Friday, April 24, 2026

karnataka tv

ನಾಳೆ ರಾಜ್ಯದ 8 ಪ್ರಮುಖ ರಾಷ್ಟ್ರೀಯ ಹೆದ್ದಾರಿಗಳು ಬಂದ್..!!

ಬೆಂಗಳೂರು: ಭೂಸ್ವಾಧೀನ ಕಾಯ್ದೆ ತಿದ್ದುಪಡಿ ವಿರೋಧಿಸಿ ರಾಜ್ಯಾದ್ಯಂತ ನಾಳೆ ರೈತರು ಬೃಹತ್ ಸಂಖ್ಯೆಯಲ್ಲಿ ರಸ್ತೆಗಿಳಿಯಲಿದ್ದಾರೆ. ಅಲ್ಲದೆ ರಾಜ್ಯದ ಪ್ರಮುಖ ರಾಷ್ಟ್ರೀಯ ಹೆದ್ದಾರಿಗಳನ್ನು ಬಂದ್ ಮಾಡೋ ಮೂಲಕ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಲಿದ್ದಾರೆ. 2013ರ ಭೂಸ್ವಾಧೀನ ಕಾಯ್ದೆ ತಿದ್ದುಪಡಿ ವಿರೋಧಿಸುತ್ತಲೇ ಬಂದಿರೋ ರೈತರ ಆಕ್ರೋಶದ ಕಟ್ಟೆಯೊಡೆದಿದೆ. ಹೀಗಾಗಿ ಸರ್ಕಾರಕ್ಕೆ ಚುರುಕುಮುಟ್ಟಿಸೋ ಸಲುವಾಗಿ ನಾಳೆ ರಾಜ್ಯಾದ್ಯಂತ ರೈತರು...

‘ಸುಮಲತಾರನ್ನು ನೋಡಿ ಬುದ್ಧಿ ಕಲೀರಿ’- ಕೇಂದ್ರ ಸಚಿವ ಡಿವಿಎಸ್

ಬೆಂಗಳೂರು: ರಾಜಕಾರಣಕ್ಕೆ ಸುಮಲತಾ ಹೊಸದಾಗಿ ಬಂದಿರೋ ಸುಮಲತಾ ಅವರ ಪ್ರಬುದ್ಧತೆಯನ್ನ ನೋಡಿ ನೀವು ಕಲಿತುಕೊಳ್ಳಿ ಅಂತ ಜೆಡಿಎಸ್-ಕಾಂಗ್ರೆಸ್ ಗೆ ಕೇಂದ್ರ ಸಚಿವ ಡಿ.ವಿ ಸದಾನಂದ ಗೌಡ ಟಾಂಗ್ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಕೇಂದ್ರ ಸಚಿವ ಸದಾನಂದಗೌಡ, ಮಂಡ್ಯದಲ್ಲಿ ಮೈತ್ರಿ ಪಕ್ಷಗಳಿಗೆ  ಜನ ಕಪಾಳಮೋಕ್ಷ ಮಾಡಿದ್ರೂ ಬುದ್ಧಿ ಬರಲಿಲ್ಲ. ಸಂಸದೆ ಸುಮಲತಾರನ್ನ ನೋಡಿ ಕಲೀರಿ. ರಾಜಕಾರಣಕ್ಕೆ...

‘ಕುಮಾರಸ್ವಾಮಿ ಗ್ರಾಮವಾಸ್ತವ್ಯ ರಾಜಕೀಯ ಸ್ಟಂಟ್’- ಕಾಂಗ್ರೆಸ್ ಮುಖಂಡ ಟಾಂಗ್

ಬೆಂಗಳೂರು: ಸಿಎಂ ಗ್ರಾಮ ವಾಸ್ತವ್ಯದಿಂದ ಯಾವುದೇ ಪ್ರಯೋಜನವಿಲ್ಲ. ಕುಮಾರಸ್ವಾಮಿ ಗ್ರಾಮ ವಾಸ್ತವ್ಯ ಬರೀ ರಾಜಕೀಯ ಸ್ಟಂಟ್ ಅಂತ ಮಾಜಿ ಸಚಿವ ಚಲುವರಾಯಸ್ವಾಮಿ ಟಾಂಗ್ ನೀಡಿದ್ದಾರೆ. ಸಿಎಂ ಕುಮಾರಸ್ವಾಮಿ ಗ್ರಾಮವಾಸ್ತವ್ಯಕ್ಕೆ ಮಾಜಿ ಸಚಿವ ಚಲುವರಾಯಸ್ವಾಮಿ ಪ್ರತಿಕ್ರಿಯೆ ನೀಡಿದ್ದು, ಒಂದು ವರ್ಷದಲ್ಲಿ ಯಾರೂ ಮಾಡಿಕೊಳ್ಳಲಾಗದಿರೋ ಡ್ಯಾಮೇಜನ್ನು ಕುಮಾರಸ್ವಾಮಿ ಅವರಾಗಿ ಅವರೇ ಮಾಡಿಕೊಂಡಿದ್ದಾರೆ. ಅಭಿವೃದ್ಧಿ ಕೆಲಸಗಳಿಂದ ಮಾತ್ರ ಅವರು...

ಎಗರಾಡಿದ್ದ ಸಚಿವ ತಮ್ಮಣ್ಣಾಗೆ ಸಿಎಂ ಬುದ್ಧಿವಾದ..!!

ಬೆಂಗಳೂರು: ನಿನ್ನೆಯಷ್ಟೇ ಮಂಡ್ಯದಲ್ಲಿ ಜನರ ಮೇಲೆ ಎಗರಾಡಿದ್ದ ಸಚಿವ ಡಿ.ಸಿ ತಮ್ಮಣ್ಣಾಗೆ ಸಿಎಂ ಕುಮಾರಸ್ವಾಮಿ ಟ್ವೀಟ್ ಮಾಡೋ ಮೂಲಕ ನೀತಿ ಪಾಠ ಹೇಳಿದ್ದಾರೆ. ಮಂಡ್ಯದಲ್ಲಿ ನಿನ್ನೆ ರಸ್ತೆ ಹಾಗೂ ಚರಂಡಿ ಕಾಮಗಾರಿ ಕುರಿತಾಗಿ ಮನವಿ ಮಾಡಿಕೊಂಡಿದ್ದ ಜನರನ್ನೇ ತರಾಟೆಗೆ ತೆಗೆದುಕೊಂಡಿದ್ದ ಸಚಿವ ತಮ್ಮಣ್ಣಗೆ ಸಿಎಂ ಕುಮಾರಸ್ವಾಮಿ ಬುದ್ಧಿವಾದ ಹೇಳಿದ್ದಾರೆ. ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಸಿಎಂ-'...

ಸಿಎಂ ಕುಮಾರಸ್ವಾಮಿ ಮೊದಲ ಗ್ರಾಮ ವಾಸ್ತವ್ಯ ಎಲ್ಲಿ ಗೊತ್ತಾ…?

ಯಾದಗಿರಿ: ಗ್ರಾಮ ವಾಸ್ತವ್ಯ ಮಾಡಿ ಸೈ ಎನಿಸಿಕೊಂಡಿದ್ದ ಕುಮಾರಸ್ವಾಮಿ ಇದೀಗ ತಮ್ಮ ಎರಡನೇ ಅವಧಿಯಲ್ಲೂ ಮುಂದುವರಿಸುತ್ತಿದ್ದು ಯಾದಗಿರಿ ಜಿಲ್ಲೆಯ ಗ್ರಾಮವೊಂದವನ್ನು ಆಯ್ಕೆ ಮಾಡಿಕೊಂಡಿದ್ದಾರೆ. ಕಳೆದ ಬಾರಿಯ 20-20 ಸರ್ಕಾರದಲ್ಲಿ ಗ್ರಾಮವಾಸ್ತವ್ಯ ನಡೆಸಿ ಸಾಕಷ್ಟು ಮೆಚ್ಚುಗೆಗೆ ಪಾತ್ರವಾಗಿದ್ದ ಸಿಎಂ ಇದೀಗ ಮತ್ತೆ ಗ್ರಾಮ ವಾಸ್ತವ್ಯ ಶುರುಮಾಡಲಿದ್ದಾರೆ. ಅನಾರೋಗ್ಯ ಹಾಗೂ ನಾನಾ ಕಾರಣಗಳಿಂದಾಗಿ ಇಷ್ಟುದಿನ ಗ್ರಾಮ ವಾಸ್ತವ್ಯದಿಂದ...

ಗುಹೆ ಸೇರಲಿರುವ ವಿನಯ್ ಗುರೂಜಿ…!!

ಚಿಕ್ಕಮಗಳೂರು: ರಾಜ್ಯದಲ್ಲಿ ಇತ್ತೀಚೆಗೆ ಸಾಕಷ್ಟು ಸುದ್ದಿ ಮಾಡಿದ್ದ ಗೌರಿಗದ್ದೆಯ ದತ್ತಾಶ್ರಮದ ವಿನಯ್ ಗುರೂಜಿ ಇನ್ನು ಮುಂದೆ ಗುಹೆ ವಾಸ ಮಾಡಲಿದ್ದು, ತಮ್ಮ ಲಕ್ಷಾಂತರ ಭಕ್ತರಿಂದ ದೂರ ಉಳಿಯೋ ನಿರ್ಧಾರ ತೆಗೆದುಕೊಂಡಿದ್ದಾರೆ. ಚಿಕ್ಕಮಗಳೂರಿನ ಶೃಂಗೇರಿ ತಾಲೂಕಿನ ಗೌರಿಗದ್ದೆಯ ದತ್ತಾಶ್ರಮದ ಅವಧೂತ ವಿನಯ್ ಗುರೂಜಿ ಇನ್ನು ಮುಂದೆ ಗುಹೆಯಲ್ಲಿ ವಾಸ ಮಾಡೋ ನಿರ್ಧಾರ ತೆಗೆದುಕೊಂಡು ಧ್ಯಾನಕ್ಕೆ...

ಇಷ್ಟವಿಲ್ಲದ ಮದುವೆ- ಹುಡುಗಿ ಏನ್ ಮಾಡಿದ್ಲು ಗೊತ್ತಾ…???

ತುಮಕೂರು: ಇಷ್ಟವಿಲ್ಲದ ಹುಡುಗನೊಂದಿಗೆ ಮದುವೆ ತಪ್ಪಿಸಿಕೊಳ್ಳಲು ವಧು ವಿಷ ಕುಡಿದಂತೆ ನಾಟಕವಾಡಿ ಪ್ರಿಯಕರನೊಂದಿಗೆ ಪರಾರಿಯಾಗಿರೋ ಘಟನೆ ತುಮಕೂರಿನಲ್ಲಿ ನಡೆದಿದೆ. ತುಮಕೂರಿನ ಮಳೆಕೋಟೆ ಗ್ರಾಮದ ಯುವತಿಗೆ ಮಂಜುನಾಥ್ ಎಂಬಾತನೊಂದಿಗೆ ಇಂದು ಮದುವೆ ನಿಶ್ಚಯವಾಗಿತ್ತು. ಆದ್ರೆ  ಬೇರೊಬ್ಬನನ್ನು ಪ್ರೀತಿಸುತ್ತಿದ್ದ ಯುವತಿಗೆ ಈ ಮದುವೆ ಇಷ್ಟವಿರಲಿಲ್ಲ. ಮನೆಯವರನ್ನು ಒಪ್ಪಿಸಲಾಗದೆ ಇಷ್ಟು ದಿನ ಸುಮ್ಮನಿದ್ದ ಹುಡುಗಿ ನಿನ್ನೆ ರಾತ್ರಿ ಮನೆಯಿಂದ...

ಬಾವುಟ ತೆರವು ವಿಚಾರದಲ್ಲಿ ಘರ್ಷಣೆ- ನಾಲ್ವರು ಕಾರ್ಯಕರ್ತರ ಕೊಲೆ

ಪಶ್ಚಿಮ ಬಂಗಾಳ: ಪಕ್ಷದ ಬಾವುಟ ತೆರವುಗೊಳಿಸೋ ವಿಚಾರವಾಗಿ ಬಿಜೆಪಿ ಮತ್ತು ಟಿಎಂಸಿ  ಕಾರ್ಯಕರ್ತರ ನಡುವೆ ನಡೆದ ಸಂಘರ್ಷದಲ್ಲಿ ನಾಲ್ವರು ಮೃತಪಟ್ಟಿದ್ದಾರೆ. ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ನಝತ್ ನಲ್ಲಿ ಚುನಾವಣೆ ವೇಳೆ ಹಾಕಲಾಗಿದ್ದ ಬಿಜೆಪಿ ಬಾವುಟಗಳನ್ನು ತೆಗೆದು ಹಾಕುವ ವಿಚಾರಕ್ಕೆ ಸಂಬಂಧಿಸಿದಂತೆ ಗಲಾಟೆ ಶುರುವಾಗಿದೆ. ಬಿಜೆಪಿ-ಟಿಎಂಸಿ ಕಾರ್ಯಕರ್ತರು ಪರಸ್ಪರ ವಾಗ್ವಾದಕ್ಕಿಳಿದು ಪರಿಸ್ಥಿತಿ...

ತಾವರೆ ಹೂಗಳಿಂದ ಮೋದಿ ತುಲಾಭಾರ ಸೇವೆ..!

ತಿರುವನಂತಪುರ: ತ್ರಿಶ್ಶೂರ್ ನ ಗುರುವಾಯೂರು ಶ್ರೀ ಕೃಷ್ಣ ದೇವಸ್ಥಾನಕ್ಕೆ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ ತಾವರೆ ಹೂವಿನ ತುಲಾಭಾರ ಸೇವೆ ಸಲ್ಲಿಸಿದರು. ಇಂದು ಬೆಳಗ್ಗೆ ಶ್ರೀಕೃಷ್ಣ ದೇಗುಲಕ್ಕೆ ಬಂದ ನರೇಂದ್ರ ಮೋದಿ ಪೂಜೆ ಸಲ್ಲಿಸಿ ಬಳಿಕ ದೇವರಿಗೆ ತಮ್ಮ ಪಕ್ಷದ ಚಿಹ್ನೆಯಾದ ಕಮಲದ ಹೂವುಗಳಿಂದ ತುಲಾಭಾರ ಸೇವೆ ಸಲ್ಲಿಸಿದ್ರು. ತುಲಾಭಾರ ಸೇವೆಗೆಂದು ಬಳಸಲಾದ ತಾವರೆ ಹೂವುಗಳನ್ನು ತಮಿಳುನಾಡಿನ...

ಎಟಿಎಂ ಹೋಗೋ ಮುನ್ನ ಎಚ್ಚರ ಎಚ್ಚರ…!! ಕ್ಷಣಮಾತ್ರದಲ್ಲಿ ನಿಮ್ಮ ಖಾತೆ ಖಾಲಿಯಾಗಬಹುದು…!!

ಬೆಂಗಳೂರು: ನಗರದಲ್ಲಿ ಎಟಿಎಂ ಲೂಟಿಕೋರರು ಹೆಚ್ಚಾಗ್ತಿದ್ದು ಇದೀಗ ನಗರದಲ್ಲಿ ವಾಸವಿರೋ ಕೆಲ ವಿದೇಶಿ ಖದೀಮರು ಈ ಕುಕೃತ್ಯವೆಸಗುತ್ತಿರೋ ಬಗ್ಗೆ ಮಾಹಿತಿ ಸಿಕ್ಕಿದ್ದು ಪೊಲೀಸರಿಗೆ ತಲೆನೋವಾಗಿ ಕಾಡ್ತಿದ್ದಾರೆ. ಎಟಿಎಂಗೆ ಬರುವ ಗ್ರಾಹಕರನ್ನು ಟಾರ್ಗೆಟ್ ಮಾಡೋ ಈ ವಿದೇಶಿ ಖದೀಮರು ಪಾಸ್ ವರ್ಡ್ ನೋಡಿಕೊಂಡು ತಮ್ಮ ಕೈಚಳಕ ತೋರುತ್ತಿದ್ದಾರೆ. ಹಣ ಡ್ರಾ ಮಾಡೋಕೆ ಬರುವವರ ಎಟಿಎಂ ಪಾಸ್...
- Advertisement -spot_img

Latest News

ಕೇದಾರನಾಥ ಮಂದಿರದಲ್ಲಿ ಗಲಾಟೆ: ನುಗ್ಗಲು ಯತ್ನಿಸಿದ ಭಕ್ತಾದಿಗಳಿಗೆ ಲಾಠಿ ಏಟು ನೀಡಿದ ಪೋಲೀಸರು

Kedaranath: ಇಂದಿನಿಂದ ಚಾರ್‌ಧಾಮ್ ಯಾತ್ರೆ ಶುರುವಾಗಿದ್ದು, ಉತ್ತರಾಖಂಡದಲ್ಲಿರುವ ಕೇದಾರನಾಥನ ದರ್ಶನಕ್ಕೆ ಅನುವು ಮಾಡಿಕೊಡಲಾಗಿದೆ. ಆದರೆ ಇಂದೇ ದರ್ಶನ ಮಾಡಬೇಕು ಎಂದು ಲಕ್ಷಾಂತರ ಭಕ್ತರು ಸೇರಿದ್ದು, ನೂಕು...
- Advertisement -spot_img