Thursday, September 10, 2026

karnataka tv

ಸೆಲೆಬ್ರಿಟಿಗಳು ತಮ್ಮ ಡಯಟ್‌ನಲ್ಲಿ ಸೌತೇಕಾಯಿಯನ್ನ ಹೆಚ್ಚು ಬಳಸೋದೇಕೆ ಗೊತ್ತಾ..?

ಸೆಲೆಬ್ರಿಟಿಗಳಿಗೆ, ವರ್ಕೌಟ್ ಮಾಡುವವರಿಗೆ, ಡಯೇಟ್ ಮಾಡುವವರಿಗೆ ಫೇವರಿಟ್ ಫುಡ್ ಅಂದ್ರೆ ಸಲಾಡ್. ಅದರಲ್ಲೂ ಸೌತೇಕಾಯಿಗೆ ಪ್ರಮುಖ ಸ್ಥಾನ. ಹಾಗಾದ್ರೆ ಸೌತೇಕಾಯಿ ತಿನ್ನುವುದರಿಂದ ಆಗುವ ಲಾಭಗಳೇನು ಅನ್ನೋದನ್ನ ನೋಡೋಣ ಬನ್ನಿ. 1.. ತ್ವಚೆಯ ಸಮಸ್ಯೆಗಾಗಿ ಸೌತೇಕಾಯಿ ಬಳಕೆ ಉತ್ತಮ. ಕಣ್ಣಿನ ಸುತ್ತಲೂ ಕಪ್ಪುಗಟ್ಟುವುದು, ಮುಖದಲ್ಲಿ ಗುಳ್ಳೆಯ ಕಲೆಗಳಿದ್ದಲ್ಲಿ ಅದನ್ನ ಹೋಗಲಾಡಿಸಲು ಸೌತೇಕಾಯಿ ಬಳಸಿ. ಮುಖದಲ್ಲಿ ಗ್ಲೋ ಬರಲು,...

ಹೈದರಾಬಾದ್‌ಗೆ ಹಾರಿದ ‘ಸೂಪರ್‌ ಮಚ್ಚಿ’ ರಚಿತಾರಾಮ್..!

ಕೊರೊನಾ ಕಾಟದಿಂದ ಇಡೀ ದೇಶವೇ ಲಾಕ್‌ಡೌನ್ ಆಗಿತ್ತು. ಜನಜೀವನವೇ ಅಸ್ತವ್ಯಸ್ತವಾಗಿತ್ತು. ದೊಡ್ಡ ದೊಡ್ಡ ಕಂಪನಿಗಳು ಮುಚ್ಚಿ ಅಲ್ಲಿನ ಉದ್ಯೋಗಿಗಳು ವರ್ಕ್‌ ಫ್ರಮ್ ಹೋಮ್ ಮಾಡುವ ಹಾಗಾಗಿತ್ತು. ಅಷ್ಟೇ ಅಲ್ಲದೇ, ಧಾರಾವಾಹಿ, ಸಿನಿಮಾ ಶೂಟಿಂಗ್ ಕೂಡ ನಿಂತು ಹೋಗಿತ್ತು. https://youtu.be/idKXRsmDwwY ಇತ್ತೀಚಿಗೆ ಕೆಲ ದಿನಗಳಿಂದ ಧಾರಾವಾಹಿ ಶೂಟಿಂಗ್ ಸ್ಟಾರ್ಟ್‌ ಆಗಿದೆ. ಆದ್ರೆ ಕರ್ನಾಟಕದಲ್ಲಿ ಸಿನಿಮಾ ಶೂಟಿಂಗ್‌ಗೆ ಇನ್ನೂ...

ಶ್ಯಾವಿಗೆ ಉಪ್ಪಿಟ್ಟು ರೆಸಿಪಿ: ನೀವೂ ಒಮ್ಮೆ ಟ್ರೈ ಮಾಡಿನೋಡಿ..

ನಾವಿವತ್ತು ಎಲ್ಲರ ಫೆವರಿಟ್ ಬ್ರೇಕ್‌ಫಾಸ್ಟ್ ಶ್ಯಾವಿಗೆ ಉಪ್ಪಿಟ್ ಮಾಡೋದು ಹೇಗೆ ಅನ್ನೋದನ್ನ ಹೇಳಲಿದ್ದೇವೆ. ಅದಕ್ಕೆ ಬೇಕಾಗುವ ಪದಾರ್ಥವನ್ನ ನೋಟ್ ಮಾಡಿಕೊಳ್ಳಿ. ಒಂದು ಕಪ್ ಶ್ಯಾವಿಗೆ, 4 ಸ್ಪೂನ್ ಎಣ್ಣೆ, ಚಿಟಿಕೆ ಸಾಸಿವೆ ಮತ್ತು ಜೀರಿಗೆ, 5ರಿಂದ 6 ಎಸಳು ಕರೀಬೇವು, 2 ಹಸಿಮೆಣಸು, ಸ್ವಲ್ಪ ಹಸಿ ಶುಂಠಿ, ಒಂದು ಸಣ್ಣಗೆ ಹೆಚ್ಚಿದ ಈರುಳ್ಳಿ, ಒಂದು ಆಲೂ,...

‘ತೆಲಂಗಾಣದಲ್ಲಿ ಮಾಡಿದಂತೆ ನೀವೂ ಮಾಡಿ. ಇಲ್ಲದಿದ್ದರೆ ಅಕ್ಟೋಬರ್ ತನಕ ಕಾಯಿರಿ’

ರಾಜ್ಯದಲ್ಲಿ ಮಹಾಮಾರಿ ಕೊರೊನಾ ಕೇಸ್ ಹೆಚ್ಚಾಗಿರುವ ಈ ಸಂದರ್ಭದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಸುವುದರ ಬಗೆಗಿನ ನಿರ್ಧಾರ ಹಿಂಪಡೆಯಲಿ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಆಗ್ರಹಿಸಿ ಟ್ವೀಟ್ ಮಾಡಿದ್ದಾರೆ. ಈ ಬಗ್ಗೆ ಸಾಲು ಸಾಲು ಟ್ವೀಟ್ ಮಾಡಿರುವ ಹೆಚ್ಡಿಕೆ, ಗುರುವಾರದಿಂದ ರಾಜ್ಯದಾದ್ಯಂತ SSLC ಪರೀಕ್ಷೆ ನಡೆಸಲು ಮುಂದಾಗಿರುವ ರಾಜ್ಯ ಸರ್ಕಾರ ಈ ನಿರ್ಧಾರದಿಂದ ತಕ್ಷಣವೇ...

ಸರ್ಕಾರಿ ಶಾಲಾ ಕಟ್ಟಡ ಟೆಂಡರ್ ಪ್ರಕ್ರಿಯೆಯಲ್ಲಿ ಅಕ್ರಮ..?: ಕ್ರಮ ಕೈಗೊಳ್ಳದಿದ್ದರೆ ಉಗ್ರಹೋರಾಟದ ಎಚ್ಚರಿಕೆ..

ಮಂಡ್ಯ: ಸರ್ಕಾರಿ ಶಾಲಾ ಕಟ್ಟಡ ಟೆಂಡರ್ ಪ್ರಕ್ರಿಯೆಯಲ್ಲಿ ಅಧಿಕಾರಿಗಳಿಂದ ಅಕ್ರಮ ನಡೆದಿದ್ದು, ಎಸ್.ಟಿ.ಎಂ.ಸಿ ಅಧ್ಯಕ್ಷರು ಮತ್ತು ಶಾಲೆಯ ಪ್ರಾಂಶುಪಾಲರು ಹಣ ದುರುಪಯೋಗ ಮಾಡಿದ್ದಾರೆಂಬ ಆರೋಪ ಕೇಳಿ ಬಂದಿದೆ. ಮಂಡ್ಯ ತಾಲೂಕಿನ ಬಸರಾಳು ಗ್ರಾಮದ ಸರ್ಕಾರಿ ಶಾಲೆಯಲ್ಲಿ ಈ ಘಟನೆ ನಡೆದಿದ್ದು, ಇದು 80 ವರ್ಷಗಳಿಂದ ಇರುವ ಸರ್ಕಾರಿ ಶಾಲೆಯಾಗಿದೆ. ಶಾಲೆ ಶಿಥಿಲಗೊಂಡಿದೆ ಎಂದು ಡೆಮಾಲಿಶ್ ಮಾಡಬೇಕೆಂದು,...

ಕ್ರೆಡಿಟ್ ಕಾರ್ಡ್ ಬಳಸುವಾಗ ಎಚ್ಚರ: ಯಾಮಾರಿದ್ರೆ ಪಾಪರ್ ಆಗ್ತೀರಾ ಹುಷಾರ್..!

ಕ್ರೆಡಿಟ್ ಕಾರ್ಡ್. ಇಂದಿನ ಯುವಪೀಳಿಗೆಯ ಕೆಲ ಮಕ್ಕಳ ಐಷಾರಾಮಿ ಜೀವನದ ಒಂದು ಭಾಗ. ಅದ್ರಲ್ಲೂ ಕ್ರೆಡಿಟ್ ಕಾರ್ಡ್ ಏನಾದ್ರೂ ಅವರಪ್ಪನ ಅಮ್ಮನ ಹೆಸರಲ್ಲಿದ್ದುಬಿಟ್ರೆ ಮುಗೀತು. ಕಣ್ಣಿಗೆ ಕಂಡಿದ್ದೆಲ್ಲ ಪರ್ಚೇಸ್ ಮಾಡಿ ಕೊನೆಗೆ ಫಜೀತಿ ತಂದುಕೊಂಡು ಬಿಡ್ತಾರೆ. ಆದ್ದರಿಂದ ಕ್ರೆಡಿಟ್ ಕಾರ್ಡ್ ಬಳಕೆ ಮಾಡುವಾಗ ಹುಷಾರಾಗಿರಬೇಕು ಅನ್ನೋದು. ಕೆಲವರಿಗೆ ಕ್ರೆಡಿಟ್ ಕಾರ್ಡ್ ಬಳಸೋದು ಒಂದು ಫ್ಯಾಷನ್ ಆಗಿಬಿಟ್ಟಿದೆ....

ದೀಪ ಬೆಳಗುವಾಗ ಈ ತಪ್ಪುಗಳನ್ನ ಮಾಡಲೇಬೇಡಿ..!

ಹಿಂದೂ ಪದ್ಧತಿಯಲ್ಲಿ ಪ್ರತಿದಿನ ದೇವರಿಗೆ ದೀಪ ಹಚ್ಚುವುದು ವಾಡಿಕೆ. ಹಿಂದೂಗಳು ಬೆಳಿಗ್ಗೆ ಮತ್ತು ಸಂಜೆ ದೀಪ ಹಚ್ಚುವುದನ್ನ ನಾವು ನೋಡಿರ್ತಿವಿ. ಆದ್ರೆ ದೀಪ ಹಚ್ಚುವಾಗ ಅನುಸರಿಸಬೇಕಾದ ನಿಯಮಗಳೇನು..? ದೀಪಕ್ಕೆ ಯಾವ ಎಣ್ಣೆ ಬಳಸಬೇಕೆಂಬುದರ ಬಗ್ಗೆ ನಾವಿವತ್ತು ತಿಳಿಯೋಣ ಬನ್ನಿ.. ದೇವರಿಗೆ ತುಪ್ಪ ಅಥವಾ ಎಳ್ಳೆಣ್ಣೆಯಿಂದ ದೀಪ ಹಚ್ಚಬೇಕು. ಅದರಲ್ಲೂ ಶುದ್ಧ ಎಳ್ಳೆಣ್ಣೆ, ಶುದ್ಧ ತುಪ್ಪ ಬಳಸಿದರೆ...

ಕ್ಯಾರೆಟ್ ತಿಂದ್ರೆ ಏನಾಗತ್ತೆ ಗೊತ್ತಾ..?

ಕ್ಯಾರೆಟ್.. ಭೂಮಿಯ ಒಳಗೆ ಬೆಳೆಯುವ ಗೆಡ್ಡೆಗಳ ಗುಂಪಿಗೆ ಸೇರುವ ತರಕಾರಿ. ಅಟ್ರ್ಯಾಕ್ಟಿವ್ ಕಲರ್ ಹೊಂದಿರುವ ಈ ತರಕಾರಿ, ಮೊಲದ ಫೇವರಿಟ್ ಆಹಾರ. ಈ ಆಹಾರಾನ ನೀವೂ ಪ್ರತಿದಿನ ನಿಯಮಿತವಾಗಿ ತಿಂದ್ರೆ, ನೀವೂ ಕೂಡ ಮೊಲದ ಥರ ಸಾಪ್ಟ್, ಕ್ಯೂಟ್, ವೈಟ್ ಆಗಿ ಕಾಣಬಹುದು. ಹಾಗಾದ್ರೆ ಬನ್ನಿ ಕ್ಯಾರೆಟ್ ತಿನ್ನುವುದರಿಂದ ಆಗುವ ಲಾಭಗಳೇನು ಅನ್ನೋದನ್ನ ನೋಡೋಣ...

ಅತ್ಯುತ್ತಮ ಲಾಭ ಗಳಿಸಬಹುದಾದ ಉದ್ಯಮಗಳ್ಯಾವುದು ಗೊತ್ತೇ..?

ಇಂದು ನಾವು ಅತ್ಯುತ್ತಮ ಲಾಭ ಗಳಿಸಬಹುದಾದ 4 ಉದ್ಯಮಗಳ ಬಗ್ಗೆ ತಿಳಿಸಿಕೊಡುತ್ತೇವೆ. ಮನೆಯಲ್ಲೇ ಟ್ಯೂಷನ್ ತೆಗೆದುಕೊಳ್ಳಬಹುದು: ನೀವು ಮನೆಯಲ್ಲೇ ಪ್ರೈಮರಿ ಶಾಲೆ ಮಕ್ಕಳಿಗೆ ಟ್ಯೂಷನ್ ತೆಗೆದುಕೊಳ್ಳಬಹುದು. ಇತ್ತೀಚೆಗಂತೂ ನರ್ಸರಿ ಶಾಲೆ ಮಕ್ಕಳಿಗೂ ಟ್ಯೂಷನ್ ಕಳಿಸಲಾಗುತ್ತದೆ. ಆ ರೀತಿ ನೀವೂ ಪುಟ್ಟ ಪುಟ್ಟ ಮಕ್ಕಳಿಗೆ ಟ್ಯೂಷನ್ ತೆಗೆದುಕೊಳ್ಳಬಹುದು. https://youtu.be/B7rvwKkyF9o ಬೇಬಿ ಸಿಟ್ಟಿಂಗ್: ದೊಡ್ಡ ದೊಡ್ಡ ಸಿಟಿಗಳಲ್ಲಿ ಗಂಡ ಹೆಂಡತಿ ಇಬ್ಬರೂ...

‘ಮೈಷುಗರ್ ಜೊತೆ ನಿರಾಣಿ ಶುಗರ್ಸ್ ಹೆಸರು ತಳುಕು ಹಾಕುವುದು ಬೇಡ’

ಮೈಷುಗರ್ ಕಾರ್ಖಾನೆ ಜೊತೆ ನಿರಾಣಿ ಶುಗರ್ಸ್ ಹೆಸರು ತಳುಕು ಹಾಕುವುದು ಬೇಡ ಎಂದು ಮನವಿ ಮಾಡಿ ಮುರುಗೇಶ್ ನಿರಾಣಿ ಮಾಧ್ಯಮ ಪ್ರಕಟಣೆ ಹೊರಡಿಸಿದ್ದಾರೆ. ಮೈಷುಗರ್ ಖಾಸಗೀಕರಣ ಮಾಡುವ ಬಗ್ಗೆ ಸರ್ಕಾರ ನಿರ್ಧಾರ ಕೈಗೊಂಡಿಲ್ಲ. ಮೈಷುಗರ್ ಕಾರ್ಖಾನೆ ಜೊತೆ ನನ್ನ ಹೆಸರು ತಳುಕುಹಾಕುವುದು ಬೇಡ. ಮೈಷುಗರ್ ಕಾರ್ಖಾನೆಯನ್ನು ಖಾಸಗೀಯವರಿಗೆ ನೀಡುವ ಕುರಿತು ಇನ್ನೂ ತೀರ್ಮಾನ ಮಾಡಿಲ್ಲ. ಹೀಗಿರುವಾಗ...
- Advertisement -spot_img

Latest News

PM ಕಿಸಾನ್ ಹಣ ಬಂದಿಲ್ವಾ? ಹಾಗಿದ್ರೆ ಮೊದಲು ಈ ಕೆಲಸ ಮಾಡಿ!

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಅಂದರೆ ಪಿಎಂ-ಕಿಸಾನ್ ಯೋಜನೆಯಡಿ ಆರ್ಥಿಕ ನೆರವು ಪಡೆಯುತ್ತಿರುವ ರೈತರಿಗೆ ಕೇಂದ್ರ ಸರ್ಕಾರದಿಂದ ಹೊಸ ಸೂಚನೆ ಹೊರಬಿದ್ದಿದೆ. ಈ ಯೋಜನೆಯಡಿ...
- Advertisement -spot_img