Thursday, September 10, 2026

karnataka tv

ಮಣ್ಣಲ್ಲಿ ಮಣ್ಣಾದ ಚಿರು ಸರ್ಜಾ: ಹಿಂದೂ ಸಂಪ್ರದಾಯದಂತೆ ಅಂತ್ಯಸಂಸ್ಕಾರ, ಕ್ರಿಶ್ಚಿಯನ್ ಸಂಪ್ರದಾಯದಂತೆ ಪ್ರಾರ್ಥನೆ

ನಿನ್ನೆ ಹೃದಯಾಘಾತದಿಂದ ಮೃತಪಟ್ಟಿದ್ದ ನಟ ಚಿರಂಜೀವಿ ಸರ್ಜ್‌ರನ್ನ ಇಂದು ಕನಕಪುರ ರಸ್ತೆಯಲ್ಲಿರುವ ನೆಲಗುಳಿ ಫಾರ್ಮ್‌ಹೌಸ್‌ನಲ್ಲಿ ಹಿಂದೂ ಸಂಪ್ರದಾಯದ ಪ್ರಕಾರ ಅಂತ್ಯ ಸಂಸ್ಕಾರ ಮಾಡಲಾಯಿತು. ಅದಕ್ಕೂ ಮೊದಲು ತ್ಯಾಗರಾಜನಗರದ ಚಿರು ನಿವಾಸದಲ್ಲಿ ಚಿರು ಪಾರ್ಥೀವ ಶರೀರವನ್ನ ಅಂತಿಮ ದರ್ಶನಕ್ಕಾಗಿ ಇಡಲಾಗಿತ್ತು. ಡಿ.ಕೆ.ಶಿವಕುಮಾರ್, ಕುಮಾರಸ್ವಾಮಿ, ಅನಿತಾ ಕುಮಾರಸ್ವಾಮಿ, ಬಿ.ವೈ.ವಿಜಯೇಂದ್ರ, ನಟ ದರ್ಶನ್, ಆದಿತ್ಯ, ಜಗ್ಗೇಶ್, ಸುಮಲತಾ, ನಟಿ...

ಡಯಟ್ ಮಾಡುವವರು ಓದಲೇಬೇಕಾದ ಸ್ಟೋರಿ..

ಇವತ್ತು ನಾವು ಹೆಸರು ಬೇಳೆ ಸಲಾಡನ್ನ ಹೇಗೆ ಮಾಡೋದು. ಅದರಲ್ಲಿ ಬಳಸೋ ಇನ್‌ಗ್ರೀಡಿಯನ್ಸ್ ಪ್ರಯೋಜನ ಏನು ಅನ್ನೋದನ್ನ ಹೇಳ್ತೀವಿ ಕೇಳಿ. ಮೂಂಗ್ ದಾಲ್ ಸಲಾಡ್ ಮಾಡೋಕ್ಕೆ ಏನೇನ್ ಬೇಕು ಅನ್ನೋದನ್ನ ನೋಟ್ ಮಾಡಿಕೊಳ್ಳಿ 1 ಕಪ್ 5ರಿಂದ 6 ಗಂಟೆ ನೆನೆಸಿಟ್ಟ ಹೆಸರು ಬೇಳೆ, 1 ಕಪ್ ಹೆಚ್ಚಿಟ್ಟುಕೊಂಡ ಈರುಳ್ಳಿ, 1 ಸಣ್ಣಗೆ...

ಕ್ವಾರಂಟೈನ್ ಆದ ಕೇಜ್ರಿವಾಲ್: ನಾಳೆ ನಡೆಯಲಿದೆ ಕೋವಿಡ್ ಟೆಸ್ಟ್

ನವದೆಹಲಿ: ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್(51) ಆರೋಗ್ಯದಲ್ಲಿ ಕೊಂಚ ಏರುಪೇರಾಗಿದ್ದು, ಈ ಕಾರಣಕ್ಕಾಗಿ ಅರವಿಂದ್ ತಮ್ಮನ್ನು ತಾವು ಕ್ವಾರಂಟೈನ್ ಮಾಡಿಕೊಂಡಿದ್ದಾರೆ. ದೆಹಲಿಯ ನಿವಾಸದಲ್ಲಿ ಕೇಜ್ರಿವಾಲ್ ಕ್ವಾರಂಟೈನ್ ಆಗಿದ್ದು, ನಾಳೆ ಕೋವಿಡ್ ಟೆಸ್ಟ್ ಮಾಡಿಸಿಕೊಳ್ಳಲಿದ್ದಾರೆ. ಅದರ ರಿಪೋರ್ಟ್ ಬರುವವರೆಗೂ ಕೇಜ್ರಿವಾಲ್ ಯಾರನ್ನೂ ಭೇಟಿಯಾಗುವುದಿಲ್ಲವೆಂದು ನಿರ್ಧರಿಸಿದ್ದಾರೆನ್ನಲಾಗಿದೆ. ಇನ್ನು ದೆಹಲಿಯಲ್ಲಿ ಪ್ರತಿದಿನ ಸಾವಿರಕ್ಕೂ ಹೆಚ್ಚು ಕೊರೊನಾ ಪಾಸಿಟಿವ್...

ಅಂಕಿತಶಾಸ್ತ್ರ ಮತ್ತು ಸಂಖ್ಯಾಶಾಸ್ತ್ರ ಬೇರೆ ಬೇರೆ..!

www.karnatakatv.net : ಓಂ ಶ್ರೀ ಸೂರ್ಯಾಯ ನಮಃ, ಓಂ ಶ್ರೀ ರವಿಯೇ ನಮಃ, ಓಂ ಶ್ರೀ ಅರ್ಕಾಯ ನಮಃ, ಓಂ ಶ್ರೀ ಭಾಸ್ಕರಾಯ ನಮಃ. ಸೂರ್ಯನಿಗೂ ಇಡೀ ಭೂಮಿಗೂ ಸಂಭಂಧವಿದೆ. ಸೂರ್ಯ ಪ್ರತಿಯೊಬ್ಬನ ಜೀವನದಲ್ಲೂ ಸೂರ್ಯ ತನ್ನದೇ ಆದ ಪ್ರಭಾವ ಬೀರ್ತಾನೆ, ಸೂರ್ಯ ಹುಟ್ಟಲು ಮುಂಚೆ ಎದ್ದೇಳುವವರು ಜೀವನದಲ್ಲಿ ಅತೀ ದೊಡ್ಡ ಯಶಸ್ಸು ಸಂಪಾದಿಸ್ತಾರೆ. https://www.youtube.com/watch?v=JkmwVHYC2oU ನೇಮಿಯಾಲಾಜಿ...

ಸ್ಕ್ರಬಿಂಗ್ ಮಾಡಿದ್ರೆ ನಿಮ್ಮ ಮುಖದ ಮೇಲಾಗುವ ಪರಿಣಾಮಗಳೇನು..? ಹೇಗೆ ಮಾಡೋದು..?

ಫೇಸ್ ಪ್ಯಾಕ್, ಫೇಸ್ ಮಾಸ್ಕ್, ಫೇಶಿಯಲ್ ಇವೆಲ್ಲದರ ಜೊತೆಗೆ ಸ್ಕ್ರಬಿಂಗ್ ಕೂಡ ತ್ವಚೆಯ ಅಂದ ಕಾಪಾಡುವುದರಲ್ಲಿ ಸಹಕಾರಿಯಾಗಿದೆ. ಸ್ಕ್ರಬಿಂಗ್ ಮಾಡುವುದರಿಂದ ನಿಮ್ಮ ಮುಖದ ಮೇಲಿನ ಡೆಡ್ ಸೆಲ್ಸ್ ತೊಲಗಿ ಹೊಸ ಸೆಲ್ಸ್ ಉತ್ಪತ್ತಿಯಾಗುತ್ತದೆ. ಸ್ಕ್ರಬಿಂಗ್ ನಂತರ ನಿಮ್ಮ ಮುಖ ಸಾಫ್ಟ್ ಆಗುವುದಲ್ಲದೇ, ರಿಫ್ರೆಶ್ ಆಗಿರತ್ತೆ. ಸ್ಕ್ರಬಿಂಗ್ ಮಾಡುವುದರಿಂದ ನಿಮ್ಮ ಮುಖದ ಮೇಲಿನ ಜಿಡ್ಡು ತನ,...

ಬಾಳೆಹಣ್ಣು ತಿಂದ್ರೆ ತೂಕ ಹೆಚ್ಚುತ್ತಾ..? ತೂಕ ಇಳಿಯುತ್ತಾ..?: ಇಲ್ಲಿದೆ ನೋಡಿ ಉತ್ತರ..

ದಪ್ಪಗಿದ್ದವರು ಸಣ್ಣಗಾಗೋಕ್ಕೆ, ಸಣ್ಣಗಿದ್ದವರು ದಪ್ಪಗಾಗೋಕ್ಕೆ ಏನೇನೆಲ್ಲಾ ಮಾಡ್ತಾರೆ. ಈ ಎರಡೂ ಕಾರಣಕ್ಕೆ ಜಿಮ್‌ ಸೇರ್ತಾರೆ. ಮಾರ್ಕೆಟ್‌ನಲ್ಲಿ ಸಿಗೋ ಪ್ರಾಡಕ್ಟ್‌ಗಳನ್ನೆಲ್ಲ ಬಳಕೆ ಮಾಡ್ತಾರೆ. ಆದ್ರೆ ಆ ಪ್ರಾಡೆಕ್ಟ್‌ಗಳಿಂದಾಗುವ ಎಫೆಕ್ಟ್‌ಗಳಿಗಿಂತ ಸೈಡ್ ಎಫೆಕ್ಟ್‌ಗಳೇ ಹೆಚ್ಚು. ಇನ್ನು ಅದು ತಿಂದ್ರೆ ದಪ್ಪಗಾಗ್ತಾರಾ..? ಇದು ತಿಂದ್ರೆ ಸಣ್ಣ ಆಗ್ತಾರಾ ಅಂತಾ ಎಲ್ಲ ಆಹಾರಗಳ ಮೇಲೆ ಪ್ರಶ್ನೆ ಉದ್ಭವಿಸುತ್ತಿರುತ್ತೆ. ಇವುಗಳಲ್ಲಿ...

78 ದಿನ ಲಾಕ್ ಆಗಿದ್ದ ದೇವಸ್ಥಾನ, ಚರ್ಚ್, ಮಸೀದಿ ಓಪೆನ್..

78 ದಿನಗಳಿಂದ ಬಂದ್ ಆಗಿದ್ದ ದೇವಸ್ಥಾನಗಳು, ಚರ್ಚ್, ಮಸೀದಿ ಇಂದು ತೆರೆದಿದ್ದು, ದೇವರಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ಕದ್ರಿ ಮಂಜುನಾಥೇಶ್ವರ ದೇಗುಲ ತೆರೆದಿದ್ದು, ಮುಜರಾಯಿ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ದೇವರ ದರ್ಶನ ಪಡೆದರು. ಧರ್ಮಸ್ಥಳ ಮಂಜುನಾಥ ದೇವಸ್ಥಾನ, ಕುದ್ರೋಳಿ ಗೋಕರ್ಣನಾಥೇಶ್ವರ ದೇಗುಲ, ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನವೂ ತೆರೆಯಲಾಗಿದೆ. ಮಲ್ಲೆಶ್ವರಂನ ಕಾಡುಮಲ್ಲೇಶ್ವರನಿಗೆ ಪಂಚಾಮೃತಾಭಿಷೇಕ ನೆರವೇರಿಸಲಾಯಿತು....

ಬಿಸಿ ನೀರಿನ ಸ್ನಾನ ಹಿತವೆನಿಸಿದರೂ ಆರೋಗ್ಯಕ್ಕೆ ಹಾನಿಕಾರಕ..!

ಬೇಸಿಗೆಯಲ್ಲಿ ಬಿಸಿಲಿನ ದಾಹ ತಡಿಯಲಾಗದೇ ಧಾರಾಳವಾಗಿ ತಣ್ಣೀರಿನ ಸ್ನಾನ ಮಾಡುವವರು, ಮಳೆಗಾಲ, ಚಳಿಗಾಲ ಬಂತೆಂದರೆ ಅಗತ್ಯಕ್ಕೂ ಹೆಚ್ಚಿನ ಬಿಸಿ ಬಿಸಿ ನೀರಿನಿಂದ ಸ್ನಾನ ಮಾಡುತ್ತಾರೆ. ತಂಪಿನ ವಾತಾವರಣದಲ್ಲಿ ಬಿಸಿ ನೀರಿನ ಸ್ನಾನ ಹಿತವೆನಿಸಿದರೂ ಆರೋಗ್ಯಕ್ಕೆ ಹಾನಿಕಾರಕ ಎನ್ನಲಾಗಿದೆ. ಬಿಸಿ ನೀರಿನ ಸ್ನಾನ ಮಾಡುವುದರಿಂದ ಆಗುವ ದುಷ್ಪರಿಣಾಮಗಳೇನು..? 1.. ಬಿಸಿ ನೀರಿನ ಸ್ನಾನದಿಂದ ಹೃದಯಸಂಬಂಧಿ ಖಾಯಿಲೆ...

ಪತ್ರಕರ್ತರ ನೆರವಿಗೆ ನಿಂತ ಲಾರಿ ಮಾಲೀಕರ ಸಂಘದ ಅಧ್ಯಕ್ಷರು..

ಮಂಡ್ಯ: ಲಾರಿ ಮಾಲೀಕರ ಸಂಘದ ಅಧ್ಯಕ್ಷರು ಪತ್ರಕರ್ತರ ನೆರವಿಗೆ ಬಂದಿದ್ದು, ಆಹಾರ ಕಿಟ್ ವಿತರಿಸಿದರು. ಪಾಂಡವಪುರದ ಜನ ಸೇವಕರು ಹಾಗೂ ಲಾರಿ ಮಾಲೀಕರ ಸಂಘದ ಅಧ್ಯಕ್ಷ ಬಿ.ರೇವಣ್ಣ ಮಂಡ್ಯದ ಪತ್ರಕರ್ತರಿಗೆ ಆಹಾರ ಕಿಟ್ ವಿತರಿಸಿದರು. ಕೊರೊನಾ ಸಂಕಷ್ಟದ ನಡುವೆ ಪತ್ರಕರ್ತರು ನಿರಂತರವಾಗಿ ದುಡಿಯುತ್ತಿದ್ದು, ಸುಮಾರು 150 ಪತ್ರಕರ್ತರ ನೆರವಿಗೆ ನಿಂತ ಪಾಂಡವಪುರದ ಜನ ಸೇವಕರು...

ಚಿರು ನಿಧನಕ್ಕೆ ಸ್ಯಾಂಡಲ್‌ವುಡ್ ಗಣ್ಯರ ಸಂತಾಪ

ಸ್ಯಾಂಡಲ್‌ವುಡ್ ನಟ ಚಿರು ಸರ್ಜಾ ಹೃದಯಾಘಾತದಿಂದ ಸಾವನ್ನಪ್ಪಿದ್ದು, ಚಿರು ನಿಧನಕ್ಕೆ ಗಣ್ಯರು ಸಂತಾಪ ಹೊರಹಾಕಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ನಟ ದರ್ಶನ್, ಚಿರು ಅಕಾಲಿಕ ಮರಣದಿಂದ ಮನಸ್ಸಿಗೆ ತುಂಬಾ ಘಾಸಿಯಾಗಿದೆ. ವಿಧಿ ನಿಜವಾಗಿಯೂ ತುಂಬಾ ಕ್ರೂರ. ಈ ನೋವನ್ನು ತಡೆದುಕೊಳ್ಳುವ ಶಕ್ತಿ ದೇವರು ಮೇಘನಾ ಹಾಗೂ ಸರ್ಜಾ ಕುಟುಂಬದವರಿಗೆ ನೀಡಲಿ ಎಂದು ಸಂತಾಪ...
- Advertisement -spot_img

Latest News

Political News: ಲಜ್ಜೆಗೆಟ್ಟ ಸಚಿವರ ಬಾಯಲ್ಲಿ ಬೀಪ್ ಭಾಷೆ: ಎಸ್.ಎಸ್.ಮಲ್ಲಿಕಾರ್ಜುನ್ ವಿರುದ್ಧ ಸಿ.ಟಿ.ರವಿ ಕಿಡಿ

Political News: ಬಿಜೆಪಿ ಶಾಸಕ ಹರೀಶ್ ಅವರ ವಿರುದ್ಧ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದು, ಈ ವಿರುದ್ಧ ಬಿಜೆಪಿ ಶಾಸಕ ಸಿ.ಟಿ.ರವಿ ಕಿಡಿಕಾರಿದ್ದಾರೆ. ರಾಜ್ಯದ...
- Advertisement -spot_img