Thursday, September 10, 2026

karnataka tv

‘ಮೈಷುಗರ್ ಆರಂಭದ ವಿಚಾರದಲ್ಲಿ ಅಡ್ಡಿಯಾಗೋರಿಗೆ ರೈತರ ಶಾಪ ತಟ್ಟುತ್ತೆ’

ಮಂಡ್ಯ: ಮಂಡ್ಯದಲ್ಲಿ ನಡೆದ ರೈತರ ಪ್ರತಿಭಟನೆಯಲ್ಲಿ ಸಂಸದೆ ಸುಮಲತಾ ಹೇಳಿಕೆ ನೀಡಿದ್ದು, ಮೈಷುಗರ್ ಆರಂಭದ ವಿಚಾರದಲ್ಲಿ ಅಡ್ಡಿಯಾಗೋರಿಗೆ ರೈತರ ಶಾಪ ತಟ್ಟುತ್ತೆ ಎಂದಿದ್ದಾರೆ. https://youtu.be/7GStfT4rX2k ಕಾರ್ಖಾನೆ ಅಡ್ಡಿಪಡಿಸ್ತಿರೋ ಜಿಲ್ಲೆಯ ಜೆಡಿಎಸ್ ಶಾಸಕರ ವಿರುದ್ದ ಸಂಸದೆ ಆಕ್ರೋಶ ಹೊರಹಾಕಿದ್ದು, ರೈತ ವಿಷಯದಲ್ಲಿ ಸ್ವಾರ್ಥದ ರಾಜಕಾರಣ ಮಾಡ್ತಿರೋರಿಗೆ ಆ ದೇವರು ಕ್ಷಮಿಸಲ್ಲ, ರೈತರು ಕ್ಷಮಿಸಲ್ಲ. ಈ ಹಿಂದೆ...

ಮಂಡ್ಯದಲ್ಲಿ ಮಾಸ್ಕ್ ಡೇ ಆಚರಣೆ

ಮಂಡ್ಯ: ಜೂನ್ 18ರಂದು ರಾಜ್ಯ ಸರ್ಕಾರದಿಂದ ಮಾಸ್ಕ್ ಡೇ ಆಚರಣೆ ಹಿನ್ನೆಲೆ, ಮಂಡ್ಯ ಜಿಲ್ಲಾಡಳಿತ ಮಾಸ್ಕ್ ಡೇ ಆಚರಣೆ ಮಾಡಿತು. ಜಿಲ್ಲಾಡಳಿತ, ಜಿಲ್ಲಾಪಂಚಾಯತ್ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಮಾಸ್ಕ್ ಡೇ ಆಚರಣೆ ಆಯೋಜಿಸಲಾಗಿದ್ದು, ಮಂಡ್ಯದ ಜಿಲ್ಲಾಧಿಕಾರಿ ಕಛೇರಿ ಎದುರು ಸಂಸದೆ ಸುಮಲತಾ ಅಂಬರೀಷ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಎಲ್ಲಾರೂ...

ಸತತ ಒಂದು ತಿಂಗಳು ಯಶಸ್ವಿಯಾಗಿ ಸ್ಕ್ರೀನಿಂಗ್ ಮಾಡಿ ಹಿಂದಿರುಗಿನ ರಾಜಶೇಖರ್ ಆಸ್ಪತ್ರೆ ಸಿಬ್ಬಂದಿಗಳು..

ವರ್ಷದ ಆರಂಭದಲ್ಲೇ ವಕ್ಕರಿಸಿದ ಕೊರೊನಾ ಮಹಾಮಾರಿ ಇಡೀ ಜನಜೀವನವನ್ನೇ ಹಾಳು ಮಾಡಿ ಬಿಟ್ಟಿದೆ. ಕೊರೊನಾ ಎಂಬುದು ಜೀವನದ ಒಂದು ಭಾಗವಾಗಿಬಿಟ್ಟಿದೆ. ಎಲ್ಲಿ ಹೋದರೂ ಜನ ಭಯದಲ್ಲೇ ಬದುಕಬೇಕಾದ ಪರಿಸ್ಥಿತಿ ಎದುರಾಗಿದೆ. ಇಂಥ ಕೊರೊನಾ ವಿರುದ್ಧ ವೈದ್ಯರು ಸಮರ ಸಾರಿದ್ದಾರೆ. ವಿದೇಶದಿಂದ, ಬೇರೆ ರಾಜ್ಯದಿಂದ ಬಂದವರಲ್ಲೇ ಹೆಚ್ಚು ಕೊರೊನಾ ಸೋಂಕು ಕಾಣಿಸಿಕೊಳ್ಳುತ್ತಿದೆ. ಹಾಗಾಗಿ ಬೆಂಗಳೂರಿನ ಅಂತಾರಾಷ್ಟ್ರೀಯ...

ದಕ್ಷಿಣ ಕನ್ನಡ ಸ್ಟೈಲ್ ಬೋಳುಕೊದ್ಲು ರೆಸಿಪಿ

ಬೋಳು ಕೊದ್ಲು.. ದಕ್ಷಿಣ ಕನ್ನಡದ ಜನರಿಗೆ ಹೆಚ್ಚು ಪರಿಚಿತವಾಗಿರುವ ಶಬ್ದ. ಯಾಕಂದ್ರೆ, ಸಾರಿಗೆ ದಕ್ಷಿಣ ಕನ್ನಡದ ಜನ ಕೊದ್ಲು ಅಂತಾ ಹೇಳ್ತಾರೆ. ಇವತ್ತು ನಾವು ಸಿಂಪಲ್ ಆಗಿ ಕೆಲವೇ ನಿಮಿಷಗಳಲ್ಲಿ ನುಗ್ಗೇ- ಬದನೆ ಹಾಕಿ ಬೋಳು ಕೊದ್ಲು ಮಾಡೋದು ಹೇಗೆ ಅನ್ನೋದನ್ನ ಹೇಳಿ ಕೊಡ್ತೀವಿ. ಬೋಳು ಕೊದ್ಲಿಗೆ ಬೇಕಾಗುವ ಸಾಮಗ್ರಿಯನ್ನ ನೋಟ್ ಮಾಡಿಕೊಳ್ಳಿ ಬೇಕಾಗುವ ಸಾಮಗ್ರಿ:...

ಮಹಿಳೆಯರು ಮನೆಯಲ್ಲೇ ಕೂತು ಶುರುಮಾಡಬಹುದಾದ 5 ಉದ್ಯಮಗಳು..

ಕೆಲ ಹೆಣ್ಣುಮಕ್ಕಳು ಓದಲು ಆಸೆ, ಅರ್ಹತೆ ಇದ್ದರೂ ಮನೆಯವರ ಒತ್ತಡಕ್ಕೆ ಮಣಿದು, ವಿದ್ಯಾಭ್ಯಾಸ ಅರ್ಧಕ್ಕೆ ನಿಲ್ಲಿಸಿ ಮದುವೆಯಾಗುತ್ತಾರೆ. ಮದುವೆ ಬಳಿಕ ಮನೆ, ಮಕ್ಕಳು, ಕುಟುಂಬದ ಜವಾಬ್ದಾರಿ ಹೊರುತ್ತಾರೆ. ಆದ್ರೆ ಮಹಿಳೆಯರು ಮನೆಯಲ್ಲೇ ಕೂತು ಲಾಭದಾಯಕ ಉದ್ಯಮ ಶುರು ಮಾಡುವ ಬಗ್ಗೆ ಕೆಲ ಐಡಿಯಾಗಳನ್ನ ನಾವು ನಿಮಗೆ ನೀಡಲಿದ್ದೇವೆ. 1.. ಗಾರ್ಡೆನಿಂಗ್: ಕೆಲವರಿಗೆ ಮನೆಯಲ್ಲಿ ಪುಟ್ಟ ಗಾರ್ಡೆನ್...

ಡ್ರೈ ಫ್ರೂಟ್ಸ್ ತಿನ್ನುವುದರಿಂದ ಏನಾಗತ್ತೆ ಗೊತ್ತಾ..? ಕೇಳಿದ್ರೆ ಆಶ್ಚರ್ಯ ಪಡ್ತೀರಾ..!

ಡ್ರೈಫ್ರೂಟ್ಸ್ ಅಂದತಕ್ಷಣ ನಮಗೆ ಬಾದಾಮ್, ಅಖ್ರೂಟ್, ಒಣದ್ರಾಕ್ಷಿ, ಖರ್ಜೂರ, ಗೋಡಂಬಿ, ಅಂಜೂರ ಎಲ್ಲವೂ ನೆನಪಾಗುತ್ತದೆ. ತಿನ್ನಲು ರುಚಿಕರವಾದ, ಆರೋಗ್ಯಕ್ಕೂ ಒಳ್ಳೆಯದಾದ ಆಹಾರ ಅಂದ್ರೆ ಡ್ರೈ ಫ್ರೂಟ್ಸ್. ಕೇಕ್, ಐಸ್‌ಕ್ರೀಮ್, ಪಾಯಸ, ಲಾಡು, ಬರ್ಫಿ ಹೀಗೆ ಅನೇಕ ಡೆಸರ್ಟ್‌ಗಳನ್ನ ತಯಾರಿಸುವಾಗ ಇದರ ಬಳಕೆ ಅಗತ್ಯವಾಗಿರುತ್ತದೆ. ಇಂಥ ಡ್ರೈ ಫ್ರೂಟ್ಸ್ ತಿಂದ್ರೆ ದೇಹಕ್ಕಾಗುವ ಲಾಭಗಳೇನು..? ಯಾವ...

ಸುಶಾಂತ್ ಸಾವಿನ ಬಗ್ಗೆ ಕಂಗನಾ ಹೇಳಿದ್ದೇನು..? ಈಕೆಯ ಸೋಶಿಯಲ್ ಮೀಡಿಯಾ ಫಾಲೋವರ್ಸ್ ಹೆಚ್ಚಾಗಿದ್ದೇಕೆ..?

ಬಾಲಿವುಡ್‌ನಲ್ಲಿ ಈಗ ನೆಪೋಟಿಸಮ್ ಬಗ್ಗೆ ಅಂದ್ರೆ ಸ್ವಜನಪಕ್ಷಪಾತದ ಬಗ್ಗೆ ಚರ್ಚೆ ಜೋರಾಗಿದ್ದು, ಕೆಲವು ಸೆಲೆಬ್ರಿಟಿಗಳು ಸೋಶಿಯಲ್ ಮೀಡಿಯಾದಲ್ಲಿ ತಮ್ಮ ಫಾಲೋವರ್ಸ್‌ನ್ನ ಕಳೆದುಕೊಂಡ್ರೆ, ಇನ್ನು ಕೆಲವರು ಈ ಚರ್ಚೆಯ ಮೂಲಕ ಫಾಲೋವರ್ಸ್‌ನ್ನ ಹೆಚ್ಚಿಸಿಕೊಂಡಿದ್ದಾರೆ. ಬಾಲಿವುಡ್‌ನಲ್ಲಿ ಯಾವುದೇ ಗಾಡ್‌ಫಾದರ್ ಇಲ್ಲದೇ ಫೇಮಸ್ ಆದ ಬೋಲ್ಡ್ ಆ್ಯಂಡ್ ಬ್ಯೂಟಿಫುಲ್ ಆ್ಯಕ್ಟ್ರೆಸ್ ಅಂದ್ರೆ ಕಂಗನಾ ರಾಣಾವತ್. ತನ್ನ ನಟನೆಯಿಂದ ಹಲವು...

ದುರ್ಗಾಪರಮೇಶ್ವರಿಯ ಇತಿಹಾಸ ಬಲ್ಲಿರಾ..? ಶ್ರೀ ಕ್ಷೇತ್ರಕ್ಕೆ ಕಟೀಲು ಎಂಬ ಹೆಸರು ಬರಲು ಕಾರಣವೇನು..?

ದಕ್ಷಿಣ ಕನ್ನಡ ಜಿಲ್ಲೆಯಲ್ಲಿರುವ ಮಂಗಳೂರಿನ ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನ ಕರ್ನಾಟಕದ ಪ್ರಮುಖ ಶಕ್ತಿಪೀಠಗಳಲ್ಲಿ ಒಂದಾಗಿದೆ. ಅಲ್ಲದೇ ಕರ್ನಾಟಕದ 4ನೇ ಅತೀ ಶ್ರೀಮಂತ ದೇವಸ್ಥಾನವೆಂಬ ಖ್ಯಾತಿ ಕಟೀಲು ದೇವಸ್ಥಾನಕ್ಕೆ ಸಲ್ಲುತ್ತದೆ. ಲಕ್ಷಾಂತರ ಭಕ್ತರನ್ನು ಹೊಂದಿರುವ ಕಟೀಲು ದೇವಿ ಪ್ರತಿದಿನ ವಿವಿಧ ತರಹದ ಅಲಂಕಾರದಿಂದ ಕಂಗೊಳಿಸುತ್ತಾಳೆ. ನವರಾತ್ರಿಯಲ್ಲಿ 9 ದಿನಗಳ ಕಾಲ ವಿಜೃಂಭಣೆಯಿಂದ ಆರಾಧನೆ ನಡೆಯುತ್ತದೆ. ದೇಶ...

ನಿಮ್ಮ ಸೌಂದರ್ಯ ಇಮ್ಮಡಿಗೊಳಿಸುತ್ತದೆ ಈ ಎಣ್ಣೆಗಳು..

ನಾವು ಸೌಂದರ್ಯದ ಅಭಿವೃದ್ಧಿಗಾಗಿ ಏನೆಲ್ಲಾ ಮಾಡ್ತೀವಿ. ಫೇಸ್‌ಪ್ಯಾಕ್, ಫೇಸ್‌ ಮಾಸ್ಕ್, ಫೇಶಿಯಲ್ ಹೀಗೆ ಹಲವು ತರಹದ ಪ್ರಯೋಗಗಳನ್ನ ಮಾಡಿ, ಇರೋ ಬ್ಯೂಟಿನೂ ಕಳ್ಕೋತಿವಿ. ಇದನ್ನೆಲ್ಲ ಮಾಡೋ ಬದಲು ನಾಭಿ ಚಿಕಿತ್ಸೆ ಮಾಡಿಕೊಂಡ್ರೆ ಉತ್ತಮ ಫಲಿತಾಂಶ ನಿಮ್ಮದಾಗೋದ್ರಲ್ಲಿ ನೋ ಡೌಟ್. ನಮ್ಮ ಮುಖದ ಸೌಂದರ್ಯದ ರಹಸ್ಯ ಹೊಕ್ಕಳಲ್ಲಿ ಅಡಗಿದೆ ಅಂದ್ರೆ ನೀವು ನಂಬ್ತೀರಾ..? ನಂಬ್ಲೇಬೇಕು. ನಾಭಿ...

ಬೆಂಗಳೂರಿನಲ್ಲಿ ಎರೆಹುಳು ಘಟಕ ನಿರ್ಮಾಣ

ಭೂಮಿಯಲ್ಲಿ ನೀರಿನ ಇಂಗುವಿಕೆ ಕಾರ್ಯ, ಸಸಿಗಳು ಮತ್ತು ಗಿಡಗಳ ಬೇರುಗಳು ಭೂಮಿಯಲ್ಲಿ ಆಳವಾಗಿ ಬೇರೂರುವಂತೆ ಮಾಡಲು ಮತ್ತು ಗಿಡಗಳಿಗೆ ಬೇಕಾದ ಯೂರಿಯಾವನ್ನು ಉತ್ಪತ್ತಿ ಮಾಡಿಕೊಳ್ಳಲು ಎರೆಹುಳುಗಳು ಅತ್ಯಂತ ಪ್ರಮುಖ ಪಾತ್ರ ವಹಿಸುತ್ತವೆ. ಆದುದರಿಂದ ಎರೆಹುಳುವನ್ನು ರೈತರ ಮಿತ್ರ ಎಂದೇ ಕರೆಯಲಾಗುತ್ತದೆ. ಬಿಬಿಎಂಪಿ ವ್ಯಾಪ್ತಿಯಲ್ಲಿರುವ 774 ಉದ್ಯಾನವನಗಳಲ್ಲಿ ಭೂಮಿಯ ಫಲವತ್ತತೆಯನ್ನು ಹೆಚ್ಚಿಸುವ ಸಲುವಾಗಿ...
- Advertisement -spot_img

Latest News

Political News: ಲಜ್ಜೆಗೆಟ್ಟ ಸಚಿವರ ಬಾಯಲ್ಲಿ ಬೀಪ್ ಭಾಷೆ: ಎಸ್.ಎಸ್.ಮಲ್ಲಿಕಾರ್ಜುನ್ ವಿರುದ್ಧ ಸಿ.ಟಿ.ರವಿ ಕಿಡಿ

Political News: ಬಿಜೆಪಿ ಶಾಸಕ ಹರೀಶ್ ಅವರ ವಿರುದ್ಧ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದು, ಈ ವಿರುದ್ಧ ಬಿಜೆಪಿ ಶಾಸಕ ಸಿ.ಟಿ.ರವಿ ಕಿಡಿಕಾರಿದ್ದಾರೆ. ರಾಜ್ಯದ...
- Advertisement -spot_img