Thursday, September 10, 2026

karnataka tv

A ಅಕ್ಷರದಿಂದ ಶುರುವಾಗುವ ವ್ಯಕ್ತಿಗಳ ಸ್ವಭಾವ ಹೀಗಿರತ್ತೆ ನೋಡಿ..!

ಪ್ರತಿ ಮನುಷ್ಯನಿಗೆ ಹೆಸರೆನ್ನುವುದು ಜೀವನದ ಒಂದು ಭಾಗ. ಮನುಷ್ಯನ ಪರಿಚಯವಾಗುವುದೇ ಹೆಸರಿನಿಂದ. ಮಕ್ಕಳಿಗೆ ಹೆಸರಿಡುವಾಗ ತಂದೆ ತಾಯಿ ಅದೆಷ್ಟು ಯೋಚನೆ ಮಾಡ್ತಾರೆ. ಜ್ಯೋತಿಷಿಗಳ ಬಳಿ ಕೇಳಿ, ಮಗುವಿನ ಜಾತಕಕ್ಕೆ ಹೊಂದುವ ಹೆಸರನ್ನಿಡುತ್ತಾರೆ. ಇಂಥ ಹೆಸರಿನಿಂದ ನಮ್ಮ ಸ್ವಭಾವವನ್ನೂ ಕೂಡ ಗುರುತಿಸಬಹುದು. ಹಾಗಾದ್ರೆ ಎ ಅಕ್ಷರದಿಂದ ಶುರುವಾಗುವ ಹೆಸರಿನವರ ಸ್ವಭಾವವನ್ನು ತಿಳಿಯೋಣ ಬನ್ನಿ.. ಎ ಹೆಸರಿನ ವ್ಯಕ್ತಿಗಳು...

ಲಾಕ್‌ಡೌನ್‌ಗೂ ಮೊದಲು ಮತ್ತು ನಂತರವೂ ಲಾಭ ಕಾಣುತ್ತಿರುವ ಉದ್ಯಮಗಳಿವು..!

ಜನ ಹಲವಾರು ಬ್ಯುಸಿನೆಸ್‌ಗಳನ್ನು ಮಾಡಲು ಹೋಗುತ್ತಾರೆ. ಆದ್ರೆ ಹಾಕಿದ ಬಂಡವಾಳಕ್ಕೆ ತಕ್ಕಂತೆ ಲಾಭ ಬರತ್ತಾ..? ಬರದಿದ್ರೆ ಏನಪ್ಪಾ ಮಾಡೋದು..?.. ಹೀಗೆ ಹತ್ತು ಹಲವು ಪ್ರಶ್ನೆಗಳು ನಿಮ್ಮಲ್ಲಿ ಉದ್ಭವಿಸುತ್ತದೆ. ಅದರಲ್ಲೂ ಈ ಕೊರೊನಾ ಲಾಕ್‌ಡೌನ್ ಎಲ್ಲ ಬಂದು ಎಲ್ಲದರಲ್ಲೂ ಲಾಸ್ ಆಗ್ತಿದೆಯಲ್ಲ..? ಯಾವ ಬ್ಯುಸಿನೆಸ್ ಕೂಡ ಪರ್ಮನೆಂಟ್ ಅಲ್ಲ. ಎಲ್ಲವೂ ಮುಳುಗಿಹೋಗೋದೇ ಅಂತಾ ನೀವು ತಿಳಿದುಕೊಂಡಿದ್ರೆ...

ವಿಷಪುತ್ರ ಯೋಗವಿದ್ರೆ ಏನೆಲ್ಲಾ ಸಮಸ್ಯೆಯಾಗುತ್ತೆ..? ಪರಿಹಾರ ಏನು?

ವಿಷಪುತ್ರ ಯೋಗವಿದ್ರೆ ಏನೆಲ್ಲಾ ಸಮಸ್ಯೆಯಾಗುತ್ತೆ..? ಪರಿಹಾರ ಏನು? ಅನ್ನೋದರ ಬಗ್ಗೆ ನಾವಿವತ್ತು ಹೇಳಲಿದ್ದೇವೆ. ವಿಷಪುತ್ರ ಯೋಗ ಸಂತಾನಫಲ ಹೇಗೆ ಸಂಭವಿಸುತ್ತದೆ ಎಂದು ಹೇಳೋದಾದ್ರೆ, ಆಶ್ಲೇಷ ನಕ್ಷತ್ರ, ಜೇಷ್ಠಾ ನಕ್ಷತ್ರ ಮತ್ತು ವಿಶಾಖ ನಕ್ಷತ್ರ ಈ ಮೂರು ನಕ್ಷತ್ರದಲ್ಲಿ ಜನ್ಮವಾದ್ರೆ ವಿಷಪುತ್ರ ಯೋಗ ಅನ್ನುವಂಥದ್ದು ಉಂಟಾಗುತ್ತದೆ. https://youtu.be/idKXRsmDwwY ವಿಷಪುತ್ರ ಯೋಗ ಉಂಟಾದ್ರೆ, ಆ ಮಗುವಿನ ಸೋದರಮಾವನಿಗೆ ಕೆಡಕಾಗುವ ಸಂಭವವಿರುತ್ತದೆ....

ಬಿಸ್ಕೂಟ್ ಅಂಬಾಡೆ ರೆಸಿಪಿ: ಟೀ ಟೈಮ್‌ಗೂ ಸೈ, ತಿಂಡಿ- ಊಟದ ಟೈಮ್‌ಗೂ ಸೈ..

ಸಂಜೆ ಟೈಮಲ್ಲಿ ಟೀ-ಕಾಫಿ ಕುಡಿವಾಗಾ ಏನಾದ್ರೂ ಸ್ನ್ಯಾಕ್ಸ್ ತಿನ್ಬೇಕು ಅಂತಾ ಅನ್ಸೇ ಅನ್ಸತ್ತೆ. ಅದಕ್ಕೆ ನಾವಿವತ್ತು ಮನೆಯಲ್ಲೇ ಪಟ್ ಅಂತಾ ತಯಾರಿಸಬಹುದಾದ ಕೊಂಕಣಿ ಶೈಲಿಯ ಸ್ನ್ಯಾಕ್ಸ್ ಬಿಸ್ಕೂಟ್ ಅಂಬಾಡೆ ಮಾಡೋದು ಹೇಗೆ ಅನ್ನೋದನ್ನ ಹೇಳಿಕೊಡ್ತೀವಿ. ಇಷ್ಟಾ ಆದ್ರೆ ನೀವೂ ಟ್ರೈ ಮಾಡಿ. ಈ ಖಾದ್ಯ ತಯಾರಿಸೋಕ್ಕೆ ಏನೇನು ಬೇಕು ಅನ್ನೋದನ್ನ ನೋಟ್ ಮಾಡಿಕೊಳ್ಳಿ. ಒಂದು...

ನಾಳೆ ಎಸ್‌ಎಸ್ಎಲ್‌ಸಿ ಪರೀಕ್ಷೆ: ಮಂಡ್ಯದಲ್ಲಿ ಕಟ್ಟುನಿಟ್ಟಿನ ಸಿದ್ಧತೆ..

ಮಂಡ್ಯ: ನಾಳೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಇರುವ ಹಿನ್ನೆಲೆ ಮಂಡ್ಯದಲ್ಲಿ ಪರೀಕ್ಷೆಗೆ ಸಕಲ ಸಿದ್ಧತೆ ನಡೆಸಲಾಗಿದೆ. ಎಲ್ಲಾ ಕಟ್ಟುನಿಟ್ಟಿನ ಕ್ರಮದೊಂದಿಗೆ SSLC ಪರೀಕ್ಷೆ ನಡೆಯಲಿದ್ದು, ಜಿಲ್ಲೆಯ 82 ಕೇಂದ್ರಗಳಲ್ಲಿ ಒಟ್ಟು 21260 ಪರೀಕ್ಷೆ ಬರೆಯಲಿದ್ದಾರೆ. ಜೂನ್ 25ರಿಂದ ಜುಲೈ3ರವೆರೆಗೆ ಪರೀಕ್ಷೆ ನಡೆಯಲಿದ್ದು, ಪರಿಕ್ಷೇಯಲ್ಲಿ 11,099 ಗಂಡು ಮಕ್ಕಳು ಹಾಗೂ 10,161 ಹೆಣ್ಣು ಮಕ್ಕಳು ಪಾಲ್ಗೊಳ್ಳಲಿದ್ದಾರೆ. ನೆಗೆಡಿ,...

ಕೊರೊನಾ ಮಹಾಮಾರಿಗೆ ತೃಣಮೂಲ ಕಾಂಗ್ರೆಸ್ ಶಾಸಕ ಬಲಿ..!

ಕೊರೊನಾ ಮಹಾಮಾರಿಗೆ ತೃಣಮೂಲ ಕಾಂಗ್ರೆಸ್ ಶಾಸಕ ತಮೋನಾಶ್ ಘೋಷ್ ಬಲಿಯಾಗಿದ್ದಾರೆ. ಈ ಬಗ್ಗೆ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಸಂತಾಪ ಸೂಚಿಸಿದ್ದಾರೆ. https://youtu.be/YbQHcVFMgSg https://youtu.be/jTAbjn8bJqc ತಮೋನಾಶ್ ಘೋಷ್(60) ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಗ ತಮೋನಾಷ್‌ಗೆ ಕೊರೊನಾ ಪಾಸಿಟಿವ್ ಇರುವುದು ಕಂಡುಬಂದಿದೆ. ಚಿಕಿತ್ಸೆ ಫಲಿಸದೇ ತಮೋನಾಷ್ ಸಾವನ್ನಪ್ಪಿದ್ದಾರೆ. https://youtu.be/GSeuNt8MPe4 ಇನ್ನು ಈ ಬಗ್ಗೆ ಟ್ವೀಟ್ ಮಾಡಿ...

ಬಜೆ ಬೇರಿನಿಂದ ನೀವು ಈ ಕೆಲಸ ಮಾಡಿದ್ದಲ್ಲಿ ಯಾವ ಕಾಟವೂ ನಿಮಗಿರುವುದಿಲ್ಲ..!

ಬಜೆ ಬೇರು.. ಉಡುಪಿ, ದಕ್ಷಿಣ ಕನ್ನಡದವರು ಹೆಚ್ಚಾಗಿ ಬಳಸುವ ಬೇರು. ಇದನ್ನ ಚಿಕ್ಕ ಮಕ್ಕಳಿಗೆ ನೀಡುವುದರಿಂದ ನೆನಪಿನ ಶಕ್ತಿ ಹೆಚ್ಚಾಗಿ, ಓದಿನ ಕಡೆ ಗಮನ ಹೆಚ್ಚಾಗುತ್ತದೆ ಎಂದು ಹೇಳಲಾಗುತ್ತದೆ. ಅಲ್ಲದೇ, ದೃಷ್ಟಿ ಬಿದ್ದಾಗ, ಯಾವುದಾದರೂ ವಿಷಯದ ಬಗ್ಗೆ ಭಯವಿದ್ದಾಗ, ಶತ್ರುಗಳ ಕಾಟವಿದ್ದರೆ, ಇಂತಹುದ್ದರಿಂದ ಮುಕ್ತಿ ಪಡೆಯಲು ಬಜೆ ಬೇರನ್ನ ಬಳಸಬಹುದು. https://youtu.be/638tKlEUCmg ಅಮವಾಸ್ಯೆಯಂದು, ಹುಣ್ಣಿಮೆಯಂದು ಅಥವಾ ಶುಕ್ರವಾರದಂದು...

ಆಷಾಢ ಶುಕ್ರವಾರದಂದು ಈ ದೀಪ ಬೆಳಗಿದರೆ ಅದೃಷ್ಟ ನಿಮ್ಮ ಮನೆ ಬಾಗಿಲಿಗೆ ಬರಲಿದೆ..!

ಯಾವ ಮನೆಯಲ್ಲಿ ಪ್ರತಿದಿನ ದೀಪ ಬೆಳಗುತ್ತದೆಯೋ, ಆ ಮನೆಯಲ್ಲಿ ದಾರಿದ್ರ್ಯ ಸಂಭವಿಸುವುದಿಲ್ಲ ಎನ್ನುವ ಮಾತಿದೆ. ಅಂತೆಯೇ ಹಿಂದೂಗಳಲ್ಲಿ ಮಾಸಗಳಿಗೆ ಹೆಚ್ಚಿನ ಮಹತ್ವವಿದೆ. ಆಷಾಢ ಮಾಸದಲ್ಲಿ ಒಂದು ವಿಶೇಷ ದೀಪ ಬೆಳಗಿದಲ್ಲಿ ಅದೃಷ್ಟ ನಿಮ್ಮನ್ನು ಹುಡುಕಿಕೊಂಡು ಬರುತ್ತದೆ. ಹಾಗಾದ್ರೆ ಆ ಮಹತ್ನದ ದೀಪ ಬೆಳುಗುವುದಾದರೂ ಹೇಗೆ ಅನ್ನೋದನ್ನ ತಿಳಿಯೋಣ ಬನ್ನಿ. ಹಿಂದೂಗಳಲ್ಲಿ ಆಷಾಢ ಮಾಸಕ್ಕೆ ಪ್ರಾಮುಖ್ಯತೆ...

ಇಂಥ ಗುಣಗಳಿರುವ ಹೆಣ್ಣು ಸಿಕ್ಕರೆ, ಆ ಪುರುಷನಿಗಿಂತ ಅದೃಷ್ಟವಂತ ಮತ್ತೊಬ್ಬನಿಲ್ಲ..!

ಚಂದ್ರಗುಪ್ತ ಮೌರ್ಯನನ್ನು ರಾಜನನ್ನಾಗಿಸಲು ತನ್ನ ಚಾಣಾಕ್ಷ ತನವನ್ನ ಬಳಸಿದ ಚಾಣಕ್ಯ, ಕೊನೆಗೂ ಚಂದ್ರಗುಪ್ತ ಮೌರ್ಯನನ್ನು ರಾಜಗದ್ದುಗೆಯ ಮೇಲೆ ಕೂರಿಸಿಯೇ ಬಿಟ್ಟ. ತಾನಿರುವ ತನಕ ಮೌರ್ಯ ಸಾಮ್ರಾಜ್ಯಕ್ಕೆ ಕಿಂಚಿತ್ತು ಧಕ್ಕೆ ಬರದ ರೀತಿ ನೋಡಿಕೊಂಡ ಚಾಣಕ್ಯ, ಬುದ್ಧಿವಂತರಲ್ಲೇ ಅತೀ ಬುದ್ಧಿವಂತ ಎನ್ನಿಸಿಕೊಂಡವ. ಇಂಥ ಚಾಣಕ್ಯ ಹೆಣ್ಣಿನ ಗುಣಗಳ ಬಗ್ಗೆ ಒಂದಷ್ಟು ಮಾತು ಹೇಳಿದ್ದಾನೆ. ಅಲ್ಲದೇ, ಅಂಥ ಹೆಣ್ಣು...

ಸಚಿವ ನಾರಾಯಣಗೌಡ ಹೇಳಿಕೆಗೆ ಟಾಂಗ್ ನೀಡಿದ ಶಾಸಕ ಸುರೇಶ್ ಗೌಡ..!

ಮಂಡ್ಯ: ಮಂಡ್ಯದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಶಾಸಕ ಸುರೇಶ್ ಗೌಡ, ಸಚಿವ ನಾರಾಯಣಗೌಡರಿಗೆ ಮೈಷುಗರ್ ಕಂಪೆನಿಯ ವಿಚಾರವಾಗಿ ಎಚ್ಚರಿಕೆ ನೀಡಿದ್ದಾರೆ. ಮೈಶುಗರ್ ಬಗ್ಗೆ ಇವರ ಆಲೋಚನೆ ಮೊದಲು ಏನಿತ್ತು , ಈಗ ಏನಿದೆ ಎಂಬುದನ್ನು ಬಹಿರಂಗ ಪಡಿಸಬೇಕಾಗುತ್ತದೆ ಎಂದು ಸಚಿವ ನಾರಾಯಣಗೌಡರಿಗೆ ಶಾಸಕ ಸುರೇಶ್ ಗೌಡ ಎಚ್ಚರಿಕೆ ನೀಡಿದ್ದಾರೆ. https://youtu.be/6dnm-Ej5Emw ಮೊದಲು ಸರ್ಕಾರಿ ಸ್ವಾಮ್ಯದಲ್ಲಿರಬೇಕು ಎಂದವರು ಈಗ ಯಾಕೆ...
- Advertisement -spot_img

Latest News

PM ಕಿಸಾನ್ ಹಣ ಬಂದಿಲ್ವಾ? ಹಾಗಿದ್ರೆ ಮೊದಲು ಈ ಕೆಲಸ ಮಾಡಿ!

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಅಂದರೆ ಪಿಎಂ-ಕಿಸಾನ್ ಯೋಜನೆಯಡಿ ಆರ್ಥಿಕ ನೆರವು ಪಡೆಯುತ್ತಿರುವ ರೈತರಿಗೆ ಕೇಂದ್ರ ಸರ್ಕಾರದಿಂದ ಹೊಸ ಸೂಚನೆ ಹೊರಬಿದ್ದಿದೆ. ಈ ಯೋಜನೆಯಡಿ...
- Advertisement -spot_img