Friday, September 11, 2026

karnataka tv

ಕರ್ಕಾಟಕ ರಾಶಿಯವರ ಗುಣ ಲಕ್ಷಣಗಳು ಹೀಗಿರುತ್ತದೆ ನೋಡಿ..!

ಕರ್ಕಾಟಕ ರಾಶಿಯವರು ನಂಬಿಕೆಗೆ ಅರ್ಹರಾಗಿರುತ್ತಾರೆ. ನಂಬಿದವರಿಗೆಂದೂ ಈ ರಾಶಿಯವರು ಮೋಸ ಮಾಡುವುದಿಲ್ಲ. ಮನೆಯವರ ಬಳಿ ಉತ್ತಮ ಸಂಬಂಧ ನಿಭಾಯಿಸಬಲ್ಲ ಇವರು, ಎಲ್ಲಕ್ಕಿಂತ ಮುಖ್ಯವಾಗಿ ಸಂಬಂಧಕ್ಕೆ ಬೆಲೆ ಕೊಡುತ್ತಾರೆ. ಇನ್ನು ಇವರಿಗೆ ಹೆಚ್ಚು ಸೆಂಟಿಮೆಂಟ್ ಇರುವುದರಿಂದ ಇವರು ಬಹುಬೇಗ ಮೋಸಹೋಗುತ್ತಾರೆ. https://youtu.be/HaVRfq--1BI ಕರ್ಕ ರಾಶಿಯವರಿಗೆ ತಾಳ್ಮೆ ಕಡಿಮೆ, ತಾವು ಅಂದುಕೊಂಡ ಕೆಲಸ ಪಟ್ ಅಂತಾ ಆಗಬೇಕು ಎನ್ನುತ್ತಾರೆ. ಇವರಿಗೆ ಯಾರ ಮೇಲಾದರೂ...

ಮುಸ್ಸಂಜೆ ವೇಳೆಯಲ್ಲಿ ಈ ಕೆಲಸಗಳನ್ನ ಮಾಡಿದ್ರೆ ದಟ್ಟ ದಾರಿದ್ರ್ಯ ಕಟ್ಟಿಟ್ಟಬುತ್ತಿ..!

ಮುಸ್ಸಂಜೆ ಹೊತ್ತಲ್ಲಿ ಕೆಲ ಕೆಲಸಗಳನ್ನ ಮಾಡುವುದರಿಂದ, ಮನೆಗೆ ಮಹಾಲಕ್ಷ್ಮೀ ಪ್ರವೇಶಿಸುವ ಬದಲು ದಾರಿದ್ರ್ಯ ಲಕ್ಷ್ಮೀಯ ಆಗಮನವಾಗುತ್ತದೆ. ಹಾಗಾದ್ರೆ ಯಾವ ಯಾವ ಕೆಲಸವನ್ನ ಮುಸ್ಸಂಜೆ ಹೊತ್ತಲ್ಲಿ ಮಾಡಬಾರದು ಅನ್ನೋದನ್ನ ನೋಡೋಣ ಬನ್ನಿ. ಸಾಯಂಕಾಲದ ವೇಳೆ ಮುಖ್ಯ ದ್ವಾರವನ್ನ ತೆರೆದಿಡಿ ಮತ್ತು ಮನೆಯ ಹಿಂಬಾಗಿಲನ್ನ ಮುಚ್ಚಬೇಕು. ಸಾಯಂಕಾಲ ಲಕ್ಷ್ಮೀ ಮನೆಗೆ ಬರುತ್ತಾಳೆಂದು ಹೇಳಲಾಗುತ್ತದೆ. ಈ ಕಾರಣಕ್ಕಾಗಿ ಸಂಜೆ 6...

ಮಾವಿನಹಣ್ಣಿನ ಹಲ್ವಾ ರೆಸಿಪಿ..

ಮಾವಿನ ಹಣ್ಣಿನಿಂದ ವಿವಿಧ ತರಹದ ಖಾದ್ಯಗಳನ್ನ ಮಾಡ್ತಾರೆ ಅದರಲ್ಲಿ ಮಾವಿನಹಣ್ಣಿನ ಹಲ್ವಾ ಕೂಡ ಒಂದು. ಜೆಲ್ಲಿಯನ್ನ ಬಳಸದೇ ಸಾಫ್ಟ್ ಆದ ಮ್ಯಾಂಗೋ ಹಲ್ವಾ ಮಾಡಬಹುದು. ಹಾಗಾದ್ರೆ ಬನ್ನಿ ಮ್ಯಾಂಗೋ ಹಲ್ವಾ ಮಾಡೋಕ್ಕೆ ಬೇಕಾಗಿರುವ ಸಾಮಗ್ರಿಯನ್ನ ನೋಟ್ ಮಾಡಿಕೊಳ್ಳಿ. ಬೇಕಾಗುವ ಸಾಮಗ್ರಿ: 350 ಗ್ರಾಂ ಮಾವಿನ ಹಣ್ಣು, ಅರ್ಧ ಕಪ್ ಕಾರ್ನ್‌ಫ್ಲೋರ್‌, 5 ಸ್ಪೂನ್ ತುಪ್ಪ,...

ಜಾತಿಗೆ ಬೆಲೆ ಕೊಡಬೇಡಿ, ಒಳ್ಳೆಯ ಕೆಲಸ ಮಾಡುವವರನ್ನ ಕೈಹಿಡಿಯಿರಿ – ಮುನಿರತ್ನ

ಕರ್ನಾಟಕ ಟಿವಿ ಬೆಂಗಳೂರು : ಪ್ರಾಮಾಣಿಕವಾಗಿ ಜನರ ಕೆಲಸ ಮಾಡುವವರನ್ನ ಕೈಹಿಡಿಯಿರಿ, ಯಾವುದೇ ಕಾರಣಕ್ಕೂ ಜಾತಿಗೆ ಪ್ರಾಮುಖ್ಯತೆ ಕೊಡಬೇಡಿ ಎಂದು ಬಿಜೆಪಿ ಮುಖಂಡ ಮುನಿರತ್ನ ಕರೆ ನೀಡಿದ್ರು. ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಲಗ್ಗೆರೆ ಯಲ್ಲಿ ನಡೆದ ಫುಡ್ ಕಿಟ್ ವಿತರಣಾ ಸಮಾರಂಭದಲ್ಲಿ ಈ ಅಭಿಪ್ರಾಯ ವ್ಯಕ್ತಪಡಿಸಿದ್ರು. ಲಗ್ಗೆರೆ ನಾರಾಯಣಸ್ವಾಮಿಯವರ ಾಕಷ್ಟು ಕೆಲಸ ಮಾಡ್ತಿದ್ದಾರೆ.. ಇಂಥಹ ವ್ಯಕ್ತಿಗಳನ್ನ ಜ್ಯಾತ್ಯಾತೀತವಾಗಿ ಬೆಂಬಲಿಸಬೇಕು.. ನಾರಾಯಣಸ್ವಾಮಿ...

ಜುಲೈ 1(ಬುಧವಾರ) ರಾಶಿ ಭವಿಷ್ಯ

ಮೇಷ: ಕಾರ್ಯ ರಂಗದಲ್ಲಿ ಸಮಾಧಾನವಿಲ್ಲದಿದ್ದರೂ ನಿಮ್ಮ ಕಾರ್ಯಕ್ಕೆ ನೀವೇ ಸಮಾಧಾನ ಪಡಬೇಕಾದೀತು. ಆರ್ಥಿಕವಾಗಿ ನಾನಾ ರೀತಿಯಿಂದ ಕಷ್ಟ ನಷ್ಟಗಳು ಅಧಿಕವಾದೀತು. ಯೋಗ್ಯ ವಯಸ್ಕರ ವೈವಾಹಿಕ ಸಂಬಂಧ ತಂದೀತು. ವೃಷಭ: ಕೌಟುಂಬಿಕ ವ್ಯವಹಾರಗಳು ಸಮಾಧಾನವಾಗಿ ತೋರಿಬರಲಿದೆ. ಸಾಂಸಾರಿಕವಾಗಿ ಮಹಿಳೆಯರು ತಮ್ಮ ಭಾವನೆಗಳ ಮೇಲೆ ಪೂರ್ತಿ ನಿಯಂತ್ರಣ ಸಾಧಿಸಬೇಕಾಗುತ್ತದೆ. ವಿದ್ಯಾರ್ಥಿಗಳಿಗೆ ಶುಭ ಫಲವಿದೆ. ಮಿಥುನ: ವೈಯಕ್ತಿಕವಾಗಿ ಕೆಲಸದ ವಿಚಾರದಲ್ಲಿ ಬದುಕನ್ನು...

ಯಲಹಂಕ ಡೈರಿ ವೃತ್ತದ ಫ್ಲೈ ಓವರ್‌ಗೆ ವೀರ್ ಸಾವರ್ಕರ್ ಹೆಸರಿಡಲು ಬಿಬಿಎಂಪಿ ತೀರ್ಮಾನ..!

ಬೆಂಗಳೂರು: ಯಲಹಂಕ ಡೈರಿ ವೃತ್ತದ ಫ್ಲೈ ಓವರ್‌ಗೆ ವೀರ್ ಸಾವರ್ಕರ್ ಹೆಸರಿಡುವ ವಿಚಾರಕ್ಕೆ ಸಬಂಧಿಸಿದಂತೆ ವಿವಾದಿತ ಜಾಗಕ್ಕೆ ವೀರ್ ಸಾವರ್ಕರ್ ಹೆಸರಿಡಲು ಪಾಲಿಕೆ ತೀರ್ಮಾನಿಸಿದೆ. ಈ ಬಗ್ಗೆ ಇಂದು ತೀರ್ಮಾನಿಸಿದ ಬಿಬಿಎಂಪಿ, ಶ್ರೀ ವೀರ ಸಾವರ್ಕರ್ ಮೇಲ್ಸೇತುವೆ ಎಂದು ನಾಮಕರಣ ಮಾಡಲು ಒಪ್ಪಿಗೆ ನೀಡಿದೆ. ಕಾಂಗ್ರೆಸ್ ಸದಸ್ಯರು ಇಲ್ಲದ ವೇಳೆ ಬಿಜೆಪಿ ಈ ಬಗ್ಗೆ...

80 ಕೋಟಿ ಬಡ ಜನರಿಗೆ ಶುಭಸುದ್ದಿ ಕೊಟ್ಟ ಪ್ರಧಾನಿ ನರೇಂದ್ರ ಮೋದಿ..

ದೇಶವನ್ನುದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಭಾಷಣ ಮಾಡಿದ್ದು, ಲಾಕ್‌ಡೌನ್ ಮತ್ತು ಕೊರೊನಾ ಸೋಂಕು ಹರಡುತ್ತಿರುವ ಬಗ್ಗೆ ಮಾತನಾಡಿದ್ದಾರೆ. ಅಲ್ಲದೇ, ಗರೀಬ್ ಕಲ್ಯಾಣ್ ಯೋಜನೆಯನ್ನ ವಿಸ್ತರಿಸುವ ಮೂಲಕ ಬಡವರಿಗೆ ಶುಭಸುದ್ದಿ ನೀಡಿದ್ದಾರೆ. ಈ ವೇಳೆ ಮಾತನಾಡಿದ ಪ್ರಧೀನಿ ಮೋದಿ, ಕೊರೊನಾ ಮಹಾಮಾರಿಯೊಂದಿಗೆ ಹೋರಾಡುತ್ತ, ಅನ್‌ಲಾಕ್ -2ಗೆ ಪ್ರವೇಶಿಸಿದ್ದೇವೆ. ಕೊರೊನಾ ಸಾವಿನ ಬಗ್ಗೆ ಹೇಳುವುದಾದರೆ ಭಾರತವು ಕಡಿಮೆ ಪ್ರಮಾಣದಲ್ಲಿದೆ....

ಪಾಟ್ನಾದಲ್ಲಿ ಮಧುಮಗನ ಸಾವು: ಮದುವೆಗೆ ಬಂದ 95 ಜನರಿಗೆ ಕೊರೊನಾ ಪಾಸಿಟಿವ್..!

ಪಾಟ್ನಾ: ಈಗ ಎಲ್ಲಿ ನೋಡಿದ್ರೂ ಕೊರೊನಾದ್ದೇ ಸುದ್ದಿ, ಕೊರೊನಾ ಅನ್ನೋ ಹೆಸರು ಹೇಳದೇ ಯಾರೂ ದಿನವೇ ಮುಂದೂಡದಂಥ ಪರಿಸ್ಥಿತಿ ಎದುರಾಗಿದೆ. ಕೊರೊನಾ ನಮ್ಮ ಜೀವನದ ಒಂದು ಭಾಗವಾಗಿಯೇಬಿಟ್ಟಿದೆ. ಜನ ಅದೆಷ್ಟು ಭಯ ಬಿದ್ದು ಜೀವನ ನಡೆಸುತ್ತಿದ್ದಾರೆಂದರೆ ಕೆಲವರು ಊರು ಬಿಟ್ಟು ವಲಸೆ ಹೊರಟಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಕೊರೊನಾ ಬಗ್ಗೆ ನಿರ್ಲಕ್ಷ್ಯ ತೋರಬೇಡಿ. ಮಾಸ್ಕ್ ಸ್ಯಾನಿಟೈಸರ್...

ಸಣ್ಣ ಪುಟ್ಟ ತಲೆನೋವಿಗೆ ಇಲ್ಲಿದೆ ನೋಡಿ ಮನೆ ಮದ್ದು..!

ಕೆಲಸದ ಒತ್ತಡದಿಂದ ಕೆಲವರಿಗೆ ಪದೇ ಪದೇ ತಲೆನೋವು ಉಂಟಾಗುತ್ತದೆ. ಸಣ್ಣ ಪುಟ್ಟ ತಲೆನೋವಿಗೆ ಪದೇ ಪದೇ ಮಾತ್ರೆಯೂ ತೆಗೆದುಕೊಳ್ಳಬಾರದು. ಹಾಗಾದ್ರೆ ತಲೆನೋವಿಗೆ ಯಾವ ರೀತಿ ಪರಿಹಾರ ಕಂಡುಕೊಳ್ಳಬಹುದು ಅನ್ನೋದನ್ನ ನೋಡೋಣ ಬನ್ನಿ. 1.. ನಿದ್ದೆ ಕಡಿಮೆ ಮಾಡುವುದರಿಂದ ತಲೆ ನೋವು ಬರುವ ಸಾಧ್ಯತೆ ಇರುತ್ತದೆ. ಹಾಗಾಗಿ ದಿನಕ್ಕೆ 8 ಗಂಟೆಗಳ ಕಾಲ ನಿದ್ದೆ ಮಾಡಿ. ರಾತ್ರಿ...

ಮನೆಯಲ್ಲೇ ಸ್ಟ್ರಾಬೇರಿ ಗಿಡ ಬೆಳೆಯುವುದು ಎಷ್ಟು ಸುಲಭ ಗೊತ್ತಾ..?

ಸ್ಟ್ರಾಬೇರಿ ಹಣ್ಣು ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ, ಸ್ಟ್ರಾಬೇರಿ ಐಸ್‌ಕ್ರೀಮ್, ಸ್ಟ್ರಾಬೇರಿ ಚಾಕ್ಲೇಟ್ಸ್, ಕ್ಯಾಂಡೀಗಳು ಹೆಚ್ಚಿನವರ ಫೇವರಿಟ್ ತಿನಿಸಾಗಿದೆ. ಆದ್ರೆ ಅಂಗಡಿಲಿ ಸಿಗೋ ಸ್ಟ್ರಾಬೇರಿ ಹಣ್ಣನ್ನ ತಿನ್ನೋ ಬದಲು ನಾವೇ ಮನೆಯಲ್ಲೇ ಗಿಡ ನೆಟ್ಟು ಸ್ಟ್ರಾಬೇರಿ ಬೆಳೆಯಬಹುದು. ಹಾಗಾದ್ರೆ ಈ ಹಣ್ಣನ್ನ ಬೆಳೆಯೋದು ಹೇಗೆ ಅನ್ನೋದನ್ನ ನೋಡೋಣ ಬನ್ನಿ. ಟೆರೆಸ್ ಗಾರ್ಡೆನಿಂಗ್‌ನಲ್ಲಿ ನಿಮಗೆ ಹೆಚ್ಚಿನ ಆಸಕ್ತಿ...
- Advertisement -spot_img

Latest News

PM ಕಿಸಾನ್ ಹಣ ಬಂದಿಲ್ವಾ? ಹಾಗಿದ್ರೆ ಮೊದಲು ಈ ಕೆಲಸ ಮಾಡಿ!

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಅಂದರೆ ಪಿಎಂ-ಕಿಸಾನ್ ಯೋಜನೆಯಡಿ ಆರ್ಥಿಕ ನೆರವು ಪಡೆಯುತ್ತಿರುವ ರೈತರಿಗೆ ಕೇಂದ್ರ ಸರ್ಕಾರದಿಂದ ಹೊಸ ಸೂಚನೆ ಹೊರಬಿದ್ದಿದೆ. ಈ ಯೋಜನೆಯಡಿ...
- Advertisement -spot_img