Friday, April 24, 2026

karnataka tv

ಬ್ಯಾಂಕ್ ಗ್ರಾಹಕರಿಗೆ ಆರ್ ಬಿಐ ಸಿಹಿ ಸುದ್ದಿ..!

ಬೆಂಗಳೂರು: ಭಾರತೀಯ ರಿಸರ್ವ್ ಬ್ಯಾಂಕ್, ಗ್ರಾಹಕರಿಗೆ ಸಿಹಿ ಸುದ್ದಿ ನೀಡಿದೆ. ಡಿಜಿಟಲ್ ಬ್ಯಾಂಕಿಂಗ್‍ಗೆ ಒತ್ತು ನೀಡುವ ನಿಟ್ಟಿನಲ್ಲಿ ಆರ್‍ಟಿಜಿಎಸ್ ಮತ್ತು ಎನ್‍ಇಎಫ್‍ಟಿಗೆ ವಿಧಿಸುತ್ತಿದ್ದ ಶುಲ್ಕವನ್ನು ತೆಗೆದು ಹಾಕಿದೆ. ಈ ಕುರಿತು ಹೊಸ ಅಧಿಸೂಚನೆ ಹೊರಡಿಸಿರೋ ಆರ್ ಬಿಐ, ಆರ್‍ಟಿಜಿಎಸ್ ಅಂದ್ರೆ ರಿಯಲ್ ಟೈಮ್ ಗ್ರಾಸ್ ಸೆಟ್ಲ್‍ಮೆಂಟ್ ಸಿಸ್ಟಮ್ ಮತ್ತು ಎನ್‍ಇಎಫ್‍ಟಿ ಅಂದ್ರೆ ನ್ಯಾಷನಲ್...

ಸಂಸತ್ ಭವನದೆದುರು ಸುಮಕ್ಕ ಮಿಂಚಿಂಗ್…!

ನವದೆಹಲಿಯ ಸಂಸತ್ ಭವನದೆದುರು ಸಂಸದೆ ಸುಮಲತಾ ಅಂಬರೀಶ್

ಸರ್ಕಾರಿ ನೌಕರರಿಗೆ ದೋಸ್ತಿ ಸರ್ಕಾರ ಬಂಪರ್ ಗಿಫ್ಟ್…!!

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಪ್ರತಿ 4ನೇ ಶನಿವಾರವೂ ರಜೆ ಘೋಷಣೆಗೆ ಸರ್ಕಾರ ನಿರ್ಧರಿಸಿದ್ದು ಕೆಲವೇ ದಿನಗಳಲ್ಲಿ ಆದೇಶ ಹೊರಬೀಳಲಿದೆ. ರಾಜ್ಯ ಸರ್ಕಾರಿ ನೌಕರರ ಕಾರ್ಯಕ್ಷಮತೆ ಹೆಚ್ಚಿಸಿ ಒತ್ತಡವನ್ನು ಕಡಿಮೆ ಮಾಡಲು 6ನೇ ವೇತನ ಆಯೋಗ ಮಾಡಿದ್ದ ಶಿಫಾರಸ್ಸಿನಂತೆ ಸರ್ಕಾರಿ ನೌಕರರಿಗೆ 4ನೇ ಶನಿವಾರ ರಜೆ ಘೋಷಿಸಲು ಸರ್ಕಾರ ತೀರ್ಮಾನಿಸಿದೆ. ಈ...

‘ಚುನಾವಣೆಗೆ ಜೆಡಿಎಸ್ ಕಾರ್ಯಕರ್ತರು ರೆಡಿಯಾಗಿರಿ’- ನಿಖಿಲ್ ಕುಮಾರ್ ಕರೆ

ಮಂಡ್ಯ: ಮೈತ್ರಿ ಸರ್ಕಾರ ಸುಭದ್ರವಾಗಿರುತ್ತೆ ಏನೂ ಆಗಲ್ಲ, ಇನ್ನು 4 ವರ್ಷ ಕುಮಾರಸ್ವಾಮಿಯವರೇ ಸಿಎಂ ಅಂತ ಮೈತ್ರಿ ನಾಯಕರು ಹೇಳಿಕೊಂಡು ಓಡಾಡ್ತಿದ್ದಾರೆ. ಆದ್ರೆ ಸ್ವತಃ ಸಿಎಂ ಪುತ್ರ ನಿಖಿಲ್ ಕುಮಾರ್ ಚುನಾವಣೆ ಯಾವಾಗ ಬೇಕಾದ್ರೂ ಎದುರಾಗಬಹುದು ನೀವು ರೆಡಿಯಾಗಿರಿ ಅಂತ ಕಾರ್ಯಕರ್ತರಿಗೆ ಸುಳಿವು ನೀಡಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗ್ತಿದೆ. ಮಂಡ್ಯದಲ್ಲಿ ಕಾರ್ಯಕರ್ತರೊಂದಿಗೆ ಚರ್ಚೆ ವೇಳೆ...

ಮದುವೆ ಗಂಡಿಗೆ ತಾಳಿ ಕಟ್ಟಿಸಿದ ಗಡಿಬಿಡಿ ಪುರೋಹಿತ…!!!

ಮಂಡ್ಯ: ವಧುವಿಗೆ ವರ ತಾಳಿ ಕಟ್ಟೋದು ಸಂಪ್ರದಾಯ. ಆದ್ರೆ ಕೆಲವರು ಈ ಶಾಸ್ತ್ರ ಸಂಪ್ರದಾಯ ಮೀರಿ ವರನಿಗೆ ವಧುವೇ ತಾಳಿ ಕಟ್ಟಿರೋ ಅದೆಷ್ಟೋ ನಿದರ್ಶನಗಳನ್ನ ನೋಡಿದ್ದೇವೆ. ಆದ್ರೆ ಇಲ್ಲಿ ಗೊಂದಲಗೊಂಡ ಪುರೋಹಿತರೇ ವಧುವಿನ ಕೈಗೆ ತಾಳಿ ಕೊಟ್ಟು ವರನಿಗೆ ಕಟ್ಟವಂತೆ ಹೇಳಿರೋ ಪ್ರಸಂಗ ನಡೆದಿದೆ. ಮಂಡ್ಯದಲ್ಲಿ ಈ ಘಟನೆ ನಡೆದಿದ್ದು ತಾಳಿ ಕಟ್ಟೋ ಶಾಸ್ತ್ರಕ್ಕೂ...

ವರುಣನನ್ನು ಓಲೈಸೋಕೆ ಸರ್ಕಸ್- ಬೆಳಗ್ಗಿನಂದಲೇ ಡಿಕೆಶಿ ಬ್ಯುಸಿ

ಚಿಕ್ಕಮಗಳೂರು: ರಾಜ್ಯದಲ್ಲಿ ಆವರಿಸಿರೋ ಬರಗಾಲದಿಂದ ಜಾನುವಾರುಗಳು, ರೈತರು ತತ್ತರಿಸಿಹೋಗಿದ್ದಾರೆ. ಬೆಳೆದ ಬೆಳಗೆ ನೀರಿಲ್ಲದೆ ಬೆಳೆಗಳು ಒಣಗುತ್ತಿದ್ದರೆ. ಹಲವಾರು ಜಿಲ್ಲೆಗಳಲ್ಲಿ ಕುಡಿಯಲೂ ನೀರಿಲ್ಲದೆ ಜನ ಪರದಾಡುತ್ತಿದ್ದಾರೆ. ಹೀಗಾಗಿ ರಾಜ್ಯ ಸರ್ಕಾರ ವರುಣ ದೇವನ ಮೊರೆ ಹೋಗಿದ್ದು ವಿವಿಧ ದೇವಾಲಗಳಲ್ಲಿ ಪೂಜೆ ಪುನಸ್ಕಾರಕ್ಕೆ ಮುಂದಾಗಿದೆ. ತೀವ್ರ ಬರಗಾಲ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮುಜರಾಯಿ ಇಲಾಖೆಯಡಿ ಬರುವ ರಾಜ್ಯದ ನಾನಾ ದೇವಾಲಯಗಳಲ್ಲಿ...

ತಾಕತ್ತಿದ್ದರೆ ದಲಿತ ವ್ಯಕ್ತಿಯನ್ನು ಮುಖ್ಯಮಂತ್ರಿಯನ್ನಾಗಿ ಮಾಡಿ – ಯಡಿಯೂರಪ್ಪ

ಕೇಂದ್ರದಲ್ಲಿ ದಲಿತ ಸಂಸದರನ್ನು ಮಂತ್ರಿಯನ್ನಾಗಿ ಮಾಡುವ ಜವಾಬ್ದಾರಿಯನ್ನು ನಾವು ತೆಗೆದುಕೊಳ್ಳುತ್ತೇವೆ. ತಾಕತ್ತಿದ್ದರೆ ದಲಿತ ವ್ಯಕ್ತಿಯನ್ನು ರಾಜ್ಯದಲ್ಲಿ ಮುಖ್ಯಮಂತ್ರಿಯನ್ನಾಗಿ ಮಾಡಿ ಎಂದು ಮಾಜಿ ಸಿಎಂ ಸಿದ್ದರಾಮಯ್ಯಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ನೇರ ಸವಾಲೆಸೆದರು. ನೂತನವಾಗಿ ಆಯ್ಕೆಯಾಗಿರುವ ಬಿಜೆಪಿಯ 25ಸಂಸದರಿಗೆ...

ಸಿಎಂ ಬಂಪರ್ ಕೊಡುಗೆ- ಸರ್ಕಾರಿ ಬಸ್ ನಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ

ದೆಹಲಿ: 2020ರ ದೆಹಲಿ ವಿಧಾನಸಭೆ ಚುನಾವಣೆಗೆ ಆಮ್ ಆದ್ಮಿ ಪಕ್ಷ ತಯಾರಿ ಶುರುವಿಟ್ಟುಕೊಂಡಿದೆ. ಮಹಿಳೆಯರಿಗೆ ಮೆಟ್ರೋ ಮತ್ತು ಬಸ್ ಪ್ರಯಾಣವನ್ನು ಉಚಿತವಾಗಿ ಒದಗಿಸಲು ದೆಹಲಿ ಸರ್ಕಾರ ಚಿಂತನೆ ನಡೆಸಿದೆ. ಸಾರ್ವಜನಿಕ ಸಾರಿಯನ್ನು ಸಾಮಾನ್ಯವಾಗಿ ಹೆಚ್ಚಾಗಿ ಬಳಸೋದು ಮಹಿಳೆಯರೇ ಆದ್ದರಿಂದ ಅವರಿಗೆ ಉಚಿತ ಪ್ರಯಾಣ ಸೌಲಭ್ಯ ನೀಡುವ ನಿರ್ಧಾರ ಕೈಗೊಂಡಿರೋದಾಗಿ ದೆಹಲಿ ಸಿಎಂ ಕೇಜ್ರಿವಾಲ್ ತಿಳಿಸಿದ್ದಾರೆ. ಅಲ್ಲದೆ ಈ...

100 ದಿನದ ಸಂಭ್ರಮದಲ್ಲಿ ‘ಯಜಮಾನ’ ಗಳಿಸಿದ್ದೆಷ್ಟು..?

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಚಿತ್ರ ಯಜಮಾನ ರಿಲೀಸ್ ಆಗಿ ಇಂದಿಗೆ 95ನೇ ದಿನ. ಇನ್ನೈದು ದಿನದಲ್ಲಿ ಚಿತ್ರಕ್ಕೆ ಶತದಿನೋತ್ಸವದ ಸಂಭ್ರಮ. ಮುಖ್ಯ ಚಿತ್ರಮಂದಿರ ನರ್ತಕಿಯಲ್ಲಿ ಬಿಡುಗಡೆಯಾದ ಯಜಮಾನ ಸಿನಿಮಾ ಇದೇ ಚಿತ್ರಮಂದಿರದಲ್ಲಿ 100ಡೇಸ್ ಪೂರೈಸುತ್ತಿಲ್ಲ. ಯಾಕಂದ್ರೆ ಅಭಿಷೇಕ್ ಅಂಬರೀಶ್ ನಟನೆಯ ಅಮರ್ ಚಿತ್ರ ಅದೇ ಚಿತ್ರದಲ್ಲಿ ರಿಲೀಸ್ ಆಗಿದ್ದು ಯಶಸ್ವಿಯಾಗಿ ಓಡುತ್ತಿದೆ. ಹೀಗಾಗಿ ಯಜಮಾನ ಇನ್ನು ಯಾವಯಾವ ಥಿಯೇಟರ್ ನಲ್ಲಿ...
- Advertisement -spot_img

Latest News

ಕೇದಾರನಾಥ ಮಂದಿರದಲ್ಲಿ ಗಲಾಟೆ: ನುಗ್ಗಲು ಯತ್ನಿಸಿದ ಭಕ್ತಾದಿಗಳಿಗೆ ಲಾಠಿ ಏಟು ನೀಡಿದ ಪೋಲೀಸರು

Kedaranath: ಇಂದಿನಿಂದ ಚಾರ್‌ಧಾಮ್ ಯಾತ್ರೆ ಶುರುವಾಗಿದ್ದು, ಉತ್ತರಾಖಂಡದಲ್ಲಿರುವ ಕೇದಾರನಾಥನ ದರ್ಶನಕ್ಕೆ ಅನುವು ಮಾಡಿಕೊಡಲಾಗಿದೆ. ಆದರೆ ಇಂದೇ ದರ್ಶನ ಮಾಡಬೇಕು ಎಂದು ಲಕ್ಷಾಂತರ ಭಕ್ತರು ಸೇರಿದ್ದು, ನೂಕು...
- Advertisement -spot_img