Thursday, September 10, 2026

karnataka tv

ರೈತರನ್ನು ಹೈರಾಣಾಗಿಸಿದ ಮಂಡ್ಯದ ಪ್ರಭಾವಿ ವ್ಯಕ್ತಿಯ ಥಾರ್ ಮಿಕ್ಸಿಂಗ್ ಘಟಕ..!

ಮಂಡ್ಯ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನಲ್ಲಿ ಪ್ರಭಾವಿ ವ್ಯಕ್ತಿಯೊಬ್ಬರು ಥಾರ್ ಮಿಕ್ಸಿಂಗ್ ಘಟಕ ಆರಂಭಿಸಿದ್ದು, ಸುತ್ತಮುತ್ತಲ ಘಟಕಗಳಿಗೆ ಇದರಿಂದ ತೊಂದರೆ ಉಂಟಾಗಿದೆ. ಯಾವುದೇ ಪರವಾನಗಿ ಪಡಿಯದೇ ಕೃಷಿ ಭೂಮಿಯಲ್ಲಿ ಈ ಥಾರ್ ಮಿಕ್ಸಿಂಗ್ ಯೂನಿಟ್ ಶುರು ಮಾಡಿದ್ದು, ಥಾರ್ ಮಿಕ್ಸ್ ಘಟಕದ ಹೊಗೆ ಮತ್ತು ದುರ್ಗಂಧಕ್ಕೆ ಸುತ್ತಮುತ್ತಲ ಗ್ರಾಮಗಳ ಜನರು ಹೈರಾಣಾಗಿದ್ದಾರೆ. ಇದರ ಪ್ರಭಾವ...

ಈ ಕಾರಣದಿಂದ ಮನೆಯಲ್ಲಿ ಸಾವು ಸಂಭವಿಸಬಹುದು..

ಧನಿಷ್ಟ ಪಂಚಕ ದೋಷ ಎಂದರೇನು..? ಧನಿಷ್ಟ ಪಂಚಕ ದೋಷವನ್ನ ನಿವಾರಣೆ ಮಾಡಿಕೊಳ್ಳುವುದು ಹೇಗೆ ಎಂಬ ಬಗ್ಗೆ ಜ್ಯೋತಿಷಿ ಪಂಡಿತ್ ಕೆ.ಎಂ.ರಾವ್ ಗುರೂಜಿ ವಿವರವಾಗಿ ಹೇಳಿದ್ದಾರೆ. ಧನಿಷ್ಟ ಪಂಚಕ ದೋಷ ಎಂದರೆ ಕೆಲ ನಕ್ಷತ್ರಗಳು ಕೂಡಿದರೆ ದೋಷ ಉಂಟಾಗುತ್ತದೆ. ಅದು ಯಾವ ಯಾವ ನಕ್ಷತ್ರ ಎಂಬುದನ್ನ ನೋಡೋಣ ಬನ್ನಿ. https://youtu.be/G3J-uZ-68pU ಮೊದಲನೆಯದ್ದು ಧನಿಷ್ಠಾ ನಕ್ಷತ್ರ, ಎರಡನೇಯದ್ದು ಶತಭಿಷಾ ನಕ್ಷತ್ರ, ಮೂರನೇಯದ್ದು...

S ಅಕ್ಷರದ ಹೆಸರಿನವರು ನೀವಾಗಿದ್ದರೆ ಖಂಡಿತ ಈ ಸ್ಟೋರಿ ಓದಿ..

ನಾವೂ ನೀವೂ ನೋಡಿದಂತೆ ಹೆಚ್ಚಿನವರ ಹೆಸರು ಎಸ್‌ನಿಂದ ಶುರುವಾಗುತ್ತದೆ. ಒಂದು ಕುಟುಂಬದಲ್ಲಿ ಮೂರರಿಂದ ನಾಲ್ಕು ಜನ ಎಸ್‌ ಹೆಸರಿನವರು ಇದ್ದೇ ಇರ್ತಾರೆ. ಹಾಗಾದ್ರೆ ಎಸ್‌ ಅಕ್ಷರದಿಂದ ಶುರುವಾಗುವ ಹೆಸರಿರುವ ವ್ಯಕ್ತಿಗಳ ಸ್ವಭಾವದ ಬಗ್ಗೆ ತಿಳಿಯೋಣ ಬನ್ನಿ. ಎಸ್‌ ಅಕ್ಷರದ ಹೆಸರಿನವರಲ್ಲಿ ಕೆಲವರು ಯಾವುದೇ ವಿಚಾರದ ಬಗ್ಗೆ ಹೆಚ್ಚು ತಲೆ ಕೆಡಿಸಿಕೊಳ್ಳುವುದಿಲ್ಲ. ಬಂದ ಕಷ್ಟವನ್ನ ಧೈರ್ಯದಿಂದ...

ಮಳೆಗಾಲಕ್ಕೆ ಬೆಸ್ಟ್ ತಿಂಡಿ ಕಾರ್ನ್ ಚಾಟ್..

ಮಳೆಗಾಲ ಶುರುವಾಗಿದೆ. ಸದ್ಯ ಬಜ್ಜಿ ಬೋಂಡಾ ಸಮೋಸಾ ಸೀಸನ್. ಆದ್ರೆ ಕೊರೊನಾ ಭೀತಿಯಿಂದ ಹೊರಗಿನ ತಿಂಡಿ ತಿನ್ನೋಕ್ಕೆ ಹೆದರಿಕೆಯಾಗಿದೆ. ಅದಕ್ಕೆ ನಾವಿವತ್ತು ಸಿಂಪಲ್ ಆಗಿ ಕಾರ್ನ್ ಚಾಟ್ ಮಾಡೋದು ಹೇಗೆ ಅನ್ನೋದನ್ನ ಹೇಳ್ತೀವಿ ಕೇಳಿ. ಕಾರ್ನ್ ಚಾಟ್ ಮಾಡಲು ಬೇಕಾಗುವ ಸಾಮಗ್ರಿಯನ್ನ ನೋಟ್ ಮಾಡಿಕೊಳ್ಳಿ. https://youtu.be/e9XsFH4u2rc ಒಂದು ಕಪ್ ಬೇಯಿಸಿದ ಸ್ವೀಟ್ ಕಾರ್ನ್, ಸಣ್ಣಗೆ ಹೆಚ್ಚಿದ...

ಈ ನಾಲ್ಕು ಪ್ರಾಣಿಗಳು ಕನಸಿನಲ್ಲಿ ಬಂದರೆ ನಿಮಗೆ ಅದೃಷ್ಟ ಬರಲಿದೆ ಎಂದರ್ಥ..!

ಹಿಂದೂ ಶಾಸ್ತ್ರದ ಪ್ರಕಾರ ಹಲವು ನಂಬಿಕೆಗಳನ್ನ ನಾವು ನಂಬುತ್ತೇವೆ. ಅದರಲ್ಲಿ ಕನಸ್ಸಿನಲ್ಲಿ ಬರುವ ಪಕ್ಷಿ ಪ್ರಾಣಿಗಳು ತರುವ ಅದೃಷ್ಟ ಮತ್ತು ಕಷ್ಟಗಳೂ ಒಂದು. ಕೆಲ ಪ್ರಾಣಿಗಳು ಕನಸ್ಸಿನಲ್ಲಿ ಬಂದರೆ, ಧನಲಕ್ಷ್ಮಿ ಮನೆಗೆ ಬಂದಹಾಗೆ ಎಂದರ್ಥ. ಹಾಗಾದ್ರೆ ಯಾವ ನಾಲ್ಕು ಪ್ರಾಣಿಗಳು ಕನಸ್ಸಿನಲ್ಲಿ ಬಂದ್ರೆ ನಿಮಗೆ ಅದೃಷ್ಟ ಬರಲಿದೆ ಅನ್ನೋದನ್ನ ನೋಡೋಣ ಬನ್ನಿ.. https://youtu.be/B7rvwKkyF9o ಆಕಳು: ಕನಸ್ಸಿನಲ್ಲಿ ಗೋಮಾತೆಯ ದರುಶನವಾದ್ರೆ,...

ಈ 4 ರಾಶಿಯವರು ಗಮನ ಸೆಳೆಯುವ ಮುಖಚರ್ಯೆ ಹೊಂದಿರುತ್ತಾರೆ..!

ಕೆಲ ರಾಶಿಯವರು ಗಮನ ಸೆಳೆಯುವ ಆಕರ್ಷಣೀಯ ಮುಖಚರ್ಯೆ ಹೊಂದಿರುತ್ತಾರೆ. ಅಂಥ ಮುಖಚರ್ಯೆ ಹೊಂದಿದ 4 ರಾಶಿಯವರ ಬಗ್ಗೆ ನಾವಿವತ್ತು ಹೇಳಲಿದ್ದೇವೆ. ವೃಷಭ ರಾಶಿ: ಗಮನ ಸೆಳೆಯುವ ಮುಖಚರ್ಯೆ ಹೊಂದಿರುವ ವ್ಯಕ್ತಿಗಳಲ್ಲಿ ವೃಷಭ ರಾಶಿಯವರು ಒಬ್ಬರು. ಕಣ್ಣಿನಲ್ಲೇ ಎಲ್ಲರನ್ನೂ ಸೆಳೆಯುವ ಆಕರ್ಷಣೆ ಇರುವ ಇವರು, ಅಷ್ಟು ಸುಲಭವಾಗಿ ಎಲ್ಲರನ್ನೂ ಹತ್ತಿರಕ್ಕೆ ಸೇರಿಸಿಕೊಳ್ಳುವುದಿಲ್ಲ. ಸೆಲೆಬ್ರಿಟಿಗಳಾದ ವರುಣ್...

ಮಂಗಳವಾರ ಇಂಥ ಕೆಲಸಗಳನ್ನ ಮಾಡಲೇಬಾರದು.. ಯಾಕೆ ಗೊತ್ತಾ..?

ಮಂಗಳವಾರ ಯಾವುದೇ ಕೆಲಸಕ್ಕೆ ಕೈ ಹಾಕಿದರೆ ಮತ್ತೆ ಆ ಕೆಲಸವನ್ನ ಪುನರಾರಂಭಿಸಬೇಕಾಗುತ್ತದೆ ಎಂದು ಹೇಳಲಾಗುತ್ತದೆ. ಅಲ್ಲದೇ, ಹಲವು ಕೆಲಸಗಳನ್ನ ಮಂಗಳವಾರ ಮಾಡುವಂತಿಲ್ಲ. ಮಂಗಳವಾರ ಮಾಂಸ ತಿನ್ನಕೂಡದು, ಮದ್ಯ ಸೇವಿಸಕೂಡದು. ಕೆಲ ಕಡೆ ಸೋಮವಾರ, ಶನಿವಾರ ಮಾಂಸ ಸೇವಿಸಕೂಡದೆಂಬ ಪದ್ಧತಿ ಇದೆ. ಆದ್ರೆ ಮಹಾರಾಷ್ಟ್ರದಲ್ಲಿ, ಮರಾಠಿಗರಲ್ಲಿ ಮಂಗಳವಾರ ಮಾಂಸ ಮದ್ಯ ಸೇವಿಸಬಾರದೆಂಬ ಪದ್ಧತಿ ಇದೆ. ಏಕೆಂದರೆ ಮಂಗಳವಾರ...

ಬಾಲ್ಯದ ಕ್ರಶ್ ಜೊತೆ ನಟಿಸೋ ಅವಕಾಶ ಗಿಟ್ಟಿಸಿಕೊಳ್ತಾರಾ ರಶ್ಮಿಕಾ ಮಂದಣ್ಣ..?

ರಶ್ಮಿಕಾ ಮಂದಣ್ಣ.. ಸದ್ಯ ಸೌತ್ ಇಂಡಸ್ಟ್ರಿಯಲ್ಲಿ ಬಹುಬೇಡಿಕೆಯ ನಟಿ. ಚಾಲೆಂಜಿಂಗ್ ಸ್ಟಾರ್ ದರ್ಶನ್, ಪ್ರಿನ್ಸ್ ಮಹೇಶ್ ಬಾಬು, ವಿಜಯ್ ದೇವರಕೊಂಡ, ಪುನೀತ್ ರಾಜ್‌ಕುಮಾರ್ ಸೇರಿ ಹಲವು ದಿಗ್ಗಜ ನಟರೊಂದಿಗೆ ರಶ್ಮಿಕಾ ನಟಿಸಿದ್ದಾರೆ. https://youtu.be/wWOrrprfS7w https://youtu.be/3gIxgzllcrc ಆದ್ರೆ ಈಗ ರಶ್ಮಿಕಾಗೆ ತಮ್ಮ ಬಾಲ್ಯದ ಕ್ರಶ್ ದಳಪತಿ ವಿಜಯ್ ಜೊತೆ ನಟಿಸೋ ಅವಕಾಶ ಸಿಗೋ ಹಂತದಲ್ಲಿದೆ. ತುಪ್ಪಕ್ಕಿ ಸಿನಿಮಾದ ಸಿಕ್ವೇಲ್ ತಯಾರಾಗುತ್ತಿದ್ದು,...

ಹವ್ಯಕ ಶೈಲಿಯ ರಾಯ್ತಾ ಮಾಡೋದು ಹೇಗೆ ಗೊತ್ತಾ..?

ಇವತ್ತು ನಾವು ಹವ್ಯಕ ಶೈಲಿಯ ರಾಯ್ತಾ ಅಂದ್ರೆ ಸೌತೇಕಾಯಿ ಹಸಿ ಮಾಡೋದು ಹೇಗೆ ಅನ್ನೋದನ್ನ ಹೇಳಲಿದ್ದೇವೆ. ಊಟದ ಜೊತೆ ಈ ರಾಯ್ತಾ ಒಳ್ಳೆಯ ಕಾಂಬಿನೇಷನ್ ಆಗಿರುತ್ತದೆ. ಪೋಷಕಾಂಶಗಳಿಂದ ಭರಪೂರವಾದ ಈ ರಾಯ್ತಾ ದೇಹವನ್ನ ತಂಪು ಮಾಡುವಲ್ಲಿ ಸಹಕಾರಿಯಾಗಿದೆ. ಹಾಗಾದ್ರೆ ಬನ್ನಿ ಸೌತೇಕಾಯಿ ಹಸಿ ಮಾಡೋದು ಹೇಗೆ ಅನ್ನೋದನ್ನ ನೋಡೋಣ. https://youtu.be/YeYk5EMyAWw ಒಂದು ಕಪ್ ಮೊಸರು, ಒಂದು ಸೌತೇಕಾಯಿ, ಅರ್ಧ...

ಸುಶಾಂತ್ ಸಾವಿನಂತೆ ಇನ್ನೊಂದು ಸಾವಿನ ಸುದ್ದಿಯೂ ಕೇಳಬಹುದು: ಸೋನುನಿಗಮ್..!

ತಮ್ಮ ಇನ್‌ಸ್ಟಾಗ್ರಾಮ್‌ನಲ್ಲಿ ಒಂದು ವೀಡಿಯೋ ಅಪ್ಲೋಡ್ ಮಾಡಿರುವ ಗಾಯಕ ಸೋನುನಿಗಮ್ ಸುಶಾಂತ್ ಸಿಂಗ್ ಸಾವಿನ ಬಗ್ಗೆ ಶಾಕಿಂಗ್ ನ್ಯೂಸ್ ನೀಡಿದ್ದಾರೆ. ಇವತ್ತು ಸುಶಾಂತ್ ಸಿಂಗ್ ಸತ್ತಿದ್ದಾನೆ. ನಾಳೆ ಯಾವುದಾದರೂ ಗಾಯಕ, ಕಂಪೋಸರ್ ಸಾವಿನ ಬಗ್ಗೆಯೂ ನೀವೂ ಕೇಳಬಹುದು. ಅಷ್ಟು ಪಾರ್ಷಿಯಾಲಿಟಿ ನಡೆಯುತ್ತಿದೆ ಎಂದು ಸೋನು ನಿಗಮ್ ಮತ್ತೊಂದು ಕರಾಳ ಸತ್ಯ ಬಯಲಿಗೆಳೆದಿದ್ದಾರೆ. https://youtu.be/jifsVw7g3mM ಬಾಲಿವುಡ್‌ನಲ್ಲಿ ಮ್ಯೂಸಿಕ್ ಇಂಡಸ್ಟ್ರಿಯಲ್ಲೂ...
- Advertisement -spot_img

Latest News

PM ಕಿಸಾನ್ ಹಣ ಬಂದಿಲ್ವಾ? ಹಾಗಿದ್ರೆ ಮೊದಲು ಈ ಕೆಲಸ ಮಾಡಿ!

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಅಂದರೆ ಪಿಎಂ-ಕಿಸಾನ್ ಯೋಜನೆಯಡಿ ಆರ್ಥಿಕ ನೆರವು ಪಡೆಯುತ್ತಿರುವ ರೈತರಿಗೆ ಕೇಂದ್ರ ಸರ್ಕಾರದಿಂದ ಹೊಸ ಸೂಚನೆ ಹೊರಬಿದ್ದಿದೆ. ಈ ಯೋಜನೆಯಡಿ...
- Advertisement -spot_img