್ ಗ್ಲಾಸ್ ಹಾಕುವ...

ಶ್ರೀ ರಾಘವೇಂದ್ರ ಕೋ ಆಪರೇಟಿವ್ ಬ್ಯಾಂಕ್ ಮಾಜಿ ಸಿಇಓ ವಾಸುದೇವ ಮಯ್ಯ ಆತ್ಮಹತ್ಯೆಗೆ ಶರಣು..!

ಬೆಂಗಳೂರು: ಶ್ರೀ ರಾಘವೇಂದ್ರ ಕೋ ಆಪರೇಟಿವ್ ಬ್ಯಾಂಕ್ ಕೋಟ್ಯಾಂತರ ರೂ. ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬ್ಯಾಂಕ್‌ನ ಮಾಜಿ ಸಿಇಓ ವಾಸುದೇವ ಮಯ್ಯ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸುಬ್ರಮಣ್ಯಪುರ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಲಸಂಧ್ರದಲ್ಲಿ ಈ ಘಟನೆ ನಡೆದಿದ್ದು, ಇತ್ತೀಚೆಗೆ ಶ್ರೀ ಗುರುರಾಘವೇಂದ್ರ ಕೋ ಆಪರೇಟಿವ್ ಬ್ಯಾಂಕ್ ಮೇಲೆ ಎಸಿಬಿ ದಾಳಿ ನಡೆಸಿತ್ತು. ಸೋಮವಾರ...

ಬೀಟ್‌ರೂಟ್ ಸೇವನೆಯಿಂದಾಗುವ ಲಾಭಗಳೇನು ಗೊತ್ತಾ..?

ಬೀಟ್‌ರೂಟ್.. ನೋಡಲು ಗುಲಾಬಿ ಕೆಂಪು ಮಿಶ್ರಿತ ಬಣ್ಣ ಹೊಂದಿರುವ ಬೀಟ್‌ರೂಟ್ ಆರೋಗ್ಯಕ್ಕೂ ತುಂಬಾ ಒಳ್ಳೆಯದು. ಪಲ್ಯ ಸಾರು ಮಾಡಿ ತಿನ್ನುವುದಲ್ಲದೇ ಸಲಾಡ್‌ಗಳಲ್ಲೂ ಬೀಟ್‌ರೂಟ್ ಬಳಸಲಾಗುತ್ತದೆ. ಅಲ್ಲದೇ, ಕ್ಯಾರೆಟ್ ಬೀಟ್‌ರೂಟ್ ಜ್ಯೂಸ್ ಸೇವಿಸುವುದರಿಂದ ಹಲವು ಆರೋಗ್ಯ ಲಾಭಗಳಿದೆ. ಬೀಟ್‌ರೂಟ್ ಸೇವನೆಯಿಂದ ಬರೀ ಆರೋಗ್ಯವಷ್ಟೇ ಅಲ್ಲದೇ ತ್ವಚೆ ಮತ್ತು ಕೂದಲಿನ ಸೌಂದರ್ಯ ಅಭಿವೃದ್ಧಿಪಡಿಸಿಕೊಳ್ಳಬಹುದು. ಬೀಟ್‌ರೂಟ್‌ನಲ್ಲಿ ವಿಟಾಮಿನ್ ಎ, ಸಿ...
- Advertisement -spot_img

Latest News

PM ಕಿಸಾನ್ ಹಣ ಬಂದಿಲ್ವಾ? ಹಾಗಿದ್ರೆ ಮೊದಲು ಈ ಕೆಲಸ ಮಾಡಿ!

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಅಂದರೆ ಪಿಎಂ-ಕಿಸಾನ್ ಯೋಜನೆಯಡಿ ಆರ್ಥಿಕ ನೆರವು ಪಡೆಯುತ್ತಿರುವ ರೈತರಿಗೆ ಕೇಂದ್ರ ಸರ್ಕಾರದಿಂದ ಹೊಸ ಸೂಚನೆ ಹೊರಬಿದ್ದಿದೆ. ಈ ಯೋಜನೆಯಡಿ...
- Advertisement -spot_img