Thursday, September 10, 2026

karnataka tv

ಸ್ಪೇಶಲ್ ಬೆಂಡೇಕಾಯಿ ಕರಿ ರೆಸಿಪಿ

ನಾವಿವತ್ತು ಬೆಂಡೇಕಾಯಿ ಕರಿ ಮಾಡೋದು ಹೇಗೆ ಅನ್ನೋದನ್ನ ಹೇಳಲಿದ್ದೇವೆ. ಹಾಗಾದ್ರೆ ಬೆಂಡೇಕಾಯಿ ಕರಿ ಮಾಡೋಕ್ಕೆ ಬೇಕಾಗಿರುವ ಸಾಮಗ್ರಿ ನೋಟ್ ಮಾಡಿಕೊಳ್ಳಿ. 15ರಿಂದ 20 ಬೇಂಡೆಕಾಯಿ, ಒಂದು ಈರುಳ್ಳಿ, ಒಂದು ಕಪ್ ಕೊಬ್ಬರಿ ತುರಿ, ಸ್ವಲ್ಪ ಹುಣಸೆಹಣ್ಣು, 4-5 ಎಣ್ಣೆಯಲ್ಲಿ ಹುರಿದ ಒಣ ಮೆಣಸಿನಕಾಯಿ, ಚಿಕ್ಕ ತುಂಡು ಹಸಿ ಶುಂಠಿ, 2 ಸ್ಪೂನ್ ಜೀರಿಗೆ, 2 ಸ್ಪೂನ್...

ತಿರುಪತಿ ತಿಮ್ಮಪ್ಪನ ಲಾಡು ಪ್ರಸಾದದ ಬಗ್ಗೆ ನಿಮಗೆ ಗೊತ್ತಿರದ ಸಂಗತಿ..!

ಭಾರತದಲ್ಲಿರುವ ಪ್ರಖ್ಯಾತ ಮತ್ತು ಶ್ರೀಮಂತ ದೇಗುಲಗಳಲ್ಲಿ ತಿರುಪತಿ ಕೂಡ ಒಂದು. ಜೀವನದಲ್ಲಿ ಒಮ್ಮೆಯಾದರೂ ತಿರುಪತಿಗೆ ಹೋಗಿ ಬರಬೇಕು ಅಂತಾ ಹೇಳ್ತಾರೆ. ಅಷ್ಟು ಮಹತ್ವ ಹೊಂದಿದ ದೇವಸ್ಥಾನವದು. ಆಂಧ್ರಪ್ರದೇಶದ ಚಿತ್ತೂರಿನಲ್ಲಿರುವ ತಿರುಪತಿ ದೇಗುಲ ಪುರಾತನ ದೇವಾಲಯಗಳಲ್ಲೊಂದು. ಇಲ್ಲಿ ಜಾತಿ ಭೇದವಿಲ್ಲದೇ, ದೇಶ -ವಿದೇಶಗಳಿಂದ ಭಕ್ತರು ಆಗಮಿಸಿ ತಿರುಪತಿ ತಿಮ್ಮಪ್ಪನ ದರ್ಶನ ಪಡೆಯುತ್ತಾರೆ. https://youtu.be/GSeuNt8MPe4 ತಿರುಪತಿಯಲ್ಲಿ ಫೇಮಸ್ ಅಂದ್ರೆ...

B ಅಕ್ಷರದಿಂದ ಶುರುವಾಗುವ ಹೆಸರಿನವರ ಗುಣ ಹೇಗಿರುತ್ತದೆ..? ಇಲ್ಲಿದೆ ನೋಡಿ ಉತ್ತರ..

ನಾವೆಲ್ಲಾ ವೆರೈಟಿ ವೆರೈಟಿ ಹೆಸರುಗಳನ್ನ ಕೇಳಿರ್ತೀವಿ. ಜಾತಿ ಧರ್ಮಗಳಿಗೆ ತಕ್ಕಂತೆ ಹೆಸರನ್ನ ಇಡಲಾಗುತ್ತದೆ. ಆದ್ರೆ ಒಂದೊಂದು ಅಕ್ಷರದ ಹೆಸರಿನವರ ಸ್ವಭಾವ ಒಂದೊಂದು ರೀತಿ ಇರುತ್ತದೆ. ಆದ್ರೆ ತುಂಬಾ ಅಪರೂಪದ ಹೆಸರು ಅಂದ್ರೆ ಬಿ ಅಕ್ಷರದಿಂದ ಶುರುವಾಗುವ ಹೆಸರು. ಹಾಗಾದ್ರೆ, B ಅಕ್ಷರದಿಂದ ಶುರುವಾಗುವ ಹೆಸರಿನವರ ಸ್ವಭಾವ ಹೇಗಿರುತ್ತದೆ ಅನ್ನೋದನ್ನ ನಾವಿವತ್ತು ಹೇಳಲಿದ್ದೇವೆ. ಬಿ ಅಕ್ಷರದಿಂದ...

ಸೋರೇಕಾಯಿ ಜ್ಯೂಸ್ ಕುಡಿಯುವುದರಿಂದ ಆರೋಗ್ಯಕ್ಕೇನು ಲಾಭ..?

ನಾವು ನೀವೆಲ್ಲ, ಕಿತ್ತಳೆ, ಸೇಬು, ಮಾವಿನ ಹಣ್ಣು, ಕ್ಯಾರೆಟ್, ಕಲ್ಲಂಗಡಿ ಹಣ್ಣು ಇವೆಲ್ಲದರ ಜ್ಯೂಸ್ ಕುಡಿದಿರ್ತೀವಿ. ಆದ್ರೆ ನೀವು ಯಾವತ್ತಾದ್ರೂ ಸೋರೇಕಾಯಿ ಜ್ಯೂಸ್ ಕುಡಿದಿದ್ದೀರಾ..? ಸೋರೇಕಾಯಿ ಜ್ಯೂಸ್ ಕುಡಿಯುವುದರಿಂದ ಆರೋಗ್ಯಕ್ಕೆ ಏನು ಲಾಭ ಅನ್ನೋದನ್ನ ತಿಳಿಯೋಣ ಬನ್ನಿ.. ಸೋರೇಕಾಯಿ ಜ್ಯೂಸ್ ಕುಡಿಯಲು ಅಷ್ಟೊಂದು ಟೇಸ್ಟಿಯಾಗಿರುವುದಿಲ್ಲ. ಆದ್ದರಿಂದ ನೀವು ಬೇಕಾದ್ರೆ ಅದಕ್ಕೆ ಕೊಂಚ ನಿಂಬೆರಸ, ಪುದೀನಾ...

ಪೊಲೀಸರ ಬಗ್ಗೆ ಮಾತನಾಡುತ್ತಾ ಭಾವುಕರಾದ ಕಮಿಷನರ್ ಭಾಸ್ಕರ್ ರಾವ್..!

ಕೊರೊನಾ ಕಾಟದಿಂದ ಲಾಕ್‌ಡೌನ್ ಇದ್ದಾಗ ಎಲ್ಲರೂ ಮನೆಯಲ್ಲಿ ಸೇಫ್‌ ಆಗಿದ್ದರೆ, ವೈದ್ಯರು, ಪೊಲೀಸರು, ಮಾಧ್ಯಮದವರು, ಪೌರ ಕಾರ್ಮಿಕರೆಲ್ಲರೂ ಕೆಲಸದಲ್ಲಿ ತೊಡಗಿದ್ದರು. ಮೂರುವರೆ ತಿಂಗಳಿಂದ ಸತತವಾಗಿ ಕೆಲಸದಲ್ಲಿ ಭಾಗಿಯಾಗಿದ್ದ ಪೊಲೀಸರಿಗೆ ಧನ್ಯವಾದ ತಿಳಿಸಲು ಇಂದು ಕಾರ್ಯಕ್ರಮ ಏರ್ಪಡಿಸಲಾಗಿತ್ತು. https://youtu.be/PLWfuFu2Qgs ಈ ವೇಳೆ ಪೊಲೀಸ್ ಕಮಿಷನರ್ ಭಾಸ್ಕರ್ ರಾವ್ ಮಾತನಾಡಿದ್ದು, ಭಾವುಕರಾಗಿದ್ದಾರೆ. ಕರ್ನಾಟಕ ಪೊಲೀಸರು, ಬೆಂಗಳೂರು ಪೊಲೀಸರು, ಕೊರೊನಾ ತಡೆಗಟ್ಟಲು...

ಮೈಷುಗರ್ ಕಾರ್ಖಾನೆ ವಿಷಯವಾಗಿ ರಸ್ತೆಯಲ್ಲೇ ಜಗಳವಾಡಿದ ಸಾರ್ವಜನಿಕರು..!

ಮಂಡ್ಯ: ಮೈಷುಗರ್ ಕಾರ್ಖಾನೆಗೆ ಸಬಂಧಿಸಿದಂತೆ ಶ್ರೀಮತಿ ಸುನಂದಾ ಜಯರಾಮ್,ಶ್ರೀಮತಿ ಕುಮಾರಿ ಹಾಗೂ ಸಂಘಟಕರು ಸರ್ಕಾರದ ಪರವಾಗಿ ಕಾರ್ಖಾನೆ ನಡೆಸಬೇಕೆಂದು ಪಾಂಪ್ಲೆಟ್ ಹಂಚುತ್ತಿರುವಾಗ O and M ಮಾಡುವುದೇ ಸರಿ ಎಂದು ಪಾಂಪ್ಲೆಟ್ ಹಂಚುತ್ತಿದ್ದವರಿಗೆ ಸಾರ್ವಜನಿಕರು ತಿರುಗಿಬಿದ್ದ ಘಟನೆ ನಡೆಯಿತು. ಇನ್ನೊಂದೆಡೆ ಪಾಂಡವಪುರ ಪಟ್ಟಣದ ಬಸವನಗುಡಿ ಬೀದಿಯ ನಿವಾಸಿಗೆ ಕೊರೊನೊ ಪಾಸಿಟೀವ್ ಧೃಡಪಟ್ಟಿದೆ. ಈ ಹಿನ್ನೆಲೆ...

ಪ್ಯಾಕಿಂಗ್ ಮಷಿನ್ ಇದ್ದರೆ ಸಾಕು, 10 ಉದ್ಯಮಗಳಿಂದ ನೀವು ಉತ್ತಮ ಲಾಭ ಗಳಿಸಬಹುದು..!

ನಿಮ್ಮ ಬಳಿ ಪ್ಯಾಕಿಂಗ್ ಮಷಿನ್ ಇದ್ದರೆ ನೀವು 10 ಉದ್ಯಮಗಳನ್ನ ಆರಂಭಿಸಿ ಅದರಿಂದ ಉತ್ತಮ ಲಾಭ ಗಳಿಸಬಹುದು. ಹಾಗಾದ್ರೆ ಯಾವುದು ಆ 10 ಉದ್ಯಮಗಳು ಅನ್ನೋದನ್ನ ನೋಡೋಣ ಬನ್ನಿ. ಸ್ಕ್ರಬರ್ ಪ್ಯಾಕಿಂಗ್: ಅಂಗಡಿಗಳಲ್ಲಿ, ಅಥವಾ ಆನ್‌ಲೈನ್‌ನಲ್ಲಿ ಸ್ಕ್ರಬರ್ ರೋಲ್ ಸಿಗುತ್ತದೆ. ಅದನ್ನ ತಂದು ಕರೆಕ್ಟ್ ಶೇಪ್‌ನಲ್ಲಿ ಕಟ್ ಮಾಡಿ, ಪ್ಯಾಕೇಟ್‌ನಲ್ಲಿ ತುಂಬಬೇಕು. ನಿಮಗೆ ಬೇಕಾದ್ದಲ್ಲಿ ಪ್ಯಾಕೇಟ್‌...

ಮಾಟ-ಮಂತ್ರದಿಂದ ಮುಕ್ತಿ ಹೇಗೆ..? ಪ್ರತ್ಯಂಗೀರ ಹೋಮದ ವಿಶೇಷತೆ ಏನು..?

ಇತ್ತೀಚೆಗೆ ಮಾಟ ಮಂತ್ರದ ಸಮಸ್ಯೆ ಹೆಚ್ಚಾಗಿದ್ದು, ಮಾಟ ಮಂತ್ರ ಯಾವ ರೀತಿ ಪರಿಣಾಮ ಬೀರುತ್ತದೆ. ಮಾಟ ಮಂತ್ರ ಯಾರ ಮೇಲೆ ಪರಿಣಾಮ ಬೀರುತ್ತದೆ, ಇದರಿಂದ ಮುಕ್ತಿ ಹೊಂದುವುದು ಹೇಗೆ ಎಂಬುದರ ಬಗ್ಗೆ ಪಂಡಿತ್ ಕೆ.ಎಂ.ರಾವ್ ಗುರೂಜಿ ವಿವರಣೆ ನೀಡಿದ್ದಾರೆ. ತಮಗಾಗದವರ ಮನೆಯ ಬಳಿ, ಆ ಮನೆಯ ವ್ಯಕ್ತಿಯ ಮೇಲೆ, ಆತ ಬಳಸುವ ವಸ್ತುವಿನ ಮೇಲೆ ಅಥವಾ...

ಈ ಡಿಫ್ರೆಂಟ್ ಆಲೂ- ಮಟರ್ ರೆಸಿಪಿ ಮಾಡಿ ನೋಡಿ..!

ಡೇಲಿ ಡೇಲಿ ಒಂದೇ ಥರದ ಸಾರು, ಪಲ್ಯ ಮಾಡಿ ತಿಂದು ಬೋರ್ ಬಂದಿದ್ರೆ, ನಾವಿವತ್ತು ಹೇಳೋ ರೆಸಿಪಿನಾ ಒಮ್ಮೆ ಟ್ರೈ ಮಾಡಿ. ಇವತ್ತು ನಾವು ಆಲೂ - ಬಟಾಣಿ ಕರಿ ಮಾಡೋದು ಹೇಗೆ ಅನ್ನೋದನ್ನ ಹೇಳಲಿದ್ದೇವೆ. ಹಾಗಾದ್ರೆ ಆಲೂ- ಬಟಾಣಿ ಕರಿ ಮಾಡಲು ಬೇಕಾಗುವ ಸಾಮಗ್ರಿಯನ್ನ ನೋಟ್ ಮಾಡಿಕೊಳ್ಳಿ. ಒಂದು ಕಪ್ ನೆನೆಸಿದ ಬಟಾಣಿ, ಎರಡು...

ನನ್ನ ಮಕ್ಕಳಿರುವ ಮನೆಯನ್ನು ದೇವರೇ ಕಾಪಾಡಬೇಕು: ನಟ ರವಿಶಂಕರ್..

ಕೊರೊನಾ ಬಗ್ಗೆ ಹಲವು ವದಂತಿಗಳನ್ನ ಹಬ್ಬಿಸಲಾಗುತ್ತಿದೆ. ಹೀಗೆ ಮಾಡಿದ್ದಲ್ಲಿ ಶಿಕ್ಷೆ ಸಿಗುತ್ತದೆ ಎಂದು ಗೊತ್ತಿದ್ದರೂ ಕಿಡಿಗೇಡಿಗಳು ಗಾಳಿ ಸುದ್ದಿ ಹಬ್ಬಿಸುತ್ತಲೇ ಇದ್ದಾರೆ. ಇದೇ ರೀತಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಪತ್ನಿ ವಿಜಯಲಕ್ಷ್ಮೀ ದರ್ಶನ್‌ಗೂ ಕೋವಿಡ್ 19 ಬಂದಿದೆ ಎಂಬ ಗಾಳಿ ಸುದ್ದಿ ಹಬ್ಬಿಸಲಾಗಿತ್ತು. ಈ ಬಗ್ಗೆ ಟ್ವೀಟ್ ಮಾಡಿ ಸ್ಪಷ್ಟನೆ ನೀಡಿದ ವಿಜಯಲಕ್ಷ್ಮಿ ದರ್ಶನ್,...
- Advertisement -spot_img

Latest News

PM ಕಿಸಾನ್ ಹಣ ಬಂದಿಲ್ವಾ? ಹಾಗಿದ್ರೆ ಮೊದಲು ಈ ಕೆಲಸ ಮಾಡಿ!

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಅಂದರೆ ಪಿಎಂ-ಕಿಸಾನ್ ಯೋಜನೆಯಡಿ ಆರ್ಥಿಕ ನೆರವು ಪಡೆಯುತ್ತಿರುವ ರೈತರಿಗೆ ಕೇಂದ್ರ ಸರ್ಕಾರದಿಂದ ಹೊಸ ಸೂಚನೆ ಹೊರಬಿದ್ದಿದೆ. ಈ ಯೋಜನೆಯಡಿ...
- Advertisement -spot_img