Thursday, September 10, 2026

karnataka tv

ದೀಪಿಕಾ ಪಡುಕೋಣೆ ಬಾಡಿಗಾರ್ಡ್ ಸ್ಯಾಲರಿ ಕೇಳಿದ್ರೆ ನೀವು ಶಾಕ್ ಆಗೋದು ಗ್ಯಾರಂಟಿ..!

ಉಡುಪಿ ಬೆಡಗಿ ದೀಪಿಕಾ ಪಡುಕೋಣೆ ಸ್ಯಾಂಡಲ್‌ವುಡ್‌ನಿಂದ ತಮ್ಮ ಜರ್ನಿ ಶುರು ಮಾಡಿ, ಬಾಲಿವುಡ್‌ನಲ್ಲಿ ಅತ್ಯುತ್ತಮ ನಟಿ ಎನ್ನಿಸಿಕೊಂಡು, ಹಾಲಿವುಡ್‌ಗೂ ಚಿರಪರಿಚಿತಳಾಗಿರುವ ನಟಿ. ಇಂಥ ಫೇಮಸ್‌ ನಟಿ ಎಲ್ಲಿ ಹೋದ್ರು, ಆಕೆಯ ಸುತ್ತ ಅಭಿಮಾನಿಗಳು ಮುತ್ತಿಕೊಳ್ಳುವುದಂತೂ ಸಹಜ. ಈ ಸಂದರ್ಭದಲ್ಲಿ ಆಕೆಯ ರಕ್ಷಣೆಗೆಂದೇ ಬಾಡಿಗಾರ್ಡ್‌ ಅಂತೂ ಇದ್ದೇ ಇರ್ತಾರೆ. ಅಂಥ ಬಾಡಿಗಾರ್ಡ್‌ಗೆ ದೀಪಿಕಾ...

ಪ್ರಿನ್ಸ್ ಮಹೇಶ್ ಬಾಬು ಎದುರು ವಿಲನ್ ಆಗಿ ಅಬ್ಬರಿಸ್ತಾರಾ ಕಿಚ್ಚ ಸುದೀಪ್..?

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್. ಸ್ಯಾಂಡಲ್‌ವುಡ್‌ ಮಾತ್ರವಲ್ಲದೇ, ಟಾಲಿವುಡ್, ಕಾಲಿವುಡ್, ಬಾಲಿವುಡ್‌ನಲ್ಲೂ ಸಖತ್ ಹವಾ ಮೆಂಟೇನ್ ಮಾಡಿರೋ ನಟ. ಹಿಂದಿಯಲ್ಲಿ ರಣ್, ಫೂಂಕ್, ದಬಂಗ್-3 ಸಿನಿಮಾದಲ್ಲಿ, ತೆಲುಗಿನ ಈಗ, ಬಾಹುಬಲಿ, ಸೈರಾ ನರಸಿಂಹ ರೆಡ್ಡಿ ಚಿತ್ರದಲ್ಲಿ ನಟಿಸಿ ಸೈ ಅನ್ನಿಸಿಕೊಂಡ ಸುದೀಪ್ ಇದೀಗ ಪ್ರಿನ್ಸ್ ಮಹೇಶ್ ಬಾಬು ಎದುರು ವಿಲನ್ ಆಗಿ ಅಬ್ಬರಿಸಲಿದ್ದಾರೆ ಎಂಬ...

ಹುಚ್ಚ ವೆಂಕಟ್‌ಗೆ ಥಳಿಸಿದ ಬಗ್ಗೆ ನಟ ದುನಿಯಾ ವಿಜಿ ಹೇಳಿದ್ದೇನು..?

ಮಂಡ್ಯದಲ್ಲಿ ಹುಚ್ಚವೆಂಕಟ್‌ಗೆ ಥಳಿಸಿರುವ ಬಗ್ಗೆ ನಟ ದುನಿಯಾ ವಿಜಿ ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದು, ಹುಚ್ಚ ವೆಂಕಟ್‌ಗೆ ಒಳ್ಳೆಯ ಚಿಕಿತ್ಸೆ ಕೊಡಿಸಲು ಮನವಿ ಮಾಡಿದ್ದಾರೆ. ಈ ಬಗ್ಗೆ ಫೇಸ್‌ಬುಕ್‌ನಲ್ಲಿ ಬರೆದುಕೊಂಡಿರುವ ವಿಜಿ, ಹುಚ್ಚ ವೆಂಕಟ್ ಅವರಿಗೆ ಬೀದಿಯಲ್ಲಿ ‌ಹೊಡೆಯುವ ವಿಡಿಯೋಗಳು ಕಳೆದ ಎರಡು ದಿನಗಳಿಂದ ವೈರಲ್ ಆಗಿವೆ. 'ಹುಚ್ಚ' ಎಂದು ಸ್ವತಃ ಹೇಳಿಕೊಂಡು‌ ಚಿತ್ರರಂಗಕ್ಕೆ ಪ್ರವೇಶಿಸಿದರೂ...

ಎಸ್ಸೆಸ್ಸೆಲ್ಸಿ ಪರೀಕ್ಷೆ ರದ್ದುಗೊಳಿಸಿ: ಆಮ್‌ಆದ್ಮಿ ಪಕ್ಷದ ಆಗ್ರಹ..!

ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಸಬೇಕು ಎಂಬುದನ್ನೇ ಪ್ರತಿಷ್ಠೆಯಾಗಿಸಿಕೊಂಡು ವಿದ್ಯಾರ್ಥಿಗಳಲ್ಲಿ, ಪೋಷಕರಲ್ಲಿ ಗೊಂದಲ ಮೂಡಿಸುತ್ತಿರುವ ರಾಜ್ಯ ಸರ್ಕಾರದ ಹಾಗೂ ಶಿಕ್ಷಣ ಸಚಿವರಾದ ಸುರೇಶ್ ಕುಮಾರ್ ಅವರ ಗೊಂದಲದ ನಡೆಯನ್ನು ಆಮ್ ಆದ್ಮಿ ಪಕ್ಷ ಖಂಡಿಸಿದೆ. ಎಸ್ಸೆಸ್ಸೆಲ್ಸಿ ಪರೀಕ್ಷೆ ರದ್ದು ಮಾಡಿ ಸಾಮೂಹಿಕವಾಗಿ ಉತ್ತೀರ್ಣಗೊಳಿಸುವ ಮೂಲಕ ವಿದ್ಯಾರ್ಥಿಗಳನ್ನು ನಿರಾಳಗೊಳಿಸಬೇಕು. ತಜ್ಞರ ಸಮಿತಿಯನ್ನು ನೇಮಿಸಿ ಮುಂದಿನ ಹಂತದ...

ಬಿಬಿಎಂಪಿಯಿಂದ ಕಸ ನಿರ್ವಹಣೆಗೆ ಸೆಸ್ : ಆದೇಶ ಹಿಂಪಡೆಯದಿದ್ದರೆ ಆಮ್ ಆದ್ಮಿ ಪಕ್ಷದಿಂದ‌ ಕರ ನಿರಾಕರಣೆ ಚಳವಳಿ

ಕಸ ನಿರ್ವಹಣೆಗಾಗಿ ಆಸ್ತಿ ತೆರಿಗೆ ಜೊತೆ ಉಪಕರ (ಸೆಸ್‌) ವಿಧಿಸುವುದರ ಜೊತೆಗೆ ಬಳಕೆದಾರರ ಶುಲ್ಕ ಸಂಗ್ರಹಿಸಲು ಹೊರಟಿರುವ ಬಿಬಿಎಂಪಿ ಮತ್ತೆ ಸಾರ್ವಜನಿಕರನ್ನು ಸುಲಿಗೆ ಮಾಡಲು ಹೊರಟಿದೆ. ಬಿಬಿಎಂಪಿಯ ಈ ತೀರ್ಮಾನವನ್ನು ಆಮ್‌ಆದ್ಮಿ ಪಕ್ಷ ತೀವ್ರವಾಗಿ ವಿರೋಧಿಸುತ್ತದೆ. ಈ ಕೂಡಲೇ ಈ ಆದೇಶವನ್ನು ಹಿಂಪಡೆಯದೇ ಹೋದರೆ ಕರ ನಿರಾಕರಣೆ ಚಳವಳಿ ಪ್ರಾರಂಭಿಸಬೇಕಾಗುತ್ತದೆ ಎಂದು ಎಎಪಿ...

ಜನರು ಸಹಕರಿಸಿದರೆ ಮಾತ್ರ ಕೊರೊನಾ ನಿಯಂತ್ರಣ ಸಾಧ್ಯ: ಸಚಿವ ಸುಧಾಕರ್

ಬೆಂಗಳೂರು: ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಚಿವ ಸುಧಾಕರ್, ಸಾರ್ವಜನಿಕರು ಸಹಕರಿಸಿದರೆ ಮಾತ್ರ ಕೊರೊನಾ ಕಂಟ್ರೋಲ್ ಮಾಡಲು ಸಾಧ್ಯ ಎಂದಿದ್ದಾರೆ. ಇನ್ನು ಕೊರೊನಾ ಕೇಸ್‌ಗಳಲ್ಲಿ ರೋಗಿಗಳು ಕೊನೆಯ ಹಂತದಲ್ಲಿ ಆಸ್ಪತ್ರೆಗೆ ಬರುತ್ತಿದ್ದಾರೆ. ಹೀಗೆ ಕೊನೆಯ ಹಂತದಲ್ಲಿ ಆಸ್ಪತ್ರೆಗೆ ಬಂದರೆ ಪರಿಣಾಮಕಾರಿ ಚಿಕಿತ್ಸೆ ನೀಡಲು ಸಾಧ್ಯವಾಗುವುದಿಲ್ಲ. ಆದ್ದರಿಂದ ಯಾರಿಗಾದರೂ ಕೊರೊನಾ ಲಕ್ಷಣ ಕಾಣಿಸಿಕೊಂಡಿದ್ದಲ್ಲಿ ಬೇಗ ಬಂದು...

ವೈವಾಹಿಕ ಜೀವನಕ್ಕೆ ಕಾಲಿರಿಸಿದ ನಟಿ ಮಯೂರಿ: ಇವ್ರದ್ದು ಲವ್ ಕಮ್ ಅರೇಂಜ್ ಮ್ಯಾರೇಜ್..!

ಸ್ಯಾಂಡಲ್‌ವುಡ್ ನಟಿ ಮಯೂರಿ ವೈವಾಹಿಕ ಜೀವನಕ್ಕೆ ಕಾಲಿರಿಸಿದ್ದಾರೆ. ತಮ್ಮ ಬಹುಕಾಲದ ಗೆಳೆಯ ಅರುಣ್ ಜೊತೆ ಸಪ್ತಪದಿ ತುಳಿದಿದ್ದಾರೆ. ಮಯೂರಿಯವರದ್ದು ಲವ್ ಕಮ್ ಅರೇಂಜ್ ಮ್ಯಾರೇಜ್. ಮಯೂರಿ ಮತ್ತು ಅರುಣ್ ಹತ್ತುವರ್ಷದಿಂದ ಗೆಳೆಯರಾಗಿದ್ದು, ಗೆಳೆತನ ಪ್ರೀತಿಗೆ ತಿರುಗಿ, ಈ ಪ್ರೀತಿಗೆ ಇಬ್ಬರ ಮನೆಯಲ್ಲೂ ಒಪ್ಪಿಗೆ ಸಿಕ್ಕಿದೆ. ಹೀಗಾಗಿ ಇಂದು ದೇವಸ್ಥಾನದಲ್ಲಿ ಸಿಂಪಲ್ ಆಗಿ ನಟಿ ಮಯೂರಿ...

ಪ್ರಧಾನ ಮಂತ್ರಿ ಅವಾಸ್ ಯೋಜನೆಯಿಂದ 2,67,000 ರೂ ಸಬ್ಸಿಡಿ, ನಿಮಗೂ ಬೇಕಾ? ಈಗಲೇ ಅರ್ಜಿ ಸಲ್ಲಿಸಿ!

ಪ್ರಧಾನ ಮಂತ್ರಿ ಆವಾಸ್ ಯೋಜನೆಯಿಂದ 2,67,000 ರೂ. ಸಬ್ಸಿಡಿ ಪಡೆದುಕೊಳ್ಳುವುದು ಹೇಗೆ ಅನ್ನೋದನ್ನ ಇಂದು ನಾವು ತಿಳಿಸಿಕೊಡಲಿದ್ದೇವೆ. ಕೊರೊನಾ ಮಹಾಮಾರಿಯಿಂದ ದೇಶವೇ ತತ್ತರಿಸಿ ಹೋಗಿದ್ದು, ಈ ಕಾರಣಕ್ಕೆ ಪ್ರಧಾನಿ ಮೋದಿ 20 ಲಕ್ಷ ಕೋಟಿಯ ಪ್ಯಾಕೇಜ್ ಘೋಷಣೆ ಮಾಡಿದ್ದರು. ಇದೇ ಸಮಯದಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಧ್ಯಮ ವರ್ಗದವರನ್ನ ಗಮನದಲ್ಲಿಟ್ಟುಕೊಂಡು ಇನ್ನೊಂದು ಮಹತ್ವದ...

ಹುಚ್ಚ ವೆಂಕಟ್ ಪುಂಡಾಟ ಸಹಿಸದೇ, ನೆಲಕ್ಕುರುಳಿಸಿ ಹೊಡೆದ ಯುವಕರು..!

ಮಂಡ್ಯ: ಮಂಡ್ಯದಲ್ಲಿ ಹುಚ್ಚಾ ವೆಂಕಟ್ ಪುಂಡಾಟ ಮುಂದುವರೆದಿದ್ದು, ಹುಚ್ಚಾ ವೆಂಕಟ್ ಕಿರಿಕಿರಿಗೆ ಬೇಸತ್ತು, ಯುವಕರು ಆತನನ್ನು ಕಾಲಿನಡಿ ಹಾಕಿ ತುಳಿದಿದ್ದಾರೆ. ಮಂಡ್ಯ ತಾಲೂಕಿನ ಮೈ-ಬೆಂ ಹೆದ್ದಾರಿ ಸಮೀಪದ ಹುಮ್ಮಡಹಳ್ಳಿ ಬಳಿ ಈ ಘಟನೆ ನಡೆದಿದ್ದು, ಮಾತನಾಡಿಸಲು ಬಂದ ಯುವಕರ ಮೇಲೆ ಹುಚ್ಚಾವೆಂಕಟ್ ಹಲ್ಲೆಗೆ ಯತ್ನಿಸಿದ್ದಾರೆ. ಹೀಯಾಳಿಸಿ ಹಲ್ಲೆಗೆ ಯತ್ನಿಸುತ್ತಿದ್ದಂತೆ ಯುವಕರು ಹಿಗ್ಗಾಮುಗ್ಗಾ ಗೂಸಾ...

ಶೀಘ್ರದಲ್ಲೇ ಭಾರತದಲ್ಲಿ ಲಾಂಚ್ ಆಗಲಿದೆ ನೋಕಿಯಾ 5310

ಜುಲೈ ತಿಂಗಳಲ್ಲಿ ನೋಕಿಯಾ 5310 ಭಾರತದಲ್ಲಿ ಮೊಬೈಲ್ ಲಾಂಚ್ ಆಗಲಿದೆ. ಇದರ ಫೀಚರ್ಸ್ ನೋಡುವುದಾದರೆ, ನೋಕಿಯಾ 5310 ಮೊಬೈಲ್ 2.40 ಇಂಚು ಡಿಸ್‌ಪ್ಲೇ ಹೊಂದಿದೆ. ಇದು ಸಿಂಗಲ್ ಕ್ಯಾಮೆರಾ ಹೊಂದಿದ್ದು, ಫ್ರಂಟ್ ಕ್ಯಾಮೆರಾ ಇರುವುದಿಲ್ಲ. ವಿ.ಜಿ ಬ್ಯಾಕ್ ಕ್ಯಾಮೆರಾ ಹೊಂದಿದೆ. 8 ಜಿ.ಬಿ ರ್ಯಾಮ್ ಹೊಂದಿದ್ದು, 16 ಎಂ.ಬಿ ಇನ್‌ಬಿಲ್ಟ್ ಸ್ಟೋರೇಜ್ ಮೆಮೋರಿ ಹೊಂದಿದೆ....
- Advertisement -spot_img

Latest News

Political News: ಲಜ್ಜೆಗೆಟ್ಟ ಸಚಿವರ ಬಾಯಲ್ಲಿ ಬೀಪ್ ಭಾಷೆ: ಎಸ್.ಎಸ್.ಮಲ್ಲಿಕಾರ್ಜುನ್ ವಿರುದ್ಧ ಸಿ.ಟಿ.ರವಿ ಕಿಡಿ

Political News: ಬಿಜೆಪಿ ಶಾಸಕ ಹರೀಶ್ ಅವರ ವಿರುದ್ಧ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದು, ಈ ವಿರುದ್ಧ ಬಿಜೆಪಿ ಶಾಸಕ ಸಿ.ಟಿ.ರವಿ ಕಿಡಿಕಾರಿದ್ದಾರೆ. ರಾಜ್ಯದ...
- Advertisement -spot_img