Thursday, September 10, 2026

karnataka tv

ದುಡ್ಡು ಉಳಿತಾಯ ಮಾಡಲು, ನಕಾರಾತ್ಮಕ ಶಕ್ತಿ ಓಡಿಸಲು ಹೀಗೆ ಮಾಡಿ..

ಎಷ್ಟೇ ದುಡಿದರೂ ಕೈಯಲ್ಲಿ ಹಣ ಉಳಿತಾಯವಾಗುತ್ತಿಲ್ಲ ಎಂಬುದು ನಿಮ್ಮ ಸಮಸ್ಯೆಯಾಗಿದ್ದಲ್ಲಿ. ಅದಕ್ಕೆ ನಾವಿವತ್ತು ಪರಿಹಾರ ತಿಳಿಸಿಕೊಡಲಿದ್ದೇವೆ. https://youtu.be/3LN-eJ4i2Iw ಮಂಗಳವಾರ ಅಥವಾ ಶನಿವಾರ ಹನುಮಂತನ ದೇವಸ್ಥಾನಕ್ಕೆ ತೆರಳಿ 11 ಕಪ್ಪು ಉದ್ದು, ಸಿಂಧೂರ, ಮಲ್ಲಿಗೆ ಎಣ್ಣೆ, ಹೂವು ಮತ್ತು ಪ್ರಸಾದವನ್ನು ಅರ್ಪಿಸಬೇಕು. ಜೊತೆಗೆ ಹನುಮಾನ್ ಚಾಲಿಸಾ ಓದಬೇಕು. https://youtu.be/jifsVw7g3mM ಜಾತಕದಲ್ಲಿ ಶನಿ ಪ್ರಭಾವವಿದ್ದರೆ, ಪ್ರತಿ ಮಂಗಳವಾರ ಮತ್ತು ಶನಿವಾರ ವಿಧಿವಿಧಾನದ ಪ್ರಕಾರ,...

ಮೊಸರು ಯಾಕೆ..? ಯಾವಾಗ..? ಹೇಗೆ ತಿನ್ನಬೇಕು ಗೊತ್ತಾ..?

ಮೊಸರು.. ನಮ್ಮ ದೈನಂದಿನ ಆಹಾರದ ಒಂದು ಭಾಗವಾಗಿದೆ. ಊಟದೊಂದಿಗೆ ಕೆಲವರಿಗೆ ಮೊಸರು ಇರದಿದ್ದರೆ, ಊಟವೇ ಪೂರ್ಣವಾಗುವುದಿಲ್ಲ. ಅಂತೆಯೇ ಕೆಲವರಿಗೆ ಮೊಸರೆಂದರೆ ಅಲರ್ಜಿ. ಆದರೆ ಮೊಸರು ತಿನ್ನುವುದರಿಂದ ಆರೋಗ್ಯಕ್ಕೆ ತುಂಬಾ ಲಾಭಗಳಿವೆ. ಹಾಗಾದ್ರೆ ಆ ಲಾಭಗಳೇನು ಅನ್ನೋದನ್ನ ನೋಡೋಣ ಬನ್ನಿ. 1.. ಮೊಸರನ್ನ ಅಮೃತಕ್ಕೆ ಹೋಲಿಸಲಾಗತ್ತೆ. ಆದ್ರೆ ಇದನ್ನ ಸರಿಯಾದ ಸಮಯದಲ್ಲಿ, ಸರಿಯಾದ ರೀತಿಯಲ್ಲಿ ಸೇವಿಸಬೇಕಾಗುತ್ತದೆ....

ಗ್ರಹಣದ ವೇಳೆ ಏನು ಮಾಡಬೇಕು..? ಏನು ಮಾಡಬಾರದು ಎಂಬುದರ ಬಗ್ಗೆ ಇಲ್ಲಿದೆ ಮಾಹಿತಿ..

ಶ್ರೀ ಶಾರ್ವರಿ ನಾಮ ಸಂವತ್ಸರದ ಜೇಷ್ಠ ಕೃಷ್ಣ ಅಮವಾಸ್ಯೆಯಂದು ಮೃಗಶಿರ ಮತ್ತು ಆರಿದ್ರಾ ನಕ್ಷತ್ರದಲ್ಲಿ, ಮಿಥುನ ರಾಶಿಯಲ್ಲಿ, ಸಿಹ್ನ ಮತ್ತು ಕನ್ಯಾ ಲಗ್ನದಲ್ಲಿ, ರಾಹುಗ್ರಸ್ತ ಸೂರ್ಯಗ್ರಹಣ ಸಂಭವಿಸುತ್ತದೆ. ಗ್ರಹಣವು ಭಾರತದಲ್ಲಿ ಕಾಣಿಸುವುದರಿಂದ ಗ್ರಹಣಾಚರಣೆ ಇರುತ್ತದೆ. ನಾವು ಈಗಾಗಲೇ ಯಾವ ರಾಶಿಯವರಿಗೆ ಶುಭ ಅಶುಭ ಮಿಶ್ರ ಫಲಗಳು ದೊರೆಯಲಿದೆ ಎಂಬುದ ಬಗ್ಗೆ ಹೇಳಿದ್ದೇವೆ. ಆದರೆ ಇಂದು ಗ್ರಹಣದ...

ಕೊರೋನಾ ಜಯಸಿ ಮತ್ತೆ ಕರ್ತವ್ಯಕ್ಕೆ ಬಂದ ಪೇದೆಗೆ ಹೃದಯಸ್ಪರ್ಶಿ ಸ್ವಾಗತ..!

ಮಂಡ್ಯ: ಮಂಡ್ಯದ ಕೆ.ಆರ್.ಪೇಟೆ ಟೌನ್ ಪೊಲೀಸ್ ಠಾಣೆಯಲ್ಲಿ ಕೊರೊನಾ ಜಯಸಿ ಮತ್ತೆ ಕರ್ತವ್ಯಕ್ಕೆ ಬಂದ ಪೇದೆಗೆ ಹೃದಯಸ್ಪರ್ಶಿ ಸ್ವಾಗತ ಕೋರಲಾಯಿತು. ನಾಗರಾಜು ಎಂಬ ಪೇದೆ ಕೊರೊನಾದಿಂದ ಗುಣಮುಖರಾಗಿ ಮತ್ತೆ ಕರ್ತವ್ಯಕ್ಕೆ ಹಾಜರಾಗಿದ್ದು, ಕರ್ತವ್ಯಕ್ಕೆ ಮರಳಿದ ಪೇದೆ ಮೇಲೆ ಸಹದ್ಯೋಗಿ ಸಿಬ್ಬಂದಿಗಳು ಹೂಮಳೆಗೈದು ಸ್ವಾಗತಿಸಿದರು. ಕೆ.ಆರ್.ಪೇಟೆ DYSP ಸುಧಾಕರ್ ನಾಗರಾಜುಗೆ ಪುಷ್ಪಮಾಲೆ ಹಾಕಿ...

ಮುಂಬರುವ ದಿನಗಳಲ್ಲಿ ಈ ರಾಶಿಯವರಿಗೆ ಅದೃಷ್ಟ ಲಕ್ಷ್ಮೀ ಕೈ ಹಿಡಿಯಲಿದ್ದಾಳೆ..!

ಮನುಷ್ಯನ ಲಕ್ ಯಾವಾಗ ಖುಲಾಯಿಸುತ್ತೋ, ಯಾವಾಗ ಶ್ರೀಮಂತನಾಗ್ತಾನೋ, ಯಾವಾಗ ಬಡವನಾಗ್ತಾನೋ ಹೇಳೋಕ್ಕಾಗಲ್ಲ. ಇಂದು ಸಕಲ ಸಂಪತ್ತು ಹೊಂದಿದ ಶ್ರೀಮಂತ ನಾಳೆ ತಿನ್ನಲೂ ಗತಿ ಇಲ್ಲದಂತವನಾಗಬಹುದು. ಇಂದು ಭಿಕ್ಷೆ ಎತ್ತುವ ಭಿಕ್ಷುವ ನಾಳೆ ಅರಮನೆಯಲ್ಲಿ ಕೂತು ಉಣ್ಣಬಹುದು. ಮನುಷ್ಯನ ಸ್ಥಿತಿಗತಿಗಳು ಡಿಪೆಂಡ್ ಆಗಿರುವುದು, ಅದೃಷ್ಟದ ಮೇಲೆ. ಮುಂಬರುವ ದಿನಗಳಲ್ಲಿ ಯಾವ ರಾಶಿಯವರಿಗೆ ಅದೃಷ್ಟ ಖುಲಾಯಿಸಲಿದೆ ಅನ್ನೋದನ್ನ...

ದಾಳಿಂಬೆ ರಸದ 11 ಚಮತ್ಕಾರಿ ಗುಣದ ಬಗ್ಗೆ ನೀವೂ ತಿಳಿಯಿರಿ..!

ಹಿಂದಿ ಭಾಷೆಯಲ್ಲಿ ದಾಳಿಂಬೆ ಹಣ್ಣಿನ ಬಗ್ಗೆ ಒಂದು ಮಾತಿದೆ. ಏಕ್ ಅನಾರ್ ಸೌ ಬಿಮಾರ್. ಅಂದ್ರೆ ಒಂದು ದಾಳಿಂಬೆ ಸೇವನೆ ನೂರು ರೋಗಗಳನ್ನ ಗುಣಪಡಿಸುವ ಶಕ್ತಿ ಹೊಂದಿದೆ ಎಂದರ್ಥ. ಹಾಗಾದ್ರೆ ದಾಳಿಂಬೆ ಹಣ್ಣಿನ 11 ಲಾಭಗಳೇನು ನೋಡೋಣ ಬನ್ನಿ.. 1.. ತೂಕ ಇಳಿಸಿಕೊಳ್ಳಬೇಕೆನ್ನುವವರು ದಾಳಿಂಬೆ ಜ್ಯೂಸ್ ಸೇವಿಸಿ. ಒಂದು ಮಿಡಿಯಂ ಗ್ಲಾಸ್ ದಾಳಿಂಬೆ ಜ್ಯೂಸ್ ನೀವು...

ಮಾಡರ್ನ್ ಜಮಾನಾದ ಸ್ಟಾರ್ಟರ್ಸ್ ರೆಸಿಪಿ

ನಮ್ ಹೆಣ್ಮಕ್ಳು ಕೂಡ ಸಖತ್ ಸ್ಪೀಡ್ ಆಗ್ಬಿಟ್ಟಿದ್ದಾರೆ. ನೆಂಟ್ರು ಮನೆಗೆ ಬರ್ತಾರೆ ಅಂದ್ರೆ ಮನೇಲಿ ಅಡಿಗೆ ಏನ್ ಮಾಡ್ಲಿ ಅಂತಾ ಕೇಳೋಕ್ಕು ಮೊದ್ಲು ಸ್ಟಾರ್ಟರ್ಸ್ ಏನ್ ಮಾಡ್ಲಿ ಅಂತಾ ಟೆನ್ಷನ್ ಆಗ್ತಾರೆ. ಅಂಥಾ ಲೇಡೀಸ್‌ಗೆ ನಾವಿಂದು ಹಪ್ಪಳದಿಂದ ಸ್ಟಾರ್ಟರ್ಸ್ ಮಾಡೋದನ್ನ ಹೇಳ್ತೀವಿ ಕೇಳಿ. ಸ್ಟಾರ್ಟರ್ಸ್‌ ಲೀಸ್ಟ್‌ನಲ್ಲಿ ವಿವಿಧ ತರಹದ ಮಂಚೂರಿ, ಪಕೋಡಾ, ಸೂಪ್, ವೆರೈಟಿ ವೆಜ್...

ಅಡುಗೆಗೆ ಬಳಸುವ ಲವಂಗ ನಿಮ್ಮ ಅದೃಷ್ಟ ಬದಲಾಯಿಸಬಹುದು..!

ಭಾರತೀಯರ ಅಡುಗೆ ಕೋಣೆಯಲ್ಲಿ ಬಳಸುವ ಮಸಾಲೆ ಪದಾರ್ಥದಲ್ಲಿ ಹೆಚ್ಚಿನ ಪ್ರಾಮುಖ್ಯತೆ ಗಳಿಸಿರುವ ಮಸಾಲೆ ಎಂದರೆ ಲವಂಗ. ಹಲವು ಆರೋಗ್ಯಕರ ಗುಣಗಳಿಂದ ಭರಪೂರವಾಗಿರುವ ಲವಂಗ, ಅಡುಗೆಯಲ್ಲೂ ರುಚಿ ತರುವಂಥ ಗುಣ ಹೊಂದಿದೆ. ಇಷ್ಟೇ ಅಲ್ಲದೇ, ಹಿಂದೂಧರ್ಮದಲ್ಲಿ ಲವಂಗಕ್ಕೆ ಪವಿತ್ರ ಸ್ಥಾನವಿದೆ. ನಾವೆಲ್ಲ ಪೂಜೆಗೆ ಮಲ್ಲಿಗೆ, ಸಂಪಿಗೆ, ಗುಲಾಬಿ ಎಂದು ತರಹ ತರಹದ ಹೂವು ಬಳಸುತ್ತೇವೆ....

ಜೂನ್ 21ಕ್ಕೆ ಸೂರ್ಯಗ್ರಹಣ: 12 ರಾಶಿಗಳ ಫಲಾಫಲ..

ಜೂನ್ 21, ಆಷಾಢ ಮಾಸದ ಅಮವಾಸ್ಯೆಯಂದು ವರ್ಷದ ಮೊದಲ ಸೂರ್ಯಗ್ರಹಣ ಸಂಭವಿಸಲಿದ್ದು, ಸುಮಾರು 30 ಸೆಕೆಂಡುಗಳ ಕಾಲ ಸೂರ್ಯ ಮುತ್ತಿನಹಾರದಂತೆ ಗೋಚರಿಸುತ್ತಾನೆಂದು ವಿಜ್ಞಾನಿಗಳು ಹೇಳಿದ್ದಾರೆ. ನಭೋಮಂಡಲದಲ್ಲಿ ಗೋಚರಿಸಲಿರುವ ಈ ಅಧ್ಭುತವನ್ನು ಹರಿಯಾಣ, ಉತ್ತರಾಖಂಡ, ರಾಜಸ್ಥಾನದಲ್ಲಿ ಮಾತ್ರ ನೋಡಲು ಸಿಗುತ್ತದೆ. ಇನ್ನುಳಿದಂತೆ ಭಾರತದ ಬಹುಭಾಗದಲ್ಲಿ ಸೂರ್ಯಗ್ರಹಣ ಗೋಚರಿಸಲಿದೆ. https://youtu.be/9XCWpsqvj4A ಶ್ರೀ ಶಾರ್ವರಿ ನಾಮ ಸಂವತ್ಸರದ ಜೇಷ್ಠ...

‘ನನ್ನ ಮೇಲೆ ಪರ್ಸನಲ್ ಟಾರ್ಗೆಟ್ ಮಾಡಿದ್ದಾರೆ. ನಾನು ತಲೆ ಕೆಡಿಸಿಕೊಳ್ಳಲ್ಲಾ’

ಮಂಡ್ಯ: ಮೈಶುಗರ್ ಸಕ್ಕರೆ ಕಾರ್ಖಾನೆ ಮೇಲೆ ರಾಕ್ ಲೈನ್ ಕಣ್ಣು ಎಂಬ ವಿಷಯದ ಬಗ್ಗೆ ಮಾತನಾಡಿದ ಸುಮಲತಾ ಅಂಬರೀಷ್, ಮೈಶುಗರ್ ಕಾರ್ಖಾನೆ ವಿಚಾರವಾಗಿ ಆಪಾದನೆ ಮಾಡ್ತಿದ್ದಾರೆ ಎಂದಿದ್ದಾರೆ. https://youtu.be/a7SQxZeQjJI ನನ್ನ ಮೇಲೆ ಪರ್ಸನಲ್ ಟಾರ್ಗೆಟ್ ಮಾಡಿದ್ದಾರೆ. ನಾನು ತಲೆ ಕೆಡಿಸಿಕೊಳ್ಳಲ್ಲಾ. ಚುನಾವಣೆ ಯಾವ ರೀತಿ ನಡೆದಿದೆ ಎಂದು ನಿಮಗೆ ಗೊತ್ತಿದೆ ಅವಾಗ್ಲೆ ನಾವು ತಲೆಕೆಡಿಕೊಂಡಿಲ್ಲಾ ಎಂದಿದ್ದಾರೆ. https://youtu.be/-OL0c5V4vkc ನನ್ನ ಜೋತೆ...
- Advertisement -spot_img

Latest News

PM ಕಿಸಾನ್ ಹಣ ಬಂದಿಲ್ವಾ? ಹಾಗಿದ್ರೆ ಮೊದಲು ಈ ಕೆಲಸ ಮಾಡಿ!

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಅಂದರೆ ಪಿಎಂ-ಕಿಸಾನ್ ಯೋಜನೆಯಡಿ ಆರ್ಥಿಕ ನೆರವು ಪಡೆಯುತ್ತಿರುವ ರೈತರಿಗೆ ಕೇಂದ್ರ ಸರ್ಕಾರದಿಂದ ಹೊಸ ಸೂಚನೆ ಹೊರಬಿದ್ದಿದೆ. ಈ ಯೋಜನೆಯಡಿ...
- Advertisement -spot_img