Thursday, September 10, 2026

karnataka tv

20ಸಾವಿರ ಬಂಡವಾಳ ಹೂಡಿ ಶುರು ಮಾಡಬಹುದಾದ 10 ವಿಧದ ಲಾಭದಾಯಕ ಸಣ್ಣ ಉದ್ಯಮ…

ಯಾವುದೇ ಉದ್ಯಮ ಶುರುಮಾಡುವಾಗ ಸಣ್ಣ ಹೆದರಿಕೆ ಇದ್ದೇ ಇರತ್ತೆ. ಇಷ್ಟು ಬಂಡವಾಳ ಹಾಕಿ ಲಾಭ ಬರದಿದ್ದರೆ ಏನು ಮಾಡೋದು..? ಉದ್ಯಮ ಶುರು ಮಾಡಿದ್ರೆ ಲಾಭ ಬರತ್ತಲ್ವಾ..? ಉದ್ಯಮವನ್ನ ಪ್ರಮೋಟ್ ಮಾಡೋಕ್ಕೆ ಏನೆಲ್ಲಾ ಮಾಡ್ಬೇಕು..? ಹೀಗೆ ಸಾಲು ಸಾಲು ಪ್ರಶ್ನೆಗಳು ನಮ್ಮ ತಲೆಯಲ್ಲಿ ಮೂಡುತ್ತೆ. ಇಂಥ ಪ್ರಶ್ನೆಗೆ ಸಿಂಪಲ್ ಆಗಿ ನಾವು ಉತ್ತರ ಕೊಡುವ ಪ್ರಯತ್ನ...

ಕೆಆರ್ ಎಸ್ ನಿಂದ ನಾಲೆಗಳಿಗೆ ನೀರು ಹರಿಸುವಂತೆ ಒತ್ತಾಯ

ಕರ್ನಾಟಕ ಟಿವಿ ಮಂಡ್ಯ : ಮಂಡ್ಯ ತಾಲೂಕು ಜಿ ಮಲ್ಲಿಗೆರೆ ಗ್ರಾಮ ವ್ಯಾಪ್ತಿಯಲ್ಲಿ ಅಕ್ರಮ ಗಣಿಗಾರಿಕೆ ನಡೆಯುತ್ತಿದ್ದು ಗ್ರಾಮದ ಮನೆಗಳಿಗೆ ಉಂಟಾಗಿರುವುದರಿಂದ ತಕ್ಷಣವೇ ಜಿಲ್ಲಾಡಳಿತ ಹಾನಿಗೊಳಗಾಗಿರುವ ಮನೆಗಳಿಗೆ ಪರಿಹಾರ ನೀಡುವಂತೆ ಒತ್ತಾಯಿಸಿದರು ಹಾಗೂ ಅಕ್ರಮ ಗಣಿಗಾರಿಕೆ ಮಾಡಿರುವವರ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ರೈತಸಂಘದ ಮುಖಂಡರು ಜಿಲ್ಲಾಡಳಿತಕ್ಕೆ ಮನವಿ ಮಾಡಿದರು. https://www.youtube.com/watch?v=Yjc7GC_y-2w ಜಿಲ್ಲೆಯಲ್ಲಿ ಈಗಾಗಲೇ ಭತ್ತ ಕುಯಿಲು ಮುಗಿದಿದ್ದು...

ಮೈಕ್ರೋ ಫೈನಾನ್ಸ್ ಗಳ ಸಾಲ ಮನ್ನಾ ಮಾಡುವಂತೆ ಒತ್ತಾಯ

ಕರ್ನಾಟಕ ಟಿವಿ ಮಂಡ್ಯ : ರಾಜ್ಯಾದ್ಯಂತ ಖಾಸಗಿ ಹಣಕಾಸು ಸಂಸ್ಥೆಗಳು ಮಹಿಳಾ ಸಂಘ ಗಳನ್ನು ರಚಿಸಿ ಸಾವಿರಾರು ಕೋಟಿ ಹಣವನ್ನು ಸಾಲದ ರೂಪದಲ್ಲಿ ಹೂಡಿಕೆ ಮಾಡುವುದು ಎಲ್ಲರಿಗೂ ತಿಳಿದಿದೆ. ಕಳೆದ ಮೂರು ತಿಂಗಳಿನಿಂದ ಕೊರೊನಾ ಸಂಕಷ್ಟದ ಕಾರಣಕ್ಕೆ ದೇಶಾದ್ಯಂತ ಲಾಕ್‌ಡೌನ್‌ ಹೇರಲಾಗಿತ್ತು. ಪರಿಣಾಮ ಯಾವುದೇ ಉದ್ದಿಮೆ, ವಹಿವಾಟು, ಉದ್ಯೋಗ ಮಾಡಲು ಸಾಧ್ಯವಾಗಿಲ್ಲ. ಬಹುತೇಕ ಮಹಿಳಾ...

ಕೆರೆಗೆ 2 ಬಲಿ : ಮುಳುಗಿತ್ತಿದ್ದವನನ್ನ ಬದುಕಿಸಲು ಹೋಗಿ ಶವವಾದ ಯುವಕ

ಕರ್ನಾಟಕ ಟಿವಿ ಮಂಡ್ಯ : ಕೆ.ಆರ್ ಪೆಟೆ ತಾಲೂಕಿನ ಕಿಕ್ಕೇರಿ ಪೊಲೀಸ್ ಠಾಣೆ ವ್ಯಾಪ್ತಿಯ ಉಳಿಗಂಗನಹಳ್ಳಿ ಕೆರೆಯಲ್ಲಿ ಇಂದು ಬೆಳಿಗ್ಗೆ ಹಸು ತೊಳೆಯಲು ಗ್ರಾಮದ ಕೆರೆಯಲ್ಲಿ 15ವರ್ಷದ ಅಭಿಷೇಕ್ ಎಂಬ ಯುವಕ ದನಗಳನ್ನು ತೊಳೆಯಲು ತೆರಳಿದ್ದ ಸಂದರ್ಭದಲ್ಲಿ ಆಯತಪ್ಪಿ ಮುಳುಗುತ್ತಿದ್ದ ವೇಳೆಯಲ್ಲಿ 27ವರ್ಷವಯಸ್ಸಿನ ಯುವಕ ಎಂಬ ಯುವಕ  ಮುಳಗುತ್ತಿದ್ದಅಭಿಷೇಕ್ ನನ್ನ ಬದುಕಿಸಲು ತೆರಳಿ ಆತನೂ...

ಮೈಷುಗರ್ ಮಹಾಯುದ್ಧ : ವಿರೋಧಕ್ಕಾಗಿ ವಿರೋಧಿಸೋದು ಸರಿಯಲ್ಲ

www.karnatakatv.net ಮೈಷುಗರ್ ಕಾರ್ಖಾನೆಯ ಆಸ್ತಿ ಸರ್ಕಾರೀ ವ್ಯವಸ್ಥೆಯಲ್ಲೇ ಉಳಿಯುತ್ತಿರುವುದು ಸಂತಸದ ವಿಷಯ.  ಈ ವರ್ಷವೇ ಕಬ್ಬು ಅರೆಯಬೇಕಾಗಿರುವುದು ಪ್ರಸ್ತುತ.  ಸರ್ಕಾರ ಈ ವಿಷಯದಲ್ಲಿ ಉದಾಸೀನ ಮಾಡದೇ ಕಬ್ಬು ಅರೆಯಲು ಈ ವರ್ಷವೇ ಪ್ರಾರಂಭಿಸಬೇಕು.  Operation and maintainance ವಿಧಾನದಲ್ಲಿ ತಾತ್ಕಾಲಿಕವಾಗಿ ಪ್ರಾರಂಭಿಸಲು ನಮ್ಮ ವಿರೋಧವಿಲ್ಲ. ಈ ಬಗೆಗೆ, ನಾವು ಹಳ್ಳಿಗಳಿಗೆ ಸುತ್ತಿದಾಗಲೂ ಹೇಳಿದ್ದೇವೆ.. ...

ಹಳೇ ಮೈಸೂರು ಭಾಗದ ಯುವಜನತೆಗೆ ಬೃಹತ್ ಯೋಜನೆ, ಮಾತು ಉಳಿಸಿಕೊಳ್ತಾರಾ ಡಿಸಿಎಂ..?

ಕರ್ನಾಟಕ ಟಿವಿ ಮಂಡ್ಯ : ಮಂಡ್ಯ ಜಿಲ್ಲೆಯ ರಾಜಕಾರಣ ಇಡೀ ರಾಜ್ಯದಲ್ಲಿ ಸದ್ದು ಮಾಡುತ್ತೆ.. ಮಂಡ್ಯ ಅಂದ್ರೆ ಇಂಡಿಯಾ ನೋಡುತ್ತೆ ಅನ್ನುವ ಮಾತಿದೆ. ಕಾವೇರಿ ನದಿ, ಕೃಷ್ಣರಾಜಸಾಗರ ಅಣೆಕಟ್ಟು, ಮೈಷುಗರ್ ಫ್ಯಾಕ್ಟರಿ, ರೈತರಿಗೆ ಅನುಕೂಲ ಮಾಡಿಕೊಟ್ಟಿದ್ರೆ, ನವೋದಯ ವಿದ್ಯಾಲಯ, ವಿದ್ಯಾಪೀಠ ಶಿಕ್ಷಣಕ್ಕೆ ಹೆಸರುವಾಸಿಯಾಗಿದ್ವು.. ಇದೆಲ್ಲವೂ ಮಂಡ್ಯ ಹೆಸರನ್ನ ರಾಜ್ಯದಲ್ಲಿ ದೊಡ್ಡದಾಗಿ ಬಿಂಬಿಸಿದ್ವು.. ಎಸ್.ಎಂ ಕೃಷ್ಣ...

ಕಲ್ಲಂಗಡಿ ಹಣ್ಣು ಆರೋಗ್ಯಕ್ಕೆ ಎಷ್ಟು ಒಳ್ಳೆಯದು ಗೊತ್ತಾ..?

ಕಲ್ಲಂಗಡಿ ಹಣ್ಣು. ಬೇಸಿಗೆಗಾಲ ಬಂತೆಂದರೆ ಮೊದಲು ನೆನಪಿಗೆ ಬರುವುದೇ ಕಲ್ಲಂಗಡಿ ಹಣ್ಣು. ಬಿಸಿಲಿನ ದಾಹ ತಣಿಸುವಲ್ಲಿ ಕಲ್ಲಂಗಡಿ ಎಷ್ಟು ಸಹಕಾರಿಯೋ ಅಷ್ಟೇ ನಿಮ್ಮ ಆರೋಗ್ಯ ಮತ್ತು ಸೌಂದರ್ಯ ಕಾಪಾಡುವಲ್ಲಿಯೂ ಕಲ್ಲಂಗಡಿ ಹಣ್ಣು ಸಹಕಾರಿಯಾಗಿದೆ. ಹಾಗಾದ್ರೆ ಕಲ್ಲಂಗಡಿ ಹಣ್ಣಿನ ಸೇವನೆಯಿಂದಾಗುವ 10 ಪ್ರಯೋಜನಗಳೇನು ಅನ್ನೋದನ್ನ ನೋಡೋಣ ಬನ್ನಿ. 1.. ಕಲ್ಲಂಗಡಿ ಹಣ್ಣಿನ ಸೇವನೆ ಗರ್ಭಿಣಿಯರಿಗೆ ತುಂಬಾ...

ಕೊಂಕಣಿ ಶೈಲಿಯ ತವ್ವೆ ರೆಸಿಪಿ..

ಟೊಮೆಟೋ ಬಿಟ್ರೆ ಮನೆಯಲ್ಲಿ ಬೇರೆ ತರಕಾರಿ ಇಲ್ಲ, ಅನ್ನದ ಜೊತೆ ಯಾವ ಸಾರು ಮಾಡಬೇಕೆಂಬ ಚಿಂತೆ ನಿಮ್ಮದಾದ್ರೆ, ಅದಕ್ಕೆ ಇಲ್ಲೊಂದು ರೆಸಿಪಿ ಇದೆ. ಅದನ್ನ ಟ್ರೈ ಮಾಡಿ. ನಾವಿವತ್ತು, ಸಿಂಪಲ್ ಆಗಿ 10 ನಿಮಿಷದಲ್ಲಿ ತಯಾರಾಗೋ ತವ್ವೆ ಹೇಗೆ ಮಾಡೋದು ಅನ್ನೋದನ್ನ ಹೇಳಲಿದ್ದೇವೆ. ತವ್ವೆಗೆ ಬೇಕಾದ ಸಾಮಗ್ರಿ ನೋಟ್ ಮಾಡಿಕೊಳ್ಳಿ. ಅರ್ಧ ಕಪ್...

ಸುಳ್ಳು ಮಾಹಿತಿ ನೀಡಿ ಬಿಪಿಎಲ್ ಕಾರ್ಡ್ ಪಡೆದವರಿಗೆ ಬಿಗ್ ಶಾಕ್ ನೀಡಿದ ಸರ್ಕಾರ..!

ಸುಳ್ಳು ಮಾಹಿತಿ ನೀಡಿ ಬಿಪಿಎಲ್ ಕಾರ್ಡ್ ಪಡೆದವರಿಗೆ ಸರ್ಕಾರ ಶಾಕ್ ನೀಡಿದೆ. ಇದೇ ಜೂನ್ 15ರೊಳಗೆ ಸುಳ್ಳು ಮಾಹಿತಿ ನೀಡಿ ಬಿಪಿಎಲ್ ಕಾರ್ಡ್ ಪಡೆದವರು ಸಂಬಂಧಪಟ್ಟ ಕಚೇರಿಗೆ ವಾಪಸ್ ತಂದುಕೊಡಬೇಕು ಎಂದು ಸೂಚನೆ ನೀಡಿದೆ. ಹೀಗೆ ಮಾಡದಿದ್ದರೆ ಅಂತಹ ಕುಟುಂಬಗಳನ್ನು ಇಲಾಖೆಯಿಂದಲೇ ಪತ್ತೆ ಮಾಡಿ, ನಿಯಮಾನುಸಾರವಾಗಿ ಕ್ರಿಮಿನಲ್ ಮೊಕದ್ದಮೆ ಹೂಡಲಾಗುವುದು ಎಂದು ಜಿಲ್ಲಾಧಿಕಾರಿ ಖಡಕ್...

ತಮ್ಮ ಮುಂದಿನ ಚಿತ್ರದ ಬಗ್ಗೆ ದಚ್ಚು ಹೇಳಿದ್ದೇನು..?

ನಿರ್ದೇಶಕ ರಾಜೇಂದ್ರಸಿಂಗ್ ಬಾಬು ಕಾಡು ಪ್ರಾಣಿ ಪಕ್ಷಿಗಳಿಗೆ ಸಂಬಂಧಿಸಿದ ಬಗ್ಗೆ ಚಿತ್ರ ನಿರ್ದೇಶಿಸಲಿದ್ದಾರೆ. ಅದಕ್ಕೆ ದಚ್ಚು ಹೀರೋ ಆಗಿ ನಟಿಸಲಿದ್ದಾರೆಂಬ ಸುದ್ದಿಗೆ ಸಂಬಂಧಿಸಿದಂತೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಪ್ರತಿಕ್ರಿಯಿಸಿದ್ದಾರೆ. ಸದ್ಯ ರಾಜವೀರ ಮದಕರಿನಾಯಕ ಚಿತ್ರಕ್ಕಾಗಿ ತಯಾರಿ ನಡೆಸುತ್ತಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್, ಥಿಯೇಟರ್‌ಗಳು ತೆರೆದ ಮೇಲೆ ಶೂಟಿಂಗ್ ನಡೆಯುತ್ತದೆ ಎಂದಿದ್ದಾರೆ. ರಾಜೇಂದ್ರ ಸಿಂಗ್ ಬಾಬು...
- Advertisement -spot_img

Latest News

Political News: ಲಜ್ಜೆಗೆಟ್ಟ ಸಚಿವರ ಬಾಯಲ್ಲಿ ಬೀಪ್ ಭಾಷೆ: ಎಸ್.ಎಸ್.ಮಲ್ಲಿಕಾರ್ಜುನ್ ವಿರುದ್ಧ ಸಿ.ಟಿ.ರವಿ ಕಿಡಿ

Political News: ಬಿಜೆಪಿ ಶಾಸಕ ಹರೀಶ್ ಅವರ ವಿರುದ್ಧ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದು, ಈ ವಿರುದ್ಧ ಬಿಜೆಪಿ ಶಾಸಕ ಸಿ.ಟಿ.ರವಿ ಕಿಡಿಕಾರಿದ್ದಾರೆ. ರಾಜ್ಯದ...
- Advertisement -spot_img