Friday, September 11, 2026

karnataka tv

ಕೊರೊನಾ ಕಾಟದ ನಡುವೆಯೂ ಟ್ರಿಪ್ ಎಂಜಾಯ್ ಮಾಡಿದ ಐಂದ್ರಿತಾ- ದಿಗಂತ್..!

ಈ ಕೊರೊನಾ ಕಾಟದಿಂದ ಲಾಕ್‌ಡೌನ್ ಆಗಿ ಎರಡು ತಿಂಗಳು ಎಲ್ಲರೂ ಮನೆಯಲ್ಲೇ ಕೂರೋ ಪರಿಸ್ಥಿತಿ ಬಂತು. ಇದಕ್ಕೂ ಮುನ್ನ ಮಾಲ್, ಥಿಯೇಟರ್, ಟ್ರಿಪ್, ಪಿಕ್‌ನಿಕ್ ಅಂತಾ ಊರೂರು ಅಲೆದು ಎಂಜಾಯ್ ಮಾಡುತ್ತಿರುವರು ಕೊರೊನಾಗೆ ಶಾಪ ಹಾಕಿ ಮನೆಯಲ್ಲೇ ಕೂತರು. ಸದ್ಯ ಲಾಕ್‌ಡೌನ್ ಕೊಂಚ ಸಡಿಲಿಕೆಯಾಗಿದೆ. ಈ ಮಧ್ಯೆ ರಿಲ್ಯಾಕ್ಸ್ ಆಗೋಕ್ಕೆ ಕೆಲವರು ಈಗಲೇ ಟ್ರಿಪ್,...

‘ಸದ್ಯಕ್ಕೆ ಕೊರೋನಾ ನಿಲ್ಲೋದಲ್ಲಾ, ಸೋಂಕಿತರಿಗೆ ನಾವು ಧೈರ್ಯ ತುಂಬಬೇಕು’

ಮಂಡ್ಯ: ಮಂಡ್ಯದಲ್ಲಿಂದು ಜಿಲ್ಲಾಡಳಿತಕ್ಕೆ ಸಮರ್ಥನಂ ಸಂಸ್ಥೆ ವತಿಯಿಂದ ಪಿಪಿಇ ಕಿಟ್ ವಿತರಿಸಲಾಯಿತು. ಜಿಲ್ಲಾ ಉಸ್ತುವಾರಿ ಸಚಿವ ನಾರಾಯಣಗೌಡರ ಮೂಲಕ ಜಿಲ್ಲಾಡಳಿತಕ್ಕೆ ಪಿಪಿಇ ಕಿಟ್ ಹಸ್ತಾಂತರ ಮಾಡಲಾಯಿತು. ಪಿಪಿಇ ಕಿಟ್, ಮಾಸ್ಕ್, ಹ್ಯಾಂಡ್ ಗ್ಲೌಸ್, ಮಲ್ಟಿಪರ್ಪಸ್ ಕ್ಲೀನರ್, ಐಸಿಯು ಬೆಡ್ ಸೇರಿದಂತೆ, ಕೋವಿಡ್ -19 ತಡೆಗಟ್ಟಲು ಬೇಕಾದ ಇನ್ನಿತರ ಸಾಮಗ್ರಿಗಳನ್ನು ಸಮರ್ಥನಂ ಸಂಸ್ಥೆ ಮಂಡ್ಯ ಜಿಲ್ಲಾಡಳಿತಕ್ಕೆ...

ಚಪಾತಿ- ರೊಟ್ಟಿ ಜೊತೆ ಬೆಸ್ಟ್ ಕಾಂಬಿನೇಷನ್ ಈ ಬದನೆ ಕರಿ..!

ಚಪಾತಿ, ರೊಟ್ಟಿ ಜೊತೆ ಡೇಲಿ ಡೇಲಿ ಮಾಡಿದ್ದೇ ಪಲ್ಯ ಮಾಡಿ ಮಾಡಿ ಬೋರ್ ಆಗಿದೆಯಾ..? ಒಂದೇ ಟೇಸ್ಟ್ ತಿಂದ ನಿಮ್ಮ ಮನೆ ಜನರಿಗೂ ಸ್ವಲ್ಪ ಚೇಂಜಸ್ ಬೇಕು ಅನ್ನಿಸಿದೆಯಾ..? ಹಾಗಾದ್ರೆ ನಾವಿವತ್ತು ನಿಮಗೆ ಬದ್ನೇಕಾಯಿ ಕರಿ ಮಾಡೋದನ್ನ ಹೇಳಿಕೊಡ್ತೀವಿ. ಇದು ಚಪಾತಿಗೆ ಸೂಪರ್ ಕಾಂಬಿನೇಷನ್ ಆಗಿದ್ದು, ತಿಂದ್ರೆ ತಿಂತಾನೇ ಇರ್ಬೇಕು ಅನ್ನುವಷ್ಟು ಟೇಸ್ಟಿಯಾಗಿರತ್ತೆ. ಹಾಗಾದ್ರೆ ಕರಿ...

ವಿಜಯ್‌ ದಳಪತಿಗೆ ವಿಶ್ ಮಾಡೋಕ್ಕೆ ಈ ನಟಿ ಏನ್ ಮಾಡಿದ್ರು ಗೊತ್ತಾ..?

ಸಂಯುಕ್ತಾ ಹೆಗಡೆ.. ಕಿರಿಕ್ ಪಾರ್ಟಿ ಮೂಲಕ ಸಿನಿರಂಗಕ್ಕೆ ಎಂಟ್ರಿ ಕೊಟ್ಟ ಈ ಚೆಲುವೆ, ತಮ್ಮ ಬೋಲ್ಡ್‌ನೆಸ್‌ನಿಂದಲೇ ಮನೆಮಾತಾಗಿದ್ದರು. ಅಲ್ಲದೇ, ಕೆಲ ಕಡೆ ಕಿರಿಕ್ ಮಾಡಿಯೂ ಟ್ರೋಲ್ ಆಗಿದ್ದರು. ರೋಡೀಸ್‌ನಲ್ಲಿ ಭಾಗವಹಿಸಿದ್ದ ಸಂಯುಕ್ತಾ, ತಮ್ಮ ಬಾಯ್‌ಫ್ರೆಂಡ್ ಜೊತೆ ಲಿಪ್‌ ಕಿಸ್ ಮಾಡಿದ್ದು, ಬೀಚ್ ಬಳಿ ಬಿಕಿನಿ ಹಾಕಿ ಪೋಸ್‌ ಕೊಟ್ಟಿದ್ದನ್ನ ಇನ್‌ಸ್ಟಾಗ್ರಾಮ್‌ಗೆ ಹಾಕಿದ್ದಾಗ, ನೆಟ್ಟಿಗರ ಕೆಂಗಣ್ಣಿಗೆ ಗುರಿಯಾಗಿದ್ದರು. https://youtu.be/ubBlLxcf9NM ತಮ್ಮ...

ಅಭಿಮಾನಿಗಳ ಬಳಿ ಚಿಕ್ಕದೊಂದು ಮನವಿ ಮಾಡಿದ ಗೋಲ್ಡನ್ ಸ್ಟಾರ್..!

ಗೋಲ್ಡನ್ ಸ್ಟಾರ್ ಗಣೇಶ್ ಟ್ವೀಟ್ ಮಾಡುವ ಮೂಲಕ ತಮ್ಮ ಅಭಿಮಾನಿಗಳಲ್ಲಿ ಚಿಕ್ಕದೊಂದು ಮನವಿ ಮಾಡಿದ್ದಾರೆ. ಇದೇ ಜುಲೈ2ರಂದು ಗಣೇಶ್ ಹುಟ್ಟುಹಬ್ಬವಿದ್ದು, ಈ ವರ್ಷದ ಹುಟ್ಟುಹಬ್ಬವನ್ನು ನೇರವಾಗಿ ನಿಮ್ಮೊಂದಿಗೆ ಸೇರಿ ಆಚರಿಸಲಾಗುತ್ತಿಲ್ಲ, ನಿಮ್ಮ ಪ್ರೀತಿಗೆ ನಾನು ಸದಾ ಚಿರಋಣಿ ಎಂದಿದ್ದಾರೆ. ಈ ಬಗ್ಗೆ ಟ್ವೀಟರ್‌ನಲ್ಲಿ ದೊಡ್ಡ ಲೆಟರ್‌ನ್ನೇ ಹಾಕಿರುವ ಗಣೇಶ್, ನನ್ನೆಲ್ಲ ಅಭಿಮಾನಿಗಳೇ, ಬಂಧುಗಳೇ, ಸ್ನೇಹಿತರೇ,...

‘ಸದನದ ಒಳಗೂ- ಹೊರಗೂ ನಾವೆಲ್ಲ ಶಾಸಕರು ರೈತರೊಂದಿಗೆ ಹೋರಾಟ ಮಾಡುತ್ತೇವೆ’

ಮಂಡ್ಯ: ಭೂ ಸುಧಾರಣಾ ತಿದ್ದುಪಡಿ ಕಾಯ್ದೆ ವಿರೋಧಿಸಿ ಮಂಡ್ಯದಲ್ಲಿಂದು ಪ್ರತಿಭಟನೆ ನಡೆಸಲಾಗಿದ್ದು, ಮಾಜಿ ಸಚಿವ ಹಾಗೂ ಶಾಸಕ ಸಿಎಸ್ ಪುಟ್ಟರಾಜು ಪ್ರತಿಭಟನೆಗೆ ಸಾಥ್ ನೀಡಿದ್ದಾರೆ. ಮಂಡ್ಯದ ಜಿಲ್ಲಾಧಿಕಾರಿ ಕಚೇರಿ ಎದುರು ಈ ಪ್ರತಿಭಟನೆ ನಡೆದಿದ್ದು, ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಸಂಘಟನಾಕಾರರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು. ಈ ವೇಳೆ ಪುಟ್ಟರಾಜು ಕೂಡ ಪ್ರತಿಭಟನಾಕಾರರ...

ಹೆಂಗಿದ್ದ ಹಾಸ್ಯನಟಿ ವಿದ್ಯುಲ್ಲೇಖಾ ಹೆಂಗಾದ್ರು ನೋಡಿ..!

ಸೌತ್‌ಸಿನಿ ಇಂಡಸ್ಟ್ರಿಯಲ್ಲಿ ಬಹುಬೇಡಿಕೆಯ ಹಾಸ್ಯ ನಟಿಯಾಗಿರುವ ವಿದ್ಯುಲ್ಲೇಖಾ ರಾಮನ್ ಲಾಕ್‌ಡೌನ್ ಟೈಮನ್ನ ವೇಯ್ಟ್ ಲಾಸ್ ಮಾಡೋಕ್ಕೆ ಬಳಸಿದ್ದಾರೆ. ತೆಲುಗು ,ತಮಿಳು, ಕನ್ನಡ ಚಿತ್ರದಲ್ಲೂ ನಟಿಸಿರುವ ವಿದ್ಯುಲ್ಲೇಖಾ, ತಮ್ಮ ಹಾಸ್ಯದಿಂದಲೇ ಫ್ಯಾನ್ ಫಾಲೋವರ್ಸ್ ಹೊಂದಿದ್ರು. ಎಂಟು ವರ್ಷದ ಹಿಂದೆ ಸಿನಿರಂಗಕ್ಕೆ ಕಾಲಿಟ್ಟ ವಿದ್ಯುಲ್ಲೇಖಾಗೆ ಅವರ ತೂಕ ಕೂಡ ಹಾಸ್ಯನಟನೆಗೆ ಸಹಾಯವಾಗಿತ್ತು. ಆದ್ರೀಗ ವಿದ್ಯುಲ್ಲೇಖಾ ಬರೋಬ್ಬರಿ 20...

20 ಮಿಲಿಯನ್ ಅಮೆರಿಕನ್ನರಿಗೆ ಕೊರೊನಾ ಸೋಂಕು..!

ಅಮೆರಿಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 20 ಮಿಲಿಯನ್‌ಗೆ ಏರಿಕೆಯಾಗಿದ್ದು, ಸೋಂಕಿತರ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಯು.ಎಸ್‌ ಅಧಿಕಾರಿಗಳು ಅಂದಾಜು ಮಾಡಿದ್ದಾರೆ. ಇನ್ನು ಸೋಂಕಿತರಲ್ಲಿ ಹೆಚ್ಚಿನವರಿಗೆ ಅದರ ಗುಣಲಕ್ಷಣಗಳೇ ಇರಲಿಲ್ಲ. ಇದು ಸೋಂಕಿತರ ಸಂಖ್ಯೆ ಹೆಚ್ಚಾಗುವಂತೆ ಮಾಡಿದೆ. ಯುಎಸ್‌ನಲ್ಲಿ 12ಕ್ಕೂ ಅಧಿಕ ರಾಜ್ಯಗಳು ಕೊರೊನಾ ವಿಷಯದಲ್ಲಿ ಆತಂಕಕಾರಿ ಬೆಳವಣಿಗೆ ಹೊಂದಿದೆ ಎಂದು ಹೇಳಲಾಗಿದೆ....

ಶಶಿಕಲಾ ನಟರಾಜನ್ ಶೀಘ್ರದಲ್ಲೇ ಬಿಡುಗಡೆಯಾಗ್ತಾರಾ..?

ಆದಾಯಕ್ಕೂ ಮೀರಿ ಆಸ್ತಿ ಸಂಪಾದನೆ ಮಾಡಿದ ಆರೋಪದ ಮೇಲೆ ಪರಪ್ಪನ ಅಗ್ರಹಾರದ ಪಾಲಾಗಿರುವ ಶಶಿಕಲಾ ನಟರಾಜನ್, ಕೆಲ ದಿನಗಳಲ್ಲೇ ಬಿಡುಗಡೆಯಾಗ್ತಾರೆ ಎಂಬ ಸುದ್ದಿ ಕೇಳಿಬಂದಿತ್ತು. ಆದ್ರೆ ಈ ವಿಷಯವನ್ನ ಪರಪ್ಪನ ಅಗ್ರಹಾರ ಅಧಿಕಾರಿಗಳು ನಿರಾಕರಿಸಿದ್ದು, ಶೀಘ್ರದಲ್ಲಿ ಶಶಿಕಲಾ ಬಿಡುಗಡೆ ಅಸಾಧ್ಯ ಎಂದಿದ್ದಾರೆ. ಮುಂದಿನ 30 ದಿನಗಳಲ್ಲಿ ಬಿಡುಗಡೆಯಾಗುವ ಖೈದಿಗಳ ಹೆಸರನ್ನ ಲೀಸ್ಟ್‌ ಮಾಡಲಾಗಿತ್ತು. ಆದ್ರೆ...

ಗೋಕುಲ್‍ ದಾಸ್‍ ಗಾರ್ಮೆಂಟ್ಸ್ ಕಾರ್ಖಾನೆಯ ಬಗ್ಗೆ ಆತಂಕ ಹೊರಹಾಕಿದ ಸಂಸದೆ ಸುಮಲತಾ..

ಮಂಡ್ಯ: ಶ್ರೀರಂಗಪಟ್ಟಣದ ಯುರೋ ಕ್ಲಾಥಿಂಗ್‍ ಗಾರ್ಮೆಂಟ್ಸ್ ಕಂಪೆನಿ ಒಡೆತನದ ಗೋಕುಲ್‍ ದಾಸ್‍ ಗಾರ್ಮೆಂಟ್ಸ್ ಕಾರ್ಖಾನೆಯು ಕೋವಿಡ್‍-19 ಕೊರೊನಾ ಕಾರಣದಿಂದಾಗಿ ಏಕಾಏಕಿ ಲೇ-ಆಫ್‍ ಘೋಷಣೆ ಮಾಡಿದೆ. ಈ ಬಗ್ಗೆ ಸಂಸದೆ ಸುಮಲತಾ ಅಂಬರೀಷ್ ಫೇಸ್‌ಬುಕ್ ಪೇಜ್‌ನಲ್ಲಿ ಆತಂಕ ಹೊರಹಾಕಿದ್ದಾರೆ. ಶ್ರೀರಂಗಪಟ್ಟಣದ ಯುರೋ ಕ್ಲಾಥಿಂಗ್‍ ಗಾರ್ಮೆಂಟ್ಸ್ ಕಂಪೆನಿ ಒಡೆತನದ ಗೋಕುಲ್‍ ದಾಸ್‍ ಗಾರ್ಮೆಂಟ್ಸ್ ಕಾರ್ಖಾನೆಯು ಕೋವಿಡ್‍-19 ಕೊರೊನಾ...
- Advertisement -spot_img

Latest News

PM ಕಿಸಾನ್ ಹಣ ಬಂದಿಲ್ವಾ? ಹಾಗಿದ್ರೆ ಮೊದಲು ಈ ಕೆಲಸ ಮಾಡಿ!

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಅಂದರೆ ಪಿಎಂ-ಕಿಸಾನ್ ಯೋಜನೆಯಡಿ ಆರ್ಥಿಕ ನೆರವು ಪಡೆಯುತ್ತಿರುವ ರೈತರಿಗೆ ಕೇಂದ್ರ ಸರ್ಕಾರದಿಂದ ಹೊಸ ಸೂಚನೆ ಹೊರಬಿದ್ದಿದೆ. ಈ ಯೋಜನೆಯಡಿ...
- Advertisement -spot_img