Thursday, April 23, 2026

karnataka tv

ಬೆಂಗಳೂರು ಸಿಟಿ ರೈಲ್ವೇ ನಿಲ್ದಾಣದಲ್ಲಿ ಗ್ರೆನೇಡ್ ಪತ್ತೆ…!!

ಬೆಂಗಳೂರು: ಇಂದು ಬೆಳಗ್ಗೆ ಸಂಗೊಳ್ಳಿ ರಾಯಣ್ಣ ರೈಲ್ವೇ ನಿಲ್ದಾಣದಲ್ಲಿ ಗ್ರೆನೇಡ್ ಪತ್ತೆಯಾಗಿ ನಗರ ವಾಸಿಗಳಲ್ಲಿ ಆತಂಕ ಸೃಷ್ಟಿಸಿದೆ. ನಗರದ ಸಂಗೊಳ್ಳಿರಾಯಣ್ಣ ರೈಲ್ವೆ ನಿಲ್ದಾಣದಲ್ಲಿ ಇಂದು ಬೆಳಗ್ಗೆ 8.45ರ ಸುಮಾರಿಗೆ ಗ್ರೇನೇಡ್ ಪತ್ತೆಯಾಗಿದೆ. ಇದನ್ನು ನೋಡಿದ ಸಾರ್ವಜನಿಕರು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸರು ಮತ್ತು ಬಾಂಬ್ ನಿಷ್ಕ್ರಿಯ ದಳದ ಸಿಬ್ಬಂದಿ ಆ...

ಬಿಎಸ್ವೈ ಆಪ್ತರನ್ನ ವರಿಷ್ಠರು ದೂರವಿಟ್ಟಿದ್ದೇಕ್ಕೆ….?

 ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಚುನಾವಣೆಯಲ್ಲಿ 25 ಸೀಟ್ ಗೆಲ್ಲಿಸೋ ಮೂಲಕ ಬಿಜೆಪಿ ಹೈಕಮಾಂಡ್ ಭೇಷ್ ಎನ್ನುವಂತೆ ಮಾಡಿದ್ರು. ಆದ್ರೆ ಇದೇ ವಿಷಯವನ್ನ ಪ್ಲ,ಸ್ ಪಾಯಿಂಟ್ ಆಗಿ ಇಟ್ಟುಕೊಂಡ ಬಿಎಸ್ವೈ ಕೇಂದ್ರ ಸಂಪುಟದಲ್ಲಿ ತಮ್ಮ ಕೆಲ ಆಪ್ತರಿಗೆ ಸೀಟ್ ಪಕ್ಕಾ ಆಗುತ್ತೆ ಅಂತ ನಿರೀಕ್ಷೆ ಯಿಟ್ಟುಕೊಂಡಿದ್ರು. ವರಿಷ್ಠರನ್ನ ಭೇಟಿಯಾಗಿ ಕೆಲ ಹೆಸರುಗಳನ್ನೂ ಶಿಫಾರಸು ಮಾಡಿದ್ರಂತೆ. ಆದ್ರೆ ಈ ಕಸರತ್ತು ವರ್ಕೌಟ್...

ಶುರುವಾಗಿದೆ ಮೋದಿ 2ನೇ ಇನ್ನಿಂಗ್ಸ್- ಬೆಟಾಲಿಯನ್ ನಲ್ಲಿ ಯಾರ್ ಯಾರ್ ಇದ್ದಾರೆ…?

ನವದೆಹಲಿ: 2ನೇ ಬಾರಿಗೆ ಪ್ರಧಾನಿಯಾಗಿ ನರೇಂದ್ರ ಮೋದಿ ಇಂದು ಪ್ರಮಾಣವಚನ ಸ್ವೀಕರಿಸಿದ್ರು. ನವದೆಹಲಿಯ ರಾಷ್ಟ್ರಪತಿ ಭವನದೆದುರಿನ ಫೋರ್ ಕೋರ್ಟ್ ನಲ್ಲಿ ಸಜ್ಜಾಗಿದ್ದ ಬೃಹತ್ ವೇದಿಕೆಯಲ್ಲಿ ಮೋದಿ ಸೇರಿದಂತೆ 58 ಮಂದಿ ಕೇಂದ್ರ ಸಚಿವರು ಪ್ರಮಾಣವಚನ ಸ್ವೀಕರಿಸಿದ್ರು. ಇವತ್ತು ನವದೆಹಲಿಯ ರಾಷ್ಟ್ರಪತಿ ಭವನದೆದುರು ಹಬ್ಬದ ಸಂಭ್ರಮ. ಎಲ್ಲೆಡೆ ಮೋದಿ ಮೋದಿ ಎಂಬ ಕೂಗು ಕವಿಗಡಚಿಕ್ಕುತ್ತಿತ್ತು. ಸರಿಯಾಗಿ...

ಮೋದಿ ಪಟ್ಟಾಭಿಷೇಕಕ್ಕೆ ಕೌಂಟ್ ಡೌನ್…!!

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಎರಡನೇ ಅವಧಿಗೆ ಭಾರತ ಪ್ರಧಾನಿಯಾಗಿ  ಪ್ರಮಾಣವಚನ ಸ್ವೀಕಾರಿಸೋದಕ್ಕೆ ಇದೀಗ ಕ್ಷಣಗಣನೆ ಆರಂಭವಾಗಿದೆ.ರಾಷ್ಟ್ರಪತಿ ಭವನದಲ್ಲಿ ನಡೆಯಲಿರೋ ಈ ಐತಿಹಾಸಿಕ ಕಾರ್ಯಕ್ರಮದಲ್ಲಿ ಸುಮಾರು 6,500 ಮಂದಿ ಭಾಗಿಯಾಗೋ ನಿರೀಕ್ಷೆ ಇದ್ದು, ಸಮಾರಂಭಕ್ಕೆ ಅಗತ್ಯ ಸಿದ್ಧತೆ ಮಾಡಲಾಗಿದೆ. ಸಮಾರಂಭದಲ್ಲಿ ಬಾಂಗ್ಲಾದೇಶ್,ಶ್ರೀಲಂಕಾ, ಮ್ಯಾನ್ಮಾರ್, ನೇಪಾಳ, ಭೂತಾನ್, ಥೈಲ್ಯಾಂಡ್, ಶಾಂಘೈ ಕೋ ಆಪರೇಷನ್ ರಾಷ್ಟ್ರಗಳ ಸದಸ್ಯರು ಪಾಲ್ಗೊಳ್ಳಲಿದ್ದಾರೆ.  ಇಂದು ಸಂಜೆ...

ರಾಹುಲ್ ಗಾಂಧಿ ಭೇಟಿಯಾದ ಸಿಎಂ ಕುಮಾರಸ್ವಾಮಿ

ನವದೆಹಲಿ: ಸಿಎಂ ಕುಮಾರಸ್ವಾಮಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಯವರನ್ನು ಭೇಟಿ ಮಾಡಿದ್ರು. ಮೋದಿ ಪ್ರಮಾಣವಚನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ನವದೆಹಲಿಗೆ ತೆರಳಿರೋ ಕುಮಾರಸ್ವಾಮಿ ಮೊದಲು ರಾಹುಲ್ ಗಾಂಧಿಯನ್ನು ಭೇಟಿಯಾಗಿ ರಾಜಕೀಯ ವಿದ್ಯಮಾನಗಳ ಬಗ್ಗೆ ಚರ್ಚೆ ನಡೆಸಿದ್ರು. ರಾಜ್ಯದ ಪ್ರಸಕ್ತ ರಾಜಕೀಯದ ಬಗ್ಗೆ ರಾಹುಲ್ ಜೊತೆ ಚರ್ಚಿಸಿದ ಸಿಎಂ ಕುಮಾರಸ್ವಾಮಿ ಮೈತ್ರಿ ಸರ್ಕಾರ ಸುಗಮವಾಗಿ ಕಾರ್ಯನಿರ್ವಹಿಸುತ್ತಿದೆ ಅಂತ ತಿಳಿಸಿದ್ದಾರೆ. ರಾಜ್ಯ ಕಾಂಗ್ರೆಸ್...

ತಪ್ಪಿದ ಮಂತ್ರಿ ಸ್ಥಾನ- ಶೋಭಕ್ಕಾ ಮುನಿಸು, ಮೊಬೈಲ್ ಸ್ವಿಚ್ ಆಫ್…!

ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಿಂದ ಸಂಸದೆಯಾಗಿ ಆಯ್ಕೆಯಾಗಿರೋ ಶೋಭಾ ಕರಂದ್ಲಾಜೆ ಈ ಬಾರಿಯಾದ್ರೂ ತಮಗೆ ಕೇಂದ್ರ ಸಂಪುಟದಲ್ಲಿ ಸಚಿವ ಸ್ಥಾನ ಸಿಗುತ್ತೆ ಅಂತ ನಿರೀಕ್ಷೆಯಿಟ್ಟುಕೊಂಡಿದ್ರು. ಆದ್ರೆ ಇದೀಗ ಕ್ಯಾಬಿನೇಟ್ ನ ಬಹುತೇಕ ಸದಸ್ಯರ ಹೆಸರು ಫೈನಲ್ ಆಗಿದ್ದು, ಶೋಭಾ ಕರಂದ್ಲಾಜೆ ಹೆಸರನ್ನ ಕೈಬಿಡಲಾಗಿದೆ. ಇದರಿಂದ ಬೇಸರಗೊಂಡಿರೋ ಸಂಸದೆ ಶೋಭಾ ಕರಂದ್ಲಾಜೆ ಬೆಳಗ್ಗಿನಿಂದಲೂ ತಮ್ಮ ಮೊಬೈಲ್...

ವಿದ್ಯುತ್ ಗ್ರಾಹಕರಿಗೆ ಶಾಕ್- ಯೂನಿಟ್ ಗೆ 33ಪೈಸೆ ಹೆಚ್ಚಳ…!

ಬೆಂಗಳೂರು: ವಿದ್ಯುತ್ ದರ ಪರಿಷ್ಕರಣೆ ಮಾಡಿರೋ ಕೆಇಆರ್ ಸಿ ಇದೀಗ ಪ್ರತಿ ಯೂನಿಟ್ ವಿದ್ಯುತ್ ಗೆ 33 ಪೈಸೆ ಏರಿಕೆ ಮಾಡಿ ರಾಜ್ಯದ ಜನತೆಗೆ ಶಾಕ್ ನೀಡಿದೆ. ಈ ಕುರಿತು ಮಾಹಿತಿ ನೀಡಿದ ಕೆಇಆರ್ ಸಿ ಅಧ್ಯಕ್ಷ ಶಂಭುದಯಾಳ್ ಮೀನಾ,ಪ್ರತಿ ವರ್ಷ ಏಪ್ರಿಲ್ ೧ ರಿಂದ ನೂತನ ದರ ಜಾರಿಗೆ ಬರ್ತಿತ್ತು, ವಿದ್ಯುತ್ ಸರಬರಾಜು...

ಇಂದಿನಿಂದ ವಿಶ್ವಕಪ್ ಮಹಾಸಮರ….!

ಇಂದಿನಿಂದ ಕ್ರಿಕೆಟ್ ಮಹಾ ಸಮರ ಆರಂಭವಾಗುತ್ತಿದೆ. ನಾಲ್ಕು ವರ್ಷಗಳ ನಂತರ ವಿಶ್ವ ಚಾಂಪಿಯನ್ ಪಟ್ಟಕ್ಕಾಗಿ ಹತ್ತು ತಂಡಗಳು ಸೆಣಸುತ್ತಿದ್ದು, ಕಪ್ ಗೆಲ್ಲುವ ರೇಸ್ ನಲ್ಲಿ ಘಟಾನುಘಟಿಗಳ ದೊಡ್ಡ ಪಟ್ಟಿಯೇ ಇದೆ. ಇಂದಿನಿಂದ ಆರಂಭವಾಗಲಿರುವ ವಿಶ್ವಕಪ್ ಮಹಾ ಸಮರಕ್ಕೆ ಜುಲೈ 14ರಂದು ತೆರೆ ಬೀಳಲಿದೆ. ಒಟ್ಟು 48 ಪಂದ್ಯಗಳು ನಡೆಯುತ್ತಿದ್ದು ಈ ಮಹಾ ಸಮರಕ್ಕಾಗಿ ಇಂಗ್ಲೆಂಡ್ ಮತ್ತು ವೆಲ್ಸ್ ನ 11 ಮೈದಾನ...

ರಾಜ್ಯದ 4 ಮಂದಿಗೆ ಕೇಂದ್ರ ಮಂತ್ರಿ ಸ್ಥಾನ….!

ನವದೆಹಲಿ: ನರೇಂದ್ರ ಮೋದಿ 2ನೇ ಬಾರಿಗೆ ಪ್ರಮಾಣವಚನ ಸ್ವೀಕರಿಸಲು ವೇದಿಕೆ ಸಜ್ಜಾಗಿದೆ. ಇದರ ಜೊತೆಗೆ ಕೇಂದ್ರ ಸಂಪುಟಕ್ಕೆ ಸಚಿವರನ್ನೂ ಆಯ್ಕೆ ಮಾಡಲಾಗಿದ್ದು, ರಾಜ್ಯದ 4 ಮಂತಿ ಸ್ಥಾನ ಗಿಟ್ಟಿಸಿಕೊಂಡಿದ್ದಾರೆ. ಘಟಾನುಘಟಿಗಳಿಗೆ ಈ ಬಾರಿ ಕೇಂದ್ರ ಸಚಿವ ಸಂಪುಟದಲ್ಲಿ ಬಿಜೆಪಿ ಸ್ಥಾನ ನೀಡಿದೆ. ಕಳೆದ ಬಾರಿ ಸಚಿವ ಸಂಪುಟದಲ್ಲಿದ್ದ ಶೇ.70 ರಷ್ಚು ಮಂದಿಗೆ ಈ ಬಾರಿಯೂ...

ಸುಮಕ್ಕ, ಅಭಿಗೆ ಜಾಗ್ವಾರ್ ವಿಶ್- ಮಂಡ್ಯ ಅಭಿವೃದ್ಧಿಗೆ ಸದಾ ಸಿದ್ದ ಎಂದ ನಿಖಿಲ್….!

ಬೆಂಗಳೂರು: ಚುನಾವಣೆ ಫಲಿತಾಂಶ ಬಂದಾಗಿನಿಂದಲೂ ಜರ್ಜರಿತರಾಗಿ ಮೌನಕ್ಕೆ ಶರಣಾಗಿದ್ದ ಮಂಡ್ಯದಿಂದ ಸೋತ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರ್ ಕೊನೆಗೂ ಮೌನ ಮುರಿದಿದ್ದಾರೆ. ಸೋಲು ಗೆಲುವು ಸಹಜ, ಇನ್ನು ಮುಂದೆ ನಾನು ಮಂಡ್ಯದ ಅಭಿವೃದ್ಧಿಗಾಗಿ, ಪಕ್ಷದ ಕಾರ್ಯಕರ್ತರಲ್ಲಿ ಸ್ಪೂರ್ತಿ ತುಂಬೋದಕ್ಕೆ ಶ್ರಮವಹಿಸಿ ಕೆಲಸ ಮಾಡ್ತೇನೆ ಅಂತ ಹೇಳಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣ ಇನ್ಸ್ ಸ್ಟಾಗ್ರಾಂನಲ್ಲಿ...
- Advertisement -spot_img

Latest News

ಕೇದಾರನಾಥ ಮಂದಿರದಲ್ಲಿ ಗಲಾಟೆ: ನುಗ್ಗಲು ಯತ್ನಿಸಿದ ಭಕ್ತಾದಿಗಳಿಗೆ ಲಾಠಿ ಏಟು ನೀಡಿದ ಪೋಲೀಸರು

Kedaranath: ಇಂದಿನಿಂದ ಚಾರ್‌ಧಾಮ್ ಯಾತ್ರೆ ಶುರುವಾಗಿದ್ದು, ಉತ್ತರಾಖಂಡದಲ್ಲಿರುವ ಕೇದಾರನಾಥನ ದರ್ಶನಕ್ಕೆ ಅನುವು ಮಾಡಿಕೊಡಲಾಗಿದೆ. ಆದರೆ ಇಂದೇ ದರ್ಶನ ಮಾಡಬೇಕು ಎಂದು ಲಕ್ಷಾಂತರ ಭಕ್ತರು ಸೇರಿದ್ದು, ನೂಕು...
- Advertisement -spot_img